ಪದವೀಧರರಾಗಿ ಕೆಲಸವಿಲ್ಲದೆ ಅಲೆದಾಡುತ್ತಿದ್ದೀರಾ? ಸ್ವ-ಉದ್ಯೋಗಕ್ಕೆ ಸರಕಾರ ನೀಡುತ್ತಿದೆ ಹತ್ತು ಲಕ್ಷ ಸಾಲ   

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.2. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ 2018-19 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳು ಅಂದರೆ ಪ್ರವರ್ಗ 1, 2ಎ ಮತ್ತು 3ಎ, 3ಬಿ ನಲ್ಲಿ ಬರುವ ಜನಾಂಗದ (ವಿಶ್ವಕರ್ಮ ಉಪಜಾತಿ ಜನಾಂಗ , ಉಪ್ಪಾರ ಉಪಜಾತಿ ಜನಾಂಗ ಹಾಗೂ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಬೆಸ್ತ, ಗಂಗಾಮತ, ಮೊಗವೀರ ಉಪಜಾತಿಗೆ ಹೊರತುಪಡಿಸಿ) ನಿರುದ್ಯೋಗಿ ಪದವೀಧರರು ಉದ್ಯಮ ಸ್ಥಾಪಿಸಲು ಅನುಕೂಲಕರವಾಗುವಂತೆ ಶೇ. 6 ರ ಬಡ್ಡಿ ದರದಲ್ಲಿ ಗರಿಷ್ಠ ರೂ. 10 ಲಕ್ಷಗಳ ಸಾಲವನ್ನು […]

ಪದವೀಧರರಾಗಿ ಕೆಲಸವಿಲ್ಲದೆ ಅಲೆದಾಡುತ್ತಿದ್ದೀರಾ? ಸ್ವ-ಉದ್ಯೋಗಕ್ಕೆ ಸರಕಾರ ನೀಡುತ್ತಿದೆ ಹತ್ತು ಲಕ್ಷ ಸಾಲ    Read More »

ಕರಾವಳಿ

ಗೃಹ ಕಾರ್ಮಿಕರ ಕನಿಷ್ಟ ವೇತನ ದರ ಸಿಗುತ್ತಿಲ್ಲವೇ? ಕಾರ್ಮಿಕ ಇಲಾಖೆಗೆ ದೂರು ನೀಡಿ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.2.ಗೃಹ ಕಾರ್ಮಿಕರಿಗೆ ಸರ್ಕಾರ ನಿಗಧಿಪಡಿಸಿದ ಕನಿಷ್ಟ ವೇತನವನ್ನು ಗೃಹ ಕೆಲಸಕ್ಕೆ ನೇಮಿಸಿಕೊಳ್ಳುವ ಕಾರ್ಮಿಕರಿಗೆ ಕಡ್ಡಾಯವಾಗಿ ನೀಡಬೇಕು.  ಗೃಹ ಕಾರ್ಮಿಕರಿಗೆ ಸರ್ಕಾರ ನಿಗಧಿಪಡಿಸಿದ ಕನಿಷ್ಟ ವೇತನದ ದರಗಳು ಇಂತಿವೆ: ತೊಳೆಯುವುದು, ಸ್ವಚ್ಛತೆ,  ತರಕಾರಿ ಅಥವಾ ಮಾಂಸಹಾರ ಅಡುಗೆ ತಯಾರಿಸುವುದು, ರುಬ್ಬುವುದು, ಅಡುಗೆ ತಯಾರಿಸುವುದು ಮತ್ತು ಅಡುಗೆ ಮನೆ ಸ್ವಚ್ಛಗೊಳಿಸುವುದು ದಿನಕೂಲಿ ರೂ. 496. 20/-, ತಿಂಗಳಿಗೆ ರೂ. 13,421. 20/-.ಬಟ್ಟೆಒಗೆಯುವುದು, ಪಾತ್ರೆ ತೊಳೆಯುವುದು, ಮನೆ ಸ್ವಚ್ಛಗೊಳಿಸುವುದು, ಮನೆಕೆಲಸ ಹಾಗೂ ಮಕ್ಕಳನ್ನು ನೋಡಿಕೊಳ್ಳುವುದು. ದಿನಕೂಲಿ ರೂ. 456. 20/-,

ಗೃಹ ಕಾರ್ಮಿಕರ ಕನಿಷ್ಟ ವೇತನ ದರ ಸಿಗುತ್ತಿಲ್ಲವೇ? ಕಾರ್ಮಿಕ ಇಲಾಖೆಗೆ ದೂರು ನೀಡಿ Read More »

