ಸ್ವಂತ ಮನೆ ಇಲ್ಲವೆಂಬ ಚಿಂತೆಯೇ? ► ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು ಡಿಸೆಂಬರ್.15, ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಂತ ಜಮೀನು ಇರುವ ವಸತಿ ರಹಿತ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಳ್ಳಲು, ಇರುವ ಮನೆ ವಿಸ್ತರಿಸಲು ಬಯಸುವ, ವಾರ್ಷಿಕ 3 ಲಕ್ಷ ಆದಾಯ ಹೊಂದಿರುವ ಕುಟುಂಬಗಳಿಗೆ ಕೇಂದ್ರ ಸರಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ತಲಾ ಒಂದು ಕುಟುಂಬಕ್ಕೆ ರೂ. 1.50 ಲಕ್ಷ ಸಹಾಯಧನ ದೊರೆಯಲಿದೆ. ಸರ್ವರಿಗೂ ಸೂರು ಒದಗಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯನ್ನು ಜೂನ್ 2015 ರಲ್ಲಿ ಜಾರಿಗೊಳಿಸಲಾಗಿದೆ. ಹೊಸದಾಗಿ ಮನೆ ನಿರ್ಮಿಸಿಕೊಳ್ಳುವುದಾದಲ್ಲಿ ಅಂಥಹ […]

ಸ್ವಂತ ಮನೆ ಇಲ್ಲವೆಂಬ ಚಿಂತೆಯೇ? ► ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್

ಕಡಬ – ಎಡಮಂಗಲ ರಸ್ತೆಯ ಪಾಲೋಳಿ ಮುಳುಗು ಸೇತುವೆಗೆ ಊರವರಿಂದಲೇ ಕಾಯಕಲ್ಪ ► ಕೇಸರಿ ಯುವಕ ಮಂಡಲದ ಶ್ರಮದಿಂದ ಪಾಲೋಳಿ ಸೇತುವೆ ಸಂಚಾರಕ್ಕೆ ಮುಕ್ತ ► ಕೇವಲ 5 ಕಿ.ಮೀ. ಅಂತರದಲ್ಲಿ ಎಡಮಂಗಲ – ಕಡಬ ಸಂಪರ್ಕ ಕೊಂಡಿ

(ನ್ಯೂಸ್ ಕಡಬ) newskadaba.com ಕಡಬ, ಡಿ.16. ಇಲ್ಲನ ಎಡಮಂಗಲದಿಂದ ತಾಲೂಕು ಕೇಂದ್ರ ಕಡಬವನ್ನು ಪಿಜಕ್ಕಳ ಮೂಲಕ ಸಂಪರ್ಕಿಸುವ ಕುಮಾರಧಾರ ನದಿಗೆ ಪಾಲೋಳಿ ಬಳಿ ಊರವರೇ ಶ್ರಮದಾನದ ಮೂಲಕ ನಿರ್ಮಿಸಿರುವ ತಾತ್ಕಾಲಿಕ ಮುಳುಗು ಸೇತುವೆಯು ಶನಿವಾರ ರಾತ್ರಿಯಿಂದ ಸಂಚಾರಕ್ಕೆ ಮುಕ್ತವಾಗಿದೆ. 5 ವರ್ಷಗಳ ಹಿಂದೆ ಸಾರ್ವಜನಿಕರು ಸೇರಿಕೊಂಡು ಬೃಹತ್ ಗಾತ್ರದ ಮೋರಿಗಳನ್ನು ಬಳಸಿ ರಚನೆಗೊಂಡ ಸದ್ರಿ ಮುಳುಗು ಸೇತುವೆಯು ಬೇಸಿಗೆ ಕಾಲದಲ್ಲಿ ಎಡಮಂಗಲದಿಂದ ಪಿಜಕ್ಕಳ ಮೂಲಕ ಕಡಬಕ್ಕೆ ಸಂಚಾರದ ಕೊಂಡಿಯಾಗಿದೆ. ಮಳೆಗಾಲದಲ್ಲಿ ಈ ಪ್ರತಿ ವರ್ಷವೂ ಮಳೆಗಾಲ ಕಳೆದ

