ಕೋಡಿಂಬಾಳ: ರಬ್ಬರ್ ತೋಟಕ್ಕೆ ಬೆಂಕಿ ➤ ಬೆಂಕಿಗಾಹುತಿಯಾದ ನೂರಾರು ರಬ್ಬರ್ ಮರಗಳು

(ನ್ಯೂಸ್ ಕಡಬ) newskadaba.com ಕಡಬ, ಫೆ. 22. ರಬ್ಬರ್ ತೋಟವೊಂದಕ್ಕೆ ಬೆಂಕಿ ಬಿದ್ದ ಪರಿಣಾಮ 300 ಕ್ಕೂ ಅಧಿಕ ರಬ್ಬರ್ ಮರಗಳು ಬೆಂಕಿಗಾಹುತಿಯಾದ ಘಟನೆ ಕಡಬ ಸಮೀಪದ ಕೋಡಿಂಬಾಳದಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ಕೋಡಿಂಬಾಳದ ಕುಕ್ಕೆರೆ ಬೆಟ್ಟು ನಿವಾಸಿ ಸುರೇಶ್ ಎಂಬವರಿಗೆ ಸೇರಿದ ರಬ್ಬರ್ ತೋಟಕ್ಕೆ ಬೆಂಕಿ ಬಿದ್ದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿರಬಹುದೆಂದು ಊಹಿಸಲಾಗಿದೆ. ಬೆಂಕಿಯನ್ನು ನಂದಿಸುವ ಕಾರ್ಯ ಮುಂದುವರಿದಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಪುತ್ತೂರಿನಿಂದ ಆಗಮಿಸುತ್ತಿದ್ದಾರೆ.

ಕೋಡಿಂಬಾಳ: ರಬ್ಬರ್ ತೋಟಕ್ಕೆ ಬೆಂಕಿ ➤ ಬೆಂಕಿಗಾಹುತಿಯಾದ ನೂರಾರು ರಬ್ಬರ್ ಮರಗಳು Read More »

ಕರಾವಳಿ

ಕೇಪು ಶಾಲೆಯಲ್ಲಿ ತರಕಾರಿ ಸಂತೆ

ಕಡಬ ನ್ಯೂಸ್ ಕುಟ್ರುಪಾಡಿ ಗ್ರಾಮದ ಕೇಪು ಶಾಲೆಯಲ್ಲಿ ಮಕ್ಕಳ ತರಕಾರಿ ಸಂತೆ ಫೆ.22ರಂದು ನಡೆಯಿತು. ಮಕ್ಕಳು ತಮ್ಮ ಮನೆಯಲ್ಲಿ ಬೆಳೆದ ತರಕಾರಿಗಳನ್ನು ಶಾಲೆಯಲ್ಲಿ ಮಾರಾ ಮಾಡಿದರು.    

ಕೇಪು ಶಾಲೆಯಲ್ಲಿ ತರಕಾರಿ ಸಂತೆ Read More »

