ಕರಾಮುವಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಎರಡನೇ ಹಂತದ ನಿಬಂಧಗಳ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು ,ಜ.28. ಕರಾಮುವಿ ನಿಲಯದ 2018-19 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದಿರುವ ಪ್ರಥಮ ಬಿಎ/ಬಿ.ಕಾಂ, ಎಂ.ಎ.ಎ/ಎಂ.ಕಾಂ ಹಾಗೂ ಬಿ.ಎಲ್.ಐ.ಎಸ್ಸಿ ಪದವಿ ವಿದ್ಯಾರ್ಥಿಗಳಿಗೆ ಎರಡನೇ ಹಂತದ ನಿಬಂಧಗಳ ಪ್ರಶ್ನೆಗಳನ್ನು ಕರಾಮುವಿ  ವೆಬ್‍ಸೈಟ್www.ksoumysore.edu.in  ನಲ್ಲಿ ಪ್ರಕಟಿಸಿದ್ದು, ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳು ನಿಬಂಧಗಳನ್ನು ಡೌನ್‍ಲೋಡ್ ಮಾಡಿಕೊಂಡು ವಿವಿ ಸೂಚನೆಯಂತೆ ಮಾರ್ಚ್ 15 ರೊಳಗೆ ಬಿ.ಎ/ಬಿ.ಕಾಂ ವಿದ್ಯಾರ್ಥಿಗಳು ಪ್ರಾದೇಶಿಕ ಕೇಂದ್ರದ ನಿರ್ದೇಶಕರಿಗೆ ಹಾಗೂ ಎಂ.ಎ.ಎ/ಎಂ.ಕಾಂ ಹಾಗೂ ಬಿ.ಎಲ್.ಐ.ಎಸ್ಸಿ ವಿದ್ಯಾರ್ಥಿಗಳು ಸಂಯೋಜನಾಧಿಕಾರಿಗಳುಮೌಲ್ಯಮಾಪನ ಘಟಕ ಪರೀಕ್ಷಾ ವಿಭಾಗ ಕರಾಮುವಿ ಮೈಸೂರು ಇಲ್ಲಿಗೆ […]

  ಕರಾಮುವಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಎರಡನೇ ಹಂತದ ನಿಬಂಧಗಳ ಪ್ರಕಟ Read More »

ಕರಾವಳಿ

ಬೆಳ್ಳಾರೆ ಘಟಕದ ಗೃಹರಕ್ಷಕದಳ ಕಛೇರಿಗೆ ಜಿಲ್ಲಾ ಸಮಾದೇಷ್ಠರ ಭೇಟಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ,ಜ.28. ಸಮಾದೇಷ್ಟರು ಡಾ| ಮುರಲೀ ಮೋಹನ್ ಚೂಂತಾರು ಬೆಳ್ಳಾರೆ ಘಟಕಕ್ಕೆದಿನಾಂಕ : 27-01-2018ನೇ ಭಾನುವಾರ ಭೇಟಿ ನೀಡಿ ಕವಾಯತು ವೀಕ್ಷಣೆ ನಡೆಸಿ ಗೃಹರಕ್ಷಕರ ಕುಂದು ಕೊರತೆಗಳ ಹಾಗೂ ಕರ್ತವ್ಯಗಳ ಬಗ್ಗೆ ಚರ್ಚಿಸಿದರು. ನಿಷ್ಕ್ರೀಯ ಗೃಹರಕ್ಷಕರನ್ನು ತೆಗೆದು ಹೊಸ ಗೃಹರಕ್ಷಕರನ್ನು ನೇಮಿಸುವಂತೆ ಸೂಚಿಸಿದರು. ಹಾಗೂ ಮುಂಬರುವ ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ಹೆಚ್ಚನ ಸಂಖ್ಯೆಯಲ್ಲಿ ಗೃಹರಕ್ಷಕರನ್ನು ನಿಯೋಜಿಸಲು ಸೂಚಿಸಿದರು. ಗೃಹರಕ್ಷಕರ ಕ್ಷೇಮಾಭಿವೃದ್ಧಿ ನಿಧಿ ವಂತಿಕೆಯನ್ನು ನೀಡಲು ಹಾಗೂ ಸಮೂಹ ವಿಮೆ ಮಾಡಿಸಲು ಸೂಚಿಸಿದರು. ಏಪ್ರಿಲ್ ತಿಂಗಳಿನಿಂದ ಎಲ್ಲಾ

