ಕರಾವಳಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ➤ ಶುಕ್ರವಾರದವರೆಗೆ ರೆಡ್ ಅಲೆರ್ಟ್ ಘೋಷಣೆ ➤ ನಾಳೆ (ಆ.08) ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ಮತ್ತೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.07. ಕರಾವಳಿಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಪದವಿ ತರಗತಿವರೆಗೆ) ಗುರುವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ಕರಾವಳಿ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ. ಜಿಲ್ಲೆಯ ಹೆಚ್ಚಿನ ನದಿಗಳು ತುಂಬಿ […]

ಕರಾವಳಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ➤ ಶುಕ್ರವಾರದವರೆಗೆ ರೆಡ್ ಅಲೆರ್ಟ್ ಘೋಷಣೆ ➤ ನಾಳೆ (ಆ.08) ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ಮತ್ತೆ ರಜೆ Read More »

ಕರಾವಳಿ

ಮಾರಕಾಸ್ತ್ರಗಳಿಂದ ಯುವಕನ ಕೊಲೆ ಮಾಡಿದ ನಾಲ್ವರು ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಮಂಡ್ಯ, ಆಗಸ್ಟ್.7.ಮಳವಳ್ಳಿ ತಾಲೂಕಿನ ಸಾತನೂರು ಬಳಿಯ ಕಾಳೇಗೌಡನದೊಡ್ಡಿಯ ಚಿಕ್ಕದೇವಯ್ಯ ಎಂಬುವರ ಪುತ್ರ ರಾಮು ಎಂಬಾತನನ್ನು ಹಾಡಹಗಲಲ್ಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ರಾಮು(30) ಕೊಲೆಯಾದವ.ರಾಮು ಹಲಗೂರಿನಲ್ಲಿ ಬಿ.ಕೆ. ಪ್ರಾವಿಷನ್ ಸ್ಟೋರ್ ಇಟ್ಟುಕೊಂಡಿದ್ದ. ಇಂದು ರಾಮು ಅಂಗಡಿಯಲ್ಲಿದ್ದಿದ್ದನ್ನು ನೋಡಿ ಬೆಳಗ್ಗೆ 10.10ಕ್ಕೆ ಮಾರಕಾಸ್ತ್ರಗಳನ್ನು ಹಿಡಿದು ಆಗಮಿಸಿದ ನಾಲ್ವರು ದುಷ್ಕರ್ಮಿಗಳು ಹಲ್ಲೆ ಮಾಡಿ ಧೈರ್ಯದಿಂದಲೇ ಹೊರಗೆ ಮಚ್ಚು ಬೀಸುತ್ತ ಬಂದಿದ್ದಾರೆ. ಮಾರಣಾಂತಿಕವಾಗಿ ಹಲ್ಲೆಗೊಳಗಾದ ಯುವಕನನ್ನು ತಕ್ಷಣ ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ

ಮಾರಕಾಸ್ತ್ರಗಳಿಂದ ಯುವಕನ ಕೊಲೆ ಮಾಡಿದ ನಾಲ್ವರು ದುಷ್ಕರ್ಮಿಗಳು Read More »

ಕರ್ನಾಟಕ

ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ/ಬೆಂಗಳೂರು, ಆಗಸ್ಟ್.7.ಬಿಎಸ್ ಯಡಿಯೂರಪ್ಪ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹೈಕಮಾಂಡ್ ಮುಖಂಡರನ್ನು ಭೇಟಿಯಾಗಿ, ಸಚಿವ ಸಂಪುಟ ರಚನೆ ಕುರಿತು ಚರ್ಚಿಸಿದ್ದರು. ಆದರೆ ರಾಜ್ಯದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೂಡಲೇ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡುವಂತೆ ಹೈಕಮಾಂಡ್ ಸೂಚಿಸಿದೆ ಎಂದು ವರದಿ ತಿಳಿಸಿದೆ.ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ರಚನೆ ಮುಂದೂಡಿಕೆಯಾಗಿದ್ದು, 2 ದಿನಗಳ ಬಳಿಕ ದೆಹಲಿಗೆ ವಾಪಸ್ ಬನ್ನಿ ಎಂದು ಬಿಜೆಪಿ ಹೈಕಮಾಂಡ್ ಬಿಎಸ್ ವೈಗೆ ಸೂಚನೆ ನೀಡಿದೆ.ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ

ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆ Read More »

ಕರಾವಳಿ

ಶಿರಾಡಿ: ರಸ್ತೆಗುರುಳಿದ ಬೃಹತ್ ಮರ ➤ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.07. ಕರಾವಳಿಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಬಳಿಯ ಕೊಡ್ಯಕಲ್ ಎಂಬಲ್ಲಿ ಮರ ಬಿದ್ದು ರಸ್ತೆ ತಡೆ ಉಂಟಾದ ಘಟನೆ ಬುಧವಾರದಂದು ನಡೆದಿದೆ. ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಬಿದ್ದು ರಾಷ್ಟ್ರೀಯ ಹೆದ್ದಾರಿ ಬ್ಲಾಕ್ ಆಗಿದ್ದು, ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ನೇತೃತ್ವದಲ್ಲಿ ಸಾರ್ವಜನಿಕರು

ಶಿರಾಡಿ: ರಸ್ತೆಗುರುಳಿದ ಬೃಹತ್ ಮರ ➤ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ Read More »

ಕರಾವಳಿ

ಉಪ್ಪಿನಂಗಡಿಯಲ್ಲಿ ನೇತ್ರಾವತಿಯ ತಟದಲ್ಲಿ ಪ್ರವಾಹ ಭೀತಿ ➤ ತುರ್ತು ಕಾರ್ಯಾಚರಣೆಗಾಗಿ ಗೃಹರಕ್ಷಕರ ತಂಡ ಸನ್ನದ್ಧವಾಗಿದ್ದು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆಗಸ್ಟ್.7.ಉಪ್ಪಿನಂಗಡಿಯಲ್ಲಿ ಆ. 6ರಿಂದ ಭಾರೀ ಮಳೆಯಿಂದಾಗಿ ಜೀವನದಿಗಳಾದ ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳು ತುಂಬಿ ಹರಿಯುತ್ತಿದ್ದು, ನದಿ ಪಾತ್ರದ ಪ್ರದೇಶಗಳು ಜಲಾವೃತವಾಗುವ ಸಾಧ್ಯತೆ ನಿಚ್ಚಳವಾಗಿದೆ. ನೇತ್ರಾವತಿ ನದಿಯ ನೀರಿನ ಮಟ್ಟ 24 ಮೀಟರ್‌ಗೇರಿದೆ. ಕುಮಾರಧಾರಾ ನದಿಯಲ್ಲೂ ನೀರು ರಭಸವಾಗಿ ಹರಿಯುತ್ತಿದೆ. ಸಂಗಮ ಕ್ಷೇತ್ರವಾದ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯ ಹರಿವಿಗೆ ತಡೆಯಾಗುತ್ತಿದೆ. ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಬಳಿ ನೇತ್ರಾವತಿ ನದಿಗಿಳಿಯುವ 38 ಮೆಟ್ಟಿಲುಗಳಲ್ಲಿ ನಸುಕಿನ ಜಾವ ಮೂರು ಗಂಟೆಗೆ 6 ಮೆಟ್ಟಿಲುಗಳು ಮಾತ್ರ

ಉಪ್ಪಿನಂಗಡಿಯಲ್ಲಿ ನೇತ್ರಾವತಿಯ ತಟದಲ್ಲಿ ಪ್ರವಾಹ ಭೀತಿ ➤ ತುರ್ತು ಕಾರ್ಯಾಚರಣೆಗಾಗಿ ಗೃಹರಕ್ಷಕರ ತಂಡ ಸನ್ನದ್ಧವಾಗಿದ್ದು Read More »

ಕರಾವಳಿ

ಕಡಬ ಮತ್ತು ಉಪ್ಪಿನಂಗಡಿಯ ‘ನ್ಯೂ ಅಶ್ವಿನಿ ಟ್ರೇಡರ್ಸ್’ನಲ್ಲಿ ಆ.20 ರ ವರೆಗೆ ಡಿಸ್ಕೌಂಟ್ ಸೇಲ್ & ಎಕ್ಸ್‌ಚೇಂಜ್ ಆಫರ್ ➤ ಎರಡು ಸಾವಿರ ರೂ. ಮೇಲ್ಪಟ್ಟ ಪ್ರತೀ ಖರೀದಿಗೆ ಲಕ್ಕೀ ಕೂಪನ್

