ಸೇನೆಯೊಂದಿಗಿನ ಗುಂಡಿನ ಚಕಮಕಿಯಲ್ಲಿ ಯುನೈಟೆಡ್ ಕುಕಿ ರಾಷ್ಟ್ರೀಯ ಸೇನೆಯ ನಾಲ್ವರು ಉಗ್ರರು ಮೃತ್ಯು

(ನ್ಯೂಸ್‌ ಕಡಬ) newskadaba.com,  ಅ.05:  ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಯುನೈಟೆಡ್ ಕುಕಿ ರಾಷ್ಟ್ರೀಯ ಸೇನೆ ಉಗ್ರರು ಮೃತಪಟ್ಟ ಘಟನೆ ಮಣಿಪುರದ ಚುರಚಂದ್‌ಪುರ ಜಿಲ್ಲೆಯ ಪಶ್ಚಿಮಕ್ಕೆ ಸುಮಾರು 80 ಕಿ.ಮೀ ದೂರದಲ್ಲಿರುವ ಖಾನ್ಪಿ ಗ್ರಾಮದಲ್ಲಿ ನ. 3ರ ಮುಂಜಾನೆ ನಡೆದಿದೆ. ಈ ಕಾರ್ಯಾಚರಣೆಯು ಗುಪ್ತಚರ ಮಾಹಿತಿಯನ್ನು ಆಧರಿಸಿತ್ತು. ಕಾರ್ಯಾಚರಣೆಯ ಸಮಯದಲ್ಲಿ, ಉಗ್ರಗಾಮಿಗಳು ಸೇನಾ ಬೆಂಗಾವಲು ಪಡೆಯ ಮೇಲೆ ಅಪ್ರಚೋದಿತ ಗುಂಡು ಹಾರಿಸಿದರು. ಇದರಿಂದಾಗಿ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿವೆ ಎಂದು ರಕ್ಷಣಾ […]

ಸೇನೆಯೊಂದಿಗಿನ ಗುಂಡಿನ ಚಕಮಕಿಯಲ್ಲಿ ಯುನೈಟೆಡ್ ಕುಕಿ ರಾಷ್ಟ್ರೀಯ ಸೇನೆಯ ನಾಲ್ವರು ಉಗ್ರರು ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಲೈಬ್ರರಿಗೆ ತೆರಳುತ್ತಿದ್ದ ಬಾಲಕಿಗೆ ನಿತ್ಯ ಕಿರುಕುಳ; ಗುಂಡು ಹಾರಿಸಿ ಆರೋಪಿ ಪರಾರಿ

(ನ್ಯೂಸ್‌ ಕಡಬ) newskadaba.com,  ಅ.05:  17 ವರ್ಷದ ಬಾಲಕಿಯನ್ನು ಹಲವಾರು ದಿನಗಳಿಂದ ಹಿಂಬಾಲಿಸಿ ನಿತ್ಯ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊರ್ವ ಆಕೆಯ ಮೇಲೆ ಗುಂಡು ಹಾರಿಸಿದ ಘಟನೆ ಫರಿದಾಬಾದ್‌ನಲ್ಲಿ ನಡೆದಿದೆ. ಬಾಲಕಿ ಮತ್ತು ಆರೋಪಿ ಇಬ್ಬರೂ ಒಂದೇ ಲೈಬ್ರರಿಯಲ್ಲಿ ಓದಲು ಬರುತ್ತಿದ್ದರು. ಈ ಘಟನೆಯು ಗ್ರಂಥಾಲಯದ ಹೊರಗೆ ನಡೆದಿದ್ದು, ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿಗೆ ಹುಡುಗಿಯ ದಿನಚರಿಯ ಬಗ್ಗೆ ತಿಳಿದಿತ್ತು. ಅವಳು ಬರುವುದಕ್ಕಿಂತ ಮುಂಚಿತವಾಗಿಯೇ ಬಂದು ಕಾಯುತ್ತಿದ್ದ. ಆರೋಪಿಯು ಹುಡುಗಿಯ ಚಲನವಲನಗಳನ್ನು ಗಮನಿಸುತ್ತಿದ್ದ. ಆಕೆ ಗ್ರಂಥಾಲಯಕ್ಕೆ

ಲೈಬ್ರರಿಗೆ ತೆರಳುತ್ತಿದ್ದ ಬಾಲಕಿಗೆ ನಿತ್ಯ ಕಿರುಕುಳ; ಗುಂಡು ಹಾರಿಸಿ ಆರೋಪಿ ಪರಾರಿ Read More »

