ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30.ಕರ್ನಾಟಕ ರಾಜ್ಯ ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2 ರಡಿಯಲ್ಲಿ ಒಳಚರಂಡಿ ಹಾಗೂ ನಿರಂತರ ನೀರಿ ಸರಬರಾಜು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಸಭೆಯನ್ನು ಅಯೋಜಿಸಲಾಗಿದೆ. ಆ ಪ್ರಯುಕ್ತ  ಮೇ 31 ರಂದು ಸಂಜೆ 6.30 ಗಂಟೆಗೆ ವಾರ್ಡ್ ನಂ. 51 ರಲ್ಲಿ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಪಡೀಲ್ ನ ನಿಡ್ಡಲ್ ಗೋಕರ್ಣ ಆಗ್ನೇಸ್ ರೇಗೋ ಮನೆ ಹತ್ತಿರ ಹಾಗೂ ಜೂನ್ 1 […]

ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ Read More »

ಕರಾವಳಿ

ನೀವು ಬಾಲ ಕಾರ್ಮಿಕರನ್ನು ದುಡಿಸುತ್ತಿದ್ದೀರಾ..? ➤ ಹಾಗಾದರೆ ಈ ಸುದ್ದಿಯನ್ನು ಈಗಲೇ ಓದಿರಿ…

  (ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30. ನಗರದಲ್ಲಿ ಅಪಾರ್ಟ್‍ಮೆಂಟ್‍ಗಳು ಅಧಿಕ ಸಂಖ್ಯೆಯಲ್ಲಿದ್ದು ವಲಸೆ ಕಾರ್ಮಿಕರು ಅಧಿಕ ಸಂಖ್ಯೆಯಲ್ಲಿರುತ್ತಾರೆ. ಇವರ ಮಕ್ಕಳನ್ನು ಕೆಲಸಕ್ಕೆ ಬಳಸದಂತೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕೆಂದು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಾರ್ಮಿಕ ಇಲಾಖೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಅಪಾರ್ಟ್‍ಮೆಂಟ್‍ಗಳಲ್ಲಿ ಮನೆ ಕೆಲಸ ಮಾಡುವ ಕಾರ್ಮಿಕರು ಮತ್ತು ಮಾಲಿಕರ ಮೇಲೆ ಹೆಚ್ಚಿನ ಗಮನ ಹರಿಸಿ ಏಕೆಂದರೆ ಹೆಚ್ಚಾಗಿ ಮನೆಕೆಲಸಕ್ಕೆ ಹಾಗೂ ಅಪಾರ್ಟ್‍ಮೆಂಟ್‍ಗಳಲ್ಲಿ

ನೀವು ಬಾಲ ಕಾರ್ಮಿಕರನ್ನು ದುಡಿಸುತ್ತಿದ್ದೀರಾ..? ➤ ಹಾಗಾದರೆ ಈ ಸುದ್ದಿಯನ್ನು ಈಗಲೇ ಓದಿರಿ… Read More »

ಕರಾವಳಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾವತಿಯಿಂದ ತಂಬಾಕು ರಹಿತ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಮಹಾನಗರ ಪಾಲಿಕೆ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ. ದಕ್ಷಿಣ ಕನ್ನಡ ಮಂಗಳೂರು, ದಂತ ಆರೋಗ್ಯ ವಿಭಾಗ(ಎಮ್.ಸಿ.ಒ.ಡಿ.ಎಸ್), ಮಂಗಳೂರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ದಿನಾಚರಣೆ -2019 ಮಂಗಳೂರು ನಗರ ಕೋಟ್ಪಾ-2003 ಕಾಯಿದೆಯ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾವತಿಯಿಂದ ತಂಬಾಕು ರಹಿತ ದಿನಾಚರಣೆ Read More »

ಕರಾವಳಿ

ಮಂಗಳೂರು ಮಹಾನಗರ ಪಾಲಿಕೆ, ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರಿಗೆ ರೇಷನಿಂಗ್ ಪದ್ಧತಿ ಜಾರಿ➤ನೀರು ಮಿತವಾಗಿ ಬಳಸಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30.ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆಯಲ್ಲಿ ಈ ಹಿಂದೆ ಜಾರಿಯಲ್ಲಿದ್ದ ರೇಷನಿಂಗ್ ಪದ್ಧತಿಯನ್ನು ಪರಿಷ್ಕರಿಸಿ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ರೀತಿಯಲ್ಲಿ ವ್ಯತ್ಯಾಸ ಉಂಟಾಗಬಾರದೆಂದುಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಮೇ 29 ರಿಂದ 72 ಗಂಟೆಗಳ ಅವಧಿಯಲ್ಲಿ ತುಂಬೆಯಲ್ಲಿ ಪಪಿಂಗ್ ವ್ಯವಸ್ಥೆಯನ್ನು ಸಂಪೂರ್ಣ ಸ್ಥಗಿತಗೊಳಿಸಿ, ತದನಂತರ ಮೇ 31 ರಂದು ಬೆಳಿಗ್ಗೆ 6 ಗಂಟೆಯಿಂದ 4 ದಿನಗಳ ಅವಧಿಯಲ್ಲಿ ಒಟ್ಟು 96 ಗಂಟೆಗಳವರೆಗೆ