ಕಡಬ – ಎಡಮಂಗಲ ರಸ್ತೆಯ ಪಾಲೋಳಿ ಮುಳುಗು ಸೇತುವೆಗೆ ಊರವರಿಂದಲೇ ಕಾಯಕಲ್ಪ ► ಕೇಸರಿ ಯುವಕ ಮಂಡಲದ ಶ್ರಮದಿಂದ ಪಾಲೋಳಿ ಸೇತುವೆ ಸಂಚಾರಕ್ಕೆ ಮುಕ್ತ ► ಕೇವಲ 5 ಕಿ.ಮೀ. ಅಂತರದಲ್ಲಿ ಎಡಮಂಗಲ – ಕಡಬ ಸಂಪರ್ಕ ಕೊಂಡಿ Read More »

ಕರಾವಳಿ

ಮುಂದಿನ ಆರು ತಿಂಗಳಲ್ಲಿ ಶಿರಾಡಿ ಘಾಟ್ ಸುರಂಗ ಮಾರ್ಗ ಕಾಮಗಾರಿ ಆರಂಭ ► ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.16. ಮಂಗಳೂರಿನಿಂದ ರಾಜ್ಯ ರಾಜಧಾನಿ ಬೆಂಗಳೂರನ್ನು ಸಂಪರ್ಕಿಸುವ ಶಿರಾಡಿ ಘಾಟ್ ಪ್ರದೇಶದಲ್ಲಿ ಪ್ರಸ್ತಾಪಿಸಲಾಗಿರುವ 21 ಕಿ ಮೀ ಉದ್ದದ ಸುರಂಗ ಕಾಮಗಾರಿಯನ್ನು ಆರು ತಿಂಗಳೊಳಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ತಿಳಿಸಿದ್ದಾರೆ. ಈ ಬಗ್ಗೆ ಶುಕ್ರವಾರದಂದು ವಿಧಾನ ಪರಿಷತ್ತಿನಲ್ಲಿ ತೇಜಸ್ವಿನಿ ಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಮಂಗಳೂರು ಮತ್ತು ಬೆಂಗಳೂರಿನ ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಶಿರಾಡಿ ಘಾಟ್ ಪ್ರದೇಶದಲ್ಲಿ ಸುರಂಗ ಮಾರ್ಗ ನಿರ್ಮಿಸುವುದರಿಂದ ಸಂಚಾರಕ್ಕೆ

ಮುಂದಿನ ಆರು ತಿಂಗಳಲ್ಲಿ ಶಿರಾಡಿ ಘಾಟ್ ಸುರಂಗ ಮಾರ್ಗ ಕಾಮಗಾರಿ ಆರಂಭ ► ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ Read More »

ಕರ್ನಾಟಕ

ಬೆಳ್ಳಾರೆ: ನೀರಿನ ಟ್ಯಾಂಕ್ ಗೆ ಬಿದ್ದು ಬಾಲಕಿಯರಿಬ್ಬರು ಮೃತ್ಯು ► ಬಾರದ ಲೋಕಕ್ಕೆ ತೆರಳಿದ ಸಹೋದರರ ಮಕ್ಕಳು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಡಿ.15. ನೀರಿನ ಟ್ಯಾಂಕ್‌ ಗೆ ಬಿದ್ದು ಬಾಲಕಿಯರಿಬ್ಬರು ಮೃತಪಟ್ಟ ದಾರುಣ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಳ್ತಿಗೆಯಲ್ಲಿ ಶನಿವಾರ ಸಂಜೆ ನಡೆದಿದೆ.   ಮೃತ ಬಾಲಕಿಯರನ್ನು ಕೊಳ್ತಿಗೆ ಗ್ರಾಮದ ಮೂಲ್ಯತ್ತಡ್ಕ ನಿವಾಸಿ ಮುತ್ತಪ್ಪ ಗೌಡ ಎಂಬವರ ಪುತ್ರಿ ಕೊಳ್ತಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಸಂಜನಾ (11) ಹಾಗೂ ಅವರ ಸಹೋದರನ ಪುತ್ರಿ 7ನೇ ತರಗತಿ ವಿದ್ಯಾರ್ಥಿನಿ ಪ್ರಜ್ಞಾ (12) ಎಂದು ಗುರುತಿಸಲಾಗಿದೆ. ಎಂದಿನಂತೆ ಜೊತೆಯಾಗಿ ಶಾಲೆಗೆ

