ಬಾಳು ಬಂಗಾರ ➤ ಅಳವಡಿಸಬೇಕಾದ ಸೂತ್ರಗಳು

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ, ಜುಲೈ.31. ಅನೇಕ ಜನರಲ್ಲಿ ಸಂತಸ ಇರುತ್ತದೆ, ಆದರೆ ಜೀವನದಲ್ಲಿ ಸಂತಸವಿರುವುದಿಲ್ಲ. ಇಂತಹ ಜನರು ಜೀವನ ಪರ್ಯಂತ ಬೇರೆ ಜನರ ಮಾತಿಗೆ ತಲೆ ದೂಗಿಸಿ, ದೂಗಿಸಿ, ಕೆಟ್ಟ ಪರಿಸ್ಥಿತಿಗಳಿಗೆ, ಜನರಿಗೆ ಹೊಂದಿಸಿಕೊಂಡು ಹೋಗಿ, ಹೋಗಿ, ಕೊನೆಗೆ ನಿರಾಸಕ್ತಿಯಾಗುತ್ತಾರೆ . ಜೀವನವು ಸಂತಸದಾಯಕವಾಗಿರಲು ಕೆಲವು ಸೂತ್ರಗಳು: ಹೆತ್ತವರ ಮಾತನ್ನು ನಾವು ಯಾವಾಗಲೂ ಕೇಳಬೇಕು, ಅವರಿಗೆ ಯಾವಾಗಲೂ ಸಂತೋಷವಾಗುವಂತೆ ನಡೆದುಕೊಳ್ಳಬೇಕು ಎಂಬುದನ್ನು ಅರಿತುಕೊಳ್ಳಬೇಕು.  ಬೆಳೆದು ನಿಂತ ನಿಮಗೆ ಅದು ಎಷ್ಟು ಸೂಕ್ತ? ನಿಮ್ಮ ತಂದೆ-ತಾಯಿಯರ […]

ಬಾಳು ಬಂಗಾರ ➤ ಅಳವಡಿಸಬೇಕಾದ ಸೂತ್ರಗಳು Read More »

ವಿಶೇಷ ಲೇಖನಗಳು

ಆರೋಗ್ಯ ➤ ಬ್ಲ್ಯಾಕ್ ಟೀಯ ಬಹುಮುಖ್ಯ ಪಾತ್ರ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಜುಲೈ.31. ಬ್ಲ್ಯಾಕ್ ಟೀಯ ಉಪಯುಕ್ತತೆಗಳು: ದಿನನಿತ್ಯದ ಆರೋಗ್ಯಯುತ ಆಹಾರದೊಂದಿಗೆ ಬ್ಲ್ಯಾಕ್ ಟೀ ಯನ್ನು ಕುಡಿಯುವುದರಿಂದ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು.ಈ ಟೀಯಲ್ಲಿರುವ ಆಕ್ಸಿಡೆಶನ್ ನ ಅಧಿಕ ಪ್ರಮಾಣ ಓದನು ಫ್ಲೇವರ್ ಅನ್ನು ಹೆಚ್ಚಿಸುತ್ತದೆ. ಇತರ ಟೀಗಳಿಗೆ ಹೋಲಿಸಿದರೆ ಬ್ಲ್ಯಾಕ್ ಟೀಯಲ್ಲಿರುವ ಫ್ಲೇವರ್ ಹೆಚ್ಚು ಸಮಯ ಉಳಿಯುತ್ತದೆ. ಕೆಮೆಲಿಯಾ ಸೈನೆನ್ಸಿಸ್ ಎಂಬ ಸಸ್ಯದಿಂದ ಹುಟ್ಟಿಕೊಳ್ಳುವ ಈ ಕಪ್ಪು ಚಹಾ ಹಸಿರು ಬಿಳಿ ಪ್ರಭೇದಗಳನ್ನು ಕೂಡ ಹೊಂದಿದೆ. ಇದು ಸ್ವಲ್ಪ ಕೇಸರಿ ಮಿಶ್ರಿತ ಕಪ್ಪು ಬಣ್ಣವನ್ನು

