ನನ್ನ ಯೋಜನೆಗಳು ಶಾಶ್ವತ,ಯಾವುದೇ ಸರ್ಕಾರ ನಿಲ್ಲಿಸಲಿ ನೋಡೋಣ!:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

(ನ್ಯೂಸ್ ಕಡಬ) newskadaba.com,ಬೆಂಗಳೂರು,ಮೇ.14. ಮಂಗಳವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಯಾವ ಕಾರ್ಯಕ್ರಮವೂ ತಾತ್ಕಾಲಿಕ ಅಲ್ಲ. ಅನ್ನಭಾಗ್ಯ,ಕ್ಷೀರಭಾಗ್ಯ,ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ….ಇವುಗಳನ್ನು ಯಾವುದೇ ಸರ್ಕಾರ ನಿಲ್ಲಿಸಲಿ ನೋಡೋಣ. ಜಾಗೃತ ಮತದಾರರು ಇರುವ ವರೆಗೆ ಇವೆಲ್ಲ ಶಾಶ್ವತ ಕಾರ್ಯಕ್ರಮಗಳು. ಟೀಕಾಕಾರರಿಗೆ ನೆನಪಿರಲಿ. ಎಂದು ಮಂಗಳವಾರ ಟ್ವೀಟ್‌ ಮೂಲಕ ಎಚ್ಚರಿಕೆ ನೀಡಿದ್ದಾರೆ.ಇನ್ನೊಂದು ಟ್ವೀಟ್‌ನಲ್ಲಿ ಗೆಳೆಯ ಜಿ.ಟಿ.ದೇವೇಗೌಡರು ಇತ್ತೀಚೆಗೆ ನನ್ನ ವಿರುದ್ಧ ಮಾತನಾಡಿಲ್ಲ ನಿಜ. ಆದರೆ ಮೈಸೂರಲ್ಲಿ ಜೆಡಿಎಸ್ ನವರು ಬಿಜೆಪಿಗೆ ಮತ ಹಾಕಿದ್ದಾರೆಂಬ ಅವರ ಹೇಳಿಕೆ ಸತ್ಯವಾಗಿದ್ದರೂ ಅನಗತ್ಯವಾಗಿತ್ತು. ಇದರಿಂದಾಗಿ ಕೆರಳಿದ ನಮ್ಮ […]

ನನ್ನ ಯೋಜನೆಗಳು ಶಾಶ್ವತ,ಯಾವುದೇ ಸರ್ಕಾರ ನಿಲ್ಲಿಸಲಿ ನೋಡೋಣ!:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ Read More »

ಕರಾವಳಿ

ಶುಶ್ರೂಷಣಾಧಿಕಾರಿ ಹುದ್ದೆಗೆ ನೇರ ಸಂದರ್ಶನ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.13.ಜಿಲ್ಲಾ ತರಬೇತಿ ಕೇಂದ್ರ, ಸುರತ್ಕಲ್, ಮಂಗಳೂರು, ಇಲ್ಲಿ 2019-20ನೇ ಸಾಲಿಗೆ ಶುಶ್ರೂಷಣಾಧಿಕಾರಿ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ನೆಲೆಯಲ್ಲಿ ನೇಮಿಸಿಕೊಳ್ಳಲು ಮೇ 18 ರಂದು ನೇರ ಸಂದರ್ಶನ ನಡೆಸಲಾಗುವುದು. ಶುಶ್ರೂಷಣಾಧಿಕಾರಿ (ಗುತ್ತಿಗೆ) ಹಿರಿಯ ಆರೋಗ್ಯ ಸಹಾಯಕಿ, ಜನರಲ್ ನರ್ಸಿಂಗ್, ಡಿಪಿಹೆಚ್‍ಎನ್ ತರಬೇತಿ ಹೊಂದಿದವರಿಗೆ ಆದ್ಯತೆ ನೀಡಲಾಗುವುದು ತರಬೇತಿ ಬಗ್ಗೆ ಟಿ.ಓ.ಟಿ ಹೊಂದಿದ ದಾಖಲೆಗಳನ್ನು ಲಗ್ತೀಕರಿಸುವುದು. ಬಿ.ಎಸ್‍ಸಿ ನರ್ಸಿಂಗ್ ಪದವಿ ಹೊಂದಿರಬೇಕು, ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿರುವ ಹಾಗೂ ಪ್ರತ್ಯೇಕವಾಗಿ ತರಬೇತಿ ನೀಡಿದ ಅನುಭವ

