ಜಿಲ್ಲೆಯ ಚರಿತ್ರೆ ಹೇಳುವ ಛಾಯಾಚಿತ್ರ ನಿಮ್ಮಲ್ಲಿದೆಯೇ ? ► ಛಾಯಾಚಿತ್ರ ಪ್ರದರ್ಶನಕ್ಕೆ ಸುವರ್ಣಾವಕಾಶ

(ನ್ಯೂಸ್ ಕಡಬ) newskadaba.com  ಮಂಗಳೂರು, ಡಿ . 21 .  ದ.ಕ ಜಿಲ್ಲಾ ಕರಾವಳಿ ಉತ್ಸವದ ಪ್ರಯುಕ್ತ ಪ್ರವಾಸೋದ್ಯಮ ಇಲಾಖೆ ಮಂಗಳೂರು ವತಿಯಿಂದ ‘ಚರಿತ್ರೆ ಹೇಳುವ ಚಿತ್ರಗಳು’ ಶೀರ್ಷಿಕೆಯ ಹಳೆಯ ಛಾಯಾಚಿತ್ರಗಳ ಪ್ರದರ್ಶನ ನಡೆಯಲಿದೆ. ಸದ್ರಿ ಪ್ರದರ್ಶನ ಡಿಸೆಂಬರ್ 22, 23, 24 ರಂದು ಕದ್ರಿ ಉದ್ಯಾನವನದಲ್ಲಿ ಸಂಜೆ ಗಂಟೆ 4 ರಿಂದ 9ರವರೆಗೆ ನಡೆಯಲಿದ್ದು, ಸಂಗ್ರಹಗಳಲ್ಲಿರುವ ತಮ್ಮ ಛಾಯಾಚಿತ್ರಗಳನ್ನು ಪ್ರದರ್ಶಿಸಲು ಅವಕಾಶವಿದೆ. ಆಸಕ್ತರು ತಮ್ಮ ಹೆಸರು ಮತ್ತು ವಿಳಾಸದೊಂದಿಗೆ ಛಾಯಾಚಿತ್ರವನ್ನು ಮೇಲ್ ಮಾಡಬಹುದು. ಅಥವಾ ವೈಯಕ್ತಿಕವಾಗಿ […]

ಜಿಲ್ಲೆಯ ಚರಿತ್ರೆ ಹೇಳುವ ಛಾಯಾಚಿತ್ರ ನಿಮ್ಮಲ್ಲಿದೆಯೇ ? ► ಛಾಯಾಚಿತ್ರ ಪ್ರದರ್ಶನಕ್ಕೆ ಸುವರ್ಣಾವಕಾಶ Read More »

ಕರಾವಳಿ

ಯಶ್ ಅಭಿನಯದ ‘ಕೆಜಿಎಫ್’ ಬಿಡುಗಡೆಗೆ ಕೋರ್ಟ್ ತಡೆಯಾಜ್ಞೆ ► ಯಶ್ ಹೆಲಿಕಾಪ್ಟರ್ ನಲ್ಲಿ ಕುಕ್ಕೇಗೆ ಆಗಮಿಸಿದ್ದು ಮುಳುವಾಯಿತೇ..? ► ಸ್ಥಳೀಯರ ಮಾತು – ಅಭಿಮಾನಿಗಳ ನಿರಾಶೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.21. ಕನ್ನಡ ಸೇರಿದಂತೆ ಪಂಚ ಭಾಷೆಗಳಲ್ಲಿ ದೇಶಾದ್ಯಂತ ಇಂದು ತೆರೆಕಾಣಬೇಕಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಬಹು ನಿರೀಕ್ಷಿತ ‘ಕೆಜಿಎಫ್’ ಚಿತ್ರ ಬಿಡುಗಡೆಗೆ ಕೋರ್ಟ್ ಗುರುವಾರದಂದು ಮಧ್ಯಂತರ ತಡೆಯಾಜ್ಞೆ ನೀಡಿದೆ. ‘ಕೆಜಿಎಫ್’ ರೌಡಿ ತಂಗಂ ಜೀವನಾಧರಿತ ಸಿನಿಮಾ ಆಗಿದ್ದು, ಈ ಹಿಂದೆಯೇ ತಂಗಂ ಜೀವನಾಧಾರಿತ ಕತೆಯನ್ನು ಚಿತ್ರೀಕರಿಸಲು ತಾನು ಹಕ್ಕು ಪಡೆದಿದ್ದೇ‌ನೆ ಎಂದು ಆರೋಪಿಸಿ ವೆಂಕಟೇಶ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ 10ನೇ ಸಿಟಿ ಸಿವಿಲ್ ಕೋರ್ಟ್, 2019, ಜನವರಿ

