ಬಸವೇಶ್ವರ ಜಯಂತಿ

ಮಂಗಳೂರು ಮೇ 6( ನ್ಯೂಸ್ ಕಡಬ) newskadaba.com,) :- ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇವರ ಆಶ್ರಯದಲ್ಲಿ ಮೇ 7 ರಂದು ತುಳು ಭವನ, ಉರ್ವಸ್ಟೋರ್ ಮಂಗಳೂರು ಇಲ್ಲಿ ಬಸವೇಶ್ವರ ಜಯಂತಿ ಕಾರ್ಯಕ್ರಮ ಪೂರ್ವಾಹ್ನ 10.30 ಗಂಟೆಗೆ ಚುನಾವಣೆ ನೀತಿ ಸಂಹಿತೆಯಿರುವ ಕಾರಣ ಸರಳವಾಗಿ ನಡೆಯಲಿದೆ ಎಂದು ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇವರ ಪ್ರಕಟಣೆ ತಿಳಿಸಿದೆ.

ಬಸವೇಶ್ವರ ಜಯಂತಿ Read More »

ಕರಾವಳಿ

ನಗರಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ

ಮಂಗಳೂರು ಮೇ 6( ನ್ಯೂಸ್ ಕಡಬ) newskadaba.com,) :- ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಪುರಸಭೆ, ಸುಳ್ಯ ಹಾಗೂ ಮುಲ್ಕಿ ಪಟ್ಟಣ ಪಂಚಾಯತ್‍ಗಳಿಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆಯು 31 ರವರೆಗೆ ಜಾರಿಯಲ್ಲಿರುತ್ತದೆ.ಮೇ 9 ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ, ನಾಮಪತ್ರ ಸಲ್ಲಿಸಲು ಕೊನೆಯ ದಿನ ಮೇ 16, ನಾಮಪತ್ರ ಪರಿಶೀಲಿಸುವ ದಿನಾಂಕ ಮೇ 17, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ ಮೇ 20,

ನಗರಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ Read More »

ಕರಾವಳಿ

ಗ್ರಾಮ ಪಂಚಾಯತ್ ಉಪಚುನಾವಣೆ

ಮಂಗಳೂರು ಮೇ 6( ನ್ಯೂಸ್ ಕಡಬ) newskadaba.com,) :- ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ 38 – ಪಡುಪೆರಾರ ಗ್ರಾಮ ಪಂಚಾಯತ್‍ನ 2-ಮೂಡುಪೆರಾರ, 55-ತಲಪಾಡಿ ಗ್ರಾಮ ಪಂಚಾಯತ್‍ನ 5-ತಲಪಾಡಿ, ಹಾಗೂ ಪುತ್ತೂರು ತಾಲೂಕಿನ 1- ಕಬಕ ಗ್ರಾಮ ಪಂಚಾಯತ್‍ನ 1- ಕಬಕ, 34 ನೆಕ್ಕಿಲಾಡಿ ಗ್ರಾಮ ಪಂಚಾಯತ್‍ನ 2-34 ನೆಕ್ಕಿಲಾಡಿ, 34-5 ನೆಕ್ಕಿಲಾಡಿ ಹಾಗೂ ಬೆಳ್ತಂಗಡಿ ತಾಲೂಕಿನ 28-ಉಜಿರೆ ಗ್ರಾಮ ಪಂಚಾಯತ್‍ನ 4-ಉಜಿರೆ, 11-ಉಜಿರೆ ಮತ್ತು 29 ಕೊಯ್ಯೂರು ಗ್ರಾಮ ಪಂಚಾಯತ್‍ನ 2-ಕೊಯ್ಯೂರು ಕ್ಷೇತ್ರಗಳಿಗೆ ಉಪ

