ಮತದಾರರ ಜಾಗೃತಿಗೆ ದಕ್ಷಿಣ ಕನ್ನಡದಲ್ಲಿ ಸ್ವೀಪ್ ಚಟುವಟಿಕೆ ಆರಂಭಿಸಲು ಸಿಇಒ ಸೂಚನೆ

(ನ್ಯೂಸ್ ಕಡಬ) newskadaba.comಮಂಗಳೂರು,ಫೆ.12. ಮತದಾರರ ಜಾಗೃತಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ಕ್ರಿಯಾಯೋಜನೆ ರೂಪಿಸಿ ಕಳೆದ ಸಾಲಿಗಿಂತ ಶೇ. 10ರಷ್ಟು ಹೆಚ್ಚು ಮತದಾನ ದಾಖಲಿಸುವ ಗುರಿನಿಗದಿಪಡಿಸಿಕೊಳ್ಳಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ(systematic voters education and electoral participation)  ಅಧ್ಯಕ್ಷರಾದ ಡಾ ಸೆಲ್ವಮಣಿ ಆರ್ ಹೇಳಿದರು.   ಅವರಿಂದು ಜಿಲ್ಲಾ ಪಂಚಾಯತ್‍ನಲ್ಲಿ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದ ಕಚೇರಿಗಳಲ್ಲೂ, ಶಾಲಾ ಕಾಲೇಜುಗಳಲ್ಲಿ, ಗ್ರಾಮ ಪಂಚಾಯಿತಿಗಳಲ್ಲಿ ಮತದಾರರ […]

ಮತದಾರರ ಜಾಗೃತಿಗೆ ದಕ್ಷಿಣ ಕನ್ನಡದಲ್ಲಿ ಸ್ವೀಪ್ ಚಟುವಟಿಕೆ ಆರಂಭಿಸಲು ಸಿಇಒ ಸೂಚನೆ Read More »

ಕರಾವಳಿ

ಯಕ್ಷಗಾನ ಕರಪತ್ರ ಹಾಗೂ ಸಹಾಯಾರ್ಥ ಕೂಪನ್ ಬಿಡುಗಡೆ

(ನ್ಯೂಸ್ ಕಡಬ) newskadaba.comಕಡಬ, ಫೆ.12. ಕಡಬ ತಾಲೂಕು ಪತ್ರಕರ್ತರ ಸಂಘದ ಸಹಾಯಾರ್ಥ ಮಾರ್ಚ್ 11 ರಂದು ಬಪ್ಪನಾಡು ಮೇಳದವರಿಂದ ನಡೆಯಲಿರುವ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನದ ಕರಪತ್ರ ಹಾಗೂ ಸಹಾಯಾರ್ಥ ಕೂಪನ್ ಬಿಡುಗಡೆ ಕಾರ್ಯಕ್ರಮ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಸೋಮವಾರ ನಡೆಯಿತು. ಕೂಪನ್ ಖರೀದಿಸಿ ಕರಪತ್ರ ಬಿಡುಗಡೆಗೊಳಿಸಿದ ಕಡಬ ಕ್ಷೇತ್ರದ ಜಿ.ಪಂ ಸದಸ್ಯ ಪಿ.ಪಿ.ವರ್ಗೀಸ್ ಮಾತನಾಡಿ ಸಮಾಜದ ಒರೆಕೊರೆಗಳನ್ನು ತಿದ್ದುವ ಹಾಗೂ ಅಯಾ ಪ್ರದೇಶದ ಅಭಿವೃದ್ಧಿಗೆ ಪೂರಕ ಪ್ರಮುಖ ಪಾತ್ರ ವಹಿಸುವ ಮಾಧ್ಯಮಗಳನ್ನು ಪ್ರತಿನಿಧಿಸುವ

ಯಕ್ಷಗಾನ ಕರಪತ್ರ ಹಾಗೂ ಸಹಾಯಾರ್ಥ ಕೂಪನ್ ಬಿಡುಗಡೆ Read More »

ಕರಾವಳಿ

ಕೊಂಬಾರು ಮುಗೇರಡ್ಕ ಶಾಲಾ ನೀರಿನ ಸಮಸ್ಯೆಗೆ ಶಾಲಾಭಿವೃದ್ದಿ ಸಮಿತಿಯಿಂದ ಜಿಲ್ಲಾಧಿಕಾರಿಗಳ ಭೇಟಿ.

