ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆ – ಪುಸ್ತಕ ಆಹ್ವಾನ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.10. 2018ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ/ ಲಲಿತಕಲೆ/ ವಿಜ್ಞಾನ/ ಮಾನವಿಕ/ ವೈದ್ಯಕೀಯ/ ತಾಂತ್ರಿಕ/ ಸ್ಪರ್ಧಾತ್ಮಕ/ ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ/ ನವಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳ ಕನ್ನಡ /ಆಂಗ್ಲ/ ಇತರೆ ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಟಣಾ ಸಂಸ್ಥೆಗಳು ಹಾಗೂ ವಿತರಕರಿಂದ ಪುಸ್ತಕಗಳನ್ನು ಆಹ್ವಾನಿಸಿದೆ.    2018ರ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯಕೇಂದ್ರಗ್ರಂಥಾಲಯ, ಕಬ್ಬನ್‍ ಉದ್ಯಾನವನ, ಬೆಂಗಳೂರು ಇಲ್ಲಿ ಜನವರಿ 30ರ ವರೆಗೆ ಕಾಪಿರೈಟ್ […]

  ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆ – ಪುಸ್ತಕ ಆಹ್ವಾನ Read More »

ಕರಾವಳಿ

ವಿಕಲಚೇತನ ಫಲಾನುಭವಿಗಳಿಗೆ ಆಧಾರ್ ಯೋಜನೆಯಡಿ ► ಸಬ್ಸಿಡಿ ಸಹಿತ ಸಾಲ ಸೌಲಭ್ಯ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.10. ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯಿಂದ 2018-19ನೇ ಸಾಲಿಗೆ ಜಿಲ್ಲೆಯ ವಿಕಲಚೇತನ ಫಲಾನುಭವಿಗಳಿಂದ ‘ಆಧಾರ್’ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.  ಅರ್ಹ ವಿಕಲಚೇತನರು ಅರ್ಜಿಯನ್ನು ಇಲಾಖೆಯಿಂದ ಕಚೇರಿ ವೇಳೆಯಲ್ಲಿ ಪಡೆದು ಜನವರಿ 25 ರೊಳಗಾಗಿ ಸಲ್ಲಿಸಬೇಕು.  ಷರತ್ತುಗಳು: ಅರ್ಜಿ ಸಲ್ಲಿಸುವ ವಿಕಲಚೇತನರು ಫಲಾನುಭವಿಯು ಶೇ.40 ಅಥವಾ ಅದಕ್ಕಿಂತ ಹೆಚ್ಚು ಅಂಗವಿಕಲತೆ ಇದ್ದು 18 ರಿಂದ 55 ವರ್ಷ ವಯಸ್ಸಿನೊಳಗಿನ ನಿರುದ್ಯೋಗಿಯಾಗಿರಬೇಕು ಹಾಗೂ ಕನಿಷ್ಠ ಕಳೆದ ಹತ್ತು ವರ್ಷಗಳಿಂದ ಕರ್ನಾಟಕರಾಜ್ಯದಲ್ಲಿ ವಾಸವಿರುವ ಬಗ್ಗೆ ತಹಸೀಲ್ದಾರ್‍ರವರಿಂದ ಧೃಢೀಕರಣ ಸಲ್ಲಿಸಬೇಕು.

ವಿಕಲಚೇತನ ಫಲಾನುಭವಿಗಳಿಗೆ ಆಧಾರ್ ಯೋಜನೆಯಡಿ ► ಸಬ್ಸಿಡಿ ಸಹಿತ ಸಾಲ ಸೌಲಭ್ಯ Read More »

ಕರಾವಳಿ

ಕೆಲಸದ ಒತ್ತಡದಿಂದಾಗಿ ಶಾಪಿಂಗ್ ಮಾಡಲು ಸಮಯ ಸಾಕಾಗುತ್ತಿಲ್ಲವೆ? ► ಇನ್ಮುಂದೆ ಕೆಲವು ರೈಲುಗಳಲ್ಲಿ ಇರಲಿವೆ ಶಾಪಿಂಗ್‌ ಮಾಲ್‌ಗಳು

