ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ►ಗ್ರಾಮಾಭಿವೃದ್ಧಿ ಯೋಜನೆ ಸ್ವಾವಲಂಬಿ ಬದುಕಿಗೆ ಪ್ರೇರಣೆ – ಬಾಲಕೃಷ್ಣ ಬಳ್ಳೇರಿ

(ನ್ಯೂಸ್ ಕಡಬ) newskadaba.com.ಕಡಬ,ಜ.09. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳು ಗ್ರಾಮೀಣ ಭಾಗದ ಜನರನ್ನು ಸ್ವಾವಲಂಬಿ ಬದುಕಿಗೆ ಪ್ರೇರಣೆ ನೀಡಿ ಆರ್ಥಿಕ ಭದ್ರತೆಯನ್ನು ನೀಡುತ್ತಿದೆ, ಇದು ದೇಶದ ಪ್ರಗತಿಗೆ ಪೂರಕವಾಗಿದೆ ಎಂದು ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಬಾಲಕೃಷ್ಣ ಗೌಡ ಬಳ್ಳೇರಿ ಹೇಳಿದರು.ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಕಡಬ ಗ್ರಾಮದ ಎ ಮತ್ತು ಬಿ ಒಕ್ಕೂಟದ ನೂತನ ಪದಾಧಿಕಾರಿಗಳ […]

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ►ಗ್ರಾಮಾಭಿವೃದ್ಧಿ ಯೋಜನೆ ಸ್ವಾವಲಂಬಿ ಬದುಕಿಗೆ ಪ್ರೇರಣೆ – ಬಾಲಕೃಷ್ಣ ಬಳ್ಳೇರಿ Read More »

ಕರಾವಳಿ

ಕಡಬ: ಜ.14, 15, 16ರ ಮೂರು ದಿನ ನಡೆಯುವ ಪಾದಯಾತ್ರೆ► ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ, ಪಾದಯಾತ್ರೆ ಯಶಸ್ವಿಗೆ ಮನವಿ

(ನ್ಯೂಸ್ ಕಡಬ) newskadaba.com.ಕಡಬ,ಜ.09. ಕಡಬ ಬ್ಲಾಕ್ ಕಾಂಗ್ರೆಸ್‍ನ ಸಮಿತಿ ಸಭೆ ಹಾಗೂ ಜ.14ರಂದು ನಡೆಯಲಿರುವ ಪಾದಯಾತ್ರೆಯ ಪೂರ್ವಭಾವಿ ಸಭೆ ಜ.7ರಂದು ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು.ಕಡಬ ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ಮಾತನಾಡಿ, ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆಯಿಂದ ಬಿಸಿ ರೋಡ್ ವರೆಗಿನ ಚಥುಷ್ಪತ ಕಾಮಗಾರಿಯನ್ನು ಪ್ರಾರಂಭಿಸಿ ಇದೀಗ ಅರ್ಧದಲ್ಲಿ ಕಾಮಾಗಾರಿ ನಿಲ್ಲಿಸಿದ್ದು, ಇದರಿಂದಾಗಿ ವಾಹನ ಸವಾರರು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದು, ಕಾಮಗಾರಿಯನ್ನು ಶೀಘ್ರ ಮರು ಪ್ರಾರಂಭಿಸುವಂತೆ ಒತ್ತಾಯಿಸಲು ಜ.14ರಿಂದ ಮೂರು ದಿನ ಮಾಜಿ

ಕಡಬ: ಜ.14, 15, 16ರ ಮೂರು ದಿನ ನಡೆಯುವ ಪಾದಯಾತ್ರೆ► ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ, ಪಾದಯಾತ್ರೆ ಯಶಸ್ವಿಗೆ ಮನವಿ Read More »

ಕರಾವಳಿ

ಕುಟ್ರುಪಾಡಿ: ಹಾ.ಉ.ಸ.ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ ►ಅಧ್ಯಕ್ಷರಾಗಿ 3ನೇ ಬಾರಿಗೆ ಕಿರಣ್ ಗೋಗಟೆ, ಉಪಾಧ್ಯಕ್ಷರಾಗಿ ವಿಶ್ವನಾಥ ರೈ ಆರ್ತಿಲ

