ಚಳಿಗಾಲದಲ್ಲಿ ಅಬ್ಬರಿಸುವ ಅಸ್ತಮಾ ಖಾಯಿಲೆ✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಕಡಬ, ಜ.15. ಅಸ್ತಮಾ ಎನ್ನುವುದು ಶ್ವಾಸಕೋಶಗಳಿಗೆ ಸಂಬಂಧಿಸಿದ ದೀರ್ಘಕಾಲಿಕ ಖಾಯಿಲೆಯಾಗಿದೆ. ಶ್ವಾಸಕೋಶಗಳು) ನಮ್ಮ ದೇಹದ ಅತ್ಯಂತ ಕ್ರಿಯಾತ್ಮಕವಾದ ಅಂಗವಾಗಿದ್ದು ದೇಹದ ಎಲ್ಲಾ ಜೀವಕೋಶಗಳಿಗೆ ಅತೀ ಅಗತ್ಯವಾದ ‘ಅಕ್ಸಿಜನ್’ (ಆಮ್ಲಜನಕ)ನ ಪೂರೈಕೆಯನ್ನು ಮಾಡುವ ಗುರುತರವಾದ ಜವಬ್ದಾರಿಯನ್ನು ಹೊಂದಿರುತ್ತದೆ. ನಾವು ಮೂಗಿನ ಮೂಲಕ ಒಳಗೆಳೆದುಕೊಂಡ ಗಾಳಿ ಶ್ವಾಸನಾಳಗಳು ಅಥವಾ ಶ್ವಾಸಮಾರ್ಗಗಳ ಮೂಲಕ ಶ್ವಾಸಕೋಶಕ್ಕೆ ತಲುಪುತ್ತದೆ. ಶ್ವಾಸಕೋಶಗಳಲ್ಲಿರುವ ಚಿಕ್ಕ ಚಿಕ್ಕ ಗಾಳಿಚೀಲಗಳ ಮುಖಾಂತರ ನಾವು ಸೇವಿಸಿದ ಗಾಳಿಯಲ್ಲಿನ ಆಮ್ಲಜನಕ ಶ್ವಾಸಕೋಶದ ಒಳಗಿರುವ ರಕ್ತನಾಳಗಳ ಒಳಗೆ ಸೇರಿಕೊಂಡು ದೇಹದ ಇತರ […]

ಚಳಿಗಾಲದಲ್ಲಿ ಅಬ್ಬರಿಸುವ ಅಸ್ತಮಾ ಖಾಯಿಲೆ✍? ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಶಬರಿಮಲೆ ಪ್ರವೇಶಿಸಿ ಮನೆಗೆ ಬಂದ ಕನಕದುರ್ಗಾಗೆ ಹಿಗ್ಗಾಮುಗ್ಗಾ ಥಳಿಸಿದ ಸಂಬಂಧಿಕರು► ತೀವ್ರ ಅಸ್ವಸ್ಥ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com.ತಿರುವನಂತಪುರ,ಜ.15.ಅಯ್ಯಪ್ಪ ಭಕ್ತರ ವಿರೋಧದ ನಡುವೆಯೂ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಪ್ರವೇಶ ಮಾಡಿದ್ದ ಕನಕದುರ್ಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದಕ್ಕೆ ಕಾರಣ ಸಂಬಂಧಿಕರೇ ಅವರ ಮೇಲೆ ಮಾಡಿದ ಹಲ್ಲೆ ಎಂದು ತಿಳಿದುಬಂದಿದೆ.ಜ.2ರಂದು ಶಬರಿಮಲೆಗೆ ಪ್ರವೇಶಿಸಿ ಕನಕದುರ್ಗ ದೇಶಾದ್ಯಂತ ಸುದ್ದಿಯಾಗಿದ್ದರು. ನನ್ನ ಹೆಂಡತಿ ನಾಪತ್ತೆಯಾಗಿದ್ದಾಳೆ ಅವರ ಪತಿ ಪೊಲೀಸರಿಗೆ ದೂರು ನೀಡಿದ್ದರು. ಹಲವು ಬೆಳವಣಿಗೆಯ ಹಿನ್ನಲೆಯಲ್ಲಿ ಕನಕದುರ್ಗಾ ಅವರ ಕುಟುಂಬ ‘ನಿನಗೂ ನಮಗೂ ಸಂಬಂಧವಿಲ್ಲ’ ಎಂದು ಆಕೆಯೊಂದಿಗಿನ ಸಂಬಂಧವನ್ನೇ ನಿರಾಕರಿಸಿತ್ತು. ಇನ್ನೊಂದು ಮೂಲದ ಪ್ರಕಾರ ಕನಕದುರ್ಗ ಮೇಲೆ ಆಕೆಯ

