ಯುವಸ್ಪಂದನ ಅರಿವು ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23.ಯುವಜನತೆ ಸರಿಯಾದ ಸಮಯದಲ್ಲಿ ಸೂಕ್ತ ಮಾರ್ಗದರ್ಶನ ಸಿಗದೆ ತಮ್ಮ ಗುರಿಯಿಂದ ವಿಮುಕ್ತರಾಗುತ್ತಿದ್ದಾರೆ, ದೇಶದ ಅಗಾಧ ಯುವ ಸಂಪತ್ತಿನ ಸದ್ಬಳಕೆ ಸರಿಯಾದ ಮಾರ್ಗದರ್ಶನದಿಂದ ಮಾತ್ರವೇ ಸಾಧ್ಯವಾಗಬಹುದು. ಅದಕ್ಕಾಗಿ ಸರಕಾರವು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಳೆದ 4 ವರ್ಷಗಳಿಂದ ಯುವಸ್ಪಂದನ ಕೇಂದ್ರವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ತೆರೆದಿದ್ದು, ಯುವಸ್ಪಂದನ ಅರಿವು ಕಾರ್ಯಕ್ರಮವನ್ನು ಪರಿಣಿತ ಯುವ ಪರಿವರ್ತಕರ ಮೂಲಕ ಎಲ್ಲಾ ಶಾಲಾ-ಕಾಲೇಜು, ಸಮುದಾಯಗಳಲ್ಲಿ ಯಶಸ್ವಿಯಾಗಿ ನಡೆಸುತ್ತಾ ಬಂದಿದೆ. ಇದರ ಸದುಪಯೋಗವನ್ನು 15 ರಿಂದ […]

ಯುವಸ್ಪಂದನ ಅರಿವು ಕಾರ್ಯಕ್ರಮ Read More »

ಕರಾವಳಿ

ತೋಟಗಾರಿಕಾ ಇಲಾಖೆಯಿಂದ ಅಡಿಕೆ ಮತ್ತು ತೆಂಗಿನ ಕೀಟರೋಗ ನಿಯಂತ್ರಣಕ್ಕೆ ಸಹಾಯಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23.ಅಡಿಕೆ ಬೆಳೆಗೆ ಬಾದಿಸುವ ಕೊಳೆರೋಗ, ಸುಳಿಕೊಳೆರೋಗ ನಿಯಂತ್ರಣಕ್ಕೆ ರೈತರು ಖರೀದಿಸುವ ಮೈಲುತುತ್ತಕ್ಕೆ ಇಲಾಖೆಯಿಂದ ಪ್ರತೀ ಎಕರೆಗೆ ಶೇ. 75ರ ರೂ 3000/- ವರೆಗೆ ಸಹಾಯಧನ ಲಭ್ಯವಿರುತ್ತದೆ. ಅದೇ ರೀತಿ ತೆಂಗಿನ ನುಸಿ ಪೀಡೆ, ಬಿಳಿನೊಣ, ಕಪ್ಪುತಲೆಹುಳ ಇತ್ಯಾದಿ ನಿಯಂತ್ರಣಕ್ಕೆ ಖರೀದಿಸುವ ಬೇವಿನ ಹಿಂಡಿ ಹಾಗೂ ಬೇವಿನ ಎಣ್ಣೆಗೆ ಪ್ರತೀ ಎಕರೆಗೆ ಶೇ 75ರ ರೂ 2000/- ವರೆಗೆ ಸಹಾಯಧನ ಲಭ್ಯವಿರುತ್ತದೆ.ತೆಂಗಿನ ತೋಟದ ಪೋಷಕಾಂಶ ನಿರ್ವಹನೆಗೆ ಖರೀದಿಸುವ ಬೇವಿನ ಹಿಂಡಿ, ಮ್ಯೂರೇಟ್ ಆಫ್

ತೋಟಗಾರಿಕಾ ಇಲಾಖೆಯಿಂದ ಅಡಿಕೆ ಮತ್ತು ತೆಂಗಿನ ಕೀಟರೋಗ ನಿಯಂತ್ರಣಕ್ಕೆ ಸಹಾಯಧನ Read More »

