ಕೃಷಿಯಲ್ಲಿ ತಾಂತ್ರಿಕ ವಿಧಾನಗಳ ಬಳಕೆ ಹಾಗೂ ಅವುಗಳ ಅಳವಡಿಕೆಯಿಂದ ಗಳಿಸಬಹುದಾದ ಲಾಭ ► ರೈತ-ವಿಜ್ಞಾನಿ ಸಂವಾದ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ,.ಮಂಗಳೂರು ಡಿ. 19.  ರೈತ-ವಿಜ್ಞಾನಿ ಸಂವಾದ ಕಾರ್ಯಕ್ರಮವನ್ನು ಕಾಲೇಜಿನ  ಪ್ರೋ.ಎಚ್.ಪಿ.ಸಿ.ಶೆಟ್ಟಿ ಸಭಾಂಗಣದಲ್ಲಿ ನಡೆಸಲಾಯಿತು. ಮೀನುಗಾರಿಕಾ ಕಾಲೇಜು, ಕೃಷಿ ವಿಜ್ಞಾನ ಕೇಂದ್ರ, ಹೈದರಾಬಾದ್‍ನ ಕೇಂದ್ರೀಯ ಮೀನುಗಾರಿಕೆ ಅಭಿವೃದ್ದಿ ಮಂಡಳಿ ಮತ್ತು ಮೀನುಗಾರಿಕಾ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಸಹಯೋಗದಿಂದ ಒಂದು ದಿನದ ಕಾರ್ಯಗಾರವನ್ನು ರೈತರಿಗಾಗಿ ಆಯೋಜಿಸಲಾಯಿತು. ಮೀನುಗಾರಿಕಾ ಕಾಲೇಜಿನಲ್ಲಿ ಸುವರ್ಣ ಮಹೋತ್ಸವದ ಅಂಗವಾಗಿ ನಡೆಸಲಾದ ಈ ‘ರೈತ-ವಿಜ್ಞಾನಿ’ ಸಂವಾದ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ. ಎ.ಟಿ. ರಾಮಚಂದ್ರ […]

ಕೃಷಿಯಲ್ಲಿ ತಾಂತ್ರಿಕ ವಿಧಾನಗಳ ಬಳಕೆ ಹಾಗೂ ಅವುಗಳ ಅಳವಡಿಕೆಯಿಂದ ಗಳಿಸಬಹುದಾದ ಲಾಭ ► ರೈತ-ವಿಜ್ಞಾನಿ ಸಂವಾದ ಕಾರ್ಯಕ್ರಮ Read More »

ಕರಾವಳಿ

ನಾಳೆಯಿಂದ ಐದು ದಿನಗಳ ಕಾಲ ಬ್ಯಾಂಕುಗಳು ಮುಚ್ಚಲಿವೆ.!! ► ಕಾರಣವೇನೆಂದು ಗೊತ್ತೇ..?

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.20. ವಿವಿಧ ಬೇಡಿಕೆಗಳ ಈಡೇರಿಕೆ ಹಾಗೂ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಅಖಿಲ ಭಾರತೀಯ ಬ್ಯಾಂಕ್ ಅಧಿಕಾರಿಗಳ ಸಂಘ (ಎಐಬಿಓಸಿ) ಡಿ.21ರಂದು ಶುಕ್ರವಾರ ದೇಶಾದ್ಯಂತ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದ್ದು, ಮುಂದಿನ 5 ದಿನಗಳ ಕಾಲ ಬ್ಯಾಂಕುಗಳಿಗೆ ಸಾಲು ಸಾಲು ರಜೆ ಇರಲಿವೆ. ಡಿಸೆಂಬರ್ 22 ತಿಂಗಳ ನಾಲ್ಕನೇ ಶನಿವಾರವಾದ ಕಾರಣ ರಜೆಯಾಗಿದ್ದು, 23 ಭಾನುವಾರದ ರಜೆ, ಡಿಸೆಂಬರ್ 25 ಮಂಗಳವಾರದಂದು ಕ್ರಿಸ್ಮಸ್ ರಜೆ, 26ರಂದು ಯುಎಫ್‌ಬಿಯು ಮತ್ತೆ ಬ್ಯಾಂಕ್ ಮುಷ್ಕರಕ್ಕೆ ಕರೆ