ಶುಶ್ರೂಷಣಾಧಿಕಾರಿ ಹುದ್ದೆಗೆ ನೇರ ಸಂದರ್ಶನ Read More »

ಕರಾವಳಿ

ಗ್ರಾಮ ಪಂಚಾಯತ್‍ಗಳ ಉಪ ಚುನಾವಣೆ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.14. ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮದ ಉಪಬಂಧಗಳ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಪುತ್ತೂರು ಹಾಗೂ ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯತ್‍ಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನ, ನಾಮಪತ್ರ ಪರಿಶೀಲಿಸುವ ದಿನ ಮೇ 17, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುಲು ಕೊನೆಯ ದಿನ ಮೇ 20, ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನ ಮೇ 29 ರಂದು ಪೂರ್ವಾಹ್ನ 7 ರಿಂದ ಸಂಜೆ

ಗ್ರಾಮ ಪಂಚಾಯತ್‍ಗಳ ಉಪ ಚುನಾವಣೆ Read More »

ಕರಾವಳಿ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಇವರ ವತಿಯಿಂದ ಸಾಲ ಸೌಲಭ್ಯ – ಆನ್‍ಲೈನ್ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.14.ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ಇವರ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಸಿಖ್ಖ್, ಹಾಗೂ ಪಾರ್ಸಿ ಜನಾಂಗದ ವಿದ್ಯಾರ್ಥಿಗಳು 2019-20ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ(ಸಿ.ಇ.ಟಿ)ಹಾಜರಾಗಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣ ಕೈಗೊಳ್ಳಲು ನಿಗಮದಿಂದ ಇಂಜಿನಿಯರಿಂಗ್ ಕೋರ್ಸಿಗೆ ವಾರ್ಷಿಕ ಗರಿಷ್ಠ ರೂ 56,000/- ಹಾಗೂ ಬಿ.ಡಿ.ಎಸ್ ಮತ್ತು ಎಂ.ಬಿ.ಬಿ.ಎಸ್ ಕೋಸ್ರ್ಮಗಳಿಗೆ ನೀಟ್ ಮೂಲಕ ವಾರ್ಷಿಕ ಗರಿಷ್ಟ ರೂ. 3,50,000/- ಶೇ 2%ರ ಸೇವಾ ಶುಲ್ಕದ ಆಧಾರದ ಮೇಲೆ ಸಾಲ ಸೌಲಭ್ಯ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಇವರ ವತಿಯಿಂದ ಸಾಲ ಸೌಲಭ್ಯ – ಆನ್‍ಲೈನ್ ಅರ್ಜಿ ಆಹ್ವಾನ Read More »

ಕರಾವಳಿ

ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.14.ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಒಂದೇ ಸೂರಿನಡಿ ಸಮಗ್ರ ಸೌಲಭ್ಯ ನೀಡುವರೇ ಜಿಲ್ಲಾ ಲೇಡಿಗೋಷನ್ ಆಸ್ಪತ್ರೆಯ ಗೆಳತಿ ವಿಶೇಷ ಚಿಕಿತ್ಸಾ ಘಟಕದಲ್ಲಿ ತೆರವಾಗಿರುವ ಸಮಾಜ ಸೇವಾ ಕಾರ್ಯಕರ್ತೆಯ 2 ಹುದ್ದೆ ಬಿ.ಎಸ್.ಡಬ್ಲ್ಯೂ/ಬಿ.ಎ (ಸೈಕಾಲಜಿ) ಹಾಗೂ 1 ವರ್ಷದ ಕಂಪ್ಯೂಟರ್ ಅನುಭವವುಳ್ಳ 22 ರಿಂದ 35 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾಸಿಕ ಗೌರವಧನ ರೂ.10,000/-ಆಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 18.ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ

ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಉಪ್ಪಳ: ಕರ್ನಾಟಕ ನೋಂದಣಿಯ ಕಾರಿನಲ್ಲಿ 19 ರ ಹರೆಯದ ಯುವತಿಯ ಅಪಹರಣ ➤ ಆಕ್ರೋಶದಿಂದ ಕಾರನ್ನು ಅಡ್ಡಗಟ್ಟಿ ಧ್ವಂಸಗೈದು ಯುವತಿಯನ್ನು ರಕ್ಷಿಸಿದ ಊರವರು ➤ ಪೊಲೀಸರಿಂದ ಲಾಠಿ ಚಾರ್ಜ್ – ಉಪ್ಪಳ ಉದ್ವಿಗ್ನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಮೇ.13. ಸುಮಾರು 19 ವರ್ಷ ಪ್ರಾಯದ ಯುವತಿಯೋರ್ವಳನ್ನು ಮಂಗಳೂರು ನೋಂದಾಯಿತ ಸ್ವಿಫ್ಟ್ ಕಾರಿನಲ್ಲಿ ಅಪಹರಿಸುತ್ತಿದ್ದುದನ್ನು ಗಮನಿಸಿದ ಊರವರು ಕಾರನ್ನು ತಡೆದು ಹಾನಿಗೊಳಿಸಿದ ಘಟನೆ ಕಾಸರಗೋಡಿನ ಉಪ್ಪಳದಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಉಪ್ಪಳದ ಪೆರ್ಮುದ ಎಂಬಲ್ಲಿನ ಮನೆಯೊಂದರ ಮುಂಭಾಗದಲ್ಲಿ ನಿಂತಿದ್ದ ಯುವತಿಯನ್ನು ಬಲವಂತವಾಗಿ ಕರ್ನಾಟಕದ ನೋಂದಣಿಯ ಕಾರಿಗೆ ಎಳೆದು ಹಾಕಿ ಅಪಹರಿಸಲು ಯತ್ನಿಸುತ್ತಿದ್ದಾಗ ಸ್ಥಳೀಯರು ಗಮನಿಸಿದ್ದು, ಈ ವೇಳೆ ಸ್ಥಳೀಯರನ್ನು ಕಂಡು ಪರಾರಿಯಾಗುವ ಧಾವಂತದಲ್ಲಿ ಅಪಹರಣಕಾರರ ಕಾರು ಹಲವು ವಾಹನಗಳಿಗೆ ಢಿಕ್ಕಿಯಾಗಿದೆ. ಈ

ಉಪ್ಪಳ: ಕರ್ನಾಟಕ ನೋಂದಣಿಯ ಕಾರಿನಲ್ಲಿ 19 ರ ಹರೆಯದ ಯುವತಿಯ ಅಪಹರಣ ➤ ಆಕ್ರೋಶದಿಂದ ಕಾರನ್ನು ಅಡ್ಡಗಟ್ಟಿ ಧ್ವಂಸಗೈದು ಯುವತಿಯನ್ನು ರಕ್ಷಿಸಿದ ಊರವರು ➤ ಪೊಲೀಸರಿಂದ ಲಾಠಿ ಚಾರ್ಜ್ – ಉಪ್ಪಳ ಉದ್ವಿಗ್ನ Read More »

ರಾಷ್ಟ್ರೀಯ ನ್ಯೂಸ್

ಮಾಣಿ: ಕಾರು – ದ್ವಿಚಕ್ರ ವಾಹನ ಢಿಕ್ಕಿ ➤ ರೊಚ್ಚಿಗೆದ್ದ ಜನರಿಂದ ಕಾರು ಜಖಂ ➤ ಎರಡು ಗುಂಪುಗಳ‌ ನಡುವೆ ಮಾರಾಮಾರಿ

