ಕಡಬ: ಮನೆಯಲ್ಲಿ ಯಾರೂ ಇಲ್ಲದ ವೇಳೆ ವ್ಯಕ್ತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಡಿ.12. ಮನೆಯಲ್ಲಿ ಯಾರೂ ಇಲ್ಲದ ವೇಳೆ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಘಟನೆ ಡಿಸೆಂಬರ್ 02 ರಂದು ಕಡಬದಲ್ಲಿ ನಡೆದಿದ್ದು, ಈ ಬಗ್ಗೆ ಸಂಬಂಧಿಕರಲ್ಲೆಲ್ಲಾ ಹುಡುಕಾಡಿ ಎಲ್ಲೂ ಪತ್ತೆಯಾಗದಿದ್ದಾಗ ಬುಧವಾರದಂದು ಕಡಬ ಠಾಣೆಗೆ ದೂರು ನೀಡಲಾಗಿದೆ. ನಾಪತ್ತೆಯಾದವರನ್ನು ಕಡಬ ತಾಲೂಕಿನ ಪಣೆಮಜಲು ನಿವಾಸಿ ರಮೇಶ್ (40) ಎಂದು ಗುರುತಿಸಲಾಗಿದೆ. ಡಿಸೆಂಬರ್ 02 ರಂದು ಮಧ್ಯಾಹ್ನದ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನಾಪತ್ತೆಯಾಗಿರುವ ಇವರನ್ನು ಹಲವೆಡೆ ಹುಡುಕಾಡಲಾಗಿದ್ದು, ಪತ್ತೆಯಾಗಿಲ್ಲ. ಈ ಬಗ್ಗೆ ಅವರ ಪತ್ನಿ […]

ಕಡಬ: ಮನೆಯಲ್ಲಿ ಯಾರೂ ಇಲ್ಲದ ವೇಳೆ ವ್ಯಕ್ತಿ ನಾಪತ್ತೆ Read More »

ಕರಾವಳಿ

ಚಂಪಾ ಷಷ್ಠಿ ಪ್ರಯುಕ್ತ ಗೃಹೋಪಯೋಗಿ ವಸ್ತುಗಳಿಗೆ ಆರೆಂಜ್ ಎಂಟರ್ಪ್ರೈಸಸ್ ನಲ್ಲಿ ದರಕಡಿತ ಮಾರಾಟ ► 0% ಬಡ್ಡಿ ದರದಲ್ಲಿ ವಿಶೇಷ ಸಾಲಮೇಳ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.13. ಚಂಪಾ ಷಷ್ಠಿ ಮಹೋತ್ಸವದ ಪ್ರಯುಕ್ತ ಟಿವಿ, ಪ್ರಿಡ್ಜ್, ವಾಷಿಂಗ್ ಮೆಷಿನ್ ಇತ್ಯಾದಿ ಗೃಹ ಉಪಯೋಗಿ ವಸ್ತುಗಳ ಮೇಲೆ ಭರ್ಜರಿ ಡಿಸ್ಕಂಟ್ ಮೇಳ ಹಾಗೂ ಸಾಲ ಮೇಳವನ್ನು ಆಯೋಜಿಸಲಾಗಿದೆ. ಸುಬ್ರಹ್ಮಣ್ಯ ಹಾಗೂ ಕಡಬದಲ್ಲಿ ಶಾಖೆಗಳನ್ನು ಹೊಂದಿರುವ ಆರೆಂಜ್ ಎಂಟರ್ಪ್ರೈಸಸ್ ಸಂಸ್ಥೆಯು ಡಿಸೆಂಬರ್ 11 ರಿಂದ 30 ರ ವರೆಗೆ 0 ಡೌನ್ ಪೇಮೆಂಟ್ ನೊಂದಿಗೆ TVS Credit 0% ಬಡ್ಡಿ ದರದ ಸುಲಭ ಕಂತುಗಳ ವಿಶೇಷ ಸಾಲ ಮೇಳವನ್ನು ಆಯೋಜಿಸಿದೆ. ಗೃಹೋಪಯೋಗಿ

