ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ

(ನ್ಯೂಸ್ ಕಡಬ) newskadaba.com.ಸುಬ್ರಹ್ಮಣ್ಯ,ಜ.13.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಶನಿವಾರ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ ನೆರವೇರಿತು. ಸಹಸ್ರಾರು ಭಕ್ತರ ಪರಾಕುಗಳೊಂದಿಗೆ ತಳಿರು, ತೋರಣ, ಸೀಯಾಳ, ಅಡಕೆ, ಬಾಳೆ, ಬಾಳೆಗೊನೆ ಮತ್ತು ವಿದ್ಯುತ್ ಅಲಂಕಾರದ ರಥದಲ್ಲಿ ದೇವರ ಉತ್ಸವ ನೆರವೇರಿತು.ರಥಾರೋಹಣದ ಬಳಿಕ ಶ್ರೀ ದೇವಳದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ದೇವರಿಗೆ ಪೂಜೆ ನೆರವೇರಿಸಿದರು. ಬಳಿಕ ಸವಾರಿ ಮಂಟಪದ ಕಿರುಷಷ್ಠಿ ಕಟ್ಟೆಯಲ್ಲಿ ದೇವರಿಗೆ ಪೂಜೆ ನಡೆಯಿತು. ಈ ಸಂದರ್ಭ ಸುಡುಮದ್ದು ಪ್ರದರ್ಶನ, ಬಳಿಕ ದೇವಳದ ಹೊರಾಂಗಣದಲ್ಲಿ ಪಾಲಕಿ ಉತ್ಸವ, […]

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ Read More »

ಕರಾವಳಿ

ಮಂಗಳೂರು:ಕೆನರಾ ಎಂಜಿನಿಯರಿಂಗ್ ಕಾಲೇಜಿನ ಅಶ್ವಿನಿ ಹೊಳ್ಳ ►ಅವರಿಗೆ ಐಇಇಇ ಅತ್ಯುತ್ತಮ ಘಟಕ ಕೌನ್ಸಿಲರ್ ಗೌರವ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.13.ಇನ್‍ಸ್ಟಿಟ್ಯೂಟ್ ಆಫ್ ಇಲೆಕ್ಟ್ರಿಕಲ್ ಆ್ಯಂಡ್ ಇಲೆಕ್ಟ್ರಾನಿಕ್ಸ್ ಎಂಜಿನಿಯರ್ಸ್(ಐಇಇಇ) ಬೆಂಗಳೂರು ಘಟಕದ ವತಿಯಿಂದ ನೀಡಲಾಗುವಐಇಇಇ ವಿದ್ಯಾರ್ಥಿಗಳ ಅತ್ಯುತ್ತಮ ಘಟಕ ಕೌನ್ಸಿಲರ್ ಗೌರವಕ್ಕೆ ಬೆಂಜನಪದವು ಕೆನರಾ ಎಂಜಿನಿಯರಿಂಗ್ ಕಾಲೇಜಿನ ಐಇಇಇ ಘಟಕದ ಕೌನ್ಸಿಲರ್ ಆಗಿರುವ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಶನ್ ವಿಭಾಗದ ಸಹಪ್ರಾಧ್ಯಾಪಕಿ ಅಶ್ವಿನಿ ವಿ.ಆರ್ ಹೊಳ್ಳ ಪಾತ್ರರಾಗಿದ್ದಾರೆ.ಬೆಂಗಳೂರಿನದಯಾನಂದ ಸಾಗರ ವಿವಿಯಲ್ಲಿ ಇತ್ತೀಚಿಗೆ ನಡೆದ ಐಇಇಇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಗೌರವ ಪ್ರದಾನ ಮಾಡಲಾಯಿತು. 2017 ಮತ್ತು 2018ರಲ್ಲಿ ಸತತ ಎರಡು ಬಾರಿ ಕಾಲೇಜಿನ ಐಇಇಇ ಘಟಕವು

ಮಂಗಳೂರು:ಕೆನರಾ ಎಂಜಿನಿಯರಿಂಗ್ ಕಾಲೇಜಿನ ಅಶ್ವಿನಿ ಹೊಳ್ಳ ►ಅವರಿಗೆ ಐಇಇಇ ಅತ್ಯುತ್ತಮ ಘಟಕ ಕೌನ್ಸಿಲರ್ ಗೌರವ Read More »

ಕರಾವಳಿ

ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿ ಮುಂದುವರಿಸುವಂತೆ ಆಗ್ರಹ► ನಾಳೆ ನೆಲ್ಯಾಡಿಯಿಂದ ಬಿ.ಸಿ. ರೋಡ್‌ವರೆಗೆ ಬೃಹತ್ ಪಾದಯಾತ್ರೆ

