ಹೈದರಾಬಾದ್ ಎನ್ ಕೌಂಟರ್ ಹಿಂದೆ ಕನ್ನಡ ಪೊಲೀಸ್ ಅಧಿಕಾರಿ

ಹೈದರಾಬಾದ್, ಡಿ. 6: ಹೈದರಾಬಾದ್ ಪಶುವೈದ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳ ಎನ್ ಕೌಂಟರ್ ಕಾರ್ಯಾಚರಣೆ ಹಿಂದೆ ಕನ್ನಡಿಗರಾದ ಸೈಬರಾಬಾದ್ ಪೊಲೀಸ್‌ ಆಯುಕ್ತ ವಿಶ್ವನಾಥ್ ಸಜ್ಜನರ. ಅವರು ಕರ್ನಾಟಕದ ಹುಬ್ಬಳ್ಳಿ ಯವಾರಿದ್ದು, ಈ ಹಿಂದೆ ಆಂಧ್ರಪ್ರದೇಶದ ವಾರಂಗಲ್ ನಲ್ಲಿ ನಡೆದ ಆ್ಯಸಿಡ್ ದಾಳಿಯ ಆರೋಪಿಗಳನ್ನು ಎನ್ ಕೌಂಟರ್ ಮಾಡಿ ಸುದ್ದಿಯಾಗಿದ್ದರು. 1996ರ ಐಪಿಎಸ್ ಬ್ಯಾಚ್ ನವರಾದ ವಿಶ್ವನಾಥ್ ಆಂಧ್ರಪ್ರದೇಶ ಪೊಲೀಸ್ ಇಲಾಖೆಗೆ ನಿಯೋಜನೆಗೊಂಡಿದ್ದರು. ಪಶುವೈದ್ಯೆಯ ಆತ್ಯಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳನ್ನು ಎನ್ ಕೌಂಟರ್ ಮಾಡುವ […]

ಹೈದರಾಬಾದ್ ಎನ್ ಕೌಂಟರ್ ಹಿಂದೆ ಕನ್ನಡ ಪೊಲೀಸ್ ಅಧಿಕಾರಿ Read More »

ರಾಷ್ಟ್ರೀಯ ನ್ಯೂಸ್

ಪೆರಿಯಶಾಂತಿ – ಇಚಿಲಂಪಾಡಿ ರಸ್ತೆ ಅಗಲೀಕರಣಕ್ಕೆ ತೊಡಕಾದ ಅರಣ್ಯ ► ಬದಲಿ ಜಮೀನು ನೀಡಿದ್ದಲ್ಲಿ ಅರಣ್ಯ ಇಲಾಖೆಯಿಂದ ಮರ ಕಡಿಯಲು ಗ್ರೀನ್ ಸಿಗ್ನಲ್..!!

(ನ್ಯೂಸ್ ಕಡಬ) newskadaba.com ಕಡಬ, ಡಿ.06. ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಪೆರಿಯಶಾಂತಿ – ಇಚ್ಲಂಪಾಡಿ ಮಧ್ಯದ ರಕ್ಷಿತಾರಣ್ಯ ಪ್ರದೇಶದಲ್ಲಿ ಹಾದುಹೋಗಿರುವ 02 ಕಿ.ಮೀ.ರಸ್ತೆಯ ಅಗಲೀಕರಣಕ್ಕೆ ಸಂಬಂಧಿಸಿದಂತೆ ರಕ್ಷಿತಾರಣ್ಯ ಪ್ರದೇಶ ವ್ಯಾಪ್ತಿಯ ಮರಗಳ ತೆರವಿಗೆ ಬದಲಾಗಿ ಅಷ್ಟೇ ಪ್ರಮಾಣದ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಕಂದಾಯ ಜಮೀನು ಗುರುತಿಸಿಕೊಡುವಂತೆ ವಿಶೇಷ ತಹಶೀಲ್ದಾರ್‌ಗೆ ಕೋರಲಾಗಿದೆ ಎಂದು ತಾಲೂಕು ಮಟ್ಟದ ಜನಸಂಪರ್ಕ ಸಭೆಯಲ್ಲಿ ಸಲ್ಲಿಸಿದ್ದ ಅರ್ಜಿಗೆ ಲೋಕೋಪಯೋಗಿ ಇಲಾಖೆಯಿಂದ ಉತ್ತರ ಬಂದಿದೆ ಎಂದು ಅರ್ಜಿದಾರ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ನಿವಾಸಿ ಉಮೇಶ್

