ಇನ್ನು 12 ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ : ಕೇಂದ್ರ ಚುನಾವಣಾ ಆಯೋಗ

(ನ್ಯೂಸ್‌ ಕಡಬ) newskadaba.com,  ಅ..24: ಇತ್ತೀಚೆಗೆ ಬಿಹಾರದಲ್ಲಿ ಯಶಸ್ವಿಯಾಗಿ ನಡೆಸಲಾದ ವಿಶೇಷ ಮತಪಟ್ಟಿ ಪರಿಷ್ಕರಣೆಯನ್ನು ಇನ್ನೂ 12 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆಯೋಜಿಸಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಸೋಮವಾರ ಪ್ರಕಟಿಸಿದೆ. ನವೆಂಬರ್‌ 4ರಿಂದ ಆರಂಭವಾಗಲಿರುವ ಈ ಪ್ರಕ್ರಿಯೆ 2026ರ ಫೆ.7ರಂದು ಅಂತಿಮ ಪಟ್ಟಿ ಪ್ರಕಟಣೆಯೊಂದಿಗೆ ಮುಕ್ತಾಯಗೊಳ್ಳಲಿದೆ ಎಂದು ಆಯೋಗ ಮಾಹಿತಿ ನೀಡಿದೆ. ಆದರೆ ಈ ಹಂತದಲ್ಲಿ ಕರ್ನಾಟಕದಲ್ಲಿ ಮತಪಟ್ಟಿ ಪರಿಷ್ಕರಣೆ ನಡೆಯದು. ಈ ನಡುವೆ ಆಯೋಗದ ಘೋಷಣೆಗೆ ಅಪಸ್ವರವೆತ್ತಿರುವ ಕಾಂಗ್ರೆಸ್‌, ‘ಇದರಿಂದ ಮತದಾರರಿಗಾಗಲಿ, ವಿಪಕ್ಷಗಳಿಗಾಗಲಿ […]

ಇನ್ನು 12 ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ : ಕೇಂದ್ರ ಚುನಾವಣಾ ಆಯೋಗ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಲ್ ಖೈದಾ ಜೊತೆ ನಂಟು: ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ ಟೆಕ್ಕಿ ಪುಣೆಯಲ್ಲಿ ಬಂಧನ

(ನ್ಯೂಸ್‌ ಕಡಬ) newskadaba.com,  ಅ. 28 ಪುಣೆ: ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದಡಿ ಟೆಕ್ಕಿಯೊಬ್ಬನನ್ನು ಭಯೋತ್ಪಾದನಾ ನಿಗ್ರಹ ದಳ ಪುಣೆಯ ಕೊಂಧ್ವಾದಲ್ಲಿ ಬಂಧಿಸಿದೆ. ಬಂಧಿತ ಆರೋಪಿಯನ್ನು ಜುಬೈರ್ ಹಂಗರ್ಗೇಕರ್ ಎಂದು ಗುರುತಿಸಲಾಗಿದೆ. ಈತನ ಮೇಲೆ ಕಳೆದ ತಿಂಗಳಿನಿಂದ ಎಟಿಎಸ್ ಸಿಬ್ಬಂದಿ ತೀವ್ರ ನಿಗಾ ಇಟ್ಟಿದ್ದರು. ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ವಿಶೇಷ ಯುಎಪಿಎ ನ್ಯಾಯಾಲಯ ಆರೋಪಿಯನ್ನು ನ.4 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಆರೋಪಿಯು ಯುವಕರನ್ನು ಮೂಲಭೂತವಾದಿಗಳನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ

ಅಲ್ ಖೈದಾ ಜೊತೆ ನಂಟು: ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ ಟೆಕ್ಕಿ ಪುಣೆಯಲ್ಲಿ ಬಂಧನ Read More »