(ನ್ಯೂಸ್ ಕಡಬ) newskadaba.com.ಕುಟ್ರುಪಾಡಿ,ಜ.09.  ಕುಟ್ರುಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಸಂಘದ ಕಚೇರಿಯಲ್ಲಿ ಜ.6ರಂದು ನಡೆಯಿತು. ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆ ಅವಿರೋಧವಾಗಿ ನಡೆದಿದೆ.ಸಂಘದ ಅಧ್ಯಕ್ಷರಾಗಿ ಸತತ ಮೂರನೇ ಬಾರಿಗೆ ಕಿರಣ್ ಗೋಗಟೆ, ಉಪಾಧ್ಯಕ್ಷರಾಗಿ ವಿಶ್ವನಾಥ ರೈ ಆರ್ತಿಲ ಮರು ಆಯ್ಕೆಯಾಗಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಇವರೀರ್ವರೇ ನಾಮಪತ್ರ ಸಲ್ಲಿಸಿರುವುದರಿಂದ ಚುನಾವಣೆ ನಡೆಯದೇ ಅವಿರೋಧ ಆಯ್ಕೆ ನಡೆದಿದೆ. ರಿಟರ್ನಿಂಗ್ ಅಧಿಕಾರಿ ಆನಂದ ಎ. ರವರು ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟು, ಅಧ್ಯಕ್ಷ, ಉಪಾಧ್ಯಕ್ಷ, ನಿರ್ದೇಶಕರಿಗೆ ಪ್ರಮಾಣ ಪತ್ರ

ಕುಟ್ರುಪಾಡಿ: ಹಾ.ಉ.ಸ.ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ ►ಅಧ್ಯಕ್ಷರಾಗಿ 3ನೇ ಬಾರಿಗೆ ಕಿರಣ್ ಗೋಗಟೆ, ಉಪಾಧ್ಯಕ್ಷರಾಗಿ ವಿಶ್ವನಾಥ ರೈ ಆರ್ತಿಲ Read More »

ಕರಾವಳಿ

ಫೆಬ್ರವರಿ 1 ಮತ್ತು 2ರಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಮ್ಮೇಳನ ► ಸಂಶೋಧನಾ ಪ್ರಾತ್ಯಕ್ಷಿಗಳಿಗಳಿಗೆ ನಗದು ಬಹುಮಾನ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.09. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಹನ್ನೊಂದನೆ ಪ್ರಧಾನ ಸಮ್ಮೇಳನವನ್ನು ಸಮಾಜ ಒಳಿತಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನದ ಹೊಸ ಆಯಾಮಗಳು ಎಂಬ ಕೇಂದ್ರ ವಿಷಯದಡಿ, ಬೆಂಗಳೂರಿನ ಜಯನಗರದಲ್ಲಿರುವ ಎನ್.ಎಂ.ಕೆ.ಆರ್ ಕಾಲೇಜಿನ ಸಹಯೋಗದೊಂದಿಗೆ ಎರಡು ದಿನಗಳ ಕಾಲ ಫೆಬ್ರವರಿ 1 ಮತ್ತು 2ರಂದು ಆಯೋಜಿಸಿದೆ.ಸಮ್ಮೆಳನದಲ್ಲಿ ಪ್ರತಿನಿಧಿಗಳು ಭೌತ ಮತ್ತು ಗಣಿತ ವಿಜ್ಞಾನ, ರಸಾಯನ ಮತ್ತು ಜೀವ ವಿಜ್ಞಾನ, ಇಂಜಿನಿಯರಿಂಗ್ ಹಾಗೂ ಅಂತರ್ ಶಾಸ್ತ್ರೀಯ ವಿಜ್ಞಾನಗಳಿಗೆ ಸಂಬಂಧಿಸಿದ ಸಂಶೋಧನಾ ಪ್ರಾತ್ಯಕ್ಷಿಗಳಿಗಳನ್ನು ಮಂಡಿಸಲು ಅವಕಾಶ ಕಲ್ಪಿಸಲಾಗಿದೆ. ತಜ್ಞ ಸಮಿತಿಯು