(ನ್ಯೂಸ್ ಕಡಬ) newskadaba.com ಕಡಬ, ಆ.07. ಇಲೆಕ್ಟ್ರಾನಿಕ್ ಕ್ಷೇತ್ರದಲ್ಲಿ ಕಳೆದ ಸುಮಾರು 20 ವರ್ಷಗಳಿಂದ ಜನ ಮನಸ್ಸುಗಳನ್ನು ಗೆದ್ದಿರುವ ಉಪ್ಪಿನಂಗಡಿ ಹಾಗೂ ಕಡಬದ ‘ನ್ಯೂ ಅಶ್ವಿನಿ ಟ್ರೇಡರ್ಸ್’ ವ್ಯಾಪಾರ ಮತ್ತು ಸೇವಾ ಕೇಂದ್ರದಲ್ಲಿ ನಾಗರ ಪಂಚಮಿ ಹಾಗೂ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಗಸ್ಟ್ 05 ರಿಂದ ಆರಂಭಗೊಂಡು ಆಗಸ್ಟ್ 20 ರ ವರೆಗೆ ಡಿಸ್ಕೌಂಟ್ ಸೇಲ್ ಮತ್ತು ಎಕ್ಸ್‌ಚೇಂಜ್ ಆಫರ್ ಲಭ್ಯವಿದೆ. ‘ನ್ಯೂ ಅಶ್ವಿನಿ ಟ್ರೇಡರ್ಸ್’ ಮಳಿಗೆಯು ಉಪ್ಪಿನಂಗಡಿಯ ಪಾರಿಜಾತ ಕಾಂಪ್ಲೆಕ್ಸ್ ಹಾಗೂ ಕಡಬದ ಅನುಗ್ರಹ ಕಾಂಪ್ಲೆಕ್ಸ್ ನಲ್ಲಿ

ಕಡಬ ಮತ್ತು ಉಪ್ಪಿನಂಗಡಿಯ ‘ನ್ಯೂ ಅಶ್ವಿನಿ ಟ್ರೇಡರ್ಸ್’ನಲ್ಲಿ ಆ.20 ರ ವರೆಗೆ ಡಿಸ್ಕೌಂಟ್ ಸೇಲ್ & ಎಕ್ಸ್‌ಚೇಂಜ್ ಆಫರ್ ➤ ಎರಡು ಸಾವಿರ ರೂ. ಮೇಲ್ಪಟ್ಟ ಪ್ರತೀ ಖರೀದಿಗೆ ಲಕ್ಕೀ ಕೂಪನ್ Read More »