ರಾಷ್ಟ್ರೀಯ ನ್ಯೂಸ್

ಮೊಂತಾ ಚಂಡಮಾರುತ ತೀವ್ರ, ಆಂಧ್ರ ಪ್ರದೇಶ, ಒಡಿಶಾ ಕರಾವಳಿ ಭಾಗಗಳಲ್ಲಿ ಇಂದು ಭೂಕುಸಿತ ಸಂಭವ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ಅ..24: ಚಳಿಗಾಲದ ಆಗಮನ ಹೊತ್ತಿಗೆ ಚಂಡಮಾರುತ ಪ್ರವೇಶವಾಗಿದೆ. ಬಂಗಾಳಕೊಲ್ಲಿಯಲ್ಲಿ ‘ಮೊಂತಾ’ ಚಂಡಮಾರುತ ತೀವ್ರಗೊಳ್ಳುತ್ತಿದ್ದು, ಇಂದು ಮಂಗಳವಾರ ಸಂಜೆ ಅಥವಾ ರಾತ್ರಿ ಆಂಧ್ರ ಪ್ರದೇಶದಲ್ಲಿ ಕಾಕಿನಾಡ ಬಳಿ ಭೂಕುಸಿತ ಸಂಭವಿಸುವ ನಿರೀಕ್ಷೆಯಿರುವುದರಿಂದ, ಒಡಿಶಾ ಮತ್ತು ಆಂಧ್ರಪ್ರದೇಶ ಸರ್ಕಾರಗಳು ಸನ್ನದ್ಧತೆಯನ್ನು ಹೆಚ್ಚಿಸಿವೆ, ದುರ್ಬಲ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸುತ್ತಿದೆ. ರಕ್ಷಣಾ ತಂಡಗಳನ್ನು ಹೈ ಅಲರ್ಟ್‌ನಲ್ಲಿ ಇರಿಸಲಾಗಿದೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. ಒಡಿಶಾದಲ್ಲಿ ರೆಡ್ ಅಲರ್ಟ್ ಒಡಿಶಾ ಸರ್ಕಾರ ನಿನ್ನೆ ಸೋಮವಾರ ದಕ್ಷಿಣದ ಎಂಟು ಜಿಲ್ಲೆಗಳಾದ

ಮೊಂತಾ ಚಂಡಮಾರುತ ತೀವ್ರ, ಆಂಧ್ರ ಪ್ರದೇಶ, ಒಡಿಶಾ ಕರಾವಳಿ ಭಾಗಗಳಲ್ಲಿ ಇಂದು ಭೂಕುಸಿತ ಸಂಭವ ಸಾಧ್ಯತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬ್ರಿಟನ್‌ನಲ್ಲಿ ಭಾರತೀಯ ಮೂಲದ 20 ವರ್ಷದ ಯುವತಿ ಮೇಲೆ ಅತ್ಯಾಚಾರ; ಆರೋಪಿಗಾಗಿ ಶೋಧ

(ನ್ಯೂಸ್‌ ಕಡಬ) newskadaba.com,  ಅ. 28 ಲಂಡನ್ : ಬ್ರಿಟನ್‌ನಲ್ಲಿ ಭಾರತೀಯ ಮೂಲದ 20 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದ್ದು, ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಪ್ರಕರಣವನ್ನ ಪೊಲೀಸರು ಜನಾಂಗೀಯ ಪ್ರೇರಿತ ಎಂದಿದ್ದಾರೆ. ಬ್ರಿಟನ್‌ನ ವೆಸ್ಟ್ ಮಿಡ್‌ಲ್ಯಾಂಡ್ಸ್ನಲ್ಲಿ ಘಟನೆ ನಡೆದಿದೆ. ಆಕೆಯ ಜನಾಂಗೀನ ಗುರುತಿನ ಕಾರಣದಿಂದ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ. ಇದು ಯುವತಿ ಮೇಲೆ ನಡೆದ ಅತ್ಯಂತ ಭಯಾನಕ ದಾಳಿಯಾಗಿದೆ. ಕೃತ್ಯ ಎಸಗಿದ ಆರೋಪಿಗಾಗಿ ಶೋಧ ನಡೆಸುತ್ತಿದ್ದೇವೆ. ತನಿಖೆಗೆ ತಂಡಗಳನ್ನು ರಚಿಸಿದ್ದು, ಶೀಘ್ರವೇ