ಚಂಪಾ ಷಷ್ಠಿ ಪ್ರಯುಕ್ತ ಗೃಹೋಪಯೋಗಿ ವಸ್ತುಗಳಿಗೆ ಆರೆಂಜ್ ಎಂಟರ್ಪ್ರೈಸಸ್ ನಲ್ಲಿ ದರಕಡಿತ ಮಾರಾಟ ► 0% ಬಡ್ಡಿ ದರದಲ್ಲಿ ವಿಶೇಷ ಸಾಲಮೇಳ Read More »

ಕರಾವಳಿ

ಕಡಬ: ಮಾರ್ ಇವಾನಿಯೋಸ್ ಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಕಡಬ, ಡಿ.12. ಇಲ್ಲಿನ ಮಾರ್ ಇವಾನಿಯೋಸ್ ಪ್ರಥಮ ದರ್ಜೆ ಕಾಲೇಜು ಹಾಗೂ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ ವತಿಯಿಂದ ಕಡಬ ಪೇಟೆಯಾದ್ಯಂತ ಸ್ವಚ್ಛತಾ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಅಕ್ಟೋಬರ್ 2ರ ಗಾಂಧಿ ಜಯಂತಿಯ ದಿನದಂದು ಕಡಬ ಗ್ರಾಮ ಪಂಚಾಯತ್‍ನ ಸಹಯೋಗದಲ್ಲಿ ಕಡಬ ಪೇಟೆಯಾದ್ಯಂತ ಅಂಗಡಿ ಮುಂಗಟ್ಟುಗಳ ಮುಂಭಾಗ ಹಾಗೂ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಪ್ಲಾಸ್ಟಿಕ್, ಕಸ ಇನ್ನಿತರ ತ್ಯಾಜ್ಯವಸ್ತುಗಳನ್ನು ಹೆಕ್ಕಿ ಸಂಗ್ರಹಿಸಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಿದರು. ಕಾಲೇಜಿನ ಪ್ರಾಂಶುಪಾಲರಾದ ವಂ|ರೆ|ಫಾ| ಪಿಲಿಫ್ ನೆಲ್ಲಿವಿಳ ಹಾಗೂ

ಕಡಬ: ಮಾರ್ ಇವಾನಿಯೋಸ್ ಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಾಗಾರ Read More »

ಕರಾವಳಿ

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ ► ಜ್ಞಾನವೇ ವಿಕಾಸದ ಸಾಧನ: ಅರವಿಂದ ಚೊಕ್ಕಾಡಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.12.  ನಾವು ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಆದರ್ಶವನ್ನು ಕಂಡುಕೊಳ್ಳಬೇಕು. ದಿವಂಗತ ವಾರಣಾಶಿ ಸುಬ್ರಾಯ ಭಟ್ ಹಾಗೂ ಸಾಯ ಕೃಷ್ಣ ಭಟ್ ಅವರು ಭಾರತೀಯ ಕೌಟುಂಬಿಕ ಮೌಲ್ಯ ಮತ್ತು ಸಹಕಾರಿ ತತ್ತ್ವಗಳೊಂದಿಗೆ ಆದರ್ಶದಿಂದ ಬದುಕಿ ಜನಮನದಲ್ಲಿ ಸ್ಥಾಯಿಯಾಗಿ ನಿಂತರು ಎಂದು ಖ್ಯಾತ ಚಿಂತಕ ಮತ್ತು ಸಾಹಿತಿ ಅರವಿಂದ ಚೊಕ್ಕಾಡಿ ಹೇಳಿದರು. ಅವರು ಡಿ.11ರಂದು ಅಡ್ಯನಡ್ಕದಲ್ಲಿ ಜರುಗಿದ ಜನತಾ ವಿದ್ಯಾಸಂಸ್ಥೆಗಳ ಸ್ಥಾಪಕರ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಆಮಿಷಕ್ಕಾಗಿ