(ನ್ಯೂಸ್ ಕಡಬ) newskadaba.com.ಕಡಬ,ಜ.13.ದ.ಕ. ಜಿಲ್ಲಾ ಕಾಂಗ್ರೆಸ್‌ ವತಿಯಿಂದ ರಾಷ್ಟ್ರೀಯ ಹೆದ್ದಾರಿ 75ರ ಹಾಸನ- ಗುಂಡ್ಯ- ಬಿ.ಸಿ. ರೋಡ್‌ ನಡುವಣ ಚತುಷ್ಪಥ ಹೆದ್ದಾರಿ ಕಾಮಗಾರಿ ಅರ್ಧಕ್ಕೆ ನಿಂತಿರುವುದನ್ನು ಪ್ರತಿಭಟಿಸಿ ನೆಲ್ಯಾಡಿಯಿಂದ ಬಿ.ಸಿ. ರೋಡ್‌ವರೆಗೆ 42 ಕಿ.ಮೀಗಳ ಬೃಹತ್ ಪಾದಯಾತ್ರೆ ಜ. 14, 15, 16ರಂದು ನಡೆಯಲಿದೆ.   ‘ಹೆದ್ದಾರಿ ಕಾಮಗಾರಿ ಸ್ಥಗಿತ ಜಿಲ್ಲೆಯ ಬಹುದೊಡ್ದ ಸಮಸ್ಯೆಯಾಗಿದೆ ಕಾಮಗಾರಿ ಮುಗಿಸದಿದ್ದರೆ ಮಳೆಗಾಲದಲ್ಲಿ ಪ್ರಾಣ ಹಾನಿಯಾಗುವ ಅಪಾಯ ಇದೆ. ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಿ-ಜನರ ಜೀವ ಉಳಿಸಿ’ಘೋಷಣೆಯೊಂದಿಗೆ ಈ ಕಾಲ್ನಡಿಗೆ

ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿ ಮುಂದುವರಿಸುವಂತೆ ಆಗ್ರಹ► ನಾಳೆ ನೆಲ್ಯಾಡಿಯಿಂದ ಬಿ.ಸಿ. ರೋಡ್‌ವರೆಗೆ ಬೃಹತ್ ಪಾದಯಾತ್ರೆ Read More »

ಕರಾವಳಿ

ಎಣಿತಡ್ಕ: ದೈವಗಳ ಪುನಃಪ್ರತಿಷ್ಠಾಮಹೋತ್ಸವ ಹಾಗೂ ನೇಮೋತ್ಸವ

(ನ್ಯೂಸ್ ಕಡಬ) newskadaba.com.ಕಡಬ,ಜ.13.ಕಡಬ ತಾಲೂಕಿನ ಕೊೈಲ ಗ್ರಾಮದ ಏಣಿತಡ್ಕ ಶ್ರೀ ಗ್ರಾಮದೈವ ಶಿರಾಡಿ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠೆ ಕಲಶಾಭಿಷೇಕ ಮಹೋತ್ಸವ ಹಾಗೂ ನೇಮೋತ್ಸವ ಕಾರ್ಯಕ್ರಮ ಮೂರು ದಿನಗಳ ಕಾಲ ನಡೆಯಿತು.ವೇದಮೂರ್ತಿ ವೆಂಕಟ್ರಮಣ ಕುದುರೆತ್ತಾಯ ಅವರು ದೈವಗಳ ಪ್ರತಿಷ್ಠೆ ಹಾಗೂ ನಾಗ ಪ್ರತಿಷ್ಠಾ ಕಾರ್ಯ ನೆರವೇರಿಸಿದರು. ಮಂಗಳವಾರ ಸಂಜೆ ನಾಗನಕಟ್ಟೆಯಲ್ಲಿ ಸ್ವಸ್ತಿ ಪುಣ್ಯಾಹ, ಸ್ಥಳ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ಬಿಂಬ ಶುದ್ಧಿ, ದಿಕ್ಪಾಲಕ ಬಲಿ ನಡೆಯಿತು. ಬುಧವಾರ ಬೆಳಿಗ್ಗೆ ಗಣಹೋಮ, ಪ್ರಧಾನ

ಎಣಿತಡ್ಕ: ದೈವಗಳ ಪುನಃಪ್ರತಿಷ್ಠಾಮಹೋತ್ಸವ ಹಾಗೂ ನೇಮೋತ್ಸವ Read More »