(ನ್ಯೂಸ್ ಕಡಬ) newskadaba.com.ನವದೆಹಲಿ,ಜ.10. ಭಾರತೀಯ ರೈಲ್ವೆ ಸೇವೆಯನ್ನು ಉನ್ನತ ದರ್ಜೆಗೆ ಏರಿಸಲು ಶ್ರಮಿಸುತ್ತಿರುವ ಕೇಂದ್ರ ಸರ್ಕಾರ,  ಭಾರತದ ರೈಲ್ವೆ ಹೊಸ ಟಚ್‌ ಕೊಡಲು ಮುಂದಾಗಿದೆ. ಭಾರತದ ಕೆಲವು ರೈಲುಗಳಲ್ಲಿ ಪ್ರಯಾಣಿಕರು, ತಮ್ಮ ಪ್ರಯಾಣದ ಅವಧಿಯಲ್ಲೇ, ತಮಗೆ ಬೇಕಿರುವ ಸೌಂದರ್ಯ ವರ್ಧಕ ಉತ್ಪನ್ನಗಳು, ಫಿಟ್‌ನೆಸ್‌ ಹಾಗೂ ಅಡುಗೆ ಮನೆಗೆ ಅಗತ್ಯವಿರುವ ಪರಿಕರಗಳನ್ನು ಖರೀದಿಸಬಹುದಾಗಿದೆ. ಈ ಮೂಲಕ ಭಾರತದ ಕೆಲವು ರೈಲುಗಳು ಶಾಪಿಂಗ್‌ ಮಾಲ್‌ಗಳ ರೂಪ ಪಡೆಯಲಿವೆ.   16 ಮೇಲ್‌ ಮತ್ತು ಎಕ್ಸ್‌ಪ್ರೆಸ್‌ ರೈಲುಗಳಲ್ಲಿ 5 ವರ್ಷಗಳ ಕಾಲ ಸೌಂದರ್ಯವರ್ಧಕ,

ಕೆಲಸದ ಒತ್ತಡದಿಂದಾಗಿ ಶಾಪಿಂಗ್ ಮಾಡಲು ಸಮಯ ಸಾಕಾಗುತ್ತಿಲ್ಲವೆ? ► ಇನ್ಮುಂದೆ ಕೆಲವು ರೈಲುಗಳಲ್ಲಿ ಇರಲಿವೆ ಶಾಪಿಂಗ್‌ ಮಾಲ್‌ಗಳು Read More »

ರಾಷ್ಟ್ರೀಯ ನ್ಯೂಸ್

ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗ – ಸದಸ್ಯರ ನೇಮಕಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.10.  ಭಾರತ ಸರ್ಕಾರವು ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಮಕ್ಕಳ ಹಕ್ಕುಗಳ ಉಲ್ಲಂಘನೆ ಅಥವಾ ಮಕ್ಕಳ ವಿರುದ್ಧ ಅಪಾದನೆಗಳ ತ್ವರಿತ ವಿಲೇವಾರಿಗೆ ಮಕ್ಕಳ ನ್ಯಾಯಾಲಯವನ್ನು ಸ್ಥಾಪಿಸಲು ಮಕ್ಕಳ ಹಕ್ಕುಗಳ  ರಕ್ಷಣೆಯ ಅಧಿನಿಯಮ-20055ನ್ನು ಜಾರಿಗೆ ತಂದಿದ್ದು, ಪ್ರಕರಣ 17(1)ರಂತೆ ದಿನಾಂಕ:27-9-2007ರ ಸರ್ಕಾರಿ ಆದೇಶದನ್ವಯ ಮಕ್ಕಳ ಹಕ್ಕುಗಳ ರಕ್ಷಣೆಯ ಆಯೋಗವನ್ನು ಕರ್ನಾಟಕ ಸರ್ಕಾರವು ಸ್ಥಾಪಿಸಿದ್ದು ಸದರಿ ಆಯೋಗಕ್ಕೆ ಆರು ಸದಸ್ಯರನ್ನು (ಇಬ್ಬರು ಮಹಿಳಾ ಸದಸ್ಯರನ್ನು ಒಳಗೊಂಡಂತೆ) ರಾಜ್ಯ ಸರ್ಕಾರವು ನೇಮಿಸಬೇಕಾಗಿರುತ್ತದೆ.  ಸದಸ್ಯರ ಅವಧಿಯು 3 ವರ್ಷದ್ದಾಗಿದ್ದು, ಸದಸ್ಯ

ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗ – ಸದಸ್ಯರ ನೇಮಕಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು: ” ರಿವರ್ ಫೆಸ್ಟ್ “ ಗೆ ಭರದಿಂದ ಸಾಗುತ್ತಿದೆ ಸಿದ್ಧತೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.10. ಜನವರಿ 12 ಮತ್ತು 13ರಂದು ನಡೆಯುವ ಮಂಗಳೂರು ರಿವರ್ ಫೆಸ್ಟ್ “ ನದಿ ಉತ್ಸವ”ಕ್ಕೆ ಎಲ್ಲಾ ವ್ಯವಸ್ಥೆಗಳನ್ನು ಸಿದ್ಧಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ಉತ್ಸವಕ್ಕೆ ಸಂಬಂದಪಟ್ಟ ವಿವಿಧ ಸಮಿತಿಗಳ ಸಭೆಯಲ್ಲಿ ಮಾತನಾಡಿದರು. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಜ.12 ಮತ್ತು 13ರಂದು ಕೂಳೂರು, ಬಂಗ್ರಕೂಳೂರು ಮತ್ತು ಸುಲ್ತಾನ್ ಬತ್ತೇರಿಯ ಫಲ್ಗುಣಿ ನದಿ ತೀರದಲ್ಲಿ ಈ ಉತ್ಸವ ನಡೆಯಲಿದೆ. ನದಿಗಳತ್ತ ಜನರನ್ನು ಆಕರ್ಷಿಸಲು ಹಾಗೂ ನದಿ

ಮಂಗಳೂರು: ” ರಿವರ್ ಫೆಸ್ಟ್ “ ಗೆ ಭರದಿಂದ ಸಾಗುತ್ತಿದೆ ಸಿದ್ಧತೆ Read More »

ಕರಾವಳಿ

  ಜನವರಿ 17,18,19  ರಾಷ್ಟ್ರೀಯ ಯುವ ಸಂಸತ್ತು ಸ್ಪರ್ಧೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.10. ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಸಂಸ್ಥೆಗಳಾದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ನೆಹರು ಯುವ ಕೇಂದ್ರ ಸಂಘಟನೆಯ ಆಶ್ರಯದಲ್ಲಿ ರಾಷ್ಟ್ರೀಯ ಯುವ ಸಂಸತ್ತು ಸ್ಪರ್ಧೆಯನ್ನು ಆಯೋಜಿಸಿದೆ. ಜನವರಿ 17,18,19 ರಂದು ದಕ್ಷಿಣ ಕನ್ನಡ ಜಿಲ್ಲಾಮಟ್ಟದಲ್ಲಿ ಪ್ರಥಮ ಸುತ್ತಿನ ಸ್ಪರ್ಧೆಯನ್ನು ಸಂತ ಆಗ್ನೇಸ್ ಕಾಲೇಜ್ ಬೆಂದೂರು ಮಂಗಳೂರಿನಲ್ಲಿ ಆಯೋಜಿಸಲಾಗಿದೆ. ಸ್ಪರ್ಧೆಯು ಎರಡು ವಿಧದಲ್ಲಿ ನಡೆಯಲಿದೆ. ಆಯ್ದ ವಿಷಯಗಳ ಬಗ್ಗೆ ಎರಡು ಮೂರು ನಿಮಿಷ ಕನ್ನಡ/ಇಂಗ್ಲಿಷ್/ಹಿಂದಿ ಭಾಷೆಯಲ್ಲಿ ಮಾತನಾಡಬೇಕು ಹಾಗೂ ತಮ್ಮದೇ ಭಾಷಣದ ವಿಡಿಯೋ

  ಜನವರಿ 17,18,19  ರಾಷ್ಟ್ರೀಯ ಯುವ ಸಂಸತ್ತು ಸ್ಪರ್ಧೆ Read More »

