ಶಿರಾಡಿ ಘಾಟ್ ನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಗುಡ್ಡ ಕುಸಿತ ➤ ಆಗಸ್ಟ್ 12ರ ವರೆಗೆ ವಾಹನ ಸಂಚಾರ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.10. ಶಿರಾಡಿ ಘಾಟ್‌ನಲ್ಲಿ ಬಿರುಗಾಳಿ ಸಹಿತ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಗುಡ್ಡಕುಸಿತದ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿರುವುದರಿಂದ ಆ.12ರವರೆಗೆ ಷರತ್ತು ಬದ್ಧವಾಗಿ ಎಲ್ಲ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ನಿಷೇಧಿಸಿ ಆದೇಶಿಸಿದ್ದಾರೆ. ಶಿರಾಡಿ ಘಾಟ್ ನಲ್ಲಿ ಮಳೆಯ ಆರ್ಭಟ ಶುಕ್ರವಾರ ಮುಂದುವರಿದಿದೆ. ಅಲ್ಲದೆ ಹಲವೆಡೆ ಗುಡ್ಡ ಕುಸಿತದ ಜಾಗದಲ್ಲಿ ಪದೇಪದೇ ವಾಹನ ದಟ್ಟಣೆ ಉಂಟಾಗುತ್ತಿರುವುದರಿಂದ ಮಣ್ಣು ತೆರವು ಕಾರ್ಯಾಚರಣೆ ಕಷ್ಟಸಾಧ್ಯವಾಗಿದ್ದು, ಷರತ್ತಿನ ಮೇರೆಗೆ ಮೂರು ದಿನಗಳ ಕಾಲ ವಾಹನ […]

ಶಿರಾಡಿ ಘಾಟ್ ನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಗುಡ್ಡ ಕುಸಿತ ➤ ಆಗಸ್ಟ್ 12ರ ವರೆಗೆ ವಾಹನ ಸಂಚಾರ ನಿಷೇಧ Read More »

ಕರ್ನಾಟಕ

ಮುಂದುವರಿದ ಮಳೆಯ ಅಬ್ಬರ – ಕರಾವಳಿ ತತ್ತರ ➤ ದಕ್ಷಿಣ ಕನ್ನಡದಲ್ಲಿ ಮುಂದಿನ 48 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.10. ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮುಂದಿನ 48 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ.   ಜಿಲ್ಲೆಯಲ್ಲಿ 150ರಿಂದ 260 ಮಿ.ಮೀ. ಮಳೆಯಾಗುವ ಸಾಧ್ಯತೆಯಿದ್ದು, ಅರಬ್ಬೀ ಸಮುದ್ರದಲ್ಲಿ 3.2 ರಿಂದ 3.9 ಮೀಟರ್‌ಗಳಷ್ಟು ಎತ್ತರವಾಗಿದೆ. ಚಾರ್ಮಾಡಿ ಘಾಟ್ ಹಾಗೂ ಶಿರಾಡಿ ಘಾಟ್ ರಸ್ತೆಗಳು ಸಂಪೂರ್ಣವಾಗಿ ಮುಚ್ಚಲ್ಪಟ್ಟಿವೆ. ಸಂಪಾಜೆ ಘಾಟ್ ತೆರೆದಿದ್ದು, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ

ಮುಂದುವರಿದ ಮಳೆಯ ಅಬ್ಬರ – ಕರಾವಳಿ ತತ್ತರ ➤ ದಕ್ಷಿಣ ಕನ್ನಡದಲ್ಲಿ ಮುಂದಿನ 48 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಣೆ Read More »

ಕರ್ನಾಟಕ

ಕರಾವಳಿಯಲ್ಲಿ ಮುಂದುವರಿದ ಮಳೆ ➤ ಶನಿವಾರ ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ಮತ್ತೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.09. ಕರಾವಳಿಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಪದವಿ ತರಗತಿವರೆಗೆ) ಶನಿವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ಕರಾವಳಿ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಕಳೆದ ಕೆಲವು ದಿನಗಳಿಂದ ಅತೀ ಹೆಚ್ಚಿನ ಮಳೆ ದಾಖಲಾಗಿದೆ. ಜಿಲ್ಲೆಯ ಹೆಚ್ಚಿನ ನದಿಗಳು ತುಂಬಿ