ಶಬರಿಮಲೆ ಪ್ರವೇಶಿಸಿ ಮನೆಗೆ ಬಂದ ಕನಕದುರ್ಗಾಗೆ ಹಿಗ್ಗಾಮುಗ್ಗಾ ಥಳಿಸಿದ ಸಂಬಂಧಿಕರು► ತೀವ್ರ ಅಸ್ವಸ್ಥ ಆಸ್ಪತ್ರೆಗೆ ದಾಖಲು Read More »

ರಾಷ್ಟ್ರೀಯ ನ್ಯೂಸ್

ಎಲ್ಲಿ ಆಪರೇಷನ್​ ಮಾಡಿದ್ದಾರೆ? ಖಾಯಿಲೆ ವಾಸಿಯಾಯಿತಾ ಗೊತ್ತಿಲ್ಲ ► ಸ್ಪೀಕರ್​ ರಮೇಶ್​ಕುಮಾರ್​

(ನ್ಯೂಸ್ ಕಡಬ) newskadaba.com ಬೆಂಗಳೂರು,ಜ.15. ನನಗೆ ತಿಳಿದ ಮಟ್ಟಿಗೆ ಮೈತ್ರಿ ಸರ್ಕಾರ ಸುಭದ್ರವಾಗಿದೆ ಎಂದು ಸ್ಪೀಕರ್​ ರಮೇಶ್​ ಕುಮಾರ್ ​ಅವರು ಹೇಳಿದರು. ಮಾಧ್ಯಮದೊಂದಿಗೆ ಮಾತನಾಡಿದ ಅವರು ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ ನನಗೆ ಆಪರೇಷನ್​ ಕಮಲನೂ ಗೊತ್ತಿಲ್ಲ, ಸಂಪಿಗೆಯೂ ಗೊತ್ತಿಲ್ಲ ಎಂದು ​ ಹೇಳಿದರು. ಮಾಧ್ಯಮದೊಂದಿಗೆ ಮಾತನಾಡಿ, ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ. ಯಾರು ಮುಂಬೈನಲ್ಲಿದ್ದಾರೆ, ಶ್ರೀಲಂಕಾದಲ್ಲಿದ್ದಾರೆ ನನಗೆ ಗೊತ್ತಿಲ್ಲ. ಯಾವ ಆಪರೇಷನ್​? ಅದನ್ನು ಎಲ್ಲಿ ಮಾಡಿದ್ದಾರೆ ? ಕೆಳಗೋ, ಮೇಲೋ,ಹಿಂದೆಯೋ, ಮುಂದೋ ಎಲ್ಲಿ ಆಪರೇಷನ್​ ಮಾಡಿದ್ದಾರೆ? ಖಾಯಿಲೆ

ಎಲ್ಲಿ ಆಪರೇಷನ್​ ಮಾಡಿದ್ದಾರೆ? ಖಾಯಿಲೆ ವಾಸಿಯಾಯಿತಾ ಗೊತ್ತಿಲ್ಲ ► ಸ್ಪೀಕರ್​ ರಮೇಶ್​ಕುಮಾರ್​ Read More »