ಬೆಳ್ಳಾರೆ ಘಟಕದ ಗೃಹರಕ್ಷಕದಳ ಕಛೇರಿಗೆ ಜಿಲ್ಲಾ ಸಮಾದೇಷ್ಠರ ಭೇಟಿ Read More »

ಕರಾವಳಿ

ಶಕ್ತಿನಗರ: ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು,ಜ.28.ಮಂಗಳೂರು: ಶಕ್ತಿನಗರದ ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮಂಗಳೂರಿನ ಬೆಸೆಂಟ್ ಸಂಸ್ಥೆಗಳ ಆಡಳಿತ ಮಂಡಳಿ ವಿಮೆನ್ಸ್ ನ್ಯಾಶನಲ್ ಎಜ್ಯುಕೇಶನ್ ಸೊಸೈಟಿಯ ಶೈಕ್ಷಣಿಕ ಸಲಹೆಗಾರರಾಗಿರುವ ಶ್ರೀಮತಿ ಲಲಿತಾ ಮಲ್ಯ ಮಾತನಾಡುತ್ತಾ ಪ್ರತಿಯೊಬ್ಬ ವ್ಯಕ್ತಿಯೂ ದೇಶದ ಕಾನೂನು, ನೀತಿ, ನಿಯಮಗಳನ್ನು ಚಾಚೂ ತಪ್ಪದೆ ಭಾಗವಹಿಸಬೇಕಲ್ಲದೆ ತಾನು ದೇಶದ ಪ್ರಗತಿಗೆ ಹೇಗೆ ಸಹಕಾರಿಯಾಗಬೇಕೆಂಬುದರ ಕುರಿತಾಗಿ ಕ್ಷಣ ಕ್ಷಣವೂ ಯೋಚಿಸಿಬೇಕು. ವಿಶಾಲ ದೇಶವನ್ನು ತೆಗೆದುಕೊಂಡಾಗ ವ್ಯಕ್ತಿ ಮುಖ್ಯ

ಶಕ್ತಿನಗರ: ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ Read More »

ಕರಾವಳಿ

ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖೆ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಸ್ನೇಹ ಸಮಾವೇಶ ಸಮಾರಂಭ.

(ನ್ಯೂಸ್ ಕಡಬ) newskadaba.com ಮಂಗಳೂರು,ಜ.28.ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖೆ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಸ್ನೇಹ ಸಮಾವೇಶ ಸಮಾರಂಭವು  ದಿನಾಂಕ  27.1.2019ರ೦ದು  ಮಂಗಳೂರು ನಗರದ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ  ಕಾನೂನು ಮಹಾ ವಿದ್ಯಾಲಯದ ಸಭಾಂಗಣದಲ್ಲಿ ಜರಗಿತು. ಜಿಲ್ಲಾ ನ್ಯಾಯಾಲಯದ ತೀರ್ಪು ಬರಹಗಾರರಾದ ಶ್ರೀ ಸುಬ್ರಹ್ಮಣ್ಯ ಬಾಯಿರಿ ಇವರ ಪಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಸಂಘದ ಜತೆ ಕಾರ್ಯದರ್ಶಿ ಶ್ರೀ ರಾಜಮುಡಿ ಅವರು ಉಪಸ್ಥಿತರಿದ್ದ ಎಲ್ಲರನ್ನು ಸ್ವಾಗತಿಸಿದರು.    ಶಿರಸ್ತೇದಾರ ಶ್ರೀ ರಾಜೇಶ್ ಎಂ. ಅವರು ಪ್ರಾಸ್ತಾವಿಕ

ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖೆ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಸ್ನೇಹ ಸಮಾವೇಶ ಸಮಾರಂಭ. Read More »