ಕರಾವಳಿ

ಸರಕಾರಿ ಆಸ್ಪತ್ರೆಗಳು ಬೆಳೆಯಲು ಆಯುಷ್ಮಾನ್ ಭಾರತ ಮತ್ತು ಜನ ಔಷಧಿ ಯೋಜನೆಗಳು ಪೂರಕವಾಗಿವೆ► ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ

(ನ್ಯೂಸ್ ಕಡಬ) newskadaba.com.ಕಡಬ,ಜ.13. ರಾಷ್ಟ್ರ ನಿರ್ಮಾಣದಲ್ಲಿ ಯುವಕರು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಯುವಶಕ್ತಿಯು ರಾಷ್ಟ್ರ ನಿರ್ಮಾಣದಲ್ಲಿ ಒಂದಾಗಬೇಕು. ಆಯುಷ್ಮಾನ್ ಭಾರತ ಮತ್ತು ಜನ ಔಷಧಿ ಯೋಜನೆಗಳು ಭಾರತದ ಆರೋಗ್ಯ ಕ್ಷೇತ್ರದಲ್ಲಿ ಒಂದು ದಿಟ್ಟ ಹೆಜ್ಜೆಯಾಗಿದೆ. ಯೋಜನೆಗಳು ಸಾಮಾನ್ಯ ಜನರಿಗೆ ಅತ್ಯಂತ ಉಪಯುಕ್ತವಾಗಿವೆ ಎಂದು ಡಾ.ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಇವರು ಹೇಳಿದರು.ರಾಮಕುಂಜ ಗ್ರಾಮದ ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನಲ್ಲಿ ಯೂತ್ ರೆಡ್ ಕ್ರಾಸ್ ಘಟಕವು ಆಯೋಜಿಸಿದ್ದ “ಭಾರತೀಯ ಜನ ಔಷಧಿ ಪರಿಯೋಜನೆ (ಭಾ ಜ ಪ)” ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ

ಸರಕಾರಿ ಆಸ್ಪತ್ರೆಗಳು ಬೆಳೆಯಲು ಆಯುಷ್ಮಾನ್ ಭಾರತ ಮತ್ತು ಜನ ಔಷಧಿ ಯೋಜನೆಗಳು ಪೂರಕವಾಗಿವೆ► ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ Read More »

ಕರಾವಳಿ

ಮದುವೆಗೆ ತೆರಳುತ್ತಿದ್ದಾಗ ನದಿಗೆ ಉರುಳಿಬಿದ್ದ ಕಾರು► ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.12.ಕಾರ್ಕಳ ತಾಲೂಕಿನ ಬೋಳ ಗ್ರಾಮದ ಪದವು ನಿವಾಸಿ ಸ್ಟ್ಯಾನಿ ಮಸ್ಕರೇನ್ಹಸ್ ಅವರು ಮದುವೆಗೆಂದು ಕುಟುಂಬ ಸಮೇತ ಬೊಲೆರೋ ವಾಹನದಲ್ಲಿ ತೆರಳಿದ್ದರು.ಆದರೆ ವಾಹನ ಸಮೇತ ಸೇತುವೆಯಿಂದ ಕೆಳಕ್ಕುರುಳಿದ ಘಟನೆ ನಡೆದಿದೆ. ವಾಹನದಲ್ಲಿದ್ದ ಬೋಳ ಗ್ರಾಮದ ಮಹಿಳೆ ಡಯಾನಾ (45ವರ್ಷ) ಮೃತಪಟ್ಟಿದ್ದಾರೆ.   ಮಂಗಳೂರಿಗೆ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ವಾಹನದಲ್ಲಿ ಅವರ ಜೊತೆ ಅವರ ಕುಟುಂಬ ಸದಸ್ಯರಾದ ಸ್ಟ್ಯಾನಿ ಅವರ ಪತ್ನಿ ಡಯಾನಾ, ಮಕ್ಕಳಾದ ಶೆಲ್ಡನ್ ಮತ್ತು ಅರ್ಮಾನ್ ಜೊತೆಯಾಗಿ ತೆರಳುತ್ತಿದ್ದರು. ಆ ಸಂದರ್ಭದಲ್ಲಿ ಚಾಲಕನ ನಿಯಂತ್ರಣ

ಮದುವೆಗೆ ತೆರಳುತ್ತಿದ್ದಾಗ ನದಿಗೆ ಉರುಳಿಬಿದ್ದ ಕಾರು► ಮಹಿಳೆ ಮೃತ್ಯು Read More »