ಕರ್ನಾಟಕ

ನಿಮ್ಮಲ್ಲಿ ಸ್ವಂತ ವಾಹನಗಳಿವೆಯೇ ನೀವು ವಾಹನ ಸವಾರರೇ?► ಏಪ್ರಿಲ್ ತಿಂಗಳಿನಿಂದ ಎಲ್ಲಾ ವಾಹನಗಳಿಗೆ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ ಕಡ್ಡಾಯ

(ನ್ಯೂಸ್ ಕಡಬ) newskadaba.com ನವದೆಹಲಿ,ಜ.15.2019ರ ಏಪ್ರಿಲ್ ತಿಂಗಳಿನಿಂದ ರಸ್ತೆಗಿಳಿಯುವ ಎಲ್ಲಾ ವಾಹನಗಳಿಗೆ ಕಡ್ಡಾಯವಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ ಆಳವಡಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.ಕೇಂದ್ರ ಸರ್ಕಾರ ಬುಧವಾರ ಕೇಂದ್ರೀಯ ಮೋಟಾರು ವಾಹನ ನಿಯಮಗಳಿಗೆ ತಿದ್ದುಪಡಿ ತಂದು, ನೂತನ ಅಧಿಸೂಚನೆಯನ್ನು ಹೊರಡಿಸಿದೆ. ಹೀಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್‍ಗಳನ್ನು  ಅಳವಡಿಸಬೇಕು. ಅಲ್ಲದೇ ವಾಹನದ ಶುಲ್ಕದಲ್ಲಿಯೇ ಇದನ್ನು ತಯಾರಿಕಾ ಸಂಸ್ಥೆಗಳು ಭರಿಸಬೇಕೆಂದು ಸೂಚಿಸಿದೆ.   ಹೈ-ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್(ಹೆಚ್‍ಎಸ್‍ಆರ್‌ಪಿ)ಗಳನ್ನು ಭದ್ರತೆಯ ದೃಷ್ಟಿಯಿಂದ 2005ರಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು. ಬಳಿಕ 2012ರಿಂದ

ನಿಮ್ಮಲ್ಲಿ ಸ್ವಂತ ವಾಹನಗಳಿವೆಯೇ ನೀವು ವಾಹನ ಸವಾರರೇ?► ಏಪ್ರಿಲ್ ತಿಂಗಳಿನಿಂದ ಎಲ್ಲಾ ವಾಹನಗಳಿಗೆ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ ಕಡ್ಡಾಯ Read More »

ರಾಷ್ಟ್ರೀಯ ನ್ಯೂಸ್

ಗ್ರಾಹಕರಿಗೆ ತಮಗೆ ಬೇಕಾದ ಚಾನೆಲ್‌ಗಳನ್ನು ಆಯ್ಕೆ ಮಾಡಲು ಅವಕಾಶ ► ಟ್ರಾಯ್‌ನಿಂದ ಮತ್ತೊಂದು ಹೊಸ ನೀತಿ

(ನ್ಯೂಸ್ ಕಡಬ) newskadaba.com ನವದೆಹಲಿ,ಜ.15.ಗ್ರಾಹಕರಿಗೆ ತಾವು ಬೇಕಾದ ಚಾನೆಲ್‌ಗಳನ್ನು ಮಾತ್ರ ಆಯ್ಕೆ ಮಾಡಲು ಅವಕಾಶ ನೀಡುವ ಹೊಸ ಕೇಬಲ್‌ ಮತ್ತು ಡಿಟಿಎಚ್‌ ನೀತಿಯ ಬಗ್ಗೆ ಟ್ರಾಯ್‌ ಮತ್ತೆ ಕೆಲವು ಸ್ಪಷ್ಟೀಕರಣಗಳನ್ನು ನೀಡಿದೆ. ಅದರಂತೆ 150 ರು.ಗೆ 100 ಉಚಿತ/ಪೇ ಚಾನೆಲ್‌ಗಳನ್ನು ಗ್ರಾಹಕರು ವೀಕ್ಷಿಸಬಹುದಾಗಿದೆ. ತಮಗೆ ಬೇಕಾದ ಚಾನೆಲ್‌ಗಳನ್ನು ಗ್ರಾಹಕರು ಜ.31ರೊಳಗೆ ಆಯ್ಕೆ ಮಾಡಿಕೊಂಡರೆ, ಫೆ.1ರಿಂದ ಹೊಸ ನೀತಿ ಅನ್ವಯ ಯಾವುದೇ ತೊಂದರೆ ಇಲ್ಲ, ಟೀವಿ ವಿಕ್ಷಿಸಬಹುದು ಎಂದು ಹೇಳಿದೆ.  ಗ್ರಾಹಕರು ಡಿಡಿಯ 26 ಚಾನೆಲ್‌  ಉಳಿದ 76