(ನ್ಯೂಸ್ ಕಡಬ) newskadaba.com ಮಾಣಿ, ಮೇ.13. ದ್ವಿಚಕ್ರ ವಾಹನ ಹಾಗೂ ಕಾರು ಮಧ್ಯೆ ಢಿಕ್ಕಿ ಸಂಭವಿಸಿದ್ದು, ಆ ಬಳಿಕ ಎರಡು ಗುಂಪುಗಳ‌ ನಡುವೆ ಹೊಡೆದಾಟ ನಡೆದ ಘಟನೆ ಸೋಮವಾರ ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯಲ್ಲಿ ನಡೆದಿದೆ. ಮಂಗಳೂರು ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಹಾಗೂ ವಿರುದ್ಧ ದಿಕ್ಕಿನಿಂದ ಸಾಗುತ್ತಿದ್ದ ಕಾರು ನಡುವೆ ಮಾಣಿ ವೈನ್ ಶಾಪ್ ಬಳಿ ಢಿಕ್ಕಿ ಸಂಭವಿಸಿದ್ದು, ಆಕ್ರೋಶಗೊಂಡ ದ್ವಿಚಕ್ರ ವಾಹನ ಸವಾರರ ಜೊತೆಗಿದ್ದವರು ಕಾರನ್ನು ಹಾನಿಗೊಳಿಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ

ಮಾಣಿ: ಕಾರು – ದ್ವಿಚಕ್ರ ವಾಹನ ಢಿಕ್ಕಿ ➤ ರೊಚ್ಚಿಗೆದ್ದ ಜನರಿಂದ ಕಾರು ಜಖಂ ➤ ಎರಡು ಗುಂಪುಗಳ‌ ನಡುವೆ ಮಾರಾಮಾರಿ Read More »

ಕರಾವಳಿ

ಸಂಪಾಜೆ: ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು ➤ ಓರ್ವ ಸ್ಥಳದಲ್ಲೇ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಮೇ.13. ನಿಂತಿದ್ದ ಲಾರಿಗೆ ಕಾರೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಸಂಪಾಜೆಯಲ್ಲಿ ಸೋಮವಾರದಂದು ಸಂಭವಿಸಿದೆ. ಮೃತ ವ್ಯಕ್ತಿಯನ್ನು ಪುತ್ತೂರಿನ ಬೆದ್ರಾಳ ನಿವಾಸಿ ಜಯರಾಮ ಎಂದು ಗುರುತಿಸಲಾಗಿದೆ. ಜಯರಾಮರು ತನ್ನ ಸಹೋದರನೊಂದಿಗೆ ಮಡಿಕೇರಿಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದಾಗ ಸಂಪಾಜೆ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಕಾರು ಢಿಕ್ಕಿ ಹೊಡೆದಿದ್ದು, ಗಾಯಗೊಂಡ ಜಯರಾಮರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಂಪಾಜೆ: ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು ➤ ಓರ್ವ ಸ್ಥಳದಲ್ಲೇ ಮೃತ್ಯು, ಮತ್ತೋರ್ವ ಗಂಭೀರ Read More »

ಕರ್ನಾಟಕ

ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಪ್ರಧಾನಿ ಮೋದಿ ವಿರುದ್ಧ ಮಾಡಿರುವ ವೈಯಕ್ತಿಕ ಟೀಕೆಗೆ ಅರುಣ್ ಜೇತ್ಲಿ ಖಂಡನೆ

