ಸ್ವಚ್ಛ ಮೇವ ಜಯತೆ ಜಾನಂದೋಲನ ಕಾರ್ಯಕ್ರಮಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್ (ಗ್ರಾ), ಮಂಗಳೂರು ತಾಲೂಕು ಪಂಚಾಯತ್ ಸಹಯೋಗದಲ್ಲಿ ಇಂದು ಮಂಗಳೂರು ತಾಲೂಕಿನ ಪಾವೂರು ಗ್ರಾಮ ಪಂಚಾಯತಿಯಲ್ಲಿ ಜಿಲ್ಲಾ ಹಂತದ `ಸ್ವಚ್ಛಮೇವ ಜಯತೆ’ ಜನಾಂದೋಲನಕ್ಕೆ ಚಾಲನೆಯನ್ನು ನೀಡಲಾಯಿತು. ಸ್ವಚ್ಛತಾ ರಥಕ್ಕೆ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು ಚಾಲನೆಯನ್ನು ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಕಸ್ತೂರಿ ಪಂಜ ಇವರು ಘನ ತ್ಯಾಜ್ಯ ನಿರ್ವಹಣಾ […]

ಸ್ವಚ್ಛ ಮೇವ ಜಯತೆ ಜಾನಂದೋಲನ ಕಾರ್ಯಕ್ರಮಕ್ಕೆ ಚಾಲನೆ Read More »

ಕರಾವಳಿ

ಅಂಚೆ ಗ್ರಾಹಕ ವೇದಿಕೆ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12.ಮಂಗಳೂರು ವಿಭಾಗೀಯ ಮಟ್ಟದ ಅಂಚೆ ಗ್ರಾಹಕ ವೇದಿಕೆಯ ಸಭೆಯು ಜೂನ್ 8 ರಂದು ದಕ್ಷಿಣ ಕರ್ನಾಟಕ ವಲಯದ ಪೋಸ್ಟ್ ಮಾಸ್ಟರ್ ಜನರಲ್ ಶಿರ್ತಾಡಿ ರಾಜೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಉದ್ಯಮಿಗಳು ಸೇರಿದಂತೆ ವಿವಿಧ ಕ್ಷೇತ್ರದ ಪ್ರಮುಖರು ಪ್ರತಿನಿಧಿಗಳು ಹಾಗೂ ಹಲವಾರು ಅಂಚೆ ಗ್ರಾಹಕರು ಈ ಸಭೆಯಲ್ಲಿ ಭಾಗವಹಿಸಿದ್ದರು. ಅಂಚೆ ಕಚೇರಿಗಳಲ್ಲಿ ಗುಣಮಟ್ಟದ ಸೇವೆ, ಗ್ರಾಹಕರಿಗೆ ಬೇಕಾಗಿರುವ ವಿವಿಧ ಸೌಲಭ್ಯಗಳು ಹೊಸ ಸೇವೆಗಳ ಸಾಧ್ಯತೆಯು ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಗ್ರಾಹಕರ

ಅಂಚೆ ಗ್ರಾಹಕ ವೇದಿಕೆ ಸಭೆ Read More »

ಕರಾವಳಿ

ಅಕ್ರಮ ಮರ ಸಾಗಟ ಮಾಡುತ್ತಿದ್ದ ವಾಹನ ಪತ್ತೆ➤ಸೊತ್ತುಗಳ ವಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12.ಜೂನ್ 6 ರಂದು ಮಂಗಳೂರು ತಾಲೂಕು ಬಡಗುಳಿಪಾಡಿ ಗ್ರಾಮದ ಕೈಕಂಬ ಎನ್‍ಹೆಚ್-169 ರಸ್ತೆ ಬದಿಯಲ್ಲಿ ಅಕ್ರಮವಾಗಿ 407 ಟೆಂಪೋ ವಾಹನ ನೋಂದಾಣಿ ಸಂಖ್ಯೆ:ಕೆಎ-19ಎಡಿ-3699ರಲ್ಲಿ ರಹದಾರಿ ರಹಿತವಾಗಿ ದಿಮ್ಮಿ ಮತ್ತು ಎಳಗಳನ್ನು ಸಾಗಾಟದ ಮಾಡಿರುವ ಪ್ರಕರಣವನ್ನು ಪತ್ತೆ ಹಚ್ಚಿ ವಾಹನ ಹಾಗೂ ಸಾಗಾಟ ಮಾಡಿದ 12 ದಿಮ್ಮಿಗಳಿಂದ 1.523 ಘ.ಮೀ ಮೋಪುಗಳನ್ನು ಮತ್ತು 10 ಎಳಗಳನ್ನುವಶಪಡಿಸಿಕೊಳ್ಳಲಾಗಿದೆ. ಸರಕಾರ ಪರವಾಗಿ ಅಮಾನತು ಪಡಿಸಿ ವಾಹನ ಚಾಲಕ ಗಣೇಶ್, ಬಿನ್. ಜಾರಪ್ಪ ಪೂಜಾರಿ, ಮಾರೂರು ಗ್ರಾಮ,

