ಕುಕ್ಕೆ: ಜಾನುವಾರು ಅಭಿವೃದ್ಧಿ ಅಧಿಕಾರಿಗಳ ತಾಂತ್ರಿಕ ಕಾರ್ಯಗಾರ ► ಪಶುಸಂಗೋಪನೆ ಅಧಿಕಾರಿಗಳ ಹಿತ ಕಾಯಲು ಬದ್ಧ: ಭೋಜೆಗೌಡ

(ನ್ಯೂಸ್ ಕಡಬ) newskadaba.comಸುಬ್ರಹ್ಮಣ್ಯ,ಫೆ.1. ಅತೀ ಹೆಚ್ಚು ಪ್ರಾಧಾನ್ಯತೆ ನೀಡುವ ಕ್ಷೇತ್ರ ಬೇಸಾಯಕ್ಕೆ ಕೊಂಡಿಯಂತಿರುವ ಜಾನುವಾರು ಸಾಕಾಣೆಯಿಂದ ಆರ್ಥಿಕ ಲಾಭವಿದೆ. ಜಾನುವಾರು ಸಂರಕ್ಷಣೆ ಮಾಡುವ ಪಶುಸಂಗೋಪನಾ ಇಲಾಖೆ ಅಧಿಕಾರಿಗಳ ಹಿತ ಕಾಯಲು ಸರಕಾರ ಬದ್ಧವಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಭೋಜೆಗೌಡ ಹೇಳಿದರು. ಕರ್ನಾಟಕ ಸರಕಾರ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಇದರ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ವಲ್ಲೀಶ ಸಭಾಭವನದಲ್ಲಿ ಗುರುವಾರ ನಡೆದ ರಾಜ್ಯ ಮಟ್ಟದ ಜಾನುವಾರು ಅಭಿವೃದ್ಧಿ ಅಧಿಕಾರಿಗಳ ತಾಂತ್ರಿಕ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.ಹಳ್ಳಿಗಾಡಿನ […]

ಕುಕ್ಕೆ: ಜಾನುವಾರು ಅಭಿವೃದ್ಧಿ ಅಧಿಕಾರಿಗಳ ತಾಂತ್ರಿಕ ಕಾರ್ಯಗಾರ ► ಪಶುಸಂಗೋಪನೆ ಅಧಿಕಾರಿಗಳ ಹಿತ ಕಾಯಲು ಬದ್ಧ: ಭೋಜೆಗೌಡ Read More »

ಕರಾವಳಿ

ಕೊಕ್ಕಡ: ಯುವ ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ► ಎಂಡೋಪೀಡಿತ ಯುವಕ ಮಹೇಶ್ ಮೃತ್ಯು

 (ನ್ಯೂಸ್ ಕಡಬ) newskadaba.comಕಡಬ,ಫೆ.1.ಎಂಡೋಪೀಡಿತ ಹೃದಯ ಸಂಬಂದಿ ಕಾಯಿಲೆಯಿಂದ ಕೊಕ್ಕಡದ ಯುವ ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷರಾಗಿದ್ದ ಮಹೇಶ್ (26 ) ಎಂಬವರು ಗುರುವಾರದಂದು ಬೆಳಗ್ಗೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಕೊಕ್ಕಡ ಗ್ರಾಮದ ಹಲ್ಲಿಂಗೇರಿ ಕಾಮಧೇನು ಎಂಬಲ್ಲಿಯ ಕೃಷಿಕ ಲಕ್ಷ್ಮಣ ಗೌಡ ,ಅನಿತಾ ದಂಪತಿಗಳ ಹಿರಿಯ ಪುತ್ರರಾಗಿದ್ದ ಇವರು ಕಳೆದ 1 ವರೆ ವರ್ಷಗಳ ಹಿಂದೆ ಹೃದಯ ಸಂಬಂದಿ ಕಾಯಿಲೆಗೊಳಗಾಗಿ ತೀರಾ ಅಸ್ವಸ್ಥರಾಗಿದ್ದು ಎಂಡೋಸಲ್ಫಾನ್ ಪೀಡಿತರಾಗಿ ಗುರುತಿಸಲ್ಪಟ್ಟಿದ್ದರು. ಕೆಲವು ತಿಂಗಳು ಕಾಲ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದರೂ

ಕೊಕ್ಕಡ: ಯುವ ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ► ಎಂಡೋಪೀಡಿತ ಯುವಕ ಮಹೇಶ್ ಮೃತ್ಯು Read More »