ನಾಳೆಯಿಂದ ಐದು ದಿನಗಳ ಕಾಲ ಬ್ಯಾಂಕುಗಳು ಮುಚ್ಚಲಿವೆ.!! ► ಕಾರಣವೇನೆಂದು ಗೊತ್ತೇ..? Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಚಿತ್ರದ ಶೂಟಿಂಗ್ ವೇಳೆ ನಟ – ನಟಿಯ ನಡುವೆ ಹೊಡೆದಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20. ತುಳು ಚಿತ್ರವೊಂದರ ಚಿತ್ರೀಕರಣ ಸಂದರ್ಭದಲ್ಲಿ ನಾಯಕ ನಟ ನಟಿಗೆ ಹಲ್ಲೆ ನಡೆಸಿದ ಪ್ರಸಂಗ ತಡವಾಗಿ ಬೆಳಕಿಗೆ ಬಂದಿದೆ. ಅವಿಭಜಿತ ಜಿಲ್ಲೆಯ ಬ್ರಹ್ಮಾವರ ಸಮೀಪದ ಸೂರಾಲು ಎಂಬಲ್ಲಿ ಚಿತ್ರೀಕರಣವಾಗುತ್ತಿರುವ ‘ಏರೆಗಾವು ಕಿರಿಕಿರಿ’ ಎಂಬ ತುಳು ಸಿನಿಮಾದ ನಾಯಕ ಹಾಗೂ ನಾಯಕಿಯ ನಡುವೆ ಚಿತ್ರೀಕರಣದ ಆರಂಭದಿಂದಲೂ ವೈಮನಸ್ಸು ಇತ್ತೆನ್ನಲಾಗಿದ್ದು, ಡಿಸೆಂಬರ್ 17 ರಂದು ಚಿತ್ರೀಕರಣದ ಸಂದರ್ಭದಲ್ಲಿ ಇವರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ನಾಯಕ ನಟ ಮುಂಬಯಿ ಮೂಲದ ನಟಿಗೆ ಹಲ್ಲೆ ನಡೆಸಿದ್ದಾನೆ

ಮಂಗಳೂರು: ಚಿತ್ರದ ಶೂಟಿಂಗ್ ವೇಳೆ ನಟ – ನಟಿಯ ನಡುವೆ ಹೊಡೆದಾಟ Read More »

ಕರಾವಳಿ

ಆಡಳಿತ ಪಕ್ಷದ ವಿರುದ್ದವೇ ಸ್ಪೀಕರ್ ರಮೇಶ್ ಕುಮಾರ್ ಗರಂ ► ಕಾರಣವೇನು ಗೊತ್ತೇ?

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 19.ಆಡಳಿತ ಪಕ್ಷದ ಸದಸ್ಯರ ವಿರುದ್ದವೇ ಸ್ಪೀಕರ್ ರಮೇಶ್ ಕುಮಾರ್ ವಿಧಾನಸಭೆಯಲ್ಲಿ ಗರಂ ಆಗಿದ್ದಾರೆ.ಮಂಗಳವಾರದಂದು ಪೂರಕ ಬಜೆಟ್‌ ವಿರೋಧಿಸಿ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು. ಸಭಾತ್ಯಾಗ ಮಾಡುವ ನಿರ್ಧಾರ ಪ್ರಕಟಿಸಿದ ನಂತರ ಬಿಜೆಪಿ ಸದಸ್ಯರು ನಾವು ಕೇಳಿದ ಪ್ರಶ್ನೆಗಳಿಗೆ ಉತ್ತರ ಬೇಕು ಎಂದು  ಆಡಳಿತ ಪಕ್ಷವನ್ನು ಕೇಳಿದರು.  ಆಗ ಆಡಳಿತ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದಾಗ ನಿಮಗೆ ನಾವು  ಮತ್ತೇಕೆ ಉತ್ತರ ಕೊಡಬೇಕು ಎಂದು ಹೇಳುತ್ತಾ ಗೋವಿಂದಾ ಗೋವಿಂದ.. ಎಂದು ಕೂಗಲು