ಕರಾವಳಿ

ಮನೆಯಲ್ಲಿರುವ ಪ್ರಶಸ್ತಿ, ಸನ್ಮಾನ ಪತ್ರಗಳಿಂದ ಹೊಟ್ಟೆ ತುಂಬುತ್ತದೆಯೇ ►ಆರ್ಥಿಕ ನೆರವು ನೀಡದ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ ಸಾಲುಮರದ ತಿಮ್ಮಕ್ಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.28. ತಮ್ಮನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದಕ್ಕೆ ವರ್ಷದ ಸಾಲುಮರದ ತಿಮ್ಮಕ್ಕ ಒಂದೆಡೆ ಖುಷಿಯಾಗಿದ್ದರೆ ಇನ್ನೊಂದೆಡೆ ರಾಜ್ಯ ಸರ್ಕಾರ ತಮ್ಮ ಕೆಲಸವನ್ನು ಸರಿಯಾಗಿ ಗುರುತಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.ಕರ್ನಾಟಕ ಸರ್ಕಾರ ಹಲವು ಪ್ರಶಸ್ತಿಗಳನ್ನು ತಿಮ್ಮಕ್ಕ ಅವರಿಗೆ ನೀಡಿದ್ದರೂ,  ಅವರ ಹೆಸರಿನಲ್ಲಿ ಕೆಲವು ಹಸಿರು ಯೋಜನೆಗಳನ್ನು ಪ್ರಕಟಿಸಿದ್ದರೂ ಕೂಡ ಮಾಸಿಕ ವೃದ್ಯಾಪ್ಯ ವೇತನ ಎಂದು ರಾಜ್ಯ ಸರ್ಕಾರದಿಂದ ತಿಂಗಳಿಗೆ 500 ರೂಪಾಯಿ ಸಹಾಯ ಬಿಟ್ಟರೆ ಇದುವರೆಗೆ ಆರ್ಥಿಕ ನೆರವು ಬೇರೇನು

ಮನೆಯಲ್ಲಿರುವ ಪ್ರಶಸ್ತಿ, ಸನ್ಮಾನ ಪತ್ರಗಳಿಂದ ಹೊಟ್ಟೆ ತುಂಬುತ್ತದೆಯೇ ►ಆರ್ಥಿಕ ನೆರವು ನೀಡದ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ ಸಾಲುಮರದ ತಿಮ್ಮಕ್ಕ Read More »

ಕರಾವಳಿ

ಅಡ್ಯನಡ್ಕ: ‘ಆರಾಧನೆ’ ಕವನ ಸಂಕಲನ ಬಿಡುಗಡೆ

(ನ್ಯೂಸ್ ಕಡಬ) newskadaba.com.ಅಡ್ಯನಡ್ಕ , ಜ.28. ಅಡ್ಯನಡ್ಕ ಎಜುಕೇಷನಲ್ ಸೊಸೈಟಿ ಪ್ರಕಟಿಸಿರುವ ಜನತಾ ಪ್ರೌಢಶಾಲೆಯ ವಿದ್ಯಾರ್ಥಿನಿ ಪಂಚಮಿಕುಮಾರಿ ಬಾಕಿಲಪದವು ಬರೆದಿರುವ ‘ಆರಾಧನೆ’ ಕವನ ಸಂಕಲನದ ಬಿಡುಗಡೆ ಕಾರ್ಯಕ್ರಮ ಜ.26ರಂದು ಜನತಾ ವಿದ್ಯಾಸಂಸ್ಥೆಗಳ ವಾರಣಾಶಿ ಕೃಷ್ಣ ಸಭಾಭವನದಲ್ಲಿ ನಡೆಯಿತು.ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯೋಪಾಧ್ಯಾಯ, ಲೇಖಕ ಮತ್ತು ಪತ್ರಕರ್ತ ಶಂಕರ್ ಸಾರಡ್ಕ ಕೃತಿ ಬಿಡುಗಡೆ ನೆರವೇರಿಸಿ ಮಾತನಾಡಿ, ಕವಿತೆಯ ಮೂಲಕ ಜರಗುವ ಅಭಿವ್ಯಕ್ತಿ ಭಾವನೆಗಳನ್ನು ಪ್ರಕಟಗೊಳಿಸುತ್ತದೆ. ಎಳವೆಯಲ್ಲಿ ಪುಸ್ತಕ ಓದುವ ಅಭಿರುಚಿ ಮಕ್ಕಳಿಗೆ ಬರವಣಿಗೆಯ ಶೈಲಿ, ವೈಖರಿಯನ್ನು ಕಲಿಸುತ್ತದೆ. ವಿಶಿಷ್ಟವಾಗಿ