ಗ್ರಾಹಕರಿಗೆ ತಮಗೆ ಬೇಕಾದ ಚಾನೆಲ್‌ಗಳನ್ನು ಆಯ್ಕೆ ಮಾಡಲು ಅವಕಾಶ ► ಟ್ರಾಯ್‌ನಿಂದ ಮತ್ತೊಂದು ಹೊಸ ನೀತಿ Read More »

ರಾಷ್ಟ್ರೀಯ ನ್ಯೂಸ್

ಬಜೆಟ್‍ನಲ್ಲಿ ಜಿಲ್ಲೆಯ ಬೇಡಿಕೆ ಈಡೇರಿಕೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com,.ಮಂಗಳೂರು, ಜ.15. ರಾಜ್ಯ ಬಜೆಟ್‍ಗೆ ಪೂರ್ವಭಾವಿಯಾಗಿ ಜಿಲ್ಲೆಯ ಮೂಲಭೂತ ಅಗತ್ಯಗಳನ್ನು ಮನಗಂಡು ಬಜೆಟ್ ವೇಳೆ ಅಳವಡಿಸಲು ಪೂರಕವಾಗುವಂತೆ ಅಭಿಪ್ರಾಯ, ಬೇಡಿಕೆಗಳನ್ನು ಆಲಿಸಿ ಸಲ್ಲಿಸಲು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು 2019-2020 ನೇ ಸಾಲಿನ ಮುಂಗಡ ಪತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅಗತ್ಯವಿರುವ ಬೇಡಿಕೆಗಳ ಬಗ್ಗೆ ಜಿಲ್ಲಾ ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಲು ಇಂದು ಕರೆದ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ

ಬಜೆಟ್‍ನಲ್ಲಿ ಜಿಲ್ಲೆಯ ಬೇಡಿಕೆ ಈಡೇರಿಕೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ Read More »

ಕರಾವಳಿ

ಕಡಬ ತಾ| ಜಾತ್ಯಾತೀತ ಜನತಾದಳದ ಪ್ರಧಾನ ಕಾರ್ಯದರ್ಶಿಯಾಗಿ ಡಾ| ತಿಲಕ್ ಎ.ಎ.

(ನ್ಯೂಸ್ ಕಡಬ) newskadaba.com ಕಡಬ, ಜ.15. ಕಡಬ: ಜಾತ್ಯಾತೀತ ಜನತಾದಳದ ಕಡಬ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ನಿವೃತ್ತ ಉಪನ್ಯಾಸಕ ಡಾ| ತಿಲಕ್ ಎ.ಎ. ನೇಮಕಗೊಂಡಿದ್ದಾರೆ.ಕರ್ನಾಟಕ ಪ್ರದೇಶ ಜನತಾದಳ ಪಕ್ಷದ ಆದೇಶದಂತೆ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞಅವರ ಅನುಮತಿ ಪಡೆದು ಕಡಬ ತಾಲೂಕು ಜೆ.ಡಿ.ಎಸ್. ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್ ಅವರು ಡಾ| ತಿಲಕ್ ಅವರನ್ನು ನೇಮಕೊಳಿಸಿ ಆದೇಶಿಸಿದ್ದಾರೆ.

