ಬಂಟ್ವಾಳ: ಗುತ್ತಿಗೆ ಕರಾರು ಪ್ರಕಟಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಫೆ.02.ಕರ್ನಾಟಕ ರಾಜ್ಯ ಪತ್ರ ಪ್ರಕಟಣೆ ಸಂ.ವ್ಶಿ22 ಶಾಸನ 2016 ಬೆಂಗಳೂರು ದಿನಾಂಕ 20-06-2017ರಲ್ಲಿ ಪ್ರಕಟಿಸಿದಂತೆ ಪಂಚಾಯತ್‍ನಿಂದ ಕೈಗೊಳ್ಳುವ ಸಿವಿಲ್ ಕಾಮಗಾರಿಗಳಲ್ಲಿ ಅನುಸೂಚಿತ ಜಾತಿಗೆ ಶೇ.17.15 ಹಾಗೂ ಅನುಸೂಚಿತ ಪಂಗಡಕ್ಕೆ 6.95 ನೋಂದಾಯಿತ ಗುತ್ತಿಗೆದಾರರಿಗೆ ಮೀಸಲಿರಿಸಲಾಗಿದೆ. ನೋಂದಾಯಿತ ಗುತ್ತಿಗೆ ಪರವಾನಿಗೆಯನ್ನು ಹೊಂದಿರುವ ಪ.ಜಾತಿ ಮತ್ತು ಪ.ಪಂಗಡದವರು ಈ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 15 ದಿನಗಳೊಳಗೆ ಮೇರಮಜಲು ಗ್ರಾಮ ಪಂಚಾಯತ್ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅಧ್ಯಕ್ಷರು/ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಮೇರಮಜಲು ಗ್ರಾಮಪಂಚಾಯತ್, ಮೇರಮಜಲು ಅಂಚೆ, ಮೇರಮಜಲು […]

ಬಂಟ್ವಾಳ: ಗುತ್ತಿಗೆ ಕರಾರು ಪ್ರಕಟಣೆ Read More »

ಕರಾವಳಿ

ದಕ್ಷಿಣಕನ್ನಡ: ಆದೇಶಿಕ ಜ್ಯಾರಿಕಾರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02.ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಆದೇಶಿಕ ಜ್ಯಾರಿಕಾರ -26 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ http://districts.ecourts.gov.in/dakshinakannada  ನಲ್ಲಿ ನೀಡಲಾದ Recruitment ಲಿಂಕ್ ಮುಖಾಂತರ ಆನ್‍ಲೈನ್‍ನಲ್ಲಿ 2019 ನೇ ಫೆಬ್ರವರಿ 1 ರಿಂದ ಫೆಬ್ರವರಿ 28 ರಂದು ರಾತ್ರಿ 11.59 ಗಂಟೆಯೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದಕ್ಷಿಣ ಕನ್ನಡ

ದಕ್ಷಿಣಕನ್ನಡ: ಆದೇಶಿಕ ಜ್ಯಾರಿಕಾರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಡಿವಾಳ ಮಾಚಿದೇವರ ವಚನಗಳ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಬೇಕು ►ಶಾಸಕ ಡಾ. ಭರತ್ ಶೆಟ್ಟಿ ವೈ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02.ಮಂಗಳೂರು ಫೆಬ್ರವರಿ   ಭೇದ ರಹಿತ, ಲಿಂಗ ಭೇದವಿಲ್ಲದ ಹಾಗೂ ಸಮ ಸಮಾಜದ ಸಂಕೇತ ಮಡಿವಾಳ ಮಾಚಿದೇವ. ಅವರ ವಚನಗಳ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಬೇಕೆಂದು ಜಯಂತಿಯ ಅಧ್ಯಕ್ಷತೆ ವಹಿಸಿದ ಮಂಗಳೂರು ಉತ್ತರ ವಿಧಾನ ಸಭಾಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಹೇಳಿದರು. ಇಂದು ಪೂರ್ವಾಹ್ನ 10.30 ಗಂಟೆಗೆ ಮಂಗಳೂರು ಬಂಗ್ರಕೂಳೂರಿನ ಮಡಿವಾಳ ಸಭಾಭವನದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ದಕ್ಷಿಣ

ಮಡಿವಾಳ ಮಾಚಿದೇವರ ವಚನಗಳ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಬೇಕು ►ಶಾಸಕ ಡಾ. ಭರತ್ ಶೆಟ್ಟಿ ವೈ Read More »

