ನನ್ನ ಯೋಜನೆಗಳು ಶಾಶ್ವತ,ಯಾವುದೇ ಸರ್ಕಾರ ನಿಲ್ಲಿಸಲಿ ನೋಡೋಣ!:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
(ನ್ಯೂಸ್ ಕಡಬ) newskadaba.com,ಬೆಂಗಳೂರು,ಮೇ.14. ಮಂಗಳವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಯಾವ ಕಾರ್ಯಕ್ರಮವೂ ತಾತ್ಕಾಲಿಕ ಅಲ್ಲ. ಅನ್ನಭಾಗ್ಯ,ಕ್ಷೀರಭಾಗ್ಯ,ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ….ಇವುಗಳನ್ನು ಯಾವುದೇ ಸರ್ಕಾರ ನಿಲ್ಲಿಸಲಿ ನೋಡೋಣ. ಜಾಗೃತ ಮತದಾರರು ಇರುವ ವರೆಗೆ ಇವೆಲ್ಲ ಶಾಶ್ವತ ಕಾರ್ಯಕ್ರಮಗಳು. ಟೀಕಾಕಾರರಿಗೆ ನೆನಪಿರಲಿ. ಎಂದು ಮಂಗಳವಾರ ಟ್ವೀಟ್ ಮೂಲಕ ಎಚ್ಚರಿಕೆ ನೀಡಿದ್ದಾರೆ.ಇನ್ನೊಂದು ಟ್ವೀಟ್ನಲ್ಲಿ ಗೆಳೆಯ ಜಿ.ಟಿ.ದೇವೇಗೌಡರು ಇತ್ತೀಚೆಗೆ ನನ್ನ ವಿರುದ್ಧ ಮಾತನಾಡಿಲ್ಲ ನಿಜ. ಆದರೆ ಮೈಸೂರಲ್ಲಿ ಜೆಡಿಎಸ್ ನವರು ಬಿಜೆಪಿಗೆ ಮತ ಹಾಕಿದ್ದಾರೆಂಬ ಅವರ ಹೇಳಿಕೆ ಸತ್ಯವಾಗಿದ್ದರೂ ಅನಗತ್ಯವಾಗಿತ್ತು. ಇದರಿಂದಾಗಿ ಕೆರಳಿದ ನಮ್ಮ […]
ನನ್ನ ಯೋಜನೆಗಳು ಶಾಶ್ವತ,ಯಾವುದೇ ಸರ್ಕಾರ ನಿಲ್ಲಿಸಲಿ ನೋಡೋಣ!:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ Read More »
ಕರಾವಳಿ



