ಸ್ವಚ್ಛ ಭಾರತ ಬೇಸಿಗೆ ಪಾಯೋಜಿತ ಸ್ವಚ್ಛತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.4.ಭಾರತ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವಕೇಂದ್ರ, ಮಂಗಳೂರು ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯದ ಸಹಯೋಗದೊಂದಿಗೆ ಪ್ರಧಾನ ಮಂತ್ರಿಗಳ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಸ್ವಚ್ಛ ಭಾರತ ಬೇಸಿಗೆ ಪಾಯೋಜಿತ ಸ್ವಚ್ಛತಾ ಕಾರ್ಯಕ್ರಮ (SBSI 2.0) ವನ್ನು ಯುವಜನರ ಮೂಲಕ ಮಾಡಿಸಲು ನಿರ್ಣಯಿಸಲಾಗಿದೆ. ಈ ಕಾರ್ಯಕ್ರಮವು ಜೂನ್ 10 ರಿಂದ ಜುಲೈ 31 ರ ವರೆಗೆ ದಿನ ಒಂದಕ್ಕೆ 1 ಗಂಟೆಯಂತೆ 50 ಗಂಟೆಗಳ ಕಾಲ […]

ಸ್ವಚ್ಛ ಭಾರತ ಬೇಸಿಗೆ ಪಾಯೋಜಿತ ಸ್ವಚ್ಛತಾ ಕಾರ್ಯಕ್ರಮ Read More »

ಕರಾವಳಿ

ನೀರುಮಾರ್ಗ ಗ್ರಾಮಸಭೆ ಹಾಗೂ ವಾರ್ಡು ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.4.ಮಂಗಳೂರು ತಾಲೂಕು ನೀರುಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯ ನೀರುಮಾರ್ಗ-ಬೊಂಡಂತಿಲ ಗ್ರಾಮದ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಜುಲೈ 11 ರಂದು ಪೂರ್ವಾಹ್ನ 10.30 ಗಂಟೆಗೆ ಸುಬ್ರಹ್ಮಣ್ಯ ಭಜನಾ ಮಂದಿರ ನೀರುಮಾರ್ಗದಲ್ಲಿ ನಡೆಯಲಿದೆ. ನೀರುಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯ ನೀರುಮಾರ್ಗ, ಬೊಂಡಂತಿಲ ಗ್ರಾಮದ 2019-20ನೇ ಸಾಲಿನಲ್ಲಿ ನಡೆಯುವ ಪ್ರಥಮ ಸುತ್ತಿನ ವಾರ್ಡು ಸಭೆಗಳು ಇಂತಿವೆ; ಬೊಂಡಂತಿಲ ಗ್ರಾಮದ 1 ನೇ ವಾರ್ಡ್ ಸಭೆ ಜುಲೈ 8 ರಂದು ಬೆಳಿಗ್ಗೆ 10.30 ಗಂಟೆಗೆ

ನೀರುಮಾರ್ಗ ಗ್ರಾಮಸಭೆ ಹಾಗೂ ವಾರ್ಡು ಸಭೆ Read More »

ಕರಾವಳಿ

ಪುತ್ತೂರು: ನಿಯತಕಾಲಿಕ ಪಾಲನಾ ಕಾರ್ಯದ ಹಿನ್ನೆಲೆ ➤ ಪುತ್ತೂರು, ಕಡಬ, ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ಇಂದು ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.04. ನೆಟ್ಲ ಮುಡ್ನೂರು – ಪುತ್ತೂರು 110 ಕೆ.ವಿ. ವಿದ್ಯುತ್ ಮಾರ್ಗದಲ್ಲಿ ನಿಯತಕಾಲಿಕ ಪಾಲನಾ ಕಾರ್ಯವು ನಡೆಯಲಿರುವುದರಿಂದ ಇಂದು ಪೂರ್ವಾಹ್ನ 10.30ರಿಂದ ಅಪರಾಹ್ನ 2.30 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11 ಕೆವಿ ಪುತ್ತೂರು, ಕರಾಯ ಹಾಗೂ 33 ಕೆವಿ ಕ್ಯಾಂಪ್ಕೋ, ಕುಂಬ್ರ, ಬೆಳ್ಳಾರೆ, ಸುಳ್ಯ, ಸವಣೂರು, ನೆಲ್ಯಾಡಿ, ಕಡಬ, ಬಿಂದು ಫ್ಯಾಕ್ಟರಿ ಮತ್ತು ಸುಬ್ರಹ್ಮಣ್ಯ ಉಪ ವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ಸರಬರಾಜು