ಆರೋಗ್ಯ ➤ ಬ್ಲ್ಯಾಕ್ ಟೀಯ ಬಹುಮುಖ್ಯ ಪಾತ್ರ Read More »

ಆರೋಗ್ಯ ಮಾಹಿತಿ

ಟೆಸ್ಟ್ ಕ್ರಿಕೆಟ್ ವಿಶ್ವ ಸಮರ ಹಣಾಹಣಿ ➤ ನಾಳೆಯಿಂದ ಟೆಸ್ಟ್ ಕ್ರಿಕೆಟ್ ವಿಶ್ವಕಪ್

(ನ್ಯೂಸ್ ಕಡಬ) newskadaba.com ಕ್ರೀಡಾ ವಾರ್ತೆ, ಜುಲೈ.31. ಟೆಸ್ಟ್ ಕ್ರಿಕೆಟ್​ನಲ್ಲಿ ವಿಶ್ವಕಪ್ ರೀತಿಯ ಟೂರ್ನಿಯೊಂದು ನಡೆಯಲಿದೆ. ಐಸಿಸಿಯ ಬಹಳ ವರ್ಷದ ಪರಿಶ್ರಮದಿಂದ ‘ವರ್ಲ್ಡ್ ಟೆಸ್ಟ್ ಚಾಂಪಿಯನ್​ಷಿಪ್’ ಅಥವಾ ಡಬ್ಲ್ಯುಟಿಸಿ ಹೆಸರಿನ ಮಹಾಟೂರ್ನಿಗೆ ಆಗಸ್ಟ್ 1ರಂದು ಆಶಸ್ ಸರಣಿಯೊಂದಿಗೆ ಚಾಲನೆ ಸಿಗಲಿದೆ. ಮುಂದಿನ ಎರಡು ವರ್ಷಗಳ ಕಾಲ ಡಬ್ಲ್ಯುಟಿಸಿ ಟ್ರೋಫಿಗಾಗಿ ವಿಶ್ವದ ಅಗ್ರ 9 ತಂಡಗಳು ಹೋರಾಟ ನಡೆಸಲಿದ್ದು, ಅಂಕಪಟ್ಟಿಯ ಅಗ್ರ 2 ತಂಡಗಳು 2021ರ ಜೂನ್ 10ರಿಂದ 14ರವರೆಗೆ ಲಾರ್ಡ್ಸ್​ನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ.

ಟೆಸ್ಟ್ ಕ್ರಿಕೆಟ್ ವಿಶ್ವ ಸಮರ ಹಣಾಹಣಿ ➤ ನಾಳೆಯಿಂದ ಟೆಸ್ಟ್ ಕ್ರಿಕೆಟ್ ವಿಶ್ವಕಪ್ Read More »

ಕ್ರೀಡಾ ನ್ಯೂಸ್

ಕಾಫಿಡೇ ಮಾಲಕ ಸಿದ್ಧಾರ್ಥ್ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31. ಸೋಮವಾರ ರಾತ್ರಿ ಮಂಗಳೂರಿನ ಜಪ್ಪಿನಮೊಗರು ನೇತ್ರಾವತಿ ಸೇತುವೆ ಬಳಿಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಕೆಫೆ ಕಾಫಿಡೇ ಮಾಲಕ ಸಿದ್ದಾರ್ಥ್‌ ಅವರ ಮೃತದೇಹ ಬುಧವಾರ ಮುಂಜಾನೆ ಪತ್ತೆಯಾಗಿದೆ. ಸುಮಾರು 36 ಗಂಟೆಗಳ ತೀವ್ರ ಶೋಧದ ನಂತರ ಹೊಯಿಗೆ ಬಜಾರ್‌ನ ಅಳಿವೆ ಬಾಗಿಲು ಬಳಿ ಬುಧವಾರ ಬೆಳಗ್ಗೆ 6.30ಕ್ಕೆ ಸಿದ್ದಾರ್ಥ್‌ ಅವರ ದೇಹ ಪತ್ತೆಯಾಗಿದೆ. ಸ್ಥಳೀಯ ಮೀನುಗಾರರು ಬೆಳಗ್ಗೆ ಮೀನುಗಾರಿಕೆಗೆಂದು ತೆರಳಿದ್ದಾಗ ನದಿ ದಡದಲ್ಲಿ ಮೃತದೇಹ ಕಂಡುಬಂದಿದೆ. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ರವರ

