ಬೆಂಗಳೂರು : ಒಳ ಮೀಸಲಾತಿಯ ಕುರಿತು ರಾಜ್ಯ ಸರ್ಕಾರದಿಂದ ಗೊಂದಲ ಸೃಷ್ಟಿ- ಕಾರಜೋಳ ಆರೋಪ

(ನ್ಯೂಸ್‌ ಕಡಬ) newskadaba.com,  ಅ. 31 ಬೆಂಗಳೂರು: ಒಳ ಮೀಸಲಾತಿ ಜಾರಿ ಮಾಡುವಲ್ಲಿ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದ್ದು, ಈ ಮೂಲಕ 101 ಪರಿಶಿಷ್ಟ ಜಾತಿ (ಎಸ್‌ಸಿ) ಗಳ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ವಿರೋಧ ಪಕ್ಷ ಬಿಜೆಪಿ ಆರೋಪಿಸಿದೆ.ರಾಜ್ಯ ಸರ್ಕಾರ ಒಳ ಮೀಸಲಾತಿ ಕುರಿತು ಗೊಂದಲ ಸೃಷ್ಟಿಸುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಯಾಗಬೇಕು. 101 ಜಾತಿಗಳಿಗೆ ಸಾಮಾಜಿಕ […]

ಬೆಂಗಳೂರು : ಒಳ ಮೀಸಲಾತಿಯ ಕುರಿತು ರಾಜ್ಯ ಸರ್ಕಾರದಿಂದ ಗೊಂದಲ ಸೃಷ್ಟಿ- ಕಾರಜೋಳ ಆರೋಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಕ್ಕಿನ ಮನುಷ್ಯನಿಗೆ ಹೂವಿನ ನಮನ ಸಲ್ಲಿಸಿದ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com,  ಅ..31: ಭಾರತದ ಮೊದಲ ಗೃಹ ಸಚಿವ ಹಾಗೂ ದೇಶದ ಏಕೀಕರಣದ ಶಿಲ್ಪಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಗುಜರಾತ್‌ನ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. 2014ರಲ್ಲಿ ಪ್ರಧಾನಿಯಾದ ಬಳಿಕ ಮೋದಿ ಪ್ರಾರಂಭಿಸಿದ ಸಂಪ್ರದಾಯದಂತೆ, ಅಕ್ಟೋಬರ್ 31ನ್ನು ಪ್ರತಿವರ್ಷ ರಾಷ್ಟ್ರೀಯ ಏಕತಾ ದಿವಸ್ ಎಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ಗುಜರಾತ್‌ನ ನರ್ಮದಾ ಜಿಲ್ಲೆಯ ಏಕ್ತಾ ನಗರದಲ್ಲಿರುವ 182 ಮೀಟರ್ ಎತ್ತರದ ವಿಶ್ವದ ಅತ್ಯಂತ

ಉಕ್ಕಿನ ಮನುಷ್ಯನಿಗೆ ಹೂವಿನ ನಮನ ಸಲ್ಲಿಸಿದ ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ ಹೀಗಿದೆ!

(ನ್ಯೂಸ್‌ ಕಡಬ) newskadaba.com,  ಅ. 31 ಮೊಂಥಾ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗಿದೆ. ಇಂದು ಸಹ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್

ಇಂದಿನ ರಾಜ್ಯದ ಹವಾಮಾನ ವರದಿ ಹೀಗಿದೆ! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮನೆ ಮನೆ ಸಮೀಕ್ಷೆಗೆ ಇಂದು ತೆರೆ-ಆನ್ ಲೈನ್ ಸಮೀಕ್ಷೆಗೆ ನವೆಂಬರ್ 10 ರವರೆಗೆ ವಿಸ್ತರಣೆ