ಕರ್ನಾಟಕ

ಮಾಜಿ ಸಚಿವ, ಕಾಂಗ್ರೆಸ್ ನ ಹಾಲಿ ಶಾಸಕ ಹುಲ್ಲಪ್ಪ ಯಮನಪ್ಪ ಮೇಟಿ ವಿಧಿವಶ

(ನ್ಯೂಸ್‌ ಕಡಬ) newskadaba.com,  ಅ.04: ಮಾಜಿ ಸಚಿವ, ಬಾಗಲಕೋಟೆ ಕ್ಷೇತ್ರದ ಹಾಲಿ ಶಾಸಕ ಹೆಚ್.ವೈ ಮೇಟಿ ಇಂದು ಮಂಗಳವಾರ ನಿಧನ ಹೊಂದಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದಿಂದ ಕೆಲ ದಿನಗಳ ಹಿಂದೆ  ಬೆಂಗಳೂರಿನ ಜಯನಗರದ  ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಹೆಚ್.ವೈ.ಮೇಟಿ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.ಹೆಚ್.ವೈ. ಮೇಟಿ (  ಹುಲ್ಲಪ್ಪ ಯಮನಪ್ಪ ಮೇಟಿ) 2023ರ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ವೀರಣ್ಣ ಚರಂತಿಮಠರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು. 2018ರ ವಿಧಾನಸಭಾ

ಮಾಜಿ ಸಚಿವ, ಕಾಂಗ್ರೆಸ್ ನ ಹಾಲಿ ಶಾಸಕ ಹುಲ್ಲಪ್ಪ ಯಮನಪ್ಪ ಮೇಟಿ ವಿಧಿವಶ Read More »

ಕರ್ನಾಟಕ

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸುವ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ಅ.04: ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸುವ ಸಾಧ್ಯತೆ ಇದೆ. ಇದಕ್ಕೆ ಪ್ರಮುಖ ಕಾರಣವಾಗಿ ರಷ್ಯಾದಿಂದ ತೈಲ ಖರೀದಿಯಲ್ಲಿ ಉಂಟಾದ ಬದಲಾವಣೆಗಳನ್ನು ಹೇಳಬಹುದು. ಇತ್ತೀಚೆಗೆ ಅಮೆರಿಕ ರಷ್ಯಾದ ತೈಲ ಕಂಪನಿಗಳ ಮೇಲೆ ನೇರ ನಿರ್ಬಂಧಗಳನ್ನು ವಿಧಿಸಿರುವುದರಿಂದ ಭಾರತಕ್ಕೆ ತೈಲ ಸರಬರಾಜು ಕುಂಠಿತಗೊಂಡಿದೆ. ಇದರ ಪರಿಣಾಮವಾಗಿ ತೈಲ ಬೆಲೆಗಳು ಮತ್ತೆ ಏರಿಕೆಯಾಗುವ ಸಾಧ್ಯತೆಗಳಿವೆ… ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸಲು ಅಮೆರಿಕ ಹಲವು ಬಾರಿ ಒತ್ತಡ ಹೇರಿತ್ತು. ಆದರೆ ಭಾರತ ತನ್ನ ತೈಲ

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸುವ ಸಾಧ್ಯತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದ ಸಂದರ್ಭದಲ್ಲಿ ಭಾರತದ ರಾಷ್ಟ್ರಗೀತೆ ಹಾಡಿದ ಪಾಕ್‌ ಅಭಿಮಾನಿ!

(ನ್ಯೂಸ್‌ ಕಡಬ) newskadaba.com,  ಅ.04 : ನವದೆಹಲಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏ.22ರಂದು ಉಗ್ರರು ಪ್ರವಾಸಿಗರ ಮೇಲೆ ನಡೆಸಿದ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಇದರ ವಿರುದ್ಧ ಶತ್ರು ದೇಶದ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಮೇ.7 ರಂದು ಆಪರೇಷನ್‌ ಸಿಂಧೂರ ಎನ್ನುವ ಕಾರ್ಯಾಚರಣೆ ನಡೆಸಿ ಪಾಕ್‌ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದಲ್ಲಿನ 9 ಉಗ್ರರ ನೆಲೆಗಳನ್ನು ಸಂಪೂರ್ಣ ನಾಶಗೊಳಿಸಿತ್ತು. ಈ ಘಟನೆ ನಂತರ ಉಭಯ ದೇಶಗಳ ನಡುವೆ ವಿಷಮ ಸ್ಥಿತಿ ಇದೆ. ಹೀಗಿರುವಾಗಲೂ ಪಾಕಿಸ್ತಾನದ ಕುಟಂಬವೊಂದು ಭಾರತೀಯ ರಾಷ್ಟ್ರಗೀತೆ ಹಾಡಿದ ವಿಡಿಯೊವೊಂದು

ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದ ಸಂದರ್ಭದಲ್ಲಿ ಭಾರತದ ರಾಷ್ಟ್ರಗೀತೆ ಹಾಡಿದ ಪಾಕ್‌ ಅಭಿಮಾನಿ! Read More »

ಕರಾವಳಿ

ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ, ಡ್ಯಾನ್ಸರ್ ಸಾವು

(ನ್ಯೂಸ್‌ ಕಡಬ) newskadaba.com,  ಅ.05:  ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಡ್ಯಾನ್ಸರ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿ ಬಳಿ ನಡೆದಿದೆ. ಸುಧೀಂದ್ರ ಮೃತ ಡ್ಯಾನ್ಸರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಪೆರ್ಮನಹಳ್ಳಿಯಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಕೆಟ್ಟು ನಿಂತ ಕಾರನ್ನು ಡ್ಯಾನ್ಸರ್ ಸುಧೀಂದ್ರ ಪರಿಶೀಲನೆ ಮಾಡುವಾಗ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಪರಿಣಾಮ ಸುಧೀಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡ್ಯಾನ್ಸರ್ ಸುದೀಂಧ್ರ ವಿವಿಧ ರಿಯಾಲಿಟಿ ಶೋಗಳಲ್ಲಿ ಭಾಗಿಯಾಗಿದ್ದರು. ದಾಬಸ್

ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ, ಡ್ಯಾನ್ಸರ್ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಿಎಂ ಆವಾಸ್‌ ಯೋಜನೆ 2.0 ನಗರದಲ್ಲಿ ಮನೆ ನಿರ್ಮಾಣಕ್ಕೆ 25 ಲಕ್ಷ ರೂ.ವರೆಗಿನ ಸಾಲ ಸೌಲಭ್ಯ

(ನ್ಯೂಸ್‌ ಕಡಬ) newskadaba.com,  ಅ.04 : ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) 2.0 ಭಾರತ ಸರ್ಕಾರದ ಪ್ರಮುಖ “ಎಲ್ಲರಿಗೂ ವಸತಿ” ಯೋಜನೆಯ ನವೀಕರಿಸಿದ ಮತ್ತು ವಿಸ್ತೃತ ಹಂತವಾಗಿದೆ. ನಿರ್ದಿಷ್ಟವಾಗಿ ಪಿಎಂಎವೈ-ನಗರ 2.0ದ ಮೂಲ ಯೋಜನೆಯನ್ನು 2015 ರಲ್ಲಿ ಪ್ರಾರಂಭಿಸಲಾಯಿತು. ಹೊಸ ಹಂತವು ಸೆಪ್ಟೆಂಬರ್ 1- 2024 ರಿಂದ ಜಾರಿಗೆ ಬಂದಿದೆ. ಐದು ವರ್ಷಗಳ ಅನುಷ್ಠಾನ ಅವಧಿಯೊಂದಿಗೆ ಯೋಜನೆಯನ್ನು 2029ರ ವರೆಗೆ ವಿಸ್ತರಿಸಲಾಗಿದೆ. ಭಾರತದಲ್ಲಿ ಎಲ್ಲಿಯೂ ಮನೆ ಹೊಂದಿರದ ಅರ್ಹ ನಗರ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ

ಪಿಎಂ ಆವಾಸ್‌ ಯೋಜನೆ 2.0 ನಗರದಲ್ಲಿ ಮನೆ ನಿರ್ಮಾಣಕ್ಕೆ 25 ಲಕ್ಷ ರೂ.ವರೆಗಿನ ಸಾಲ ಸೌಲಭ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೇಣುಕಾಸ್ವಾಮಿ ಕೊಲೆ ಕೇಸ್; ಆದೇಶ ಪುನರ್ ಪರಿಶೀಲಿಸುವಂತೆ ಸುಪ್ರೀಂಗೆ ಪವಿತ್ರಾ ಗೌಡ ಅರ್ಜಿ

(ನ್ಯೂಸ್‌ ಕಡಬ) newskadaba.com,  ಅ.05:  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನರ್ ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಆರೋಪಿ ಪವಿತ್ರಾ ಗೌಡ (Pavithra Gowda) ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಆದೇಶ ಪರಿಶೀಲನೆ ಕೋರಿ ಸುಪ್ರೀಂಗೆ ಕೊಲೆ ಆರೋಪಿ ಪವಿತ್ರಾ ಗೌಡ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಗುರುವಾರ ಅರ್ಜಿ ವಿಚಾರಣೆ ನಡೆಸಲಿದೆ.  

