ಅಲ್ಪಸಂಖ್ಯಾತರ ಅರ್ಹ ಅಭ್ಯರ್ಥಿಗಳಿಗೆ ಕಾನೂನು ತರಬೇತಿ ➤ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.20.ಅಲ್ಪಸಂಖ್ಯಾತರ ಅರ್ಹ ಅಭ್ಯರ್ಥಿಗಳಿಗೆ 2019-20ನೇ ಸಾಲಿಗೆ ನಾಲ್ಕು ವರ್ಷದ ಅವಧಿಗೆ ಕಾನೂನು ತರಬೇತಿ ಪಡೆಯಲಿಚ್ಛಿಸುವ ಅಲ್ಪಸಂಖ್ಯಾತರ ಕಾನೂನು ಪದವೀಧರರಿಂದ ನಿಗಧಿತ ನಮೂನೆಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಬಾರ್ ಕೌನ್ಸಿಲ್‍ನಲ್ಲಿ ನೊಂದಾಯಿತರಾದ ಕಾನೂನು ಪದವೀಧರರಾಗಿದ್ದು, ಕುಟುಂಬದ ವಾರ್ಷಿಕ ಆದಾಯವು ರೂ. 3.50 ಲಕ್ಷವನ್ನು ಮೀರಿರಬಾರದು. 30 ವರ್ಷದೊಳಗಿನ ವಯೋಮಿತಿಯವರಾಗಿದ್ದು, ಅಂತಿಮ ಕಾನೂನು ಪದವಿಯನ್ನು ಪೂರ್ಣಗೊಳಿಸಿ 2 ವರ್ಷ ಮೀರಿರಬಾರದು. ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿ, ಮೌಲನಾ ಅಝಾದ್ ಭವನ, ಓಲ್ಡ್ ಕೆಂಟ್ […]

ಅಲ್ಪಸಂಖ್ಯಾತರ ಅರ್ಹ ಅಭ್ಯರ್ಥಿಗಳಿಗೆ ಕಾನೂನು ತರಬೇತಿ ➤ಅರ್ಜಿ ಆಹ್ವಾನ Read More »

ಕರಾವಳಿ

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.20.2019-20ನೇ ಸಾಲಿನ ಅಲ್ಪಸಂಖ್ಯಾತರ ವರ್ಗದ ವಿದ್ಯಾರ್ಥಿಗಳಿಗೆ ನ್ಯಾಷನಲ್ ಓವರ್‍ಸೀಸ್ ವಿಧ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 18. ಅರ್ಜಿಯನ್ನು ಇಲಾಖಾ ವೆಬ್‍ಸೈಟ್ (https://gokdom.kar.nic.in)ನಲ್ಲಿ ಆನ್‍ಲೈನ್ ಮುಖಾಂತರ ಸಲ್ಲಿಸಿ, ತಿಳಿಸಲಾದ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ. ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ➤ನೇರ ಸಂದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.20.ಭಾರತ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದಡಿಯ ನೆಹರು ಯುವ ಕೇಂದ್ರವು ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಗೆ 2019-20ನೇ ಸಾಲಿಗೆ ರಾಷ್ಟ್ರೀಯ ಯುವ ಕಾರ್ಯಕರ್ತರ ಯೋಜನೆಯಡಿ ಕಾರ್ಯಕರ್ತರನ್ನು ಪ್ರತಿ ತಾಲೂಕಿಗೆ ಇಬ್ಬರಂತೆ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಿದೆ. ಎಸ್.ಎಸ್.ಎಲ್.ಸಿ/ಪಿ.ಯು.ಸಿ /ವಿಶ್ವವಿದ್ಯಾನಿಲಯದ ಪದವಿ ವಿದ್ಯಾರ್ಹತೆ ಹೊಂದಿರುವ 29 ವರ್ಷದೊಳಗಿನ ಯುವಕ-ಯುವತಿಯರು ಈ ನೇಮಕಾತಿಗೆ ಅರ್ಹರಿರಾಗಿರುತ್ತಾರೆ.ನೇರ ಸಂದರ್ಶನವು ಇದೇ ಜೂನ್ 25 ರಂದು ಪೂರ್ವಾಹ್ನ 10 ಗಂಟೆಗೆ ನೆಹರು ಯುವ ಕೇಂದ್ರ, ಕಂದಾಯ ಭವನ, ಜಿಲ್ಲಾಧಿಕಾರಿ

ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ➤ನೇರ ಸಂದರ್ಶನ Read More »