ತಂತ್ರಜ್ಞಾನ

ನೈಸರ್ಗಿಕ ವಿಕೋಪ ಸಂಭವಿಸುವ ಸಾಧ್ಯತೆ: ಸಾರ್ವಜನಿಕರಾಗಲಿ ನೀರಿನೆಡೆಗೆ ಹೋಗದಂತೆ ಮುನ್ನೆಚ್ಚರಿಕೆ ಕ್ರಮ➤ಬೆಳ್ಳಾರೆ ಪೊಲೀಸ್ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.7.ಕಳೆದ ಒಂದು ವಾರದಿಂದ ಮಳೆಯ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ಮುಂಜಾಗೃತೆವಹಿಸುವಂತೆ ಬೆಳ್ಳಾರೆ ಪೋಲೀಸ್ ಠಾಣಾಧಿಕಾರಿಯವರು ಸೂಚನೆ ನೀಡಿದ್ದಾರೆ. ನೈಸರ್ಗಿಕ ವಿಕೋಪ ಸಂಭವಿಸುವ ಸಾಧ್ಯತೆಗಳಿದ್ದು, ಇಂತಹವುಗಳ ಕಡೆಗೆ ಸಾರ್ವಜನಿಕರಾಗಲಿ ಅಥವಾ ತಮ್ಮ ಮಕ್ಕಳಾಗಲಿ ನೀರಿನೆಡೆಗೆ ಹೋಗದಂತೆ ಮುನ್ನೆಚ್ಚರಿಕೆಯಿಂದ ವಹಿಸತಕ್ಕದ್ದು , ಹೆಚ್ಚು ಮಳೆಯಿಂದಾಗಬಹುದಾದ ಅವಘಡಗಳೇನಾದರೂ ತಮ್ಮ ಪರಿಸರದಲ್ಲಿ ಸಂಭವಿಸಿದರೆ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡಬೇಕು, ನೈಸರ್ಗಿಕ ಸಮಸ್ಯೆಗಳ ಬಗ್ಗೆ ಎಚ್ಚರವಹಿಸಿ ಆಗಬಹುದಾದ ಹೆಚ್ಚಿನ ಅನಾಹುತಗಳನ್ನು ನಿಯಂತ್ರಿಸುವಲ್ಲಿ ಸಹಕರಿಸಬೇಕಾಗಿ ಮನವಿ ಮಾಡಿದ್ದಾರೆ. ಅಂತಹ ಘಟನೆಗಳು

ನೈಸರ್ಗಿಕ ವಿಕೋಪ ಸಂಭವಿಸುವ ಸಾಧ್ಯತೆ: ಸಾರ್ವಜನಿಕರಾಗಲಿ ನೀರಿನೆಡೆಗೆ ಹೋಗದಂತೆ ಮುನ್ನೆಚ್ಚರಿಕೆ ಕ್ರಮ➤ಬೆಳ್ಳಾರೆ ಪೊಲೀಸ್ ಸೂಚನೆ Read More »

ಕರಾವಳಿ

ಅಪಾಯದಲ್ಲಿ ಕುಂಡಡ್ಕ ಸೇತುವೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.7.ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಬೆಳ್ಳಾರೆಯಿಂದ ಪೆರುವಾಜೆ-ಕುಂಡಡ್ಕ -ನಾಡೋಳಿ-ಸಾರಕರೆ-ಸರ್ವೆ-ಮೂಲಕ ವೀರಮಂಗಲ ಮೂಲಕ ಕುಮಾರಧಾರ ತಲುಪುವ ಗೌರಿ ಹೊಳೆ ತನ್ನ ಹರಿವು ಹೆಚ್ಚಿಸಿಕೊಂಡಿದೆ. ಕಡಬ ತಾಲೂಕಿನ ಪಾಲ್ತಾಡಿ ಗ್ರಾಮ ಹಾಗೂ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮವನ್ನು ಜೋಡಿಸುವಲ್ಲಿ ಗೌರಿಹೊಳೆಗೆ ಅಡ್ಡಲಾಗಿರುವ ಕುಂಡಡ್ಕ ಕಿರು ಸೇತುವೆಯಲ್ಲಿ ನೀರು ಅಪಾಯಕಾರಿ ಮಟ್ಟದಲ್ಲಿ ಇದೆ. ಸೇತುವೆ ತೀರಾ ಶಿಥಿಲಾವಸ್ಥೆಗೆ ತಲುಪಿ ಕುಸಿಯುವ ಹಂತಕ್ಕೆ ಬಂದಿರುವ ಸೇತುವೆಯೂ ಕೊಚ್ಚಿಹೋಗುವ ಭೀತಿಯನ್ನು ಜನತೆ ಎದುರಿಸುತ್ತಿದ್ದಾರೆ. ಈ ಸೇತುವೆ ಕುಸಿದು ಸಂಪರ್ಕ ಕಡಿತವಾದರೆ

ಅಪಾಯದಲ್ಲಿ ಕುಂಡಡ್ಕ ಸೇತುವೆ Read More »