ಕರಾವಳಿ

30 ಸಾವಿರ ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡ ನಳಿನ್ ಕುಮಾರ್ ➤ ಹಾಸನದಲ್ಲಿ 1 ಲಕ್ಷ ಮತಗಳ ಅಂತರದಿಂದ ಪ್ರಜ್ವಲ್ ರೇವಣ್ಣ ಮುನ್ನಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ದೇಶದಲ್ಲೆಡೆ ಲೋಕಸಭಾ ಚುನಾವಣಾ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ 30 ಸಾವಿರ ಮತಗಳ ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.   ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಬಿಜೆಪಿಯ ಎ.ಮಂಜು ವಿರುದ್ಧ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆಯನ್ನು ಸಾಧಿಸಿದ್ದಾರೆ.

30 ಸಾವಿರ ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡ ನಳಿನ್ ಕುಮಾರ್ ➤ ಹಾಸನದಲ್ಲಿ 1 ಲಕ್ಷ ಮತಗಳ ಅಂತರದಿಂದ ಪ್ರಜ್ವಲ್ ರೇವಣ್ಣ ಮುನ್ನಡೆ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು ವಿಮಾನ ದುರಂತ ➤ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಅರ್ಪಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23.ವಿಮಾನ ದುರಂತದಲ್ಲಿ ಮೃತಪಟ್ಟವರ ಸ್ಮರಣಾರ್ಥ ಕುಟುಂಬದವರಂತೆ ಪ್ರತಿ ವರ್ಷ ನಾವೆಲ್ಲರೂ ಶ್ರದ್ಧಾಂಜಲಿ ಅರ್ಪಿಸುತ್ತಿದ್ದು, ಈ ದುರಂತ ನಮಗೊಂದು ಪಾಠವಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು. ಅವರಿಂದು ಕೂಳೂರು ತಣ್ಣೀರು ಬಾವಿ ಸಮೀಪ ಮಂಗಳೂರು ವಿಮಾನ ದುರಂತದಲ್ಲಿ ಮೃತಪಟ್ಟವರ ನೆನಪಿಗಾಗಿ ನಿರ್ಮಾಣ ಮಾಡಿರುವ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ದುರಂತ ಸಂಭವಿಸಿ ಇಂದಿಗೆ 9 ವರ್ಷಗಳು ಸಂದಿವೆ. ದುರ್ಘಟನೆಯ ವೇಳೆ ಮಂಗಳೂರಿಗರು ಒಂದಾಗಿ ನಿಂತು ನೀಡಿದ ಸಹಕಾರವನ್ನು ಈ ಸಂದರ್ಭದಲ್ಲಿ

ಮಂಗಳೂರು ವಿಮಾನ ದುರಂತ ➤ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಅರ್ಪಣೆ Read More »

ಕರಾವಳಿ

ದಕ್ಷಿಣ ಕನ್ನಡದಲ್ಲಿ ಮುನ್ನಡೆ ಕಾಯ್ದುಕೊಂಡ ನಳಿನ್ ಕುಮಾರ್ ಕಟೀಲ್ ➤ ಮಿಥುನ್ ರೈಗೆ ಹಿನ್ನಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ದೇಶದಲ್ಲೆಡೆ ಲೋಕಸಭಾ ಚುನಾವಣಾ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ 16 ಸಾವಿರ ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಅಂಚೆ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮುನ್ನಡೆಯನ್ನು ಸಾಧಿಸಿದ್ದರು.

