‘ನಮ್ಮ ಸುಬ್ರಹ್ಮಣ್ಯ’ ತಂಡದಿಂದ ಶ್ರಮದಾನ ➤ ಯಾತ್ರಾರ್ಥಿಗಳು ರಸ್ತೆ ಬದಿಯಲ್ಲಿ ಬಿಸಾಡಿದ್ದ ತ್ಯಾಜ್ಯ ಸಂಗ್ರಹ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.20. ದಕ್ಷಿಣ ಭಾರತದ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಕುಕ್ಕೇ ಸುಬ್ರಹ್ಮಣ್ಯದ ರಸ್ತೆ ಬದಿಯಲ್ಲಿ ಯಾತ್ರಾರ್ಥಿಗಳು ಬಿಸಾಡಿದ್ದ ತ್ಯಾಜ್ಯವನ್ನು ‘ನಮ್ಮ ಸುಬ್ರಹ್ಮಣ್ಯ’ ತಂಡದ ಯುವಕರು ಶ್ರಮದಾನದ ಮೂಲಕ ಸ್ವಚ್ಛ ಮಾಡಿದರು. ಶನಿವಾರ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ತಂಡದ 15 ಕ್ಕೂ ಹೆಚ್ಚು ಕಾರ್ಯಕರ್ತರು ಕುಕ್ಕೇ ಸುಬ್ರಹ್ಮಣ್ಯದ ದೇವರಗದ್ದೆ ರಸ್ತೆಯ ಎರಡೂ ಬದಿಗಳಲ್ಲಿ 2 ಕಿಮೀ ವ್ಯಾಪ್ತಿಯಲ್ಲಿ ಸ್ವಚ್ಛ ಮಾಡಿ ಸುಮಾರು 3 ಪಿಕಪ್ ನಷ್ಟು ಪ್ಲಾಸ್ಟಿಕ್, ಬಿಯರ್ ಬಾಟಲಿ ಹಾಗೂ […]

‘ನಮ್ಮ ಸುಬ್ರಹ್ಮಣ್ಯ’ ತಂಡದಿಂದ ಶ್ರಮದಾನ ➤ ಯಾತ್ರಾರ್ಥಿಗಳು ರಸ್ತೆ ಬದಿಯಲ್ಲಿ ಬಿಸಾಡಿದ್ದ ತ್ಯಾಜ್ಯ ಸಂಗ್ರಹ Read More »

ಕರಾವಳಿ

ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷ ಸಿ.ಫಿಲಿಪ್ ರವರ ಪಾರ್ಥಿವ ಶರೀರ ಇಂದು ಕಡಬಕ್ಕೆ ➤ 9 ಗಂಟೆಗೆ ಕಡಬ ಪೇಟೆಯಿಂದ ಮೆರವಣಿಗೆಯಲ್ಲಿ ಸ್ವಗೃಹಕ್ಕೆ ➤ ಮೃತರ ಗೌರವಾರ್ಥ ಕೆಲಕಾಲ ಅಂಗಡಿಗಳನ್ನು ಮುಚ್ಚುವಂತೆ ಕೃಷ್ಣ ಶೆಟ್ಟಿ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಮೇ.20. ಎರಡು ದಿನಗಳ ಹಿಂದೆ ಮೃತಪಟ್ಟ ಕಡಬ ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷ ಸಿ.ಫಿಲಿಪ್ ರವರ ಪಾರ್ಥಿವ ಶರೀರವು ಸೋಮವಾರ ಬೆಳಿಗ್ಗೆ 9.00 ಗಂಟೆಗೆ ಕಡಬಕ್ಕೆ ಆಗಮಿಸಲಿದ್ದು, ಕಡಬ ಅನುಗ್ರಹ ಸಭಾಭವನದ ಬಳಿಯಿಂದ ಮೆರವಣಿಗೆಯಲ್ಲಿ ಸಾಗಲಿದೆ. 10.00 ಗಂಟೆಗೆ ಮೃತರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಅಪರಾಹ್ನ ಕಡಬ ಆರೋಗ್ಯ ಮಾತಾ ಚರ್ಚ್ ನಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಪಾರ್ಥಿವ ಶರೀರ ಕಡಬಕ್ಕೆ ಆಗಮಿಸುವ ಸಂದರ್ಭದಲ್ಲಿ ಬೆಳಗ್ಗೆ 9 ಗಂಟೆಯಿಂದ

ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷ ಸಿ.ಫಿಲಿಪ್ ರವರ ಪಾರ್ಥಿವ ಶರೀರ ಇಂದು ಕಡಬಕ್ಕೆ ➤ 9 ಗಂಟೆಗೆ ಕಡಬ ಪೇಟೆಯಿಂದ ಮೆರವಣಿಗೆಯಲ್ಲಿ ಸ್ವಗೃಹಕ್ಕೆ ➤ ಮೃತರ ಗೌರವಾರ್ಥ ಕೆಲಕಾಲ ಅಂಗಡಿಗಳನ್ನು ಮುಚ್ಚುವಂತೆ ಕೃಷ್ಣ ಶೆಟ್ಟಿ ಮನವಿ Read More »

ಕರಾವಳಿ

ಯಾರಾಗ್ತಾರೆ ಭಾರತದ ಮುಂದಿನ ಪ್ರಧಾನಿ..? ➤ ಕರ್ನಾಟಕದಲ್ಲಿ ಯಾವ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೆ..? ➤ ಹೊರಬಿತ್ತು 2019ರ ಲೋಕಸಭಾ ಚುನಾವಣೋತ್ತರ ಸಮೀಕ್ಷೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.19. ಲೋಕಸಭಾ ಚುನಾವಣೆಯ ಏಳನೇ ಹಂತದ ಮತದಾನವು ಭಾನುವಾರದಂದು ಮುಕ್ತಾಯವಾಗಿದ್ದು, ವಿವಿಧ ಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಬಹುತೇಕ ಸಂಸ್ಥೆಗಳ ಎಕ್ಸಿಟ್ ಪೋಲ್ ಗಳ ಪ್ರಕಾರ ಕೇಂದ್ರದಲ್ಲಿ ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟವು ಸರ್ಕಾರ ರಚಿಸುವುದು ಖಚಿತವಾಗಿದೆ. ಕರ್ನಾಟಕದಲ್ಲೂ ಬಿಜೆಪಿಯು ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದ್ದು, ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟಕ್ಕೆ ಶಾಕ್‌ ನೀಡಲಿದೆ.   ಎಬಿಪಿ ನ್ಯೂಸ್:

ಯಾರಾಗ್ತಾರೆ ಭಾರತದ ಮುಂದಿನ ಪ್ರಧಾನಿ..? ➤ ಕರ್ನಾಟಕದಲ್ಲಿ ಯಾವ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೆ..? ➤ ಹೊರಬಿತ್ತು 2019ರ ಲೋಕಸಭಾ ಚುನಾವಣೋತ್ತರ ಸಮೀಕ್ಷೆ Read More »

ರಾಷ್ಟ್ರೀಯ ನ್ಯೂಸ್

ಗಡಿಯಾರ: ಬೈಕ್ ಗಳೆರಡರ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮೇ.18. ಬೈಕ್ ಗಳೆರಡರ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಗಡಿಯಾರ ಸಮೀಪದ ಜೋಗಿಬೆಟ್ಟು ಎಂಬಲ್ಲಿ ಭಾನುವಾರದಂದು ಸಂಭವಿಸಿದೆ. ಮಾಣಿ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿದ್ದ ಬೈಕ್ ಗಳು ಜೋಗಿಬೆಟ್ಟು ಅಪಾಯಕಾರಿ ತಿರುವಿನಲ್ಲಿ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಎರಡೂ ಬೈಕುಗಳ ಸವಾರರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಸವಾರರಿಬ್ಬರು ಕಡೇಶಿವಾಲಯ ನಿವಾಸಿಗಳೆಂದು ತಿಳಿದುಬಂದಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ

ಗಡಿಯಾರ: ಬೈಕ್ ಗಳೆರಡರ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರರಿಬ್ಬರು ಗಂಭೀರ Read More »