ಪುತ್ತೂರು: ನಿಯತಕಾಲಿಕ ಪಾಲನಾ ಕಾರ್ಯದ ಹಿನ್ನೆಲೆ ➤ ಪುತ್ತೂರು, ಕಡಬ, ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ಇಂದು ವಿದ್ಯುತ್ ನಿಲುಗಡೆ Read More »

ಕರಾವಳಿ

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ➤ ವಿದ್ಯಾರ್ಥಿನಿಯ ಮಾಹಿತಿ ಪ್ರಚಾರ ಪಡಿಸುವವರ ವಿರುದ್ಧ ಸೂಕ್ತ ಕ್ರಮ ➤ ವಾಟ್ಸ್ಅಪ್ ಗ್ರೂಪ್‌ನ ಅಡ್ಮಿನ್ ಗೂ ಕಾದಿದೆ ಶಿಕ್ಷೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.03. ಇಲ್ಲಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಬುಧವಾರದಂದು ದಾಖಲಾಗಿರುವ ಕಾಲೇಜು ವಿದ್ಯಾರ್ಥಿನಿಯೋರ್ವಳ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥ ಹುಡುಗಿಯ ವೈಯಕ್ತಿಕ ಮತ್ತು ಶೈಕ್ಷಣಿಕ ಮಾಹಿತಿಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಅಪಪ್ರಚಾರ ಪ್ರಸಾರವಾಗುತ್ತಿದ್ದು, ಇಂತಹ ಮಾಹಿತಿಗಳನ್ನು ಪ್ರಸಾರಪಡಿಸುವುದು ಕಾನೂನಿನ ಉಲ್ಲಂಘನೆಯಾಗಿರುತ್ತದೆ. ಅತ್ಯಾಚಾರದ ವೀಡಿಯೊವನ್ನು ವಾಟ್ಸ್ಅಪ್ ಮೂಲಕ ಪ್ರಸಾರ ಮಾಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಸು-ಮೋಟು ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ. ಉಲ್ಲೇಖಿತ ವೀಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಬಾರದು ಮತ್ತು

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ➤ ವಿದ್ಯಾರ್ಥಿನಿಯ ಮಾಹಿತಿ ಪ್ರಚಾರ ಪಡಿಸುವವರ ವಿರುದ್ಧ ಸೂಕ್ತ ಕ್ರಮ ➤ ವಾಟ್ಸ್ಅಪ್ ಗ್ರೂಪ್‌ನ ಅಡ್ಮಿನ್ ಗೂ ಕಾದಿದೆ ಶಿಕ್ಷೆ Read More »

ಕರಾವಳಿ

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯ ಗ್ಯಾಂಗ್ ರೇಪ್ ➤ ಐವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.03. ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಸಾಮೂಹಿಕ ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ. ಬಂಧಿತ ಆರೋಪಿಗಳನ್ನು ಬಜತ್ತೂರು ಗ್ರಾಮದ ಗಾಣದಮೂಲೆ‌ ನಿವಾಸಿ ರಾಧಾಕೃಷ್ಣ ಎಂಬವರ ಪುತ್ರ ಗುರುನಂದನ್(19), ಪೆರ್ನೆ ಗ್ರಾಮದ ರಾಜಶ್ರೀ ಕೃಪ ನಿವಾಸಿ ನಾಗೇಶ್ ನಾಯ್ಕ್ ಎಂಬವರ ಪುತ್ರ ಪ್ರಜ್ವಲ್(19), ಪೆರ್ನೆ ಗ್ರಾಮದ ಕಡಂಬು ನಿವಾಸಿ ಸದಾಶಿವ ಎಂಬವರ ಪುತ್ರ ಕಿಶನ್(19), ಆರ್ಯಾಪು ಗ್ರಾಮದ ಪಿಲಿಗುಂಡ ನಿವಾಸಿ ಕಾಂತಪ್ಪ ಗೌಡ ಎಂಬವರ ಪುತ್ರ ಸುನಿಲ್(19)

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯ ಗ್ಯಾಂಗ್ ರೇಪ್ ➤ ಐವರು ಆರೋಪಿಗಳ ಬಂಧನ Read More »