ಅಕ್ರಮ ಮರ ಸಾಗಟ ಮಾಡುತ್ತಿದ್ದ ವಾಹನ ಪತ್ತೆ➤ಸೊತ್ತುಗಳ ವಶ Read More »

ಕರಾವಳಿ

ಸುಳ್ಯ: ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಬೈಕ್ ಚಲಾಯಿಸಿದ ಯುವಕ ➤ ಮುಂದೇನಾಯಿತೆಂದು ನೀವೇ ನೋಡಿ.. ವೀಡಿಯೋ ವೈರಲ್…

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.12. ಕುಡಿದ ಮತ್ತಿನಲ್ಲಿ ಬೈಕ್ ಸವಾರನೊಬ್ಬ ಅಡ್ಡಾದಿಡ್ಡಿ ಬೈಕ್ ಚಲಾಯಿಸಿದ ಪರಿಣಾಮ ಬೈಕಿನಿಂದ ಬಿದ್ದು ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಳ್ಯ ಸಮೀಪದ ಅರಂಬೂರಿನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ಕಂಠಪೂರ್ತಿ ಕುಡಿದಿದ್ದ ಬಜಾಜ್ ಪಲ್ಸರ್ ಸವಾರ ಅಡ್ಡಾದಿಡ್ಡಿ ಬೈಕ್ ಚಲಾಯಿಸುವುದನ್ನು ಹಿಂಬದಿಯಿಂದ ತೆರಳುತ್ತಿದ್ದ ವಾಹನದವರು ವೀಡಿಯೋ ಚಿತ್ರೀಕರಣ ಮಾಡಿದ್ದು, ಅರಂಬೂರು ಸಮೀಪ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಕ್ಕೆ ಬಿದ್ದಿದ್ದಾನೆ. ಘಟನೆಯಲ್ಲಿ ಗಾಯಗೊಂಡ ಸವಾರನನ್ನು ಸ್ಥಳೀಯರು 108 ಅಂಬ್ಯುಲೆನ್ಸ್

ಸುಳ್ಯ: ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಬೈಕ್ ಚಲಾಯಿಸಿದ ಯುವಕ ➤ ಮುಂದೇನಾಯಿತೆಂದು ನೀವೇ ನೋಡಿ.. ವೀಡಿಯೋ ವೈರಲ್… Read More »

ಕರಾವಳಿ

ಕೋರಿಯಾರ್: ಮುಂದುವರಿದ ಅಕ್ರಮ ಮರಳುಗಾರಿಕೆ ➤ ಟಿಪ್ಪರ್ ವಶಪಡಿಸಿಕೊಂಡ ಸುಬ್ರಹ್ಮಣ್ಯ ಪೊಲೀಸರು

(ನ್ಯೂಸ್ ಕಡಬ) newskadaba.com ಕಡಬ, ಜೂ.11. ಕೋಡಿಂಬಾಳ ಸಮೀಪದ ಕೋರಿಯಾರಿನಲ್ಲಿ ಅಕ್ರಮ ಮರಳುಗಾರಿಕೆಯು ರಾಜರೋಷವಾಗಿ ನಡೆಯುತ್ತಿದ್ದು, ಮಂಗಳವಾರದಂದು ದಾಳಿ ನಡೆಸಿದ ಸುಬ್ರಹ್ಮಣ್ಯ ಪೋಲಿಸರು ಒಂದು ಮರಳು ತುಂಬಿದ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಬಳ್ಪ ಗ್ರಾಮದ ಕೇನ್ಯ ಭಾಗದಲ್ಲಿ ಮರಳು ತೆಗೆದು ಅದನ್ನು ಕೋಡಿಂಬಾಳ ಗ್ರಾಮದ ಕೋರಿಯಾರ್ ಮೂಲಕ ಸಾಗಿಸಲಾಗುತ್ತಿದೆ. ವಾರದ ಹಿಂದೆ ಖಾಸಗಿ ಚಾನೆಲ್ ನವರು ಅಕ್ರಮ ಮರಳು ದಂದೆಯ ಬಗ್ಗೆ ವರದಿ ಮಾಡಲು ಸ್ಥಳಕ್ಕೆ ತೆರಳಿದ್ದಾಗ ಅಕ್ರಮ ಮರಳು ದಂದೆಯಲ್ಲಿ ತೊಡಗಿದ್ದ ತಂಡವೊಂದು