ಯಶ್ ಅಭಿನಯದ ‘ಕೆಜಿಎಫ್’ ಬಿಡುಗಡೆಗೆ ಕೋರ್ಟ್ ತಡೆಯಾಜ್ಞೆ ► ಯಶ್ ಹೆಲಿಕಾಪ್ಟರ್ ನಲ್ಲಿ ಕುಕ್ಕೇಗೆ ಆಗಮಿಸಿದ್ದು ಮುಳುವಾಯಿತೇ..? ► ಸ್ಥಳೀಯರ ಮಾತು – ಅಭಿಮಾನಿಗಳ ನಿರಾಶೆ Read More »

ಕರಾವಳಿ

ಮಂಗಳೂರು: ಅಕ್ರಮ ಪಿಸ್ತೂಲ್, ಮಾರಕಾಯುಧ ಪತ್ತೆ ► ಭೂಗತ ಪಾತಕಿಯ ಸಹಚರನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20. ಅಕ್ರಮವಾಗಿ ಪಿಸ್ತೂಲ್ ಹಾಗೂ ಇತರ ಮಾರಕಾಯುಧಗಳನ್ನು ಹೊಂದಿದ್ದ ಆರೋಪದಲ್ಲಿ ಭೂಗತ ಪಾತಕಿಯ ಸಹಚರನೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಗುರುವಾರದಂದು ಬಂಧಿಸಿ ಪಿಸ್ತೂಲ್, ತಲವಾರು ಹಾಗೂ ಇತರ ಮಾರಕಾಯುಧಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ಹೊಯಿಗೆ ಬಝಾರ್ ಪರಿಸರದ ಅನೀಷ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಯೋರ್ವನು ಯಾವುದೋ ಕೃತ್ಯ ನಡೆಸುವ ಉದ್ದೇಶದಿಂದ ಅಕ್ರಮವಾಗಿ ಪಿಸ್ತೂಲ್ ಹಾಗೂ ಸಜೀವ ಮದ್ದುಗುಂಡುಗಳು, ತಲವಾರುಗಳನ್ನು ಇಟ್ಟುಕೊಂಡಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ

ಮಂಗಳೂರು: ಅಕ್ರಮ ಪಿಸ್ತೂಲ್, ಮಾರಕಾಯುಧ ಪತ್ತೆ ► ಭೂಗತ ಪಾತಕಿಯ ಸಹಚರನ ಬಂಧನ Read More »

ಕರಾವಳಿ

ಉಪ್ಪಿನಂಗಡಿ: ಬಾಲಕ ನಾಪತ್ತೆ ► ಅಪಹರಣ ಶಂಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20. ಮಂಜನಾಡಿ ಅಲ್ ಮದೀನಾ ವಿದ್ಯಾರ್ಥಿನಿಲಯದಲ್ಲಿದ್ದ ಬಾಲಕ ನಾಪತ್ತೆಯಾಗಿರುವ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಉಪ್ಪಿನಂಗಡಿ ಮೂಲದ ಜಾಫರ್ ಸಾಧೀಕ್ (15) ಎಂಬಾತನು ಡಿ. 5ರಂದು ಸ್ಥಳೀಯ ಮಸೀದಿಯಲ್ಲಿ ವಿದ್ಯಾರ್ಥಿಗಳು ಪ್ರಾರ್ಥನೆಯಲ್ಲಿದ್ದಾಗ ಹೊರಗಡೆ ಹೋದವನು ವಾಪಾಸು ಬಂದಿಲ್ಲ. ಬಾಲಕನು ಅಪ್ರಾಪ್ತ ವಯಸ್ಕನಾಗಿದ್ದು, ಯಾರೋ ಪುಸಲಾಯಿಸಿ ಅಪಹರಿಸಿರುವ ಬಗ್ಗೆ ದೂರು ನೀಡಲಾಗಿದೆ. ಅಪಹರಕ್ಕೊಳಗಾದ ಬಾಲಕನ ಚಹರೆ ಇಂತಿವೆ: ಪ್ರಾಯ-15 ವರ್ಷ, ಎತ್ತರ-152 ಸೆಂ.ಮೀ, ಮೈಬಣ್ಣ-ಗೋಧಿ ಮೈಬಣ್ಣ, ಮುಖ-ಕೋಲು ಮುಖ, ಬಲಕಾಲು ಊನ(ಅಂಗವಿಕಲ) ಸಾಧಾರಣ ಮೈಕಟ್ಟು