ಆಡಳಿತ ಪಕ್ಷದ ವಿರುದ್ದವೇ ಸ್ಪೀಕರ್ ರಮೇಶ್ ಕುಮಾರ್ ಗರಂ ► ಕಾರಣವೇನು ಗೊತ್ತೇ? Read More »

ಕರ್ನಾಟಕ

ಇನ್ಮುಂದೆ ಸಹಕಾರ ಸಂಘ ಹಾಗೂ ಬ್ಯಾಂಕ್ ಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ..?

 (ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ. 19 . ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಇಲ್ಲದಿರುವ ಕಾರಣ ಸಹಕಾರ ಕಾನೂನಿಗೆ ತಿದ್ದುಪಡಿ ತಂದು ಸ್ಥಳೀಯ ಸಂಸ್ಥೆಗಳ ಮಾದರಿಯಲ್ಲಿಯೇ ಮೀಸಲಾತಿ ನೀಡಬೇಕು ಎಂದು ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯು ಶಿಫಾರಸ್ಸುಮಾಡಿದೆ. ಸಮಿತಿ ಅಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ ಕೆಳಮನೆಯಲ್ಲಿ ವರದಿಯನ್ನು ಮಂಡಿಸಿದರು. ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನೀಡದಿರುವ ಕಾರಣ ಎಸ್‌ಸಿ/ಎಸ್‌ಟಿ ಜನಾಂಗದವರು ಅವಕಾಶ

ಇನ್ಮುಂದೆ ಸಹಕಾರ ಸಂಘ ಹಾಗೂ ಬ್ಯಾಂಕ್ ಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ..? Read More »

ಕರ್ನಾಟಕ

ಶಕ್ತಿ ಶಿಕ್ಷಣ ಸಂಸ್ಥೆಗಳ ಕ್ರೀಡಾಕೂಟ ► ಮಾನಸಿಕ ಹಾಗೂ ಶಾರೀರಿಕ ದೃಢತೆಗಾಗಿ ಆಟೋಟಗಳಲ್ಲಿ ನಿತ್ಯ ಪಾಲ್ಗೊಳ್ಳಿ – ದಿನೇಶ್ ಕುಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18.ಒಂದು ಆರೋಗ್ಯಕರ ದೇಹದಲ್ಲಿ ಆರೋಗ್ಯಯುಕ್ತ ಮನಸ್ಸು ಅಡಗಿರುತ್ತದೆ ಎಂಬುದು ಸುಳ್ಳಲ್ಲ. ನೀವು ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕೆಂದಿದ್ದರೆ, ಸಾಧನೆಯ ಗುರಿಯನ್ನು ಯಶಸ್ವಿಯಾಗಿ ತಲುಪಬೇಕಾದರೆ ಓದಿನೊಂದಿಗೆ ದೈಹಿಕ ವ್ಯಾಯಾಮ ಅತ್ಯಗತ್ಯ. ಆಟ-ಪಾಠ ಎರಡೂ ವಿಷಯಗಳಿಗೆ ಸಮಾನ ಆದ್ಯತೆ ನೀಡಿ ನಿಮ್ಮ ಪರಿಪೂರ್ಣ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ ಎಂದು ನಾಡಿನ ಹೆಸರಾಂತ ಕ್ರೀಡಾ ತರಬೇತುದಾರ, ಕಸ್ಟಮ್ಸ್ ಇಲಾಖೆಯ ಅಧೀಕ್ಷಕ ದಿನೇಶ್ ಕುಂದರ್ ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಹೇಳಿದರು. ಕೆನರಾ ಪ್ರೌಢ ಶಾಲೆ

ಶಕ್ತಿ ಶಿಕ್ಷಣ ಸಂಸ್ಥೆಗಳ ಕ್ರೀಡಾಕೂಟ ► ಮಾನಸಿಕ ಹಾಗೂ ಶಾರೀರಿಕ ದೃಢತೆಗಾಗಿ ಆಟೋಟಗಳಲ್ಲಿ ನಿತ್ಯ ಪಾಲ್ಗೊಳ್ಳಿ – ದಿನೇಶ್ ಕುಂದರ್ Read More »