ಪೆರಿಯಶಾಂತಿ – ಇಚಿಲಂಪಾಡಿ ರಸ್ತೆ ಅಗಲೀಕರಣಕ್ಕೆ ತೊಡಕಾದ ಅರಣ್ಯ ► ಬದಲಿ ಜಮೀನು ನೀಡಿದ್ದಲ್ಲಿ ಅರಣ್ಯ ಇಲಾಖೆಯಿಂದ ಮರ ಕಡಿಯಲು ಗ್ರೀನ್ ಸಿಗ್ನಲ್..!! Read More »

ಕರಾವಳಿ

ಬಿಳಿನೆಲೆ ಸಿಪಿಸಿಆರ್ಐ ಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ► ಜನತೆ ಆತಂಕ ಪಡುವ ಅಗತ್ಯವಿಲ್ಲ – ಸಿಪಿಸಿಆರ್ಐ ಉಳಿಸಿ ಹೋರಾಟ ಸಮಿತಿ ಭರವಸೆ

(ನ್ಯೂಸ್ ಕಡಬ) newskadaba.com ಕಡಬ, ಡಿ.05. ಇಲ್ಲಿನ ಬಿಳಿನೆಲೆ ಗ್ರಾಮದ ಕಿದು ಸಿಪಿಸಿಆರ್‌ಐ ಕೇಂದ್ರವನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ, ಅಧಿಕಾರಿಗಳ ಸ್ವ ಹಿತಾಸಕ್ತಿಯಿಂದ ಇಷ್ಟೆಲ್ಲಾ ಗೊಂದಲಗಳು ಉಂಟಾಗಿದ್ದು, ನಾವು ವ್ಯವಸ್ಥಿತ ಹೋರಾಟ ಮಾಡುವ ಮೂಲಕ ಗೊಂದಲಗಳಿಗೆ ತೆರೆ ಎಳೆಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ನಮ್ಮ ಪ್ರಯತ್ನಕ್ಕೆ ಜನಪ್ರತಿನಿಧಿಗಳು ಸಂಪೂರ್ಣ ಸ್ಪಂದನ ನೀಡುತ್ತಿದ್ದು, ಜನತೆ ಆತಂಕಪಡುವ ಅವಶ್ಯಕತೆಯಿಲ್ಲ ಎಂದು ಸಿಪಿಸಿಆರ್‌ಐ ಉಳಿಸಿ ಹೋರಾಟ ಸಮಿತಿಯ ಸಂಚಾಲಕ ಬಾಲಕೃಷ್ಣ ಗೌಡ ವಾಲ್ತಾಜೆ ಹೇಳಿದರು. ಬುಧವಾರದಂದು ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ

ಬಿಳಿನೆಲೆ ಸಿಪಿಸಿಆರ್ಐ ಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ► ಜನತೆ ಆತಂಕ ಪಡುವ ಅಗತ್ಯವಿಲ್ಲ – ಸಿಪಿಸಿಆರ್ಐ ಉಳಿಸಿ ಹೋರಾಟ ಸಮಿತಿ ಭರವಸೆ Read More »

ಕರಾವಳಿ

ಡಿ.13 :  ಶಾಂತಿಮೊಗರು  ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ

ಸವಣೂರು ; ಕುದ್ಮಾರು ಗ್ರಾಮದ  ಶಾಂತಿಮೊಗರು  ಶ್ರೀಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ದ ಅಂಗವಾಗಿ  ಡಿ.12,13 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಡಿ.12 ರಂದು ಪಂಚಮಿಯಂದು ಪೂರ್ವಾಹ್ನ  ಸ್ಕಂದ ಗಣೇಶ ನಗರದಿಂದ ಭಕ್ತಾದಿಗಳಿಂದ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ, ನಂತರ ದೇವರಿಗೆ ಪಂಚಾಮೃತ ಅಭಿಷೇಕ ,ಕಲಾಶಭಿಷೇಕ ,ಅಪರಾಹ್ನ ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಆಶೀರ್ವಚನ ,ಸಂಜೆ ಶಾಂತಿಮೊಗರು  ಶ್ರೀಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ಹಾಗೂ ಊರವರಿಂದ ಭಜನೆ ,ನಂತರ ದೇವರಿಗೆ ಮಹಾಪೂಜೆ ನಡೆಯಲಿದೆ. ಡಿ.13

ಡಿ.13 :  ಶಾಂತಿಮೊಗರು  ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ Read More »