ಕರಾವಳಿ

ನಾಳೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02 ಕರ್ನಾಟಕ ಶಿಕ್ಷಕರ ಅರ್ಹತಾ (kartet-2018)ಪರೀಕ್ಷೆಯು ಫೆಬ್ರವರಿ 3 ರಂದು ಪೂರ್ವಾಹ್ನ 9 ರಿಂದ 12 ಗಂಟೆಯವರೆಗೆ ಮತ್ತು ಅಪರಾಹ್ನ 1.30 ರಿಂದ 4.30 ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರದ 13 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಅವರ ಪ್ರವೇಶ ಪತ್ರದಲ್ಲಿ ಸೂಚಿಸಿರುವಂತೆ ಹಂಚಿಕೆ ಮಾಡಲಾದ ಪರೀಕ್ಷಾ ಕೇಂದ್ರಗಳ ಲ್ಯಾಂಡ್ ಮಾರ್ಕ್ ಆಧರಿಸಿ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ಪತ್ರದೊಂದಿಗೆ ನಿಗದಿತ ಸಮಯದಲ್ಲಿ ಹಾಜರಾಗಬೇಕು.   ಪರೀಕ್ಷಾ ಕೇಂದ್ರಗಳಿಗೆ ಯಾವುದೇ

ನಾಳೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ Read More »

ಕರಾವಳಿ

ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02.ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಕಣ್ಣೂರು ವಾರ್ಡ್ ಸಂಖ್ಯೆ 52 ರ ಗ್ರಂಥಾಲಯದಲ್ಲಿ ಖಾಲಿ ಇರುವ ಒಂದು ಮೇಲ್ವಿಚಾರಕರ ಸ್ಥಾನವನ್ನು ಗೌರವ ಸಂಭಾವನೆ ರೂ. 7,000/ ಆಧಾರದ ಮೇಲೆ ಭರ್ತಿ ಮಾಡಲು ಎಸ್.ಎಸ್.ಎಲ್.ಸಿ ಪಾಸಾದ ಹಾಗೂ ಅದೇ ವಾರ್ಡ್‍ನ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮೇಲ್ವಿಚಾರಕರ ಸ್ಥಾನವು ಸಾಮಾನ್ಯ ವರ್ಗ (ಮಹಿಳಾ ಅಭ್ಯರ್ಥಿ) ಮೀಸಲಾಗಿರುತ್ತದೆ. ಭರ್ತಿ ಮಾಡಿದ ಅರ್ಜಿಯ ಜೊತೆಗೆ ಇತರೆ ದೃಢೀಕೃತ ದಾಖಲೆಗಳನ್ನುಫೆಬ್ರವರಿ 22 ರ ಮುಂಚಿತವಾಗಿಮುಖ್ಯ

ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ನಾಳೆಯಿಂದ ಕಡಬ ಶ್ರೀಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರತಿಷ್ಠಾ ಜಾತ್ರೋತ್ಸವ

(ನ್ಯೂಸ್ ಕಡಬ) newskadaba.com ಕಡಬ,ಫೆ.01.ಕಡಬ ಶ್ರೀ ಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ 13ನೇ ವರ್ಷದ ಪ್ರತಿಷ್ಠಾ ಜಾತ್ರೋತ್ಸವ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.2ರಿಂದ 3ರವರೆಗೆ ನಡೆಯಲಿದೆ.ಫೆ.2ರಂದು ಪೂರ್ವಾಹ್ನ ಉಗ್ರಾಣ ಮುಹೂರ್ತ,ಹೊರೆಕಾಣಿಕೆ ಸಮರ್ಪಣೆ ಫೆ.3ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಕಲಶ ಪೂಜೆ ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ನಾಗದೇವರಿಗೆ ಮತ್ತು ದೈವಗಳಿಗೆತಂಬಿಲಸೇವೆ,ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ದರ್ಶನಬಲಿಉತ್ಸವ,ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ವೈದಿಕ

ನಾಳೆಯಿಂದ ಕಡಬ ಶ್ರೀಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರತಿಷ್ಠಾ ಜಾತ್ರೋತ್ಸವ Read More »

