ದ. ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ(ರಿ) ಮಂಗಳೂರು ➤ ನಿವೃತ್ತ ಸರಕಾರಿ ನೌಕರರ – ಮಹಾಸಭೆ/ಸನ್ಮಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ(ರಿ) ಮಂಗಳೂರು ಇದರ 2018-19 ರ ಸಾಲಿನ ಮಹಾಸಭೆ ರಾಜ್ಯ ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಎಸ್ ಸೀತಾರಾಮ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ.ದಯಾನಂದ ನಾಯ್ಕ್ರವರು ಮಾತಾಡಿ ನಿವೃತ್ತ ಸರಕಾರಿ ನೌಕರರು ಹಿರಿಯರಾಗಿದ್ದು, ದೇಶಕ್ಕೆ ಅವರು ಅನೇಕ ಕೊಡುಗೆಗಳನ್ನು ನೀಡಿದ್ದು ಅವರನ್ನು ಕಿರಿಯರು ಗೌರವ ಪೂರ್ವಕವಾಗಿ ಕಾಣಬೇಕೆಂದು ಹಲವಾರು ಉದಾಹರಣೆ ಸಹಿತ ಅವರ ಮಾರ್ಗದರ್ಶನದಂತೆ ನಡೆಯಬೇಕೆಂದು ತಿಳಿಸಿದರು.ಈ […]
ದ. ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ(ರಿ) ಮಂಗಳೂರು ➤ ನಿವೃತ್ತ ಸರಕಾರಿ ನೌಕರರ – ಮಹಾಸಭೆ/ಸನ್ಮಾನ Read More »
ಕರಾವಳಿ