ಅಡ್ಯನಡ್ಕ: ‘ಆರಾಧನೆ’ ಕವನ ಸಂಕಲನ ಬಿಡುಗಡೆ Read More »

ಕರಾವಳಿ

ಕಡಬ: ಹೊನಲು ಬೆಳಕಿನ ಮ್ಯಾಟ್ ಅಂಕಣದ ಮುಕ್ತ ಕಬಡ್ಡಿ ಪಂದ್ಯಾಟ ಉಜಿರೆ ಎಸ್.ಡಿ.ಎಂ. ಪ್ರಥಮ, ಬಂಟ್ವಾಳ ಭದ್ರ ಚಾಲೆಂಜರ್ಸ್ ದ್ವಿತೀಯ

(ನ್ಯೂಸ್ ಕಡಬ) newskadaba.com ಕಡಬ, ಜ.28.  ಕಡಬ ಮಧುರ ಟೂರಿಸ್ಟ್ ವ್ಯಾನ್ ಮತ್ತು ಟ್ರಾಕ್ಸ್ ಚಾಲಕ-ಮಾಲಕರ ಸಂಘ, ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಯೋಗದೊಂದಿಗೆ ಗಣರಾಜ್ಯೋತ್ಸವ ಪ್ರಯುಕ್ತ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಅಂಕಣದ ಮುಕ್ತ ಕಬಡ್ಡಿ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ ಜ.25ರಂದು ಕಡಬ ಹೆಚ್.ಪಿ. ಪೆಟ್ರೋಲ್ ಬಂಕ್ ಬಳಿಯ ಎಸ್.ಆರ್. ಲೇಔಟ್ ಕ್ರೀಡಾಂಗಣದಲ್ಲಿ ನಡೆಯಿತು. ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಯು ನಮಗೆ ಮನೋರಂಜನೆ ಜೊತೆಗೆ

ಕಡಬ: ಹೊನಲು ಬೆಳಕಿನ ಮ್ಯಾಟ್ ಅಂಕಣದ ಮುಕ್ತ ಕಬಡ್ಡಿ ಪಂದ್ಯಾಟ ಉಜಿರೆ ಎಸ್.ಡಿ.ಎಂ. ಪ್ರಥಮ, ಬಂಟ್ವಾಳ ಭದ್ರ ಚಾಲೆಂಜರ್ಸ್ ದ್ವಿತೀಯ Read More »

ಕರಾವಳಿ

ಇಂದು ಸಬಳೂರು ಶ್ರೀರಾಮ ಭಜನಾ ಮಂಡಳಿಯ ದಶಮಾನೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಜ.28. ಕಡಬ ತಾಲೂಕಿನ ಕೊೈಲ ಗ್ರಾಮದ ಸಬಳೂರು ಅಯೋಧ್ಯಾನಗರದ ಶ್ರೀ ರಾಮ ಭಜನಾ ಮಂಡಳಿಯ ದಶಮಾನೋತ್ಸವ ಕಾರ್ಯಕ್ರಮ ಜನವರಿ 28 ರಂದು ನಡೆಯಲಿದೆ.ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಸಾಯಂಕಾಲ ಶ್ರೀ ಸತ್ಯನಾಯಾರಣ ದೇವರ ಪೂಜೆ ಹಾಗೂ ಭಜನಾ ಕಾರ್ಯಕ್ರಮ, ಪ್ರಸಾದ ವಿತರಣೆ ನಡೆಯಲಿದೆ. ಬಳಿಕ ನಡೆಯುವ ಧಾರ್ಮಿಕ ಸಭೆಯಲ್ಲಿ ಭಜನಾ ಮಂಡಳಿಯ ಗೌರವಾಧ್ಯಕ್ಷ ಬೆಳಿಯಪ್ಪ ಗೌಡ ತಿಮರಗುಡ್ಡೆ ಅಧ್ಯಕ್ಷತೆವಹಿಸಲಿದ್ದಾರೆ. ಧಾರ್ಮಿಕ ವಿದ್ವಾಂಸ ಕಶೆಕೋಡಿ ಸೂರ್ಯನಾರಾಯಣ ಭಟ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಸುಳ್ಯ ಶಾಸಕ