ಫೆಬ್ರವರಿ 1 ಮತ್ತು 2ರಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಮ್ಮೇಳನ ► ಸಂಶೋಧನಾ ಪ್ರಾತ್ಯಕ್ಷಿಗಳಿಗಳಿಗೆ ನಗದು ಬಹುಮಾನ Read More »

ಕರಾವಳಿ

ಹೊಸಮಠ: ಹೊಸ ಸೇತುವೆಯ ಸಂಪರ್ಕ ರಸ್ತೆ ಕಾಮಗಾರಿಗೆ  ಕೊನೆಗೂ ಮುಕ್ತಿ► ಇನ್ನೆರಡು ತಿಂಗಳಲ್ಲಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

(ನ್ಯೂಸ್ ಕಡಬ) newskadaba.com.ಕಡಬ,ಜ.09.ಕಳೆದ ಐದು ವರ್ಷಗಳಿಂದ ಕಡಬ ಸಮೀಪದ ಹೊಸಮಠ ಎಂಬಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸೇತುವೆಗೆ ಸಂಪರ್ಕ ರಸ್ತೆ ನಿರ್ಮಾಣವಾಗದೆ  ಸ್ಥಗಿತಗೊಂಡಿದ್ದ ಕಾಮಗಾರಿಗೆ ಇದೀಗ ವೇಗ ಪಡೆದುಕೊಂಡಿದ್ದು  ಇನ್ನೆರಡು ತಿಂಗಳಲ್ಲಿ ಕಾಮಗಾರಿ ಮುಗಿದು ಸಂಚಾರಕ್ಕೆ ತೆರದುಕೊಳ್ಳವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.ಸೇತುವೆ ಕಾಮಗಾರಿ ಮುಗಿದು ಎರಡು ವರ್ಷಗಳಾಗುತ್ತಾ ಬಂದರೂ ಇದರ  ಸಂಪರ್ಕ ರಸ್ತೆ ನಿರ್ಮಾಣವಾಗದೆ ಸೇತುವೆ ಅಪೂರ್ಣಗೊಂಡು ಕಳೆದ ಮಳೆಗಾಲಕ್ಕೆ ದಕ್ಕದೆ ಹೋಗಿತ್ತು. ಇದೀಗ  ಎಲ್ಲಾ ಅಡೆತಡಗಳನ್ನು ನಿವಾಸಿಕೊಂಡು ಕಾಮಗಾರಿ ಭರದಿಂದ ಸಾಗುತ್ತಿದ್ದು ಈ ಮಳೆಗಾಲಕ್ಕೆ ಸೇತುವೆ ವಾಹನ

ಹೊಸಮಠ: ಹೊಸ ಸೇತುವೆಯ ಸಂಪರ್ಕ ರಸ್ತೆ ಕಾಮಗಾರಿಗೆ  ಕೊನೆಗೂ ಮುಕ್ತಿ► ಇನ್ನೆರಡು ತಿಂಗಳಲ್ಲಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಪಶ್ವಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ ಸಮಾರೋಪ ಸಮಾರಂಭ

(ನ್ಯೂಸ್ ಕಡಬ) newskadaba.com.ಉಪ್ಪಿನಂಗಡಿ,ಜ.09.ದಿನಾಂಕ 06-01-2019 ರಂದು ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಪಶ್ವಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ರಾಜ್ಯದ ನಾನಾ ಕಡೆ ಸೇವೆ ಸಲ್ಲಿಸಿದ್ದೇನೆ ಆದರೆ ಇಲ್ಲಿಯ ಗೃಹರಕ್ಷಕ ತಂಡದ ಶಿಸ್ತು, ಕೆಲಸದಲ್ಲಿ ಬದ್ಧತೆ ನಿಜಕ್ಕೂ ಬೇರೆಲ್ಲೂ ನೋಡಿಲ್ಲ.ಪಶ್ಚಿಮ ವಲಯ ಗೃಹರಕ್ಷಕ/ರಕ್ಷಕಿಯರು ಶಿಸ್ತು, ದಕ್ಷತೆ ತನ್ನ ಕೆಲಸದಲ್ಲಿ ಬದ್ದತೆಯಲ್ಲಿ ರಾಜ್ಯಕ್ಕೆ ಮಾದರಿಯಾಗಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಹೇಳಿದರು. ಇವರು