(ನ್ಯೂಸ್‌ ಕಡಬ) newskadaba.com,  ಅ..31: ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಆರಂಭವಾಗಿದ್ದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮನೆ ಮನೆ ಗಣತಿ ಕಾರ್ಯಕ್ಕೆ ಶುಕ್ರವಾರ ತೆರೆಬೀಳಲಿದ್ದು, ಗಣತಿಯಲ್ಲಿ ಭಾಗವಹಿಸಲು ಸಾಧ್ಯವಾಗದೆ ಇರುವವರಿಗಾಗಿ ನವೆಂಬರ್ 10ರ ವರೆಗೆ ಆನ್ಲೈನ್ ಸಮೀಕ್ಷೆ ಅವಧಿ ವಿಸ್ತರಣೆ ಮಾಡಲಾಗಿದೆ. ಸರ್ಕಾರದ ಆದೇಶ ಸಂಖ್ಯೆ: ಹಿಂವಕ 289 ಬಿಸಿಎ 2025, ದಿನಾಂಕ:13.08.2025 ರ ಅನ್ವಯ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು

ಮನೆ ಮನೆ ಸಮೀಕ್ಷೆಗೆ ಇಂದು ತೆರೆ-ಆನ್ ಲೈನ್ ಸಮೀಕ್ಷೆಗೆ ನವೆಂಬರ್ 10 ರವರೆಗೆ ವಿಸ್ತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂಬ್ಯುಲೆನ್ಸಿಗೆ ದಾರಿ ಬಿಡದೆ ಅಡಚಣೆ: ಬಂಟ್ವಾಳದಲ್ಲಿ ಬೈಕ್ ಸವಾರನ ವಿರುದ್ಧ ಬಂಧನ

(ನ್ಯೂಸ್‌ ಕಡಬ) newskadaba.com,  ಅ. 31 ಬಂಟ್ವಾಳ: ಅಪಘಾತದ ಗಾಯಾಳುಗಳನ್ನು ಮಂಗಳೂರಿಗೆ ಕರೆದೊಯ್ಯುತ್ತಿದ್ದ ಅಂಬ್ಯುಲೆನ್ಸ್ಗೆ ದಾರಿ ಬಿಡದೆ ಸಂಚಾರಕ್ಕೆ ಅಡಚಣೆ ಉಂಟುಮಾಡಿದ ಘಟನೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್.ಜಿ. ಸರ್ಕಲ್ ಬಳಿ ನಡೆದಿದೆ. ಮಾಹಿತಿಯ ಪ್ರಕಾರ, ಅಕ್ಟೋಬರ್ 30, 2025 ರಂದು ಬಿಸಿಲೆ ಘಾಟ್ನಲ್ಲಿ ಸಂಭವಿಸಿದ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು, ತುರ್ತು ಚಿಕಿತ್ಸೆಯ ನಂತರ ಗಂಭೀರ ಸ್ಥಿತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕಳುಹಿಸಲಾಗುತ್ತಿತ್ತು. KA-22-C-1382 ನಂಬರಿನ ಅಂಬ್ಯುಲೆನ್ಸ್ ಪುತ್ತೂರಿನಿಂದ ಮಂಗಳೂರಿನತ್ತ ಸಾಗುತ್ತಿದ್ದಾಗ ಮಧ್ಯಾಹ್ನ ಸುಮಾರು

ಅಂಬ್ಯುಲೆನ್ಸಿಗೆ ದಾರಿ ಬಿಡದೆ ಅಡಚಣೆ: ಬಂಟ್ವಾಳದಲ್ಲಿ ಬೈಕ್ ಸವಾರನ ವಿರುದ್ಧ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಇಂಧನ ಅಗತ್ಯಗಳಿಗೆ ಶರಾವತಿ ಯೋಜನೆ ನಿರ್ಣಾಯಕ: ಸಚಿವ ಕೆ.ಜೆ. ಜಾರ್ಜ್

