ಕಡಬ: ಮದುವೆಯಾಗಿ ತಿಂಗಳಾಗಿಲ್ಲ..! ➤ ಒಲ್ಲದ ಗಂಡನಿಗೆ ಚೂರಿಯಿಂದ ಇರಿದ ಹೆಂಡತಿ

(ನ್ಯೂಸ್ ಕಡಬ) newskadaba.com ಕಡಬ, ಮೇ.24. ನೂತನ ವಧುವೊಬ್ಬಳು ಗಂಡನನ್ನು ಕೊಲೆ ಮಾಡುವ ಉದ್ದೇಶದಿಂದ ಪತಿಗೆ ಚೂರಿಯಿಂದ ಇರಿದು ಪೊಲೀಸರ ಅತಿಥಿಯಾದ ಘಟನೆ ಗುರುವಾರ ರಾತ್ರಿ ಕಡಬ ತಾಲೂಕಿನ ಕೊೈಲ ಗ್ರಾಮದ ಏಣಿತಡ್ಕ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಏಣಿತಡ್ಕ ಅತ್ರೇಲು ನಿವಾಸಿ ಗೋಪಾಲಕೃಷ್ಣ ನಾಯ್ಕ ಎಂಬವರ ಪತ್ನಿ ಸುಪ್ರಿಯಾ(30) ಎಂದು ಗುರುತಿಸಲಾಗಿದೆ. ಮೂಲತಃ ಬಂಟ್ವಾಳ ನಿವಾಸಿಯಾಗಿರುವ ಈಕೆಯನ್ನು ಇಪ್ಪತೈದು ದಿನಗಳ ಹಿಂದೆಯಷ್ಟೇ ಗೋಪಾಲಕೃಷ್ಣ ನಾಯ್ಕ ಮದುವೆಯಾಗಿದ್ದರು. ಆದರೆ ಈಕೆಗೆ ಈ ಮದುವೆ ಇಷ್ಟವಿರಲಿಲ್ಲ ಎಂದು ಹೇಳಲಾಗಿದೆ. […]

ಕಡಬ: ಮದುವೆಯಾಗಿ ತಿಂಗಳಾಗಿಲ್ಲ..! ➤ ಒಲ್ಲದ ಗಂಡನಿಗೆ ಚೂರಿಯಿಂದ ಇರಿದ ಹೆಂಡತಿ Read More »

ಕರಾವಳಿ

2019 ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಮತ ಬೇಟೆಯಾಡಿದ ಬಿಜೆಪಿ ➤ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮೂರನೇ ಬಾರಿಗೆ ಭರ್ಜರಿ ಗೆಲುವು ಸಾಧಿಸಿದ್ದು ಹಾಗೂ ಕೇಂದ್ರದಲ್ಲಿ ಎರಡನೇ ಬಾರಿಗೆ ಮೋದಿ‌ ಸರಕಾರವು ಬಹುಮತ ಗಳಿಸಿರುವ ಹಿನ್ನೆಲೆಯಲ್ಲಿ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ಸಂಭ್ರಮಿಸಿದರು. ಕಡಬ ಪೇಟೆಯ ಹೃದಯ ಭಾಗದಿಂದ ಆರಂಭಗೊಂಡ ಮೆರವಣಿಗೆಯು ಅನುಗ್ರಹ ಸಭಾಭವನದವರೆಗೆ ತೆರಳಿ ಬಸ್ ನಿಲ್ದಾಣದ ವರೆಗೆ ನಡೆಯಿತು. ಆ ಬಳಿಕ ಹಲವು ಕಾರ್ಯಕರ್ತರು ವಾಹನಗಳ ಮೂಲಕ

2019 ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಮತ ಬೇಟೆಯಾಡಿದ ಬಿಜೆಪಿ ➤ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ Read More »