ಗ್ರಾಮ ಪಂಚಾಯತ್ ಉಪಚುನಾವಣೆ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗುಡುಗು ಮಿಶ್ರಿತ ಧಾರಾಕಾರ ಮಳೆ ➤ ಕಡಬ ಪರಿಸರದಲ್ಲಿ ಮೋಡ ಕವಿದ ವಾತಾವರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.07. ಜಿಲ್ಲೆಯ ವಿವಿಧೆಡೆ ಗುಡುಗು – ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಭೂಮಿ ತಂಪಾಗಿದೆ. ಪುತ್ತೂರು, ಕಬಕ, ಬಂಟ್ವಾಳ, ಅಡ್ಯಾರು, ಉಪ್ಪಿನಂಗಡಿ, ಹಿರೇ ಬಂಡಾಡಿ, ಸುಳ್ಯ ಪರಿಸರದಲ್ಲಿ ಸಾಮಾನ್ಯ ಮಳೆಯಾಗಿದ್ದು, ಮೆಲ್ಕಾರ್, ಸಜಿಪದಲ್ಲಿ ಧಾರಾಕಾರ ಮಳೆಯಾಗಿದೆ. ಕಡಬ ಪರಿಸರದಲ್ಲಿ ಮೋಡ ಕವಿದ ವಾತಾವರಣವಿದ್ದು, ಪೆರಿಯಶಾಂತಿ, ಇಚಿಲಂಪಾಡಿ ಭಾಗದಲ್ಲಿ ತುಂತುರು ಮಳೆಯಾಗಿದೆ. ಜಿಲ್ಲೆಯ ವಿವಿಧೆಡೆ ಮಳೆಯಾದುದರಿಂದ ತೀವ್ರ ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಜನತೆ ನಿಟ್ಟುಸಿರು ಬಿಡುವಂತಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗುಡುಗು ಮಿಶ್ರಿತ ಧಾರಾಕಾರ ಮಳೆ ➤ ಕಡಬ ಪರಿಸರದಲ್ಲಿ ಮೋಡ ಕವಿದ ವಾತಾವರಣ Read More »

ಕರಾವಳಿ

ಶಿರಾಡಿ: ಆಳಕ್ಕೆ ಉರುಳಿದ ಟೊಯೋಟಾ ಎಟಿಯೋಸ್ ಕಾರು ➤ ಓರ್ವ ಮೃತ್ಯು, ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮೇ.07. ಚಾಲಕನ ನಿಯಂತ್ರಣ ತಪ್ಪಿದ ಟೊಯೋಟಾ ಎಟಿಯೋಸ್ ಕಾರೊಂದು ರಸ್ತೆ ಬದಿಯ ಆಳ ಪ್ರದೇಶಕ್ಕೆ ಉರುಳಿ ಬಿದ್ದುದರಿಂದ ಓರ್ವ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿಯಲ್ಲಿ ಮಂಗಳವಾರದಂದು ನಡೆದಿದೆ. ಬೆಂಗಳೂರು ಮೂಲದ ಯಾತ್ರಾರ್ಥಿಗಳಿದ್ದ ಕಾರು ಧರ್ಮಸ್ಥಳದಿಂದ ಬೆಂಗಳೂರಿಗೆ ಹಿಂತಿರುಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಗ್ರಾಮದ ಕೊಡ್ಯಕಲ್ಲುವಿನಲ್ಲಿ ರಸ್ತೆ ಬದಿಯ ಆಳವಾದ ಗುಂಡಿಗೆ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ಬೆಂಗಳೂರು ಮೂಲದ ವ್ಯಕ್ತಿಯೋರ್ವರು

ಶಿರಾಡಿ: ಆಳಕ್ಕೆ ಉರುಳಿದ ಟೊಯೋಟಾ ಎಟಿಯೋಸ್ ಕಾರು ➤ ಓರ್ವ ಮೃತ್ಯು, ನಾಲ್ವರಿಗೆ ಗಾಯ Read More »

ಕರ್ನಾಟಕ

ಪೆರ್ನೆ: ಚರಂಡಿಗೆ ಇಳಿದ ಕುಕ್ಕೆ ಸುಬ್ರಹ್ಮಣ್ಯ – ಗೋಕರ್ಣ ಎಕ್ಸ್‌ಪ್ರೆಸ್ ಬಸ್

(ನ್ಯೂಸ್ ಕಡಬ) newskadaba.com ಕಡಬ, ಮೇ.07. ಕುಕ್ಕೇ ಸುಬ್ರಹ್ಮಣ್ಯದಿಂದ ಕಡಬ ಮಾರ್ಗವಾಗಿ ಮಂಗಳೂರು ಮೂಲಕ ಗೋಕರ್ಣ ಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಎಕ್ಸ್‌ಪ್ರೆಸ್‌ ಬಸ್ ಬೇರೆ ವಾಹನಕ್ಕೆ ಸೈಡ್ ಕೊಡುತ್ತಿದ್ದ ವೇಳೆ ರಸ್ತೆ ಬದಿಯ ಚರಂಡಿಗೆ ಇಳಿದ ಘಟನೆ ಮಂಗಳವಾರದಂದು ಪೆರ್ನೆಯಲ್ಲಿ ಸಂಭವಿಸಿದೆ. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳದಿಂದ ಗುಂಡ್ಯವರೆಗಿನ ಚತುಷ್ಪಥ ಕಾಮಗಾರಿ ಪ್ರಗತಿಯಲ್ಲಿದ್ದು, ಕೆಲವೆಡೆ ರಸ್ತೆ ಬದಿಯಲ್ಲಿ ಮಣ್ಣು ಅಗೆದು ಅಪೂರ್ಣ ಅವಸ್ಥೆಯಲ್ಲಿದೆ. ಮಂಗಳವಾರದಂದು ಪೆರ್ನೆ ಎ.ಎಂ. ಆಡಿಟೋರಿಯಂ ಎದುರು ಗೋಕರ್ಣ ಬಸ್ ನ