ಕರಾವಳಿ

ಮಳೆನಾಡಿನ ತಪ್ಪಲಿನ ಮೊಗೇರಡ್ಕ ಶಾಲೆಯಲ್ಲಿ ಕುಡಿಯುವ ನೀರಿಗಾಗಿ ಪರದಾಟ

ಅದೊಂದು ತೀರಾ ಕುಗ್ರಾಮ, ಇತ್ತೀಚೆಗಷ್ಟೇ ಅಭಿವೃದ್ಧಿಯ ಕನಸುಗಳು ಸಾಕಾರಗೊಳ್ಳುತ್ತಿವೆ. ಇದು ಕಡಬ ತಾಲೂಕಿನ ಗಡಿಭಾಗವಾದ ಕೊಂಬಾರು ಗ್ರಾಮ, ಮಳೆನಾಡಿನ ತಪ್ಪಲಲಲ್ಲಿರುವ ಈ ಗ್ರಾದಮ ಮೊಗೆರಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಮೂರು ವಾರಗಳಿಂದ ನೀರಿಗಾಗಿ ಆಹಾಕಾರ ಉಂಟಾಗಿದೆ. ಸಮಸ್ಯೆ ಬಗೆಹರಸಲು ಜಿಲ್ಲಾಧಿಕಾರಿಯವರು ಸಂಬಂಧಪಟ್ಟ ಇಲಾಖಾಧಿಕಾರಿಯವರಿಗೆ ನೀಡಿದ ಭರವಸೆ ಠುಸ್ಸಾಗಿದೆ. ಇವತ್ತು ಸರಕಾರಿ ಶಾಲೆಗಳನ್ನು ಉಳಿಸಕೊಳ್ಳುವುದೇ ದೊಡ್ಡ ಸವಾಲಾಗಿರುವ ಕಾಲಘಟ್ಟದಲ್ಲಿರುವಾಗ ಶಾಲೆಗಳನ್ನು ಉಳಿಸಿಕೊಳ್ಳಲು ನಾನಾ ಕಸರತ್ತುಗಳನ್ನು ಮಾಡಲಾಗುತ್ತಿದೆ. ಆದರೆ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವಲ್ಲಿ ಸರಕಾರ ವಿಫಲವಾಗುತ್ತಿದೆ.

ಮಳೆನಾಡಿನ ತಪ್ಪಲಿನ ಮೊಗೇರಡ್ಕ ಶಾಲೆಯಲ್ಲಿ ಕುಡಿಯುವ ನೀರಿಗಾಗಿ ಪರದಾಟ Read More »

ಕರಾವಳಿ

ಕಡಬ: ಅಂಗಡಿಮನೆ ದೈವಸ್ಥಾನದಲ್ಲಿಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

  ನ್ಯೂಸ್ ಕಡಬ ನಮ್ಮಿಂದ ಧರ್ಮ ಉಳಿದಿದೆ ಎಂಬ ಭಾವನೆ ತಪ್ಪು, ಬದಲಾಗಿ ಧರ್ಮ ಉಳಿದಿರುವುದರಿಂದಲೇ ನಾವು ಉತ್ತಮ ಬದುಕು ಕಟ್ಟಿಕೊಂಡಿದ್ದೆವೆ ಪೂರ್ವಜರು ಧರ್ಮದ ಚೌಕಟ್ಟಿನಲ್ಲಿ ನಡೆದು ನಮಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರ ಅವರು ಹೇಳಿದರು. ಅವರು ಫೆ.21ರಂದು ಜೀಣರ್ೋದ್ಧಾರಗೊಂಡಿರುವ ಕಡಬದ ಅಂಗಡಿಮನೆ ಶ್ರೀ ಮಹಾಮ್ಮಾಯಿ ಶ್ರೀಚಾಮುಂಡಿ, ಗುಳಿಗ ಪರಿವಾರ ದೈವಗಳ ದೈವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪ್ರಯುಕ್ತ ಆಯೋಜಿಸಲಾಗಿದ್ದ ಧಾಮರ್ಿಕ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಾವು ಯಾವುದೇ

ಕಡಬ: ಅಂಗಡಿಮನೆ ದೈವಸ್ಥಾನದಲ್ಲಿಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »

ಕರಾವಳಿ

ಕಡಬ ದಿ.ಪಾಂಡುರಂಗ ಪೈಯವರಿಗೆ ಶ್ರದ್ದಾಂಜಲಿ

News kadaba ಕಡಬ ಇಲ್ಲಿನ ಉದ್ಯಮಿ ಧಾರ್ಮಿಕ ನೇತಾರ ಪಾಂಡುರಂಗ ಪೈಯವರಿಗೆ ಶ್ರದ್ದಾಂಜಲಿ ಸಭೆಯು ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನ ದಲ್ಲಿ ನಡೆಯಿತು. ಗಣ್ಯರು ಮ್ರತರ ಗುಣಗಾನ ಮಾಡಿದರು.ಈ ಸಂಧರ್ಭದಲ್ಲಿ ಕಡಬ ವಿಶ್ವ ಹಿಂದೂ ಪರಿಷದ್ ನ ಎಲ್ಲ ಪ್ರಮುಖರು ನಾಗರಿಕರು ಉಪಸ್ಥಿತರಿದ್ದರು.