ಕರಾವಳಿ

ಕಡಬ: ಮನೆಯ ಅಂಗಳಕ್ಕೆ ಉರುಳಿ ಬಿದ್ದ ಓಮ್ನಿ ಕಾರು ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಮೇ.19. ಮಾರುತಿ ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಭಾನುವಾರದಂದು ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಳಾರದಲ್ಲಿ ಸಂಭವಿಸಿದೆ. ಕಡಬದ ಬಸ್ ನಿಲ್ದಾಣದ ಬಳಿ ವ್ಯಾಪಾರ ನಡೆಸುತ್ತಿರುವ ಅಬ್ಬಾಸ್ ಎಂಬವರು ತನ್ನ ಮಾರುತಿ ಓಮ್ನಿ ಕಾರಿನಲ್ಲಿ ಉಪ್ಪಿನಂಗಡಿಯಿಂದ ಕಡಬಕ್ಕೆ ತೆರಳುತ್ತಿದ್ದಾಗ ಕಳಾರ ಸಮೀಪ ಬೇರೊಂದು ವಾಹನವು ಇವರ ಓಮ್ನಿಯನ್ನು ಓವರ್ ಟೇಕ್ ಮಾಡಿದ್ದು, ಈ ಸಂದರ್ಭದಲ್ಲಿ ರಸ್ತೆ ಬಿಟ್ಟು ಕೊಡುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಕಾರು ರಸ್ತೆ

ಕಡಬ: ಮನೆಯ ಅಂಗಳಕ್ಕೆ ಉರುಳಿ ಬಿದ್ದ ಓಮ್ನಿ ಕಾರು ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ

ಕಡಬ: ಪರಿಸರದಲ್ಲಿ ಗುಡುಗು ಮಿಶ್ರಿತ ಭಾರೀ ಮಳೆ ➤ ಮಳೆಯಿಂದಾಗಿ ತಂಪಾದ ಇಳೆ

(ನ್ಯೂಸ್ ಕಡಬ) newskadaba.com ಕಡಬ, ಮೇ.18. ಕಡಬ ಪರಿಸರದಲ್ಲಿ ಶನಿವಾರ ರಾತ್ರಿ ಗುಡುಗು, ಮಿಂಚು ಮಿಶ್ರಿತ ಭಾರೀ ಗುಡುಗು ಮಳೆ ಸುರಿದಿದ್ದು, ಬಿಸಿಲಿನ ತಾಪದಿಂದ ಕಾದು ಕೆಂಪಾಗಿದ್ದ ಇಳೆಯನ್ನು ತಂಪೆರೆದಿದೆ. ಕಡಬ, ಹೊಸ್ಮಠ, ಕುದ್ಮಾರು, ಪಂಜ, ಕೋಡಿಂಬಾಳ, ಮರ್ಧಾಳ, ನೆಟ್ಟಣ, ಬಿಳಿನೆಲೆ ಪರಿಸರದಲ್ಲಿ ಗುಡುಗು – ಮಿಂಚಿನ ಆರ್ಭಟದೊಂದಿಗೆ ಭಾರೀ ಗಾಳಿ ಮಳೆಯಾಗಿದ್ದು, ಕೊಯಿಲ, ಆತೂರು ಪರಿಸರದಲ್ಲಿ ಸಾಧಾರಣ ಗುಡುಗಿನೊಂದಿಗೆ ತುಂತುರು ಮಳೆಯಾಗಿದೆ. ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಪ್ರಾಣಿ – ಪಕ್ಷಿಗಳು ನಿಟ್ಟುಸಿರು ಬಿಡುವಂತಾಗಿದೆ.