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಪಶ್ವಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ ಸಮಾರೋಪ ಸಮಾರಂಭ Read More »

ಕರಾವಳಿ

ಕೊೈಲ :ಸೌಹಾರ್ದ ವೇದಿಕೆ ಪೂರ್ವ ಅಧ್ಯಕ್ಷ ಹೈದರ್ ಕೊೈಲ ನಿಧನ

(ನ್ಯೂಸ್ ಕಡಬ) newskadaba.com.ಉಪ್ಪಿನಂಗಡಿ,  ಜ.09. ಉಪ್ಪಿನಂಗಡಿ: ಕೊೈಲ ನಿವಾಸಿ, ದಿವಂಗತ ಇಬ್ರಾಹಿಂ ಎಂಬವರ ಪುತ್ರ, ಹೈದರ್ ಕೊೈಲ (37 ವ.) ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದರು. ಜ. 8ರಂದು ತನ್ನ ಮನೆಯಲ್ಲಿ ನಿಧನ ಹೊಂದಿದರು. ಕೊೈಲದಲ್ಲಿ ಅಟೋ ಚಾಲಕರಾಗಿದ್ದ ಹೈದರ್ ಕೊೈಲ ಸೌಹಾರ್ದ ವೇದಿಕೆ ಕೊೈಲ ಇದರ ಅಧ್ಯಕ್ಷರಾಗಿ, ನೂರುಲ್ ಹುದಾ ಮದ್ರಸ ನೀರಾಜೆ ಹಾಗೂ ಯಂಗ್‍ಮೆನ್ಸ್ ಸಂಸ್ಥೆಯಲ್ಲಿ ಸಕ್ರೀಯರಾಗಿ ತನ್ನ ಸಾಮಾಜಿಕ ಕಳಕಳಿಯ ಸೇವೆಯಿಂದ ಸಕ್ರೀಯರಾಗಿ ಚಿರಪರಿಚಿತರಾಗಿದ್ದರು.ಮೃತರು ಪತ್ನಿ ಬುಶ್ರಾ, ಪುತ್ರಿಯರಾದ ಅಫೀಝ, ಅಫ್ರೀನ್‍ರನ್ನು

ಕೊೈಲ :ಸೌಹಾರ್ದ ವೇದಿಕೆ ಪೂರ್ವ ಅಧ್ಯಕ್ಷ ಹೈದರ್ ಕೊೈಲ ನಿಧನ Read More »

ಕರಾವಳಿ

ಉಪ್ಪಿನಂಗಡಿ: ಬಡ ಯುವಕನಿಗೆ ದಾನಿಗಳ ನೆರವು ಬೇಕಾಗಿದೆ

(ನ್ಯೂಸ್ ಕಡಬ) newskadaba.comಉಪ್ಪಿನಂಗಡಿ,  ಜ.09. ಉಪ್ಪಿನಂಗಡಿ: ಕೂಲಿ ಕೆಲಸದ ಮಾಡಿಕೊಂಡು ಮನೆಗೆ ಆಧಾರ ಸ್ತಂಭವಾಗಿದ್ದ ಯುವಕನೀಗ ತನ್ನೆರಡೂ ಕಿಡ್ನಿ ವೈಫಲ್ಯಗೊಂಡಿದ್ದರಿಂದ ದುಡಿಯಲಾರದ ಸ್ಥಿತಿ ತಲುಪಿದ್ದಾನೆ. ತನ್ನ ಕಿಡ್ನಿ ನೀಡಿ ಮಗನಿಗೆ ಬದುಕು ನೀಡಲು ಮುಂದಾದ ತಾಯಿಯೀಗ ಅದಕ್ಕೆ ತಗಲುವ ವೈದ್ಯಕೀಯ ವೆಚ್ಚ ಭರಿಸಲಾಗದೆ ಕಂಗಾಲಾಗಿದ್ದು, ದಾನಿಗಳಲ್ಲಿ ಮಗನ ವೈದ್ಯಕೀಯ ಚಿಕಿತ್ಸಾ ವೆಚ್ಚಕ್ಕಾಗಿ ಸಹಾಯ ಯಾಚಿಸಿದ್ದಾರೆ. ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಹರಿನಗರ ನಿವಾಸಿ ಜಯಂತಿ ಅವರ ಕುಟುಂಬದ ಕರುಣಾಜನಕ ಕಥೆ. ಕೂಲಿ ಮಾಡಿ ಜೀವಿಸುವ ತೀರಾ ಬಡಕುಟುಂಬದ ಜಯಂತಿ

