ನಾಳೆಯಿಂದ ʼಕಾಂತಾರ ಚಾಪ್ಟರ್ 1′ ಟಿಕೆಟ್ ಬೆಲೆಯಲ್ಲಿ ಭಾರಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ಅ..30: ಬೆಂಗಳೂರು: ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ ಹಾಗೂ ಹೊಂಬಾಳೆ ಫಿಲ್ಮ್ಸ್‌ ನಿರ್ಮಿಸಿರುವ ‘ಕಾಂತಾರ ಚಾಪ್ಟರ್ 1’  ಚಿತ್ರ ಈಗಾಗಲೇ ಗಲ್ಲಾಪೆಟ್ಟಿಗೆಯಲ್ಲಿ ಕಿಂಗ್‌ ಎನಿಸಿಕೊಂಡಿದೆ. ಹಲವು ದಾಖಲೆಗಳನ್ನು ಬರೆದು, ಭಾರತದಾದ್ಯಂತ ತನ್ನ ಅಬ್ಬರವನ್ನು ಮುಂದುವರಿಸಿದೆ. ಅಕ್ಟೋಬರ್‌ 2ರಂದು ತೆರೆಕಂಡ ಈ ಚಿತ್ರ ಬರೀ ಕರ್ನಾಟಕದಲ್ಲಿಯೇ 250 ಕೋಟಿ ರೂ.ಗೂ ಹೆಚ್ಚು ಗಳಿಕೆ ಮಾಡುವ ಮೂಲಕ ಇತಿಹಾಸ ಸೃಷ್ಟಿಸಿದೆ. ಅಲ್ಲದೆ ಜಾಗತಿಕವಾಗಿ 850 ಕೋಟಿ ರೂ. ದೋಚಿಕೊಂಡು ಈ ವರ್ಷ ಅತೀ ಹೆಚ್ಚು ಗಳಿಸಿದ ಭಾರತೀಯ […]

ನಾಳೆಯಿಂದ ʼಕಾಂತಾರ ಚಾಪ್ಟರ್ 1′ ಟಿಕೆಟ್ ಬೆಲೆಯಲ್ಲಿ ಭಾರಿ ಇಳಿಕೆ Read More »

ಕರ್ನಾಟಕ, ಸಿನಿಮಾ

ಸಲ್ಮಾನ್ ಖಾನ್ ವಿರುದ್ಧದ ‘ಭಯೋತ್ಪಾದಕ’ ವದಂತಿ ಸುಳ್ಳು – ಪಾಕಿಸ್ತಾನ ಸರ್ಕಾರದ ಅಧಿಕೃತ ಸ್ಪಷ್ಟನೆ!

(ನ್ಯೂಸ್‌ ಕಡಬ) newskadaba.com,  ಅ..30: ಕೆಲವೇ ದಿನಗಳ ಹಿಂದೆ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಅಭಿಮಾನಿಗಳಿಗೆ ಆತಂಕ ಉಂಟಾಗುವಂತಹ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪಾಕಿಸ್ತಾನದ ಬಲೂಚಿಸ್ತಾನ್ ಸರ್ಕಾರವು ಸಲ್ಮಾನ್ ಖಾನ್ ಅವರನ್ನು ಭಯೋತ್ಪಾದಕರ ಪಟ್ಟಿಗೆ ಸೇರಿಸಿದೆ ಎಂಬ ವದಂತಿ ಹರಡಿತ್ತು. ಈ ಸುದ್ದಿ ವೇಗವಾಗಿ ಹರಡಿ, ಅಭಿಮಾನಿಗಳಲ್ಲಿ ಗೊಂದಲ ಮತ್ತು ಅಸಮಾಧಾನ ಉಂಟುಮಾಡಿತು. ಆದರೆ ಇದೀಗ ಪಾಕಿಸ್ತಾನದ ಸರ್ಕಾರವೇ ಈ ವದಂತಿಗೆ ತೆರೆ ಎಳೆದಿದೆ. ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ

ಸಲ್ಮಾನ್ ಖಾನ್ ವಿರುದ್ಧದ ‘ಭಯೋತ್ಪಾದಕ’ ವದಂತಿ ಸುಳ್ಳು – ಪಾಕಿಸ್ತಾನ ಸರ್ಕಾರದ ಅಧಿಕೃತ ಸ್ಪಷ್ಟನೆ! Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಸೇತುವೆ ನಿರ್ಮಾಣ ಸ್ಥಳದಲ್ಲಿ ಕ್ರೇನ್ ಉರುಳಿ ಇಬ್ಬರು ದುರ್ಮರಣ

(ನ್ಯೂಸ್‌ ಕಡಬ) newskadaba.com,  ಅ..30: ಭೀಕರ ಅಪಘಾತ ಸಂಭವಿಸಿದ್ದು, ರೈಲ್ವೆ ಸೇತುವೆ ನಿರ್ಮಾಣ ಕಾರ್ಯದಲ್ಲಿ ಬಳಸುತ್ತಿದ್ದ ಕ್ರೇನ್ ಇದ್ದಕ್ಕಿದ್ದಂತೆ ಉರುಳಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ ಬೈಕ್ ಸವಾರರು ಹಾಗೂ ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ಎರಡು ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಅಸ್ತವ್ಯಸ್ತ ದೃಶ್ಯ ಕಂಡುಬಂದಿದೆ. ಘಟನೆ ಬುಧವಾರ ಬೆಳಿಗ್ಗೆ ಸಂಭವಿಸಿದ್ದು, ಕ್ರೇನ್ ರೈಲ್ವೆ ಸೇತುವೆ ಕಾಮಗಾರಿ ವೇಳೆ ಸಮತೋಲನ ಕಳೆದುಕೊಂಡು ಹಾದುಹೋಗುತ್ತಿದ್ದ ಪಿಕಪ್ ಟ್ರಕ್ ಮೇಲೆ ಬಿದ್ದಿತು ಎಂದು ಧಾರ್ ಜಿಲ್ಲಾ ಪೊಲೀಸ್

ಸೇತುವೆ ನಿರ್ಮಾಣ ಸ್ಥಳದಲ್ಲಿ ಕ್ರೇನ್ ಉರುಳಿ ಇಬ್ಬರು ದುರ್ಮರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಪ್ರಭಾಕರ್ ಭಟ್ ವಿರುದ್ಧದ ದ್ವೇಷ ಭಾಷಣ ಪ್ರಕರಣ- ವಿಚಾರಣೆ ನ. 4 ಕ್ಕೆ ಮುಂದೂಡಿಕೆ

(ನ್ಯೂಸ್‌ ಕಡಬ) newskadaba.com,  ಅ..30: ಬೆಂಗಳೂರು: ಪ್ರಚೋದನಕಾರಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಆರ್‌ಎಸ್‌ಎಸ್ ನಾಯಕ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಅವರಿಗೆ ಮತ್ತೊಮ್ಮೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಅವರ ವಿರುದ್ಧ ಬಂಧನ ಸೇರಿದಂತೆ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಈ ಹಿಂದೆ ನಿರ್ದೇಶಿಸಿದ್ದ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆದೇಶವನ್ನು ಎತ್ತಿಹಿಡಿದು ವಿಚಾರಣೆಯನ್ನು ನವೆಂಬರ್ 4 ಕ್ಕೆ ಮುಂದೂಡಿದೆ. ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ಅಕ್ಟೋಬರ್ 20

ಪುತ್ತೂರು: ಪ್ರಭಾಕರ್ ಭಟ್ ವಿರುದ್ಧದ ದ್ವೇಷ ಭಾಷಣ ಪ್ರಕರಣ- ವಿಚಾರಣೆ ನ. 4 ಕ್ಕೆ ಮುಂದೂಡಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಇಪಿಎಫ್‌ಒ ತಂದ ಹೊಸ ನಿಯಮ; ಕನಿಷ್ಠ ಒಂದು ತಿಂಗಳ ಕಾಲ ಕೆಲಸ ಮಾಡಿದರೂ ಪಿಂಚಣಿ