ಕಡಬ: ಪರಿಸರದಲ್ಲಿ ಗುಡುಗು ಮಿಶ್ರಿತ ಭಾರೀ ಮಳೆ ➤ ಮಳೆಯಿಂದಾಗಿ ತಂಪಾದ ಇಳೆ Read More »

ಕರಾವಳಿ

ಕಡಬ: ಅಕ್ರಮ ಮರಳುಗಾರಿಕೆಯ ವರದಿಯ ಹಿನ್ನೆಲೆ ➤ ಖಾಸಗಿ ವಾಹಿನಿ ವರದಿಗಾರನಿಗೆ ಕೊಲೆ ಬೆದರಿಕೆ – ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಮೇ.18. ಕಡಬ ಪರಿಸರದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವುದನ್ನು ವರದಿ ಮಾಡಿದ್ದಕ್ಕಾಗಿ ಖಾಸಗಿ ವಾಹಿನಿಯ ವರದಿಗಾರರೋರ್ವರಿಗೆ ಕೊಲೆ ಬೆದರಿಕೆಯೊಡ್ಡಲಾಗುತ್ತಿದ್ದು, ಈ ಬಗ್ಗೆ ಸೂಕ್ತ ಭದ್ರತೆ ಒದಗಿಸುವಂತೆ ಕಡಬ ಠಾಣೆಗೆ ದೂರು ನೀಡಲಾಗಿದೆ. ಕಹಳೆ ನ್ಯೂಸ್ ಕಡಬ ತಾಲೂಕು ವರದಿಗಾರ ಗಣೇಶ್ ಇಡಾಳ ಈ ಬಗ್ಗೆ ಕಡಬ ಪೊಲೀಸರಿಗೆ ದೂರು ನೀಡಿ, ಈ ಹಿಂದೆ ನಾನು ಹಾಗೂ ನಮ್ಮ ವಾಹಿನಿಯು ಕಡಬ ತಾಲೂಕು ವ್ಯಾಪ್ತಿಯಲ್ಲಿ ಆಗುತ್ತಿದ್ದ ಅಕ್ರಮ ಮರಳುಗಾರಿಕೆ ಹಾಗೂ ಇನ್ನಿತರ ಅಕ್ರಮಗಳ ಕುರಿತು

ಕಡಬ: ಅಕ್ರಮ ಮರಳುಗಾರಿಕೆಯ ವರದಿಯ ಹಿನ್ನೆಲೆ ➤ ಖಾಸಗಿ ವಾಹಿನಿ ವರದಿಗಾರನಿಗೆ ಕೊಲೆ ಬೆದರಿಕೆ – ದೂರು ದಾಖಲು Read More »

ಕರ್ನಾಟಕ

ಮಾಜಿ ಎಂಇಎಸ್ ಶಾಸಕ ಸಂಭಾಜಿ ಪಾಟೀಲ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಳಗಾವಿ, ಮೇ.18. ಮಾಜಿ ಎಂಇಎಸ್ ಶಾಸಕ ಸಂಭಾಜಿ ಪಾಟೀಲ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಹಿಂದಿನ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರೊಂದಿಗೆ ಉತ್ತಮ ಭಾಂದವ್ಯ ಹೊಂದಿದ್ದ ಸಂಭಾಜಿ ಪಾಟೀಲ 1990 ರಲ್ಲಿ ಮಹಾಪೌರರಾಗಿದ್ದಾಗ ಹಿಡಕಲ್ ಜಲಾಶಯದಿಂದ ಬೆಳಗಾವಿ ಜಿಲ್ಲೆಗೆ ನೀರು ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆಗ ಮುಖ್ಯಮಂತ್ರಿ ಬಂಗಾರಪ್ಪ ಅವರಿಗೆ ಕೇಸರಿಪೇಟಾ ತೊಡಿಸಿ ಬಹಿರಂಗವಾಗಿ ಸನ್ಮಾನ ಮಾಡಿದ ಮೊದಲ ಎಂಇಎಸ್ ಮಹಾಪೌರ ಕನ್ನಡ ಭಾಷಿಕ ಜನರ ಜೊತೆಗೆ ಒಳ್ಳೆಯ

ಮಾಜಿ ಎಂಇಎಸ್ ಶಾಸಕ ಸಂಭಾಜಿ ಪಾಟೀಲ್ ವಿಧಿವಶ Read More »