ಕೋರಿಯಾರ್: ಮುಂದುವರಿದ ಅಕ್ರಮ ಮರಳುಗಾರಿಕೆ ➤ ಟಿಪ್ಪರ್ ವಶಪಡಿಸಿಕೊಂಡ ಸುಬ್ರಹ್ಮಣ್ಯ ಪೊಲೀಸರು Read More »

ಕರಾವಳಿ

ಬಂಟ್ವಾಳ: ವಿದ್ಯುತ್ ತಂತಿ ತುಳಿದು ತಂದೆ, ಮಗಳು ಸ್ಥಳದಲ್ಲೇ ಮೃತ್ಯು ➤ ಹುಲ್ಲು ತರಲೆಂದು ತೋಟಕ್ಕೆ ತೆರಳಿದ್ದ ವೇಳೆ ದುರ್ಘಟನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ‌.11. ಹುಲ್ಲು ತರಲೆಂದು ತೋಟಕ್ಕೆ ತೆರಳಿದ್ದ ವೇಳೆ ಮುರಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದು ತಂದೆ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬಂಟ್ವಾಳ ತಾಲೂಕಿನ ವಾಮದಪದವಿನಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಮೃತರನ್ನು ವಾಮದಪದವು ಸಮೀಪದ ಬಾರಕಿನಡಿ ನಿವಾಸಿ ಗೋಪಾಲಕೃಷ್ಣ (63), ಹಾಗೂ ಅವರ ಪುತ್ರಿ ದಿವ್ಯಾಶ್ರೀ (32) ಎಂದು ಗುರುತಿಸಲಾಗಿದೆ. ತಂದೆ ತನ್ನ ಮಗಳೊಂದಿಗೆ ಹುಲ್ಲು ತರಲೆಂದು ಮಂಗಳವಾರ ಸಂಜೆ ತೋಟಕ್ಕೆ ತೆರಳಿದ್ದು, ಈ ವೇಳೆ ತೋಟದಲ್ಲಿ

ಬಂಟ್ವಾಳ: ವಿದ್ಯುತ್ ತಂತಿ ತುಳಿದು ತಂದೆ, ಮಗಳು ಸ್ಥಳದಲ್ಲೇ ಮೃತ್ಯು ➤ ಹುಲ್ಲು ತರಲೆಂದು ತೋಟಕ್ಕೆ ತೆರಳಿದ್ದ ವೇಳೆ ದುರ್ಘಟನೆ Read More »

ಕರಾವಳಿ

ಸುಬ್ರಹ್ಮಣ್ಯ: ಬಸ್ಸಿಗೆ ಕಾಯುತ್ತಿದ್ದ ವ್ಯಕ್ತಿಯ ಮೇಲೆ ಬಿದ್ದ ಮರದ ಕೊಂಬೆ ➤ ಬಿಳಿನೆಲೆ ನಿವಾಸಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ.11. ಅಶ್ವತ್ಥ ಮರದ ಕೊಂಬೆಯೊಂದು ತುಂಡಾಗಿ ಬಿದ್ದ ಪರಿಣಾಮ ಬಸ್ಸಿಗೆ ಕಾಯುತ್ತಿದ್ದ ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ಮಂಗಳವಾರ ಸಂಜೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಘಟನೆಯಲ್ಲಿ ಎಂದಿನಂತೆ ಕೆಲಸ ಮುಗಿಸಿಕೊಂಡು ಮನೆಗೆ ತೆರಳಲೆಂದು ಬಸ್ಸಿಗಾಗಿ ಕಾಯುತ್ತಿದ್ದ ಬಿಳಿನೆಲೆ ನಿವಾಸಿ ಹರೀಶ್ಚಂದ್ರ ಎಂಬವರ ಹಣೆ, ಭುಜಕ್ಕೆ ಗಾಯಗಳಾಗಿದ್ದು, ಸುಬ್ರಹ್ಮಣ್ಯದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಘಟನೆಯ ವೇಳೆ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಡಬ – ಸುಬ್ರಹ್ಮಣ್ಯ ಮಧ್ಯೆ ಸರ್ವಿಸ್ ನಡೆಸುವ ಬೊಲೆರೋ

ಸುಬ್ರಹ್ಮಣ್ಯ: ಬಸ್ಸಿಗೆ ಕಾಯುತ್ತಿದ್ದ ವ್ಯಕ್ತಿಯ ಮೇಲೆ ಬಿದ್ದ ಮರದ ಕೊಂಬೆ ➤ ಬಿಳಿನೆಲೆ ನಿವಾಸಿಗೆ ಗಾಯ Read More »

