ಸಾವಯವ ಕೃಷಿ ಮತ್ತು ದೃಢೀಕರಣ  ಯೋಜನೆ

(ನ್ಯೂಸ್ ಕಡಬ) newskadaba.com.ಮಂಗಳೂರು, ಜ.1. ಸಾವಯವ ಕೃಷಿ ಪ್ರಮಾಣೀಕೃತ ಪ್ರದೇಶವನ್ನು ಹೆಚ್ಚಿಸುವುದೊಂದಿಗೆ ಮಾರುಕಟ್ಟೆಗೆ ನಿರಂತರವಾಗಿ ಒಳ್ಳೆಯ ಗುಣಮಟ್ಟದ ಸಾವಯವ ಕೃಷಿ ಉತ್ಪನ್ನಗಳನ್ನು ಪೂರೈಕೆ ಮಾಡಲು ‘ಸಾವಯವ ಕೃಷಿ ಮತ್ತು ದೃಢೀಕರಣ ಯೋಜನೆಯನ್ನು ಕರ್ನಾಟಕ ರಾಜ್ಯ ಸಾವಯವ ಪ್ರಮಾಣೀಕರಣ ಸಂಸ್ಥೆಯ ಮೂಲಕ ಅನುಷ್ಠಾನಗೊಳಿಸಲು ಯೋಜಿಸಲಾಗಿದೆ. ಈ ಯೋಜನೆಯ ಸೌಲಭ್ಯ ಪಡೆಯಲು ಕ್ಷೇತ್ರವನ್ನು ಸಾವಯವ ಪ್ರಮಾಣೀಕರಣಕ್ಕೆ ಈಗಾಗಲೇ ಮೊದಲನೇ ವರ್ಷಕ್ಕೆ ನೊಂದಾಯಿಸಲಾಗಿರುವ ಮತ್ತು ನೊಂದಾಯಿಸಲು ಆಸಕ್ತಿ ಇರುವ ಅರ್ಹ ನೊಂದಾಯಿತ ಸಂಘ ಸಂಸ್ಥೆಗಳು, ಕೃಷಿಕರ ಸಂಘಗಳು, ಖಾಸಗಿ ಸಂಸ್ಥೆಗಳು,ರೈತ ಉತ್ಪಾದನಾ ಸಂಸ್ಥೆಗಳು,ಕೃಷಿಕರು, […]

ಸಾವಯವ ಕೃಷಿ ಮತ್ತು ದೃಢೀಕರಣ  ಯೋಜನೆ Read More »

ಕರಾವಳಿ

ಜೆಇಇ ಪರೀಕ್ಷೆಗೆ ಮುಷ್ಕರದ ಭೀತಿ ► ಜನವರಿ 8 ಮತ್ತು 9 ರಂದು ಕಾರ್ಮಿಕ ಸಂಘಟನೆಯಿಂದ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ

(ನ್ಯೂಸ್ ಕಡಬ) newskadaba.com. (ಎನ್‌ಟಿಎ) ಜ.1.ಈ ವರ್ಷದಿಂದ ಎರಡು ಹಂತದಲ್ಲಿ ಜೆಇಇ ಮೇನ್‌ ಪರೀಕ್ಷೆ ನಡೆಯುತ್ತಿದ್ದು, ಮೊದಲ ಹಂತ ಜನವರಿ 8ರಿಂದ 12ರವರೆಗೆ ನಡೆಯಲಿದೆ. ಎರಡನೇ ಹಂತದಲ್ಲಿ ಏಪ್ರಿಲ್‌ 8ರಿಂದ 12ರವಗೆ ಪರೀಕ್ಷೆ ಇರಲಿದೆ. ಆದರೆ ಮೊದಲ ಹಂತದ ಜೆಇಇ ಮೇನ್‌ ಪರೀಕ್ಷೆಗೆ ಮುಷ್ಕರದ ಭೀತಿ ಎದುರಾಗಿದೆ. ಜನವರಿ 8 ಮತ್ತು 9ರಂದು ಕಾರ್ಮಿಕ ಸಂಘಟನೆಗಳು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಮುಷ್ಕರದ ಹಿನ್ನೆಲೆಯಲ್ಲಿ ರೈಲು ಸೇರಿದಂತೆ ಸಾರಿಗೆ ವ್ಯವಸ್ಥೆ ವ್ಯತ್ಯಯವಾಗುವ ಸಾಧ್ಯತೆಯಿದ್ದು, ಈಗಲೇ ವಿದ್ಯಾರ್ಥಿಗಳು ಪೂರಕ