ಕರಾವಳಿ

ಮಂಗಳೂರು: ಫಲಪುಷ್ಪ ಪ್ರದರ್ಶನದಲ್ಲಿ ಮಳಿಗೆ ತೆರೆಯಲು ಅವಕಾಶ

(ನ್ಯೂಸ್ ಕಡಬ) newskadaba.com.ಮಂಗಳೂರು, ಜ.10. ತೋಟಗಾರಿಕೆ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್ ಮಂಗಳೂರು ಹಾಗೂ ಕದ್ರಿ ಉದ್ಯಾನವನ ಅಭಿವೃದ್ದಿ ಸಮಿತಿ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಜನವರಿ 26ರಿಂದ 28ರವರೆಗೆ ಏರ್ಪಡಿಸಲಾಗಿದೆ. ತರಕಾರಿ ಕೆತ್ತನೆ, ತೋಟಗಾರಿಕೆ ಕರಕುಶಲತೆಗಳು, ಸಾರ್ವಜನಿಕರು ಬೆಳೆಸಿರುವ ಬೊನ್ಸಾಯಿ, ಆಂಥೋರಿಯಂ ಗಿಡಗಳು, ಇತರೇ ಆಕರ್ಷಣೀಯವಾದ ಗಿಡಗಳನ್ನು ಪ್ರದರ್ಶಿಸಲು ಉದ್ದೇಶಿಸಿದ್ದು, ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ವಿವಿಧ ನರ್ಸರಿದಾರರು, ಬೀಜ ಮಾರಾಟಗಾರರು, ವಿವಿಧ ಗೊಬ್ಬರಗಳ ಮಾರಾಟಗಾರರು, ತೋಟಗಾರಿಕೆಗೆ ಸಂಬಂಧಪಟ್ಟ ಉದ್ದಿಮೆದಾರರು, ಯಂತ್ರೋಪಕರಣಗಳ

ಮಂಗಳೂರು: ಫಲಪುಷ್ಪ ಪ್ರದರ್ಶನದಲ್ಲಿ ಮಳಿಗೆ ತೆರೆಯಲು ಅವಕಾಶ Read More »

ಕರಾವಳಿ

ಕೋಡಿಂಬಾಡಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ► ಬೈಹುಲ್ಲು ಸಾಗಾಟದ ಪಿಕಪ್ ವಾಹನ ಸಂಪೂರ್ಣ ಭಸ್ಮ

(ನ್ಯೂಸ್ ಕಡಬ) newskadaba.com ಪುತ್ತೂರು, ಜ.09. ಬೈಹುಲ್ಲು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವೊಂದು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ ಸುಟ್ಟು ಕರಕಲಾದ ಘಟನೆ ಬುಧವಾರ ಸಂಜೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಕೋಡಿಂಬಾಡಿಯ ಮನೆಯೊಂದಕ್ಕೆ ಶಾಂತಿನಗರ ರಸ್ತೆಯ ಮೂಲಕ ಪಿಕ್ಅಪ್ ವಾಹನದಲ್ಲಿ‌ ಬೈ ಹುಲ್ಲು ಸಾಗಾಟ ಮಾಡಲಾಗುತ್ತಿದ್ದ ಸಂದರ್ಭದಲ್ಲಿ ಕಿನ್ನೆತ್ತಿಪಳಿಕೆ ಎಂಬಲ್ಲಿ ವಿದ್ಯುತ್ ಕಂಬದ ತಂತಿ ಪಿಕ್ಅಪ್ ವಾಹನಕ್ಕೆ ತಾಗಿದ್ದರಿಂದ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಈ ದುರ್ಘಟನೆ ಸಂಭವಿಸಿದೆ. ಪಿಕಪ್ ವಾಹನದ ಒಳಗಿದ್ದವರು ಇಳಿದು ಹೊರ ಬಂದಿರುವುದರಿಂದ

ಕೋಡಿಂಬಾಡಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ► ಬೈಹುಲ್ಲು ಸಾಗಾಟದ ಪಿಕಪ್ ವಾಹನ ಸಂಪೂರ್ಣ ಭಸ್ಮ Read More »

ಕರಾವಳಿ

ಜನವರಿ :16 ರಿಂದ  ಕ್ರೀಡಾಶಾಲೆ ಮತ್ತು ಕ್ರೀಡಾವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಆರಂಭ

(ನ್ಯೂಸ್ ಕಡಬ) newskadaba.com.ನವದೆಹಲಿ,ಜ.09. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಕ್ರೀಡಾಶಾಲೆ ಮತ್ತು ಕ್ರೀಡಾವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆನಡೆಯಲಿದೆ. ಜನವರಿ 16ರಂದು ಪೂರ್ವಾಹ್ನ 10 ಗಂಟೆಗೆ ಮಂಗಳಾ ಕ್ರೀಡಾಂಗಣ ಮಂಗಳೂರು ಹಾಗೂ ಜನವರಿ 17ರಂದು ಪೂರ್ವಾಹ್ನ 10 ಗಂಟೆಗೆ ತಾಲೂಕು ಕ್ರೀಡಾಂಗಣ ಕೊಂಬೆಟ್ಟು ಪುತ್ತೂರು ಇಲ್ಲಿ ನಡೆಯುವುದು.  ಜನವರಿ 18 ರಂದು ಪೂರ್ವಾಹ್ನ 10 ಗಂಟೆಗೆ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ,  ಜನವರಿ 19 ರಂದು ಪೂರ್ವಾಹ್ನ 10 ಗಂಟೆಗೆ ಸರಕಾರಿ ಪ್ರೌಢಶಾಲೆ ಪುಂಜಾಲಕಟ್ಟೆ ಬೆಳ್ತಂಗಡಿ,

ಜನವರಿ :16 ರಿಂದ  ಕ್ರೀಡಾಶಾಲೆ ಮತ್ತು ಕ್ರೀಡಾವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಆರಂಭ Read More »

ಕರ್ನಾಟಕ

ನಿಮ್ಮ ವಾಟ್ಸಪ್ ಸಂದೇಶವನ್ನು ಯಾರಾದರೂ ಕದ್ದು ಓದುತ್ತಿದ್ದಾರೆಯೇ? ►ವಾಟ್ಸಪ್ ನಲ್ಲಿ ಬರಲಿದೆ ಫಿಂಗರ್ ಪ್ರಿಂಟ್ ಹೊಸ ಫೀಚರ್

(ನ್ಯೂಸ್ ಕಡಬ) newskadaba.com.ನವದೆಹಲಿ,ಜ.09. ಫೇಸ್‍ಬುಕ್ ಮಾಲೀಕತ್ವದ ದೇಶದ ಜನಪ್ರಿಯ ಹಾಗೂ ಹೆಚ್ಚು ಜನರು  ಬಳಕೆದಾರರನ್ನು  ಹೊಂದಿರುವ  ಮೆಸೆಜಿಂಗ್ ಆ್ಯಪ್ ವಾಟ್ಸಪ್, ಹೊಸ ಫೀಚರ್ ಸೇರಿಸಲು ಸಿದ್ಧತೆ ನಡೆಸುತ್ತಿದೆ. ತನ್ನ ಬಳಕೆದಾರರ ಖಾಸಗಿತನ ಹಾಗೂ ಹೆಚ್ಚಿನ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಾಟ್ಸಪ್ ಅತಿ ನೂತನ ಫೀಚರ್ ನ್ನು ಸಿದ್ದಪಡಿಸಿದೆ.ಸದ್ಯ ಪ್ರಾಯೋಗಿಕ ಹಂತದಲ್ಲಿರುವ ಈ ಫೀಚರ್ ನ್ನು ಆರಂಭದಲ್ಲಿ ಆಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ಸಿಗಲಿದ್ದು ನಂತರ ಐಓಎಸ್ ಬಳಕೆದಾರರಿಗೆ ಸಿಗಲಿದೆ.ಈಗಿರುವ ಫೀಚರ್ ನಲ್ಲಿ ಫೋನ್ ಲಾಕ್ ಓಪನ್ ಮಾಡಿದರೆ ಯಾರೂ ಬೇಕಾದರೂ ವಾಟ್ಸಪ್

ನಿಮ್ಮ ವಾಟ್ಸಪ್ ಸಂದೇಶವನ್ನು ಯಾರಾದರೂ ಕದ್ದು ಓದುತ್ತಿದ್ದಾರೆಯೇ? ►ವಾಟ್ಸಪ್ ನಲ್ಲಿ ಬರಲಿದೆ ಫಿಂಗರ್ ಪ್ರಿಂಟ್ ಹೊಸ ಫೀಚರ್ Read More »

ತಂತ್ರಜ್ಞಾನ
Scroll to Top