ಕರಾವಳಿ

ಅಬ್ಬಕ್ಕ ಉತ್ಸವ – ಪೂರ್ವಭಾವಿ ಸಭೆ ► ಅಬ್ಬಕ್ಕ ಉತ್ಸವದ ವಿಶೇಷ ಆಕರ್ಷಣೆಯಾಗಿ ಬೀಚ್ ಉತ್ಸವ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.2.ವೀರ ರಾಣಿ ಅಬ್ಬಕ್ಕ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಈಗಾಗಲೇ ಒಂದು ಸುತ್ತಿನ ಸಭೆಯನ್ನು ನಡೆಸಿದ್ದು, ಎಲ್ಲರ ಸಲಹೆಗಳನ್ನು ಪರಿಗಣಿಸಿ ಅಧಿಕಾರಿಗಳ ನೇತೃತ್ವದಲ್ಲಿ ನಡೆಸಲು ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಸೂಚನೆ ನೀಡಿದರು.  ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಅಬ್ಬಕ್ಕ ಉತ್ಸವ ಕುರಿತಾದ ಸಭೆಯಲ್ಲಿ ಎಲ್ಲರೂ ಜತೆಯಾಗಿ ಸೇರಿ ವೀರರಾಣಿ ಅಬ್ಬಕ್ಕ ಉತ್ಸವ ಮಾಡೋಣ ಎಂದು ಸಚಿವರು ಅಭಿಪ್ರಾಯಪಟ್ಟರು.  ಈ ಬಾರಿಯ ಅಬ್ಬಕ್ಕ ಉತ್ಸವವನ್ನು ಫೆ.೨-೩ರಂದು ಉಳ್ಳಾಲದಲ್ಲಿ

ಅಬ್ಬಕ್ಕ ಉತ್ಸವ – ಪೂರ್ವಭಾವಿ ಸಭೆ ► ಅಬ್ಬಕ್ಕ ಉತ್ಸವದ ವಿಶೇಷ ಆಕರ್ಷಣೆಯಾಗಿ ಬೀಚ್ ಉತ್ಸವ Read More »

ಕರಾವಳಿ

ಜನವರಿ 19ರಂದು ಮಂಗಳೂರಿಗೆ ಮುಖ್ಯಮಂತ್ರಿ ಆಗಮನ – ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.2 ನಗರದ ನೆಹರು ಮೈದಾನಕ್ಕೆ  ಜನವರಿ 19ರಂದು ಮುಖ್ಯಮಂತ್ರಿಗಳು ಆಗಮಿಸಲಿದ್ದು, ಆಗಮನದ ವೇಳೆ ಕೈಗೊಳ್ಳಬೇಕಾಗಿರುವ ಬಂದೋಬಸ್ತ್ ಸಂಬಂಧ ಕಾರ್ಯಕ್ರಮ ಆಯೋಜಕರು ಮತ್ತು ಜಿಲ್ಲಾಡಳಿತ, ಪೊಲೀಸ್ ಕಮಿಷನರೇಟ್ ಅವರು ಪರಸ್ಪರ ಸಹಯೋಗದೊಂದಿಗೆ ಸಮಿತಿ ರಚಿಸಿ ಕ್ರಮಗಳನ್ನು ರೂಪಿಸಿ ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಸಲಹೆ ಮಾಡಿದರು.    ನಗರದ ನಾಗರಿಕರಿಗೆ ತೊಂದರೆಯಾಗದಂತೆ ಮತ್ತು ಕಾರ್ಯಕ್ರಮ ಆಯೋಜನೆ ವ್ಯವಸ್ಥಿತವಾಗಿ ನಡೆಯುವಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಅವರು ನುಡಿದರು.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್

ಜನವರಿ 19ರಂದು ಮಂಗಳೂರಿಗೆ ಮುಖ್ಯಮಂತ್ರಿ ಆಗಮನ – ಪೂರ್ವಭಾವಿ ಸಭೆ Read More »