ಕಡಬ ತಾ| ಜಾತ್ಯಾತೀತ ಜನತಾದಳದ ಪ್ರಧಾನ ಕಾರ್ಯದರ್ಶಿಯಾಗಿ ಡಾ| ತಿಲಕ್ ಎ.ಎ. Read More »

ಕರಾವಳಿ

ಕಡಬಕ್ಕೆ ಆಗಮಿಸಿದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ► ಪದವಿ ಕಾಲೇಜು ಆರಂಭಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ಭರವಸೆ

(ನ್ಯೂಸ್ ಕಡಬ) newskadaba.com ಕಡಬ, ಜ.13. ಕಡಬ ಜ್ಯೂನಿಯರ್ ಕಾಲೇಜಿನ ಹೊಸ ಕಟ್ಟಡಕ್ಕೆ 1 ಕೋಟಿ ಅನುದಾನ ಮಂಜೂರುಗೊಂಡು ಟೆಂಡರ್ ಮುಗಿದು ಕಾಮಗಾರಿ ಆರಂಭಗೊಳ್ಳದೇ ಇರುವುದರಿಂದ ತಕ್ಷಣ ಕಾಮಗಾರಿ ಪ್ರಾರಂಭಿಸುವಂತೆ ಆದೇಶ ನೀಡಬೇಕೆಂದು ಉನ್ನತ ಶಿಕ್ಷಣ ಸಚಿವರಾದ ಜಿ.ಟಿ.ದೇವೆಗೌಡರಿಗೆ ಭಾನುವಾರದಂದು ಮನವಿ ಸಲ್ಲಿಸಲಾಯಿತು. ಕುಕ್ಕೇ ಸುಬ್ರಹ್ಮಣ್ಯ ಧಾರ್ಮಿಕ ಕ್ಷೇತ್ರವನ್ನು ಸಂದರ್ಶಿಸಿದ ಬಳಿಕ ಮುಖ್ಯಮಂತ್ರಿಗಳ ತುರ್ತು ಕಾರ್ಯಕ್ರಮದ ನಿಮಿತ್ತ ಸುಳ್ಯ ಮೂಲಕ ಮೈಸೂರಿಗೆ ತೆರಳಲು ಕಡಬಕ್ಕೆ ಆಗಮಿಸಿದ ಸಚಿವ ಜಿ.ಟಿ.ದೇವೇಗೌಡರಿಗೆ ಕಡಬದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಹೂವಿನ

ಕಡಬಕ್ಕೆ ಆಗಮಿಸಿದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ► ಪದವಿ ಕಾಲೇಜು ಆರಂಭಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ಭರವಸೆ Read More »

ಕರ್ನಾಟಕ

ಜನವರಿ 14 ಮತ್ತು 15 ರಂದು ಶಾಂತಿಮೊಗರು ರಸ್ತೆಗೆ ಡಾಮರೀಕರಣ ► ಸಾರ್ವಜನಿಕರು ಸಂಚರಿಸದಂತೆ ಲೋಕೋಪಯೋಗಿ ಇಲಾಖೆಯಿಂದ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಜ.13. ಆಲಂಕಾರಿನಿಂದ ಶಾಂತಿಮೊಗರು ಮೂಲಕ ಪುತ್ತೂರನ್ನು ಸಂಪರ್ಕಿಸುವ ರಸ್ತೆಗೆ ಜನವರಿ 14 ಮತ್ತು 15 ರಂದು ಡಾಮರೀಕರಣ ನಡೆಯಲಿರುವ ಕಾರಣ ಈ ರಸ್ತೆಯಲ್ಲಿ ಎರಡು ದಿನಗಳ ಕಾಲ ವಾಹನ ಸಂಚರಿಸದಂತೆ ಲೋಕೋಪಯೋಗಿ ಇಲಾಖೆಯು ಸಾರ್ವಜನಿಕರಲ್ಲಿ ವಿನಂತಿಸಿದೆ. ಕುದ್ಮಾರು ಶಾಂತಿಮುಗೇರು ಕಿಮೀ 0.00 ರಿಂದ 0.80 ಕಿಮೀ ವರೆಗಿನ ರಸ್ತೆಯ ಡಾಮರೀಕರಣ ಕಾಮಗಾರಿ ನಡೆಯಲಿದ್ದು, ಬಸ್ ಹಾಗೂ ಇತರ ವಾಹನ ಸಂಚಾರಕ್ಕೆ ಅಡಚಣೆಯಾಗುವ ಸಂಭವವಿರುದರಿಂದ ಎರಡು ದಿನಗಳ ಕಾಲ ಸದರಿ ರಸ್ತೆಯಲ್ಲಿ ಸಂಚಾರಿಸದೇ

