ಪುನರೂರು ➤ ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಭಾರತೀಯ ಕೃಷಿ ಸಂಶೋಧನಾ ಪರಿಷತ್ತಿನ ಅಂಗ ಸಂಸ್ಥೆಯಾದಂತಹ ಮಂಗಳೂರಿನ ಕಂಕನಾಡಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮುಲ್ಕಿ ಪಂಚಾಯತಿಯ ಪುನರೂರು ಗ್ರಾಮದಲ್ಲಿ ಬುಧವಾರದಂದು ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆಯನ್ನು ಆಚರಿಸಲಾಯಿತು. ಕೇಂದ್ರದ ಹಿರಿಯ ವಿಜ್ಞಾನಿ ಹಾಗು ಮುಖ್ಯಸ್ಥರಾದ ಡಾ|| ಟಿ. ಜೆ. ರಮೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮೀನು ಕೃಷಿಕರ ದಿನಾಚರಣೆ ಬಗ್ಗೆ ಮಾಹಿತಿ ನೀಡಿದರು. ಎರಡನೇ ವಿಶ್ವಯುಧ್ಧದ ಸಮಯದಲ್ಲಿ ಪೌಷ್ಟಿಕ ಅಹಾರಕ್ಕಾಗಿ ಯೆದುರಿಸಿದ ಸಮಸ್ಯೆಗಳು, ಆಹಾರಪೂರೈಕೆಗಾಗಿ ವಿವಿಧ ಯೊಜನೆಗಳ ಅನುಷ್ಟಾನದ ಹೊರತಾಗಿಯು […]

ಪುನರೂರು ➤ ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ Read More »

ಕರಾವಳಿ

ಸುಬ್ರಹ್ಮಣ್ಯ: ಲಾಡ್ಜ್ ನಲ್ಲಿ ಜೊತೆಗಿದ್ದ ಭಿನ್ನ ಕೋಮಿನ ಜೋಡಿ ➤ ಪೊಲೀಸರಿಗೆ ಒಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು‌.12. ಇಲ್ಲಿನ ಖಾಸಗಿ ವಸತಿ ಗೃಹವೊಂದರಲ್ಲಿ ಕೊಠಡಿ ಪಡೆದು ಜೊತೆಗಿದ್ದ ಭಿನ್ನ ಕೋಮಿನ ಜೋಡಿಯನ್ನು ಪತ್ತೆ ಹಚ್ಚಿರುವ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಗುರುವಾರ ರಾತ್ರಿ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಭಿನ್ನ ಕೋಮಿನ ಯುವಕ ಹಾಗೂ ಯುವತಿ ಜೊತೆಗಿರುವುದರಿಂದ ಅನುಮಾನಗೊಂಡ ಸ್ಥಳೀಯ ಹಿಂದೂ ಸಂಘಟನೆಗಳ ಕಾರ್ಯಕರ್ತರು ಅವರನ್ನು ಸುಬ್ರಹ್ಮಣ್ಯ ಠಾಣೆಗೆ ಒಪ್ಪಿಸಿದ್ದಾರೆ. ಜೋಡಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ ಬಳಿಕ ಮುಚ್ಚಳಿಕೆ ಬರೆದು ಹೆತ್ತವರೊಂದಿಗೆ ಕಳುಹಿಸಿಕೊಟ್ಟಿದ್ದಾರೆ.

ಸುಬ್ರಹ್ಮಣ್ಯ: ಲಾಡ್ಜ್ ನಲ್ಲಿ ಜೊತೆಗಿದ್ದ ಭಿನ್ನ ಕೋಮಿನ ಜೋಡಿ ➤ ಪೊಲೀಸರಿಗೆ ಒಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು Read More »

ಕರಾವಳಿ

ಗೃಹರಕ್ಷಕಿಯರ ಅಧಿಕಾರಿಗಳ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಗೃಹರಕ್ಷಕ ಮತ್ತು ಪೌರರಕ್ಷಣಾ ಅಕಾಡೆಮಿ, ಬೆಂಗಳೂರಿನಲ್ಲಿ ನಡೆದ ಗೃಹರಕ್ಷಕಿಯರ ಅಧಿಕಾರಿಗಳ ತರಬೇತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕಿಯರು ಭಾಗವಹಿಸಿದ್ದರು. ಅದರಲ್ಲಿ ನಮ್ಮ ದಕ್ಷಿಣ ಕನ್ನಡದ ಇಬ್ಬರು ಗೃಹರಕ್ಷಿಯರಾದ  ಶುಭ ಮತ್ತು ರೇಷ್ಮಾ, ಪಾಲ್ಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಗೃಹರಕ್ಷಕಿಯರ ಅಧಿಕಾರಿಗಳ ತರಬೇತಿ Read More »