ರಾಷ್ಟ್ರೀಯ ನ್ಯೂಸ್

ಧೋನಿಗೆ ಆಕ್ರಮಣಕಾರಿಯಾಗಿ ಆಡಲು ಪೂರ್ತಿ ಸ್ವಾತಂತ್ರ್ಯ ನೀಡುವುದು ಉತ್ತಮ: ಹರ್ಭಜನ್ ಸಿಂಗ್

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.18. “ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಇಳಿದಾಗಲೆಲ್ಲ ಧೋನಿ ಉತ್ತಮ ಪ್ರದರ್ಶನ ನೀಡುವುದನ್ನು ನಾವು ಕಂಡಿದ್ದೇವೆ. ಇದೇ ರೀತಿಯ ಬ್ಯಾಟಿಂಗ್‌ ನಡೆಸಲು ಅವರಿಗೆ ತಂಡದ ಆಡಳಿತ ಮಂಡಳಿ ಅನುಮತಿ ನೀಡಬೇಕು.  ಮಹೇಂದ್ರ ಸಿಂಗ್‌ ಧೋನಿ ಅವರಲ್ಲಿ ಈಗಲೂ ಸಿಕ್ಸ್‌-ಹಿಟ್ಟಿಂಗ್‌ ಪವರ್‌ ಇದೆ. ಹೀಗಾಗಿ ವಿಶ್ವಕಪ್‌ ವೇಳೆ ಆಕ್ರಮಣಕಾರಿ ಆಟವಾಡಲು ಅವರಿಗೆ ಆಡಳಿತ ಮಂಡಳಿ ಸ್ವಾತಂತ್ರ್ಯ ನೀಡಬೇಕು ಎಂದು ಹರ್ಭಜನ್‌ ಸಿಂಗ್‌ ಹೇಳಿದ್ದಾರೆ. ಹಾರ್ದಿಕ್‌ ಪಾಂಡ್ಯ ಅವರ ಬಿರುಸಿನ ಆಟಕ್ಕೂ ನಿರ್ಬಂಧ ವಿಧಿಸಬಾರದು’ ಎಂದು

ಧೋನಿಗೆ ಆಕ್ರಮಣಕಾರಿಯಾಗಿ ಆಡಲು ಪೂರ್ತಿ ಸ್ವಾತಂತ್ರ್ಯ ನೀಡುವುದು ಉತ್ತಮ: ಹರ್ಭಜನ್ ಸಿಂಗ್ Read More »

ಕ್ರೀಡಾ ನ್ಯೂಸ್

ರಾಜ್ಯ ಸರ್ಕಾರಿ ನೌಕರರ ಸಂಘ – ಜಿಲ್ಲಾ ಶಾಖೆ ಚುನಾವಣೆ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.18.  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಕಾರ್ಯಾಕಾರಿ ಸಮಿತಿ ಸದಸ್ಯರು, ಅಧ್ಯಕ್ಷರು, ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರ ಸ್ಥಾನಗಳಿಗೆ ಚುನಾವಣಾ ಅಧಿಸೂಚನೆ ಹೊರಡಿಸಲಾಗಿದ್ದು ಚುನಾವಣಾಧಿಕಾರಿಯಾಗಿ ಎನ್. ಎಸ್. ಶೋಭಾ ಮಾರಾಟಾಧಿಕಾರಿ ಸಹಕಾರ ಸ0ಘಗಳ ಸಹಾಯಕ ನಿಬ0ಧಕರ ಕಚೇರಿ, ಪುತ್ತೂರು ಇವರನ್ನು ನೇಮಕ ಮಾಡಲಾಗಿದೆ. ಅರ್ಹ ಮತದಾರರ ಪಟ್ಟಿಯನ್ನು ಹಾಗೂ ಚುನಾವಣಾ ವೇಳಾಪಟ್ಟಿಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ದಕ್ಷಿಣ ಕನ್ನಡ. ಜಿಲ್ಲಾ ಶಾಖೆ ಕಚೇರಿಯ ಸೂಚನಾ

ರಾಜ್ಯ ಸರ್ಕಾರಿ ನೌಕರರ ಸಂಘ – ಜಿಲ್ಲಾ ಶಾಖೆ ಚುನಾವಣೆ Read More »

ಕರಾವಳಿ
Scroll to Top