ಕರ್ನಾಟಕ

ದಂತ ಚಿಕಿತ್ಸೆಯಲ್ಲಿ ಲೇಸರ್ ► ಡಾ| ಮುರಲೀ ಮೋಹನ್ ಚೂಂತಾರು ರವರ ಲೇಖನ

(ನ್ಯೂಸ್ ಕಡಬ) newskadaba.com.ಜ.2 ಇತ್ತೀಚಿನ ದಿನಗಳಲ್ಲಿ ದಂತ ವೈದ್ಯಕೀಯ ರಂಗದಲ್ಲಿ ಚಿಕಿತ್ಸೆಗಾಗಿ ಲೇಸರ್ ಬಳಕೆ ಹೆಚ್ಚುತ್ತಿದೆ. ಲೇಸರ್ ಕಿರಣ ಬಳಸಿ ದೇಹದಲ್ಲಿನ ಜೇವಕೋಶಗಳ ಬೆಳವಣಿಗೆಯನ್ನುನಿಯಂತ್ರಿಸಲಾಗುತ್ತದೆ. ಮತ್ತು ಕೆಲವೊಮ್ಮೆ ಅನಗತ್ಯವಾದ ಜೀವಕೋಶಗಳ ಬೆಳವಣಿಗೆಯನ್ನು ನಿಲ್ಲಿಸಲಾಗುತ್ತದೆ. ದಂತ ಚಿಕಿತ್ಸೆಯಲ್ಲಿ ಸೌಂದರ್ಯಕ್ಕೆ ಹೆಚ್ಚು ಗಮನ ನೀಡುವುದರಿಂದ ಹಲ್ಲಿನ ವಸಡಿನ ಸೌಂದರ್ಯವನ್ನು ಹೆಚ್ಚಿಸಲೂ ಇತ್ತೀಚಿಗೆ ಲೇಸರ್ ಕಿರಣಗಳ ಬಳಕೆಯನ್ನು ಹೆಚ್ಚು ಹೆಚ್ಚಾಗಿ ಮಾಡುತ್ತಾರೆ. ದಂತ ವೈದ್ಯಕೀಯದಲ್ಲಿ ಬಳಸುವ ಲೇಸರ್‍ಗಳನ್ನು ಎರಡು ನಿಧಾನಗಳಾಗಿ ವಿಂಗಡಿಸಲಾಗಿದೆ. 1. ಗಟ್ಟಿಯಾದ ವಸ್ತುಗಳ ಮೇಲೆ ಬಳಸುವ ಲೇಸರ್:- ಇಂತಹ ಲೇಸರ್‍ಗಳನ್ನು

ದಂತ ಚಿಕಿತ್ಸೆಯಲ್ಲಿ ಲೇಸರ್ ► ಡಾ| ಮುರಲೀ ಮೋಹನ್ ಚೂಂತಾರು ರವರ ಲೇಖನ Read More »

ಕರಾವಳಿ

ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಕಾಡ್ಗಿಚ್ಚು ► ಅಪಾರ ಪ್ರಮಾಣದ ಅರಣ್ಯ ಪ್ರದೇಶ ಅಗ್ನಿಗಾಹುತಿ

(ನ್ಯೂಸ್ ಕಡಬ) newskadaba.com.ಮೂಡಿಗೆರೆ,ಜ.2. ಚಾರ್ಮಾಡಿ ಘಾಟ್‌ನ ಮಾಳೂರು ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ನೂರಾರು ಗಿಡಮರಗಳು ಹಾಗೂ ವನ್ಯಜೀವಿಗಳು ಅಗ್ನಿಗಾಹುತಿ ಆಗಿರಬಹುದೆಂದು ಶಂಕಿಸಲಾಗಿದೆ. ಕಳೆದ 5 ದಿನಗಳ ಹಿಂದೆ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಈಗನೂರಾರು ಎಕರೆಗೆ ವ್ಯಾಪಿಸಿದೆ. ಸುಮಾರು 50 ಎಕರೆ ಪ್ರದೇಶದಲ್ಲಿ ಕಾಡ್ಗಿಚ್ಚುಕಾಣಿಸಿಕೊಂಡಿದೆ ಎನ್ನಲಾಗುತ್ತಿದೆ. ಸಣ್ಣದಾಗಿ ಬೆಂಕಿ ಉರಿಯುತ್ತಲೇ ಇದ್ದು ಬೆಂಕಿ ಜೋರಾದಲ್ಲಿ ಮತ್ತಷ್ಟು ಹಾನಿಯಾಗುವ ಸಾಧ್ಯತೆಗಳಿವೆ. ಕಾಡ್ಗಿಚ್ಚಿನಿಂದಾಗಿ ಹುಲ್ಲುಗಾವಲು ಸಂಪೂರ್ಣ ಸುಟ್ಟು ಬೂದಿಯಾಗಿದ್ದು, ಹುಲ್ಲಿನ ಪೊದೆಗಳಲ್ಲಿ ಗೂಡುಕಟ್ಟಿದ್ದ ಪಕ್ಷಿಗಳು, ಪೊದೆಗಳ ನಡುವೆ ಇರುವ ಕಾಡುಕುರಿ, ಮೊಲಗಳಂತಹ ಪ್ರಾಣಿಗಳ ಮರಿಗಳು, ಚಿಟ್ಟೆ ಮತ್ತಿತರ ಕೀಟಗಳು ಬೆಂಕಿಯ ಕೆನ್ನಾಲಿಗೆಗೆ ಬಲಿಯಾಗಿವೆ.  

ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಕಾಡ್ಗಿಚ್ಚು ► ಅಪಾರ ಪ್ರಮಾಣದ ಅರಣ್ಯ ಪ್ರದೇಶ ಅಗ್ನಿಗಾಹುತಿ Read More »

ಕರಾವಳಿ

ರಿವರ್ ಫೆಸ್ಟಿವಲ್ ಲೋಗೋ ಬಿಡುಗಡೆ ► ಜನವರಿ 12 ಮತ್ತು 13ರಂದು ಮೂರು ಕಿನಾರೆಗಳಲ್ಲಿ ರಿವರ್ ಫೆಸ್ಟಿವಲ್

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.2. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನದಿ ಹಾಗೂ ನದಿ ಕಿನಾರೆಗಳನ್ನು ಅಭಿವೃದ್ಧಿಪಡಿಸಲು ಮತ್ತು ಪ್ರವಾಸೋದ್ಯಮ ತಾಣವಾಗಿ ಆಕರ್ಷಿಸಲು ರಿವರ್ ಫೆಸ್ಟಿವಲ್ ನಡೆಸಲು ನಿರ್ಧರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನದಿ ಉತ್ಸವದ ಲೋಗೋ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಜನವರಿ 12 ಮತ್ತು 13ರಂದು ಉತ್ಸವ ಮೂರು ಕಿನಾರೆಗಳಲ್ಲಿ ನಡೆಯಲಿದೆ.  ನದಿ ತೀರಗಳನ್ನು, ದ್ವೀಪಗಳನ್ನು ಹೊಂದಿರುವ ತಾಲೂಕು ಮಟ್ಟದಲ್ಲೂ ಉತ್ಸವಗಳನ್ನು ಮಾಡಲು ಜಿಲ್ಲಾ ಮಟ್ಟದ ಕಾರ್ಯಕ್ರಮ ಮಾದರಿಯಾಗಿರಲಿ ಎಂದು

ರಿವರ್ ಫೆಸ್ಟಿವಲ್ ಲೋಗೋ ಬಿಡುಗಡೆ ► ಜನವರಿ 12 ಮತ್ತು 13ರಂದು ಮೂರು ಕಿನಾರೆಗಳಲ್ಲಿ ರಿವರ್ ಫೆಸ್ಟಿವಲ್ Read More »

ಕರಾವಳಿ

ಉಪ್ಪಿನಂಗಡಿ: ವರ್ಷದ ಹಿಂದೆ ಪ್ರೇಮಿಸಿ ವಿವಾಹವಾಗಿದ್ದ ತರುಣಿ ವಿಷಸೇವಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com.ಉಪ್ಪಿನಂಗಡಿ, ಜ.1. ವರ್ಷದ ಹಿಂದೆಯಷ್ಟೇ ಪ್ರೇಮ ವಿವಾಹವಾಗಿದ್ದ ಯುವತಿ ವಿಷ ಸೇವಿಸಿ ಸಾವನ್ನಪ್ಪಿದ್ದ ಘಟನೆ ಜ.1 ರಂದು ಮಂಗಳವಾರ ಉಪ್ಪಿನಂಗಡಿಯ ಹಿರೇಬಂಡಾಡಿಯಲ್ಲಿ ನಡೆದಿದೆ. ತವರು ಮನೆಯಲ್ಲಿದ್ದ ದಿವ್ಯಾ ಪೂಜಾರಿ ಉಪ್ಪಿನಂಗಡಿಯ ಹಿರೇಬಂಡಾಡಿಯಲ್ಲಿರುವ ಗಂಡನ ಮನೆಗೆ ಡಿ.31 ರಂದು ತೆರಳಿದ್ದರು. ಆದರೆ ಜ.1 ರಂದು ಮುಂಜಾನೆ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಪ್ರಯತ್ನಿಸಿದ್ದಾರೆ. ಸುಮಾರು 10 ಗಂಟೆ ವೇಳೆಗೆ ತಾವು ವಿಷ ಸೇವನೆ ಮಾಡಿರುವುದಾಗಿ ಗಂಡನ ಮನೆಯವರಿಗೆ ತಿಳಿಸಿದ್ದು ತಕ್ಷಣ ಮನೆ ಮಂದಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಉಪ್ಪಿನಂಗಡಿ: ವರ್ಷದ ಹಿಂದೆ ಪ್ರೇಮಿಸಿ ವಿವಾಹವಾಗಿದ್ದ ತರುಣಿ ವಿಷಸೇವಿಸಿ ಆತ್ಮಹತ್ಯೆ Read More »