(ನ್ಯೂಸ್ ಕಡಬ) newskadaba.comಕಡಬ,ಫೆ.12. ಕೊಂಬಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಗೇರಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನೀರಿನ ಸಮಸ್ಯೆಯನ್ನು ಪರಿಹರಿಸುವಂತೆ ಸಮಿತಿ ಜಿಲ್ಲಾಧಿಕಾರಿಗಳನ್ನು ಸೋಮವಾರ ಭೇಟಿ ನೀಡಿ ಮನವಿ ಸಲ್ಲಿಸಿದಾಗ ಪೂರಕ ಸ್ಪಂದನೆ ದೊರೆತಿದೆ. ಸ್ಥಳೀಯ ತಾಲೂಕು ಪಂಚಾಯತ್ ಸದಸ್ಯೆ ಆಶಾಲಕ್ಷ್ಮಣ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿದ ಸಮಿತಿ ಶಾಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸುವಂತೆ ಕೋರಿದೆ ಶಾಲೆಯಲ್ಲಿ ಈ ಬೇಸಿಗೆ ಸಂದರ್ಭದಲ್ಲಿ ನೀರಿನ ಮೂಲವಾಗಿದ್ದ ಬಾವಿ ಭತ್ತಿ ಹೋಗಿದೆ ಅದರ ಬದಲಿ ವ್ಯವಸ್ಥೆಯಾಗಿದ್ದಂತಹ ಕೊಳವೆ ಬಾವಿ ಕೂಡಾ

ಕೊಂಬಾರು ಮುಗೇರಡ್ಕ ಶಾಲಾ ನೀರಿನ ಸಮಸ್ಯೆಗೆ ಶಾಲಾಭಿವೃದ್ದಿ ಸಮಿತಿಯಿಂದ ಜಿಲ್ಲಾಧಿಕಾರಿಗಳ ಭೇಟಿ. Read More »

ಕರಾವಳಿ

ಬಿಳಿನೆಲೆಯಲ್ಲಿ ಉಚಿತ ಎಲ್‍ಪಿಜಿ ಗ್ಯಾಸ್ ವಿತರಣೆ

(ನ್ಯೂಸ್ ಕಡಬ) newskadaba.comಬಿಳಿನೆಲೆ, ಫೆ.12. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಉಜ್ವಲ ಯೋಜನೆಯಡಿ ಉಚಿತ ಅನಿಲ ವಿತರಣೆ ಕಾರ್ಯಕ್ರಮ ಬಿಳಿನೆಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಭಾನುವಾರ ಸಂಜೆ ನಡೆಯಿತು. ಗ್ಯಾಸ್ ಅಂಡೆ ಹಾಗೂ ಸ್ಟವ್ ವಿತರಿಸಿದ ಸುಳ್ಯ ಶಾಸಕ ಎಸ್. ಅಂಗಾರ ಮಾತನಾಡಿ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಗ್ರಾಮೀಣ ಪ್ರದೇಶದ ಅಬಿವೃದ್ದಿ ಹಾಗೂ ಜನರ ಸಂರಕ್ಷಣೆಗಾಗಿ ಹತ್ತು ಹಲವು ಯೋಜನೆಗಳನ್ನು ಜಾರಿ ಮಾಡಿ ದೇಶಾದ್ಯಂತ ಮನೆಮಾತಗಿದೆ. ಅದರಲ್ಲಿ ಮುಖ್ಯವಾಗಿ ಮಹಿಳೆಯರು ಹೊಗೆಮುಕ್ತ ಸೌಧೆ ರಹಿತ ಅಡುಗೆ

ಬಿಳಿನೆಲೆಯಲ್ಲಿ ಉಚಿತ ಎಲ್‍ಪಿಜಿ ಗ್ಯಾಸ್ ವಿತರಣೆ Read More »