ಕರಾವಳಿ

ಡಿಪ್ಲೋಮಾ ಐ.ಟಿ.ಐ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ►ಎಪ್ರಿಲ್/ಮೇ 2019 ರಲ್ಲಿ ಕೊನೆಯ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.01. 2009-10, 2010-11ನೇ ಸಾಲಿನಲ್ಲಿ ಡಿಪ್ಲೋಮಾ ಕೋರ್ಸುಗಳಿಗೆ ಮೊದಲನೇ ವರ್ಷಕ್ಕೆ ಪ್ರವೇಶ ಪಡೆದ ಹಾಗೂ 2011-12 ,2012-13 ಮತ್ತು 2013-14 ನೇ ಸಾಲಿನಲ್ಲಿ ಡಿಪ್ಲೋಮಾ ಕೋರ್ಸುಗಳಿಗೆ ಲ್ಯಾಟರಲ್ ಎಂಟ್ರಿ ಮುಖಾಂತರ ಎರಡನೇ ವರ್ಷಕ್ಕೆ ಪ್ರವೇಶ ಪಡೆದ ಐ.ಟಿ.ಐ ವಿದ್ಯಾರ್ಥಿಗಳಿಗೆ ಉತ್ತೀರ್ಣರಾಗಲು ಬಾಕಿಯಿರುವ ವಿಷಯಗಳಲ್ಲಿ ಪರೀಕ್ಷೆಗೆ ನೊಂದಾಯಿಸಿಕೊಂಡು ಪರೀಕ್ಷೆ ಬರೆಯಲು ಎಪ್ರಿಲ್/ಮೇ 2019 ರಲ್ಲಿ ಕೊನೆಯ ಅವಕಾಶ ನೀಡಲಾಗಿದೆ ಎಂದು ಪ್ರಾಂಶುಪಾಲರು ಮಂಗಳೂರು ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ ಇವರ ಪ್ರಕಟನೆ ತಿಳಿಸಿದೆ.

ಡಿಪ್ಲೋಮಾ ಐ.ಟಿ.ಐ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ►ಎಪ್ರಿಲ್/ಮೇ 2019 ರಲ್ಲಿ ಕೊನೆಯ ಅವಕಾಶ Read More »

ಕರಾವಳಿ

ದಾಖಲೆ ಬರೆದ ಮಿಥಾಲಿ ರಾಜ್ 200 ಏಕದಿನ ಪಂದ್ಯವಾಡಿದ► ವಿಶ್ವದ ಮೊದಲ ಆಟಗಾರ್ತಿ

(ನ್ಯೂಸ್ ಕಡಬ) newskadaba.com ಹ್ಯಾಮಿಲ್ಟನ್, ಫೆ.01. ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಹಿರಿಯ ಆಟಗಾರ್ತಿ ಮಿಥಾಲಿ ರಾಜ್ ಮತ್ತೊಂದು ದಾಖಲೆ ನಿರ್ಮಾಣ ಮಾಡಿದ್ದು, 200 ಏಕದಿನ ಪಂದ್ಯಗಳನ್ನಾಡಿದ ವಿಶ್ವದ ಮೊದಲ ಕ್ರಿಕೆಟ್ ಆಟಗಾರ್ತಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಇಂದು ಹ್ಯಾಮಿಲ್ಟನ್ ನಲ್ಲಿ ನಡೆಯುತ್ತಿರುವ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಮಿಥಾಲಿ ಈ ದಾಖಲೆ ಬರೆದಿದ್ದಾರೆ. 1999ರಲ್ಲಿ ಏಕದಿನ ಕ್ರಿಕೆಟ್ ಪದಾರ್ಪಣೆ ಮಾಡಿದ್ದ ಮಿಥಾಲಿ ಈ ವರೆಗೂ ಒಟ್ಟು 200 ಏಕದಿನ ಪಂದ್ಯಗಳಲ್ಲಿ 51.33ರ ಸರಾಸರಿಯಲ್ಲಿ

ದಾಖಲೆ ಬರೆದ ಮಿಥಾಲಿ ರಾಜ್ 200 ಏಕದಿನ ಪಂದ್ಯವಾಡಿದ► ವಿಶ್ವದ ಮೊದಲ ಆಟಗಾರ್ತಿ Read More »

ಕರಾವಳಿ

ಕಡಬ ಠಾಣಾ ವ್ಯಾಪ್ತಿಗೂ ಬಂತು ಸುಸಜ್ಜಿತ ‘ಹೈವೇ ಪಟ್ರೋಲ್’ ► ಇನ್ಮುಂದೆ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರಿಗೆ ಕಾದಿದೆ ಬಿಗ್ ಶಾಕ್..!!

