ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ನಿಮ್ಮನ್ನು ಸತಾಯಿಸುತ್ತಿದ್ದಾರೆಯೇ ►ನಿಮ್ಮ ದೂರು ಸ್ವೀಕರಿಸಲು ನಿಮ್ಮೂರಿಗೆ ಬರಲಿದ್ದಾರೆ ಲೋಕಾಯುಕ್ತರು

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.18.  ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ ವಿವಿಧ  ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಲಾಗುವುದು. ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ  ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪ್ರಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ […]

  ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ನಿಮ್ಮನ್ನು ಸತಾಯಿಸುತ್ತಿದ್ದಾರೆಯೇ ►ನಿಮ್ಮ ದೂರು ಸ್ವೀಕರಿಸಲು ನಿಮ್ಮೂರಿಗೆ ಬರಲಿದ್ದಾರೆ ಲೋಕಾಯುಕ್ತರು Read More »

ಕರಾವಳಿ

ಉಪ್ಪಿನಂಗಡಿ:ಸೊಸೆ ಯೊಂದಿಗಿನ ಜಗಳದಿಂದ ನೊಂದ ವೃದ್ಧ ದಂಪತಿ ಆತ್ಮಹತ್ಯೆ ಯತ್ನ► ದೇಗುಲದ ಕಾವಲುಗಾರನಿಂದ ರಕ್ಷಣೆ

(ನ್ಯೂಸ್ ಕಡಬ) newskadaba.com.ನೆಲ್ಯಾಡಿ,ಜ.18. ಸೊಸೆ ಯೊಂದಿಗಿನ ಜಗಳದಿಂದ ನೊಂದ ವೃದ್ಧ ದಂಪತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದುನದಿ ಕಾವಲುಗಾರನ ಸಮಯ ಪ್ರಜ್ಞೆಯಿಂದ ಅವರನ್ನು ರಕ್ಷಿಸಲಾಗಿದೆ.ಬೆಳ್ತಂಗಡಿ ತಾಲೂಕು ಕರಂಬಾರು  ನಿವಾಸಿಗಳಾಗಿರುವ  ಗಂಗಾಧರ (70) ಹಾಗೂ ಇಂದಿರಾ (62) ಅವರು ಆತ್ಮಹತ್ಯೆಗೆ ಯತ್ನಿಸಿದವರು. ಮನೆಯಲ್ಲಿ ಸೊಸೆಯೊಂದಿಗೆ ಜಗಳವಾಡಿ  ಬುಧವಾರ  ಸಂಜೆ  ಮನೆ  ತೊರೆದು ಉಪ್ಪಿನಂಗಡಿಗೆ ಬಂದರು. ನಂತರ  ನೇತ್ರಾವತಿ ಮತ್ತು ಕುಮಾರ ಧಾರಾ ನದಿ ಸಂಗಮದ ಸ್ಥಳದಲ್ಲಿ ರಾತ್ರಿ ಕಳೆದಿದ್ದರು.   ಸಹಸ್ರಲಿಂಗೇಶ್ವರ ದೇವಸ್ಥಾನದ ಕಾವಲುಗಾರ ಆನಂದ  ಅವರು ನದಿಯಲ್ಲಿದ್ದ

ಉಪ್ಪಿನಂಗಡಿ:ಸೊಸೆ ಯೊಂದಿಗಿನ ಜಗಳದಿಂದ ನೊಂದ ವೃದ್ಧ ದಂಪತಿ ಆತ್ಮಹತ್ಯೆ ಯತ್ನ► ದೇಗುಲದ ಕಾವಲುಗಾರನಿಂದ ರಕ್ಷಣೆ Read More »

ಕರಾವಳಿ

ಬೇಟಿ ಬಚಾವೊ – ಬೇಟಿ ಪಡಾವೊ ಕಾರ್ಯಕ್ರಮದ ಹೆಸರಿನಲ್ಲಿ ವಂಚನೆ ►ಹೆಣ್ಣು ಮಕ್ಕಳ ವೈಯಕ್ತಿಕ ಮಾಹಿತಿ ನೀಡದಂತೆ  ಸೂಚನೆ