(ನ್ಯೂಸ್‌ ಕಡಬ) newskadaba.com,  ಅ.30 ನೌಕರರ ಭವಿಷ್ಯ ನಿಧಿ ಸಂಸ್ಥೆ ನೌಕರರ ಪಿಂಚಣಿ ಯೋಜನೆಯ  ನಿಯಮಗಳಲ್ಲಿ ಐತಿಹಾಸಿಕ ಬದಲಾವಣೆಯನ್ನು ಮಾಡಿದೆ. ಈಗ, ಉದ್ಯೋಗಿ ಆರು ತಿಂಗಳ ಮೊದಲು ತಮ್ಮ ಕೆಲಸವನ್ನು ತೊರೆದರೂ ಪಿಂಚಣಿಯಿಂದ ವಂಚಿತರಾಗುವುದಿಲ್ಲ. ಹೊಸ ವ್ಯವಸ್ಥೆಯಡಿಯಲ್ಲಿ, ಕನಿಷ್ಠ ಒಂದು ತಿಂಗಳ ಕಾಲ ಕೆಲಸ ಮಾಡಿದರೂ ಪಿಂಚಣಿ ಪಡೆಯಬಹುದು. ಹಿಂದೆ, ಇಪಿಎಸ್‌ನಲ್ಲಿ ಆರು ತಿಂಗಳಿಗಿಂತ ಕಡಿಮೆ ಸೇವೆ ಸಲ್ಲಿಸಿದವರನ್ನು “ಶೂನ್ಯ ಪೂರ್ಣಗೊಂಡ ವರ್ಷಗಳು” ಎಂದು ಪರಿಗಣಿಸಲಾಗುತ್ತಿತ್ತು. ಇದರರ್ಥ ಐದು ತಿಂಗಳ ನಂತರ ರಾಜೀನಾಮೆ ನೀಡಿದ ಉದ್ಯೋಗಿಗಳು ತಮ್ಮ ಪಿಂಚಣಿಯಿಂದ ವಂಚಿತರಾಗುತ್ತಿದ್ದರು.

ಇಪಿಎಫ್‌ಒ ತಂದ ಹೊಸ ನಿಯಮ; ಕನಿಷ್ಠ ಒಂದು ತಿಂಗಳ ಕಾಲ ಕೆಲಸ ಮಾಡಿದರೂ ಪಿಂಚಣಿ Read More »

ಕರಾವಳಿ

ಬೆಂಗಳೂರು: “ವಿದ್ಯಾರ್ಥಿಗಳ ಉತ್ತೀರ್ಣ ಕನಿಷ್ಠ ಅಂಕ ಇಳಿಕೆ ಬೇಡ” : ಸಭಾಪತಿ ಬಸವರಾಜ ಹೊರಟ್ಟಿ

(ನ್ಯೂಸ್‌ ಕಡಬ) newskadaba.com,  ಅ.30 ಬೆಂಗಳೂರು:  ಶಾಲಾ ವಿದ್ಯಾರ್ಥಿಗಳಿಗೆ ಕನಿಷ್ಠ ಉತ್ತೀರ್ಣ ಅಂಕಗಳನ್ನು 35ಕ್ಕೆ ತರುವಂತೆ ರಾಜ್ಯ ಸರ್ಕಾರಕ್ಕೆ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿಯವರು ಆಗ್ರಹಿಸಿದ್ದಾರೆ. 33 ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಉತ್ತೀರ್ಣರೆಂದು ಪರಿಗಣಿಸಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಅವರು ಈ ಹಿಂದೆ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿರುವ ಹೊರಟ್ಟಿಯವರು 33 ಅಂಕದ ಬದಲಿಗೆ 35 ಅಂಕಗಳನ್ನೇ ನಿಗದಿಪಡಿಸಬೇಕು. ವಿದ್ಯಾರ್ಥಿಗಳ ಭವಿಷ್ಯತ್ತಿನ ದೃಷ್ಟಿಯಿಂದ ಹಿಂದಿದ್ದ ನಿಯಮವೇ ಉತ್ತಮ ಎಂದು

