ಮಾಣಿ: ಖಾಸಗಿ ಬಸ್ಸುಗಳಿಗೆ ಕಲ್ಲೆಸೆದ ದುಷ್ಕರ್ಮಿಗಳು ➤ ಮೂರು ಬಸ್ಸುಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.25. ಖಾಸಗಿ ಬಸ್ಸುಗಳಿಗೆ ದುಷ್ಕರ್ಮಿಗಳು ಕಲ್ಲು ತೂರಿ ಹಾನಿಗೈದ ಘಟನೆ ಮಂಗಳವಾರ ಬೆಳಿಗ್ಗೆ ಮಾಣಿ ಪರಿಸರದಲ್ಲಿ ನಡೆದಿದೆ. ಪುತ್ತೂರು – ಮಂಗಳೂರು ನಡುವೆ ಸಂಚರಿಸುತ್ತಿದ್ದ ಸೆಲೀನಾ ಸಂಸ್ಥೆಗೆ ಸೇರಿದ ಎರಡು ಬಸ್ ಗಳು ಹಾಗೂ ಸೇಫ್ ವೇ ಸಂಸ್ಥೆಯ ಒಂದು ಬಸ್ ಗೆ ಮಾಣಿ ಸಮೀಪದ ಸೂರಿಕುಮೇರ್ ಹಾಗೂ ಕುದ್ರೆಬೆಟ್ಟು ಎಂಬಲ್ಲಿ ದುಷ್ಕರ್ಮಿಗಳು ಕಲ್ಲೆಸೆದಿದ್ದಾರೆ‌. ಘಟನೆಯಲ್ಲಿ ಬಸ್ಸಿನ ಗಾಜು ಸಂಪೂರ್ಣ ಹಾನಿಗೀಡಾಗಿದ್ದು, ಚಾಲಕರು ಸೇರಿದಂತೆ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ‌. ಸ್ಥಳಕ್ಕೆ […]

ಮಾಣಿ: ಖಾಸಗಿ ಬಸ್ಸುಗಳಿಗೆ ಕಲ್ಲೆಸೆದ ದುಷ್ಕರ್ಮಿಗಳು ➤ ಮೂರು ಬಸ್ಸುಗಳಿಗೆ ಹಾನಿ Read More »

ಕರಾವಳಿ

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.25.ಬೆಳ್ತಂಗಡಿ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವಾಪ್ತಿಯಲ್ಲಿ ಖಾಲಿ ಇರುವ ಮಚ್ಚಿನ ಗ್ರಾಮದ ಪಾಲಡ್ಕ ಅಂಗನವಾಡಿಕೇಂದ್ರ, ನಾರಾವಿ ಗ್ರಾಮದ ನಾರಾವಿ ಚರ್ಚ್ ಅಂಗನವಾಡಿ ಕೇಂದ್ರ, ತೆಕ್ಕಾರು ಗ್ರಾಮದ ಸರಳಿಕಟ್ಟೆ ಅಂಗನವಾಡಿ ಕೇಂದ್ರಗಳಲ್ಲಿ 3 ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿ ಇವೆ. ಮೊಗ್ರು ಗ್ರಾಮದ ಮುಗೇರಡ್ಕ ಅಂಗನವಾಡಿ ಕೇಂದ್ರ, ಚಿಬಿದ್ರೆ ಗ್ರಾಮದ ಪೆರಿಯಡ್ಕ ಅಂಗನವಾಡಿ ಕೇಂದ್ರ, ಕಳಿಯ ಗ್ರಾಮದ ಕುಂಟಿನಿ ಅಂಗನವಾಡಿ ಕೇಂದ್ರಗಳಲ್ಲಿ ಒಟ್ಟು 3 ಅಂಗನವಾಡಿ ಸಹಾಯಕಿರ ಹುದ್ದೆ ಖಾಲಿ ಇವೆ.ಅಭ್ಯರ್ಥಿಗಳು

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.25.ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಮಂಗಳೂರು ಘಟಕದಲ್ಲಿ ಸುಮಾರು 20 ವರ್ಷಗಳ ಕಾಲ ಪ್ಲ್ಲಟೂನ್ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದ ಜೆ. ಕೇಶವ ಇವರು ಜೂನ್ 23 ರಂದು ದೈವಾಧೀನರಾಗಿರುತ್ತಾರೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಲೆಂದು ಜುಲೈ 24 ರಂದು ಜಿಲ್ಲಾ ಗೃಹರಕ್ಷಕ ದಳ ಕಚೇರಿ ಮೇರಿಹಿಲ್‍ನಲ್ಲಿ ಅವರಿಗೆ ಶ್ರದ್ದಾಂಜಲಿ ಸಭೆಯನ್ನು ನಡೆಸಲಾಯಿತು.

ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ Read More »

ಕರಾವಳಿ

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.25.ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2019-20ನೇ ಸಾಲಿನಲ್ಲಿ ಸಾಲ ಸೌಲಭ್ಯ ಪಡೆಯಲು ಇಚ್ಛಿಸುವವರು ನಿಗದಿತ ಅರ್ಜಿ ನಮೂನೆಗಳನ್ನು ಆಯಾ ಜಿಲ್ಲೆಯ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಪಡೆಯುವುದು. ಅರ್ಜಿಗಳನ್ನು ಜುಲೈ 12 ರೊಳಗೆ ಪಡೆಯಬೇಕು. . ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜುಲೈ 22 ರೊಳಗೆ ಸಲ್ಲಿಸಬೇಕು .ಸಾಮಾನ್ಯ ಅರ್ಹತೆಗಳು. ನಿಗಮದ ಯೋಜನೆಗಳಲ್ಲಿ

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ Read More »

ಕರಾವಳಿ

ಭ್ರೂಣ ಪತ್ತೆ ಮಾಡುವ ಸ್ಕ್ಯಾನಿಂಗ್ ಸೆಂಟರ್ ಗಳ ಮಾಹಿತಿ ನೀಡಿದರೆ ಸಿಗಲಿದೆ ನಗದು ಬಹುಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.25.ಕಾನೂನಿನ ವಿರುದ್ಧವಾಗಿ ಭ್ರೂಣ ಲಿಂಗ ಪತ್ತೆ ಮಾಡುವಂತಹ ಸ್ಕ್ಯಾನಿಂಗ್ ಸೆಂಟರ್‍ಗಳ ಮಾಹಿತಿ ನೀಡಿದವರಿಗೆ ರೂ. 10000 ಹಾಗೂ ಪ್ರಶಸ್ತಿ ನೀಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‍ನಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭ್ರೂಣ ಹತ್ಯೆ ಕಾನೂನು ಬಾಹಿರ ಚಟುವಟಿಕೆಯಾಗಿದ್ದರೂ ಇಂತಹ ಘಟನೆಗಳು

ಭ್ರೂಣ ಪತ್ತೆ ಮಾಡುವ ಸ್ಕ್ಯಾನಿಂಗ್ ಸೆಂಟರ್ ಗಳ ಮಾಹಿತಿ ನೀಡಿದರೆ ಸಿಗಲಿದೆ ನಗದು ಬಹುಮಾನ Read More »

ಕರಾವಳಿ

ಮಹಿಳಾ ಪರ ಯೋಜನೆಗಳನ್ನು ಸಾಮಾನ್ಯರಿಗೂ ತಲುಪಿಸಲು ಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.25.ಮಹಿಳೆಯರಿಗೆ ಸಂಬಂಧಿಸಿದ ಸರ್ಕಾರದ ಪ್ರತಿಯೊಂದು ಯೋಜನೆಯ ಪ್ರಯೋಜನ ಪ್ರತಿಯೊಬ್ಬ ಮಹಿಳೆಗೂ ದೊರಕಬೇಕು. ಯಾವುದೇ ಒಬ್ಬ ಮಹಿಳೆಯು ವಂಚಿತರಾಗದಂತೆ ಮತ್ತು ಅವರಿಗೆ ಸರಿಯಾದ ಸಮಯದಲ್ಲಿ ದೊರಕುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲೆ ಇದೆ. ಹಾಗಾಗಿ ಶಿಸ್ತುಬದ್ಧವಾಗಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್‍ರವರು ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ

ಮಹಿಳಾ ಪರ ಯೋಜನೆಗಳನ್ನು ಸಾಮಾನ್ಯರಿಗೂ ತಲುಪಿಸಲು ಡಿಸಿ ಸೂಚನೆ Read More »

ಕರಾವಳಿ

ಕೆಂಪೇಗೌಡ ಜಯಂತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.25.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇವರ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಜೂನ್ 27 ರಂದು ರವೀಂದ್ರ ಸಭಾಭವನ, ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜು, ಮಂಗಳೂರು ಇಲ್ಲಿ ನಡೆಯಲಿದೆ. ಪೂರ್ವಾಹ್ನ 10.30 ಗಂಟೆಗೆ ಕಾರ್ಯಕ್ರಮವು ನಡೆಯಲಿದ್ದು ನಗರಾಭಿವೃದ್ಧಿ ಸಚಿವ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಮಂಗಳೂರು ದಕ್ಷಿಣ ಶಾಸಕರಾದ ಡಿ.