ಮಂಗಳೂರು ಮಹಾನಗರ ಪಾಲಿಕೆ, ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರಿಗೆ ರೇಷನಿಂಗ್ ಪದ್ಧತಿ ಜಾರಿ➤ನೀರು ಮಿತವಾಗಿ ಬಳಸಿ Read More »

ಕರಾವಳಿ

ಮತ ಎಣಿಕೆ ನಡೆಯುವ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧ ➤ ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಆದೇಶ

  (ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆ ಪುರಸಭೆ, ಮುಲ್ಕಿ ಪಟ್ಟಣ ಪಂಚಾಯತ್ ಹಾಗೂ ಪಡುಪೆರಾರ(ಬಜಪೆ), ತಲಪಾಡಿ ಗ್ರಾಮ ಪಂಚಾಯತ್ ಪ್ರದೇಶಗಳ ಮತ ಎಣಿಕೆ ಪ್ರಕ್ರಿಯೆಯು ಮಂಗಳೂರು ನಗರದಲ್ಲಿ ಮೇ 31 ರಂದು ನಡೆಯಲಿದೆ. ಎಣಿಕೆ ನಡೆಯುವ ಹಾಗೂ ವಿಜಯೋತ್ಸವ ನಡೆಯುವ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ನಗರದ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟು ಮಾಡುವ ಸಾಧ್ಯತೆ ಇದ್ದು  ಕರ್ನಾಟಕ

ಮತ ಎಣಿಕೆ ನಡೆಯುವ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧ ➤ ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಆದೇಶ Read More »

ಕರಾವಳಿ

ನಾಳೆ (ಮೇ.31) ಕಡಬದಲ್ಲಿ ‘ನ್ಯೂ ಅಶ್ವಿನಿ ಟ್ರೇಡರ್ಸ್’ ಸುಸಜ್ಜಿತ ಇಲೆಕ್ಟ್ರಾನಿಕ್ ಮಳಿಗೆ ಶುಭಾರಂಭ ➤ 2 ದಶಕಗಳಿಂದ ಉಪ್ಪಿನಂಗಡಿಯಲ್ಲಿ ಜನಮನ್ನಣೆ ಗಳಿಸಿ ಇದೀಗ ಕಡಬಕ್ಕೆ ಪಾದಾರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಮೇ.30. ಸುಮಾರು ಎರಡು ದಶಕಗಳಿಂದ ಇಲೆಕ್ಟ್ರಾನಿಕ್ ಕ್ಷೇತ್ರದಲ್ಲಿ ಉಪ್ಪಿನಂಗಡಿಯಲ್ಲಿ ಗ್ರಾಹಕರ ಜನಮನ್ನಣೆಯನ್ನು ಗಳಿಸಿ ತೃಪ್ತಿದಾಯಕ ಸೇವೆಯನ್ನು ನೀಡುತ್ತಾ ಬಂದಿರುವ ‘ನ್ಯೂ ಅಶ್ವಿನ್ ಟ್ರೇಡರ್ಸ್’ ಇದೀಗ ಕಡಬಕ್ಕೆ ಕಾಲಿಟ್ಟಿದ್ದು, ಗ್ರಾಹಕರ ಹೆಚ್ಚಿನ ಅನುಕೂಲಕ್ಕಾಗಿ ನವೀಕೃತಗೊಂಡು ನಾಳೆ (ಮೇ.31) ಶುಭಾರಂಭಗೊಳ್ಳಲಿದೆ. ಕಡಬದ ಅನುಗ್ರಹ ಕಟ್ಟಡದ ಪ್ರಥಮ ಮಹಡಿಯಲ್ಲಿ ಶುಭಾರಂಭಗೊಳ್ಳಲಿರುವ ಈ ನೂತನ ಮಳಿಗೆಯನ್ನು ಉಪ್ಪಿನಂಗಡಿಯ ಅಶ್ವಿನಿ ಹೋಮ್ ಅಪ್ಲಯನ್ಸ್ ಮಾಲಕರಾದ ಶ್ರೀಮತಿ ಮತ್ತು ಶ್ರೀ ಪ್ರಕಾಶ್ ಬಿ. ದ್ವೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಲಿದ್ದಾರೆ‌. ಮುಖ್ಯ