ರೇಣುಕಾಸ್ವಾಮಿ ಕೊಲೆ ಕೇಸ್; ಆದೇಶ ಪುನರ್ ಪರಿಶೀಲಿಸುವಂತೆ ಸುಪ್ರೀಂಗೆ ಪವಿತ್ರಾ ಗೌಡ ಅರ್ಜಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

76 ವರ್ಷದ ವ್ಯಕ್ತಿಗೆ ಡಿಜಿಟಲ್ ಅರೆಸ್ಟ್ – ಹುಬ್ಬಳ್ಳಿಯಲ್ಲಿ ಫಸ್ಟ್ ಟೈಂ ಬರೋಬ್ಬರಿ 1 ಕೋಟಿ ಪಂಗನಾಮ!

(ನ್ಯೂಸ್‌ ಕಡಬ) newskadaba.com,  ಅ.05:  ಹುಬ್ಬಳ್ಳಿ: ತಂತ್ರಜ್ಞಾನ ಬೆಳೆದಂತೆ, ಡಿಜಿಟಲ್ ವಹಿವಾಟು ಹೆಚ್ಚುತ್ತಿದ್ದಂತೆ ಆನ್‌ಲೈನ್ ವಂಚನೆಯೂ ಹೆಚ್ಚಾಗುತ್ತಿದೆ. ವಂಚಕರು ನೇರವಾಗಿ ಬ್ಯಾಂಕ್‌ ಖಾತೆಗೆ (Bank Account) ಕನ್ನ ಇಡಲು ಶುರು ಮಾಡಿದ್ದಾರೆ. ಗಾಯಕರು, ಚಿತ್ರ ನಟರು, ಅಷ್ಟೇ ಯಾಕೆ ನಮ್ಮ ಪ್ರಧಾನಿ ಮೋದಿ ಹೆಸರಿನಲ್ಲೂ ವಂಚನೆ ಮಾಡೋದಕ್ಕೆ ಶುರು ಮಾಡಿದ್ದ ಖದೀಮರು ಸಾಮಾನ್ಯರನ್ನೂ ಟಾರ್ಗೆಟ್‌ ಮಾಡ್ತಿದ್ದಾರೆ. :ಮರ್ಯಾದೆಗೆ ಅಂಜುವವರು, ಕೋಟಿ ಕೋಟಿ ಬ್ಯಾಲೆನ್ಸ್‌ ಹೊಂದಿರೋರು ಹಾಗೂ ನಿವೃತ್ತರನ್ನ ಟಾರ್ಗೆಟ್‌ ಮಾಡಲು ಶುರು ಮಾಡಿದ್ದಾರೆ‌ ಸೈಬರ್‌ ವಂಚಕರು. ಹುಬ್ಬಳ್ಳಿಯ (Hubballi

76 ವರ್ಷದ ವ್ಯಕ್ತಿಗೆ ಡಿಜಿಟಲ್ ಅರೆಸ್ಟ್ – ಹುಬ್ಬಳ್ಳಿಯಲ್ಲಿ ಫಸ್ಟ್ ಟೈಂ ಬರೋಬ್ಬರಿ 1 ಕೋಟಿ ಪಂಗನಾಮ! Read More »

ಕರ್ನಾಟಕ

ಚಿನ್ನಾಭರಣ ಪ್ರಿಯರಿಗೆ ಸಿಹಿ ಸುದ್ದಿ; ಬರೋಬ್ಬರಿ 710 ರೂಪಾಯಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ಅ.04 ಬೆಂಗಳೂರು: ಚಿನ್ನದ ಬೆಲೆ ತಾತ್ಕಾಲಿಕ ಏರಿಕೆ ಬಳಿಕ, ಇದೀಗ ಮತ್ತೆ ಕುಸಿದಿದ್ದು, ಚಿನ್ನಾಭರಣ ಪ್ರಿಯರಿಗೆ ಇದು ಸಿಹಿ ಸುದ್ದಿ ಕೊಟ್ಟಿದೆ. ನವೆಂಬರ್ 4 ಮಂಗಳವಾರದಂದು ದೇಶೀಯ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 12,246 ರೂಪಾಯಿ ಇದ್ದು, ಇಂದು 71 ರೂಪಾಯಿ ಇಳಿಕೆ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,22,460 ರೂಪಾಯಿ ಇದೆ. 24 ಕ್ಯಾರೆಟ್ ಬೆಲೆಯಲ್ಲಿ ಇಂದು ಒಟ್ಟು 710 ರೂ ಇಳಿಕೆ ಆಗಿದೆ. 22

ಚಿನ್ನಾಭರಣ ಪ್ರಿಯರಿಗೆ ಸಿಹಿ ಸುದ್ದಿ; ಬರೋಬ್ಬರಿ 710 ರೂಪಾಯಿ ಇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top