ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ವತಿಯಿಂದ► ಗಾಲಿ ಕುರ್ಚಿ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಜ.23.ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಇದರ ವತಿಯಿಂದ ಬೆಳ್ತಂಗಡಿಯ ಕರಾಯ ಗ್ರಾಮದ ಶ್ರೀ ಸುಲೈಮಾನ್ ಅವರಿಗೆ ದಿನಾಂಕ 20/01/2019ರ ಭಾನುವಾರದಂದು ಮಂಗಳೂರಿನಲ್ಲಿ ಗಾಲಿ ಕುರ್ಚಿ ನೀಡಲಾಯಿತು. ಶ್ರೀ ಸುಲೈಮಾನ್ ಅವರು ಕಳೆದ ಐದು ವರ್ಷಗಳಿಂದ ನಡೆಯಲಾಗದ ಸ್ಥಿತಿಯಲ್ಲಿದ್ದು ತನ್ನ ದೈನಂದಿನ ಕಾರ್ಯಗಳಿಗೆ ಇತರರನ್ನು ಅವಲಂಬಿಸುತ್ತಿದ್ದಾರೆ. ಶ್ರಿಯುತರು ಬೆಳ್ತಂಗಡಿ ತಾಲೂಕಿನ ಕಾರಾಯ ಗ್ರಾಮದ ಕುಪ್ಪೆಟ್ಟು ಎಂಬಲ್ಲಿ ವಾಸವಾಗಿರುತ್ತಾರೆ. ಚೂಂತಾರು ಪ್ರತಿಷ್ಠಾನದ ಕಾರ್ಯದರ್ಶಿ ಡಾ| ಮುರಲೀ ಮೋಹನ್ ಚೂಂತಾರು ಇವರು ಗಾಲಿ ಕುರ್ಚಿಯನ್ನು ಸುಲೈಮಾನ್ […]

ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ವತಿಯಿಂದ► ಗಾಲಿ ಕುರ್ಚಿ ವಿತರಣೆ Read More »

ಕರಾವಳಿ

ಕಡಬ: ರಾಷ್ಟ್ರೀಯ ಕುಡಿಯುವ ನೀರು ಮತ್ತು ನೈರ್ಮಲ್ಯ ತರಬೇತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಕಡಬ, ಜ.23.  ದ.ಕ.ಜಿಲ್ಲಾ ಪಂಚಾಯತ್, ತಾ.ಪಂ., ಕಡಬ ಗ್ರಾ.ಪಂ. ಇದರ ಆಶ್ರಯದಲ್ಲಿ ಸಮುದಾಯ ಸ್ವಯಂ ಸೇವಾ ಸಂಸ್ಥೆಯ ಸಹಯೋಗದೊಂದಿಗೆ ಜ.19ರಂದು ಕಡಬ ಅಂಬೇಡ್ಕರ್ ಭವನದಲ್ಲಿ ರಾಷ್ಟ್ರೀಯ ಕುಡಿಯುವ ನೀರು ಮತ್ತು ನೈರ್ಮಲ್ಯ ತರಬೇತಿ ಕಾರ್ಯಗಾರ ನಡೆಯಿತು.ಕಡಬ ಗ್ರಾ.ಪಂ. ಸದಸ್ಯ ಕೋಡಿಂಬಾಳ ಕುಡಿಯುವ ನೀರಿನ ಸಮಿತಿ ಅಧ್ಯಕ್ಷ ಎ.ಎಸ್. ಶರೀಪು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರು ನೀರಿನ ಬಳಕೆಯಲ್ಲಿ ಜಾಗೃತೆ ವಹಿಸಬೇಕಾಗಿದ್ದು ನೀರನ್ನು ಮಿತವಾಗಿ ಬಳಸಬೇಕಾಗಿದೆ. ಮುಂದಿನ ದಿನಗಳಲ್ಲಿ ನೀರಿಗೂ ಆಹಾಕಾರ ಪಡಬೇಕಾಗಿದ್ದು ನಮ್ಮ

ಕಡಬ: ರಾಷ್ಟ್ರೀಯ ಕುಡಿಯುವ ನೀರು ಮತ್ತು ನೈರ್ಮಲ್ಯ ತರಬೇತಿ ಕಾರ್ಯಗಾರ Read More »