ಕರಾವಳಿ

ಮಾಧ್ಯಮ ತರಬೇತಿ: ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.20.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಂಗಳೂರು ಕಚೇರಿಯಲ್ಲಿ ಮಹಿಳಾ ಉದ್ದೇಶಿತ ಆಯವ್ಯಯದಡಿ ಇಬ್ಬರು ಮಹಿಳಾ ಅಭ್ಯರ್ಥಿಗಳನ್ನು ಅಪ್ರೆಂಟಿಸ್ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್ ಜ್ಞಾನವಿರುವ ಮತ್ತು ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಮಹಿಳಾ ಅಭ್ಯರ್ಥಿಗಳಿಂದ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿಗೆ ನೇಮಿಸಲಾಗುವುದು. ಅಭ್ಯರ್ಥಿಗಳು ಪಡೆದಿರುವ ಅಂಕಗಳ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುವುದು. ಆಯಾ ಜಿಲ್ಲೆಯ

ಮಾಧ್ಯಮ ತರಬೇತಿ: ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಸುಬ್ರಹ್ಮಣ್ಯದಿಂದ ಕಡಬ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ಬಸ್ ಅಪಘಾತ ➤ ಚಾಲಕನ ಸಮಯ ಪ್ರಜ್ಞೆಯಿಂದ ಬದುಕಿತು 40 ಬಡ ಜೀವ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ.19. ಕೆಎಸ್ಸಾರ್ಟಿಸಿ ಬಸ್ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಟ್ಯಾಂಕರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಬಸ್ ಗೆ ಢಿಕ್ಕಿಯಾಗುವುದನ್ನು ತಪ್ಪಿಸಿದರಾದರೂ ಬಸ್ ರಸ್ತೆ ಬದಿಯ ಚರಂಡಿಗೆ ವಾಲಿದ ಘಟನೆ ಬುಧವಾರದಂದು ಮಾಣಿಯಲ್ಲಿ ಸಂಭವಿಸಿದೆ. ಸುಬ್ರಹ್ಮಣ್ಯದಿಂದ ಕಡಬ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮಾಣಿ ಸಮೀಪದ ಅಳೀರ ಎಂಬಲ್ಲಿ ವಿರುದ್ಧ ದಿಕ್ಕಿನಿಂದ ಬೇರೊಂದು ವಾಹನವನ್ನು ಒವರ್ ಟೇಕ್ ಮಾಡುತ್ತಿದ್ದ ಟ್ಯಾಂಕರ್ ಬಸ್ ಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ಚರಂಡಿಗೆ

ಸುಬ್ರಹ್ಮಣ್ಯದಿಂದ ಕಡಬ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ಬಸ್ ಅಪಘಾತ ➤ ಚಾಲಕನ ಸಮಯ ಪ್ರಜ್ಞೆಯಿಂದ ಬದುಕಿತು 40 ಬಡ ಜೀವ Read More »

ಕರಾವಳಿ

ಕೈಕಂಬ: ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಮಗು ಸೇರಿದಂತೆ ಮೂವರು ಗಂಭೀರ, ಎಂಟು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಜೂ.19. ಕಾರುಗಳೆರಡರ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಎಂಟು ಮಂದಿ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬದಲ್ಲಿ ಬುಧವಾರ ಅಪರಾಹ್ನ ಸಂಭವಿಸಿದೆ. ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕಾರು ಹಾಗೂ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕಾರುಗಳ ಮಧ್ಯೆ ಕೈಕಂಬ ಸಮೀಪ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಮಗು ಸೇರಿದಂತೆ ಮೂವರು ಗಂಭೀರ ಗಾಯಗಳೊಂದಿಗೆ ಒಟ್ಟು ಎಂಟು ಮಂದಿ ಗಾಯಾಳುಗಳನ್ನು ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ ಹಾಗೂ ಶಿರಾಡಿಯ 108 ಆಂಬ್ಯುಲೆನ್ಸ್

ಕೈಕಂಬ: ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಮಗು ಸೇರಿದಂತೆ ಮೂವರು ಗಂಭೀರ, ಎಂಟು ಮಂದಿಗೆ ಗಾಯ Read More »