ರಾಷ್ಟ್ರೀಯ ನ್ಯೂಸ್

ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದ ಸೋಲಿಲ್ಲದ ಸರದಾರ ನಳಿನ್ ಕುಮಾರ್ ➤ ಮಿಥುನ್ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮೂರನೇ ಬಾರಿಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮೊದಲ ಸುತ್ತಿನಲ್ಲೇ ಭಾರೀ ಮುನ್ನಡೆ ಕಾಯ್ದುಕೊಂಡು ಬಂದಿದ್ದ ನಳಿನ್ ಬಳಿಕ ಗೆಲುವಿನ ಅಂತರ ಹೆಚ್ಚಿಸಿಕೊಳ್ಳುವ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದ್ದರೆ, ತನ್ನ ಎದುರಾಳಿ ಪ್ರತಿಸ್ಪರ್ಧಿ ಮಿಥುನ್ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ ಉಂಟಾಗಿದೆ. 28 ವರ್ಷಗಳ ಬಿಜೆಪಿಯ ಭದ್ರಕೋಟೆಯನ್ನು

ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದ ಸೋಲಿಲ್ಲದ ಸರದಾರ ನಳಿನ್ ಕುಮಾರ್ ➤ ಮಿಥುನ್ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ Read More »

ರಾಷ್ಟ್ರೀಯ ನ್ಯೂಸ್

ನರೇಂದ್ರ ಮೋದಿಯವರಿಗೆ ಶುಭಹಾರೈಸಿದ ಶ್ರೀಲಂಕಾ ಪ್ರಧಾನಿ

(ನ್ಯೂಸ್ ಕಡಬ) newskadaba.com ಕೊಲಂಬೋ,ಮೇ.23.ಜಗತ್ತಿನ ಅತ್ಯಂತ ದೊಡ್ಡ ಪ್ರಜಾಪ್ರಭುತ್ವವೆನಿಸಿಕೊಂಡ ನಮ್ಮ ದೇಶದ 543 ಕ್ಷೇತ್ರಗಳ ಮತ ಎಣಿಕೆ ಇಂದು ನಡೆಯುತ್ತಿದ್ದು, ಬಿಜೆಪಿ ಈಗಾಗಲೇ 288ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿ ಗೆಲುವಿನತ್ತ ದಾಪುಗಾಲು ಇಟ್ಟಿದೆ. 2014ರ ಚುನಾವಣೆಯಲ್ಲಿ ಒಟ್ಟು 282 ಕ್ಷೇತ್ರಗಳನ್ನು ಗೆದ್ದಿತ್ತು.ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಇನ್ನೂ ಮುಗಿದಿಲ್ಲ. ಆದರೂ ಎನ್​ಡಿಎ ಗೆಲುವು ಖಚಿತ ಎಂಬುದು ಅದು ಮುನ್ನಡೆ ಸಾಧಿಸಿದ ಕ್ಷೇತ್ರಗಳ ಸಂಖ್ಯೆಯೇ ಹೇಳುತ್ತಿದೆ. ಈ ಹಿನ್ನೆಲೆಯಲ್ಲಿ ಶ್ರೀಲಂಕಾ ಪ್ರಧಾನಿ ರನಿಲ್​ ವಿಕ್ರಮಸಿಂಘೆ

ನರೇಂದ್ರ ಮೋದಿಯವರಿಗೆ ಶುಭಹಾರೈಸಿದ ಶ್ರೀಲಂಕಾ ಪ್ರಧಾನಿ Read More »