ಕರಾವಳಿ

ಕರಾಟೆ ಸ್ಪರ್ಧೆಯಲ್ಲಿ ಕಡಬ ಸೈಂಟ್ ಆನ್ಸ್ ಶಾಲೆಗೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಕಡಬ, ಜ.23. ಕಮಲ್ ಮಾರ್ಷಲ್ ಆಟ್ರ್ಸ್ ಅಕಾಡೆಮಿರವರು ಮಂಗಳೂರಿನ ಕೆಪಿಟಿಯಲ್ಲಿ ಜ.13ರಂದು ನಡೆಸಿದ ಅಂತರಾಜ್ಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್‍ನಲ್ಲಿ ಭಾಗವಹಿಸಿದ ಕಡಬದ ಸೈಂಟ್ ಆನ್ಸ್ ಶಾಲಾ ವಿದ್ಯಾರ್ಥಿಗಳು ಪ್ರಶಸ್ತಿ ಪಡೆದುಕೊಂಡಿದ್ದಾರೆ. ಕುಮಿಟೆ ವಿಭಾಗದಲ್ಲಿ ಪ್ರಕ್ಷಿತ್. ಕೆ. ಪ್ರೇಕ್ಷಕ್ ಕೆ.ಎಚ್‍ಗೆ ಚಿನ್ನದ ಪದಕ ಹಾಗೂ ಕಟಾದಲ್ಲಿ ಸಿದ್ದಾರ್ಥ್ ಆರ್. ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಕುಮಿಟೆ ವಿಭಾಗದಲ್ಲಿ ಸಲ್ಮಾನ್ ಫಾರಿಸ್, ಬಿ.ಸಾಯಿ ಪ್ರಣಾವ್, ಆರ್ವಿನ್ ಗ್ರೇಸ್ ಡಿ’ಸೋಜ, ಸಾತ್ವಿಕ್ .ಕೆ.ಆರ್., ಸುಮುಖ್, ಮಹಮ್ಮದ್

ಕರಾಟೆ ಸ್ಪರ್ಧೆಯಲ್ಲಿ ಕಡಬ ಸೈಂಟ್ ಆನ್ಸ್ ಶಾಲೆಗೆ ಪ್ರಶಸ್ತಿ Read More »

ಕರಾವಳಿ

ಕಲ್ಲುಗುಡ್ಡೆ ಬಸ್ಸ್ ಸ್ಯ್ಟಾಂಡ್ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಜ.23.  ನೂಜಿಬಾಳ್ತಿಲ ಗ್ರಾ.ಪಂ ಕಟ್ಟಡದ ಬದಿಯಲ್ಲಿ ಕಲ್ಲುಗುಡ್ಡೆ ಪೇಟೆ ಮಧ್ಯದಲ್ಲಿ ಗ್ರಾ.ಪಂ ನಿಂದ ನೂತನವಾಗಿ ನಿರ್ಮಿಸಿದ ಬಸ್ಸ್ ನಿಲ್ದಾಣವನ್ನು ಜ.17ರಂದು ಜಿ.ಪಂ ಸದಸ್ಯ ಪಿ.ಪಿ. ವರ್ಗೀಸ್ ಉದ್ಘಾಟಿಸಿ ಶುಭಹಾರೈಸಿದರು. ಗ್ರಾ.ಪಂ ಅಧ್ಯಕ್ಷ ಸದಾನಂದ ಗೌಡ , ಗ್ರಾ.ಪಂ ಸದಸ್ಯರಾದ ತೋಮಸ್ ಕೆ.ಜೆ, ಪಿ.ಯು ಸ್ಕರಿಯ, ರಾಮಚಂದ್ರ ಗೌಡ , ಹೊನ್ನಮ್ಮ , ಗ್ರಾ.ಪಂ ಮಾಜಿ ಅಧ್ಯಕ್ಷ ವಸಂತ ಪೂಜಾರಿ ಮಾಜಿ ಸದಸ್ಯರಾದ ತಮ್ಮಯ್ಯ ಗೌಡ ಬಳ್ಳೇರಿ, ನೂಜಿಬಾಳ್ತಿಲ ಇಚ್ಲಂಪಾಡಿ ಜೈನ್ ಮಿಲನ್

ಕಲ್ಲುಗುಡ್ಡೆ ಬಸ್ಸ್ ಸ್ಯ್ಟಾಂಡ್ ಉದ್ಘಾಟನೆ Read More »