ಕರಾವಳಿ

ಹಿಂದಿ ಭಾಷೆಗೆ ಮೂರನೇ ಸ್ಥಾನ ನೀಡಿದ ಅಬುಧಾಬಿ ನ್ಯಾಯಾಲಯ

(ನ್ಯೂಸ್ ಕಡಬ) newskadaba.com ದುಬೈ , ಫೆ.11. ಅಬುಧಾಬಿ  ನ್ಯಾಯಾಲಯದಲ್ಲಿ ಹಿಂದಿ ಭಾಷೆಯನ್ನು ಮೂರನೇ ಅಧಿಕೃತ ಭಾಷೆಯನ್ನಾಗಿ ಬಳಸುವ ಐತಿಹಾಸಿಕ ನಿರ್ಣಯವನ್ನು ಅಬುಧಾಬಿ ನ್ಯಾಯಾಂಗ ಇಲಾಖೆ ತೆಗೆದುಕೊಂಡಿದೆ. ಅಬುಧಾಬಿ ನ್ಯಾಯಾಂಗ ಇಲಾಖೆ ಈ ಕುರಿತು ಆದೇಶ ಹೊರಡಿಸಿದೆ. ಅಬುಧಾಬಿಯಲ್ಲಿ ಭಾರತೀಯರು ಸೇರಿ ಏಷ್ಯಾದ ಅನೇಕ ಭಾಗಗಳ ಜನರು ಇದ್ದು ಕಾರ್ಮಿಕ  ವರ್ಗದವರು ಹಿಂದಿಯನ್ನೇ ಹೆಚ್ಚು ಬಳಸುವ ಕಾರಣ ಹಿಂದಿಯನ್ನು ನ್ಯಾಯಾಲಯದಲ್ಲಿ ಬಳಸಿದ್ದಾದರೆ ವಾದ-ಪ್ರತಿವಾದಗಳನ್ನು ಸಮರ್ಪಕವಾಗಿ ನಡೆಸಲು ಅನುಕೂಲವಾಗಲಿದೆ.  ಅರೇಬಿಕ್ ಹಾಗೂ  ಇಂಗ್ಲೀಷ್  ಭಾಷೆಗಳು ಮೊದಲೆರಡು ಅಧಿಕೃತ ಭಾಷೆಗಳಾಗಿದ್ದು ಇದೀಗ

ಹಿಂದಿ ಭಾಷೆಗೆ ಮೂರನೇ ಸ್ಥಾನ ನೀಡಿದ ಅಬುಧಾಬಿ ನ್ಯಾಯಾಲಯ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕಾಲೇಜು ವಿದ್ಯಾರ್ಥಿ ಹಾಸ್ಟೆಲ್ ನಿಂದ  ನಾಪತ್ತೆ

(ನ್ಯೂಸ್ ಕಡಬ) newskadaba.comವೇಣೂರು, ಫೆ.11. ಖಾಸಗಿ ಕಾಲೇಜು ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಿಂದ  ನಾಪತ್ತೆಯಾದ ಘಟನೆ ವೇಣೂರು ಪೊಲೀಸ್ ಠಾಣೆಯಿಂದ ವರದಿಯಾಗಿದೆ.ನಾಪತ್ತೆಯಾದ ವಿದ್ಯಾರ್ಥಿಯನ್ನು ಉಡುಪಿ ತಾಲೂಕು  ಶೀರೂರು ಗ್ರಾಮದ ನಿವಾಸಿಯಾಗಿರುವ ಪ್ರಥ್ವಿಕ್ ಹೆಗ್ಡೆ ಎಂದು ಗುರುತಿಸಲಾಗಿದೆ.   ಪ್ರಥ್ವಿಕ್ ಹೆಗ್ಡೆ ಹಾಸ್ಟೆಲ್ ನಿಂದ ಹೊರಟು ಹೋದವನು  ಸಂಜೆಯಾದರೂ ಮರಳಿ ಬಂದಿರುವುದಿಲ್ಲ ಈ ಬಗ್ಗೆ ಹಾಸ್ಟೆಲ್ ವಾರ್ಡನ್ ಪೋಷಕರಿಗೆ  ತಿಳಿಸಿದರು. ತಕ್ಷಣ ಮನೆಯವರು ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ. ಪೃಥ್ವಿಕ್ ಹೆಗ್ಡೆ ಸುಮಾರು 5.7 ಅಡಿ ಎತ್ತರವಿದ್ದು, ಗೋದಿ ಮೈಬಣ್ಣ ಹೊಂದಿರುತ್ತಾನೆ. ಹಾಸ್ಟೆಲ್

ಕಾಲೇಜು ವಿದ್ಯಾರ್ಥಿ ಹಾಸ್ಟೆಲ್ ನಿಂದ  ನಾಪತ್ತೆ Read More »