ಕರಾವಳಿ

ಅಬ್ಬರಿಸಿದ ಆಷಾಡ ಮಳೆ ➤ ದುಮ್ಮಿಕ್ಕಿ ಹರಿಯುತ್ತಿರುವ ಕುಮಾರಧಾರ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.7.ಕಡಬ ಭಾಗದಲ್ಲಿ ಮಳೆಗಾಲ ಪ್ರಾರಂಭವಾಗಿದ್ದರೂ ಕಳೆದ ಭಾನುವಾರ ತನಕ ಮಳೆಯ ಆರ್ಭಟ ಕಂಡು ಬಂದಿರಲಿಲ್ಲ, ಆದರೆ ಭಾನುವಾರ ರಾತ್ರಿಯಿಂದ ಆಷಾಡ ಮಳೆ ಅಬ್ಬರಿಸುತ್ತಿದ್ದು, ಹಳ್ಳಕೊಳ್ಳ ತುಂಬಿ ಹರಿಯುತ್ತಿದೆ, ಜೀವನದಿ ಕುಮಾರಧಾರ ಸೋಮವಾರ ದುಮ್ಮಿಕ್ಕಿ ಹರಿಯಲಾರಂಭಿಸಿದೆ. ಕಡಬ, ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕಿನಲ್ಲಿ ಜುಲೈ ತಿಂಗಳ ಅಂತ್ಯದವರೆಗೂ ನಿರೀಕ್ಷಿತ ಮಳೆಯಾಗಿರಲಿಲ್ಲ. ಈ ವರ್ಷ ಮಳೆಯ ಪ್ರಮಾಣ ತುಂಬಾ ಕಡಿಮೆ ಎಂದೇ ಹೇಳಲಾಗುತ್ತಿತ್ತು. ಇದಕ್ಕೆ ಪೂರಕವೆಂಬಂತೆ ಸರಿಸುಮಾರು ಅರ್ಧ ಮಳೆಗಾಲ ಕಳೆದರೂ ನದಿ, ಹೊಳೆ,

ಅಬ್ಬರಿಸಿದ ಆಷಾಡ ಮಳೆ ➤ ದುಮ್ಮಿಕ್ಕಿ ಹರಿಯುತ್ತಿರುವ ಕುಮಾರಧಾರ Read More »

ಕರಾವಳಿ

“ಭಟ್ ಎಸೋಸಿಯೇಟ್ಸ್ ಸಂಸ್ಥೆಯ ಉದ್ಘಾಟನೆ”

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.7.ಗೃಹ ನಿರ್ಮಾಣ, ಅಡಮಾನ ಸಾಲ (Mortgag Loan) ಉದ್ದಿಮೆ ಸಾಲ ಹಾಗೂ ಇತರ ಸಾಲ ಸೌಲಭ್ಯಕ್ಕಾಗಿ ಬೇಕಾಗುವ ಪ್ರಾಜೇಕ್ಟ್ ರಿಪೋರ್ಟ್ ಇತ್ಯಾದಿ ಸೇವೆಗಳನ್ನು ಒದಗಿಸುವ ಸಲುವಾಗಿ ನಿವೃತ್ತ ಕೆನರಾ ಬ್ಯಾಂಕ್ ಅಧಿಕಾರಿ ಶ್ರೀ ಎ.ಎಸ್ ಭಟ್ ಅವರು “ಭಟ್ ಎಸೋಸಿಯೇಟ್ಸ್” ಎಂಬ ಸಂಸ್ಥೆಯನ್ನು ಬಿಜೈ ಆನೆಗುಂಡಿ ಸಮೀಪ ಇರುವ ಭಾರತಿ ರೆಸಿಡೆನ್ಸಿಯಲ್ಲಿ ಸ್ಥಾಪಿಸಿದ್ದಾರೆ. ಇದರ ಉದ್ಘಾಟನೆಯನ್ನು ಕೆನರಾ ಬ್ಯಾಂಕಿನ ಮಂಗಳೂರು ವೃತ್ತ ಕಚೇರಿಯ ಮಹಾ ಪ್ರಬಂಧಕ ಶ್ರೀ ಯೋಗೀಶ್ ಆಚಾರ್ಯ ಇವರು

“ಭಟ್ ಎಸೋಸಿಯೇಟ್ಸ್ ಸಂಸ್ಥೆಯ ಉದ್ಘಾಟನೆ” Read More »

ಕರಾವಳಿ
Scroll to Top