(ನ್ಯೂಸ್ ಕಡಬ) newskadaba.com.ನೆಲ್ಯಾಡಿ,ಜ.18. ಬೇಟಿ ಬಚಾವೊ, ಬೇಟಿ ಪಡಾವೊ ಕಾರ್ಯಕ್ರಮದಡಿಯಲ್ಲಿ ರೂ.2 ಲಕ್ಷ ನಗದು ಉತ್ತೇಜನ ನೀಡುವುದಾಗಿ ಕೆಲವು ಅನಧಿಕೃತ ಸಂಘಟನೆಗಳು, ಸ್ವಯಂ ಸೇವಾ ಸಂಸ್ಥೆಗಳು, ವ್ಯಕ್ತಿಗಳು, ಹೆಣ್ಣು ಮಕ್ಕಳ ವೈಯಕ್ತಿಕ ಮಾಹಿತಿಯನ್ನು ನಮೂನೆಯಲ್ಲಿ ಪಡೆದು ವಂಚಿಸುತ್ತಿರುವುದು ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವಾಲಯದ ಗಮನಕ್ಕೆ ಬಂದಿರುತ್ತದೆ. ಬೇಟಿ ಬಚಾವೊ ಬೇಟಿ ಪಡಾವೊ ಯೋಜನೆಯಡಿಯಲ್ಲಿ ಯಾರಿಗೂ ನಗದು ವಿತರಣೆ ಮಾಡುವ ಕಾರ್ಯಕ್ರಮ ಇರುವುದಿಲ್ಲ. ಅನಧಿಕೃತ ಸಂಸ್ಥೆಗಳು,ವ್ಯಕ್ತಿಗಳು ಈ ಯೋಜನೆಯಡಿ ಹಣವನ್ನು ನೀಡುವುದಾಗಿ ಭರವಸೆ ನೀಡಿ

ಬೇಟಿ ಬಚಾವೊ – ಬೇಟಿ ಪಡಾವೊ ಕಾರ್ಯಕ್ರಮದ ಹೆಸರಿನಲ್ಲಿ ವಂಚನೆ ►ಹೆಣ್ಣು ಮಕ್ಕಳ ವೈಯಕ್ತಿಕ ಮಾಹಿತಿ ನೀಡದಂತೆ  ಸೂಚನೆ Read More »

ಕರಾವಳಿ

ಸ್ತ್ರೀಯರಿಗೆ ಸಮಾನ ಅವಕಾಶ ಒದಗಿಸಿಕೊಡುವುದು ನಮ್ಮ ಜವಾಬ್ಧಾರಿ► ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com.ನೆಲ್ಯಾಡಿ,ಜ.18.ಸ್ತ್ರೀಗೆ ಪೂಜನೀಯ ಸ್ಥಾನವನ್ನು ನೀಡಿರುವ ನಮ್ಮ ಸಂಸ್ಕøತಿಯಲ್ಲಿ ಆಕೆಗೆ ಸಮಾನ ಅವಕಾಶವನ್ನೂ ಒದಗಿಸಿಕೊಡುವುದು ನಮ್ಮೆಲ್ಲರ ಜವಾಬ್ಧಾರಿ. ಸ್ತ್ರೀ ಇಂದು ಸೈನ್ಯ, ಬಾಹ್ಯಾಕಾಶ ಸೇರಿದ ಹಾಗೆ ಹಲವಾರು ಕ್ಷೇತ್ರಗಳಲ್ಲಿ ತನ್ನ ಛಾಪನ್ನು ಮೂಡಿಸುತ್ತಿದ್ದಾಳೆ. ಆದರೂ ಸ್ತ್ರೀ ಪುರುಷ ಅನುಪಾತ ಇಂದು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವುದು ಆತಂಕಕಾರಿ.ಹೆಣ್ಣಿರಲಿ ಗಂಡಿರಲಿ ಎಲ್ಲಾ ಮಕ್ಕಳೂ ಸಮಾನ ಎನ್ನುವ ಮನಸ್ಥಿತಿಯನ್ನು ನಾವು ಬೆಳೆಸಿಕೊಳ್ಳದೇ ಇದ್ದರೆ ಮುಂದೆ ನಾವೇ ಅದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ದಕ್ಷಿಣಕನ್ನಡದ ಲೋಕಸಭಾ ಸದಸ್ಯ ನವೀನ್ ಕುಮಾರ್ ಕಟೀಲ್

ಸ್ತ್ರೀಯರಿಗೆ ಸಮಾನ ಅವಕಾಶ ಒದಗಿಸಿಕೊಡುವುದು ನಮ್ಮ ಜವಾಬ್ಧಾರಿ► ನಳಿನ್ ಕುಮಾರ್ ಕಟೀಲ್ Read More »