(ನ್ಯೂಸ್ ಕಡಬ) newskadaba.com ಕಡಬ, ಫೆ.01. ಇನ್ಮುಂದೆ ಕಡಬ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವವರಿಗೆ ಸಿಂಹಸ್ವಪ್ನವಾಗಿ ಕಾಡಲಿದೆ ಹೈವೇ ಪಟ್ರೋಲ್. ಜಿಲ್ಲಾ ಕೇಂದ್ರಗಳಲ್ಲಿ ಕಾರ್ಯಾಚರಿಸುತ್ತಿದ್ದ ಹೈವೇ ಪಟ್ರೋಲ್ ವಾಹನಗಳು ಇದೀಗ ತಾಲೂಕು ಕೇಂದ್ರಕ್ಕೂ ಕಾಲಿಟ್ಟಿದ್ದು, ಸರಕಾರವು ಸುಸಜ್ಜಿತ ಸೌಲಭ್ಯಗಳನ್ನು ಹೊಂದಿರುವ ನೂತನ ಇನ್ನೋವಾ ಕ್ರಿಸ್ಟಾ ಹೈವೇ ಪಟ್ರೋಲ್ ವಾಹನವನ್ನು ಕಡಬ ಠಾಣೆಗೆ ನೀಡಲಾಗಿದೆ. ಹೆಲ್ಮೆಟ್ ರಹಿತ ದ್ವಿಚಕ್ರ ವಾಹನ ಸವಾರಿ, ಟ್ರಿಪಲ್ ರೈಟ್, ಸೀಟ್ ಬೆಲ್ಟ್ ಧರಿಸದೆ ಕಾರು ಚಾಲನೆ, ಚಾಲನೆಯಲ್ಲಿ ಮದ್ಯ ಸೇವನೆ

ಕಡಬ ಠಾಣಾ ವ್ಯಾಪ್ತಿಗೂ ಬಂತು ಸುಸಜ್ಜಿತ ‘ಹೈವೇ ಪಟ್ರೋಲ್’ ► ಇನ್ಮುಂದೆ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರಿಗೆ ಕಾದಿದೆ ಬಿಗ್ ಶಾಕ್..!! Read More »

ಕರ್ನಾಟಕ

ಮೋದಿ ಸರ್ಕಾರದಿಂದ ಅನ್ನದಾತನಿಗೆ ಬಂಪರ್ ಕೊಡುಗೆ ► ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ 6000 ರೂ. ಸಹಾಯಧನ

(ನ್ಯೂಸ್ ಕಡಬ) newskadaba.comಕಡಬ,ಫೆ.1.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮಧ್ಯಂತರ ಬಜೆಟ್ ನ್ನು ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯೆಲ್ ಮಂಡಿಸುತ್ತಿದ್ದಾರೆ.ಈ ವೇಳೆ ದೇಶದ ಕೃಷಿ ವಲಯಕ್ಕೆ ಅತ್ಯಂತ ಸಿಹಿ ಸುದ್ದಿ ನೀಡಿರುವ ಮೋದಿ ಸರ್ಕಾರ, ಸಣ್ಣ ಮತ್ತು ಮಧ್ಯಮ ಹಿಡುವಳಿದಾರರಿಗೆ ಬಂಪರ್ ಕೊಡುಗೆ ಘೋಷಿಸಿದೆ. ಸಣ್ಣ ಮತ್ತು ಮಧ್ಯಮ ಹಿಡುವಳಿದಾರರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ವರ್ಷಕ್ಕೆ 6000 ರೂ. ಸಹಾಯಧನ ಘೋಷಿಸಲಾಗಿದ್ದು, 2000 ರೂ.ನಂತೆ 3 ಕಂತುಗಳಲ್ಲಿ ಒಟ್ಟು 6000 ರೂ. ಸಹಾಯಧನ

ಮೋದಿ ಸರ್ಕಾರದಿಂದ ಅನ್ನದಾತನಿಗೆ ಬಂಪರ್ ಕೊಡುಗೆ ► ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ 6000 ರೂ. ಸಹಾಯಧನ Read More »

ರಾಷ್ಟ್ರೀಯ ನ್ಯೂಸ್
Scroll to Top