ಜೆಇಇ ಪರೀಕ್ಷೆಗೆ ಮುಷ್ಕರದ ಭೀತಿ ► ಜನವರಿ 8 ಮತ್ತು 9 ರಂದು ಕಾರ್ಮಿಕ ಸಂಘಟನೆಯಿಂದ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ Read More »

ರಾಷ್ಟ್ರೀಯ ನ್ಯೂಸ್

 13 ಹರೆಯ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ► ಅಪರಾಧಿಗೆ ಜೀವಾವಧಿ ಜೈಲು ಶಿಕ್ಷೆಗೆ ನ್ಯಾಯಾಲಯ ಆದೇಶ

(ನ್ಯೂಸ್ ಕಡಬ) newskadaba.com. ಕಾಸರಗೋಡು, ಜ.1. 13 ಹರೆಯ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಅಪರಾಧಿಗೆ ನ್ಯಾಯಾಲಯ ಪೋಕ್ಸೊ ಕಾನೂನಿನಂತೆ ಗರಿಷ್ಠ ಶಿಕ್ಷೆಯಾದ ಜೀವಾವಧಿ ಜೈಲು ಶಿಕ್ಷೆಗೆ ಆದೇಶಿಸಿದೆ. ಕುಬಣೂರು ಪಚ್ಚಂಬಳ್ಳ ಪಂಜತೊಟ್ಟಿ ನಿವಾಸಿ ಅಬ್ದುಲ್ ಕರೀಂ (34) ಅಪರಾಧಿ ಎಂದು ಕಾಸರಗೋಡು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪಿ. ಎಸ್.ಶಶಿಕುಮಾರ್ ಆದೇಶಿಸಿದ್ದು, ಮಕ್ಕಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಪೋಕ್ಸೊ ಅಡಿ ಗರಿಷ್ಠ ಶಿಕ್ಷೆ ನೀಡಿರುವ ಕೇರಳ ರಾಜ್ಯದ ಮೊದಲ ಪ್ರಕರಣ ಇದಾಗಿದೆ. 2018 ಎಪ್ರಿಲ್ 2 ರಂದು 

 13 ಹರೆಯ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ► ಅಪರಾಧಿಗೆ ಜೀವಾವಧಿ ಜೈಲು ಶಿಕ್ಷೆಗೆ ನ್ಯಾಯಾಲಯ ಆದೇಶ Read More »

ಕರಾವಳಿ

ಸುಳ್ಯದ ಆಟೋ ಚಾಲಕನಿಗೆ ಖುಲಾಯಿಸಿದ ಅದೃಷ್ಟ ►ಕೇರಳದ ಲಾಟರಿಯಲ್ಲಿ ಸಿಕ್ಕಿತ್ತು 80 ಲಕ್ಷ ರೂ. ಬಂಪರ್ ಬಹುಮಾನ

(ನ್ಯೂಸ್ ಕಡಬ) newskadaba.com.ಸುಳ್ಯ, ಜ.1. ಸುಳ್ಯತಾಲೂಕಿನ ದುಗಲಡ್ಕದ ಈಶ್ವರಡ್ಕ ಶಿವಕುಮಾರ್ ಎಂಬವರು ದುಗಲಡ್ಕದಲ್ಲಿ ಸುಮಾರು 15 ವರ್ಷ ದಿಂದ ರಿಕ್ಷಾ ಚಾಲಕರಾಗಿರುವ ಹಾಗೂ ಅವರು ಸುಳ್ಯ ಪಟ್ಟಣ ಪಂಚಾಯಿತಿ ದುಗ್ಗಲಡ್ಕ ವಾರ್ಡ್ನ ಪಂಪ್ ಆಪರೇಟರ್ ಆಗಿಯೂ ಕೆಲಸ ಮಾಡುತ್ತಿದ್ದಾರೆ. ಆದರೆ ಅವರ ಜೀವನದಲ್ಲಿ ಅವರೇ ಊಹಿಸಲಾಗದ ಅದೃಷ್ಟ ಘಟನೆ ನಡೆಯಿತು. ದೇವರ ದರ್ಶನಕ್ಕೆಂದು ಗಡಿನಾಡು ಕಾಸರಗೋಡು ಜಿಲ್ಲೆಗೆ ಹೋಗಿದ್ದ ಸಂದರ್ಭದಲ್ಲಿ ಖರೀದಿಸಿದ್ದ ಕೇರಳ ಲಾಟರಿಗೆ 80 ಲಕ್ಷ ರೂ. ಬಂಪರ್ ಬಹುಮಾನ ಹೊಡೆದಿರುವ ಪ್ರಸಂಗ ನಡೆದಿದೆ. ಡಿ.29ರಂದು ಅಡೂರು