ಕರಾವಳಿ

ಚಾರ್ವಕ: ತೋಟದಲ್ಲಿ ಅಡಿಕೆ ಹೊಂಡಕ್ಕೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಫೆ.01. ಕಡಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಪುತ್ತೂರು ತಾಲೂಕು ಚಾರ್ವಕ ಗ್ರಾಮದ ನಿವಾಸಿಯಾದ ಚೆನ್ನಯ್ಯ ಪೂಜಾರಿ ಎಂಬವರು ಮೃತಪಟ್ಟ ವ್ಯಕ್ತಿಯೆಂದು ಗುರುತಿಸಲಾಗಿದೆ. ಚೆನ್ನಯ್ಯ ಪೂಜಾರಿಯವರು ಮುಂಜಾನೆ ತಮ್ಮ ಜಾಗದ ತೋಟಕ್ಕೆ ಹೋಗಿ ಅಡಿಕೆ ಗಿಡಗಳಿಗೆ  ನೀರು ಹಾಯಿಸಲೆಂದು ಮನೆಯಿಂದ ಹೋಗಿದ್ದವರು ನಂತರ ತುಂಬಾ ಹೊತ್ತಾದರೂ ವಾಪಾಸು ಮನೆಗೆ ಬಾರದೇ ಇದ್ದುದರಿಂದ ಮನೆ ಯವರು ತೋಟಕ್ಕೆ ಹೋಗಿ  ಹುಡುಕಾಡಿದಾಗ ಚೆನ್ನಯ್ಯ ಪೂಜಾರಿರವರು ಅಡಿಕೆ ಬುಡದಲ್ಲಿ  ಗಿಡವೊಂದರ ಬುಡದಲ್ಲಿ ಸಿಲುಕಿ

ಚಾರ್ವಕ: ತೋಟದಲ್ಲಿ ಅಡಿಕೆ ಹೊಂಡಕ್ಕೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಧರ್ಮದ ಹಾದಿಯಲ್ಲಿ ನಡೆದಾಗ ಸಮಾಜ ಸಮೃದ್ಧಿ ►ಆಯೋಧ್ಯಾನಗರ ಭಜನಾ ಮಂಡಳಿ ದಶಮಾನೋತ್ಸವದಲ್ಲಿ ಶಾಸಕ ಎಸ್.ಅಂಗಾರ

(ನ್ಯೂಸ್ ಕಡಬ) newskadaba.comಕಡಬ,ಫೆ.1.ಮನುಷ್ಯ ಧರ್ಮದ ಹಾದಿಯಲ್ಲಿ ನಡೆದಾಗ ಸಮಾಜದಲ್ಲಿ ಶಾಂತಿ ನೆಮ್ಮದಿ ತುಂಬಿ ಸಮೃದ್ಧಿಯ ಬದುಕು ನಮ್ಮದಾಗಲಿದೆ ಎಂದು ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು.ಅವರು ಕೊೈಲ ಗ್ರಾಮದ ಸಬಳೂರೂ ಆಯೋಧ್ಯಾನಗರ ಶ್ರೀ ರಾಮ ಭಜನಾ ಮಂಡಳಿಯ ದಶಮಾನೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಆಸ್ತಿಕ ಬಾಂದವರಿಗೆ ದೇವರ ಅನುಗ್ರಹವನ್ನು ಸುಲಭವಾಗಿ ಪಡೆಯಲು ಭಜನೆಯೊಂದೆ ದಾರಿಯಾಗಿದೆ, ಇದಕ್ಕೆ ಭಜನಾ ಮಂದಿರಗಳು ಶ್ರದ್ಧಾಕೇಂದ್ರಗಳಾಗಿ ಸಹಕಾರಿಯಾಗಿವೆ, ಪ್ರತೀ ಮನೆಯಲ್ಲಿ ಭಜನೆಯ ಜಾಗೃತಿ ಮೂಡಿದಾಗ ಸಮಾಜದಲ್ಲಿ ಸೌಹಾರ್ಧ ಬದುಕಿಗೆ ಪ್ರೇರಣೆ ಸಿಗುತ್ತದೆ, ನಾವು

ಧರ್ಮದ ಹಾದಿಯಲ್ಲಿ ನಡೆದಾಗ ಸಮಾಜ ಸಮೃದ್ಧಿ ►ಆಯೋಧ್ಯಾನಗರ ಭಜನಾ ಮಂಡಳಿ ದಶಮಾನೋತ್ಸವದಲ್ಲಿ ಶಾಸಕ ಎಸ್.ಅಂಗಾರ Read More »