ಕರಾವಳಿ

ರಾಮಕುಂಜ: ವೇದಮೂರ್ತಿ ಇ.ವೆಂಕಟ್ರಮಣ ಉಪಾಧ್ಯಾಯ ನಿಧನ

(ನ್ಯೂಸ್ ಕಡಬ) newskadaba.com.ರಾಮಕುಂಜ,ಜ.12. ಕಡಬ: ರಾಮಕುಂಜ ಗ್ರಾಮದ ಶ್ರೀ ರಾಮಕುಂಜೇಶ್ವರ ದೇವಸ್ಥಾನದ ಪವಿತ್ರಪಾಣಿ, ನಿವೃತ್ತ ಶಿಕ್ಷಕ, ಇರಕಿಮಠ ನಿವಾಸಿ ರಾಮಕುಂಜ ವೇದಮೂರ್ತಿ ಇ.ವೆಂಕಟ್ರಮಣ ಉಪಾಧ್ಯಾಯ(98)ರವರು ಅನಾರೋಗ್ಯದಿಂದ ಶುಕ್ರವಾರ ಸ್ವಗೃಹದಲ್ಲಿ ನಿಧನರಾದರು.ವೆಂಕಟ್ರಮಣ ಉಪಾಧ್ಯಾಯರು ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ರಾಮಕುಂಜೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸಿದ್ದು ಪ್ರಸ್ತುತ ಪವಿತ್ರಪಾಣಿಯಾಗಿದ್ದರು. ಇರಕಿಮಠ ಮುಖ್ಯಪ್ರಾಣಗೋಪಾಲಕೃಷ್ಣ ದೇವಸ್ಥಾನದ ಆಡಳಿತದಾರರೂ ಆಗಿದ್ದರು. ರಾಮಕುಂಜೇಶ್ವರ  ಹಿ.ಪ್ರಾ.ಶಾಲೆಯಲ್ಲಿ ಸುಮಾರು 32 ವರ್ಷಗಳ ಕಾಲ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು. ಹಿರಿಯ ಪುರೋಹಿತರಾಗಿದ್ದು ದೇವಸ್ಥಾನದ ಕೆಲಸಗಳಲ್ಲಿ

ರಾಮಕುಂಜ: ವೇದಮೂರ್ತಿ ಇ.ವೆಂಕಟ್ರಮಣ ಉಪಾಧ್ಯಾಯ ನಿಧನ Read More »

ಕರಾವಳಿ

ಜ.27ರಂದು ಬೆಂಗಳೂರಿನಲ್ಲಿ ಮುಸ್ಲಿಂ ಜಮಾಅತ್ ಘೋಷಣಾ ಸಮಾವೇಶ

(ನ್ಯೂಸ್ ಕಡಬ) newskadaba.com.,ಜ.12. ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ಕೌನ್ಸಿಲ್ ಆಶ್ರಯದಲ್ಲಿ ಬೃಹತ್ ಘೋಷಣಾ ಸಮಾವೇಶ ಬೆಂಗಳೂರಿನ ಹಜ್ ಕಮಿಟಿ ವಠಾರದಲ್ಲಿ ಜ.27ನೇ ಭಾನುವಾರ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ಕೌನ್ಸಿಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಯ್ಯದ್ ಮೀರಾ ಸಾಹೇಬ್ ಹೇಳಿದರು.ಅವರು ಶನಿವಾರ ಕಡಬದ ಪ್ರೆಸ್ ಕ್ಲಬ್‍ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಈ ಒಂದು ಸಮಾವೇಶದಲ್ಲಿ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಉಲಾಮ ಶಿರೋಮಣಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು. ಮುಸ್ಲಿಂ ಜಮಾಅತ್ ಕೌನ್ಸಿಲ್ ಮುಸ್ಲಿಂ ಸಮುದಾಯದ ಅತ್ಯಂತ ಬಲಿಷ್ಠವಾದ

ಜ.27ರಂದು ಬೆಂಗಳೂರಿನಲ್ಲಿ ಮುಸ್ಲಿಂ ಜಮಾಅತ್ ಘೋಷಣಾ ಸಮಾವೇಶ Read More »

ಕರಾವಳಿ

ಬಸ್ಸಿಗಾಗಿ ಕಾಯುತ್ತಿದ್ದ ಯುವತಿಯನ್ನು ಪುಸಲಾಯಿಸಿ ಕರೆದೊಯ್ದ ಫೇಸ್ ಬುಕ್ ಫ್ರೆಂಡ್ ► ಜೊತೆಯಾಗಿ ತೆರಳುತ್ತಿದ್ದಾಗ ಬಂಟ್ವಾಳದಲ್ಲಿ ಕಾರು ಅಪಘಾತ