ಕರಾವಳಿ

ಸರಳತೆ ಮೆರೆದ ಸಂಸದ ನಳಿನ್ ಕುಮಾರ್ ► ಸಾಮಾನ್ಯ ಕ್ಯಾಂಟೀನ್ ನಲ್ಲಿ ಗಂಜಿ ಸವಿದ ಕಟೀಲ್

(ನ್ಯೂಸ್ ಕಡಬ) newskadaba.com.ಕಾಣಿಯೂರು,ಜ.18. ಸರಳ ಜೀವನಕ್ಕೆ ಮಾದರಿಯಾಗಿರುವ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಗುರುವಾರ ಕಡಬದಲ್ಲಿ ಸಾಮಾನ್ಯ ಗಂಜಿ ಊಟದ ಹೋಟೇಲೊಂದರಲ್ಲಿ ಗಂಜಿ ಸವಿಯುವ ಮೂಲಕ ಮತ್ತೊಮ್ಮೆ ಸರಳತೆ ಮೆರೆದರು.ಕಡಬ ಬಿಜೆಪಿ ಕಾರ್ಯಕರ್ತರ ಅಭ್ಯಾಸವರ್ಗಕ್ಕೆ ಆಗಮಿಸಿದ್ದ ಸಂಸದರು ಮಧ್ಯಾಹ್ನ ಕಡಬ ಠಾಣೆಯ ಎದುರು ಇರುವ ಹಳೆಯ ಕಾಲದ ಸಣ್ಣ ಹೋಟೇಲಲ್ಲಿ ಕಾರ್ಯಕರ್ತರೊಂದಿಗೆ ಊಟ ಮಾಡಿ ಇತರ ನಾಯಕರುಗಳುಗೆ ಆದರ್ಶರಾದರು.   ಸುಮಾರು ಮೂರು ದಶಕಗಳ ಇತಿಹಾಸ ಇರುವ ಕ್ಯಾಂಟೀನ್ ಮಾದರಿಯ ಎರಡು ಸೆಟ್ಟು ಟೇಬಲ್, ಒಂದು ತಿಂಡಿಯ

ಸರಳತೆ ಮೆರೆದ ಸಂಸದ ನಳಿನ್ ಕುಮಾರ್ ► ಸಾಮಾನ್ಯ ಕ್ಯಾಂಟೀನ್ ನಲ್ಲಿ ಗಂಜಿ ಸವಿದ ಕಟೀಲ್ Read More »

ಕರಾವಳಿ

ನಾಣಿಲ ಶಾಲಾ ನಿವೃತ ಮುಖ್ಯಗುರು ಬೇಬಿ ಅವರಿಗೆ ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com.ಕಾಣಿಯೂರು,ಜ.17. ನಾಣಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷ ಕಿಯಾಗಿ ಸೇವೆ ಸಲ್ಲಿಸಿ ನಿವೃತರಾದ ಬೇಬಿ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.ಸಮಾರಂಭದ ಅಧ್ಯಕ್ಷ ತೆಯನ್ನು ಕಾಣಿಯೂರು ಗ್ರಾ.ಪಂ ಸದಸ್ಯ ಗಣೇಶ್ ಉದುನಡ್ಕ ವಹಿಸಿದ್ದರು. ಈ ಸಂದರ್ಭ  ದಲ್ಲಿ ಶಾಲಾ ಎಸ್‍ಡಿಎಂಸಿ ಅಧ್ಯಕ್ಷ  ಕಾಣಿಯೂರು ಗ್ರಾ.ಪಂ ಸದಸ್ಯ ವೀರಪ್ಪ ಗೌಡ ಉದ್ಲಡ್ಡ, ಮಾಜಿ ಅಧ್ಯಕ್ಷ  ದೇವಯ್ಯ ಖಂಡಿಗ, ಕಾಣಿಯೂರು ಗ್ರಾ.ಪಂ ಸದಸ್ಯ ಪದ್ಮನಾ ಅಂಬುಲ, ಎಸ್‍ಡಿಎಂಸಿ ಉಪಾಧ್ಯ ಕ್ಷೆ ಸುನಂದ ಕುಕ್ಕನಡ್ಕ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ

ನಾಣಿಲ ಶಾಲಾ ನಿವೃತ ಮುಖ್ಯಗುರು ಬೇಬಿ ಅವರಿಗೆ ಬೀಳ್ಕೊಡುಗೆ Read More »

ಕರಾವಳಿ

ಸವಣೂರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ►ಬ್ರಹ್ಮಕಲಶೋತ್ಸವ ಸವಣೂರಿನ ಹಬ್ಬ- ಸೀತಾರಾಮ ರೈ

ನ್ಯೂಸ್ ಕಡಬ) newskadaba.com.ಸವಣೂರು,ಜ.17. ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯು ದೇವಾಲಯದ ವಠಾರದಲ್ಲಿ ನಡೆಯಿತು.ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸವಣೂರು ಕೆ.ಸೀತಾರಾಮರೈಯವರು ಅಧ್ಯಕ್ಷತೆ ವಹಿಸಿ, ಮಾತನಾಡಿ ,ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸವಣೂರಿನ ಹಬ್ಬವಾಗಬೇಕು, ಊರ-ಪರವೂರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ವಿವಿಧ ಸಮಿತಿಗಳ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಸಂಚಾಲಕರು ಮತ್ತು ಸದಸ್ಯರುಗಳು ಹೆಚ್ಚಿನ ಮುತುವರ್ಜಿಯಿಂದ ಕೆಲಸವನ್ನು ಮಾಡಬೇಕು ಎಂದರು. ದೇವಾಲಯದ ಆಡಳಿತ ಮೊಕ್ತೇಸರ ಡಾ,ರತ್ನಾಕರ ಶೆಟ್ಟಿ ಸವಣೂರುಗುತ್ತು, ಜೀರ್ಣೋಧ್ದಾರ   ಸಮಿತಿಯ ಅಧ್ಯಕ್ಷ ವೆಂಕಪ್ಪ ಶೆಟ್ಟಿ ಸವಣೂರುಗುತ್ತು, ದೇವಾಲಯ

ಸವಣೂರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ►ಬ್ರಹ್ಮಕಲಶೋತ್ಸವ ಸವಣೂರಿನ ಹಬ್ಬ- ಸೀತಾರಾಮ ರೈ Read More »

ಕರಾವಳಿ

ದೋಳ್ಪಾಡಿ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ

ನ್ಯೂಸ್ ಕಡಬ) newskadaba.com.ಕಾಣಿಯೂರು,ಜ.17. ಕಾಣಿಯೂರು: ದೋಳ್ಪಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟವು ನಡೆಯಿತು. ದೋಳ್ಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ    ಗೋಪಾಲಕೃಷ್ಣ   ಪಿಜಕ್ಕಳ ಉದ್ಘಾಟಿಸಿದರು.ದೋಳ್ಪಾಡಿ ವಿಶ್ವ ಹಿಂದೂ ಪರಿಷತ್‍ನ ಅಧ್ಯಕ್ಷ ಲೋಕೆಶ್ ಶೇರ, ದೋಳ್ಪಾಡಿ ಪ್ರೌಢ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ  ಪುರಂದರ ಕೂರೇಲು, ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಲೋಕಯ್ಯ ಪರವ, ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷ ರಾಮಣ್ಣ ಗೌಡ ಮರಕ್ಕಡ, ಶ್ರೀ.ಕ್ಷೇ. ಧ .ಗ್ರಾ.ಯೋಜನೆ ಅಧ್ಯ ಕ್ಷೆ ಭಾರತಿ ಕೂರೇಲು, ಒಡಿಯೂರು ಗ್ರಾಮ ವಿಕಾಸ

ದೋಳ್ಪಾಡಿ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ Read More »

