ಕೊಡಗು:  ಜನವರಿ 15 ರಂದು ಬ್ಯಾರಿ ಸಮಾವೇಶ

(ನ್ಯೂಸ್ ಕಡಬ) newskadaba.com.ಕೊಡಗು,ಜ.12. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಕೊಡಗು ಬ್ಯಾರೀಸ್ ವೆಲ್‍ಫೇರ್ ಟ್ರಸ್ಟ್ ಇದರ ಸಹಯೋಗದೊಂದಿಗೆ 2019 ರ ಜನವರಿ 15ರಂದು ಬೆಳಿಗ್ಗೆ 11 ಗಂಟೆಗೆ ಮಡಿಕೇರಿಯ ಕಾವೇರಿ ಹಾಲ್‍ನಲ್ಲಿ “ಕೊಡಗು ಜಿಲ್ಲಾ ಬ್ಯಾರಿ ಸಮಾವೇಶ”ವನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 11.30 ಗಂಟೆಗೆ ನಡೆಯಲಿರುವ ಬಹುಭಾಷಾ ಕವಿಗೋಷ್ಠಿಯ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ಮಾಡಲಿದ್ದು, ಅಧ್ಯಕ್ಷತೆಯನ್ನು ಸಾಹಿತಿ ಬಿ.ಎ. ಶಂಶುದ್ದೀನ್ ಮಡಿಕೇರಿ ವಹಿಸಲಿರುವರು. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ […]

ಕೊಡಗು:  ಜನವರಿ 15 ರಂದು ಬ್ಯಾರಿ ಸಮಾವೇಶ Read More »

ಕರಾವಳಿ

ಕುಟ್ರುಪ್ಪಾಡಿ: ಕೇಪು ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ

(ನ್ಯೂಸ್ ಕಡಬ) newskadaba.com..ಕಡಬ,ಜ.12.ಕುಟ್ರುಪ್ಪಾಡಿ ಗ್ರಾಮದ ಕೇಪು ಸರಕಾರಿ ಮಾದರಿ ಹಿ.ಪ್ರಾ.ಶಾಲೆಗೆ ವಿಜಯ ಬ್ಯಾಂಕ್ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಪ್ರತಿಷ್ಠಾನದ ಕಡಬ ಗ್ರಾಮ ಸಮಿತಿಯ ಮೂಲಕ ಶುದ್ಧ ನೀರಿನ ಘಟಜವನ್ನು ಕೊಡುಗೆಯಾಗಿ ನೀಡಲಾಯಿತು.ಸುಮಾರು 18 ಸಾವಿರ ರೂ. ಮೌಲ್ಯದ ಶುದ್ಧ ಕುಡಿಯುವ ನೀರಿನ ಘಟಕವನ್ನು ಪ್ರತಿಷ್ಠಾನದ ಕಾರ್ಯದರ್ಶಿ ಬೆಳ್ಳಿಪ್ಪಾಡಿ ರಾಜೇಂದ್ರ ರೈ ಉದ್ಘಾಟಿಸಿದರು.ಪ್ರತಿಷ್ಠಾನದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸದಾಶಿವ ಆಚಾರ್ ಮುಖ್ಯ ಅತಿಥಿಯಾಗಿ ಭಾಗಮಿಸಿದ್ದರು. ಗ್ರಾಮ ಸಮಿತಿಯ ಕಾರ್ಯದರ್ಶಿ ಸೀತಾರಾಮ ಗೌಡ

ಕುಟ್ರುಪ್ಪಾಡಿ: ಕೇಪು ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ Read More »