ಪೆರ್ನೆ: ಚರಂಡಿಗೆ ಇಳಿದ ಕುಕ್ಕೆ ಸುಬ್ರಹ್ಮಣ್ಯ – ಗೋಕರ್ಣ ಎಕ್ಸ್‌ಪ್ರೆಸ್ ಬಸ್ Read More »

ಕರಾವಳಿ

ಮಹಿಳೆಯರನ್ನು ಚುಡಾಯಿಸುವ ಪುಂಡು ಪೋಕರಿಗಳ ಹೆಡೆಮುರಿ ಕಟ್ಟಲು ಸಿದ್ಧವಾಗಿದೆ “ರಾಣಿ ಅಬ್ಬಕ್ಕ ಪಡೆ” ➤ ಪ್ರತೀ ತಾಲೂಕಿಗೆ ಎರಡರಂತೆ ಉತ್ಸಾಹಿ ಮಹಿಳಾ ಪೊಲೀಸರ ತಂಡ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.07. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಿಳೆಯರನ್ನು ಚುಡಾಯಿಸುವ ಪುಂಡು ಪೋಕರಿಗಳ ಹೆಡೆಮುರಿ ಕಟ್ಟಲು “ರಾಣಿ ಅಬ್ಬಕ್ಕ ಪಡೆ” ಸಿದ್ಧಗೊಂಡಿದ್ದು, ಸೋಮವಾರದಂದು ಅಧಿಕೃತವಾಗಿ ಚಾಲನೆ ನೀಡಲಾಯಿತು. ಬಿ.ಸಿ.ರೋಡ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಹಿಳಾ ಪೊಲೀಸರನ್ನೊಳಗೊಂಡ “ರಾಣಿ ಅಬ್ಬಕ್ಕ ಪಡೆ”ಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಲಕ್ಷ್ಮೀ ಪ್ರಸಾದ್ ಚಾಲನೆ ನೀಡಿದರು. ಪ್ರತೀ ತಾಲೂಕಿಗೆ 06 ಜನ ಯುವ ಉತ್ಸಾಹಿ ಮಹಿಳಾ ಪೊಲೀಸ್ ಸಿಬ್ಬಂದಿಗಳಿಂದ ಕೂಡಿದ ಎರಡು ತಂಡವನ್ನು ರಚಿಸಲಾಗಿದ್ದು, ತಾಲೂಕು ಮಟ್ಟದಲ್ಲಿ

ಮಹಿಳೆಯರನ್ನು ಚುಡಾಯಿಸುವ ಪುಂಡು ಪೋಕರಿಗಳ ಹೆಡೆಮುರಿ ಕಟ್ಟಲು ಸಿದ್ಧವಾಗಿದೆ “ರಾಣಿ ಅಬ್ಬಕ್ಕ ಪಡೆ” ➤ ಪ್ರತೀ ತಾಲೂಕಿಗೆ ಎರಡರಂತೆ ಉತ್ಸಾಹಿ ಮಹಿಳಾ ಪೊಲೀಸರ ತಂಡ ರಚನೆ Read More »

ಕರ್ನಾಟಕ

ಕೊಕ್ಕಡ: ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ➤ ಆಲಂಕಾರು ನಿವಾಸಿಗಳು ಸೇರಿದಂತೆ ಐವರು ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮೇ.06. ಸ್ವಿಫ್ಟ್ ಡಿಸೈರ್ ಹಾಗೂ ಮಾರುತಿ ಸೆಲೆರಿಯೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ನೆಲ್ಯಾಡಿ ಸಮೀಪದ ಕೊಕ್ಕಡ ಸಮೀಪ ಸೋಮವಾರ ಮುಂಜಾನೆ ಸಂಭವಿಸಿದೆ. ಅತೀ ವೇಗವಾಗಿ ಸಂಚರಿಸುತ್ತಿದ್ದ ಆಂಬ್ಯುಲೆನ್ಸ್ ವಾಹನಕ್ಕೆ ಸೈಡ್ ಕೊಡುತ್ತಿದ್ದ ವೇಳೆ ಬೆಂಗಳೂರು ಮೂಲದ ಸ್ವಿಫ್ಟ್ ಡಿಸೈರ್ ಕಾರು ಹಾಗೂ ಕಡಬ ತಾಲೂಕಿನ ಆಲಂಕಾರು ಗ್ರಾಮದ ಪಜ್ಜಡ್ಕ ಸಮೀಪದ ಬುಡೇರಿಯಾ ನಿವಾಸಿಗಳಿದ್ದ ಮಾರುತಿ ಸೆಲೆರಿಯೋ ವಾಹನಗಳ ನಡುವೆ ಢಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ

ಕೊಕ್ಕಡ: ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ➤ ಆಲಂಕಾರು ನಿವಾಸಿಗಳು ಸೇರಿದಂತೆ ಐವರು ಗಂಭೀರ Read More »

ಕರಾವಳಿ

ವಿಶ್ವ ಪರಿಸರ ದಿನಾಚರಣೆ ಪೂರ್ವಭಾವಿ ಸಭೆ

ಮಂಗಳೂರು ಮೇ 04( ನ್ಯೂಸ್ ಕಡಬ) newskadaba.com,) ;- ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕಾಡ್ಲೂರು ಸತ್ಯನಾರಾಯಣಾಚಾರ್ಯ ಇವರು ಅಧಿಕಾರಿಗಳಿಗೆ ಸಲಹೆ ಮಾಡಿದರು. ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವುದು ಎಲ್ಲರ ಜವಾಬ್ದಾರಿ ಎಂದರು. ಪರಿಸರ ಸಂರಕ್ಷಣೆಯ ಪ್ರಾಮುಖ್ಯತೆಯನ್ನು ಯುವಸಮುದಾಯಕ್ಕೆ ತಿಳಿಸುವುದರ ಜೊತೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಗಿಡ ನೆಡಲು

ವಿಶ್ವ ಪರಿಸರ ದಿನಾಚರಣೆ ಪೂರ್ವಭಾವಿ ಸಭೆ Read More »

ಕರಾವಳಿ

ಟಾಟಾ ಮುಂಬಯಿ ಮ್ಯಾರಥಾನ್ ನಲ್ಲಿ 4.27 ಗಂಟೆಗಳಲ್ಲಿ 42 ಕಿ.ಮೀ. ಕ್ರಮಿಸಿದ ಕಡಬದ ಯುವಕ ➤ ರನ್ನಿಂಗ್ ರೇಸ್‌ನಲ್ಲಿ ಹಲವು ಪ್ರಶಸ್ತಿಗಳನ್ನು ಮುಡುಗೇರಿಸಿಕೊಂಡ ಕೊಣಾಜೆಯ ಹರೀಶ್

(ನ್ಯೂಸ್ ಕಡಬ) newskadaba.com ಕಡಬ, ಮೇ.06. ಟಾಟಾ ಮುಂಬಯಿ ಮ್ಯಾರಥಾನ್ ನಲ್ಲಿ ಕಡಬದ ಯುವಕನೋರ್ವ 42 ಕಿಲೋಮೀಟರ್ ದೂರವನ್ನು 4 ಗಂಟೆ 27 ನಿಮಿಷಗಳಲ್ಲಿ ಕ್ರಮಿಸಿ ಸಾಧನೆಗೈದಿದ್ದಾರೆ. ಬೆಂಗಳೂರಿನ ಟೈಟಾನ್ ಕಂಪೆನಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಡಬ ತಾಲೂಕಿನ ಕೊಣಾಜೆ ಗ್ರಾಮದ ಮುಚ್ಚಿರೋಡಿ ನಿವಾಸಿ ದೇವಪ್ಪ ಪೂಜಾರಿ – ಮೋಹಿನಿ ದಂಪತಿಯ ಪುತ್ರ ಹರೀಶ್ ಎಂ.ಡಿ. ಇತ್ತೀಚೆಗೆ ನಡೆದ ಭಾರತದ ನಂ. 1 ಮ್ಯಾರಥಾನ್ ಟಾಟಾ ಮುಂಬಯಿ ಮ್ಯಾರಥಾನ್ ನಲ್ಲಿ 4 ಗಂಟೆ 27 ನಿಮಿಷಗಳಲ್ಲಿ 42.195 ದೂರ

ಟಾಟಾ ಮುಂಬಯಿ ಮ್ಯಾರಥಾನ್ ನಲ್ಲಿ 4.27 ಗಂಟೆಗಳಲ್ಲಿ 42 ಕಿ.ಮೀ. ಕ್ರಮಿಸಿದ ಕಡಬದ ಯುವಕ ➤ ರನ್ನಿಂಗ್ ರೇಸ್‌ನಲ್ಲಿ ಹಲವು ಪ್ರಶಸ್ತಿಗಳನ್ನು ಮುಡುಗೇರಿಸಿಕೊಂಡ ಕೊಣಾಜೆಯ ಹರೀಶ್ Read More »

ಕ್ರೀಡಾ ನ್ಯೂಸ್
Scroll to Top