ಕರಾವಳಿ

ಏನೆಕಲ್ಲು : ಬೋರವೆಲ್ ನಲ್ಲಿ ನೀರು ಬಾರದಿದದ್ದಕ್ಕೆ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಕಡಬ, ಫೆ.11.ಸುಬ್ರಹ್ಮಣ್ಯ ಬೋರವೆಲ್ ನಲ್ಲಿ ನೀರು ಬಾರದಿದದ್ದಕ್ಕೆ ವ್ಯಕ್ತಿಯೊಬ್ಬರು ಮಾನಸಿವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಯಿಂದ ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಸುಳ್ಯತಾಲೂಕು ಏನೆಕಲ್ಲು  ಗ್ರಾಮ ಅಲೆಪ್ಪಾಡಿ ನಿವಾಸಿಯಾದ  ಚಿನ್ನಪ್ಪ ಗೌಡ ಎಂದು ಗುರುತಿಸಲಾಗಿದೆ. ಚಿನ್ನಪ್ಪ ಗೌಡರು ಸುಮಾರು ದಿನಗಳ ಹಿಂದೆ ಕುಡಿಯುವ ನೀರಿಗಾಗಿ ಬೋರವೆಲ್ ತೆಗೆಸಿದ್ದರು.ಆದರೆ ಬೋರವೆಲ್ ನಲ್ಲಿ ನೀರು ದೊರೆತಿರಲಿಲ್ಲ.ಇದರಿಂದ ಮಾನಸಿವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಏನೆಕಲ್ಲು : ಬೋರವೆಲ್ ನಲ್ಲಿ ನೀರು ಬಾರದಿದದ್ದಕ್ಕೆ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ

ಆಪರೇಷನ್ ಆಡಿಯೋದ ಬಗ್ಗೆ ಚಾಟಿ ಬೀಸಿದ ಸ್ಪೀಕರ್ ➤ಸದನದಲ್ಲಿ ಭಾವುಕರಾದ ರಮೇಶ್ ಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.11. ಆಪರೇಷನ್ ಆಡಿಯೋ ಕುರಿತು ವಿಧಾನಸಭಾ ಕಲಾಪದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅಸಮಾಧಾನ ಹೊರಹಾಕಿದ್ದಾರೆ.ಆಪರೇಷನ್ ಆಡಿಯೋವನ್ನು ನನ್ನ ಗಮನಕ್ಕೆ ತಂದ ಸಿಎಂ ಕುಮಾರಸ್ವಾಮಿ ಅವರಿಗೆ ಧನ್ಯವಾದಗಳು. ಸದನದ ಎಲ್ಲ ಸದಸ್ಯರಿಂದ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಹೀಗಾಗಿ ಗೌರವ ಪೂರಕವಾಗಿ ನಡೆದುಕೊಳ್ಳಬೇಕಾಗುತ್ತದೆ. ಇದಕ್ಕೆ ಅಪಚಾರವಾಗುವಂತೆ ನೀವು ನಡೆದುಕೊಳ್ಳಬಾರದು. ದೌರ್ಭಾಗ್ಯಕ್ಕೆ ಆಪರೇಷನ್ ಡೀಲ್‍ನಲ್ಲಿ ಮಾತನಾಡಿರುವವರು ನನ್ನ ಹೆಸರು ಪ್ರಸ್ತಾಪಿಸಿದ್ದಾರೆ. ಶಾಸಕರು ರಾಜೀನಾಮೆ ನೀಡಿದರೆ ತಕ್ಷಣವೇ ಒಪ್ಪಿಕೊಳ್ಳಲು ಸ್ಪೀಕರ್ ಗೆ 50 ಕೋಟಿ ನೀಡಿ ಸರಿಮಾಡಿಕೊಂಡಿದ್ದೇವೆ ಎಂದು ಆಡಿಯೋದಲ್ಲಿ

ಆಪರೇಷನ್ ಆಡಿಯೋದ ಬಗ್ಗೆ ಚಾಟಿ ಬೀಸಿದ ಸ್ಪೀಕರ್ ➤ಸದನದಲ್ಲಿ ಭಾವುಕರಾದ ರಮೇಶ್ ಕುಮಾರ್ Read More »

