ಸ್ವಚ್ಛ ಮೇವ ಜಯತೆ ಜಾನಂದೋಲನ ಕಾರ್ಯಕ್ರಮಕ್ಕೆ ಚಾಲನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್ (ಗ್ರಾ), ಮಂಗಳೂರು ತಾಲೂಕು ಪಂಚಾಯತ್ ಸಹಯೋಗದಲ್ಲಿ ಇಂದು ಮಂಗಳೂರು ತಾಲೂಕಿನ ಪಾವೂರು ಗ್ರಾಮ ಪಂಚಾಯತಿಯಲ್ಲಿ ಜಿಲ್ಲಾ ಹಂತದ `ಸ್ವಚ್ಛಮೇವ ಜಯತೆ’ ಜನಾಂದೋಲನಕ್ಕೆ ಚಾಲನೆಯನ್ನು ನೀಡಲಾಯಿತು. ಸ್ವಚ್ಛತಾ ರಥಕ್ಕೆ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು ಚಾಲನೆಯನ್ನು ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಕಸ್ತೂರಿ ಪಂಜ ಇವರು ಘನ ತ್ಯಾಜ್ಯ ನಿರ್ವಹಣಾ […]
ಸ್ವಚ್ಛ ಮೇವ ಜಯತೆ ಜಾನಂದೋಲನ ಕಾರ್ಯಕ್ರಮಕ್ಕೆ ಚಾಲನೆ Read More »
ಕರಾವಳಿ