ಉಪ್ಪಿನಂಗಡಿ: ಬಾಲಕ ನಾಪತ್ತೆ ► ಅಪಹರಣ ಶಂಕೆ Read More »

ಕರಾವಳಿ

ಸ್ವಚ್ಛ ಭಾರತದ ಪರಿಕಲ್ಪನೆ ► ಕೃಷಿ ವಿಜ್ಞಾನ ಕೇಂದ್ರದಲ್ಲಿ ಸ್ವಚ್ಚತಾ ಪಖ್ವಾಡ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20.  ಭಾರತೀಯ ಕೃಷಿ ಸಂಶೋಧನಾ ಪರಿಷತ್ತಿನ ನಿರ್ದೇಶನದ ಮೇರೆಗೆ ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸ್ವಚ್ಚತಾ ಪಖ್ವಾಡ ಕಾರ್ಯಕ್ರಮವನ್ನು ಡಿಸೆಂಬರ್ 16 ರಂದು ಚಾಲನೆ ನೀಡಲಾಯಿತು. ಈ ಅಭಿಯಾನವು ಡಿಸೆಂಬರ್ 31 ರವರೆಗೆ ಹಮ್ಮಿಕೊಳ್ಳಲಾಗುವುದು. ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವ ವಿಜ್ಞಾನಿಗಳು, ತಾಂತ್ರಿಕ ಮತ್ತು ಬೋಧಕೇತರ ಸಿಬಂದಿ ವರ್ಗದವರು ಸ್ವಚ್ಚತೆಯ ಪಖ್ವಾಡದ ಬಗ್ಗೆ ಪ್ರತಿಜ್ಞೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಭಾರತ ಮಾತೆಗೆ ಸೇವೆ ಸಲ್ಲಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಮತ್ತು ಜವಾಬ್ದಾರಿ

ಸ್ವಚ್ಛ ಭಾರತದ ಪರಿಕಲ್ಪನೆ ► ಕೃಷಿ ವಿಜ್ಞಾನ ಕೇಂದ್ರದಲ್ಲಿ ಸ್ವಚ್ಚತಾ ಪಖ್ವಾಡ Read More »

ಕರಾವಳಿ

ತನ್ನ ಯಾತ್ರೆಯ ಮೂಲಕ ಕ್ರಿಸ್‍ಮಸ್ ಸಂದೇಶ ಸಾರುವ ಕೊಕ್ಕಡದ ವಿನ್ಸೆಂಟ್ ಮಿನೇಜಸ್ ► 19 ನೇ ವರ್ಷದ ಸಾಂತಾಕ್ಲಾಸ್ ಯಾತ್ರೆಗೆ ಚಾಲನೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ , ಡಿ.20 ಸಾಂತಕ್ಲಾಸ್ ಯಾತ್ರೆಯ ಖ್ಯಾತಿಯ ಕೊಕ್ಕಡದ ವಿನ್ಸೆಂಟ್ ಮಿನೇಜಸ್ ಅವರ 19 ನೇ ವರ್ಷದ ಸಾಂತಾಕ್ಲಾಸ್ ಯಾತ್ರೆಗೆ ಬುಧವಾರದಂದು ನೆಲ್ಯಾಡಿಯಲ್ಲಿ ಚಾಲನೆಯನ್ನು ನೀಡಲಾಯಿತು. ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆ ಇವರು ಗ್ರಾ.ಪಂ. ಪರವಾಗಿ  ಶಾಲು ಹೊದೆಸಿ ಗೌರವಿಸಿ , ಇವರ 5 ದಿನದ ಸಾಂತಾಕ್ಲಾಸ್ ಯಾತ್ರೆಯನ್ನು ಉದ್ಘಾಟಿಸಿದರು. ಕೌಕ್ರಾಡಿ ಗ್ರಾ.ಪಂ. ಅಧ್ಯಕ್ಷ ಎಂ.ಕೆ. ಇಬ್ರಾಹಿಂ, ನೆಲ್ಯಾಡಿ ತಾ.ಪಂ. ಸದಸ್ಯೆ ಉಷಾ ಅಂಚನ್ , ನೆಲ್ಯಾಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ

ತನ್ನ ಯಾತ್ರೆಯ ಮೂಲಕ ಕ್ರಿಸ್‍ಮಸ್ ಸಂದೇಶ ಸಾರುವ ಕೊಕ್ಕಡದ ವಿನ್ಸೆಂಟ್ ಮಿನೇಜಸ್ ► 19 ನೇ ವರ್ಷದ ಸಾಂತಾಕ್ಲಾಸ್ ಯಾತ್ರೆಗೆ ಚಾಲನೆ Read More »

ಕರಾವಳಿ

ರಸ್ತೆಯಲ್ಲಿ ಸಿಕ್ಕಿದ ಪರ್ಸನ್ನು ಹಿಂತಿರುಗಿಸಿ ಮಾನವೀಯತೆ ಮೆರೆದ ಗೃಹರಕ್ಷಕ ಸಿಬ್ಬಂದಿ

(ನ್ಯೂಸ್ ಕಡಬ) newskadaba.com ಕಡಬ, ಡಿ.20. ರಸ್ತೆಯಲ್ಲಿ ಬಿದ್ದು ಸಿಕ್ಕಿದ ಪರ್ಸನ್ನು ಅದರ ವಾರಸುದಾರರಿಗೆ ಹಿಂತಿರುಗಿಸುವ ಮೂಲಕ ಕಡಬ ಠಾಣೆಯ ಗೃಹರಕ್ಷಕ ದಳದ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ. ಆಲಂಕಾರು – ಶರವೂರು ರಸ್ತೆಯ ಮಿತ್ತಡ್ಕ ಎಂಬಲ್ಲಿ ನಗದು, ಆಧಾರ್ ಕಾರ್ಡ್, ಎಟಿಎಂ ಕಾರ್ಡ್ ಸೇರಿದಂತೆ ಹಲವು ದಾಖಲೆಗಳಿದ್ದ ಪರ್ಸ್ ವೊಂದು ಕಡಬ ಠಾಣಾ ಗೃಹರಕ್ಷಕ ದಳದ ಸಿಬ್ಬಂದಿ ಚೇತನ್ ಕುಮಾರ್ ಎಂಬವರಿಗೆ ಬುಧವಾರ ರಾತ್ರಿ ಬಿದ್ದು ಸಿಕ್ಕಿದೆ. ಅದರಲ್ಲಿದ್ದ ದಾಖಲೆಯನ್ನು ಪರಿಶೀಲಿಸಿದ ಚೇತನ್ ಕುಮಾರ್, ಪರ್ಸ್ ನ

ರಸ್ತೆಯಲ್ಲಿ ಸಿಕ್ಕಿದ ಪರ್ಸನ್ನು ಹಿಂತಿರುಗಿಸಿ ಮಾನವೀಯತೆ ಮೆರೆದ ಗೃಹರಕ್ಷಕ ಸಿಬ್ಬಂದಿ Read More »

ಕರಾವಳಿ

ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಹಿನ್ನೆಲೆ ► ದೀಪಾಲಂಕಾರ, ಶಾಮಿಯಾನ ಮತ್ತು ಪೀಠೋಪಕರಣಗಳಿಗೆ ಟೆಂಡರ್ ಆಹ್ವಾನ.

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20.  ಕದ್ರಿ ಉದ್ಯಾನವನದಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನದಲ್ಲಿ ದಿವಸಗಳಿಗೆ ದೀಪಾಲಂಕಾರಗಳ ವ್ಯವಸ್ಥೆ ಕಲ್ಪಿಸಲು ಹಾಗೂ  ಶಾಮಿಯಾನ ಮತ್ತು  ಪೀಠೋಪಕರಣಗಳ ವ್ಯವಸ್ಥೆ ಕಲ್ಪಿಸಲು ದ್ವಿ ಲಕೋಟೆ ಪದ್ದತಿಯಲ್ಲಿ ಟೆಂಡರನ್ನು ಆಹ್ವಾನಿಸಲಾಗಿದೆ.ಟೆಂಡರ್ ಫಾರಂ ಅನ್ನು ಡಿಸೆಂಬರ್ 18 ರಿಂದ ದಿನಾಂಕ 14-01-2019 ಬೆಳಿಗ್ಗೆ 11 ಗಂಟೆಯ ವರೆಗೆ ಪಡೆಯಬಹುದಾಗಿದೆ ಹಾಗೂ ಭರ್ತಿ ಮಾಡಿದ ಟೆಂಡರನ್ನು ಸಲ್ಲಿಸಲು ಕೊನೆಯ ದಿನ  ಜನವರಿ 14 ಅಪರಾಹ್ನ ಗಂಟೆ 4 ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ

ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಹಿನ್ನೆಲೆ ► ದೀಪಾಲಂಕಾರ, ಶಾಮಿಯಾನ ಮತ್ತು ಪೀಠೋಪಕರಣಗಳಿಗೆ ಟೆಂಡರ್ ಆಹ್ವಾನ. Read More »

ಕರಾವಳಿ

ಕರಾವಳಿ ಜನತೆಗೊಂದು ಸಂತಸದ ಸುದ್ದಿ ► ನಾಳೆಯಿಂದ ಕರಾವಳಿ ಉತ್ಸವ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20. ಪ್ರಸಕ್ತ ವರ್ಷದ ಕರಾವಳಿ ಉತ್ಸವಕ್ಕೆ ಡಿ.21 ಶುಕ್ರವಾರ ಚಾಲನೆ ದೊರಕಲಿದೆ.  ಇದರ ಅಂಗವಾಗಿ ಶುಕ್ರವಾರ ಮಧ್ಯಾಹ್ನ 3.30 ಗಂಟೆಗೆ ಕಲಾ ತಂಡಗಳನ್ನೊಳಗೊಂಡ ಆಕರ್ಷಕ ಮೆರವಣಿಗೆ ನೆಹರೂ ಮೈದಾನದಿಂದ ಹೊರಡಲಿದ್ದು, ಲಾಲ್‍ಬಾಗ್ ಕರಾವಳಿ ಉತ್ಸವ ಮೈದಾನದವರೆಗೆ ಸಂಚರಿಸಲಿದೆ. ಸಂಜೆ 6 ಗಂಟೆಗೆ ವಸ್ತುಪ್ರದರ್ಶನ ಉದ್ಘಾಟನೆಯಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಇವುಗಳಿಗೆ ಚಾಲನೆ ನೀಡಲಿದ್ದಾರೆ. ಸಂಜೆ  6.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಖ್ಯಾತಸಂಗೀತ ನಿರ್ದೇಶಕ ಗುರುಕಿರಣ್ ಉದ್ಘಾಟಿಸಲಿದ್ದಾರೆ.  ಕರಾವಳಿ ಉತ್ಸವದ ಅಂಗವಾಗಿ ಮಂಗಳೂರು

ಕರಾವಳಿ ಜನತೆಗೊಂದು ಸಂತಸದ ಸುದ್ದಿ ► ನಾಳೆಯಿಂದ ಕರಾವಳಿ ಉತ್ಸವ ಆರಂಭ Read More »

ಕರಾವಳಿ

ಪ್ರವಾಸೋದ್ಯಮ ಇಲಾಖೆಯಿಂದ ಕ್ವಿಜ್ ಸ್ಪರ್ಧೆ ► 1 ಲಕ್ಷ ನಗದು ಬಹುಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20.  ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳ ಇತಿಹಾಸ, ವೈಶಿಷ್ಟ್ಯ, ಕಲೆ,  ಸಾಹಿತ್ಯವನ್ನು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಪರಿಚಯಿಸಲು ಹಾಗೂ ಪ್ರಚಾರಪಡಿಸುವ ಸಲುವಾಗಿ ಮಂಗಳೂರು ಪುರಭವನದಲ್ಲಿ ಕರಾವಳಿ ಉತ್ಸವದ ಅಂಗವಾಗಿ ಡಿಸೆಂಬರ್ 26 ರಂದು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿದೆ. ಬೆಳಿಗ್ಗೆ 9.30 ಗಂಟೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಪದವಿ ಪೂರ್ವ, ವೃತ್ತಿಪರ, ಪದವಿ ಹಾಗೂ ಸ್ನಾತಕೋತ್ತರ ಹಾಗೂ ಅಪರಾಹ್ನ 1.30 ಕ್ಕೆ ಸಾರ್ವಜನಿಕರಿಗೆ ವ್ಯಾಪಾರ ಹಾಗೂ ಪ್ರವಾಸೋದ್ಯಮದ ಕುರಿತು ಕ್ವಿಜ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಪ್ರತೀ ವಿಭಾಗದಲ್ಲಿ

ಪ್ರವಾಸೋದ್ಯಮ ಇಲಾಖೆಯಿಂದ ಕ್ವಿಜ್ ಸ್ಪರ್ಧೆ ► 1 ಲಕ್ಷ ನಗದು ಬಹುಮಾನ Read More »

ಕರಾವಳಿ
Scroll to Top