ಕೆಂಪೇಗೌಡ ಜಯಂತಿ Read More »

ಕರಾವಳಿ

‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ನೋಂದಣಿಗೆ ನಾಳೆ ಕೊನೆಯ ದಿನ ➤ ಹೊಸ ಯೋಜನೆಯಡಿ ರೈತರ ಖಾತೆಗೆ ವಾರ್ಷಿಕ 6 ಸಾವಿರ ರೂ. ಜಮೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ.24. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ಎಲ್ಲಾ ರೈತರಿಗೆ ವರ್ಷಕ್ಕೆ 6000 ರೂಪಾಯಿ ನೀಡಲಾಗುತ್ತಿದ್ದು, ಈ ಯೋಜನೆಯ ನೋಂದಾಣಿಗೆ 25 ಜೂನ್ 2019 ಕೊನೆಯ ದಿನವಾಗಿದೆ. ಎಲ್ಲ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಿ ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯ ಮೊದಲ ಪುಟದ ಪ್ರತಿ ಹಾಗೂ ಆಧಾರ್ ಅನುಮತಿ ಪತ್ರ (ಕಚೇರಿಯಲ್ಲಿ ಪಡೆದು ಅಲ್ಲೇ ಸಹಿ ಮಾಡಿ ನೀಡುವುದು), ಸರ್ವೇ ನಂಬರ್ ವಿವರಗಳನ್ನು ಆಧಾರ್ ಪ್ರತಿ

‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ನೋಂದಣಿಗೆ ನಾಳೆ ಕೊನೆಯ ದಿನ ➤ ಹೊಸ ಯೋಜನೆಯಡಿ ರೈತರ ಖಾತೆಗೆ ವಾರ್ಷಿಕ 6 ಸಾವಿರ ರೂ. ಜಮೆ Read More »

ರಾಷ್ಟ್ರೀಯ ನ್ಯೂಸ್

ಇಡ್ಯಡ್ಕ ಸರಕಾರಿ ಶಾಲೆಯಲ್ಲಿ ಪರಿಸರ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮ ➤ ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನೆಡುವ ಮೂಲಕ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಜೂ.24. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಇಡ್ಯಡ್ಕ ಶಾಲೆಯಲ್ಲಿ ಪರಿಸರ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮವು ಶಾಲಾ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಕೃಷಿ ಅಧಿಕಾರಿ ಉಮೇಶ ಬಿ. ಮಾತನಾಡಿ, ಪೂಜ್ಯ ಖಾವಂದರ ಆಶಯದಂತೆ ಪ್ರತಿಯೊಬ್ಬರು ತಿಂಗಳಿಗೊಂದರಂತೆ ಗಿಡಗಳನ್ನು ನೆಟ್ಟು ಪೋಷಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕುಸುಮಾಧರ ಇಡ್ಯಡ್ಕ

ಇಡ್ಯಡ್ಕ ಸರಕಾರಿ ಶಾಲೆಯಲ್ಲಿ ಪರಿಸರ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮ ➤ ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನೆಡುವ ಮೂಲಕ ಚಾಲನೆ Read More »

ಕರಾವಳಿ

ಇನ್ನು ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಏಕಾಂಗಿ ಹೋರಾಟನಡೆಸಲಿದೆ ಬಿಎಸ್ಪಿ ➤ ಬಿಎಸ್ಪಿ ಅಧಿನಾಯಕಿ ಮಾಯಾವತಿ

(ನ್ಯೂಸ್ ಕಡಬ) newskadaba.com ಲಕ್ನೋ, ಜೂನ್.24. ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಅವರು ಟ್ವೀಟರ್‌ನಲ್ಲಿ ಲೋಕಸಭಾ ಚುನಾವಣೆ ಬಳಿಕ ಸಮಾಜವಾದಿ ಪಕ್ಷದ ವ್ಯವಹಾರ ನಮಗೆ ಹೀಗೆ ಮಾಡಿದರೆ ಬಿಜೆಪಿಯನ್ನು ಸೋಲಿಸಲು ಸಾಧ್ಯವೇ ಎಂದು ಯೋಚಸುವಂತೆ ಮಾಡಿದೆ. ಪಕ್ಷದ ಹಿತದೃಷ್ಟಿಯಿಂದ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಏಕಾಂಗಿ ಹೋರಾಟ ನಡೆಸುತ್ತೇವೆ ಎಂದು ಬರೆದಿದ್ದಾರೆ.2012 ರಿಂದ 17 ರ ವರೆಗೆ ಅಖೀಲೇಶ್‌ ಯಾದವ್‌ ಅವರ ಸಮಾಜವಾದಿ ಪಕ್ಷದ ಸರ್ಕಾರವಿದ್ದ ವೇಳೆ ನಡೆದ ದಲಿತರು ಮತ್ತು ಬಿಎಸ್‌ಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯಗಳು ನಮ್ಮ ಸೋಲಿಗೆ

ಇನ್ನು ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಏಕಾಂಗಿ ಹೋರಾಟನಡೆಸಲಿದೆ ಬಿಎಸ್ಪಿ ➤ ಬಿಎಸ್ಪಿ ಅಧಿನಾಯಕಿ ಮಾಯಾವತಿ Read More »

ರಾಷ್ಟ್ರೀಯ ನ್ಯೂಸ್
Scroll to Top