ಕರಾವಳಿ

ಶರವೂರು: ಶಾಲೆಯಲ್ಲಿ ಪ್ರತಿಭೋತ್ಸವ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com..ಕಡಬ,ಜ.12. ಶರವೂರು ಉ.ಹಿ.ಪ್ರಾ.ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜ.4ರಂದು ನಡೆಯಿತು. ಜಿ.ಪಂ. ಸದಸ್ಯರಾದ ಪ್ರಮೀಳಾ ಜನಾರ್ದನ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಲಂಕಾರು ಗ್ರಾ.ಪಂ. ಅಧ್ಯಕ್ಷೆ ಸುನಂದ ಬಾರ್ಕುಲಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾ.ಪಂ. ಸದಸ್ಯೆ ತಾರಾ ತಿಮ್ಮಪ್ಪ, ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ ನಡುಬೈಲ್, ಆಲಂಕಾರು ಗ್ರಾ.ಪಂ. ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ರಾವ್, ಸದಸ್ಯ ಕೇಶವ ಗೌಡ ಆಲಡ್ಕ, ಶರವೂರು ತುಳುನಾಡ ಬಳಗದ ಅಧ್ಯಕ್ಷ ಅಶೋಕ್ ಕುಮಾರ್ ನಗ್ರಿ, ಆಲಂಕಾರು ಕ್ಲಸ್ಟರ್ ಮುಖ್ಯಸ್ಥ

ಶರವೂರು: ಶಾಲೆಯಲ್ಲಿ ಪ್ರತಿಭೋತ್ಸವ ಕಾರ್ಯಕ್ರಮ Read More »

ಕರಾವಳಿ

ಕಡಬ: ಗ್ರಾ.ಪಂ. ಸಾಮಾಜಿಕ ಪರಿಶೋಧನಾ ಗ್ರಾಮಸಭೆ

(ನ್ಯೂಸ್ ಕಡಬ) newskadaba.com.ಕಡಬ,ಜ.12. ಕಡಬ ಗ್ರಾ.ಪಂ.ನ 2018-19ನೇ ಸಾಲಿನ ದ್ವಿತೀಯ ಹಂತದ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ ಜ.7ರಂದು ಕಡಬ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು.ಸಾಮಾಜಿಕ ಲೆಕ್ಕಪರಿಶೋಧನಾ ಗ್ರಾಮಸಭಾ ನೋಡೆಲ್ ಅಧಿಕಾರಿಯಾಗಿ ಆಗಮಿಸಿದ್ದ ತಾಲೂಕು ಯುವಜನ ಸಬಳೀಕರಣ ಮತ್ತು ಕ್ರೀಡಾಧಿಕಾರಿ ಮಾಮಚ್ಚನ್ ರವರು ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ.ಅಧ್ಯಕ್ಷ ಬಾಬು ಮುಗೇರ, ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್, ತಾ.ಪಂ.ಸದಸ್ಯ ಫಝಲ್ ಕೋಡಿಂಬಾಳ, ಗ್ರಾ.ಪಂ.ಉಪಾಧ್ಯಕ್ಷೆ ಜ್ಯೋತಿ ಡಿ. ಕೋಲ್ಪೆ, ತಾಲೂಕು ಎನ್.ಆರ್.ಇ.ಜಿ. ಸಹಾಯಕ ನಿರ್ದೇಶಕ ನವೀನ್ ಭಂಡಾರಿ, ಗ್ರಾ.ಪಂ.ಸದಸ್ಯರಾದ ಅಶ್ರಫ್ ಶೇಡಿಗುಂಡಿ, ಎ.ಎಸ್.ಶೆರೀಪ್, ಯಶೋಧಾ, ಇಂದಿರಾ, ರೇವತಿ,

ಕಡಬ: ಗ್ರಾ.ಪಂ. ಸಾಮಾಜಿಕ ಪರಿಶೋಧನಾ ಗ್ರಾಮಸಭೆ Read More »