ಕರಾವಳಿ

ಇಂದಿನಿಂದ ಬ್ಯಾಕಿಂಗ್ ಕ್ಷೇತ್ರದಲ್ಲಾದ ಬದಲಾವಣೆಗಳ ಬಗ್ಗೆ ನಿಮಗೆ ತಿಳಿದಿದೆಯೇ

(ನ್ಯೂಸ್ ಕಡಬ) newskadaba.com.ಆರ್‌ಬಿಐ,  ಜ.1. ಆರ್‌ಬಿಐ ಸೂಚನೆ ಪ್ರಕಾರ, ಜನವರಿ 1ರಿಂದ ಚಿಪ್‌ ರಹಿತ ಡೆಬಿಟ್‌, ಕ್ರೆಡಿಟ್‌ ಕಾರ್ಡ್‌ಗಳನ್ನು ಬಳಸುವಂತಿಲ್ಲ. ಯಾಕೆಂದರೆ ಚಿಪ್ಪಿಲ್ಲದ ಕಾರ್ಡಲ್ಲಿ ದುಡ್ಡು ಬರುವುದಿಲ್ಲ. ಈಗಾಗಲೇ ಬ್ಯಾಂಕ್‌ಗಳು ಇಎಂವಿ ಚಿಪ್‌ ಇರುವ ಕಾರ್ಡ್‌ಗಳನ್ನು ವಿತರಿಸುತ್ತಿವೆ. ಒಂದು ವೇಳೆ ಹಳೆಯ ಕಾರ್ಡ್‌ ಬದಲಿಸಿಲ್ಲವಾದರೆ, ತಕ್ಷಣವೇ ಬದಲಾಯಿಸಿಕೊಳ್ಳಿ. ಹೊಸ ವರ್ಷದಿಂದ ಬ್ಯಾಂಕ್‌ಗಳು ಸಿಟಿಎಸ್‌ ತಂತ್ರಜ್ಞಾನ ಹೊಂದಿದ ಚೆಕ್‌ ಬುಕ್‌ ವಿತರಿಸುತ್ತವೆ. ಗ್ರಾಹಕರು ಈಗಿರುವ ಸಿಟಿಎಸ್‌ ರಹಿತ ಚೆಕ್‌ಗಳನ್ನು ಬಳಸಬಹುದಾದರೂ, ಕ್ಲಿಯರಿಂಗ್‌ ವಿಳಂಬ ಆಗಬಹುದು. ಕೂಡಲೇ ಸಿಟಿಎಸ್‌ ಹೊಂದಿದ ಚೆಕ್‌ಬುಕ್‌ಗೆ

ಇಂದಿನಿಂದ ಬ್ಯಾಕಿಂಗ್ ಕ್ಷೇತ್ರದಲ್ಲಾದ ಬದಲಾವಣೆಗಳ ಬಗ್ಗೆ ನಿಮಗೆ ತಿಳಿದಿದೆಯೇ Read More »

ಕರಾವಳಿ

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ► ಸಾಧಕ ಮಹಿಳೆಯರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com.ಮಂಗಳೂರು, ಜ.1.ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ 2018-19 ನೇ ಸಾಲಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಮಹಿಳೆಯರ ಅಭಿವೃದ್ಧಿಗಾಗಿ ಕನಿಷ್ಠ 5 ವರ್ಷಗಳಿಂದ ಅವಿರತವಾಗಿ ಸೇವೆ ಸಲ್ಲಿಸಿರುವ ಸ್ವಯಂಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಸ್ವಯಂ ಸೇವಾ ಸಂಸ್ಥೆಗಳಿಂದ ಹಾಗೂ ಇತರೆ 5 ಕ್ಷೇತ್ರಗಳಾದ ಕ್ರೀಡೆ, ಕಲೆ, ಸಾಹಿತ್ಯ, ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವ ಅಪಾಯದಿಂದ ಪಾರು ಮಾಡಿದ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತಾವನೆಯನ್ನು ಜನವರಿ

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ► ಸಾಧಕ ಮಹಿಳೆಯರಿಂದ ಅರ್ಜಿ ಆಹ್ವಾನ Read More »

ಕರಾವಳಿ
Scroll to Top