ಬೆಳ್ಳಾರೆ: ನೀರಿನ ಟ್ಯಾಂಕ್ ಗೆ ಬಿದ್ದು ಬಾಲಕಿಯರಿಬ್ಬರು ಮೃತ್ಯು ► ಬಾರದ ಲೋಕಕ್ಕೆ ತೆರಳಿದ ಸಹೋದರರ ಮಕ್ಕಳು Read More »

ಕರಾವಳಿ

ದ.28 ಮಂಗಳೂರಿನಲ್ಲಿ ಯುವ ಕಾಂಗ್ರೇಸ್ ವತಿಯಿಂದ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.15.  ಬಿಜೆಪಿ ಬೆಂಬಲಿತ ನರೇಂದ್ರ ಮೋದಿ ಸರಕಾರದ ದುರಾಡಳಿತದ ವಿರುದ್ಧ ದ.28ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಯುವಕ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ತಿಳಿಸಿದ್ದಾರೆ. ಅವರು ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ದ.13ರಂದು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ದೇಶದಲ್ಲಿ ಕಳೆದ ನಾಲ್ಕುವರೆ ವರ್ಷದಿಂದ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ಸರಕಾರ ನಮ್ಮ ದೇಶವನ್ನು ದೀವಾಳಿತನದ ಅಂಚಿಗೆ ತಳ್ಳುತ್ತಿದೆ. ದಿನಬಳಕೆಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಬ್ಯಾಂಕ್‍ಗಳು

ದ.28 ಮಂಗಳೂರಿನಲ್ಲಿ ಯುವ ಕಾಂಗ್ರೇಸ್ ವತಿಯಿಂದ ಬೃಹತ್ ಪ್ರತಿಭಟನೆ Read More »

ಕರಾವಳಿ

ಮೈಸೂರು: ದೇವಸ್ಥಾನದ ಪ್ರಸಾದ ತಿಂದು 12 ಮಂದಿ ಮೃತ್ಯು ► 80 ಕ್ಕೂ ಅಧಿಕ ಮಂದಿ ಆಸ್ವಸ್ಥ ► 60 ಕ್ಕೂ ಹೆಚ್ಚು ಕಾಗೆಗಳ ಸಾವು

(ನ್ಯೂಸ್ ಕಡಬ) newskadaba.com ಮೈಸೂರು, ಡಿ.15. ಜಿಲ್ಲೆಯ ಮಾರ್ತಳ್ಳಿ ಸಮೀಪದ ಕಿತ್ತಗುಚ್ಚಿ ಮಾರಮ್ಮ ದೇವಸ್ಥಾನದ ಪ್ರಸಾದ ಸೇವಿಸಿ 12 ಮಂದಿ ಮೃತಪಟ್ಟು, 80 ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿದ್ದು, ನಗರದ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಲ್ವಾಡಿಯ ಕಿಚ್ಚುಕುತ್ತಿ ಮಾರಮ್ಮ ದೇವಸ್ಥಾನದ ಗೋಪುರ ಶಂಕುಸ್ಥಾಪನೆ ಸಮಾರಂಭದಲ್ಲಿ ಈ ಅವಘಡ ಸಂಭವಿಸಿದೆ. ಕಾರ್ಯಕ್ರಮದಲ್ಲಿ ಭಕ್ತರಿಗೆ ಹಂಚಿದ ಪ್ರಸಾದ ತಿಂದ ಬಳಿಕ ಎಲ್ಲರೂ ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಪ್ರಸಾದದಲ್ಲಿ ಜಮೀನಿಗೆ ಸಿಂಪಡಿಸುವ ಓಪಿ ಪಾಯ್ಸನ್ ಮಿಕ್ಸ್​ ಆಗಿದೆ ಎಂಬ ಅನುಮಾನ ವ್ಯಕ್ತವಾಗಿದ್ದು, ಪ್ರಸಾದವನ್ನು