ಸುಳ್ಯದ ಆಟೋ ಚಾಲಕನಿಗೆ ಖುಲಾಯಿಸಿದ ಅದೃಷ್ಟ ►ಕೇರಳದ ಲಾಟರಿಯಲ್ಲಿ ಸಿಕ್ಕಿತ್ತು 80 ಲಕ್ಷ ರೂ. ಬಂಪರ್ ಬಹುಮಾನ Read More »

ಕರಾವಳಿ

ಕುಟ್ರುಪಾಡಿ: ಗ್ರಾಮ ಪಂಚಾಯತ್‍ವತಿಯಿಂದ ರಾಮಕೃಷ್ಣ ಮಿಷನ್ ಹಾಗೂ ದ.ಕ ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com.ಕಡಬ, ಜ.1.ಕುಟ್ರುಪಾಡಿ ಗ್ರಾಮ ಪಂಚಾಯತಿಯಲ್ಲಿ ದಿನಾಂಕ 30.12.2018ರಂದು ಪೂರ್ವಾಹ್ನ 7.00ಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ವಿದ್ಯಾ.ಕೆ.ಗೋಗಟೆ ಇವರು ಸ್ವಚ್ಚ ಗ್ರಾಮ ಅಭಿಯಾನ_ ಸ್ವಚ್ಚ ಕುಟ್ರುಪಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮತನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳು ಇಂದು ನಮ್ಮೊಂದಿಗೆ ಕೈಜೋಡಿಸಿದ್ದು, ನಮ್ಮ ಗ್ರಾಮ ಸ್ವಚ್ಚ ಗ್ರಾಮವಾಗಿ ರೂಪುಗೊಳ್ಳುವುದರಲ್ಲಿ ಯಾವುದೇ ಸಂದೇಹವಿಲ್ಲ. ಮುಂದಿನ ದಿನಗಳಲ್ಲಿ ವಿವಿಧ ಕಾಲನಿಯ ಗ್ರಾಮಸ್ಥರಲ್ಲಿ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಅರಿವನ್ನು ಮೂಡಿಸುವ ಕಾರ್ಯಕ್ರಮವನ್ನು ಪ್ರತಿ ತಿಂಗಳ

ಕುಟ್ರುಪಾಡಿ: ಗ್ರಾಮ ಪಂಚಾಯತ್‍ವತಿಯಿಂದ ರಾಮಕೃಷ್ಣ ಮಿಷನ್ ಹಾಗೂ ದ.ಕ ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

Big Breaking News ಉಪ್ಪಿನಂಗಡಿ: ನದಿಗಿಳಿದ ಮೂವರು ಕಾಲೇಜು ವಿದ್ಯಾರ್ಥಿಗಳು ನೀರುಪಾಲು ► ಹುಟ್ಟುಹಬ್ಬ ಆಚರಿಸಲು ತೆರಳಿದ್ದ ವೇಳೆ ದುರ್ಘಟನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.01. ನದಿಯಲ್ಲಿ ಈಜಲು ತೆರಳಿದ ಮೂವರು ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಸೋಮವಾರದಂದು ನಡೆದಿದೆ.   ಮೃತರನ್ನು ಉಪ್ಪಿನಂಗಡಿ ದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ನೆಲ್ಯಾಡಿ ನಿವಾಸಿ ಮಹಮ್ಮದ್ ಸುಹೈದ್, ಪೆರ್ನೆ ನಿವಾಸಿ ಸಹೀರ್, ಉಪ್ಪಿನಂಗಡಿ ನಿವಾಸಿ ಫಿರ್ಝಾನ್ ಎಂದು ಗುರುತಿಸಲಾಗಿದೆ. ಐ ಸೋಮವಾರದಂದು ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದು, ಆ ಬಳಿಕ ಕಣ್ಮರೆಯಾಗಿದ್ದರು. ಇವರು ಫಿರ್ಝಾನ್ ನ ಹುಟ್ಟುಹಬ್ಬ ಪಾರ್ಟಿ ಆಚರಿಸಲು ಕಾಲೇಜಿನ