ಕರಾವಳಿಯಲ್ಲಿ ಮುಂದುವರಿದ ಮಳೆ ➤ ಶನಿವಾರ ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ಮತ್ತೆ ರಜೆ Read More »

ಕರ್ನಾಟಕ

ತೆಲುಗು ಟೈಟಾನ್ಸ್‌ ತಂಡವನ್ನು ಬೇಟೆಯಾಡಿದ ಬೆಂಗಳೂರು ಬುಲ್ಸ್

(ನ್ಯೂಸ್ ಕಡಬ) newskadaba.com ಬಿಹಾರ, ಆಗಸ್ಟ್.9.ಬೆಂಗಳೂರು ಬುಲ್ಸ್‌ ತಂಡ 47-26 ಅಂಕಗಳ ಭಾರೀ ಅಂತರದಿಂದ ತೆಲುಗು ಟೈಟಾನ್ಸ್‌ ತಂಡವನ್ನು ಬೇಟೆಯಾಡಿತು.ಇ ಭರ್ಜರಿ ಭೇಟೆಗೆ ಮೂಲ ಕಾರಣಕರ್ತರಾದ ತಾರಾ ರೈಡರ್‌ ಪವನ್‌ ಸೆಹ್ರಾವತ್‌ (17 ಅಂಕ) ಅವರ ಮಿಂಚಿನ ರೈಡಿಂಗ್‌ನೆರವಿನಿಂದಸಾಧ್ಯವಾಯಿತು. ಬೆಂಗಳೂರು ಬುಲ್ಸ್‌ ಈ ಕೂಟದಲ್ಲಿ ದಾಖಲಿಸಿದ 4ನೇ ಗೆಲುವು. ಸತತವಾಗಿ ಮೂರನೇ ಜಯವೂ ಹೌದು. ತೆಲುಗು ಟೈಟಾನ್ಸ್‌ಗೆ ಕೂಟದಲ್ಲಿ ಎದುರಾದ 5ನೇ ಹೀನಾಯ ಸೋಲು. ಹಿಂದಿನ ಪಂದ್ಯದಲ್ಲಿ ತೆಲುಗು ಟೈಟಾನ್ಸ್‌ 20-20 ಅಂಕಗಳ ಅಂತರದಿಂದ ಯುಪಿ ಯೋಧಾ

ತೆಲುಗು ಟೈಟಾನ್ಸ್‌ ತಂಡವನ್ನು ಬೇಟೆಯಾಡಿದ ಬೆಂಗಳೂರು ಬುಲ್ಸ್ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮುಂದುವರೆದ ಮಳೆಯ ಅಬ್ಬರ ➤ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.9.ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ, ಮುಂದುವರೆದಿದ್ದು, ಹಲವೆಡೆ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿದೆ. ನಿರಂತರ ಸುರಿಯುತ್ತಿರೊ ಮಳೆಯಿಂದಾಗಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತವಾಗಿದೆ. ಕೆಂಪುಹೊಳೆಯಲ್ಲಿ ನೀರಿನ ಪ್ರವಾಹ ಹೆಚ್ಚಾಗುತ್ತಿದ್ದು, ಉದನೆ ಪೇಟೆಯಲ್ಲಿ ಹೆದ್ದಾರಿಯ ಇಕ್ಕೆಲಗಳಲ್ಲಿ ನದಿ ನೀರು ಹರಿಯುತ್ತಿದ್ದು, ಸಂಚಾರ ಅಸ್ತವ್ಯಸ್ಥವಾಗಿದೆ.ಶಿಶಿಲದಲ್ಲಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಶಿಶಿಲ ದೇವಾಲಯವು ಅಕ್ಷರಶ ದ್ವೀಪವಾಗಿ ಪರಿಣಮಿಸಿದೆ. ದೇವಳಕ್ಕೆ ಹಾಗೂ ಆ ಭಾಗದ ಜನರಿಗೆ ಇರುವ ಒಂದು ಸಂಪರ್ಕ ರಸ್ತೆಯಲ್ಲೇ

ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮುಂದುವರೆದ ಮಳೆಯ ಅಬ್ಬರ ➤ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತ Read More »