ಕಡಬ ದಿ.ಪಾಂಡುರಂಗ ಪೈಯವರಿಗೆ ಶ್ರದ್ದಾಂಜಲಿ Read More »

ಕರಾವಳಿ

ಮರ್ಧಾಳ: ಮರಕ್ಕೆ ಢಿಕ್ಕಿ ಹೊಡೆದ ಕಾರು ➤ ಇಬ್ಬರು ಗಂಭೀರ, ನಾಲ್ವರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಫೆ. 21. ಚಾಲಕನ ನಿಯಂತ್ರಣ ತಪ್ಪಿದ ಮಹೀಂದ್ರಾ ಎಕ್ಸ್ ಯುವಿ ಕಾರೊಂದು ಹೆದ್ದಾರಿ ಬದಿಯ ಬೃಹತ್ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಅಳೇರಿ ಎಂಬಲ್ಲಿ ಗುರುವಾರದಂದು ಸಂಭವಿಸಿದೆ. ಬೆಂಗಳೂರು ಮೂಲದ ಯಾತ್ರಿಕರಿದ್ದ ಕಾರು ಧರ್ಮಸ್ಥಳ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದಾಗ ಅಳೇರಿ ತಿರುವಿನಲ್ಲಿ ಚಾಲಕಬ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದು,

ಮರ್ಧಾಳ: ಮರಕ್ಕೆ ಢಿಕ್ಕಿ ಹೊಡೆದ ಕಾರು ➤ ಇಬ್ಬರು ಗಂಭೀರ, ನಾಲ್ವರು ಅಪಾಯದಿಂದ ಪಾರು Read More »

ಕರಾವಳಿ

➤➤ Breaking News ಕೊನೆಗೂ ಕಡಬ ತಾಲೂಕು ಉದ್ಘಾಟನೆಗೆ ಮುಹೂರ್ತ ಫಿಕ್ಸ್ ➤ ಮಾರ್ಚ್ 01 ರಂದು ಕಡಬ, ಮೂಡುಬಿದಿರೆ ನೂತನ ತಾಲೂಕುಗಳಿಗೆ ಅಧಿಕೃತ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಫೆ.20. ನೂತನ ತಾಲೂಕಾಗಿ ಘೋಷಣೆಯಾಗಿರುವ ಕಡಬ ಹಾಗೂ ಮೂಡುಬಿದಿರೆ ತಾಲೂಕುಗಳ ಅಧಿಕೃತ ಉದ್ಘಾಟನೆಯನ್ನು ಮಾರ್ಚ್ 01 ರಂದು ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.   ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್, ರಾಜ್ಯದ ಕಂದಾಯ ಸಚಿವರಾದ ಆರ್.ವಿ‌.ದೇಶಪಾಂಡೆ ನೂತನ ಕಡಬ ಹಾಗೂ ಮೂಡಬಿದಿರೆ ತಾಲೂಕುಗಳನ್ನು ಉದ್ಘಾಟಿಸಲಿದ್ದಾರೆ ಎಂದರು. ಅದೇ ದಿನ ಸಂಜೆ ಮಂಗಳೂರಿನಲ್ಲಿ ಕಂದಾಯ ಸಚಿವರಿಂದ ಜಿಲ್ಲಾ ಮಟ್ಟದಲ್ಲಿ ಪ್ರಗತಿ

➤➤ Breaking News ಕೊನೆಗೂ ಕಡಬ ತಾಲೂಕು ಉದ್ಘಾಟನೆಗೆ ಮುಹೂರ್ತ ಫಿಕ್ಸ್ ➤ ಮಾರ್ಚ್ 01 ರಂದು ಕಡಬ, ಮೂಡುಬಿದಿರೆ ನೂತನ ತಾಲೂಕುಗಳಿಗೆ ಅಧಿಕೃತ ಚಾಲನೆ Read More »

