ಕೆನಡಾದಲ್ಲಿ ಬಿಷ್ಣೋಯ್ ಗ್ಯಾಂಗ್ನಿಂದ ಉದ್ಯಮಿ ಹತ್ಯೆ; ಗಾಯಕನ ಮನೆ ಮೇಲೆ ಗುಂಡಿನ ದಾಳಿ

(ನ್ಯೂಸ್‌ ಕಡಬ) newskadaba.com,  ಅ..29: ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೆನಡಾದಲ್ಲಿ ದಾಳಿ ನಡೆಸಿದ್ದು, ಭಾರತೀಯ ಮೂಲದ ಅಬಾಟ್ಸ್‌ಫೋರ್ಡ್ ಕೈಗಾರಿಕೋದ್ಯಮಿ ದರ್ಶನ್ ಸಿಂಗ್ ಅವರನ್ನು ಹತ್ಯೆ ಮಾಡಿದೆ. ಜೊತೆಗೆ ಪಂಜಾಬಿ ಗಾಯಕ ಚನ್ನಿ ನಟ್ಟನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜಸ್ಥಾನದ ಪೊಲೀಸರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸಕ್ರಿಯ ಸದಸ್ಯ ಜಗದೀಪ್ ಸಿಂಗ್ ಅಲಿಯಾಸ್ ಜಗ್ಗಾನನ್ನು ಅಮೆರಿಕದಲ್ಲಿ ಬಂಧಿಸಿದ್ದರು. ಅದರ ಬೆನ್ನಲ್ಲೇ ಈ ಎರಡು ದಾಳಿಗಳು ನಡೆದಿವೆ. ಬಿಷ್ಣೋಯ್ ಗ್ಯಾಂಗ್ ಸದಸ್ಯ ಗೋಲ್ಡಿ […]

ಕೆನಡಾದಲ್ಲಿ ಬಿಷ್ಣೋಯ್ ಗ್ಯಾಂಗ್ನಿಂದ ಉದ್ಯಮಿ ಹತ್ಯೆ; ಗಾಯಕನ ಮನೆ ಮೇಲೆ ಗುಂಡಿನ ದಾಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶ್ರೇಯಸ್ ಅಯ್ಯರ್ ಶಸ್ತ್ರಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಚೇತರಿಕೆ

(ನ್ಯೂಸ್‌ ಕಡಬ) newskadaba.com,  ಅ..29: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶ್ರೇಯಸ್ ಅಯ್ಯರ್ ಸ್ಕ್ಯಾನಿಂಗ್ ರಿಪೋರ್ಟ್​ನಲ್ಲಿ ಅವರ ಗುಲ್ಮದ ಭಾಗವು ಛಿದ್ರವಾಗಿರುವುದು ಕಂಡು ಬಂದಿದೆ. ಹೀಗಾಗಿ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಹರ್ಷಿತ್ ರಾಣಾ ಅವರ ಎಸೆತದಲ್ಲಿ ಅಲೆಕ್ಸ್ ಕ್ಯಾರಿ ಭರ್ಜರಿ ಹೊಡೆತ ಬಾರಿಸಿದ್ದರು. ಈ ವೇಳೆ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಹೋಗಿ ಡೈವಿಂಗ್ ಕ್ಯಾಚ್

ಶ್ರೇಯಸ್ ಅಯ್ಯರ್ ಶಸ್ತ್ರಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಚೇತರಿಕೆ Read More »

ಕರ್ನಾಟಕ, ಕ್ರೀಡಾ ನ್ಯೂಸ್

8ನೇ ವೇತನ ಆಯೋಗ: ಸರ್ಕಾರಿ ನೌಕಕರಿಗೆ ಒಂದೇ ಸಲಕ್ಕೆ 6 ಲಕ್ಷ ರೂ. ಲಾಭ!