Big Breaking News ಉಪ್ಪಿನಂಗಡಿ: ನದಿಗಿಳಿದ ಮೂವರು ಕಾಲೇಜು ವಿದ್ಯಾರ್ಥಿಗಳು ನೀರುಪಾಲು ► ಹುಟ್ಟುಹಬ್ಬ ಆಚರಿಸಲು ತೆರಳಿದ್ದ ವೇಳೆ ದುರ್ಘಟನೆ Read More »

ಕರಾವಳಿ

ಪ್ರಗತಿಪರ ಕೃಷಿಕ, ಕಡಬ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ ಕುಳವಳಿಕೆ ರಾಜರತ್ನ ಆರಿಗ ವಿಧಿವಶ

(ನ್ಯೂಸ್ ಕಡಬ) newskadaba.com ಕಡಬ, ಜ.01. ಪ್ರಗತಿಪರ ಕೃಷಿಕ, ಸಾಮಾಜಿಕ ಹೋರಾಟಗಾರ, ಕಡಬ ಸಿ.ಎ. ಬ್ಯಾಂಕ್ ಮಾಜಿ ಅಧ್ಯಕ್ಷ ಕುಳವಳಿಕೆ ರಾಜರತ್ನ ಆರಿಗ ಸೋಮವಾರ ತಡರಾತ್ರಿ ಮೃತಪಟ್ಟಿದ್ದಾರೆ. ಪ್ರಗತಿಪರ ಕೃಷಿಕರಾಗಿದ್ದುಕೊಂಡು ಸಾಮಾಜಿಕ ರಂಗದಲ್ಲಿ ಮುಂಚೂಣಿಯಲ್ಲಿದ್ದ ಇವರು ಹೃದಯಾಘಾತದಿಂದ ಮೃತರಾದರು. ಇವರು ಕಡಬ ತಾಲೂಕು ಹೋರಾಟ ಸಮಿತಿಯ ಪದಾಧಿಕಾರಿಯಾಗಿಯೂ ಗುರುತಿಸಿಕೊಂಡಿದ್ದರು.

ಪ್ರಗತಿಪರ ಕೃಷಿಕ, ಕಡಬ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ ಕುಳವಳಿಕೆ ರಾಜರತ್ನ ಆರಿಗ ವಿಧಿವಶ Read More »

ಕರಾವಳಿ

ಅಡುಗೆ ಅನಿಲ ಬಳಕೆದಾರರಿಗೆ ಕೇಂದ್ರ ಸರ್ಕಾರದಿಂದ ಸಿಹಿಸುದ್ದಿ ► ಹೊಸ ವರ್ಷದ ಕೊಡುಗೆಯಾಗಿ ಗ್ಯಾಸ್ ಸಿಲಿಂಡರ್ ದರಕಡಿತ

(ನ್ಯೂಸ್ ಕಡಬ) newskadaba.com ನವದೆಹಲಿ, ಜ.01. ಮಾರುಕಟ್ಟೆಯಲ್ಲಿ ತೈಲೋತ್ಪನ್ನಗಳ ದರ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಗೃಹಬಳಕೆಯ ಅಡುಗೆ ಅನಿಲದ ದರವನ್ನು ಪ್ರತೀ ಸಿಲಿಂಡರ್‌ಗೆ 5.91 ರೂ. ಕಡಿತಗೊಳಿಸಿ ಕೇಂದ್ರ ಸರಕಾರವು ಬಳಕೆದಾರರಿಗೆ ಹೊಸ ವರ್ಷದ ಕೊಡುಗೆ ನೀಡಿದೆ. ಸಬ್ಸಿಡಿ ರಹಿತ ಎಲ್‌ ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 120 ರೂ. ಕಡಿತಗೊಳಿಸಲಾಗಿದ್ದು, ಡಿಸೆಂಬರ್ 31ರ ಮಧ್ಯರಾತ್ರಿಯಿಂದ ನೂತನ ಬೆಲೆ ಜಾರಿಗೆ ಬಂದಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎಲ್‌ ಪಿಜಿ ಬೆಲೆಯಲ್ಲಿ ಕುಸಿತ ಹಾಗೂ ಡಾಲರ್‌ ನೆದುರು ರೂಪಾಯಿ ಮೌಲ್ಯ ಹೆಚ್ಚಿರುವುದು ಎಲ್‌