ದಕ್ಷಿಣ ಕನ್ನಡದಲ್ಲಿ ಮುನ್ನಡೆ ಕಾಯ್ದುಕೊಂಡ ನಳಿನ್ ಕುಮಾರ್ ಕಟೀಲ್ ➤ ಮಿಥುನ್ ರೈಗೆ ಹಿನ್ನಡೆ Read More »

ಕರಾವಳಿ

ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಸುಸೂತ್ರ ಮತ ಎಣಿಕೆಗೆ ಜಿಲ್ಲಾಡಳಿತ ಸಜ್ಜು ➤ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೊಲೀಸ್ ನಿಯೋಜನೆ ➤ ಮಂಗಳೂರು – ಉಡುಪಿ ಸಂಚಾರ ಮಾರ್ಗದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.22. ಲೋಕಸಭಾ ಚುನಾವಣೆ ನಡೆದು ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದ್ದು, ಮೇ 23 ಗುರುವಾರದಂದು ನಡೆಯುವ ಮತ ಎಣಿಕೆಯ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಮಂಗಳೂರು ಕಮಿಷನರ್ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮತ ಎಣಿಕೆಯ ದಿನ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಸಿಎಪಿಎಫ್ ತುಕಡಿ ಸೇರಿ 5 ಕೆಎಸ್ ಆರ್ ಪಿ ತುಕಡಿ, 12 ಸಿಎಆರ್

ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಸುಸೂತ್ರ ಮತ ಎಣಿಕೆಗೆ ಜಿಲ್ಲಾಡಳಿತ ಸಜ್ಜು ➤ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೊಲೀಸ್ ನಿಯೋಜನೆ ➤ ಮಂಗಳೂರು – ಉಡುಪಿ ಸಂಚಾರ ಮಾರ್ಗದಲ್ಲಿ ಬದಲಾವಣೆ Read More »

ಕರಾವಳಿ

ಮಾವಿನ ಹಣ್ಣಿನಿಂದ ತಯಾರಿಸಬಹುದಾದ ಖಾದ್ಯಗಳು

(ನ್ಯೂಸ್ ಕಡಬ) newskadaba.com ಅಡುಗೆ ಮಾಹಿತಿ.ಹಣ್ಣುಗಳ ರಾಜ ಎಂದೆ ಹೆಸರುವಾಸಿಯಾದ ಮಾವಿನ ಹಣ್ಣನ್ನು ಹಾಗೇ ಸವಿದು ಸಂಭ್ರಮಿಸಬಹುದು. ಜೊತೆಗೆ ಜ್ಯೂಸು, ಹಲ್ವ, ರಸಾಯನ ಮುಂತಾದ ಸಿಹಿ ಪದಾರ್ಥಗಳನ್ನೂ ಮಾಡಬಹುದು. ಇನ್ನು ಕಾಯಿಯಿಂದಲೂ ಅಷ್ಟೇ ವಿಧಧ ವ್ಯಂಜನಗಳನ್ನು ತಯಾರಿಸಲು ಸಾಧ್ಯವಿದೆ. 1.ಮಾವಿನಕಾಯಿತೊವ್ವೆ  ಬೇಕಾಗುವ ಸಾಮಗ್ರಿ: ಸಣ್ಣಗೆ ಹೆಚ್ಚಿದ ಮಾವಿನಕಾಯಿ, ಹೆಸರುಬೇಳೆ- ಕಾಲು ಕಪ್‌, ತೊಗರಿಬೇಳೆ- ಕಾಲು ಕಪ್‌, ಸಣ್ಣಗೆ ಹೆಚ್ಚಿದ ಟೊಮೇಟೊ-ಕಾಲು ಕಪ್‌, ಹಸಿ ಮೆಣಸು- 4, ಅರಿಶಿನಪುಡಿ, ಚಿಟಿಕಿ ಇಂಗು, ಕರಿಬೇವು, ಕೊತ್ತಂಬರಿ ಸೊಪ್ಪು, ಉಪ್ಪು. ಮಾಡುವ ವಿಧಾನ

ಮಾವಿನ ಹಣ್ಣಿನಿಂದ ತಯಾರಿಸಬಹುದಾದ ಖಾದ್ಯಗಳು Read More »