ಕರಾವಳಿ

ಆಲ್ ಇಂಡಿಯಾ ಫಿಶರೀಸ್ ಕಾಲೇಜುಗಳ ಸಾಂಸ್ಕ್ರತಿಕ ಹಾಗೂ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ .18. ಭಾರತೀಯ  ಮೀನುಗಾರಿಕೆ ಕಾಲೇಜುಗಳ ವಿದ್ಯಾರ್ಥಿಗಳ 2 ದಿವಸ ಸಾಂಸ್ಕ್ರತಿಕ ಹಾಗೂ ಕ್ರೀಡಾಕೂಟ ಸಮಾರಂಭವನ್ನು ಡಿಸೆಂಬರ್ 14 ರ ಬೆಳಿಗ್ಗೆ 10 ಗಂಟೆಗೆ ಮೀನುಗಾರಿಕೆ ಮಹಾವಿದ್ಯಾಲಯ ಮಂಗಳೂರಿನ ಆಡಿಟೋರಿಯಂನಲ್ಲಿ ಉದ್ಘಾಟಿಸಲಾಯಿತು.  ಮೀನುಗಾರಿಕೆ ಮಹಾವಿದ್ಯಾಲಯಮಂಗಳೂರು, ಭಾರತದ ಮೊದಲ ಮತ್ತು ದಕ್ಷಿಣ ಈಶಾನ್ಯ ದೇಶಗಳಲ್ಲೆ ಮೊದಲನೇ ಮೀನುಗಾರಿಕಾ ಮಹಾವಿದ್ಯಾಲಯವಾಗಿದ್ದು ಇದು ತನ್ನ 50 ವರ್ಷ ಯಶಸ್ವಿಯಾಗಿ ಮೀನುಗಾರಿಕೆಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣಾ ಚಟುವಟಿಕೆಗಳಲ್ಲಿ ಕಾರ್ಯನಿರ್ವಹಿಸಿದೆ. ಮೀನುಗಾರಿಕೆ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಂಭ್ರಮಾಚರಣೆಯನ್ನು ಉತ್ತಮವಾಗಿ ಮತ್ತು ಭವ್ಯವಾಗಿ ಆಚರಣೆ

ಆಲ್ ಇಂಡಿಯಾ ಫಿಶರೀಸ್ ಕಾಲೇಜುಗಳ ಸಾಂಸ್ಕ್ರತಿಕ ಹಾಗೂ ಕ್ರೀಡಾಕೂಟ Read More »

ಕರಾವಳಿ

ಮಂಗಳೂರು: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ವೈದ್ಯಕೀಯ ಕಾಲೇಜು ವಿದ್ಯಾರ್ಥಿಯೋರ್ವ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಮೈಸೂರು ಮೂಲದ ಅಮೃತ್ (23) ಎಂದು ಗುರುತಿಸಲಾಗಿದೆ. ನಗರದ ಪ್ರಸಿದ್ಧ ವೈದ್ಯಕೀಯ ಕಾಲೇಜೊಂದರ ವಿದ್ಯಾರ್ಥಿಯಾಗಿದ್ದ ಈತ ಕಳೆದ ಕೆಲವು ಸಮಯದಿಂದ ಮಾನಸಿಕ ಒತ್ತಡಕ್ಕೊಳಗಾಗಿದ್ದ ಎನ್ನಲಾಗಿದೆ. ಮಂಗಳವಾರ ಸಂಜೆ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ

ತೊಕ್ಕೊಟ್ಟು: ಪೊಲೀಸರ ಸೂಚನೆಯಂತೆ ರಸ್ತೆ ಬದಿ ಲಾರಿಯನ್ನು ನಿಲ್ಲಿಸಿದ ಚಾಲಕ ► ನೋಡ ನೋಡುತ್ತಿದ್ದಂತೆಯೇ ನಡೆಯಿತು ಭೀಕರ ಘಟನೆ ► ಓರ್ವ ಮೃತ್ಯು – ಸ್ಥಳೀಯರಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಚಲಿಸುತ್ತಿದ್ದ ಲಾರಿಯನ್ನು ನಿಲ್ಲಿಸಲು ಸಂಚಾರಿ ಪೊಲೀಸರು ಸೂಚಿಸಿದ್ದರಿಂದ ಲಾರಿ ನಿಲ್ಲಿಸುವ ಸಂದರ್ಭದಲ್ಲಿ ಪಲ್ಟಿಯಾದ ಪರಿಣಾಮ ಕ್ಲೀನರ್ ಮೃತಪಟ್ಟ ಘಟನೆ ನಗರದ ಹೊರವಲಯದ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತ ಕ್ಲೀನರ್‌ನನ್ನು ಶಿವಮೊಗ್ಗ ಮೂಲದ ವಸಂತ್ ಕುಮಾರ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕೇರಳ ಕಡೆಗೆ ಕಟ್ಟಿಗೆ ಸಾಗಿಸುತ್ತಿದ್ದ ಲಾರಿಯನ್ನು ತೊಕ್ಕೊಟ್ಟು ಜಂಕ್ಷನ್ ನಲ್ಲಿ ಟ್ರಾಫಿಕ್ ಪೊಲೀಸರು ನಿಲ್ಲಿಸುವಂತೆ ಸೂಚನೆ ನೀಡಿದ್ದು, ಅದರಂತೆ ಲಾರಿ ಚಾಲಕ ಲಾರಿಯನ್ನು ರಸ್ತೆ ಬದಿಯಲ್ಲಿ

ತೊಕ್ಕೊಟ್ಟು: ಪೊಲೀಸರ ಸೂಚನೆಯಂತೆ ರಸ್ತೆ ಬದಿ ಲಾರಿಯನ್ನು ನಿಲ್ಲಿಸಿದ ಚಾಲಕ ► ನೋಡ ನೋಡುತ್ತಿದ್ದಂತೆಯೇ ನಡೆಯಿತು ಭೀಕರ ಘಟನೆ ► ಓರ್ವ ಮೃತ್ಯು – ಸ್ಥಳೀಯರಿಂದ ಪ್ರತಿಭಟನೆ Read More »

ಕರಾವಳಿ

►► Live | ನೇರ ಪ್ರಸಾರ – ಕಡಬ: ಸೌಹಾರ್ದತಾ ಹಗ್ಗ ಜಗ್ಗಾಟ

(ನ್ಯೂಸ್ ಕಡಬ) newskadaba.com ಕಡಬ, ಡಿ.17. ಕಡಬ ಪೊಲೀಸ್ ಠಾಣೆ ಹಾಗೂ ಜೇಸಿಐ ಕಡಬ ಕದಂಬ ಮತ್ತು ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್(ರಿ.)ನ ಆಶ್ರಯದಲ್ಲಿ ಕಡಬದ ಕದಂಬ ಆಟೋ, ಸಂಗಮ್ ಜೀಪು ಹಾಗೂ ಮಧುರಾ ವ್ಯಾನ್ ಚಾಲಕ – ಮಾಲಕರ ಸಂಘ ಹಾಗೂ ಮರ್ಧಾಳ ಆಟೋ ಚಾಲಕರ ಸಹಕಾರದೊಂದಿಗೆ ‘ಅಪರಾಧ ತಡೆ ಮಾಸಾಚರಣೆ – 2018’ ರ ಅಂಗವಾಗಿ ಸೌಹಾರ್ದ ಹಗ್ಗ ಜಗ್ಗಾಟ ಸ್ಪರ್ಧೆಯ ಉದ್ಘಾಟನಾ ಸಮಾರಂಭವು ಕಡಬದಲ್ಲಿ ನಡೆಯಿತು. ಕಡಬ ಪೇಟೆಯ ಪಂಜ ಕ್ರಾಸ್

►► Live | ನೇರ ಪ್ರಸಾರ – ಕಡಬ: ಸೌಹಾರ್ದತಾ ಹಗ್ಗ ಜಗ್ಗಾಟ Read More »

ಕರಾವಳಿ
Scroll to Top