ಕರಾವಳಿ

ಕಡಬ: ತ್ಯಾಜ್ಯ ಸಾಗಾಟಕ್ಕೆ ಟೆಂಪೊ ವಾಹನ ಒದಗಿಸುವಂತೆ, ಪ್ರವಾಸಿ ಮಂದಿರ ದುರಸ್ತಿಗಾಗಿ► ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಜ.23. ಕಡಬ ಗ್ರಾ.ಪಂ. ಗೆ ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೆಲ್ವಮಣಿ ಆರ್. ಜ.16ರಂದು ಬೇಟಿ ನೀಡಿ ಪಂಚಾಯತ್ ಅಭಿವೃದ್ಧಿ ಬಗ್ಗೆ ಕಡತಗಳನ್ನು ಪರಿಶೀಲಿಸಿದರು.ಈ ಸಂದರ್ಭದಲ್ಲಿ ಕಡಬ ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ಮಾತನಾಡಿ ಕಡಬ ಗ್ರಾ.ಪಂ. ಘನತ್ಯಾಜ್ಯ ವ್ಯವಸ್ಥೆಗೆ ಇದ್ದಂತಹ ಸಣ್ಣ ವಾಹನ ನಾದುರಸ್ತಿಯಲ್ಲಿದ್ದು ಅಲ್ಲದೆ ಅದು ಸಣ್ಣದಾದ ಅಟೋ ಆಪೆ ವಾಹನವಾಗಿದ್ದು ಕಡಬ ಪೇಟೆಯ ತ್ಯಾಜ್ಯ ಸಾಗಿಸಲು ತೊಂದರೆಯಾಗಿದ್ದು ಇಲ್ಲಿಗೆ ಒಂದು ಟೆಂಪೋ (407) ವಾಹನ ಒದಗಿಸುವಂತೆ ಕೇಳಿಕೊಂಡರು.

ಕಡಬ: ತ್ಯಾಜ್ಯ ಸಾಗಾಟಕ್ಕೆ ಟೆಂಪೊ ವಾಹನ ಒದಗಿಸುವಂತೆ, ಪ್ರವಾಸಿ ಮಂದಿರ ದುರಸ್ತಿಗಾಗಿ► ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮನವಿ Read More »

ಕರಾವಳಿ

ಕಡಬ: ತಾಲೂಕಿನಾದ್ಯಂತ ಮಂಗಗಳ ಸಾವಿನ ಸಂಖ್ಯೆ ಆರಕ್ಕೆ ► ಜನರ ಭೀತಿ ತಾರಕಕ್ಕೆ: ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಕಡಬ, ಜ.23. ಮಲೆನಾಡು ಜಿಲ್ಲೆಗಳಲ್ಲಿ ಇತ್ತೀಚೆಗೆ ಮಂಗನ ಖಾಯಿಲೆ ಆವರಿಸಿ ಜನರ ಸಾವು ನೋವು ಅನುಭವಿಸಿದ ಬೆನ್ನಲ್ಲೇ ದ.ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಂಗನ ಖಾಯಿಲೆ ಇರುವುದು ದೃಢಪಟ್ಟಿದ್ದು, ಕಡಬ ತಾಲೂಕಿನಾದ್ಯಂತ ಮಂಗಗಳ ಸಾವಿನ ಸಂಖ್ಯೆ ಆರಕ್ಕೆ ಏರಿದ್ದು, ಜನರ ಭೀತಿ ತಾರಕಕ್ಕೇರಿದೆ, ಇನ್ನೊಂದೆಡೆ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. .ಈಗಾಗಲೇ ತಾಲೂಕಿನ ಕುಟ್ರುಪ್ಪಾಡಿ ಹಾಗೂ ಹಳೆನೇರೆಂಕಿ ಗ್ರಾಮದಲ್ಲಿ ಒಂದು ಕುಟ್ರುಪ್ಪಾಡಿ ಗ್ರಾಮದಲ್ಲಿ ಮೂರು ಮಂಗಗಳು ಸತ್ತಿರುವ ಸುದ್ದಿಯಾಗುತ್ತಿದ್ದಂತೆ ತಾಲೂಕಿನ ಬೆಳಂದೂರು ಗ್ರಾಮದ ಕೋಕ್ಯಾ

ಕಡಬ: ತಾಲೂಕಿನಾದ್ಯಂತ ಮಂಗಗಳ ಸಾವಿನ ಸಂಖ್ಯೆ ಆರಕ್ಕೆ ► ಜನರ ಭೀತಿ ತಾರಕಕ್ಕೆ: ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ Read More »