ಕರಾವಳಿ

ದ.ಕ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ನಿಷೇಧಾಜ್ಷೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.22.ದಕ್ಷಿಣ ಕನ್ನಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ 2019 ನಡೆಯಲಿದ್ದು ಈ ಸಮಯ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಚುನಾವಣೆ ನಡೆಯುವ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕರ್ನಾಟಕ ಅಬಕಾರಿ ಸನ್ನದುಗಳ (ಸಾಮಾನ್ಯ ಷರತ್ತುಗಳು) ನಿಯಮ 1967 ರ ನಿಯಮ 10-ಬಿ ಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಪುರಸಭೆಯ

ದ.ಕ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ನಿಷೇಧಾಜ್ಷೆ ಜಾರಿ Read More »

ಕರಾವಳಿ

ಭದ್ರತಾ ಪಡೆಗಳಿಂದ ಎನ್ ಕೌಂಟರ್ ➤ ಇಬ್ಬರು ಹಿಜ್ಬುಲ್ ಉಗ್ರಗಾಮಿಗಳು ಮಟಾಶ್

(ನ್ಯೂಸ್ ಕಡಬ) newskadaba.com ಗೋಪಾಲ್ ಪೋರಾ,ಮೇ.22.ಬುಧವಾರ ಬೆಳಗ್ಗೆ ಭದ್ರತಾ ಪಡೆಯ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿಯಾಗಿರುವ ಘಟನೆ ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗೋಪಾಲ್ ಪೋರಾ ಪ್ರದೇಶದಲ್ಲಿ ನಡೆದಿದೆ.ಗೋಪಾಲ್ ಪೋರಾ ಗ್ರಾಮದಲ್ಲಿ ಉಗ್ರರು ಅಡಗಿದ್ದಾರೆಂಬ ಮಾಹಿತಿ ಮೇರೆಗೆ ಭದ್ರತಾಪಡೆ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿದ್ದರು.   ಈ ವೇಳೆ ಭಯೋತ್ಪಾದಕರು ಭದ್ರತಾಪಡೆ ಮೇಲೆ ಗುಂಡಿನ ದಾಳಿ ನಡೆಸಿದಾಗ ಪ್ರತಿಯಾಗಿ ನಡೆಸಿದ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಹತರಾಗಿರುವುದಾಗಿ ವರದಿ ತಿಳಿಸಿದೆ.ಬಲಿಯಾಗಿರುವ ಉಗ್ರರನ್ನು ಇನ್ನಷ್ಟೇ

ಭದ್ರತಾ ಪಡೆಗಳಿಂದ ಎನ್ ಕೌಂಟರ್ ➤ ಇಬ್ಬರು ಹಿಜ್ಬುಲ್ ಉಗ್ರಗಾಮಿಗಳು ಮಟಾಶ್ Read More »

ರಾಷ್ಟ್ರೀಯ ನ್ಯೂಸ್

ಡಿಪ್ಲೋಮಾ ಮತ್ತು ಪೋಸ್ಟ್ ಡಿಪ್ಲೋಮಾ ಪ್ರವೇಶಕ್ಕೆ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮೈಸೂರು, ಮೇ.22.  ಮೈಸೂರಿನಲ್ಲಿರುವ ಕೇಂದ್ರಿಯ ಪ್ಲಾಸ್ಟಿಕ್ ತಂತ್ರಜ್ಞಾನ ಸಂಸ್ಥೆ ಸಿಪೆಟ್ (ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ) ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಂಸ್ಥೆಯು ದೇಶದ ಪ್ಲಾಸ್ಟಿಕ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದೆ. 2019-20 ನೇ ಸಾಲಿನ ಡಿಪ್ಲೋಮಾ ಮತ್ತು ಪೋಸ್ಟ್ ಡಿಪ್ಲೋಮಾ ಪ್ರವೇಶಕ್ಕೆ ಆನ್‍ಲೈನ್ ಮಾಲಕ ಅರ್ಜಿ ಆಹ್ವಾನಿಸಿದೆ.ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ.

ಡಿಪ್ಲೋಮಾ ಮತ್ತು ಪೋಸ್ಟ್ ಡಿಪ್ಲೋಮಾ ಪ್ರವೇಶಕ್ಕೆ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನ Read More »

ಕರಾವಳಿ
Scroll to Top