ಸ್ವಂತ ಮನೆ ಇಲ್ಲವೆಂಬ ಚಿಂತೆಯೇ? ► ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು ಡಿಸೆಂಬರ್.15, ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಂತ ಜಮೀನು ಇರುವ ವಸತಿ ರಹಿತ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಳ್ಳಲು, ಇರುವ ಮನೆ ವಿಸ್ತರಿಸಲು ಬಯಸುವ, ವಾರ್ಷಿಕ 3 ಲಕ್ಷ ಆದಾಯ ಹೊಂದಿರುವ ಕುಟುಂಬಗಳಿಗೆ ಕೇಂದ್ರ ಸರಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ತಲಾ ಒಂದು ಕುಟುಂಬಕ್ಕೆ ರೂ. 1.50 ಲಕ್ಷ ಸಹಾಯಧನ ದೊರೆಯಲಿದೆ. ಸರ್ವರಿಗೂ ಸೂರು ಒದಗಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯನ್ನು ಜೂನ್ 2015 ರಲ್ಲಿ ಜಾರಿಗೊಳಿಸಲಾಗಿದೆ. ಹೊಸದಾಗಿ ಮನೆ ನಿರ್ಮಿಸಿಕೊಳ್ಳುವುದಾದಲ್ಲಿ ಅಂಥಹ […]
ಸ್ವಂತ ಮನೆ ಇಲ್ಲವೆಂಬ ಚಿಂತೆಯೇ? ► ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ Read More »
ರಾಷ್ಟ್ರೀಯ ನ್ಯೂಸ್