ಕಾಫಿಡೇ ಮಾಲಕ ಸಿದ್ಧಾರ್ಥ್ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ Read More »

ಕರ್ನಾಟಕ

ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸ್ಪೀಕರ್ ಸ್ಥಾನಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜುಲೈ.30.ಬಿಜೆಪಿ ತನ್ನ ನಿರ್ಧಾರವನ್ನು ಬದಲಿಸಿಕೊಂಡಿದ್ದು ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸ್ಪೀಕರ್​ ಸ್ಥಾನಕ್ಕೆ ಆಯ್ಕೆ ಮಾಡಿದೆ. ವಿಧಾನಸಭಾ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಸಮ್ಮುಖದಲ್ಲಿ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ ನೀಡಿದ್ದಾರೆ. ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಒಟ್ಟು ಆರು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ನಂತರ ಇವತ್ತು

ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸ್ಪೀಕರ್ ಸ್ಥಾನಕ್ಕೆ ಆಯ್ಕೆ Read More »

ಕರ್ನಾಟಕ

ವಿಶೇಷ ಖಾದ್ಯ ➤ ರೈಸ್‌ ಖೀರ್‌

(ನ್ಯೂಸ್ ಕಡಬ) newskadaba.com,ವಿಶೇಷ ಖಾದ್ಯ:ರೈಸ್‌ ಖೀರ್‌ ಬೇಕಾಗುವ ಸಾಮಗ್ರಿಗಳು: •ಹಾಲು -2 ರಿಂದ 4 ಕಪ್‌ •ಅಕ್ಕಿ – 1 ಕಪ್‌ •ಸಕ್ಕರೆ – 1 ರಿಂದ 2 ಕಪ್‌ •ಗೋಡಂಬಿ- 8 ರಿಂದ 10 •ದ್ರಾಕ್ಷಿ – ಬೇಕಾದಷ್ಟು •ಬಾದಮ್‌ – ಬೇಕಾದಷ್ಟು ( ಚಿಕ್ಕ ಚಿಕ್ಕದಾಗಿ ಪುಡಿ ಮಾಡಿಟ್ಟುಕೊಳ್ಳಬೇಕು) •ತುಪ್ಪ: ಸ್ವಲ್ಪ ಮಾಡುವ ವಿಧಾನ ಒಂದು ಬಾಣಲೆಗೆ 4ರಿಂದ 5 ಕಪ್‌ ಹಾಲನ್ನು ಹಾಕಿ, ಸ್ವಲ್ಪ ಬಿಸಿಯಾದ ಅನಂತರ ಅದಕ್ಕೆ 1ರಿಂದ 2 ಕಪ್‌

ವಿಶೇಷ ಖಾದ್ಯ ➤ ರೈಸ್‌ ಖೀರ್‌ Read More »