ಉಪ್ಪಿನಂಗಡಿ: ಬಡ ಯುವಕನಿಗೆ ದಾನಿಗಳ ನೆರವು ಬೇಕಾಗಿದೆ Read More »

ಕರಾವಳಿ

ಬಂಟ್ವಾಳ: ಸ್ನಾನಕ್ಕೆಂದು ನದಿಗಿಳಿದ ಬಾಲಕ ನೀರುಪಾಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.08. ಸ್ನಾನಕ್ಕೆಂದು ತೆರಳಿದ ಐವರು ಬಾಲಕರ ಪೈಕಿ ಓರ್ವ ಬಾಲಕ ನೀರುಪಾಲಾದ ಘಟನೆ ಮಂಗಳವಾರದಂದು ಬಂಟ್ವಾಳದಲ್ಲಿ ನಡೆದಿದೆ. ಮೃತ ಬಾಲಕನನ್ನು ಬಂಟ್ವಾಳ ತಾಲೂಕಿನ ಅಮ್ಮೆಮ್ಮಾರ್ ನಿವಾಸಿ ಅಬ್ದುಲ್ ಬಶೀರ್ ಎಂಬವರ ಪುತ್ರ ಅಬ್ದುಲ್ ಸತ್ತಾರ್(13) ಎಂದು ಗುರುತಿಸಲಾಗಿದೆ. ಮೃತ ಬಾಲಕ ತನ್ನ ನಾಲ್ವರು ಸ್ನೇಹಿತರೊಂದಿಗೆ ಸಮುದ್ರದ ಹಿನ್ನೀರಿನಲ್ಲಿ ಸಿಗುವ ಕಪ್ಪೆ ಚಿಪ್ಪುಗಳನ್ನು ತೆಗೆದು ಕೊಂಡು ಬರಲೆಂದು ದೊಣಿಯ ಮೂಲಕ ನದಿಯ ಮತ್ತೊಂದು ದಡಕ್ಕೆ ತೆರಳಿದ್ದು, ಬಳಿಕ ಸ್ನಾನಕ್ಕೆಂದು ನೀರಿಗೆ ಇಳಿದಾಗ ಈ

ಬಂಟ್ವಾಳ: ಸ್ನಾನಕ್ಕೆಂದು ನದಿಗಿಳಿದ ಬಾಲಕ ನೀರುಪಾಲು Read More »

ಕರಾವಳಿ

ಜ.08: ಭಾರತ ಬಂದ್ ಹಿನ್ನೆಲೆ ► ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.08. ಕಾರ್ಮಿಕ ಸಂಘಟನೆಗಳು ಭಾರತ ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಂದ್ ಇರುವುದರಿಂದ ವಾಹನ ಸಂಚಾರದಲ್ಲಿ ವ್ಯತ್ಯಯವುಂಟಾಗುವ ಸಂಭವವಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಲ್ಲಾ ಶಾಲಾ ಹಾಗೂ ಕಾಲೇಜುಗಳಿಗೆ ದ.ಕ‌. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹಾಗೂ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ರಜೆ ಘೋಷಿಸಿದ್ದಾರೆ.

ಜ.08: ಭಾರತ ಬಂದ್ ಹಿನ್ನೆಲೆ ► ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ Read More »

ರಾಷ್ಟ್ರೀಯ ನ್ಯೂಸ್
Scroll to Top