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ ► ಜ್ಞಾನವೇ ವಿಕಾಸದ ಸಾಧನ: ಅರವಿಂದ ಚೊಕ್ಕಾಡಿ Read More »

ಕರಾವಳಿ

ಕೈಕಂಬ: ಮೂವರು ಯುವಕರಿಗೆ ಚೂರಿ ಇರಿತ ► ಕಾರಿನಲ್ಲಿ ಆಗಮಿಸಿದ ತಂಡದಿಂದ ಕೃತ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.12. ರಸ್ತೆ ಬದಿಯಲ್ಲಿ ನಿಂತಿದ್ದ ಮೂವರು ಯುವಕರಿಗೆ ದುಷ್ಕರ್ಮಿಗಳ ತಂಡವೊಂದು ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಮಂಗಳವಾರ ರಾತ್ರಿ ಬಿ.ಸಿ.ರೋಎ್ ಸಮೀಪದ ಕೈಕಂಬದಲ್ಲಿ ನಡೆದಿದೆ. ಇರಿತಕ್ಕೊಳಗಾದವರನ್ನು ಬಂಟ್ವಾಳ ತಾಲೂಕಿನ ಶಾಂತಿಯಂಗಡಿ ಸಮೀಪದ ತಾಳಿಪಡ್ಪು ನಿವಾಸಿಗಳಾದ ಅನ್ಸಾರ್ (23), ಸಫ್ವಾನ್ (23), ಹಾಗೂ ಫಯಾಝ್ (23) ಎಂದು ಗುರುತಿಸಲಾಗಿದೆ. ಇವರು ಮಂಗಳವಾರ ರಾತ್ರಿ ಬಿ.ಸಿ. ರೋಡ್ ಕೈಕಂಬ ಬಳಿ ನಿಂತಿದ್ದಾಗ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಇವರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದೆ.ಘಟನೆಯಲ್ಲಿ ಗಾಯಗೊಂಡ

ಕೈಕಂಬ: ಮೂವರು ಯುವಕರಿಗೆ ಚೂರಿ ಇರಿತ ► ಕಾರಿನಲ್ಲಿ ಆಗಮಿಸಿದ ತಂಡದಿಂದ ಕೃತ್ಯ Read More »

ಕರಾವಳಿ

ಸರಕಾರಿ ಶಾಲಾ ಜಮೀನು ಒತ್ತುವರಿ ಆಗುತ್ತಿರುವ ಹಿನ್ನೆಲೆ ► ಶಾಲಾ ಭೂ ದಾಖಲೆ ವ್ಯವಸ್ಥಿತವಾಗಿಡಲು ಜಿ.ಪಂ. ಅಧ್ಯಕ್ಷರ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.11. ಜಿಲ್ಲೆಯ ಎಲ್ಲಾ ಸರಕಾರಿ ಶಾಲೆಗಳ ಜಮೀನಿನ ದಾಖಲೆಗಳನ್ನು ಸಮರ್ಪಕವಾಗಿಟ್ಟುಕೊಳ್ಳುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಸೂಚಿಸಿದ್ದಾರೆ. ಅವರು ಮಂಗಳವಾರದಂದು ನೇತ್ರಾವತಿ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಹಲವಾರು ಸರಕಾರಿ ಶಾಲೆಗಳಿಗೆ ತಮ್ಮ ಜಮೀನಿನ ಸಮರ್ಪಕವಾದ ದಾಖಲೆಗಳಿಲ್ಲದೆ ಶಾಲಾ ಭೂಮಿ ಒತ್ತುವರಿಯಾಗುತ್ತಿರುವುದು ಕಂಡುಬಂದಿದೆ. ಶಾಲಾ ಆಟದ ಮೈದಾನಗಳು ಕೂಡಾ ಅತಿಕ್ರಮಿಸಲ್ಪಟ್ಟಿವೆ. ಈ ನಿಟ್ಟಿನಲ್ಲಿ ಕಂದಾಯ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು

ಸರಕಾರಿ ಶಾಲಾ ಜಮೀನು ಒತ್ತುವರಿ ಆಗುತ್ತಿರುವ ಹಿನ್ನೆಲೆ ► ಶಾಲಾ ಭೂ ದಾಖಲೆ ವ್ಯವಸ್ಥಿತವಾಗಿಡಲು ಜಿ.ಪಂ. ಅಧ್ಯಕ್ಷರ ಸೂಚನೆ Read More »

ಕರಾವಳಿ

ಕಬಕ: 21 ವಯಸ್ಸಿನ ಯುವಕ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.10. ಇಲ್ಲಿನ ಕಬಕದ ಯುವಕನೋರ್ವ ಹೃದಯಾಘಾತದಿಂದಾಗಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗಿನ ಜಾವ ಬೆಂಗಳೂರಿನಲ್ಲಿ ನಡೆದಿದೆ. ಮೃತ ಯುವಕನನ್ನು ಪುತ್ತೂರು ತಾಲೂಕಿನ ಕಬಕ ಸಮೀಪದ ಕೊಡಿಪ್ಪಾಡಿ ಬಳಿಯ ಅರ್ಕ ವಿದ್ಯಾಪುರ ನಿವಾಸಿ ಅಬೂಬಕರ್ ಎಂಬವರ ಪುತ್ರ ಸಿನಾನ್(21) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನಲ್ಲಿದ್ದು, ಭಾನುವಾರ ತಡರಾತ್ರಿ ಎದೆನೋವು ಕಾಣಿಸಿಕೊಂಡಿದ್ದು, ಸೋಮವಾರ ಬೆಳಗ್ಗಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತದೇಹವನ್ನು ಊರಿಗೆ ತರುವ ಪ್ರಯತ್ನ ಸಾಗಿದೆ.

ಕಬಕ: 21 ವಯಸ್ಸಿನ ಯುವಕ ಹೃದಯಾಘಾತದಿಂದ ಮೃತ್ಯು Read More »

ಕರ್ನಾಟಕ

ಕಡಬ: ಮೋದಿಕೇರ್ ಸ್ವದೇಶಿ ವಸ್ತುಗಳ ವಿತರಣಾ ಕೇಂದ್ರ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಡಿ.10. ಮೋದಿಕೇರ್ ಸ್ವದೇಶಿ ವಸ್ತುಗಳ ನೂತನ ವಿತರಣಾ ಕೇಂದ್ರವು ಕಡಬದ ಸೈಂಟ್ ಜೋಕಿಮ್ಸ್ ವಾಣಿಜ್ಯ ಸಂಕೀರ್ಣದಲ್ಲಿ ರವಿವಾರದಂದು ಉದ್ಘಾಟನೆಗೊಂಡಿತು. ಲಿಲ್ಲಿ  ಲೋಬೋ ಅರ್ಪಾಜೆ ಅವರು ಕೇಂದ್ರವನ್ನು ಉದ್ಘಾಟನೆಗೈದರು. ದೀಪ ಬೆಳಗಿಸಿ ಮಾತನಾಡಿದ ಮೋದಿಕೇರ್ ಕ್ರೌನ್ ಡೈಮಂಡ್ ಡೈರೆಕ್ಟರ್ ದಿನಕರ ಬಿ.ಎಸ್. ಅವರು ದೇಶದ ಆರ್ಥಿಕ ಸಂಪತ್ತು ದೇಶದೊಳಗೆಯೇ ಸದ್ಬಳಕೆಯಾಗುವುದರೊಂದಿಗೆ ಪ್ರತಿಯೊಬ್ಬರೂ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎನ್ನುವ ಸದುದ್ದೇಶದಿಂದ ಮೋದಿಕೇರ್ ಸಂಸ್ಥೆ ಕೆಲಸ ಮಾಡುತ್ತಿದೆ. ಆರೋಗ್ಯಕ್ಕೆ ಹಾನಿಕರವಲ್ಲದ ಸ್ವದೇಶಿ ದಿನಬಳಕೆಯ ವಸ್ತುಗಳನ್ನು ಸ್ವತಃ ಬಳಸುವುದರೊಂದಿಗೆ