ಕರಾವಳಿ

ಬಂಬಿಲ ಮಹಾದೇವಿ ಮಹಿಳಾ ಭಜನ ಮಂಡಳಿಯಿಂದ ಕೊಡುಗೆ

Newskadaba.in ಸವಣೂರು : ಪಾಲ್ತಾಡಿ ಗ್ರಾಮದ ಬಂಬಿಲ ಮಹಾದೇವಿ ಮಹಿಳಾ  ಭಜನ ಮಂಡಳಿಯ ವತಿಯಿಂದ ಮಂಜುನಾಥನಗರ ಹಿ.ಪ್ರಾ.ಶಾಲೆಗೆ ಪಾತ್ರೆ ಕೊಡುಗೆ ನೀಡಲಾಯಿತು. ಬಂಬಿಲ ಮಹಾದೇವಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ,ಗ್ರಾ.ಪಂ.ಉಪಾಧ್ಯಕ್ಷ  ಬಿ.ಕೆ.ರವಿಕುಮಾರ್,ಮಹಿಳಾ ಭಜನ ಮಂಡಳಿಯ ಅಧ್ಯಕ್ಷೆ  ಸೀತಾ ಬಂಬಿಲ,ಕಾರ್ಯದರ್ಶಿ ಶ್ರಾವ್ಯಾ ಬಿ,ಸದಸ್ಯರಾದ ಗೀತಾ,ವಿಜಯಲಕ್ಷ್ಮೀ,ದಿವ್ಯಾ ,ಆಡಳಿತ ಮಂಡಳಿ ಸದಸ್ಯ ಸುಂದರ ಬಿ ಕೊಡುಗೆ ಹಸ್ತಾಂತರಿಸಿದರು. ಈ ಸಂದರ್ಭ  ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಚೈತನ್ಯ ರೈತಶಕ್ತಿ ಗುಂಪಿನ ಅಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ,ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ  ಹೊನ್ನಪ್ಪ

ಬಂಬಿಲ ಮಹಾದೇವಿ ಮಹಿಳಾ ಭಜನ ಮಂಡಳಿಯಿಂದ ಕೊಡುಗೆ Read More »

ಕರಾವಳಿ

ಸುಳ್ಯ ಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆ

Newskadba.in ಸುಳ್ಯ : ಕೇಂದ್ರ ಸರಕಾರದ ಸಾಧನೆಗಳನ್ನು ಮನೆಮನೆಗೂ ತಲುಪಿಸುವ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕಿದೆ.ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಅಂತರ ೨ ಲಕ್ಷಕ್ಕೇ ಏರಿಸುವ ಗುರಿ ಇದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ, ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಮಂಗಳವಾರ ಸುಳ್ಯ ಅಂಬಟೆಡ್ಕ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಶ್ರೀನಿವಾಸ ಪದ್ಮಾವತಿ ಸಭಾಭವನದಲ್ಲಿ  ನಡೆದ ಬಿಜೆಪಿ ಸುಳ್ಯ ಮಂಡಲ ಕಾರ್ಯಕಾರಣಿ ಸಭೆಯಲ್ಲಿ  ಮಾತನಾಡಿದರು. ಡಿಸೆಂಬರ್ ಅಂತ್ಯದೊಳಗೆ ೫೦ ಸಾವಿರ ಹೊಸ ಮತದಾರರ ಸೇರ್ಪಡೆ ಮಾಡುವ ಗುರಿಯನ್ನು

ಸುಳ್ಯ ಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆ Read More »

ಕರಾವಳಿ

ಕಡಬ: ಹಾವು ಕಡಿದು ಮಹಿಳೆ ಮೃತ್ಯು ► ರಬ್ಬರ್ ಶೀಟ್ ಒಣಗಿಸಲು ತೆರಳುತ್ತಿದ್ದಾಗ ಘಟನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.05. ರಬ್ಬರ್ ಶೀಟ್ ಮಾಡಲು ತೆರಳುತ್ತಿದ್ದ ವೇಳೆ ವಿಷ ಜಂತು ಕಡಿದು ಮಹಿಳೆಯೋರ್ವರು ಮೃತಪಟ್ಟ ಘಟನೆ ಕಡಬದ ಕುಟ್ರುಪಾಡಿಯಲ್ಲಿ ಮಂಗಳವಾರದಂದು ನಡೆದಿದೆ. ಮೃತ ಮಹಿಳೆಯನ್ನು ಕುಟ್ರುಪಾಡಿ ಗ್ರಾಮದ ಬಳ್ಳಿತ್ತಡ್ಡ ವಿಶ್ವನಾಥ ಗೌಡ ಎಂಬವರ ಪತ್ನಿ ಕಮಲಾಕ್ಷಿ(55ವ.) ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ತನ್ನ ಮನೆಯ ಸಮೀಪದಲ್ಲಿ ರಬ್ಬರ್ ಶೀಟ್ ಒಣಗಿಸಲು ಹೋಗುತ್ತಿದ್ದ ವೇಳೆ ವಿಷ ಜಂತು ಕಚ್ಚಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಮೃತರು ಪುತ್ರಿ ಭವ್ಯ,