ಕರಾವಳಿ

ರಾಮಕುಂಜ: ಶ್ರೀ ರಾಮಕುಂಜೇಶ್ವರ ವಾರ್ಷಿಕ ಜಾತ್ರೆ-ದರ್ಶನ ಬಲಿ ಉತ್ಸವ

(ನ್ಯೂಸ್ ಕಡಬ) newskadaba.com ಕಡಬ, ಜ.23. ರಾಮಕುಂಜ ಗ್ರಾಮದ ಶ್ರೀ ರಾಮಕುಂಜೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದರ್ಶನಬಲಿ ಉತ್ಸವ ನಡೆಯಿತು. ಬೆಳಿಗ್ಗೆ ನಂದಾದೀಪೋತ್ಸವ, ಬಳಿಕ ಉತ್ಸವ ಆರಂಭಗೊಂಡು ಮಧ್ಯಾಹ್ನ ದೇವರ ದರ್ಶನ ಬಲಿ, ನಂತರ ಬಟ್ಟಲು ಕಾಣಿಕೆ ನಡೆಯಿತು. ಸಂಜೆ ಬಲಿ ಹೊರಟು ದಂಡತೀರ್ಥ ಕೆರೆ ಉತ್ಸವ, ದೇವರ ಗುಡ್ಡೆ, ತಾವೂರು ದಾರಿಯ ಕಟ್ಟೆಪೂಜೆಗಳು ನಡೆದು ರಾತ್ರಿ ಶ್ರೀರಾಮ ಸಂದರ್ಶನೋತ್ಸವ ನಡೆಯಿತು. ಬಳಿಕ ಶಾಲಾ ಕಾಲೇಜು ಬಳಿಯ ಕಟ್ಟೆಪೂಜೆಗಳು, ದೈವಗಳ ಭಂಡಾರ ಹಿಡಿಯುವುದು, ವಸಂತ

ರಾಮಕುಂಜ: ಶ್ರೀ ರಾಮಕುಂಜೇಶ್ವರ ವಾರ್ಷಿಕ ಜಾತ್ರೆ-ದರ್ಶನ ಬಲಿ ಉತ್ಸವ Read More »

ಕರಾವಳಿ

ಕಡಬ ಕ್ರಿಶ್ಚಿಯನ್‌ ಯೂನಿಯನ್ ಪದಾಧಿಕಾರಿಗಳ ನೇಮಕ ► ಅಧ್ಯಕ್ಷರಾಗಿ ಅನೀಶ್ ಲೋಬೋ, ಕಾರ್ಯದರ್ಶಿಯಾಗಿ ಜೇಮ್ಸ್ ಕ್ರಿಶಲ್ ಡಿಸೋಜಾ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜ.23. ಕಡಬ ಕ್ರಿಶ್ಚಿಯನ್ ಯೂನಿಯನ್ ನ 2019 ನೇ ಸಾಲಿನ ನೂತನ ಅಧ್ಯಕ್ಷರಾಗಿ ಅನೀಶ್ ಲೋಬೋ ಹಾಗೂ ಕಾರ್ಯದರ್ಶಿಯಾಗಿ ಜೇಮ್ಸ್ ಕ್ರಿಶಲ್ ಡಿಸೋಜಾ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷರಾಗಿ ಬೆಂಜಮೀನ್ ಡಿಸೋಜಾ, ಕೋಶಾಧಿಕಾರಿ ಯಾಗಿ ಜೋಕಿಮ್ ಮಾರ್ಟಿಸ್ ರವರನ್ನು ಆಯ್ಕೆ ಮಾಡಲಾಗಿದೆ. ಸಭೆಯಲ್ಲಿ ಜೋಕಿಮ್ ರೊಡ್ರಿಗಸ್, ಶ್ಯಾಮ್ ಥೋಮಸ್, ಡೇನ್ನಿಸ್ ಫೆರ್ನಾಂಡಿಸ್, ಲೂವಿಸ್ ಮಸ್ಕರೇನ್ಹಸ್, ಪ್ರಕಾಶ್ ಡಿಸೋಜಾ ಮೊದಲಾದವರು ಹಾಜರಿದ್ದರು.

ಕಡಬ ಕ್ರಿಶ್ಚಿಯನ್‌ ಯೂನಿಯನ್ ಪದಾಧಿಕಾರಿಗಳ ನೇಮಕ ► ಅಧ್ಯಕ್ಷರಾಗಿ ಅನೀಶ್ ಲೋಬೋ, ಕಾರ್ಯದರ್ಶಿಯಾಗಿ ಜೇಮ್ಸ್ ಕ್ರಿಶಲ್ ಡಿಸೋಜಾ ಆಯ್ಕೆ Read More »