ಬೆಂಗಳೂರು: “ವಿದ್ಯಾರ್ಥಿಗಳ ಉತ್ತೀರ್ಣ ಕನಿಷ್ಠ ಅಂಕ ಇಳಿಕೆ ಬೇಡ” : ಸಭಾಪತಿ ಬಸವರಾಜ ಹೊರಟ್ಟಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು ಕ್ರಮ: 13 ರಿಂದ 15 ವರ್ಷದೊಳಗಿನ ಸರ್ಕಾರಿ ಶಾಲಾ ಬಾಲಕಿಯರಿಗೆ HPV ಲಸಿಕೆ ಅಭಿಯಾನ

(ನ್ಯೂಸ್‌ ಕಡಬ) newskadaba.com,  ಅ..30: ಬೆಂಗಳೂರು: ರಾಜ್ಯದ ಮಹಿಳೆಯರಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಗರ್ಭಕಂಠದ ಕ್ಯಾನ್ಸರ್ ನ್ನು ಕಡಿಮೆ ಮಾಡುವ ಉದ್ದೇಶದಿಂದ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ (RGUHS) ಸರ್ಕಾರಿ ಶಾಲೆಗಳಲ್ಲಿ 13 ರಿಂದ 15 ವರ್ಷದೊಳಗಿನ ಬಾಲಕಿಯರಿಗೆ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಲಸಿಕೆಗಳನ್ನು ಒದಗಿಸಲು ಖಾಸಗಿ ಹೂಡಿಕೆದಾರರು ಮತ್ತು ವೈದ್ಯರೊಂದಿಗೆ ಚರ್ಚೆ ನಡೆಸುತ್ತಿದೆ. RGUHS ನ ಅಧಿಕಾರಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿ, ಈ ಲಸಿಕೆಗಳ ಮಿತಿಯ ಬೆಲೆ ನಿರ್ಧರಿಸಲು, ಲಸಿಕೆಯ ಬ್ರ್ಯಾಂಡ್ ಮತ್ತು ಅದರಲ್ಲಿರುವ ಅಂಶಗಳೇನೇನು

ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು ಕ್ರಮ: 13 ರಿಂದ 15 ವರ್ಷದೊಳಗಿನ ಸರ್ಕಾರಿ ಶಾಲಾ ಬಾಲಕಿಯರಿಗೆ HPV ಲಸಿಕೆ ಅಭಿಯಾನ Read More »

ಕರ್ನಾಟಕ

ನ. 28 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ

(ನ್ಯೂಸ್‌ ಕಡಬ) newskadaba.com,  ಅ.30 ಉಡುಪಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು(ಶುಕ್ರವಾರ) ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ . ಮಧ್ಯಾಹ್ನ 12 ಗಂಟೆಗೆ ಶ್ರೀ ಕೃಷ್ಣಮಠಕ್ಕೆ ಆಗಮಿಸಲಿರುವ ಅವರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.ಗೀತಾ ಜಯಂತಿ ಯ ಹಿನ್ನೆಲೆಯಲ್ಲಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನಡೆಯಲಿರುವ “ಲಕ್ಷ ಕಂಠ ಗೀತಾ ಪಾರಾಯಣ-

ನ. 28 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೀದರ್: ನ.೨ರಂದು ಡಾ.ಚನ್ನವೀರ ಶಿವಾಚಾರ್ಯರ ೬೩ನೇ ಜನ್ಮದಿನೋತ್ಸವ