ಕರಾವಳಿ

➤➤ ಉದ್ಯೋಗ ಮಾಹಿತಿ – ನೀವು ಉದ್ಯೋಗವಿಲ್ಲದೆ ಪರದಾಡುತ್ತಿದ್ದೀರಾ..? ➤ ಕಡಬದ ವಿವಿಧ ಸಂಸ್ಥೆಗಳಿಗೆ ಉದ್ಯೋಗಕ್ಕಾಗಿ ಆಯ್ದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಉದ್ಯೋಗ ಮಾಹಿತಿ, ಆ.09. ಕಡಬದ ಕೆಲವು ಸಂಸ್ಥೆಗಳಿಗೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ವಿವರಗಳೊಂದಿಗೆ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸುವಂತೆ ಕೋರಲಾಗಿದೆ. ಕಡಬದ ಸ್ಟುಡಿಯೋವೊಂದಕ್ಕೆ ಫೋಟೊಶಾಪ್ ತಿಳಿದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಸಂಪರ್ಕಿಸಿ: 8971270256 ಕಡಬದ ಯಶೋದಾ ಜನರಲ್ ಸ್ಟೋರ್ ಗೆ ಸೇಲ್ಸ್ ಗರ್ಲ್ಸ್ / ಸೇಲ್ಸ್ ವುಮನ್ – 3 ಬೇಕಾಗಿದ್ದಾರೆ. ಪಿಯುಸಿ ಓದಿರುವ ಬೇಸಿಕ್ ಕಂಪ್ಯೂಟರ್ ತಿಳಿದರುವ ಸ್ಥಳೀಯರಿಗೆ ಆದ್ಯತೆ ನೀಡಲಾಗಿದೆ. ಸಂಪರ್ಕಿಸಿ:

➤➤ ಉದ್ಯೋಗ ಮಾಹಿತಿ – ನೀವು ಉದ್ಯೋಗವಿಲ್ಲದೆ ಪರದಾಡುತ್ತಿದ್ದೀರಾ..? ➤ ಕಡಬದ ವಿವಿಧ ಸಂಸ್ಥೆಗಳಿಗೆ ಉದ್ಯೋಗಕ್ಕಾಗಿ ಆಯ್ದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಉದ್ಯೋಗ

ಗಣೇಶೋತ್ಸವ ಕ್ರೀಡಾಕೂಟ ಮತ್ತು ಹತ್ತರ ಹುತ್ತರಿ ಆಮಂತ್ರಣ ಪತ್ರಿಕೆ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.9.ಮುಕ್ಕೂರು ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಮುಕ್ಕೂರು ಶಾಲಾ ವಠಾರದಲ್ಲಿ ಆ.18 ರಂದು ನಡೆಯಲಿರುವ ಕ್ರೀಡಾಕೂಟ ಮತ್ತು ಆ.31 ರಂದು ರಾತ್ರಿ ನಡೆಯಲಿರುವ ಹತ್ತರ ಹುತ್ತರಿ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಪೆರುವಾಜೆ ಜಲದುರ್ಗಾದೇವಿ ದೇವಸ್ಥಾನ ಹಾಗೂ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವಠಾರದಲ್ಲಿ ಗುರುವಾರ ಬಿಡುಗಡೆಗೊಳಿಸಲಾಯಿತು. ಪ್ರಾರಂಭದಲ್ಲಿ ಉಭಯ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬಳಿಕ ಅರ್ಚಕರ ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಲಾಯಿತು.ಈ ಸಂದರ್ಭ ದಶಮಾನೋತ್ಸವ ಸಮಿತಿ ಅಧ್ಯಕ್ಷ ಕುಂಬ್ರ ದಯಾಕರ

ಗಣೇಶೋತ್ಸವ ಕ್ರೀಡಾಕೂಟ ಮತ್ತು ಹತ್ತರ ಹುತ್ತರಿ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕರಾವಳಿ

ಪಿಂಚಣಿದಾರರ ಅಹವಾಲು ➤ ಶೀಘ್ರದಲ್ಲಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.9.ಪಿಂಚಣಿದಾರರ ವಿವಿಧ ಅಹವಾಲುಗಳಿಗೆ ಪರಿಹಾರ ಒದಗಿಸಲು ಶೀಘ್ರವೇ ಬ್ಯಾಂಕುಗಳು ಹಾಗೂ ಸಂಬಂಧಪಟ್ಟ ಇಲಾಖಾಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಕೋರ್ಟ್ ಹಾಲ್‍ನಲ್ಲಿ ಪಿಂಣಿಣಿ ಅದಾಲತ್ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದರು. ಇವರು ಸಾರ್ವಜನಿಕರ ಹಿತಾಸಕ್ತಿಗಾಗಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಕುಂದು ಕೊರತೆ, ವಿಚಾರ ವಿನಿಮಯ ಹಾಗೂ ಅವರ ಸಮಸ್ಯೆಗಳ ನಿವಾರಣೆಗೆ ನಡೆಯುವ ಪೆನ್ಷನ್ ಅದಾಲತ್ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಪಿಂಚಣಿದಾರರ ಅಹವಾಲು ➤ ಶೀಘ್ರದಲ್ಲಿ ಸಭೆ Read More »

ಕರಾವಳಿ

ಲಸಿಕೆಯಿಂದ ಮಕ್ಕಳು ವಂಚಿತರಾಗದಂತೆ ವಿಶೇಷ ಕಾಳಜಿ ವಹಿಸಿ ➤ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.9.ವಲಸೆ ಕಾರ್ಮಿಕರ ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳು ರೋಟಾ ವೈರಸ್ ಲಸಿಕೆಯಿಂದ ವಂಚಿತರಾಗದಂತೆ ವಿಶೇಷ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರೋಟಾ ವೈರಸ್ ಲಸಿಕೆ ಮತ್ತು ಟಿಡಿ ಪರಿಚಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾಡಿದರು. ಮಕ್ಕಳಲ್ಲಿ ಅತಿಸಾರ ಬೇಧಿ ಉಂಟು ಮಾಡುವ ರೋಟಾ ವೈರಸ್ ನಿಯಂತ್ರಣಕ್ಕಾಗಿ ಮಕ್ಕಳಿಗೆ ಆರನೇ, ಹತ್ತನೇ, ಹದಿನಾಲ್ಕನೇ ವಾರದಲ್ಲಿ ತಪ್ಪದೇ ರೋಟಾ

ಲಸಿಕೆಯಿಂದ ಮಕ್ಕಳು ವಂಚಿತರಾಗದಂತೆ ವಿಶೇಷ ಕಾಳಜಿ ವಹಿಸಿ ➤ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ Read More »

ಕರಾವಳಿ

ಖಾಸಗೀ ಸಾಲದಿಂದ ಋಣಮುಕ್ತ ➤ ಅರ್ಜಿ ಸಲ್ಲಿಸಲು ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.9.ಕರ್ನಾಟಕ ಋಣ ಪರಿಹಾರ ಕಾಯ್ದೆಗೆ ರಾಷ್ಟ್ರಪತಿಗಳು ಜುಲೈ 16 ರಂದು ಅಂಕಿತ ಮಾಡಿರುವ ಹಿನ್ನಲೆಯಲ್ಲಿ ಕರ್ನಾಟಕ ಋಣ ಪರಿಹಾರ ಕಾಯ್ದೆಯು ಆದೇಶ ಹೊರಡಿಸಿದ ದಿನದಿಂದ ಒಂದು ವರ್ಷದ ಅವಧಿಗೆ ಮಾತ್ರ ಜಾರಿಯಲಿದೆ. ಋಣ ಪರಿಹಾರ ಪಡೆಯಲು ಕಾಯ್ದೆ ಜಾರಿಗೆ ಬಂದ ದಿನದಿಂದ 90 ದಿನಗಳೊಳಗಾಗಿ ಆಯಾ ವಿಭಾಗದ ಉಪವಿಭಾಗಾಧಿಕಾರಿಗಳಿಗೆ ಆಯಾ ಪ್ರದೇಶದಲ್ಲಿ ವಾಸಿಸುವ “ಋಣಿ” ಎಂದರೆ ಒಬ್ಬ ಭೂರಹಿತ ಕೃಷಿ ಕಾರ್ಮಿಕ, ದುರ್ಬಲ ವರ್ಗಕ್ಕೆ ಸೇರಿದ ಒಬ್ಬ ಅಥವಾ ಒಬ್ಬ ಸಣ್ಣ

ಖಾಸಗೀ ಸಾಲದಿಂದ ಋಣಮುಕ್ತ ➤ ಅರ್ಜಿ ಸಲ್ಲಿಸಲು ಸೂಚನೆ Read More »

ಕರಾವಳಿ
Scroll to Top