ಕರಾವಳಿ

ಕಡಬ: ಸ್ತ್ರೀ ಶಕ್ತಿ ಮಹಿಳೆಯರಿಗೆ ಪುನರ್ಚೇತನ ತರಬೇತಿ ಕಾರ್ಯಗಾರ ►ಸ್ತ್ರೀ ಶಕ್ತಿಯ ಸದ್ಭಳಕೆಯಿಂದ ಸಧೃಢ ಸಮಾಜ ನಿರ್ಮಾಣ – ಪಿ.ಪಿ.ವರ್ಗೀಸ್

(ನ್ಯೂಸ್ ಕಡಬ) newskadaba.com .ಕಡಬ,ಜ.23. ಕಡಬ: ದ.ಕ. ಜಿಲ್ಲಾ ಪಂಚಾಯಿತಿ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪುತ್ತೂರು ಶಿಶು ಅಭಿವೃದ್ಧಿ ಇಲಾಖೆ ವತಿಯಿಂದ ಮೂರು ದಿನ ನಡೆಯುವ ಗೊಂಚಲು ಸದಸ್ಯರ ಬಲವರ್ಧನೆಗಾಗಿ ಸ್ತ್ರೀ ಶಕ್ತಿ ಗೊಂಚಲು ಸದಸ್ಯರಿಗೆ ಪುನರ್ಚೇತನಾ ತರಬೇತಿ ಕಾರ್ಯಗಾರದ ಉದ್ಘಾಟನೆ ಕಡಬ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ಉದ್ಘಾಟಿಸಿ ಮಾತನಾಡಿ, ಸ್ತ್ರೀಯರ ಶಕ್ತಿ ಸದ್ಭಳಕೆ ಮಾಡಿ ಆರ್ಥಿಕ ಸ್ವಾವಲಂಬಿಗಳಾಗಿ ಬದುಕಿದಾಗ ಸಧೃಢ ಸಮಾಜ ನಿರ್ಮಾಣವಾಗುತ್ತದೆ . ಸರಕಾರ ಸ್ತ್ರೀ ಶಕ್ತಿ

ಕಡಬ: ಸ್ತ್ರೀ ಶಕ್ತಿ ಮಹಿಳೆಯರಿಗೆ ಪುನರ್ಚೇತನ ತರಬೇತಿ ಕಾರ್ಯಗಾರ ►ಸ್ತ್ರೀ ಶಕ್ತಿಯ ಸದ್ಭಳಕೆಯಿಂದ ಸಧೃಢ ಸಮಾಜ ನಿರ್ಮಾಣ – ಪಿ.ಪಿ.ವರ್ಗೀಸ್ Read More »

ಕರಾವಳಿ

ಆಲಂಕಾರು :  ಜೇಸಿಐ ನೂತನ ಘಟಕಾಧ್ಯಕ್ಷರಾಗಿ► ಹೇಮಲತಾ ಪ್ರದೀಪ್ ಆಯ್ಕೆ

(ನ್ಯೂಸ್ ಕಡಬ) newskadaba.com .ಕಡಬ,ಜ.23.  ಜೇಸಿಐ ಆಲಂಕಾರು ಘಟಕದ 10ನೇ ವರ್ಷದ ನೂತನ ಘಟಕಾಧ್ಯಕ್ಷರಾಗಿ ಹೇಮಲತಾ ಪ್ರದೀಪ್ ಆಯ್ಕೆಯಾಗಿದ್ದಾರೆ.ನೂತನ ಘಟಕದ ಪದಗ್ರಹಣ ಕಾರ್ಯಕ್ರಮವು ಜನವರಿ 25ರಂದು ಆಲಂಕಾರು ಗ್ರಾಮ ಪಂಚಾಯಿತಿ  ಸಭಾಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ  ಆಲಂಕಾರು ಜೇಸಿಐ ಘಟಕದ ಕಾರ್ಯದರ್ಶಿಯಾಗಿ ಸತೀಶ್.ಜಿ.ಆರ್, ಜೇಸಿರೇಟ್ ಅಧ್ಯಕ್ಷೆಯಾಗಿ ಮಮತಾ ಆಂಬರಾಜೆ ಹಾಗೂ ಜೂನಿಯರ್ ಜೇಸಿ ಅಧ್ಯಕ್ಷರಾಗಿ ಯೋಗೀಶ್‍ರವರು  ಅಧಿಕಾರ ಸ್ವೀಕರಿಸಲಿರಸಲಿದ್ದಾರೆ.

ಆಲಂಕಾರು :  ಜೇಸಿಐ ನೂತನ ಘಟಕಾಧ್ಯಕ್ಷರಾಗಿ► ಹೇಮಲತಾ ಪ್ರದೀಪ್ ಆಯ್ಕೆ Read More »

ಕರಾವಳಿ
Scroll to Top