ಕಡಬ: ಮೋದಿಕೇರ್ ಸ್ವದೇಶಿ ವಸ್ತುಗಳ ವಿತರಣಾ ಕೇಂದ್ರ ಶುಭಾರಂಭ Read More »

ರಾಷ್ಟ್ರೀಯ ನ್ಯೂಸ್

ನೂಜಿಬಾಳ್ತಿಲ: ಬೆಥನಿ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ, ಸಮ್ಮಾನ ► ಸಾಧಕರ ಸಾಧನೆಗಳು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ: ಎಸ್.ಅಬ್ದುಲ್‍ಖಾದರ್

(ನ್ಯೂಸ್ ಕಡಬ) newskadaba.com ಕಡಬ, ಡಿ.10. ಪ್ರತಿಯೊಬ್ಬ ಸಾಧಕನ ಸಾಧನೆಯ ಹಿಂದೆ ಕಠಿಣ ಪರಿಶ್ರಮ, ಶ್ರದ್ಧೆ ಹಾಗೂ ನಿರಂತರ ಪ್ರಯತ್ನ ಅಡಗಿರುತ್ತದೆ. ಆದುದರಿಂದ ಸಾಧಕರ ಸಾಧನೆಗಳಿಂದ ವಿದ್ಯಾರ್ಥಿಗಳು ಪ್ರೇರಣೆ ಪಡೆಯಬೇಕು ಎಂದು ಸಾಮಾಜಿಕ ಮುಂದಾಳು, ಕಡಬದ ರಹ್ಮಾನಿಯಾ ಟೌನ್ ಜುಮ್ಮಾ ಮಸೀದಿ ಅಧ್ಯಕ್ಷ ಎಸ್.ಅಬ್ದುಲ್ ಖಾದರ್ ಅವರು ನುಡಿದರು. ಅವರು ಶನಿವಾರ ರಾತ್ರಿ ಜರಗಿದ ನೂಜಿಬಾಳ್ತಿಲದ ಬೆಥನಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕೋತ್ಸವ ಹಾಗೂ ನಿವೃತ್ತ ಶಿಕ್ಷಕರಿಗೆ ಸಮ್ಮಾನ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ಕಲಿಕೆಯ ವಿಚಾರದಲ್ಲಿ ಸ್ಪಷ್ಟವಾದ

ನೂಜಿಬಾಳ್ತಿಲ: ಬೆಥನಿ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ, ಸಮ್ಮಾನ ► ಸಾಧಕರ ಸಾಧನೆಗಳು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ: ಎಸ್.ಅಬ್ದುಲ್‍ಖಾದರ್ Read More »

ಕರಾವಳಿ

ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ► ಪಿಜಕಳ ಶಾಲಾ ಮುಖ್ಯ ಶಿಕ್ಷಕಿ ಚೇತನಾ ರಾಜ್ಯಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ.10. ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ದ.5ರಂದು ನಡೆದ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ರಿಲೇ ಹಾಗೂ ಟ್ರಿಪ್ಪಲ್ ಜಂಪ್ ಪಂದ್ಯಾಟದಲ್ಲಿ ಪಿಜಕಳ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಚೇತನಾ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ದ.ಕ.ಜಿಲ್ಲಾಡಳಿತ ಮತ್ತು ಜಿ.ಪಂ. ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ದ.ಕ.ಜಿಲ್ಲಾ ಸರಕಾರಿ ನೌಕರರ ಸಂಘದ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ

ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ► ಪಿಜಕಳ ಶಾಲಾ ಮುಖ್ಯ ಶಿಕ್ಷಕಿ ಚೇತನಾ ರಾಜ್ಯಮಟ್ಟಕ್ಕೆ ಆಯ್ಕೆ Read More »

ಕರ್ನಾಟಕ
Scroll to Top