(ನ್ಯೂಸ್ ಕಡಬ) newskadaba.com. ಮಂಗಳೂರು,ಜ.12.ಮಂಗಳೂರಿನ ಯುವತಿಯೋರ್ವರು ಸಂಜೆ ವೇಳೆ ಮಂಗಳೂರಿನ ಬಾವುಟ ಗುಡ್ಡೆಯಲ್ಲಿರುವ ಬಸ್ ತಂಗುದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದರು. ಆ ಸಮಯಕ್ಕೆ ಅವರಿಗೆ ಫೇಸುಬುಕ್  ಮುಖಾಂತರ ಪರಿಚಯವಾದ ಮನ್ಸೂರು ಎಂಬಾತನು ಓಮ್ನಿ ಕಾರಿನಲ್ಲಿ ಅಲ್ಲಿಗೆ ಬಂದರು. ಯುವತಿಯನ್ನು ಮನ್ಸೂರು ಕಾರಲ್ಲಿ ಬಾ ಎಂದು ಕರೆದಾಗ ಯುವತಿ ಬರಲು ಒಪ್ಪದಿದ್ದಾಗ ಒತ್ತಾಯ ಪೂರ್ವಕವಾಗಿ ಹೇಗೋ ಪುಸಲಾಯಿಸಿಕೊಂಡು ಕಾರಿನಲ್ಲಿ ಕುಳ್ಳಿರಿಸಿ ಯುವತಿಯ ಮನೆಗೆ ಬಿಡುವುದಾಗಿ ಹೇಳಿದನು. ಬಳಿಕ ಮನೆಗೆ ಬಿಡದೇ ಬೇರೆ ಬೇರೆ ರಸ್ತೆಗಳಲ್ಲಿ ಅತೀ ವೇಗವಾಗಿ ಚಲಾಯಿಸಿಕೊಂಡು

ಬಸ್ಸಿಗಾಗಿ ಕಾಯುತ್ತಿದ್ದ ಯುವತಿಯನ್ನು ಪುಸಲಾಯಿಸಿ ಕರೆದೊಯ್ದ ಫೇಸ್ ಬುಕ್ ಫ್ರೆಂಡ್ ► ಜೊತೆಯಾಗಿ ತೆರಳುತ್ತಿದ್ದಾಗ ಬಂಟ್ವಾಳದಲ್ಲಿ ಕಾರು ಅಪಘಾತ Read More »

ಕರಾವಳಿ

ಪುತ್ತೂರು: ಜಿಲ್ಲಾ ಯುವ ಪ್ರಶಸ್ತಿಗೆ ಸವಣೂರು ಯುವಕ ಮಂಡಲ ಆಯ್ಕೆ

(ನ್ಯೂಸ್ ಕಡಬ) newskadaba.com.ಪುತ್ತೂರು,ಜ.12. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2018-19ನೇ ಸಾಲಿನಲ್ಲಿ ಕ್ರೀಡೆ, ಸಾಂಸ್ಕ್ರತಿಕ, ಹಾಗೂ ಸಮುದಾಯ ಅಭಿವ್ರೃಧ್ಧಿ ಕ್ಷೇತ್ರಗಳಲ್ಲಿ ಉತ್ತಮ ಕಾರ್ಯಚಟುವಟಿಕೆ ನಿರ್ವಹಿಸಿರುವ ಯುವಜನರಿಗೆ ಹಾಗೂ ನೊಂದಾಯಿತ ಯುವಕ/ಯುವತಿ ಸಂಘಗಳಿಗೆ  ಜಿಲ್ಲಾ ಯುವ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಆಹ್ವಾನಿತ ಅರ್ಜಿಗಳ ಪ್ರಸ್ತಾವನೆಯನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸದಸ್ಯರು ಪರಿಶೀಲಿಸಿ ಅದರಲ್ಲಿ ಈ ಕೆಳಗಿನಂತೆ ವೈಯಕ್ತಿಕ ವಿಭಾಗ ಮತ್ತು ಸಾಂಘಿಕ ವಿಭಾಗದಲ್ಲಿ ಆಯ್ಕೆ ಮಾಡಲಾಗಿದೆ. ವೈಯಕ್ತಿಕ ವಿಭಾಗದಲ್ಲಿ: ದಿವ್ಯಶ್ರೀ, ಯುವತಿ ಮಂಡಲ(ರಿ) ಹಳೆಯಂಗಡಿ, ಮಂಗಳೂರು.

ಪುತ್ತೂರು: ಜಿಲ್ಲಾ ಯುವ ಪ್ರಶಸ್ತಿಗೆ ಸವಣೂರು ಯುವಕ ಮಂಡಲ ಆಯ್ಕೆ Read More »

ಕರಾವಳಿ
Scroll to Top