ಕರಾವಳಿ

2030ರ ನಂತರ ಎಲೆಕ್ಟ್ರಿಕ್ ವಾಹನಗಳ ಕಾರುಬಾರು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂನ್.19.ಪರಿಸರ ಮಾಲಿನ್ಯ ತಗ್ಗಿಸುವ ದೃಷ್ಟಿಯಿಂದ 2030ರ ನಂತರ ದೇಶಾದ್ಯಂತ ಕೇವಲ ವಿದ್ಯುತ್ ಚಾಲಿತ (ಎಲೆಕ್ಟ್ರಿಕ್) ವಾಹನಗಳನ್ನೇ ಮಾರಾಟ ಮಾಡಬೇಕು ಎಂಬ ನಿಯಮ ಜಾರಿಗೆ ತರಲು ನೀತಿ ಆಯೋಗ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಈಗಾಗಲೇ 2025ರಿಂದ 150 ಸಿಸಿ ಸಾಮರ್ಥ್ಯದ ಎಲೆಕ್ಟ್ರಿಕ್ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ಮಾರಾಟ ಮಾಡಬೇಕು ಎಂದು ಶಿಫಾರಸನ್ನು ನೀತಿ ಆಯೋಗ ಮಾಡಿದೆ ಎಲೆಕ್ಟ್ರಿಕ್ ವಾಹನಗಳನ್ನು ಕಡ್ಡಾಯಗೊಳಿಸುವುದರಿಂದ ದೇಶದ ತೈಲ ಬೇಡಿಕೆ ಶೇ. 64ರಷ್ಟು ಕಡಿಮೆ ಆಗುತ್ತದೆ. ಜತೆಗೆ

2030ರ ನಂತರ ಎಲೆಕ್ಟ್ರಿಕ್ ವಾಹನಗಳ ಕಾರುಬಾರು Read More »

ಕರಾವಳಿ

ಸಿದ್ದರಾಮಯ್ಯ ಸಿ ಎಲ್ ಪಿ ನಾಯಕ, ಗೌರವ ಕೊಡಲೇ ಬೇಕು ➤ ಸಚಿವ ಡಿಕೆಶಿವಕುಮಾರ್ ಹೇಳಿಕೆ

ಬುಧವಾರ ಹೊಸದಿಲ್ಲಿಯಲ್ಲಿ ಸುದ್ದಿಗಾರರು ರೋಷನ್‌ ಬೇಗ್‌ ಅವರ ಅಮಾನತು ವಿಚಾರದ ಕುರಿತು ಪ್ರಶ್ನಿಸಿದಾಗ, ಸಚಿವ ಡಿ.ಕೆ.ಶಿವಕುಮಾರ್‌ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರು ಅವರಿಗೆ ಗೌರವ ಕೊಡಲೇಬೇಕು ಎಂದು ಹೇಳಿದ್ದಾರೆ.ಅವರು ಶಾಸಕ ರೋಷನ್‌ ಬೇಗ್‌ ಅವರ ಅಮಾನತು ವಿಚಾರಕ್ಕೆ ಸಂಬಂಧಿಸಿ  ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗ್ಗೆ ಯಾರೋ ಎಐಸಿಸಿಯಲ್ಲಿ ಮಾಹಿತಿ ನೀಡಿದರು. ಈ ಬಗ್ಗೆ ಕೇಳಿ ಹೇಳುತ್ತೇನೆ ಎಂದರು.ನಾವೆಲ್ಲ ಗಾಂಧಿ ಕಟುಂಬಕ್ಕೆ, ಪಕ್ಷಕ್ಕೆ ನಿಷ್ಠೆ ಉಳ್ಳವರು. ಯಾವತ್ತೂ ವ್ಯಕ್ತಿ ಪೂಜೆ ಮಾಡಬಾರದು, ಪಕ್ಷದ ಪೂಜೆ

ಸಿದ್ದರಾಮಯ್ಯ ಸಿ ಎಲ್ ಪಿ ನಾಯಕ, ಗೌರವ ಕೊಡಲೇ ಬೇಕು ➤ ಸಚಿವ ಡಿಕೆಶಿವಕುಮಾರ್ ಹೇಳಿಕೆ Read More »