ಕರಾವಳಿ

ಕುಟ್ರುಪ್ಪಾಡಿ: ವಾಳ್ಯ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com.ಕಡಬ,ಜ.11.ಕುಟ್ರುಪ್ಪಾಡಿ ಗ್ರಾಮದ ವಾಳ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಮಕುಂಜದ ಶ್ರೀ ರಾಮಕುಂಜೇಶ್ವರ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನ ಘಟಕದ ವತಿಯಿಂದ ನಡೆದ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಜೇಸಿಐ ಕಡಬ ಕದಂಬ ಘಟಕದ ಸಹಯೋಗದೊಂದಿಗೆ ಪರಿಸರ ಜಾಗೃತಿ ಮಾಹಿತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲವ್ಯಕ್ತಿಯಾಗಿ ಆಗಮಿಸಿ ಕಾರ್ಯಾಗಾರವನ್ನು ನಡೆಸಿಕೊಟ್ಟ ಅರಣ್ಯ ಇಲಾಖೆಯ ಪಂಜ ವಲಯದ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ರೈ ಮಾತನಾಡಿ ಪರಿಸರ ಸಂರಕ್ಷಣೆಯ ಮಹತ್ವದ ವಿಚಾರ ಎನ್ನುವುದು ನಮ್ಮ ಹೃದಯದಲ್ಲಿ

ಕುಟ್ರುಪ್ಪಾಡಿ: ವಾಳ್ಯ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ Read More »

ಕರಾವಳಿ

ವಾಹನ ಚಾಲಕರಿಗೆ ಕಾದಿದೆ ಬಿಗ್ ಶಾಕ್ ►ವಾಹನಗಳ ಬಣ್ಣ, ಸ್ವರೂಪ ಬದಲಾವಣೆ ಶಿಕ್ಷಾರ್ಹ ಅಪರಾಧ: ‘ಸುಪ್ರೀಂ’ ಆದೇಶ

(ನ್ಯೂಸ್ ಕಡಬ) newskadaba.com.ನವದೆಹಲಿ,ಜ.11. ವಾಹನಗಳನ್ನು ಮನಬಂದಂತೆ ಬದಲಾವಣೆ ಮಾಡುವ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದ್ದು, ವಾಹನ ತಯಾರಿಕಾ ಸಂಸ್ಥೆ ನೋಂದಣಿಯಲ್ಲಿ ನಮೂದಿಸಿದ ಮೂಲ ಸೌಲಭ್ಯಗಳಲ್ಲಿನ ಯಾವುದೇ ಅಂಶವೂ ಬದಲಾವಣೆ ಆಗಬಾರದು ಎಂದು ಆದೇಶಿಸಿದೆ.ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ಮತ್ತು ವಿನೀತ್ ಶರಣ್ ಅವರನ್ನೊಳಗೊಂಡ ದ್ವಿಸದಸ್ಯಪೀಠ ಪ್ರಕರಣದ ವಿಚಾರಣೆ ನಡೆಸಿದ್ದು, ಕೇರಳ ಹೈಕೋರ್ಟ್ ನೀಡಿದ ತೀರ್ಪನ್ನು ರದ್ದುಪಡಿಸಿ ಮೋಟಾರು ವಾಹನ ಕಾಯ್ದೆ ಸೆಕ್ಷನ್ 52(1) ಅಡಿ ವಾಹನ ತಯಾರಿಕಾ ಸಂಸ್ಥೆ ನೋಂದಣಿಯಲ್ಲಿ ನಮೂದಿಸಿದ ಮೂಲ ಸೌಲಭ್ಯಗಳು

ವಾಹನ ಚಾಲಕರಿಗೆ ಕಾದಿದೆ ಬಿಗ್ ಶಾಕ್ ►ವಾಹನಗಳ ಬಣ್ಣ, ಸ್ವರೂಪ ಬದಲಾವಣೆ ಶಿಕ್ಷಾರ್ಹ ಅಪರಾಧ: ‘ಸುಪ್ರೀಂ’ ಆದೇಶ Read More »