(ನ್ಯೂಸ್‌ ಕಡಬ) newskadaba.com,  ಅ.30 ಬೀದರ್: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಸಿರಗಾಪೂರ ಗ್ರಾಮದಲ್ಲಿ ದಿನಾಂಕ ೦೨. ೧೧.೨೦೨೫ ರಂದು ರವಿವಾರ ಬೆಳಗ್ಗೆ ೧೧ ಗಂಟೆಗೆ ”ಶಿವಾಚಾರ್ಯ ರತ್ನ” ”ಧರ್ಮರತ್ನ” “ದಾಸೋಹ ರತ್ನ” “ಸದ್ದರ್ಮ ಶಿಖಾಮಣಿ” ”ಸಮನ್ವಯ ಸಂತ” ಪರಮ ಪೂಜ್ಯ ಶ್ರೀ ಷ. ಬ್ರ. ಡಾ. ಚನ್ನವೀರ ಶಿವಾಚಾರ್ಯರು ಸಂಸ್ಥಾನ ಹಿರೇಮಠ, ಸುಕ್ಷೇತ್ರ ಹಾರಕೂಡ ಇವರ ೬೩ ಜನ್ಮದಿನೋತ್ಸವ ಮತ್ತು ತುಲಾಭಾರ ಕಾರ್ಯಕ್ರಮ ಜರುಗಲಿದೆ. ಸಮಾರಂಭದ ಸಮ್ಮುಖವನ್ನು ಪೂಜ್ಯ ಶ್ರೀ ಮ.ನಿ.ಪ್ರ. ಶಿವಲಿಂಗ ಮಹಾಸ್ವಾಮಿಗಳು ಸಂಸ್ಥಾನ ಮಠ

ಬೀದರ್: ನ.೨ರಂದು ಡಾ.ಚನ್ನವೀರ ಶಿವಾಚಾರ್ಯರ ೬೩ನೇ ಜನ್ಮದಿನೋತ್ಸವ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಳಲು ವಾದನದೊಂದಿಗೆ ಬ್ಯಾಕ್ ಸ್ಟ್ರೋಕ್ ಸ್ವಿಮ್ – ದಾಖಲೆ ಬರೆದ ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ

(ನ್ಯೂಸ್‌ ಕಡಬ) newskadaba.com,  ಅ.30 ಮಂಗಳೂರು: ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ ಅವರು ಮಂಗಳೂರಿನ ಸಂತ ಅಲೋಶಿಯೆಸ್ ಪರಿಗಣಿತ ವಿವಿಯ ಈಜು ಕೊಳದಲ್ಲಿ ಕೊಳಲನ್ನು ನುಡಿಸುತ್ತಾ ಸುಮಾರು 700 ಮೀಟರ್‌ಗೂ ಅಧಿಕ ದೂರವನ್ನು ಹಿಂದಕ್ಕೆ ಈಜುತ್ತಾ ಸಾಗುವ ಮೂಲಕ ಬ್ಯಾಕ್ ಸ್ಟ್ರೋಕ್ ಸ್ವಿಮ್‌ ಮಾಡುವ ಗೋಲ್ಡನ್ ಬುಕ್ ಆಫ್ ವರ್ಲ್ಡ್ ದಾಖಲೆ ಬರೆದಿದ್ದಾರೆ. 29ರ ಹರೆಯದ ಸಂಗೀತಗಾರ ಮಚಾದೊ ಸ್ವಿಮ್ಮಿಂಗ್ ಪೂಲ್‌ನಲ್ಲಿ ಬುಧವಾರ ಬೆಳಗ್ಗೆ 10 ಗಂಟೆಗೆ ಕೊಳಲು ವಾದನದೊಂದಿಗೆ ಈಜು ಆರಂಭಿಸಿ 5 ಸುತ್ತು

ಕೊಳಲು ವಾದನದೊಂದಿಗೆ ಬ್ಯಾಕ್ ಸ್ಟ್ರೋಕ್ ಸ್ವಿಮ್ – ದಾಖಲೆ ಬರೆದ ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top