ರಾಷ್ಟ್ರೀಯ ನ್ಯೂಸ್

ಬಾಳೆಕಾಯಿಯ ಸೇವನೆಯಂದ ದೇಹದಲ್ಲಿ ಹೆಚ್ಚುತ್ತದೆ ರೋಗನಿರೋಧಕ ಶಕ್ತಿ

(ನ್ಯೂಸ್ ಕಡಬ) newskadaba.com , ಆರೋಗ್ಯಮಾಹಿತಿ.ಸಾಮಾನ್ಯವಾಗಿ ನಾವೆಲ್ಲ ಬಾಳೆಹಣ್ಣನ್ನು ಸೇವಿಸುತ್ತೇವೆ. ಸುಲಭವಾಗಿ ಕಡಿಮೆ ದರದಲ್ಲಿ ಎಲ್ಲರ ಕೈಗೆಟುಕುವಂಥದ್ದು ಬಾಳೆಹಣ್ಣು. ಇದು ಅನೇಕ ಆರೋಗ್ಯ ಸಹಕಾರಿ ಗುಣಗಳನ್ನು ಹೊಂದಿದೆ. ಆದರೆ ಬಾಳೆಹಣ್ಣು ಮಾತ್ರವೇ ಅಲ್ಲ; ಬಾಳೆಕಾಯಿ ಸಹ ಅನೇಕ ಆರೋಗ್ಯ ಅನುಕೂಲಕಾರಿ ಗುಣಗಳನ್ನು ಹೊಂದಿರುವುದು ವಿಶೇಷ.ನಾರಿನಾಂಶವನ್ನು ಹೆಚ್ಚಿನ ಪ್ರಮಾಣದಲ್ಲಿ ಹೊಂದಿರುವಂತಹ ಬಾಳೆಕಾಯಿಯು ರಕ್ತದಲ್ಲಿನ ಸಕ್ಕರೆ ಅಂಶವನ್ನು ಹತೋಟಿ ಮಾಡುತ್ತದೆ. ಹೃದಯವನ್ನು ಆರೋಗ್ಯಯುತವಾಗಿ ನೋಡಿಕೊಳ್ಳಲು ಕೂಡ ಸಹಕಾರಿ. ಬಾಳೆಕಾಯಿಯು ನಮ್ಮ ದೇಹಕ್ಕೆ ಬೇಕಾದ ಅಗತ್ಯ ವಿಟಮಿನ್ನುಗಳು ಹಾಗೂ ಖನಿಜಪದಾರ್ಥಗಳನ್ನು ಹೆಚ್ಚಿನ ಪ್ರಮಾಣದಲ್ಲಿ

ಬಾಳೆಕಾಯಿಯ ಸೇವನೆಯಂದ ದೇಹದಲ್ಲಿ ಹೆಚ್ಚುತ್ತದೆ ರೋಗನಿರೋಧಕ ಶಕ್ತಿ Read More »

ಕರಾವಳಿ

ಪಶ್ಚಿಮ ಬಂಗಾಲದಲ್ಲಿ ಮ್ಯಾಜಿಕ್ ಮಾಡಿದ ಬಿಜೆಪಿ ➤ ‘ದೀದಿ’ ಸಿಎಂ ಮಮತಾ ಬ್ಯಾನರ್ಜಿಗೆ ಶಾಕ್‌

(ನ್ಯೂಸ್ ಕಡಬ) newskadaba.com ಕೋಲ್ಕತ , ಮೇ.23.ಇಂದು ಗುರುವಾರ ಲೋಕಸಭಾ ಚುನಾವಣೆ ಮತ ಎಣಿಕೆ ಬಿರುಸಿನಿಂದ ಸಾಗುತ್ತಿರುವಂತೆಯೇ ಪಶ್ಚಿಮ ಬಂಗಾಲದಲ್ಲಿ ಬಿಜೆಪಿ 16 ಸೀಟುಗಳಲ್ಲಿ ಲೀಡ್‌ ಹೊಂದಿದ್ದು  ‘ದೀದಿ’ ಸಿಎಂ ಮಮತಾ ಬ್ಯಾನರ್ಜಿಗೆ ಶಾಕ್‌ ನೀಡಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದಲ್ಲಿ ಕೇವಲ 2 ಸ್ಥಾನ ಗೆದ್ದಿದ್ದ ಭಾರತೀಯ ಜನತಾ ಪಕ್ಷ ಈ ಬಾರಿಯ 2019ರ ಲೋಕಸಭಾ ಚುನವಾಣೆಯಲ್ಲಿ ರಾಮ ಮಂತ್ರ ಜಪಿಸುವ ಮೂಲಕ ಮ್ಯಾಜಿಕ್‌ ಮಾಡಿದೆ. ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ

ಪಶ್ಚಿಮ ಬಂಗಾಲದಲ್ಲಿ ಮ್ಯಾಜಿಕ್ ಮಾಡಿದ ಬಿಜೆಪಿ ➤ ‘ದೀದಿ’ ಸಿಎಂ ಮಮತಾ ಬ್ಯಾನರ್ಜಿಗೆ ಶಾಕ್‌ Read More »

ರಾಷ್ಟ್ರೀಯ ನ್ಯೂಸ್

ಸಾಹಿತ್ಯ ಕ್ಷೇತ್ರದಲ್ಲಿ ಮಿಂಚುತ್ತಿರುವ ಹಳ್ಳಿಯ ಯುವ ಪ್ರತಿಭೆ➤ ದಿಲೀಪ್ ವೇದಿಕ್

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಮೇ.23. ಸಾಹಿತ್ಯ ಕ್ಷೇತ್ರದಲ್ಲಿ ಮಿಂಚುತ್ತಿರುವ ದಿಲೀಪ್ ವೇದಿಕ್17ನೇ ವಯಸ್ಸಿಗೆ 800ಕ್ಕೂ ಹೆಚ್ಚು ಕೃತಿ, ಹಲವು ಪ್ರಶಸ್ತಿಗಳ ಸರದಾರ ಕಲ್ಲುಗುಡ್ಡೆ, ಎ. 4: ತನ್ನ 17ನೇ ವಯಸ್ಸಿನಲ್ಲಿಯೇ ಸಾಹಿತ್ಯ ಕ್ಷೇತ್ರದಲ್ಲಿ ಕವಿ, ಕಥೆಗಾರ, ಗಾಯಕ, ವಾಗ್ಮಿಯಾಗಿ, ಕರ್ನಾಟಕ ಹಾಗೂ ಕೇರಳ ಸಾಹಿತ್ಯದ ಬಗ್ಗೆ ಸಂಶೋಧನೆ ನಡೆಸುತ್ತಿರುವ ಹಲವಾರು ಕೃತಿ, ಕವನಗಳನ್ನು ರಚಿಸಿ, ಹಲವಾರು ಸನ್ಮಾನ, ಬಿರುದು, ಪ್ರಶಸ್ತಿಗಳ ಸರದಾರನಾಗಿರುವ ನೂಜಿಬಾಳ್ತಿಲ ಗ್ರಾಮದ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಲೀಪ್ ವೇದಿಕ್ ಎಂಬ ಯುವ ಸಾಹಿತಿಯ ಸಾಧನೆಯಿದು.

ಸಾಹಿತ್ಯ ಕ್ಷೇತ್ರದಲ್ಲಿ ಮಿಂಚುತ್ತಿರುವ ಹಳ್ಳಿಯ ಯುವ ಪ್ರತಿಭೆ➤ ದಿಲೀಪ್ ವೇದಿಕ್ Read More »

ಕರಾವಳಿ

ನೆಕ್ಕಿಲಾಡಿ ಗ್ರಾ.ಪಂ. ಉಪಚುನಾವಣೆ➤ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರಿಂದ ಮತಯಾಚನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ , ಮೇ.23.34 ನೇ ನೆಕ್ಕಿಲಾಡಿ ಗ್ರಾ.ಪಂ.ನ ವಾರ್ಡ್ ನಂ. 2ರಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಮೇ 29ರಂದು ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅನಿ ಮಿನೇಜಸ್ ಪರ ಮಾಜಿ ಶಾಸಕಿ ಟಿ. ಶಕುಂತಳಾ ಶೆಟ್ಟಿ ಅವರು ಬುಧವಾರ ಕರ್ವೇಲು ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಸಾರ್ವಜನಿಕ ಸಮಸ್ಯೆಗಳ ವಿರುದ್ಧ ಧ್ವನಿಯೆತ್ತುವವರು ಗ್ರಾಮ ಪಂಚಾಯತ್‍ನೊಳಗೆ ಪ್ರವೇಶಿಸಿದಾಗ ಮಾತ್ರ ಉತ್ತಮ ಆಡಳಿತದೊಂದಿಗೆ ಗ್ರಾಮದ ಅಭಿವೃದ್ಧಿ ಸಾಧ್ಯವಾಗಲಿದೆ. ಆದ್ದರಿಂದ ಸಮಾಜಮುಖಿ