ಕರಾವಳಿ

ಕರಾಟೆ ಸ್ಪರ್ದೆಯಲ್ಲಿ ಕಡಬ ಕ್ನಾನಾಯ ಜ್ಯೋತಿ ಶಾಲೆಗೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.comಕಡಬ,ಜ.30.ಕೇರಳದ ಅನಂತಪುರದ ಕುಂಬ್ಳೆ ಜೆಎಸ್‍ಕೆ ರವರು ಜ.27ರಂದು ನಡೆಸಿದ ಅಂತರಾಜ್ಯ ಮಟ್ಟದ ಓಪನ್ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪ್ರಣಮ್ಯ ಪಿ. ರಾವ್, ದೀಪಕ್ ಪಿ. ಗೌಡ, ಸಾನ್ವಿಕ ಕೆ.ಎಸ್. ಯಾನ್ವಿತ ಎಂ.ಕೆ., ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಚಿನ್ನದ ಪದಕ, ಸಾಕ್ಷತ್ ರೈ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಮತ್ತು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ, ಮೊಹಮ್ಮದ್ ಅಶ್ವೀದ್ ಬಿ. ಕುಮಿಟೆ

ಕರಾಟೆ ಸ್ಪರ್ದೆಯಲ್ಲಿ ಕಡಬ ಕ್ನಾನಾಯ ಜ್ಯೋತಿ ಶಾಲೆಗೆ ಪ್ರಶಸ್ತಿ Read More »

ಕರಾವಳಿ

ಕರಾಟೆಯಲ್ಲಿ ಕಡಬ ಸೈಂಟ್ ಆ್ಯನ್ಸ್ ಶಾಲೆಗೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.comಕಡಬ,ಜ.30. ಕೇರಳದ ಅನಂತಪುರದ ಕುಂಬ್ಳೆ ಜೆಎಸ್‍ಕೆ ರವರು ಜ.27ರಂದು ನಡೆಸಿದ ಅಂತರಾಜ್ಯ ಮಟ್ಟದ ಓಪನ್ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ ಕಡಬದ ಸೈಂಟ್ ಆನ್ಸ್ ಶಾಲೆ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದುಕೊಂಡಿದ್ದಾರೆ.ಸೈಯದ್ ಸಲ್ಮಾನ್ ಫಾರೀಶ್ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಚಿನ್ನದ ಪದಕ, ಸಾಕೇತ್ ಎಂ.ಕೆ., ಸುಶ್ಮಿತಾ, ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ, ಸಾತ್ವಿಕ್ ಕೆ.ಆರ್., ಪ್ರಕ್ಷಿತ್ ಕುಮಿಟೆ ವಿಭಾಗದಲ್ಲಿ ಬೆಳ್ಳಿ ಪದಕ ಸಿದ್ಧಾರ್ಥ್ ಆರ್. ಕುಮಿಟೆಯಲ್ಲಿ ಕಂಚಿನ ಪದಕ ಮತ್ತು ಸೈಂಟ್ ಜೋಕಿಮ್ಸ್ ಪದವಿ

ಕರಾಟೆಯಲ್ಲಿ ಕಡಬ ಸೈಂಟ್ ಆ್ಯನ್ಸ್ ಶಾಲೆಗೆ ಪ್ರಶಸ್ತಿ Read More »

ಕರಾವಳಿ

ಸುಬ್ರಹ್ಮಣ್ಯ: ನಿಲ್ಲಿಸಿದ್ದ ಬೈಕ್ ಕಳ್ಳತನ

(ನ್ಯೂಸ್ ಕಡಬ) newskadaba.comಮಂಗಳೂರು,ಜ.30 ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಕ್ತೇಶ್ವರಿ ದೇವಸ್ಥಾನದ ಬಳಿ ನಿಲ್ಲಿಸಿದ್ದ ಬೈಕ್ ಕಳ್ಳತನವಾದ ಘಟನೆ ನಡೆದಿದೆ.ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕಾಶಿಕಟ್ಟೆ ನಿವಾಸಿಯಾದ  ಚಂದ್ರ ಎಂಬವರು ಬೈಕ್ ನಿಲ್ಲಿಸಿ ತನ್ನ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಕೆಲಸ ಮುಗಿಸಿ ಬಂದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲಿಯೂ ಹುಡುಕಾಡಿದರೂ ಬೈಕ್ ಪತ್ತೆಯಾಗಿರುವುದಿಲ್ಲ. ಬೈಕನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಸುಬ್ರಹ್ಮಣ್ಯ: ನಿಲ್ಲಿಸಿದ್ದ ಬೈಕ್ ಕಳ್ಳತನ Read More »