ಕರಾವಳಿ

ಮೊಬೈಲ್ ಸೇವೆಯಲ್ಲಿ ವ್ಯತ್ಯಯ ➤ಬೇಸತ್ತ ಹರಿಹರ ಪಳ್ಳತ್ತಡ್ಕ ಗ್ರಾಮಸ್ಥರಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂನ್.19.ಸರಕಾರಿ ಸ್ವಾಮ್ಯದ ಬಿಎಸ್ಸೆನ್ನೆಲ್‌ ಮೊಬೈಲ್‌ ಟವರ್‌ ಹರಿಹರ ಪಳ್ಳತ್ತಡ್ಕ ಗ್ರಾಮದಲ್ಲಿ ಕಳೆದ 8 ತಿಂಗಳಿಂದ ಸರಿಯಾಗಿ ಕಾರ್ಯಾಚರಿಸುತ್ತಿರಲಿಲ್ಲ. ಇದರಿಂದ ಬೇಸತ್ತ ಹರಿಹರ ಪಳ್ಳತ್ತಡ್ಕ ಗ್ರಾಮಸ್ಥರು ಮಂಗಳವಾರ ಮೊಬೈಲ್‌ ಟವರಿಗೆ ತರಕಾರಿ ಗಿಡಗಳನ್ನು ಹಬ್ಬಿಸುವ ಮೂಲಕ ವಿನೂತನ ಶೈಲಿಯಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಟವರ್‌ನ ಸಿಗ್ನಲ್‌ ಸಮಸ್ಯೆ ಸರಿಪಡಿಸುವಂತೆ ಗ್ರಾಮಸ್ಥರು ಅನೇಕ ಬಾರಿ ಅಧಿಕಾರಿಗಳ, ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಸರಿಯಾಗಿರಲಿಲ್ಲ. ಇದಕ್ಕೆ ಬೇಸತ್ತ ಗ್ರಾಮಸ್ಥರು ಉಪಯೋಗಕ್ಕೆ ಬಾರದ ಮೊಬೈಲ್‌ ಟವರಿಗೆ ತರಕಾರಿ ಗಿಡಗಳನ್ನು

ಮೊಬೈಲ್ ಸೇವೆಯಲ್ಲಿ ವ್ಯತ್ಯಯ ➤ಬೇಸತ್ತ ಹರಿಹರ ಪಳ್ಳತ್ತಡ್ಕ ಗ್ರಾಮಸ್ಥರಿಂದ ಪ್ರತಿಭಟನೆ Read More »

ಕರಾವಳಿ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ, ಕಡಬ ➤ಡಾ.ಕಲಾಂ ವಿಜ್ಞಾನ ಪ್ರಯೋಗಾಲಯದ ಉದ್ಘಾಟನಾ ಸಮಾರಂಭ

(ನ್ಯೂಸ್ ಕಡಬ) newskadaba.com ಕಡಬ, ಜೂನ್.19ಸರಸ್ವತೀ ವಿದ್ಯಾಲಯ ಪ್ರೌಢಶಾಲೆ, ಕಡಬ ಇಲ್ಲಿ ನೂತನವಾಗಿ ನಿರ್ಮಾಣಗೊಂಡ ‘ಡಾ.ಕಲಾಂ ವಿಜ್ಞಾನ ಪ್ರಯೋಗಾಲಯ’ದ ಉದ್ಘಾಟನಾ ಸಮಾರಂಭ ದಿನಾಂಕ 22.06.2019ರಂದು ನಡೆಯಲಿದೆ. ಡಾ ಪ್ರಭಾಕರ ಭಟ್ ಕಲ್ಲಡ್ಕ, ಅಧ್ಯಕ್ಷರು ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು(ರಿ) ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಎಸ್ ಅಂಗಾರ ಮಾನ್ಯಶಾಸಕರು ಸುಳ್ಯವಿಧಾನಸಭಾ ಕ್ಷೇತ್ರ ಪ್ರಯೋಗಾಲಯ ಉದ್ಘಾಟಿಸಲಿದ್ದಾರೆ. ಶ್ರೀ ರಘುನಂದನ್ ಸಿಸ್ಕೋ ಸಿಸ್ಟಮ್ಸ್ ಇಂಡಿಯಾ ಪ್ರೈ.ಲಿ, ಉದ್ಯಮಿಗಳಾದ ಶ್ರೀ ಮಾಧವ ಗೌಡ ಕತ್ಲಡ್ಕ ಅತಿಥಿಗಳಾಗಿ ಆಗಮಿಸಲಿದ್ದಾರೆ. ಶ್ರೀ ಕೃಷ್ಣ ಶೆಟ್ಟಿ ಕಡಬ,

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ, ಕಡಬ ➤ಡಾ.ಕಲಾಂ ವಿಜ್ಞಾನ ಪ್ರಯೋಗಾಲಯದ ಉದ್ಘಾಟನಾ ಸಮಾರಂಭ Read More »

ಕರಾವಳಿ
Scroll to Top