ಕರಾವಳಿ

ಚಿಕ್ಕಮಗಳೂರು: 80 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಕಾರು ➤ ಬೆಳ್ತಂಗಡಿಯ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ.19. ಕಾರೊಂದು ಕದಂಕಕ್ಕೆ ಉರುಳಿ ಬಿದ್ದ ಪರಿಣಾಮ ಬೆಳ್ತಂಗಡಿಯ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟು ಓರ್ವ ಗಂಭೀರ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಸಮೀಪ ಸೋಮವಾರದಂದು ಸಂಭವಿಸಿದೆ. ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಿಲಿಗೂಡು ನಿವಾಸಿಗಳಾದ ವಿಶ್ವನಾಥ್(55) ಪುಷ್ಪಾವತಿ (48) ದಂಪತಿ ಹಾಗೂ ರಾಹುಲ್ ರೈ(58) ಮಮತಾ(51) ದಂಪತಿ ಎಂದು ಗುರುತಿಸಲಾಗಿದೆ. ಸಂಜೀವ್ ಶೆಟ್ಟಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಳಸ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ

ಚಿಕ್ಕಮಗಳೂರು: 80 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಕಾರು ➤ ಬೆಳ್ತಂಗಡಿಯ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

➤➤ ಉದ್ಯೋಗ ಮಾಹಿತಿ – ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಫೆ.17. ಕಡಬ ಪರಿಸರದ ಹಲವು ಸಂಸ್ಥೆಗಳಲ್ಲಿ ವಿವಿಧ ಉದ್ಯೋಗಕಾವಕಾಶಗಳಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕಡಬದ ಹಾರ್ಡ್‌ವೇರ್ ಸಂಸ್ಥೆಯೊಂದಕ್ಕೆ ಟ್ಯಾಲಿ ತಿಳಿದಿರುವ ಮಹಿಳಾ / ಪುರುಷ ಅಭ್ಯರ್ಥಿಗಳು ಬೇಕಾಗಿದ್ದಾರೆ. ರೂಂ ಸೌಲಭ್ಯದೊಂದಿಗೆ ಆಕರ್ಷಕ ವೇತನ ನೀಡಲಾಗುವುದು. 9448549261 ಕಡಬದ ಫೆಡರಲ್ ಬ್ಯಾಂಕ್ ಸಮೀಪದ ಜೆರಾಕ್ಸ್ ಅಂಗಡಿಯೊಂದಕ್ಕೆ ಕನ್ನಡ ಟೈಪಿಂಗ್ ತಿಳಿದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. G.I.Xerox 9008923516 ಗ್ರಾಫಿಕ್ಸ್ ಸಂಸ್ಥೆಯೊಂದಕ್ಕೆ ಫೋಟೋಶಾಪ್ ತಿಳಿದಿರುವ ಪುರುಷ/ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಅನುಭವಿಗಳಿಗೆ ಮೊದಲ ಆದ್ಯತೆ

➤➤ ಉದ್ಯೋಗ ಮಾಹಿತಿ – ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಉದ್ಯೋಗ

➤➤ Breaking News ಮರ್ಧಾಳ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಓರ್ವ ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಫೆ.16. ದ್ವಿಚಕ್ರ ವಾಹನಗಳೆರಡರ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರನೋರ್ವ ಮೃತಪಟ್ಟು ಓರ್ವ ಗಂಭೀರ ಗಾಯಗೊಂಡ ಘಟನೆ ಶನಿವಾರ ರಾತ್ರಿ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಐತ್ತೂರು ಗ್ರಾಮದ ಶಿವಾಜಿನಗರ ನಿವಾಸಿ ದಿ| ಅಹಮದ್ ಕುಂಞಿ ಎಂಬವರ ಪುತ್ರ ಇಲ್ಯಾಸ್(43) ಎಂದು ಗುರುತಿಸಲಾಗಿದೆ. ಕೊಣಾಜೆ ಗ್ರಾಮದ ಕೆರ್ನಡ್ಕ ನಿವಾಸಿ ಪೂವಪ್ಪ(38) ಎಂಬವರು ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ

➤➤ Breaking News ಮರ್ಧಾಳ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಓರ್ವ ಮೃತ್ಯು, ಓರ್ವ ಗಂಭೀರ Read More »

ಕರಾವಳಿ
Scroll to Top