ಕರಾವಳಿ

ಬೆಂಗಳೂರು ದಕ್ಷಿಣ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ ರೋಹಿಣಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್.11.ಬೆಂಗಳೂರಿನ ಕಚೇರಿಯಲ್ಲಿ ಕೆ.ಅಣ್ಣಾಮಲೈ ಅವರಿಂದ ರೋಹಿಣಿ ಕಟೋಚ್ ಸೆಪಟ್ ಅಧಿಕಾರ ಸ್ವೀಕರಿಸಿದರು. ಅಣ್ಣಾಮಲೈ ಅಧಿಕಾರ ಹಸ್ತಾಂತರಿಸಿ ಶುಭ ಕೋರಿದರು. ರೋಹಿಣಿ ಕಟೋಚ್ ಸೆಪಟ್ ಅವರು ಈ ಹಿಂದೆ ಕೂಡ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಇವರು ಕೋಲಾರದ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.ಅಣ್ಣಾಮಲೈ ಅವರು ರಾಜೀನಾಮೆ ನೀಡಿದ ಹಿನ್ನೆಲೆ ರೋಹಿಣಿ ಕಟೋಚ್ ಸೆಪಟ್​ರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಇವರು ಕೂಡ ದಕ್ಷ ಪೊಲೀಸ್ ಅಧಿಕಾರಿ ಎಂದು ಹೆಸರು ಪಡೆದಿದ್ದಾರೆ. ಅಧಿಕಾರ ಹಸ್ತಾಂತರದ

ಬೆಂಗಳೂರು ದಕ್ಷಿಣ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ ರೋಹಿಣಿ Read More »

ರಾಷ್ಟ್ರೀಯ ನ್ಯೂಸ್

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಎಲ್ಲ ವಿಷಯಗಳಲ್ಲೂ ಸಮಾನ ಅಂಕ ಪಡೆದ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂನ್.11.ವಿಶೇಷ ಪ್ರಕರಣವೊಂದರಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ವಿದ್ಯಾರ್ಥಿಯೋರ್ವ  ಎಲ್ಲ ವಿಷಯಗಳಲ್ಲಿ ಸಮಾನಾಂತರವಾಗಿ ಪಾಸ್‌ ಮಾರ್ಕ್ಸ್‌ ಅಷ್ಟನ್ನೇ ತೆಗೆದಿದ್ದಾನೆ. ಈತ ಮುಂಬೈನ ಮೀರಾ ರಸ್ತೆಯ ನಿವಾಸಿಯಾಗಿದ್ದು, ಮಹಾರಾಷ್ಟ್ರದ ಎಸ್‌ಎಸ್‌ಸಿ ಪರೀಕ್ಷಾ ಮಂಡಳಿಯಿಂದ ನಡೆಸಿದ್ದ 10 ನೇ ತರಗತಿ ಪರೀಕ್ಷೆಯಲ್ಲಿ ಪ್ರತಿ ವಿಷಯಗಳಲ್ಲೂ ಕೇವಲ 35 ಅಂಕಗಳನ್ನಷ್ಟೇ ತೆಗೆದು ಅಚ್ಚರಿಗೆ ಕಾರಣನಾಗಿದ್ದಾನೆ.ನನ್ನ ಮಗನ ಸ್ಕೋರ್‌ ನೋಡಿ ನಾವೇ ಆಶ್ಚರ್ಯಗೊಂಡೆವು. ಆತ ಶೇ. 55ರಷ್ಟನ್ನು ನಿರೀಕ್ಷೆ ಮಾಡಿದ್ದ. ವಿದ್ಯಾರ್ಥಿಗಳು ಹೆಚ್ಚಿನ ಸ್ಕೋರ್ ಪಡೆಯುವ ನಿರೀಕ್ಷೆಯಲ್ಲಿ ಪ್ರತಿ ಪ್ರಶ್ನೆಗೂ

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಎಲ್ಲ ವಿಷಯಗಳಲ್ಲೂ ಸಮಾನ ಅಂಕ ಪಡೆದ ವಿದ್ಯಾರ್ಥಿ Read More »

ರಾಷ್ಟ್ರೀಯ ನ್ಯೂಸ್

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮಂಜೋರು ಮಾಡಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11.ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 2019- 20 ನೇ ಶೈಕ್ಷಣಿಕ ಒಂದನೇ ತರಗತಿಯಿಂದ ಪಿಯುಸಿ ಎರಡನೇ ವರ್ಷದವರೆಗೆ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿಧ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಹಾಗೂ ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಡಿಗ್ರಿ, ಡಿಪ್ಲೊಮಾ, ಜೆ ಓ ಸಿ, ಪ್ರೋಪೆಷನ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮಂಜೋರು ಮಾಡಲು ಅರ್ಜಿ ಆಹ್ವಾನ Read More »

ಕರಾವಳಿ
Scroll to Top