ರಾಷ್ಟ್ರೀಯ ನ್ಯೂಸ್

ಸುಳ್ಯ: ಇಂದು ಶ್ರೀ ಚೆನ್ನಕೇಶವ ದೇವರ ಸನ್ನಿಧಿಯಲ್ಲಿ ವೈಭವದ ರಥೋತ್ಸವ

(ನ್ಯೂಸ್ ಕಡಬ) newskadaba.com.ಸುಳ್ಯ,ಜ.11. ಶ್ರೀ ಚೆನ್ನಕೇಶವ ದೇವರ ಸನ್ನಿಧಿಯಲ್ಲಿ ಪೂರ್ವಶಿಷ್ಟ ಸಂಪ್ರದಾಯ ದಂತೆ ವರ್ಷಾವಧಿ ಜಾತ್ರೆಯ ವೈಭವದ ರಥೋತ್ಸವ ಜ. 11ರಂದು ನಡೆಯಲಿದೆ. ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಗುರುವಾರ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ಹೆಚ್ಚಿದ್ದು, ಸಂತೆ ಮಳಿಗೆಗಳಲ್ಲೂ ಜನಸಂಖ್ಯೆ ಅಧಿಕವಾಗಿತ್ತು. ರಥೋತ್ಸವದ ಹಿನ್ನೆಲೆಯಲ್ಲಿ ರಥಬೀದಿಯಿಂದ ಎಪಿಎಂಸಿ ತನಕದ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿ, ಪಾದಚಾರಿ ಸಂಚಾರಕ್ಕೆ ಸೀಮಿತಗೊಳಿಸಲಾಗಿದೆ. ಜ. 11ರ ಶುಕ್ರವಾರ ಬೆಳಗ್ಗೆ ದೊಡ್ಡ ದರ್ಶನ ಬಲಿ, ಬಟ್ಟಲು ಕಾಣಿಕೆ ಸಮರ್ಪಣೆ ನಡೆಯಿತು.ರಾತ್ರಿ ಕಲ್ಕುಡ ದೈವಗಳ

ಸುಳ್ಯ: ಇಂದು ಶ್ರೀ ಚೆನ್ನಕೇಶವ ದೇವರ ಸನ್ನಿಧಿಯಲ್ಲಿ ವೈಭವದ ರಥೋತ್ಸವ Read More »

ಕರಾವಳಿ

ಸುಳ್ಯ: ಇಂದು ನಾಳೆ ಮದ್ಯ ಮಾರಾಟ ಕೇಂದ್ರ ಬಂದ್

 (ನ್ಯೂಸ್ ಕಡಬ) newskadaba.com.ಮಂಗಳೂರು,ಜ.11. ಸುಳ್ಯ ಶ್ರೀ ಚೆನ್ನಕೇಶವ ದೇವರ ವರ್ಷಾವಧಿ ಜಾತ್ರೋತ್ಸವವು ಜನವರಿ 13ರವರೆಗೆ ನಡೆಯಲಿದೆ. ಈ ಸಮಯ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು, ಸುವ್ಯವಸ್ಥೆ ಹಾಗೂ ಸುರಕ್ಷತೆಯನ್ನು ಕಾಪಾಡುವ ಸಾರ್ವಜನಿಕ ಹಿತದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1) ರ ಅಡಿಯಲ್ಲಿ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಬಾರ್ ಮತ್ತು ರೆಸ್ಟೋರೆಂಟ್ ಮತ್ತು ವೈನ್‍ಶಾಪ್, ಮದ್ಯ ಮಾರಾಟ ಕೇಂದ್ರಗಳನ್ನು ಜನವರಿ 10 ರಂದು ಮಧ್ಯರಾತ್ರಿ 12 ಗಂಟೆಯಿಂದ ಜನವರಿ

ಸುಳ್ಯ: ಇಂದು ನಾಳೆ ಮದ್ಯ ಮಾರಾಟ ಕೇಂದ್ರ ಬಂದ್ Read More »