ಮೈಸೂರು: ದೇವಸ್ಥಾನದ ಪ್ರಸಾದ ತಿಂದು 12 ಮಂದಿ ಮೃತ್ಯು ► 80 ಕ್ಕೂ ಅಧಿಕ ಮಂದಿ ಆಸ್ವಸ್ಥ ► 60 ಕ್ಕೂ ಹೆಚ್ಚು ಕಾಗೆಗಳ ಸಾವು Read More »

ಕರ್ನಾಟಕ

ರಂಗ ನಿರ್ದೇಶಕ ಶೀನಾ ನಾಡೋಳಿ ರವರಿಗೆ ಜ್ಞಾನ ಸಂಜೀವಿನಿ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಕಡಬ, ಡಿ.14 ಶಿಕ್ಷಣ ಜ್ಞಾನ ಮಾಸಪತ್ರಿಕೆಯ ವತಿಯಿಂದ ಶೈಕ್ಷಣಿಕ ರಂಗದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಮತ್ತು ಸಂಘನಾತ್ಮಕವಾಗಿ ಕೆಲಸ ಮಾಡಿದ ಸಾಧಕರಿಗೆ ವರ್ಷಂಪ್ರತಿ ನೀಡುವ ಜ್ಞಾನಸಂಜೀವಿನಿ ಪ್ರಶಸ್ತಿಯನ್ನು ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ನಾಡೋಳಿಯ ಪ್ರಸ್ತುತ ಪುಂಜಲಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಂಗ್ಲಬಾಷಾ ಉಪನ್ಯಾಸಕರು, ರಂಗನಿರ್ದೇಶಕರೂ ಆಗಿರುವ ಶೀನಾ ನಾಡೋಳಿರವರಿಗೆ ದ.8ರಂದು ಹುಬ್ಬಳ್ಳಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಡಾ.ಕೆ.ಎಸ್.ಶರ್ಮಾ ಶೈಕ್ಷಣಿಕ ಸಂಕೀರ್ಣದಲ್ಲಿರುವ ವಿಶ್ವಶ್ರಮ ಚೇತನದಲ್ಲಿ

ರಂಗ ನಿರ್ದೇಶಕ ಶೀನಾ ನಾಡೋಳಿ ರವರಿಗೆ ಜ್ಞಾನ ಸಂಜೀವಿನಿ ಪ್ರಶಸ್ತಿ ಪ್ರದಾನ Read More »