(ನ್ಯೂಸ್‌ ಕಡಬ) newskadaba.com,  ಅ. 8th Pay Commission: ಕೇಂದ್ರ ಸರ್ಕಾರದಿಂದ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ದೊಡ್ಡ ಖುಷಿಯ ಸುದ್ದಿ ಬಂದಿದೆ. ಬಹಳ ದಿನಗಳಿಂದ ಕಾಯಲಾಗುತ್ತಿದ್ದ 8ನೇ ವೇತನ ಆಯೋಗಕ್ಕೆ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ. ಇದರ ಫಲವಾಗಿ ದೇಶದಾದ್ಯಂತ ಸುಮಾರು 50 ಲಕ್ಷ ಸರ್ಕಾರಿ ನೌಕರರು ಮತ್ತು 65 ಲಕ್ಷ ಪಿಂಚಣಿದಾರರು ನೇರವಾಗಿ ಪ್ರಯೋಜನ ಪಡೆಯಲಿದ್ದಾರೆ. ಹೊಸ ವೇತನ ಆಯೋಗದ ಶಿಫಾರಸುಗಳು ಜನವರಿ 1, 2026ರಿಂದ ಜಾರಿಯಾಗುವ ಸಾಧ್ಯತೆಯಿದೆ. ಅಂದರೆ, ಆ ದಿನಾಂಕದಿಂದ ನೌಕರರ ವೇತನದಲ್ಲಿ

8ನೇ ವೇತನ ಆಯೋಗ: ಸರ್ಕಾರಿ ನೌಕಕರಿಗೆ ಒಂದೇ ಸಲಕ್ಕೆ 6 ಲಕ್ಷ ರೂ. ಲಾಭ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

8ನೇ ವೇತನ ಆಯೋಗ: ಸರ್ಕಾರಿ ನೌಕಕರಿಗೆ ಒಂದೇ ಸಲಕ್ಕೆ 6 ಲಕ್ಷ ರೂ. ಲಾಭ!

(ನ್ಯೂಸ್‌ ಕಡಬ) newskadaba.com,  ಅ. 8th Pay Commission: ಕೇಂದ್ರ ಸರ್ಕಾರದಿಂದ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ದೊಡ್ಡ ಖುಷಿಯ ಸುದ್ದಿ ಬಂದಿದೆ. ಬಹಳ ದಿನಗಳಿಂದ ಕಾಯಲಾಗುತ್ತಿದ್ದ 8ನೇ ವೇತನ ಆಯೋಗಕ್ಕೆ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ. ಇದರ ಫಲವಾಗಿ ದೇಶದಾದ್ಯಂತ ಸುಮಾರು 50 ಲಕ್ಷ ಸರ್ಕಾರಿ ನೌಕರರು ಮತ್ತು 65 ಲಕ್ಷ ಪಿಂಚಣಿದಾರರು ನೇರವಾಗಿ ಪ್ರಯೋಜನ ಪಡೆಯಲಿದ್ದಾರೆ. ಹೊಸ ವೇತನ ಆಯೋಗದ ಶಿಫಾರಸುಗಳು ಜನವರಿ 1, 2026ರಿಂದ ಜಾರಿಯಾಗುವ ಸಾಧ್ಯತೆಯಿದೆ. ಅಂದರೆ, ಆ ದಿನಾಂಕದಿಂದ ನೌಕರರ ವೇತನದಲ್ಲಿ

8ನೇ ವೇತನ ಆಯೋಗ: ಸರ್ಕಾರಿ ನೌಕಕರಿಗೆ ಒಂದೇ ಸಲಕ್ಕೆ 6 ಲಕ್ಷ ರೂ. ಲಾಭ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

7 ವರ್ಷದ ಮಲ ಮಗಳನ್ನು ಕೊಂದ ವ್ಯಕ್ತಿ ಬಂಧನ

(ನ್ಯೂಸ್‌ ಕಡಬ) newskadaba.com,  ಅ..29: ಅಕ್ಟೋಬರ್ 24 ರಂದು ಕನ್ನಿಕಾ ಲೇಔಟ್‌ನಲ್ಲಿರುವ ನಿವಾಸದಲ್ಲಿ ತನ್ನ ಏಳು ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ದರ್ಶನ್ ಎಂಬಾತನನ್ನು ಸೋಮವಾರ (ಅಕ್ಟೋಬರ್ 27) ಕುಂಬಳಗೋಡು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಸಿರಿ ಸರ್ಕಾರಿ ಶಾಲೆಯಲ್ಲಿ 2 ನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ನಾಲ್ಕು ತಿಂಗಳ ಹಿಂದೆ ಸಾಮಾಜಿಕ ಮಾಧ್ಯಮದಲ್ಲಿ ಭೇಟಿಯಾದ ನಂತರ ದರ್ಶನ್ ಪತಿಯಿಂದ ದೂರಾಗಿದ್ದ ಶಿಲ್ಪಾಳನ್ನು ಮದುವೆಯಾಗಿದ್ದ. ಶುಕ್ರವಾರ ಸಂಜೆ ಕೆಲಸಕ್ಕೆ ಹೋಗಿದ್ದ