ಆರೋಗ್ಯ ಮಾಹಿತಿ

ಕಡಬ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com. ಜು.30. ಕಡಬ. ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಕೋಡಿಂಬಾಳ ಗ್ರಾಮದ ನೆಕ್ಕರೆಕೊಚ್ಚಿ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೋಡಿಂಬಾಳ ಗ್ರಾಮದ ನೆಕ್ಕರೆಕೊಚ್ಚಿ ನಿವಾಸಿ ಬಾಬು ಎಂದು ಗುರುತಿಸಲಾಗಿದೆ. ಸ್ಥಳೀಯ ಮಾಹಿತಿಯ ಪ್ರಕಾರ ಕೆಲಸಕ್ಕೆ ಹೋಗಿ ಹಿಂದಿರುಗುವಾಗ ಘಟನೆ ನಡೆದಿರಬಹುದು ಎಂಬುದಾಗಿ ಶಂಕಿಸಲಾಗಿದೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಡಬ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಹೊಸ್ಮಠ: ಕಡಬದ ಖಾಸಗಿ ಆಂಬ್ಯುಲೆನ್ಸ್ ಪಲ್ಟಿ ➤ ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಜು.30. ಆಂಬ್ಯುಲೆನ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದುದರಿಂದ ಚಾಲಕ ಗಾಯಗೊಂಡ ಘಟನೆ ಕಡಬ ಸಮೀಪದ ಹೊಸ್ಮಠ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಗಾಯಾಳು ಚಾಲಕನನ್ನು ಕಡಬದ ಅನುಗ್ರಹ ಆಂಬ್ಯುಲೆನ್ಸ್ ಮಾಲಕ ರಂಜಿತ್ ಎಂದು ಗುರುತಿಸಲಾಗಿದೆ. ಹೊಸ್ಮಠದಿಂದ ಕಡಬ ಕಡೆಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಚಾಲಕ ರಂಜಿತ್ ನನ್ನು ಕಡಬ ಸಮುದಾಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಆಂಬ್ಯುಲೆನ್ಸ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಹೊಸ್ಮಠ: ಕಡಬದ ಖಾಸಗಿ ಆಂಬ್ಯುಲೆನ್ಸ್ ಪಲ್ಟಿ ➤ ಚಾಲಕನಿಗೆ ಗಾಯ Read More »

ಕರಾವಳಿ

ಕಡಬ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com. ಜು.30. ಕಡಬ. ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಕೋಡಿಂಬಾಳ ಗ್ರಾಮದ ನೆಕ್ಕರೆಕೊಚ್ಚಿ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೋಡಿಂಬಾಳ ಗ್ರಾಮದ ನೆಕ್ಕರೆಕೊಚ್ಚಿ ನಿವಾಸಿ ಬಾಬು ಎಂದು ಗುರುತಿಸಲಾಗಿದೆ. ಸ್ಥಳೀಯ ಮಾಹಿತಿಯ ಪ್ರಕಾರ ಕೆಲಸಕ್ಕೆ ಹೋಗಿ ಹಿಂದಿರುಗುವಾಗ ಘಟನೆ ನಡೆದಿರಬಹುದು ಎಂಬುದಾಗಿ ಶಂಕಿಸಲಾಗಿದೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಡಬ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಕ್ಷಯರೋಗಿಗಳ ಮಾಹಿತಿ ಕಲೆ ಹಾಕಿ -ಅಪರ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಜಿಲ್ಲೆಯಲ್ಲಿ ಕ್ಷಯರೋಗದಿಂದ ಒಳಪಟ್ಟವರ ಬಗ್ಗೆ ಮಾಹಿತಿ ಕಲೆ ಹಾಕಿ ಅವರಿಗೆ ಸರಿಯಾದ ಜಾಗೃತಿ ಮತ್ತು ಚಿಕಿತ್ಸೆ ನೀಡಬೇಕೆಂದು ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸೋಮವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲ್ಲಿ ನಡೆದ ಜಿಲ್ಲಾ ಕ್ಷಯ ಕೇಂದ್ರದ ಪರಿಷ್ಕ್ರತ ರಾಷ್ಟ್ರೀಯ ಕ್ಷಯ ರೋಗ ನಿಯಂತ್ರಣ ಕಾರ್ಯಕ್ರಮದ ಪಾಲುದಾರ ಸಭೆಯನ್ನು ಉದ್ದೇಶಿಸಿ ಮಾತಾನಾಡಿದ ಅವರು ಈ ರೋಗದ ಬಗ್ಗೆ ಎಲ್ಲಾ ತಾಲೂಕು ಮಟ್ಟದಲ್ಲಿ ಖಾಸಗಿ ಹಾಗೂ ಸರ್ಕಾರಿ ಆಸ್ಪತರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ಷಯ

ಕ್ಷಯರೋಗಿಗಳ ಮಾಹಿತಿ ಕಲೆ ಹಾಕಿ -ಅಪರ ಜಿಲ್ಲಾಧಿಕಾರಿ Read More »

ಕರಾವಳಿ
Scroll to Top