ಕರಾವಳಿ

ಕುಬಲಾಡಿ: ಅಂಬೇಡ್ಕರ್ ಪರಿನಿರ್ಮಾಣ ದಿನ ಆಚರಣೆ ► ಕಾಯರಡ್ಕ – ಪೇರಡ್ಕ ರಸ್ತೆ ದುಸ್ತಿತಿ ಬಗ್ಗೆ ಪ್ರತಿಭಟನೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ.14.  ನೂಜಿಬಾಳ್ತಿಲ ಗ್ರಾಮದ ಕುಬಲಾಡಿ ಓಡಿ ಮುಗೇರ ರವರ ಮನೆಯಲ್ಲಿ ಅಂಬೇಡ್ಕರ್ ಪರಿನಿರ್ಮಾಣ ದಿನವನ್ನು ದ.9ರಂದು ಆಚರಿಸಲಾಯಿತು. ದಲಿತ ಮುಖಂಡ ಗುರುವಪ್ಪ ಕಲ್ಲುಗುಡ್ಡೆ ಅಂಬೇಡ್ಕರ್ ರವರ ಜೀವನ ಚರಿತ್ರೆಯನ್ನು ವಿವರಿಸಿದರು. ಓಡಿ ಮುಗೇರ ರವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಸಭೆಯಲ್ಲಿ ದಲಿತ ಮುಖಂಡರು ಪೇರಡ್ಕ – ಕಾಯರಡ್ಕ ರಸ್ತೆಯ ದುಸ್ಥಿತಿ ಬಗ್ಗೆ ಪ್ರಸ್ತಾಪ ಮಾಡಿ ಶಾಸಕರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ, ಈ ಭಾಗಕ್ಕೆ ಸಂಸದ ನಳೀನ್ ಕುಮಾರ್

ಕುಬಲಾಡಿ: ಅಂಬೇಡ್ಕರ್ ಪರಿನಿರ್ಮಾಣ ದಿನ ಆಚರಣೆ ► ಕಾಯರಡ್ಕ – ಪೇರಡ್ಕ ರಸ್ತೆ ದುಸ್ತಿತಿ ಬಗ್ಗೆ ಪ್ರತಿಭಟನೆ ಎಚ್ಚರಿಕೆ Read More »

ಕರಾವಳಿ

ಕಾರ್ಕಳ: ತರಗತಿ ಕೊಠಡಿಯಲ್ಲಿ ವಿದ್ಯಾರ್ಥಿನಿಯೊಂದಿಗೆ ಕಾಮಕೇಳಿ ನಡೆಸಿದ ಶಿಕ್ಷಕ ► ಸೆಕ್ಸ್ ವೀಡಿಯೋ ವೈರಲ್ ► ಕಾಮುಕ ಶಿಕ್ಷಕ ಕೊನೆಗೂ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ.14. ಪಾಠ ಹೇಳಿ ವಿದ್ಯೆ ಕಲಿಸಿಕೊಡಬೇಕಾದ ಶಾಲಾ ಅಧ್ಯಾಪಕನೋರ್ವ ವಿದ್ಯಾರ್ಥಿನಿ ಜೊತೆ ಕಾಮಕೇಳಿಯಲ್ಲಿ ತೊಡಗಿಸಿಕೊಂಡಿರುವ ಘಟನೆಯ ದೃಶ್ಯ ಇದೀಗ ವೈರಲ್ ಆಗಿದ್ದು, ಘಟನೆಗೆ ಸಂಬಂಧಿಸಿ ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಶಿಕ್ಷಕನನ್ನು ಕಾರ್ಕಳ ಸಮೀಪದ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕನಾಗಿರುವ ಬೆಳ್ತಂಗಡಿ ತಾಲೂಕಿನ ಪೆರಾಡಿ ನಿವಾಸಿ ಪ್ರಸಾದ್ ಎಂದು ಗುರುತಿಸಲಾಗಿದೆ. ಈತ ತನ್ನದೇ ಶಾಲೆಯ ವಿದ್ಯಾರ್ಥಿನಿ ಯೊಂದಿಗೆ ರಾಸಲೀಲೆ ನಡೆಸಿರುವುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕಾರ್ಕಳ: ತರಗತಿ ಕೊಠಡಿಯಲ್ಲಿ ವಿದ್ಯಾರ್ಥಿನಿಯೊಂದಿಗೆ ಕಾಮಕೇಳಿ ನಡೆಸಿದ ಶಿಕ್ಷಕ ► ಸೆಕ್ಸ್ ವೀಡಿಯೋ ವೈರಲ್ ► ಕಾಮುಕ ಶಿಕ್ಷಕ ಕೊನೆಗೂ ಅರೆಸ್ಟ್ Read More »

ಕರಾವಳಿ
Scroll to Top