ಕರ್ನಾಟಕ

ಕುಕ್ಕೆ: ಪುಣ್ಯನದಿ ದರ್ಪಣ ತೀರ್ಥದಲ್ಲಿ ಅಸಂಖ್ಯ ಮೀನುಗಳು ಸಾವು ➤ ಕ್ರಿಮಿ ನಾಶಕ ಮಿಶ್ರಣ ಶಂಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ,ಫೆ.11.ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಪಕ್ಕದಲ್ಲೆ ಹರಿಯುವ ಪುಣ್ಯನದಿ ದರ್ಪಣ ತೀರ್ಥದ ಕೆಳಭಾಗದ ನೀರಿನಲ್ಲಿ ನೂರಾರು ಮೀನುಗಳುಮೃತಪಟ್ಟಿವೆ.ದುಷ್ಕರ್ಮಿಗಳು ನದಿ ನೀರಿಗೆ ಕ್ರಿಮಿ ನಾಶಕ ಮಿಶ್ರಣ ಮಾಡಿರುವ ಶಂಕೆ ವ್ಯಕ್ತವಾ ಗಿದ್ದರೆ, ಇನ್ನೊಂದೆಡೆ ನದಿ ನೀರು ಬತ್ತಿ ಕಲುಷಿತಗೊಂಡು ಜಲಚರಗಳು ಸತ್ತಿರುವ ಸಂಶಯವೂ ಇದೆ. ಶನಿವಾರ ಸಂಜೆ ವೇಳೆಗೆ ನೂರಾರು ಮೀನುಗಳು ನದಿಯಲ್ಲಿ ಸತ್ತಿರು ವುದು ಮತ್ತು ಅಸಂಖ್ಯ ಮೀನುಗಳು ಸಾವು ಬದುಕಿನ ನಡುವೆ ನೀರಿನಲ್ಲಿ ವಿಲವಿಲನೆ ಒದ್ದಾಡುತ್ತಿರುವ ದೃಶ್ಯಗಳು ಕಂಡುಬಂದಿವೆ.   ಸುಬ್ರಹ್ಮಣ್ಯ ದೇವಸ್ಥಾನದ

ಕುಕ್ಕೆ: ಪುಣ್ಯನದಿ ದರ್ಪಣ ತೀರ್ಥದಲ್ಲಿ ಅಸಂಖ್ಯ ಮೀನುಗಳು ಸಾವು ➤ ಕ್ರಿಮಿ ನಾಶಕ ಮಿಶ್ರಣ ಶಂಕೆ Read More »

ಕರಾವಳಿ

ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ➤ಮೋದಿ ಫೋಟೋವಿರೋ ಕಲರ್ ಪುಲ್ ಸೀರೆ

(ನ್ಯೂಸ್ ಕಡಬ) newskadaba.com ಕಡಬ, ಫೆ.11.ಪ್ರಧಾನಿ ಮೋದಿ ಅವರಿಗೆ ಅಪಾರ ಅಭಿಮಾನಿಗಳು, ಬೆಂಬಲಿಗರು ಇದ್ದಾರೆ. ಆದ್ದರಿಂದ ಈಗ ಪ್ರಧಾನಿ ಮೋದಿ ಅವರು ಟ್ರೆಂಡ್ ಸೀರೆಗೂ ಎಂಟ್ರಿ ಕೊಟ್ಟಿದ್ದಾರೆ. ಸಿಲ್ಕ್ ಕಾಟನ್, ಕ್ರೇಮ್ ಸಿಲ್ಕ್, ಹಾರ್ಟ್ ಸಿಲ್ಕ್ ರೀತಿ ಮೋದಿ ಭಾವಚಿತ್ರವುಳ್ಳ ಸಿಲ್ಕ್ ಸೀರೆ ಕೂಡ ಮಾರುಕಟ್ಟೆಗೆ ಕಾಲಿಟ್ಟಿದೆ. ಪ್ರಧಾನಿ ಮೋದಿ ಫೋಟೋ ಪ್ರಿಂಟ್ ಇರುವ ಸೀರೆ ಈಗ ಮಾರುಕಟ್ಡೆಗೆ ಲಗ್ಗೆ ಇಟ್ಟಿದ್ದು, ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದೆ. ಅಲ್ಲದೇ ಈ ಸೀರೆ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಡೆ

ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ➤ಮೋದಿ ಫೋಟೋವಿರೋ ಕಲರ್ ಪುಲ್ ಸೀರೆ Read More »

ಕರಾವಳಿ
Scroll to Top