(ನ್ಯೂಸ್‌ ಕಡಬ) newskadaba.com,  ಅ. 31 ಬೆಂಗಳೂರು: ಶಿವಮೊಗ್ಗ ಜಿಲ್ಲೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮ ಲಿಮಿಟೆಡ್ (ಕೆಪಿಸಿಎಲ್) ಪ್ರಸ್ತಾಪಿಸಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯು ರಾಜ್ಯದ ಭವಿಷ್ಯದ ಇಂಧನ ಅಗತ್ಯಗಳನ್ನು ಭದ್ರಪಡಿಸಿಕೊಳ್ಳಲು ನಿರ್ಣಾಯಕವಾಗಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಅವರು ಗುರುವಾರ ಹೇಳಿದ್ದಾರೆ.ಯಲಚಹಳ್ಳಿ ಕೆರೆ ಅಂಗಳದಲ್ಲಿ ಸೌರ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಜನರು ವದಂತಿಗಳನ್ನು ನಂಬಬಾರದು ಮತ್ತು ಯೋಜನೆಯನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು. ಈ ಯೋಜನೆಯು ಪರಿಸರಕ್ಕೆ ಹಾನಿ ಮಾಡುವುದಿಲ್ಲ. ಯೋಜನೆಯು ಅಸ್ತಿತ್ವದಲ್ಲಿರುವ ಎರಡು

ರಾಜ್ಯದ ಇಂಧನ ಅಗತ್ಯಗಳಿಗೆ ಶರಾವತಿ ಯೋಜನೆ ನಿರ್ಣಾಯಕ: ಸಚಿವ ಕೆ.ಜೆ. ಜಾರ್ಜ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

5 ಮಕ್ಕಳ ನಂತರ ನಾಲ್ವರು ರಕ್ತದಾನಿಗಳಿಗೆ HIV ಪಾಸಿಟಿವ್‌!

(ನ್ಯೂಸ್‌ ಕಡಬ) newskadaba.com,  ಅ. 31 ರಾಂಚಿ: ಜಾರ್ಖಂಡ್‌ನ ಚೈಬಾಸಾ ಪಟ್ಟಣದಲ್ಲಿ ವೈದ್ಯರ ಎಡವಟ್ಟಿನಿಂದ ಘೋರ ದುರಂತವೊಂದು ನಡೆದಿತ್ತು. ಥಲಸೇಮಿಯಾ ಪೀಡಿತ ಮಕ್ಕಳಿಗೆ ಸ್ಥಳೀಯ ರಕ್ತ ನಿಧಿಯಿಂದ ರಕ್ತ ಪಡೆದು ವರ್ಗಾವಣೆ ನಂತರ ಎಚ್‌ಐವಿ ಸೋಂಕು ತಗುಲಿದೆ. ಏಳು ವರ್ಷದ ಮಗುವಿಗೆ ಸೋಂಕಿತ ರಕ್ತ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸಿದಾಗ ಈ ಆಘಾತಕಾರಿ ವಿಷಯ ಬೆಳಕಿಗೆ ಬಂದಿತ್ತು. ಇದೀಗ ಮಕ್ಕಳ ಬಳಿಕ ನಾಲ್ವರು ರಕ್ತದಾನಿಗಳಿಗೆ ಹೆಚ್‌ಐವಿ ಸೋಂಕು ತಲುಲಿದೆ ಎಂದು ತಿಳಿದು ಬಂದಿದೆ.. ಒಟ್ಟು ಮಾದರಿಗಳಲ್ಲಿ

5 ಮಕ್ಕಳ ನಂತರ ನಾಲ್ವರು ರಕ್ತದಾನಿಗಳಿಗೆ HIV ಪಾಸಿಟಿವ್‌! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಚೀನಾ ಮೇಲೆ ವಿಧಿಸುತ್ತಿರುವ ಟ್ಯಾರಿಫ್ ಶೇ. 47ಕ್ಕೆ ಇಳಿಸಲಾಗುವುದು’ – ಡೊನಾಲ್ಡ್ ಟ್ರಂಪ್

(ನ್ಯೂಸ್‌ ಕಡಬ) newskadaba.com,  ಅ..30: ಚೀನಾ ಮೇಲಿನ ಟ್ಯಾರಿಫ್ ದರವನ್ನು ಶೇ. 57ರಿಂದ ಶೇ. 47ಕ್ಕೆ ಇಳಿಸಲು ಅಮೆರಿಕಾ ನಿರ್ಧರಿಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಸೌತ್ ಕೊರಿಯಾದ ಬುಸನ್ ನಗರದಲ್ಲಿ ನಡೆಯುತ್ತಿರುವ ಎಪಿಇಸಿ ಶೃಂಗಸಭೆಗೆ ಮುನ್ನ ಟ್ರಂಪ್ ಮತ್ತು ಚೀನಾ ಅಧ್ಯಕ್ಷ ಶಿ ಜಿನ್‌ಪಿಂಗ್ ನಡುವೆ ನಡೆದ ವ್ಯಾಪಾರ ಮಾತುಕತೆಯ ನಂತರ ಈ ತೀರ್ಮಾನ ಪ್ರಕಟವಾಗಿದೆ. ಟ್ರಂಪ್ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, “ಚೀನಾ ಮೇಲಿನ ಟ್ಯಾರಿಫ್ ದರವನ್ನು ಶೇ. 10ರಷ್ಟು ಇಳಿಸುತ್ತಿದ್ದೇವೆ. ಇದು ಎರಡೂ