ನಾಳೆ (ಮೇ.31) ಕಡಬದಲ್ಲಿ ‘ನ್ಯೂ ಅಶ್ವಿನಿ ಟ್ರೇಡರ್ಸ್’ ಸುಸಜ್ಜಿತ ಇಲೆಕ್ಟ್ರಾನಿಕ್ ಮಳಿಗೆ ಶುಭಾರಂಭ ➤ 2 ದಶಕಗಳಿಂದ ಉಪ್ಪಿನಂಗಡಿಯಲ್ಲಿ ಜನಮನ್ನಣೆ ಗಳಿಸಿ ಇದೀಗ ಕಡಬಕ್ಕೆ ಪಾದಾರ್ಪಣೆ Read More »

ಕರಾವಳಿ

ಕೋಡಿಕಲ್‍ನಲ್ಲಿ ಶಾಲಾ ಪ್ರಾರಂಭೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30. ರಜೆಯ ಮಜ ಮುಗಿಸಿ ಬಿಸಿಲಿನ ಧಗೆಯ ನಡುವೆ ಹೊಸ ತರಗತಿಗಳಿಗೆ ಆಗಮಿಸಿರುವ ವಿದ್ಯಾರ್ಥಿಗಳಿಗೆ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಕಸ್ತೂರಿ ಪಂಜ ಅವರು ಶಾಲಾ ಪ್ರಾರಂಭೋತ್ಸವಕ್ಕೆ ಶುಭ ಹಾರೈಸಿ ಸ್ವಾಗತಿಸಿದರು. ಇಂದು ಕೋಡಿಕಲ್‍ನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಮಟ್ಟದ ಕಾರ್ಯಕ್ರಮ ‘ಶಾಲೆ ಕಡೆ ನನ್ನ ನಡೆ ಶಾಲೆಗೆ ಮರಳಲು ನನಗೊಂದು ಅವಕಾಶ’ ಎಂಬ ಘೋಷವಾಕ್ಯದಡಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು, ಆತ್ಮೀಯವಾಗಿ

ಕೋಡಿಕಲ್‍ನಲ್ಲಿ ಶಾಲಾ ಪ್ರಾರಂಭೋತ್ಸವ Read More »

ಕರಾವಳಿ

ಮಂಗಳೂರು: ಎಂಟು ತಿಂಗಳ ಹಸುಳೆಯನ್ನು ಹತ್ಯೆಗೈದ ತಂದೆ ➤ ಕತ್ತು ಹಿಸುಕಿ ಕೊಂದು ನದಿಗೆ ಬಿಸಾಡಿದ ಪಾಪಿ ➤ ಕಾರಣ ಕೇಳಿದರೆ ಶಾಕ್ ಆಗ್ತೀರಾ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30. ಸ್ವತಃ ತಂದೆಯೇ ಎಂಟು ತಿಂಗಳ ಹೆಣ್ಣು ಮಗುವಿನ ಕತ್ತು ಹಿಸುಕಿ ಕೊಲೆಗೈದು ಮೃತದೇಹವನ್ನು ನೇತ್ರಾವತಿ ನದಿಗೆ ಎಸೆದ ಹೃದಯ ವಿದ್ರಾವಕ ಘಟನೆ ಸೋಮವಾರದಂದು ನಡೆದಿದ್ದು, ಬುಧವಾರದಂದು ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ಕೊಪ್ಪಳ ನಿವಾಸಿ ಪ್ರಸ್ತುತ ಬೋಳಾರದಲ್ಲಿ ವಾಸವಿರುವ ಲಕ್ಷ್ಮಣ ತೆಂಗಿನಹಾಳ ಎಂಬಾತನನ್ನು ಬುಧವಾರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ಲಕ್ಷ್ಮಣ ಮಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ಸೋಮವಾರದಂದು ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲಸಕ್ಕೆ

ಮಂಗಳೂರು: ಎಂಟು ತಿಂಗಳ ಹಸುಳೆಯನ್ನು ಹತ್ಯೆಗೈದ ತಂದೆ ➤ ಕತ್ತು ಹಿಸುಕಿ ಕೊಂದು ನದಿಗೆ ಬಿಸಾಡಿದ ಪಾಪಿ ➤ ಕಾರಣ ಕೇಳಿದರೆ ಶಾಕ್ ಆಗ್ತೀರಾ..!! Read More »