ಇಂದು ಸಬಳೂರು ಶ್ರೀರಾಮ ಭಜನಾ ಮಂಡಳಿಯ ದಶಮಾನೋತ್ಸವ Read More »

ಕರಾವಳಿ

ಕಡಬ: ಬೆಳ್ಳಂಬೆಳಗ್ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಜ. 28. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಬೆಳಗ್ಗೆ ಠಾಣಾ ವ್ಯಾಪ್ತಿಯ ಐತ್ತೂರು ಗ್ರಾಮದ ಬೆತ್ತೋಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬೆತ್ತೋಡಿ ಸಮೀಪದ ಸುಳ್ಯ ನಿವಾಸಿ ದಿ| ಕುಶಾಲಪ್ಪ ಗೌಡ ಎಂಬವರ ಪುತ್ರ ಅಶ್ವಥ್(27) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಲಾರಿ ಚಾಲಕನಾಗಿದ್ದ ಈತ ಶನಿವಾರದಂದು ತನ್ನ ಮನೆಗೆ ಬಂದಿದ್ದು, ಸೋಮವಾರ ಮುಂಜಾನೆ ತನ್ನ ಕೊಠಡಿಯ ಮೇಲ್ಛಾವಣಿಗೆ ನೇಣುಬಿಗಿದು‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತದೇಹವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ

ಕಡಬ: ಬೆಳ್ಳಂಬೆಳಗ್ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ

ಗಂಡಿಬಾಗಿಲು ಮಸೀದಿಯಲ್ಲಿ ಗಣರಾಜ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಜ.28.ಗಂಡಿಬಾಗಿಲು ಹಿಮಾಯತುಲ್ ಇಸ್ಲಾಂ ಮದ್ರಸದ ಎಸ್.ಕೆ.ಎಸ್.ಬಿ.ವಿ. ವತಿಯಿಂದ ಗಂಡಿಬಾಗಿಲು ಮಸೀದಿಯಲ್ಲಿ ಗಣರಾಜ್ಯೋತ್ಸವ ಸಮಾರಂಭ ನಡೆಯಿತು. ಮಸೀದಿಯ ಖತೀಬ್ ಹಾದಿ ಅನಸ್ ತಂಙಳ್ ಧ್ವಜಾರೋಹಣ ನೆರವೇರಿಸಿದರು. ಸಮಾರಂಭದಲ್ಲಿ ಮಸೀದಿ ಅಧ್ಯಕ್ಷ ಹಸೈನಾರ್ ಹಾಜಿ, ಕಾರ್ಯದರ್ಶಿ ಜಿ. ಮಹಮ್ಮದ್ ರಫೀಕ್, ಪದಾಧಿಕಾರಿಗಳಾದ ಅಬ್ದುಲ್ ರಜಾಕ್ ಮರ್ವೇಲ್, ಜಿ. ಅಬ್ದುಲ್ ರಜಾಕ್, ಎಸ್.ಕೆ.ಎಸ್.ಎಸ್.ಎಫ್. ಕಾರ್ಯದರ್ಶಿ ರಾಹಿಲ್ ಉಪಸ್ಥಿತಿದ್ದರು.ಮದ್ರಸದ ಸದರ್ ಮುಅಲ್ಲಿಂ ಮೂಸಾ ಮುಸ್ಲಿಯಾರ್ ಸ್ವಾಗತಿಸಿ, ಮುಅದ್ದಿಂ ರಫೀಕ್ ಮುಸ್ಲಿಯಾರ್ ವಂದಿಸಿದರು.

ಗಂಡಿಬಾಗಿಲು ಮಸೀದಿಯಲ್ಲಿ ಗಣರಾಜ್ಯೋತ್ಸವ Read More »

ಕರಾವಳಿ
Scroll to Top