ಕರ್ನಾಟಕ

ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ತಾಯಿ -ಮಗು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜುಲೈ.3.ಮಹಿಳಾ ಚಾರ್ಟೆಟೆಡ್‌ ಅಕೌಂಟೆಟ್‌ಆಗಿದ್ದ ಭಾವನಾ ಎಂಬಾಕೆ ತನ್ನ ಎರಡು ವರ್ಷದ ಮಗುವಿನೊಂದಿಗೆ ಅಪಾರ್ಟ್‌ಮೆಂಟ್‌ನ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆರ್‌.ಟಿ.ನಗರದಪೊಲೀಸ್‌ ಠಾಣಾ ವಾಪ್ತಿಯಲ್ಲಿ ನೆನ್ನೆ ಸಂಜೆ ನಡೆದಿದೆ. ಆರ್‌.ಟಿ.ನಗರದ ವೈಟ್‌ಹೌಸ್‌ ಅಪಾರ್ಟ್‌ಮೆಂಟ್‌ ನಿವಾಸಿಯಾಗಿದ್ದ ಭಾವನಾ (29) ಹಾಗೂ ಆಕೆಯ ಎರಡು ವರ್ಷದ ಪುತ್ರ ದೇವಂತ್‌ ಮೃತರು. ಭಾವನಾಗೆ ಪತಿ ಹರಿಹಂಥ್‌ ಕಿರುಕುಳ ನೀಡುತ್ತಿದ್ದ. ಅದಕ್ಕೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ. ಹೀಗಾಗಿ ಹರಿಹಂಥ್‌ನನ್ನು ವಶಕ್ಕೆ

ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ತಾಯಿ -ಮಗು Read More »

ಕರ್ನಾಟಕ

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ➤ ಅಮಲು ಪದಾರ್ಥ ನೀಡಿ ಕಾರಿನಲ್ಲೇ ಅತ್ಯಾಚಾರಗೈದ ಸ್ನೇಹಿತರು ➤ ಅತ್ಯಾಚಾರಗೈಯುವ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಪುತ್ತೂರು, ಜು.03. ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಅಮಲು ಪದಾರ್ಥ ನೀಡಿ ಸಾಮೂಹಿಕ ಅತ್ಯಾಚಾರ‌ ಎಸಗಿದ್ದಲ್ಲದೆ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಪ್ರತಿಷ್ಠಿತ ಖಾಸಗಿ ಕಾಲೇಜೊಂದರ ಮೂವರು ವಿದ್ಯಾರ್ಥಿಗಳು ಸೇರಿ ಸಹಪಾಠಿ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಮಲು ಪದಾರ್ಥ ನೀಡಿದ್ದಾರೆ. ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿಯ ಮೇಲೆ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೆ ಈ ದೃಶ್ಯಾವಳಿಯನ್ನು ಮೊಬೈಲ್‌ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ್ದು, ಅದೀಗ

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ➤ ಅಮಲು ಪದಾರ್ಥ ನೀಡಿ ಕಾರಿನಲ್ಲೇ ಅತ್ಯಾಚಾರಗೈದ ಸ್ನೇಹಿತರು ➤ ಅತ್ಯಾಚಾರಗೈಯುವ ವೀಡಿಯೋ ವೈರಲ್ Read More »

ರಾಷ್ಟ್ರೀಯ ನ್ಯೂಸ್

ಕೈಮಗ್ಗದ ಉಡುಪಿ ಸೀರೆಗಳಿಗೆ ಮತ್ತೆ ಬೇಡಿಕೆ ಸೃಷ್ಟಿ

(ನ್ಯೂಸ್ ಕಡಬ) newskadaba.com ಉಡುಪಿ, ಜುಲೈ.3.ತೆರೆಮರೆಗೆ ಸರಿದಿದ್ದ ಉಡುಪಿ ಕೈಮಗ್ಗ ಉದ್ಯಮ ಮತ್ತೆ ಚಿಗುರಿದ್ದು, ಇಲ್ಲಿನ ಸೀರೆಗಳಿಗೆ ಮತ್ತೆ ಬೇಡಿಕೆ ಸೃಷ್ಟಿಯಾಗತೊಡಗಿದೆ. ಪ್ರಸ್ತುತ ಕಾರ್ಕಳದ ಕದಿಕೆ ಟ್ರಸ್ಟ್‌ ಹಾಗೂ ಸಾಗರದ ಚರಕ ಗ್ರಾಮೋದ್ಯೋಗ ಸಂಸ್ಥೆ ಜತೆಯಾಗಿ ಜಿಐ ಮಾನ್ಯತೆಯ ನೈಸರ್ಗಿಕ ಬಣ್ಣದ ಉಡುಪಿ ಸೀರೆಗಳನ್ನು ಮಾರುಕಟ್ಟೆಗೆ ಪರಿಚಯಿಸುವ ಮೂಲಕ ಹೊಸ ಬಗೆಯ ಅವಕಾಶಕ್ಕೆ ತೆರೆದುಕೊಳ್ಳುತ್ತಿದೆ.ನೈಸರ್ಗಿಕ ಬಣ್ಣದ ಕೈಮಗ್ಗ ಸೀರೆಗಳು ಎಲ್ಲಾ ಕಾಲಕ್ಕೂ ಹೊಂದಿಕೊಳ್ಳುವುದರಿಂದ ಹಾಗೂ ಚರ್ಮಕ್ಕೆ ಹಾನಿಕಾರಕವಲ್ಲ. ಇದರಿಂದಾಗಿ ಯುವಜನತೆ ಸೀರೆ ಖರೀದಿಯಲ್ಲಿ ಆಸಕ್ತಿ ತೋರುತ್ತಿದ್ದಾರೆ. ತಾಳಿಪಾಡಿ