ಕರಾವಳಿ

ಜನಸಂಖ್ಯೆ: ಸ್ಥಿರತೆ ಕಾಪಾಡುವುದು ಅಗತ್ಯ ➤ ಡಾ. ಸೆಲ್ವಮಣಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಸಂಪನ್ಮೂಲದ ಉಳಿವಿಗಾಗಿ ಜನಸಂಖ್ಯೆ ಸ್ಪೋಟದಲ್ಲಿ ಸ್ಥಿರತೆ ಕಾಪಾಡುವುದು ಅಗತ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ. ಸೆಲ್ವಮಣಿ ಆರ್ ಹೇಳಿದರು. ಇಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ರಾಷ್ಟ್ರೀಯ ಸೇವಾಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆದ “ವಿಶ್ವ ಜನಸಂಖ್ಯಾ ದಿನಾಚರಣೆ-2019”

ಜನಸಂಖ್ಯೆ: ಸ್ಥಿರತೆ ಕಾಪಾಡುವುದು ಅಗತ್ಯ ➤ ಡಾ. ಸೆಲ್ವಮಣಿ Read More »

ಕರಾವಳಿ

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು, ಇದರ ಸಹಯೋಗದೊಂದಿಗೆ ➤ ಜುಲೈ 15ರಂದು ಬೃಹತ್ ಉದ್ಯೋಗ ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು, ಯುವ ಉದ್ಯೋಗಾಕಾಂಕ್ಷಿಗಳ ಸೇವಾ (YES) ಕೇಂದ್ರ, ತಾಲೂಕು ಪಂಚಾಯತ್ ಪುತ್ತೂರು, ಈಶ ವಿದ್ಯಾಲಯ ಪುತ್ತೂರು, ರೋಟರಿ ಕ್ಲಬ್ ಪುತ್ತೂರು ಯುವ, ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಹಾಗೂ ವಾಣಿಯನ್ ಗಾಣಿಗ ಸಮಾಜ ಪುತ್ತೂರು ಇವರ ಸಂಯುಕ್ತಾಶ್ರಯದಲ್ಲಿ ಈ ಉದ್ಯೋಗಮೇಳ ನಡೆಯಲಿದೆ.   ವಿಶ್ವ ಕೌಶಲ್ಯ ದಿನದ ಅಂಗವಾಗಿ ಜುಲೈ 15 ರಂದು ಬೆಳಿಗ್ಗೆ 10 ರಿಂದ 4 ಗಂಟೆವರೆಗೆ ಶ್ರೀ ಮಹಾಲಿಂಗೇಶ್ವರ ಸಭಾಭವನ, ಪುತ್ತೂರು ಇಲ್ಲಿ

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು, ಇದರ ಸಹಯೋಗದೊಂದಿಗೆ ➤ ಜುಲೈ 15ರಂದು ಬೃಹತ್ ಉದ್ಯೋಗ ಮೇಳ Read More »

ಕರಾವಳಿ

ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಜಿಲ್ಲಾಡಳಿತ ದ.ಕ ಜಿಲ್ಲೆ, ಮಂಗಳೂರು ಮಹಾನಗರಪಾಲಿಕೆ, ಅರಣ್ಯ ಇಲಾಖೆ, ಮಂಗಳೂರು ಸ್ಮಾರ್ಟ್ ಸಿಟಿ ಲಿ., ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯ , ಭಾರತ್ ಸ್ಕೌಟ್ ಎಂಡ್ ಗೈಡ್ಸ್ ದ.ಕ ಜಿಲ್ಲೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ-2019, ಪರಿಸರ ಜಾಥಾ ಹಾಗೂ ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ಇಂದು ನಡೆಯಲಿದೆ. ಪರಿಸರ ಜಾಥಾ ಬೆಳಿಗ್ಗೆ 9 ಗಂಟೆಗೆ ಮಂಗಳಾ

ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ವಿಶ್ವ ಪರಿಸರ ದಿನಾಚರಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಇಂದು ಬೆಳಿಗ್ಗೆ 10 ಗಂಟೆಗೆ ವಿಶ್ವ ಪರಿಸರ ದಿನಾಚರಣೆ-2019 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವು ಮಂಗಳೂರಿನ ಟಿ.ಎಂ.ಎ ಪೈ ಕನ್ವೆನ್ಷನ್ ಹಾಲ್‍ನಲ್ಲಿ ಜರುಗಲಿದೆ. ಈ ಕಾರ್ಯಕ್ರಮದ ಪ್ರಯುಕ್ತ ಪರಿಸರ ಜಾಥಾ ಬೆಳಿಗ್ಗೆ 9 ಗಂಟೆಗೆ ಮಂಗಳ ಕ್ರೀಡಾಂಗಣದಿಂದ ಆರಂಭವಾಗಲಿದೆ.