ಬ್ರಿಟನ್‌ನಲ್ಲಿ ಭಾರತೀಯ ಮೂಲದ 20 ವರ್ಷದ ಯುವತಿ ಮೇಲೆ ಅತ್ಯಾಚಾರ; ಆರೋಪಿಗಾಗಿ ಶೋಧ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡಿಜಿಟಲ್ ಬಂಧನ ಪ್ರಕರಣ; ಎಫ್‌ಐಆರ್ ಮಾಹಿತಿ ಸಲ್ಲಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಸೂಚನೆ

(ನ್ಯೂಸ್‌ ಕಡಬ) newskadaba.com,  ಅ. 28 ನವದೆಹಲಿ: ಡಿಜಿಟಲ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಿಸಲಾದ ಎಫ್‌ಐಆರ್ ಮಾಹಿತಿಯನ್ನು ಸಲ್ಲಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ..ಜಿ.ಪರಮೇಶ್ವರ್‌ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಸಲೀಂ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಎಲ್ಲಾ ಪ್ರಕರಣಗಳ ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ ಹಸ್ತಾಂತರಿಸುವ ಬಗ್ಗೆಯೂ ನ್ಯಾಯಾಲಯ ಚಿಂತನೆ ನಡೆಸಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ದೇಶಾದಾದ್ಯಂತ ಎಲ್ಲಾ ಪ್ರಕರಣಗಳನ್ನು ನಿರ್ವಹಿಸಲು ತನ್ನ ಬಳಿ ಸಂಪನ್ಮೂಲಗಳಿವೆಯೇ ಎಂದು ಉತ್ತರಿಸುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ಪ್ರಶ್ನಿಸಿದೆ. ಡಿಜಿಟಲ್ ಅರೆಸ್ಟ್ ಪ್ರಕರಣಗಳು ಮ್ಯಾನ್ಮಾರ್

ಡಿಜಿಟಲ್ ಬಂಧನ ಪ್ರಕರಣ; ಎಫ್‌ಐಆರ್ ಮಾಹಿತಿ ಸಲ್ಲಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಸೂಚನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತೆಲಂಗಾಣ ಮಾದರಿಯಲ್ಲೇ ರಾಜ್ಯದ ಪೊಲೀಸರಿಗೆ ಹೊಸ ಪಿ ಕ್ಯಾಪ್ ವಿನ್ಯಾಸ

(ನ್ಯೂಸ್‌ ಕಡಬ) newskadaba.com,  ಅ. 28 ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್ ಹಾಗೂ ಹೆಡ್ ಕಾನ್‌ಸ್ಟೇಬಲ್‌ಗಳು ಇಂದಿನಿಂದ ತೆಲಂಗಾಣ ಮಾದರಿಯ ನೇವಿ ಬ್ಲೂ ಬಣ್ಣದ ಹೊಸ ‘ಪಿ ಕ್ಯಾಪ್’ಧರಿಸಲಿದ್ದಾರೆ. ಈ ಮೂಲಕ ದಶಕಗಳಿಂದ ರಾಜ್ಯ ಪೊಲೀಸರು ಧರಿಸುತ್ತಿದ್ದ ಸ್ಲೌಚ್ ಕ್ಯಾಪ್‌ಗೆ ಪೊಲೀಸ್‌ ಇಲಾಖೆ ಅಂತಿಮ ವಿದಾಯ ಹೇಳಲಿದೆ. ತೆಲಂಗಾಣ ಮಾದರಿಯಲ್ಲೇ ರಾಜ್ಯದ ಪೊಲೀಸರಿಗೆ ಹೊಸ ಪಿ ಕ್ಯಾಪ್ ವಿನ್ಯಾಸಗೊಳಿಸಲಾಗಿದೆ. ಆದರೆ ರಾಜ್ಯ ಪೊಲೀಸ್ ಲಾಂಛನ ಆ ಕ್ಯಾಪ್‌ನ ಮಧ್ಯದಲ್ಲಿ ಅಚ್ಚೊತ್ತಲಾಗಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ

ತೆಲಂಗಾಣ ಮಾದರಿಯಲ್ಲೇ ರಾಜ್ಯದ ಪೊಲೀಸರಿಗೆ ಹೊಸ ಪಿ ಕ್ಯಾಪ್ ವಿನ್ಯಾಸ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿಜಿಟಲ್ ಬಂಧನ ಪ್ರಕರಣ; ಎಫ್ಐಆರ್ ಮಾಹಿತಿ ಸಲ್ಲಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಸೂಚನೆ

(ನ್ಯೂಸ್‌ ಕಡಬ) newskadaba.com,  ಅ..24: ಡಿಜಿಟಲ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಿಸಲಾದ ಎಫ್‌ಐಆರ್ ಮಾಹಿತಿಯನ್ನು ಸಲ್ಲಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ಎಲ್ಲಾ ಪ್ರಕರಣಗಳ ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ ಹಸ್ತಾಂತರಿಸುವ ಬಗ್ಗೆಯೂ ನ್ಯಾಯಾಲಯ ಚಿಂತನೆ ನಡೆಸಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ದೇಶಾದಾದ್ಯಂತ ಎಲ್ಲಾ ಪ್ರಕರಣಗಳನ್ನು ನಿರ್ವಹಿಸಲು ತನ್ನ ಬಳಿ ಸಂಪನ್ಮೂಲಗಳಿವೆಯೇ ಎಂದು ಉತ್ತರಿಸುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ಪ್ರಶ್ನಿಸಿದೆ. ಡಿಜಿಟಲ್ ಅರೆಸ್ಟ್ ಪ್ರಕರಣಗಳು ಮ್ಯಾನ್ಮಾರ್ ಹಾಗೂ ಥೈಲ್ಯಾಂಡ್‌ನಿಂದ ನಿರ್ವಹಿಸಲಾಗುತ್ತಿದೆ. ಹೀಗಾಗಿ ಎಲ್ಲಾ ರಾಜ್ಯಗಳಲ್ಲಿ ದಾಖಲಾಗಿರುವ ಇಂತಹ ವಂಚನೆ ಪ್ರಕರಣಗಳನ್ನು

ಡಿಜಿಟಲ್ ಬಂಧನ ಪ್ರಕರಣ; ಎಫ್ಐಆರ್ ಮಾಹಿತಿ ಸಲ್ಲಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಸೂಚನೆ Read More »

ಬ್ರೇಕಿಂಗ್ ನ್ಯೂಸ್

ಶ್ರೇಯಸ್ ಅಯ್ಯರ್ ಐಸಿಯುಗೆ ದಾಖಲು

(ನ್ಯೂಸ್‌ ಕಡಬ) newskadaba.com,  ಅ..24: ಭಾರತ-ಆಸ್ಟ್ರೇಲಿಯಾ ಸರಣಿಯ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಅವರನ್ನು ಸಿಡ್ನಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಡ್ನಿಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಿಡಿಯುವ ಪ್ರಯತ್ನದ ವೇಳೆ ಅಯ್ಯರ್ ತೀವ್ರವಾಗಿ ಗಾಯಗೊಂಡಿದ್ದು, ಇದೀಗ ಅವರನ್ನು ಐಸಿಯುನಲ್ಲಿ ಚಿಕಿತ್ಸೆಗಾಗಿ ಇರಿಸಲಾಗಿದೆ ಎಂದು ವರದಿಯಾಗಿದೆ. ಅಯ್ಯರ್ ಅವರ ಎಡ ಪಕ್ಕೆಲುಬಿಗೆ ಗಂಭೀರ ಪೆಟ್ಟು ಬಿದ್ದಿದ್ದು, ಇದರಿಂದ ಹೊಟ್ಟೆಯ ಮೇಲ್ಭಾಗದ ಅಂಗಗಳಲ್ಲಿ ಆಂತರಿಕ ರಕ್ತಸ್ರಾವ ಉಂಟಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಹಿನ್ನೆಲೆ