ಕರಾವಳಿ

ಮಂಗಳೂರಿನ ಯುವ ವೈದ್ಯೆಗೆ ಅಮೆರಿಕನ್ ಸ್ಕಾಲರ್ ಶಿಪ್ ಪ್ರಶಸ್ತಿ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.11. ಅಮೇರಿಕನ್ ಅಕಾಡೆಮಿ ಆಫ್ ನ್ಯೂರೋಲಜಿ ಸಂಸ್ಥೆಯ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸ್ಕಾಲರ್ ಶಿಪ್ ಅವಾರ್ಡ್‍ಗೆ ಮಂಗಳೂರಿನ ವೈದ್ಯೆ ಡಾ. ಸಲ್ಮಾ ಸುಹಾನ ಆಯ್ಕೆಯಾಗಿದ್ದಾರೆ.ದಾವಣಗೆರೆಯ ಎಸ್‍ಎಸ್‍ಐಎಂಎಸ್‍ಆರ್‍ಸಿ ವೈದ್ಯಕೀಯ ಕಾಲೇಜಿನಲ್ಲಿ ನ್ಯೂರೋಲಜಿ ವಿಭಾಗದಲ್ಲಿ ಸೂಪರ್ ಸ್ಪೆಷಾಲಿಟಿ (ಡಿಎಂ) ವ್ಯಾಸಂಗ ಮಾಡುತ್ತಿರುವ ಡಾ.ಸಲ್ಮಾ ಸುಹಾನಾ ಅವರ ಸೆರೆಬ್ರಲ್ ವೀನಸ್ ತ್ರಂಬೋಸಿಸ್ ಕುರಿತ ಅಧ್ಯಯನವನ್ನು ಗುರುತಿಸಿ, ಪ್ರಶಸ್ತಿ ಸ್ವೀಕರಿಸಲು ಮೇ ತಿಂಗಳಲ್ಲಿ ಫಿಲಡೆಲ್ಫಿಯಾದಲ್ಲಿ ನಡೆಯುವ ಜಾಗತಿಕ ನರರೋಗ ತಜ್ಞರ ಸಮಾವೇಶಕ್ಕೆ ಆಹ್ವಾನಿಸಲಾಗಿದೆ. ಡಾ.ಸಲ್ಮಾ ಸುಹಾನ ಅವರು ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್

ಮಂಗಳೂರಿನ ಯುವ ವೈದ್ಯೆಗೆ ಅಮೆರಿಕನ್ ಸ್ಕಾಲರ್ ಶಿಪ್ ಪ್ರಶಸ್ತಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮತ್ತೆ ಮತ್ತೆ ಮರುಕಳಿಸುತ್ತಿರುವ ಮಂಗನ ಖಾಯಿಲೆ ✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com.ಕಡಬ,ಜ.11.ಮಂಗನ ಖಾಯಿಲೆ ಮೊದಲ ಬಾರಿಗೆ 1957ರಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕ್ಯಾಸನೂರ್ ಎಂಬ ಹಳ್ಳಿಯ ಕಾನನದಲ್ಲಿ ಕಾಣಿಸಿಕೊಂಡಿತ್ತು. ಈ ಕಾರಣದಿಂದಲೇ ಈ ರೋಗವನ್ನು ಕ್ಯಾಸನೂರ್ ಪಾರೇಸ್ಟ್ ಡಿಸೀಸ್ (ಏಈಆ) ಎಂದೂ ಕರೆಯುತ್ತಾರೆ. ಸಾವಿರಾರು ಮಂಗಗಳು ಈ ರೋಗದಿಂದ ಸಾವಿಗಿಡಾಗಿದ್ದ ಕಾರಣದಿಂದಲೇ, ಈ ರೋಗ ಮಂಗಜ್ವರ, ಮಂಗನ ಖಾಯಿಲೆ ಎಂದೂ ಕುಖ್ಯಾತಿ ಪಡೆದಿದೆ. ಉಣ್ಣೆಗಳ ಮುಖಾಂತರ ಹರಡುವ ಈ ರೋಗ, ಉಣ್ಣೆ ಕಡಿತದ ಕೆಲವೇ ಗಂಟೆಗಳಲ್ಲಿ ಈ ವೈರಾಣು ರಕ್ತ ಸೇರುತ್ತದೆ. ಪ್ಲಾವಿವೈರಸ್ ಎಂಬ ಗುಂಪಿಗೆ

ಮತ್ತೆ ಮತ್ತೆ ಮರುಕಳಿಸುತ್ತಿರುವ ಮಂಗನ ಖಾಯಿಲೆ ✍? ಡಾ| ಮುರಲೀ ಮೋಹನ್ ಚೂಂತಾರು Read More »

ವಿಶೇಷ ಲೇಖನಗಳು
Scroll to Top