7 ವರ್ಷದ ಮಲ ಮಗಳನ್ನು ಕೊಂದ ವ್ಯಕ್ತಿ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

’ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿ’- ಹೆಚ್.ಎಂ. ರೇವಣ್ಣ

(ನ್ಯೂಸ್‌ ಕಡಬ) newskadaba.com,  ಅ. ಬಂಟ್ವಾಳ-ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿಯಾಗಿದೆ. ಯೋಜನೆಯನ್ನು ಮೂದಲಿಸಿದವರೇ ಇಂದು ಅದನ್ನು ಕಾಪಿ ಮಾಡುತ್ತಿದ್ದಾರೆ ಎಂದು ಪಂಚ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ ಹೇಳಿದರು. ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ಇದರ ಆಶ್ರಯದಲ್ಲಿ ಬಿ.ಸಿ.ರೋಡಿನ ಡಾ. ಬಿ.ಆರ್.ಅಂಬೇಡ್ಕರ್ ಸಭಾಭವನದಲ್ಲಿ ಮಂಗಳವಾರ ನಡೆದ ಗೃಹಲಕ್ಷ್ಮೀ ಫಲಾನುಭವಿಗಳ ಸ್ವಸಹಾಯ ಸಂಘಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ದ.ಕ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳ

’ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿ’- ಹೆಚ್.ಎಂ. ರೇವಣ್ಣ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪವರ್ ಸ್ಟಾರ್ ಪುನೀತ್ ರವರ ನಾಲ್ಕನೇ ವರ್ಷದ ಪುಣ್ಯತಿಥಿ

(ನ್ಯೂಸ್‌ ಕಡಬ) newskadaba.com,  ಅ.29 ಪುನೀತ್ ಅವರು 2021ರ ಅಕ್ಟೋಬರ್ 29ರಂದು ನಿಧನ ಹೊಂದಿದರು. ಅವರ ನಿಧನ ವಾರ್ತೆ ಸಾಕಷ್ಟು ನೋವು ತರಿಸಿತು. ಅವರು ಇಲ್ಲ ಎಂಬುದನ್ನು ಅರಗಿಸಿಕೊಳ್ಳಲು ಫ್ಯಾನ್ಸ್ ಬಳಿ ಈಗಲೂ ಸಾಧ್ಯವಾಗುತ್ತಿಲ್ಲ. ಪುನೀತ್ ಅವರ ಸಮಾಧಿ ಇರುವ ಕಂಠೀರವ ಸ್ಟುಡಿಯೋದಲ್ಲಿ ಸಾಕಷ್ಟು ಅಭಿಮಾನಿಗಳು ನೆರೆದಿದ್ದಾರೆ. ಕುಟುಂಬದವರು ಬಂದು ಪೂಜೆ ನೆರವೇರಿಸಲಿದ್ದಾರೆ.  

ಪವರ್ ಸ್ಟಾರ್ ಪುನೀತ್ ರವರ ನಾಲ್ಕನೇ ವರ್ಷದ ಪುಣ್ಯತಿಥಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅಡಿಕೆಗೆ ಪರ್ಯಾಯ ಬೆಳೆ ದೊಡ್ಡ ಸವಾಲಾಗಿದೆ- ಬ್ರಿಜೇಶ್ ಚೌಟ