‘ಚೀನಾ ಮೇಲೆ ವಿಧಿಸುತ್ತಿರುವ ಟ್ಯಾರಿಫ್ ಶೇ. 47ಕ್ಕೆ ಇಳಿಸಲಾಗುವುದು’ – ಡೊನಾಲ್ಡ್ ಟ್ರಂಪ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

“ಹೊಸ ಪಾಲಿಟೆಕ್ನಿಕ್ ತೆರೆಯಲು ಕನಿಷ್ಠ ₹22 ಕೋಟಿ ಬೇಕು” – ಸಚಿವ ಡಾ. ಎಂ.ಸಿ. ಸುಧಾಕರ್

(ನ್ಯೂಸ್‌ ಕಡಬ) newskadaba.com,  ಅ. 31 ಕಡೂರು :ರಾಜ್ಯದಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ತೆರೆಯಲು ಜನಪ್ರತಿನಿಧಿಗಳಿಂದ ಒತ್ತಡ ಇದೆ. ಅವಶ್ಯಕತೆಗೆ ಅನುಗುಣವಾಗಿ ನೀಡಲಾಗುತ್ತದೆ. ಒಂದು ಪಾಲಿಟೆಕ್ನಿಕ್ ತೆರೆಯಲು ಕನಿಷ್ಠ ₹22 ಕೋಟಿ ಬೇಕು ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದರು. ಪಟ್ಟಣದಲ್ಲಿ ನಿರ್ಮಾಣವಾಗಿರುವ ನೂತನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡವನ್ನು ಲೋಕಾರ್ಪಣೆ ಮಾಡಿ ಮಾತನಾಡಿ, ರಾಜ್ಯದಲ್ಲಿ ಈಗಾಗಲೆ 107 ಪಾಲಿಟೆಕ್ನಿಕ್ ಕಾಲೇಜು ಗಳು ಕಾರ್ಯ ನಿರ್ವಹಿಸುತ್ತಿವೆ. ಗರಿಷ್ಠ 16 ಕೋರ್ಸ್ ಗಳು

“ಹೊಸ ಪಾಲಿಟೆಕ್ನಿಕ್ ತೆರೆಯಲು ಕನಿಷ್ಠ ₹22 ಕೋಟಿ ಬೇಕು” – ಸಚಿವ ಡಾ. ಎಂ.ಸಿ. ಸುಧಾಕರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

2026ರ 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳ ದಿನಾಂಕ ಪಟ್ಟಿಯನ್ನು ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಅ. 31 ನವದೆಹಲಿ:ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ 2026 ರ 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳ ದಿನಾಂಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗಳು 2026ರ ಫೆಬ್ರವರಿ 17 ರಂದು ಪ್ರಾರಂಭವಾಗಲಿವೆ. 2025ರ ಪರೀಕ್ಷೆಯ ಫಲಿತಾಂಶಗಳನ್ನು ಘೋಷಿಸುವಾಗ 2026 ರಲ್ಲಿ 10 ಮತ್ತು 12 ನೇ ತರಗತಿಯ ಪರೀಕ್ಷೆಗಳು ಫೆಬ್ರವರಿ 17 ರಿಂದ ಆರಂಭವಾಗಲಿವೆ ಎಂದು CBSE ಮೊದಲು ಘೋಷಿಸಿತ್ತು. 2026 ರ 10 ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು

2026ರ 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳ ದಿನಾಂಕ ಪಟ್ಟಿಯನ್ನು ಬಿಡುಗಡೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top