ಕರಾವಳಿ

“ಸ್ವರ್ಗದ ಪೇರ್ ಕಂರ್ಬುದ ನೀರ್”► ಬಿಸಿಲ ದಾಹ ನೀಗಿಸುವ ಕಬ್ಬು ಜ್ಯೂಸ್

(ನ್ಯೂಸ್ ಕಡಬ) newskadaba.com.ಕಡಬ,ಜ.17. ಪೇಟೆ ಪಟ್ಟಣಗಳಲ್ಲಿ ಬಿಸಿಲ ಧಗೆಯ ದಾಹವನ್ನು ತಣಿಸಲು ಎಲ್ಲೆಡೆ ವಿವಿಧ ಕಂಪೆನಿಗಳ ತಂಪು ಪಾನಿಯಗಳು ರಾರಾಜಿಸಿಕೊಂಡು ಜನತೆಯನ್ನು ಸ್ವಾಗತಿಸಲು ಅಣಿಯಾಗುತ್ತಿವೆ. ಆದರೆ ಇದೀಗ ಎಲ್ಲೆಡೆ ರಸ್ತೆ ಬದಿಗಳಲ್ಲಿ ಸಿಗುತ್ತಿರುವ ಕಬ್ಬಿನ ಜ್ಯೂಸ್ ಸೆಂಟರ್‍ಗಳತ್ತ ಜನತೆ ಹೆಚ್ಚು ಆಕರ್ಷಿತರಾಗಿದದಾರೆ.ರಸ್ತೆ ಬದಿಯಲ್ಲಿ ಅಲ್ಲಲ್ಲಿ ತಲೆಯೆತ್ತಿರುವ ಕಬ್ಬಿನ ಜ್ಯೂಸ್ ಅಂಗಡಿಗಳಿಗೆ ಭಾರಿ ಡಿಮ್ಯಾಂಡ್ ಬಂದಿದೆ.   ಪ್ರಾಕೃತಿಕ ಗಾಳಿಯನ್ನು ಸೇವಿಸಿಕೊಂಡು ನೈಸರ್ಗಿಕವಾಗಿ ಸಿಗುವ ಕಬ್ಬಿನ ಜ್ಯೂಸ್‍ಗಳನ್ನು ಸೇವಿಸುವತ್ತ ಜನತೆಯ ಚಿತ್ತ ಕೇಂದ್ರೀಕೃತಾಗಿದೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಂತೆ ಬಿಸಿಲ ದಾಹವನ್ನು ನೀಗಿಸಿಕೊಳ್ಳಲು

“ಸ್ವರ್ಗದ ಪೇರ್ ಕಂರ್ಬುದ ನೀರ್”► ಬಿಸಿಲ ದಾಹ ನೀಗಿಸುವ ಕಬ್ಬು ಜ್ಯೂಸ್ Read More »

ಕರಾವಳಿ

ಕೊಕ್ಕಡ: ಕುಡಿಯಲು ಹಣ ನೀಡಲು ನಿರಾಕರಣೆ ► ಮದ್ಯದ ಬಾಟ್ಲಿಯಿಂದ ಕೆನ್ನೆಗೆ ಹೊಡೆದ ಭೂಪ

(ನ್ಯೂಸ್ ಕಡಬ) newskadaba.com.ಕೊಕ್ಕಡ, ಜ.17. ಪುತ್ತೂರು ತಾಲೂಕು ಕೌಕ್ರಾಡಿ ಗ್ರಾಮ ಕಾಪಿನಬಾಗಿಲು, ನಿವಾಸಿ  ಪಿ ವಸಂತ ಆಚಾರ್ಯ ಎಂಬವರು ದಿನಾಂಕ: 14.01.2019 ರಂದು ಸಂಜೆ ಹೊತ್ತಿಗೆ  ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಕೊಕ್ಕಡ ಪೇಟೆಯಲ್ಲಿರುವ ಸಾಲ್ಯಾನ್ ವೈನ್ಸ್ ನ ಬಳಿ ನಿಂತಿದ್ದರು.   ಆ ಸಮಯಕ್ಕೆ  ಅಲ್ಲಿಗೆ ಬಂದ ಆರೋಪಿ ಹರೀಶ್ ನೇಕಾರ ಎಂಬವನು ಪಿ ವಸಂತ ಆಚಾರ್ಯ ರ ಬಳಿ  ಕುಡಿಯಲು ಹಣ ಕೇಳಿದಾಗ  ನನ್ನಲ್ಲಿ ಹಣ ಇಲ್ಲ ಎಂಬುದಾಗಿ ಪಿ ವಸಂತ ಆಚಾರ್ಯ ಹೇಳಿದರು.  ಈ

ಕೊಕ್ಕಡ: ಕುಡಿಯಲು ಹಣ ನೀಡಲು ನಿರಾಕರಣೆ ► ಮದ್ಯದ ಬಾಟ್ಲಿಯಿಂದ ಕೆನ್ನೆಗೆ ಹೊಡೆದ ಭೂಪ Read More »

ಕರಾವಳಿ
Scroll to Top