ಜನವರಿ 14 ಮತ್ತು 15 ರಂದು ಶಾಂತಿಮೊಗರು ರಸ್ತೆಗೆ ಡಾಮರೀಕರಣ ► ಸಾರ್ವಜನಿಕರು ಸಂಚರಿಸದಂತೆ ಲೋಕೋಪಯೋಗಿ ಇಲಾಖೆಯಿಂದ ಮನವಿ Read More »

ಕರಾವಳಿ

ಸುಬ್ರಹ್ಮಣ್ಯ: ಸಂಪೂರ್ಣ ಪರಿಸರ ಸ್ನೇಹಿ ಸಾಲು ಮರದ ತಿಮ್ಮಕ್ಕ ಟ್ರೀ ಪಾರ್ಕ್‌ ನಿರ್ಮಾಣ

(ನ್ಯೂಸ್ ಕಡಬ) newskadaba.com.ಸುಬ್ರಹ್ಮಣ್ಯ,ಜ.12. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಿಂದ 2 ಕಿ.ಮೀ. ದೂರದ ಕ್ಷೇತ್ರದ ಪ್ರವೇಶ ಹಂತದಲ್ಲಿ ರಾ.ಹೆದ್ದಾರಿಗೆ ತಾಗಿಕೊಂಡೇ ಇರುವ ಮೀಸಲು ಅರಣ್ಯ ಪ್ರದೇಶದ 40 ಎಕ್ರೆಯ ಪೈಕಿ 25 ಎಕ್ರೆ ಜಾಗದಲ್ಲಿ ಸುಸಜ್ಜಿತ ವೃಕ್ಷೋದ್ಯಾನವನ ನಿರ್ಮಾಣವಾಗಲಿದೆ. ನದಿ ತಟದಲ್ಲಿ ನಿಸರ್ಗ ರಮಣೀಯ ತಾಣದಲ್ಲಿ ಉದ್ಯಾವನಕ್ಕೆ ಪ್ರವೇಶಿಸಲು ಆಕರ್ಷಕ ಮಹಾದ್ವಾರ ತೆರೆದುಕೊಳ್ಳಲಿದೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಕುಮಾರಧಾರೆ ನದಿ ದಂಡೆ ಮೇಲಿನ ಮೀಸಲು ಅರಣ್ಯ ಪ್ರದೇಶದಲ್ಲಿ ಉದ್ದೇಶಿತ ವೃಕ್ಷೋದ್ಯಾನವನ ನಿರ್ಮಾಣ ಗೊಳ್ಳಲಿದೆ. ಈ ಮೂಲಕ ಸುಬ್ರಹ್ಮಣ್ಯ ದೇಗುಲಕ್ಕೆ

ಸುಬ್ರಹ್ಮಣ್ಯ: ಸಂಪೂರ್ಣ ಪರಿಸರ ಸ್ನೇಹಿ ಸಾಲು ಮರದ ತಿಮ್ಮಕ್ಕ ಟ್ರೀ ಪಾರ್ಕ್‌ ನಿರ್ಮಾಣ Read More »

ಕರಾವಳಿ
Scroll to Top