ಅಡುಗೆ ಅನಿಲ ಬಳಕೆದಾರರಿಗೆ ಕೇಂದ್ರ ಸರ್ಕಾರದಿಂದ ಸಿಹಿಸುದ್ದಿ ► ಹೊಸ ವರ್ಷದ ಕೊಡುಗೆಯಾಗಿ ಗ್ಯಾಸ್ ಸಿಲಿಂಡರ್ ದರಕಡಿತ Read More »

ರಾಷ್ಟ್ರೀಯ ನ್ಯೂಸ್

ಕಡಬ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ► ತಲೆಮರೆಸಿಕೊಂಡಿದ್ದ ಆರೋಪಿ ಬೆಂಗಳೂರಿನಲ್ಲಿ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಡಿ.31. ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿರುವ ಕಡಬ ಠಾಣಾ ಪೊಲೀಸರು ಸೋಮವಾರದಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಕುರುಬರ ಕೇರಿ ಜಾಲು ನಿವಾಸಿ ಕಿಟ್ಟಣ್ಣ ಆಚಾರ್ಯ ಎಂಬವರ ಪುತ್ರ ರವೀಂದ್ರ ಆಚಾರ್ಯ (26) ಎಂದು ಗುರುತಿಸಲಾಗಿದೆ. ಠಾಣಾ ವ್ಯಾಪ್ತಿಯ ಕುಂತೂರು ಮೂಲದ ಬಾಲಕಿಯೋರ್ವಳು ಡಿಸೆಂಬರ್ 12 ರಂದು ನಾಪತ್ತೆಯಾಗಿದ್ದು, ಆ ಬಳಿಕ ಪುತ್ತೂರಿನಲ್ಲಿ ಪತ್ತೆ ಹಚ್ಚಲಾಗಿತ್ತು. ಆರೋಪಿ ರವೀಂದ್ರ

ಕಡಬ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ► ತಲೆಮರೆಸಿಕೊಂಡಿದ್ದ ಆರೋಪಿ ಬೆಂಗಳೂರಿನಲ್ಲಿ ಬಂಧನ Read More »

ಕರ್ನಾಟಕ

ದ.ಕ. ಜಿಲ್ಲಾ ಎಸ್ಪಿ ರವಿಕಾಂತೇಗೌಡರಿಗೆ ಐಜಿಪಿಯಾಗಿ ಭಡ್ತಿ ► ನೂತನ ಎಸ್ಪಿಯಾಗಿ ಲಕ್ಷ್ಮೀ ಪ್ರಸಾದ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.31. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಬಿ.ಆರ್. ರವಿಕಾಂತೇಗೌಡ ಅವರನ್ನು ಬೆಂಗಳೂರು ಪೊಲೀಸ್ ಫೈರ್ ಸರ್ವಿಸಸ್ ವಿಭಾಗದ ಐಜಿಪಿಯಾಗಿ ಭಡ್ತಿಗೊಳಿಸಿ ವರ್ಗಾಯಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಿ.ಎಂ. ಲಕ್ಷ್ಮಿಪ್ರಸಾದ್ ರವರನ್ನು ನೇಮಿಸಲಾಗಿದೆ.   ಬೆಂಗಳೂರು ಆಂತರಿಕ ಭದ್ರತಾ ವಿಭಾಗ (ಸಿಸಿಟಿ-ಸೆಂಟರ್ ಫಾರ್ ಕೌಂಟರ್ ಟೆರರಿಸಂ)ದ ಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಲಕ್ಷ್ಮಿಪ್ರಸಾದ್ ರವರನ್ನು ಜನವರಿ 1ರಿಂದ ಕರ್ತವ್ಯ ನಿರ್ವಹಿಸುವಂತೆ ಸಿಬ್ಬಂದಿ ಹಾಗೂ ಆಡಳಿತಾತ್ಮಕ

ದ.ಕ. ಜಿಲ್ಲಾ ಎಸ್ಪಿ ರವಿಕಾಂತೇಗೌಡರಿಗೆ ಐಜಿಪಿಯಾಗಿ ಭಡ್ತಿ ► ನೂತನ ಎಸ್ಪಿಯಾಗಿ ಲಕ್ಷ್ಮೀ ಪ್ರಸಾದ್ ನೇಮಕ Read More »

ಕರ್ನಾಟಕ
Scroll to Top