ವಿಶ್ವ ಪರಿಸರ ದಿನಾಚರಣಾ ಕಾರ್ಯಕ್ರಮ Read More »

ಕರಾವಳಿ

ಪಂಜ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸುಬ್ರಹ್ಮಣ್ಯ ಕಾಲೇಜಿನ ಗುಮಾಸ್ತ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು.11. ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್‌ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಗುರುವಾರ ಸಂಜೆ ಪಂಜದಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಸುಬ್ರಹ್ಮಣ್ಯ ಕೆ.ಎಸ್.ಎಸ್. ಕಾಲೇಜಿನ ಪ್ರಥಮ ದರ್ಜೆ ಗುಮಾಸ್ತ ಸುಳ್ಯದ ಶೀನಪ್ಪ ರೈ(53) ಎಂದು ಗುರುತಿಸಲಾಗಿದೆ. ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ನಿಂತಿಕಲ್ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಪಂಜದ ಕೃಷ್ಣನಗರ

ಪಂಜ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸುಬ್ರಹ್ಮಣ್ಯ ಕಾಲೇಜಿನ ಗುಮಾಸ್ತ ಮೃತ್ಯು Read More »

ಕರಾವಳಿ

100 ಮೀ.ನಲ್ಲಿ ಮೊದಲ ಸಲ ಭಾರತಕ್ಕೆ ಅಂತಾರಾಷ್ಟ್ರೀಯ ಪದಕ ➤ ವಿಶ್ವ ವಿವಿ ಆ್ಯತ್ಲೆಟಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದ ದ್ಯುತಿಚಂದ್

(ನ್ಯೂಸ್ ಕಡಬ) newskadaba.com ಇಟಲಿ, ಜುಲೈ.11.ಭಾರತದ ಶ್ರೇಷ್ಠ ಓಟಗಾರ್ತಿ ದ್ಯುತಿ ಚಂದ್‌ ಜಾಗತಿಕ ಮಟ್ಟದ ವೇಗದ ಓಟದಲ್ಲಿ ಚಿನ್ನ ಗೆದ್ದ ಭಾರತದ 2ನೇ ಸಾಧಕಿಯಾಗಿದ್ದಾರೆ. ಇಟಲಿಯಲ್ಲಿ ನಡೆದ ವಿಶ್ವ ವಿಶ್ವವಿದ್ಯಾನಿಲಯ ಕೂಟದ 100 ಮೀ. ವೇಗದ ಓಟದಲ್ಲಿ ದಾಖಲೆಯ ಚಿನ್ನದ ಪದಕ ಗೆದ್ದಿದ್ದಾರೆ. 11.32 ಸೆಕೆಂಡ್ಸ್‌ ಗಳಲ್ಲಿ ಗುರಿ ತಲುಪಿ ಹಲವಾರು ದಾಖಲೆ ಬರೆದಿದ್ದಾರೆ.ಜಾಗತಿಕ ಮಟ್ಟದ 100 ಮೀ. ಓಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಆ್ಯತ್ಲೀಟ್‌ ಎಂಬುದು ದ್ಯುತಿ ಸಾಧನೆ. ಈ ಕೂಟದ ಟ್ರ್ಯಾಕ್‌

100 ಮೀ.ನಲ್ಲಿ ಮೊದಲ ಸಲ ಭಾರತಕ್ಕೆ ಅಂತಾರಾಷ್ಟ್ರೀಯ ಪದಕ ➤ ವಿಶ್ವ ವಿವಿ ಆ್ಯತ್ಲೆಟಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದ ದ್ಯುತಿಚಂದ್ Read More »

ಕ್ರೀಡಾ ನ್ಯೂಸ್

ಸ್ವಚ್ಛ ಮೇವ ಜಯತೆ ಸಮಾರೋಪ, ಪಾಲಕರ ಸಮಾವೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.11.ನೂಜಿಬಾಳ್ತಿಲ ಗ್ರಾ.ಪಂ. ಹಾಗೂ ಬೆಥನಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಹಯೋಹದೊಂದಿಗೆ ಸ್ವಚ್ಛ ಮೇವ ಜಯತೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಪಾಲಕರ ಸಮಾವೇಶ ನೂಜಿಬಾಳ್ತಿಲ ಬೆಥನಿ ಕಾಲೇಜು ಸಭಾಂಗಣದಲ್ಲಿ ಬುಧವಾರ ನಡೆಯಿತು. ಕಾರ್ಯಕ್ರಮವನ್ನು ಸಂಸ್ಥೆಯ ಸಂಚಾಲಕ ವಂ| ಡಾ| ವರ್ಗೀಸ್ ಕೈಪನಡ್ಕ ಒಐಸಿ ಉದ್ಘಾಟಿಸಿದರು. ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ಮಾತನಾಡಿ, ನಮ್ಮ ನೂಜಿಬಾಳ್ತಿಲ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತೆಯನ್ನು ಕಾಪಾಡುವಲ್ಲಿ ನಾವೆಲ್ಲ ಯಶಸ್ವಿಯಾಗಿದ್ದೇವೆ. ಸ್ವಚ್ಚ ಮೇವ ಜಯತೆ ಕಾರ್ಯಕ್ರಮ ಇಂದು ಸಮಾರೋಪಗೊಳ್ಳುತ್ತಿದೆ

ಸ್ವಚ್ಛ ಮೇವ ಜಯತೆ ಸಮಾರೋಪ, ಪಾಲಕರ ಸಮಾವೇಶ Read More »

ಕರಾವಳಿ
Scroll to Top