ನೆಕ್ಕಿಲಾಡಿ ಗ್ರಾ.ಪಂ. ಉಪಚುನಾವಣೆ➤ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರಿಂದ ಮತಯಾಚನೆ Read More »

ಕರಾವಳಿ

ಸಂಧ್ಯಾ ಕಾಲೇಜಿನಲ್ಲಿ ಬಿ.ಎ. (HEJ), ಬಿ.ಕಾಂ., ಬಿ.ಸಿ.ಎ. ತರಗತಿಗಳಿಗೆ ಪ್ರಥಮ ವರ್ಷದ ಪ್ರವೇಶಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23.ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ಸುಮಾರು 150 ವರ್ಷಗಳ ಇತಿಹಾಸವಿರುವ ವಿಶ್ವವಿದ್ಯಾನಿಲಯ ಕಾಲೇಜಿನ ಆವರಣದಲ್ಲಿ 2015ನೇ ಸಾಲಿನಿಂದ ಸ್ಥಾಪನೆಗೊಂಡ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನಲ್ಲಿ ಬಿ.ಎ. (HEJ), ಬಿ.ಕಾಂ., ಬಿ.ಸಿ.ಎ. ತರಗತಿಗಳಿಗೆ ಪ್ರಥಮ ವರ್ಷದ ಪ್ರವೇಶಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹಗಲು ಹೊತ್ತಿನಲ್ಲಿ ಚಾರ್ಟರ್ಡ್ ಅಕೌಂಟೆನ್ಸಿ (CA Foundation Course/ ICS / ACS) ಕೋರ್ಸುಗಳನ್ನು ವ್ಯಾಸಂಗ ಮಾಡುತ್ತಿರುವ, ಆರ್ಥಿಕವಾಗಿ ಹಿಂದುಳಿದ, ಹಗಲು ಹೊತ್ತಿನಲ್ಲಿ ಕೆಲಸ ನಿರ್ವಹಿಸಿ ಪದವಿ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಈ

ಸಂಧ್ಯಾ ಕಾಲೇಜಿನಲ್ಲಿ ಬಿ.ಎ. (HEJ), ಬಿ.ಕಾಂ., ಬಿ.ಸಿ.ಎ. ತರಗತಿಗಳಿಗೆ ಪ್ರಥಮ ವರ್ಷದ ಪ್ರವೇಶಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ದಕ್ಷಿಣ ಕನ್ನಡದಲ್ಲಿ 1 ಲಕ್ಷ 25 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರ ಕಾಯ್ದುಕೊಂಡ ಬಿಜೆಪಿ ➤ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಗೆ ಹಿನ್ನಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ 1 ಲಕ್ಷದ 25 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಆರಂಭದಲ್ಲಿ ಅಂಚೆ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮುನ್ನಡೆಯನ್ನು ಸಾಧಿಸಿದ್ದರು. ಆದರೆ ಇಲೆಕ್ಟ್ರಾನಿಕ್ ಮತಪೆಟ್ಟಿಗೆಯ ಮತ ಎಣಿಕೆಯಲ್ಲಿ ನಳಿನ್ ಕುಮಾರ್ ಪರ ಮತಗಳ ಅಂತರ ಹೆಚ್ಚಾಗುತ್ತಿದೆ.

ದಕ್ಷಿಣ ಕನ್ನಡದಲ್ಲಿ 1 ಲಕ್ಷ 25 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರ ಕಾಯ್ದುಕೊಂಡ ಬಿಜೆಪಿ ➤ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಗೆ ಹಿನ್ನಡೆ Read More »

ಕರಾವಳಿ
Scroll to Top