(ನ್ಯೂಸ್‌ ಕಡಬ) newskadaba.com,  ಅ..29: ಪುತ್ತೂರು: ಹಳದಿರೋಗ ಪೀಡಿತ ಪ್ರದೇಶದಲ್ಲಿ ಅಡಿಕೆಗೆ ಪರ್ಯಾಯ ಬೆಳೆಯನ್ನು ಬೆಳೆಸುವುದು ದೊಡ್ಡ ಸವಾಲಿನ ಕೆಲಸವಾಗಿದೆ. ಹಾಗಿದ್ದರೂ ಕಾಫಿ ಬೆಳೆಯನ್ನು ಬೆಳೆಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ. ಕೇಂದ್ರದ ಕೃಷಿ ಸಚಿವರು ಈ ಹಳದಿರೋಗ ಪ್ರದೇಶಗಳನ್ನು ವೀಕ್ಷಣೆ ಮಾಡುವ ಭರವಸೆ ನೀಡಿದ್ದಾರೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಪುತ್ತೂರು ಮಹಾಲಿಂಗೇಶ್ವರ ದೇವಳದಲ್ಲಿನ ಶತರುದ್ರ ಸೇವೆಯಲ್ಲಿ ಪಾಲ್ಗೊಂಡ ಬಳಿಕ ಅವರು ಮಾದ್ಯಮಗಳೊಂದಿಗೆ ಮಾತನಾಡಿದರು. ಅಡಿಕೆಗೆ ಸಂಬಂಧಿಸಿ ಕೇಂದ್ರದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್

ಅಡಿಕೆಗೆ ಪರ್ಯಾಯ ಬೆಳೆ ದೊಡ್ಡ ಸವಾಲಾಗಿದೆ- ಬ್ರಿಜೇಶ್ ಚೌಟ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ‘ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿ’- ಹೆಚ್.ಎಂ. ರೇವಣ್ಣ

(ನ್ಯೂಸ್‌ ಕಡಬ) newskadaba.com,  ಅ.29 ಬಂಟ್ವಾಳ: ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿಯಾಗಿದೆ. ಯೋಜನೆಯನ್ನು ಮೂದಲಿಸಿದವರೇ ಇಂದು ಅದನ್ನು ಕಾಪಿ ಮಾಡುತ್ತಿದ್ದಾರೆ ಎಂದು ಪಂಚ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ ಹೇಳಿದರು. ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ಇದರ ಆಶ್ರಯದಲ್ಲಿ ಬಿ.ಸಿ.ರೋಡಿನ ಡಾ. ಬಿ.ಆರ್.ಅಂಬೇಡ್ಕರ್ ಸಭಾಭವನದಲ್ಲಿ ಮಂಗಳವಾರ ನಡೆದ ಗೃಹಲಕ್ಷ್ಮೀ ಫಲಾನುಭವಿಗಳ ಸ್ವಸಹಾಯ ಸಂಘಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ದ.ಕ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಗ್ಯಾರಂಟಿ

ಬಂಟ್ವಾಳ: ‘ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿ’- ಹೆಚ್.ಎಂ. ರೇವಣ್ಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮನೆಯಿಂದ ಚಿನ್ನಾಭರಣ ಸಹಿತ ನಗದು ಕಳವು-ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಅ..29: ತಲಪಾಡಿ ಗ್ರಾಮದ ಕೆ.ಸಿ ರೋಡ್ ಎಂಬಲ್ಲಿನ ಮನೆಯೊಂದರ ಬಾಗಿಲಿನ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಮನೆಯಿಂದ ಸಹಸ್ರಾರು ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ಕಳವುಗೈದ ಘಟನೆ ವರದಿಯಾಗಿದೆ. ಮನೆ ಮಾಲಕಿ ವಿಮಲ ಎಂಬವರು ಅ.೨೫ರಂದು ಮಧ್ಯಾಹ್ನ ೩-೦೦ ಗಂಟೆಗೆ ಮನೆಗೆ ಬೀಗ ಹಾಕಿ ಕೂಳೂರು ಪಂಜಿಮೊಗರು ಎಂಬಲ್ಲಿರುವ ಅಣ್ಣನ ಮನೆಗೆ ಹೋಗಿ, ನಂತರ ಕುಕ್ಕೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋದವರು ಅ.೨೬ರಂದು ಸಂಜೆ ೭:೦೦ ಗಂಟೆಗೆ ಮನೆಗೆ ವಾಪಾಸ್ ಬಂದಾಗ ಕಳ್ಳತನ

ಮನೆಯಿಂದ ಚಿನ್ನಾಭರಣ ಸಹಿತ ನಗದು ಕಳವು-ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top