(ನ್ಯೂಸ್ ಕಡಬ) newskadaba.com, ನವದೆಹಲಿ ,ಮೇ.13.  ಕೇಂದ್ರ ಹಣಕಾಸು ಸಚಿವ ಅರುಣ್‌ ಜೇತ್ಲಿಯವರು ರಾಜಸ್ಥಾನದ ಅಳವಾರ್‌ ಕೇಸಿಗೆ ಸಂಬಂಧಿಸಿ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಡಿರುವ ವೈಯಕ್ತಿಕ ಟೀಕೆಗಳನ್ನು ಖಂಡಿಸಿದ್ದಾರೆ.ಮಾಯಾವತಿ ಅವರ ವೈಯಕ್ತಿಕ ಟೀಕೆಗಳು ರಾಜಕೀಯ ಚರ್ಚೆಯನ್ನು ಹೊಸ ಕೆಳಮಟ್ಟಕ್ಕೆ ಒಯ್ದಿದೆ ಎಂದು ಅವರು ಹೇಳಿದ್ದಾರೆ.‘ಅಳವಾರ್‌ ರೇಪ ಕೇಸಿಗೆ ಆಕ್ರೋಶ ವ್ಯಕ್ತಪಡಿಸುವ ಮೂಲಕ ಮಾಯಾವತಿ ಮೊಸಳೆ ಕಣ್ಣೀರು ಸುರಿಸಿದ್ದಾರೆ. ಆಕೆಗೆ ನಿಜವಾಗಿಯೂ ಕಳಕಳಿ ಇದ್ದರೆ ರಾಜಸ್ಥಾನದಲ್ಲಿನ ಕಾಂಗ್ರೆಸ್‌ ಸರಕಾರಕ್ಕೆ ಆಕೆ ನೀಡಿರುವ

ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಪ್ರಧಾನಿ ಮೋದಿ ವಿರುದ್ಧ ಮಾಡಿರುವ ವೈಯಕ್ತಿಕ ಟೀಕೆಗೆ ಅರುಣ್ ಜೇತ್ಲಿ ಖಂಡನೆ Read More »

ರಾಷ್ಟ್ರೀಯ ನ್ಯೂಸ್

ಬಿಸಿಲಿನ ತಾಪವನ್ನು ತಣ್ಣಗಾಗಿಸುವ ತಂಪುಪಾನೀಯಾಗಳು

(ನ್ಯೂಸ್ ಕಡಬ) newskadaba.com, ಅಡುಗೆ ಮಾಹಿತಿ: ಬಿಸಿಲಿನ ಝಳಕ್ಕೆ ದೇಹವು ದಾಹದಿಂದ ತಣ್ಣಗಿನ ಪಾನೀಯವನ್ನು ಅರಸುತ್ತಿದೆ. ಇಂತಹ ಸಂದರ್ಭದಲ್ಲಿ ದಣಿವಾರಿಸಲು ಸಹಾಯಕವಾಗುವ ಸಿಹಿ, ಹುಳಿ, ಖಾರ ಮಿಶ್ರಿತ ರುಚಿ ಹೊಂದಿರುವ ಶರೀರವನ್ನು ತಂಪಾಗಿಸುವ ಆರೋಗ್ಯಕರ ಪಾನೀಯಗಳು ನಿಮಗಾಗಿ… ಮಜ್ಜಿಗೆಜ್ಯೂಸ್‌ ಬೇಕಾಗುವ ಸಾಮಗ್ರಿ: ದಪ್ಪಮಜ್ಜಿಗೆ- ಒಂದು ಕಪ್‌, ನೀರು- ಮೂರು ಕಪ್‌, ಹಸಿಮೆಣಸಿನ ಕಾಯಿ- ಮೂರು, ಲಿಂಬೆರಸ- ಮೂರು ಚಮಚ, ಶುಂಠಿ-ಸಣ್ಣ ತುಂಡು, ಕೊತ್ತಂಬರಿ ಸೊಪ್ಪು-ಮೂರು ಗರಿ, ಒಗ್ಗರಣೆಗೆ- ಸಾಸಿವೆ, ತುಪ್ಪ-ಅರ್ಧ ಚಮಚ, ರುಚಿಗೆ ತಕ್ಕಷ್ಟು ಉಪ್ಪು. ತಯಾರಿಸುವ ವಿಧಾನ:

ಬಿಸಿಲಿನ ತಾಪವನ್ನು ತಣ್ಣಗಾಗಿಸುವ ತಂಪುಪಾನೀಯಾಗಳು Read More »

ಆರೋಗ್ಯ ಮಾಹಿತಿ
Scroll to Top