ಕೈಮಗ್ಗದ ಉಡುಪಿ ಸೀರೆಗಳಿಗೆ ಮತ್ತೆ ಬೇಡಿಕೆ ಸೃಷ್ಟಿ Read More »

ಕರಾವಳಿ

ಗ್ಯಾಸ್ ಟ್ಯಾಂಕರ್ ಪಲ್ಟಿ

(ನ್ಯೂಸ್ ಕಡಬ) newskadaba.com ಉಡುಪಿ, ಜುಲೈ.3.ಗ್ಯಾಸ್‌ಟ್ಯಾಂಕರ್‌ ಒಂದು ಮಂಗಳೂರಿನಿಂದ ಕಾರವಾರದತ್ತ ತೆರಳುತ್ತಿದ್ದ ವೇಳೆ  ಪಲ್ಟಿಯಾಗಿದ್ದು, ಆತಂಕಕ್ಕೆ ಕಾರಣವಾಯಿತು. ಉದ್ಯಾವರದ ರಾಷ್ಟ್ರೀಯ ಹೆದ್ದಾರಿ 66 ರ ಬಲಾಯಿಪಾದೆ ಎಂಬಲ್ಲಿ ಈ ಘಟನೆ ನಡೆದಿದೆ. ಮೊದಲಿಗೆ ಹೆದ್ದಾರಿಯಲ್ಲಿ ಸಂಚಾರವನ್ನು ತಡೆಯಲಾಗಿದ್ದು , ಗ್ಯಾಸ್‌ ಲೀಕ್‌ ಆಗುತ್ತಿಲ್ಲ ಎನ್ನುವುದು ಖಚಿತವಾದ ಬಳಿಕ ಇನ್ನೊಂದು ಬದಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಯಿತು.ಅಗ್ನಿ ಶಾಮಕದಳ ಮತ್ತು ಪೊಲೀಸರು ಸ್ಥಳಕ್ಕಾಗಮಿಸಿ ಗ್ಯಾಸ್‌ ಟ್ಯಾಂಕರ್‌ ತೆರವುಗೊಳಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಉದ್ಯಾವರ ಬಂಕ್‌ನಲ್ಲಿ ಡಿಸೇಲ್‌ ತುಂಬಿಸಿ ಹೋದ ಚಾಲಕ

ಗ್ಯಾಸ್ ಟ್ಯಾಂಕರ್ ಪಲ್ಟಿ Read More »

ಕರಾವಳಿ

ಅಂಧ ಅಭ್ಯರ್ಥಿಗಳ ಷರತ್ತು ರದ್ದು

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ರೈಲ್ವೆ ಇಲಾಖೆ ಮತ್ತು ಎಲ್.ಐ.ಸಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗಿತ್ತು. ಅದರಲ್ಲಿ ಅಂಧ ಅಭ್ಯರ್ಥಿಗಳಿಗೆ ನೇಮಕಾತಿಯಲ್ಲಿ ನೀಡುವ ಬರಹಗಾರರ ಸೇವೆಯನ್ನು ಪಡೆಯಲು ವಿಧಿಸಿದ್ದ ಷರತ್ತುಗಳನ್ನು ರದ್ದುಗೊಳಿಸಲಾಗಿದೆ ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ದ.ಕ ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಅಂಧ ಅಭ್ಯರ್ಥಿಗಳ ಷರತ್ತು ರದ್ದು Read More »

ಕರಾವಳಿ
Scroll to Top