ಶ್ರೇಯಸ್ ಅಯ್ಯರ್ ಐಸಿಯುಗೆ ದಾಖಲು Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ದಿ.ಪುನೀತ್ ರಾಜ್ಕುಮಾರ್ ಕನಸಿನ ‘ಅಪ್ಪು ಫ್ಯಾನ್ ಡಮ್’ ಆ್ಯಪ್ ಲೋಕಾರ್ಪಣೆ

(ನ್ಯೂಸ್‌ ಕಡಬ) newskadaba.com,  ಅ..24: ಎಐ ತಂತ್ರಜ್ಞಾನದ ಮೂಲಕ ಅಭಿಮಾನಿಗಳನ್ನು ತಲುಪುವ ಉದ್ದೇಶದೊಂದಿಗೆ ನೂತನ ಆ್ಯಪ್ ‘ಅಪ್ಪು ಫ್ಯಾನ್ ಡಮ್’ ಅನಾವರಣಗೊಳಿಸಲಾಗಿದೆ. ಆ್ಯಪ್, ಎಐ ತಂತ್ರಜ್ಞಾನದ ಮೂಲಕ ಅಭಿಮಾನಿಗಳನ್ನು ತಲುಪುವ ಉದ್ದೇಶದೊಂದಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ನೇತೃತ್ವದಲ್ಲಿ ಸಿದ್ಧವಾಗಿರುವ ಆ್ಯಪ್‌ನ್ನು ಶನಿವಾರ ಡಿಸಿಎಂ ಡಿಕೆ ಶಿವಕುಮಾರ್ ಅವರು ಲೋಕಾರ್ಪಣೆಗೊಳಿಸಿದರು. ಆ್ಯಪ್ ಲೋಕಾರ್ಪಣೆ ವೇಳೆ ಮಾತನಾಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್, “ನಿಮಗೆ ಗೊತ್ತಿರುವಂತೆ ಅಪ್ಪು ಯಾವಾಗಲೂ ಹೊಸತನದ ಕಡೆಗೆ ಹುಡುಕಾಟ ನಡೆಸುತ್ತಿದ್ದರು. ಹೊಸತನದ ಹುಡುಕಾಟದಿಂದಲೇ ಹೊಸಬರಿಗೆ ಅವಕಾಶ ಕೊಡಲೆಂದೇ

ದಿ.ಪುನೀತ್ ರಾಜ್ಕುಮಾರ್ ಕನಸಿನ ‘ಅಪ್ಪು ಫ್ಯಾನ್ ಡಮ್’ ಆ್ಯಪ್ ಲೋಕಾರ್ಪಣೆ Read More »

ಕರ್ನಾಟಕ

ಬೀದಿ ನಾಯಿಗಳ ಹಾವಳಿ ವಿಚಾರ: ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂ ತರಾಟೆ

(ನ್ಯೂಸ್‌ ಕಡಬ) newskadaba.com,  ಅ..24:  ಬೀದಿ ನಾಯಿಗಳ ಹಾವಳಿ ವಿಚಾರವಾಗಿ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸದ ಕರ್ನಾಟಕ ರಾಜ್ಯ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ.. ಪಶ್ಚಿಮ ಬಂಗಾಳ, ದೆಹಲಿ ಮತ್ತು ತೆಲಂಗಾಣ ರಾಜ್ಯ ಹೊರತುಪಡಿಸಿ ಉಳಿದ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಅನುಸರಣಾ ವರದಿಗಳನ್ನು ಸಲ್ಲಿಸಲು ವಿಫಲರಾದ ಕಾರಣ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶನ ನೀಡಿದೆ. ಅಲ್ಲದೆ, ನವೆಂಬರ್ 3ರಂದು ನಡೆಯಲಿರುವ ಮುಂದಿನ ವಿಚಾರಣೆಗೆ ಅಧಿಕಾರಿಗಳು ಹಾಜರಾಗದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ​ಎಚ್ಚರಿಕೆಯನ್ನು ಕೋರ್ಟ್

ಬೀದಿ ನಾಯಿಗಳ ಹಾವಳಿ ವಿಚಾರ: ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂ ತರಾಟೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top