ಕರಾವಳಿ

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ► ಹುತಾತ್ಮರ  ದಿನಾಚರಣೆ

(ನ್ಯೂಸ್ ಕಡಬ) newskadaba.comಮಂಗಳೂರು,ಜ.30  ಜಿಲ್ಲಾ ಗೃಹರಕ್ಷಕ ದಳ ಕಛೇರಿ ಮೇರಿಹಿಲ್‍ನಲ್ಲಿ ಹುತಾತ್ಮರ  ದಿನಾಚರಣೆ ಆಚರಿಸಲಾಯಿತು. 30-01-2019ರಂದು ಬೆಳಗ್ಗೆ 11.00ಕ್ಕೆ ಗಾಂಧೀಜಿಯವರ ಭಾವಚಿತ್ರವನ್ನಿಟ್ಟು ದೀಪ ಬೆಳಗಿಸಿ, 2 ನಿಮಿಷದ ಮೌನಾಚರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಸಮಾದೇಷ್ಠರಾದ ಡಾ|| ಮುರಲೀ ಮೋಹನ ಚೂಂತಾರು  ಇವರು ಗಾಂಧೀಜಿಯವರ ತತ್ವ ಆದರ್ಶಗಳನ್ನು  ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ಪ್ರತಿಯೊಬ್ಬರ ಮನದೊಳಗೆ ಗಾಂಧೀಜಿಯವರ ಆದರ್ಶಗಳು ಸುಪ್ತವಾಗಿದೆ. ಈ ಸುಪ್ತವಾಗಿರುವ ಆದರ್ಶಗಳನ್ನು ಎಚ್ಚರಿಸಿ ನಮ್ಮೊಳಗಿನ ಗಾಂಧೀಜಿಯವರನ್ನು ಬಡಿದೆಬ್ಬಿಸುವ ಕಾರ್ಯ ತುರ್ತಾಗಿ ಆಗಬೇಕೆಂದು ಕರೆ

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ► ಹುತಾತ್ಮರ  ದಿನಾಚರಣೆ Read More »

ಕರಾವಳಿ

ಫೆ.9ರಿಂದ 18ರವರೆಗೆ ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ

(ನ್ಯೂಸ್ ಕಡಬ) newskadaba.comಬೆಳ್ತಂಗಡಿ,ಜ.26. ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಯಬೇಕು ಎಂಬುದು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಉದ್ದೇಶ. ಎಲ್ಲ ಧರ್ಮಗಳಲ್ಲಿಯೂ ಶಾಂತಿ ಭೋದಿಸಲು ಪೂರಕವಾಗುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಫೆ.9ರಿಂದ ಮಹಾಮಸ್ತಕಾಭಿಷೇಕ ನಡೆಯಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿ, ಹಿರಿಯ ಸ್ವಾಮೀಜಿಗಳು ಸೇರಿದಂತೆ ಅನೇಕ ಸಚಿವರುಗಳು, ಸಂಸದರು, ಶಾಸಕರು, ಮಾಜಿ ಸಚಿವರು, ಶಾಸಕರು, ಸಂಸದರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು. ಚಾರಿತ್ರ್ಯ ಅಕ್ರವರ್ತಿ ಶ್ರೀ 108 ಶಾಂತಿಸಾಗರ

ಫೆ.9ರಿಂದ 18ರವರೆಗೆ ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ Read More »

ಕರಾವಳಿ

ಅಸಂಘಟಿತ ಕಾರ್ಮಿಕರಿಗೆ ಶ್ರಮ ಸಮ್ಮಾನ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.comಮಂಗಳೂರು,ಜ.30.ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರ್ರತಾ ಮಂಡಳಿಯ ವತಿಯಿಂದ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆಯಡಿ ನೋಂದಣಿಯಾದ ಅಸಂಘಟಿತ ಕಾರ್ಮಿಕರಾದ ಹಮಾಲರು, ಟೈಲರುಗಳು ಚಿಂದಿ ಆಯುವವರು, ಗೃಹಕಾರ್ಮಿಕರು, ಮೆಕಾನಿಕ್‍ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಮಂಡಕ್ಕಿ ಭಟ್ಟಿ ಕಾರ್ಮಿಕರುಗಳಿಗೆ ಶ್ರಮ ಸಮ್ಮಾನ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.  ಅಸಂಘಟಿತ ಕಾರ್ಮಿಕರು ಜಿಲ್ಲೆಯ ಕಾರ್ಮಿಕ ಅಧಿಕಾರಿಗಳನ್ನು ಸಂಪರ್ಕಿಸಿ ಅವರಿಂದ ನಿಗದಿತ ಅರ್ಜಿ ನಮೂನೆ ಪಡೆದು ಅಗತ್ಯವಾದ ದಾಖಲೆಗಳೊಂದಿಗೆ ಫೆಬ್ರವರಿ 10 ರೊಳಗಾಗಿ

ಅಸಂಘಟಿತ ಕಾರ್ಮಿಕರಿಗೆ ಶ್ರಮ ಸಮ್ಮಾನ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top