ಕರ್ನಾಟಕ

ಸುಬ್ರಹ್ಮಣ್ಯ: ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದ ಕಾಡಾನೆ ➤ 22 ದಿನಗಳಿಂದ ಕಾಲು ಮುರಿದು ನರಕ ಯಾತನೆ ಅನುಭವಿಸುತ್ತಿದ್ದ ಆನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.29. ಸುಬ್ರಹ್ಮಣ್ಯ ಮೀಸಲು ಅರಣ್ಯದಲ್ಲಿ ಕಾಲು ಮುರಿದು ಕಳೆದ ಮೂರು ವಾರಗಳಿಂದ ನರಕಯಾತನೆ ಅನುಭವಿಸುತ್ತಿದ್ದ ಕಾಡಾನೆಯು ಬುಧವಾರದಂದು ಕೊನೆಯುಸಿರೆಳೆದಿದೆ. ಸುಬ್ರಹ್ಮಣ್ಯ ಮೀಸಲು ಅರಣ್ಯದ ಬಾಳುಗೋಡು ಗ್ರಾಮದ ಪದಕ ಎಂಬಲ್ಲಿ ಕಾಡಾನೆಯೊಂದು ಕಳೆದ ಸುಮಾರು 22 ದಿನಗಳಿಂದ ಮುಂಭಾಗದ ಎಡ ಕಾಲು ಮುರಿದು ನರಕಯಾತನೆ ಅನುಭವಿಸುತ್ತಿತ್ತು. ಸಾರ್ವಜನಿಕರ ಮಾಹಿತಿಯಂತೆ ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯಾಧಿಕಾರಿಗಳು, ತಜ್ಞ ವೈದ್ಯರನ್ನು ಕರೆಸಿ ಚಿಕಿತ್ಸೆ ನೀಡಿದ್ದರು‌. ಚಿಕಿತ್ಸೆ ನೀಡಿಯೂ ಕಾಡಾನೆ ಚೇತರಿಸದೆ ಇದ್ದುದರಿಂದ ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ

ಸುಬ್ರಹ್ಮಣ್ಯ: ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದ ಕಾಡಾನೆ ➤ 22 ದಿನಗಳಿಂದ ಕಾಲು ಮುರಿದು ನರಕ ಯಾತನೆ ಅನುಭವಿಸುತ್ತಿದ್ದ ಆನೆ Read More »

ಕರ್ನಾಟಕ

ಲೀಚಿ ಹಣ್ಣಿನಲ್ಲಿದೆ ವಿಶೇಷ ಔಷಧೀಯ ಅಂಶ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ.ಬೇಸಿಗೆಯಲ್ಲಿ ದೊರೆಯುವ ಈ  ಲೀಚಿ ಹಣ್ಣು ಅನೇಕ ಆರೋಗ್ಯ ಅನುಕೂಲಕಾರಿ ಗುಣಗಳಿಂದ ಭರಿತವಾಗಿದೆ. ಹೊರಗಡೆಯಿಂದ ಒರಟಾದ ಪದರವನ್ನು ಹೊಂದಿರುತ್ತದೆ. ಒಳಗಡೆ ಹಣ್ಣಿನ ಮೃದುವಾದ ಭಾಗ ಇರುತ್ತದೆ. ಚೀನಾದಲ್ಲಿ ಔಷಧೀಯ ಪದಾರ್ಥವಾಗಿಯೂ ಲೀಚಿಯನ್ನು ಉಪಯೋಗಿಸಲಾಗುತ್ತದೆ.ಲೀಚಿಯು ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್ ಸಿ, ವಿಟಮಿನ್ ಬಿ ಸಂಯುಕ್ತಗಳನ್ನು ಹೊಂದಿದೆ. ರಕ್ತದ ಉತ್ಪಾದನೆಗೆ ಬೇಕಾದಂತಹ ಅನೇಕ ಪೋಷಕಾಂಶಗಳನ್ನು ಇದು ಒಳಗೊಂಡಿದೆ. ದೇಹದಲ್ಲಿ ಸೋಡಿಯಂನ ಪ್ರಮಾಣವನ್ನು ನಿರ್ವಹಣೆ ಮಾಡಲು, ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು, ರಕ್ತನಾಳಗಳ ಆರೋಗ್ಯಕ್ಕೆ, ಹೃದಯಸ ಸ್ವಾಸ್ಥ್ಯ್ಕೆ

ಲೀಚಿ ಹಣ್ಣಿನಲ್ಲಿದೆ ವಿಶೇಷ ಔಷಧೀಯ ಅಂಶ Read More »

ಆರೋಗ್ಯ ಮಾಹಿತಿ, ಕರಾವಳಿ
Scroll to Top