ಕಡಬ: ಹಾವು ಕಡಿದು ಮಹಿಳೆ ಮೃತ್ಯು ► ರಬ್ಬರ್ ಶೀಟ್ ಒಣಗಿಸಲು ತೆರಳುತ್ತಿದ್ದಾಗ ಘಟನೆ Read More »

ಕರಾವಳಿ

ಅಡ್ಯಾರ್: ಗ್ಯಾಸ್ ಟ್ಯಾಂಕರ್ ಗೆ ಹಿಂದಿನಿಂದ ಬಸ್ ಢಿಕ್ಕಿ ► ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.04. ಗ್ಯಾಸ್ ಟ್ಯಾಂಕರಿಗೆ ಸರಕಾರಿ ಬಸ್ಸೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ನಗರದ ಹೊರವಲಯದ ಅಡ್ಯಾರ್ ಕಣ್ಣೂರು ಬಳಿ ಮಂಗಳವಾರದಂದು ನಡೆದಿದೆ. ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಮುಂಭಾಗದಲ್ಲಿದ್ದ ವಾಹನವು ಹಠಾತ್ತನೆ ಬಲಬದಿಗೆ ತಿರುಗಿದ ಕಾರಣ ಟ್ಯಾಂಕರ್ ಚಾಲಕ ಬ್ರೇಕ್ ಹಾಕಿದ್ದು, ಈ ವೇಳೆ ಹಿಂದಿನಿಂದ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಪ್ರಯಾಣಿಕರಿಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಪ್ರಯಾಣಿಕರು ಸಣ್ಣ

ಅಡ್ಯಾರ್: ಗ್ಯಾಸ್ ಟ್ಯಾಂಕರ್ ಗೆ ಹಿಂದಿನಿಂದ ಬಸ್ ಢಿಕ್ಕಿ ► ಇಬ್ಬರಿಗೆ ಗಾಯ Read More »

ಕರಾವಳಿ

ವಿಟ್ಲ ದೇವಸ್ಥಾನದ ಮಾಜಿ ಅರ್ಚಕ ಬಾವಿಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ.04. ಇಲ್ಲಿನ ದೇವಸ್ಥಾನದ ಮಾಜಿ ಅರ್ಚಕರೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಿಗ್ಗೆ ವಿಟ್ಲದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಇತಿಹಾಸ ಪ್ರಸಿದ್ಧ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸುಮಾರು 35 ವರ್ಷಗಳ ಕಾಲ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ವಾಸುದೇವ ಕೆದಿಲಾಯ(79) ಎಂದು ಗುರುತಿಸಲಾಗಿದೆ. ಇವರು ಇಂದು ಬೆಳಗ್ಗಿನ ಜಾವ ದೇವಸ್ಥಾನದ ಪಕ್ಕದಲ್ಲಿನ ತನ್ನ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ಘಟನೆಗೆ ಕಾರಣ ಇನ್ನಷ್ಟೇ ತಿಳಿದು

ವಿಟ್ಲ ದೇವಸ್ಥಾನದ ಮಾಜಿ ಅರ್ಚಕ ಬಾವಿಗೆ ಹಾರಿ ಆತ್ಮಹತ್ಯೆ Read More »

ಕರಾವಳಿ

ಮೆಲ್ಕಾರ್: ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಢಿಕ್ಕಿ ► ಮಹಿಳೆ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.03. ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ದಾರುಣ ಘಟನೆ ಸೋಮವಾರ ರಾತ್ರಿ ಮೆಲ್ಕಾರ್ ನಲ್ಲಿ ಸಂಭವಿಸಿದೆ. ಮೃತ ಮಹಿಳೆಯನ್ನು ಮೆಲ್ಕಾರ್ ಸಮೀಪದ ಬೋಗೋಡಿ ನಿವಾಸಿ ಅತಾವುಲ್ಲಾ ಎಂಬವರ ಪತ್ನಿ ರುಕ್ಸಾನಾ (26) ಎಂದು ಗುರುತಿಸಲಾಗಿದೆ. ರುಕ್ಸಾನಾ ತನ್ನ ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಸಾಮಾಗ್ರಿ ಖರೀದಿಗೆಂದು ಬಂದಿದ್ದು, ಹಿಂತಿರುಗಲೆಂದು ಬೋಗೋಡಿ ಸಮೀಪ ರಸ್ತೆ ದಾಟುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ

ಮೆಲ್ಕಾರ್: ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಢಿಕ್ಕಿ ► ಮಹಿಳೆ ಸ್ಥಳದಲ್ಲೇ ಮೃತ್ಯು Read More »

ಕರಾವಳಿ
Scroll to Top