ರಕ್ತದಾನಿ ರಾಕೇಶ್ ರೈ ಕೆಡೆಂಜಿ ಅವರಿಗೆ ವಿವೇಕ ಯುವ ಪ್ರಶಸ್ತಿ

newskadaba.com ಸವಣೂರು, ಡಿ.03. ಪಾಲ್ತಾಡಿ ಗ್ರಾಮದ ಮಂಜುನಾಥ ನಗರ ವಿವೇಕಾನಂದ ಯುವಕ ಮಂಡಲ ಮತ್ತು ಶ್ರೀ ಗೌರಿ ಯುವತಿ ಮಂಡಲದ ವತಿಯಿಂದ ನೀಡಲಾಗುವ “ವಿವೇಕ ಯುವ ಪ್ರಶಸ್ತಿ”ಗೆ  ಸವಣೂರಿನ ರಾಕೇಶ್ ರೈ ಕೆಡೆಂಜಿ ಅವರು ಆಯ್ಕೆಯಾಗಿದ್ದಾರೆ. 52  ಬಾರಿ ರಕ್ತದಾನ ಹಾಗೂ ರಕ್ತದಾನದ ಮಹತ್ವ ಕುರಿತ ಪ್ರಚಾರ ರಾಯಬಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ರಾಕೇಶ್ ರೈ ಕೆಡೆಂಜಿ ಅವರಿಗೆ ಈ ಪ್ರಶಸ್ತಿಯನ್ನು  ಡಿ.8ರಂದು ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ನಡೆಯುವ ಸಮಾರಂಭದಲ್ಲಿ  ಸಂಸದ ನಳಿನ್ ಕುಮಾರ್ ಕಟೀಲ್  ಇವರ ಸಮ್ಮುಖದಲ್ಲಿ, ಸುಳ್ಯ ವಿಧಾನಸಭಾ […]

ರಕ್ತದಾನಿ ರಾಕೇಶ್ ರೈ ಕೆಡೆಂಜಿ ಅವರಿಗೆ ವಿವೇಕ ಯುವ ಪ್ರಶಸ್ತಿ Read More »

ಕರಾವಳಿ

ಡಿ. 5ರಿಂದ 9ರ ವರೆಗೆ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ರಜತ ಸಂಭ್ರಮ

ಕಾಣಿಯೂರು : ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಡಿ.೫ರಿಂದ ೯ರ ವರೆಗೆ ಪ್ರಗತಿ ವಿದ್ಯಾಸಂಸ್ಥೆ ಹಾಗೂ ಬೆಳ್ಳಿಹಬ್ಬ ವರ್ಷಾಚರಣ ಸಮಿತಿ ವತಿಯಿಂದ ರಜತ ಸಂಭ್ರಮ ಕಾರ್ಯಕ್ರಮ ನಡೆಯಲಿದೆ. ಸಮಾಜದ ನಾನಾ ಕ್ಷೇತ್ರಗಳ ಸಾಧಕರ ಪಾಲ್ಗೊಳ್ಳುವಿಕೆ, ಸಂಪನ್ಮೂಲ ವ್ಯಕ್ತಿಗಳ ಉಪನ್ಯಾಸ, ಸಾಧಕರಿಗೆ ಸನ್ಮಾನ, ಖ್ಯಾತ ತಂಡಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ತಾರಾ ಮೆರುಗು, ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯಲಿದೆ. ಗುರುವಾರ ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಕಾರ್ಯಕ್ರಮ ಕುರಿತಾಗಿ ವಿವರ ನೀಡಿದ ಶಾಲಾ ಆಡಳಿತ ಸಮಿತಿ ಅಧ್ಯಕ್ಷ

ಡಿ. 5ರಿಂದ 9ರ ವರೆಗೆ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ರಜತ ಸಂಭ್ರಮ Read More »

ಕರಾವಳಿ, ಕರ್ನಾಟಕ

ಡಿ.13  : ನಳೀಲು ಸುಬ್ರಹ್ಮಣ್ಯ  ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ

Newskadaba.in ಸವಣೂರು ; ಪುತ್ತೂರು ತಾಲೂಕಿನಲ್ಲಿ ವಲ್ಮಿಕ (ಹುತ್ತ)ಕ್ಕೆ  ಪೂಜೆ ಸಲ್ಲುವ ವಿಶೇಷ ಹಾಗೂ ಕಾರಣಿಕ ಸಾನಿಧ್ಯ  ಕೊಳ್ತಿಗೆ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ವಿವಿಧ ಧಾರ್ಮಿಕ ಕಾರ‍್ಯಗಳೊಂದಿಗೆ ಡಿ.12,13 ರಂದು ನಡೆಯಲಿದೆ. ಹುತ್ತಕ್ಕೆ ಪೂಜೆ ಸಲ್ಲುವ ತಾಲೂಕಿನ ಏಕೈಕ ಕ್ಷೇತ್ರ ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಹುತ್ತಕ್ಕೆ ಆರಾಧನೆ ನಡೆಯುತ್ತದೆ.ಆದರಿಂದ ಇದು ಭಕ್ತರ ಪಾಲಿನ ಶ್ರದ್ದೆಯ ಹಾಗೂ ಭಕ್ತಿಯ ಕ್ಷೇತ್ರವಾಗಿದೆ.ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಸೇವೆ ಪಡೆಯುವ ಏಕೈಕ ಕ್ಷೇತ್ರವಾಗಿರುವ ಇಲ್ಲಿ   ಕಂಕಣ ಭಾಗ್ಯಕ್ಕಾಗಿ, ಸಂತಾನ

ಡಿ.13  : ನಳೀಲು ಸುಬ್ರಹ್ಮಣ್ಯ  ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ Read More »

ಕರಾವಳಿ

ಡಿ.16 : ಪಾಲ್ತಾಡಿ ಅಂಕತ್ತಡ್ಕದಲ್ಲಿ  ನವೋದಯ ಕ್ರೀಡಾಕೂಟ

Newskadaba.in ಸವಣೂರು : ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ,ನವೋದಯ ಸ್ವಸಹಾಯ ಗುಂಪುಗಳ ಒಕ್ಕೂಟ ಪಾಲ್ತಾಡಿ ಮತ್ತು ಕೊಳ್ತಿಗೆ ,ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್  ಮಂಗಳೂರು ಇದರ ವತಿಯಿಂದ ನವೋದಯ ಸ್ವಸಹಾಯ ಗುಂಪುಗಳ ಸದಸ್ಯರ ಕ್ರೀಡಾಕೂಟ ಡಿ.16 ರಂದು ಅಂಕತ್ತಡ್ಕ  ಹಿ.ಪ್ರಾ.ಶಾಲೆಯಲ್ಲಿ  ನಡೆಯಲಿದೆ. ಕ್ರೀಡಾಕೂಟವನ್ನು ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಹಣಾಽಕಾರಿ ಪೂರ್ಣಿಮಾ ಶೆಟ್ಟಿ  ಉದ್ಘಾಟಿಸುವರು.ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಕುಮಾರ್ ಕೆ ಅಧ್ಯಕ್ಷತೆ ವಹಿಸುವರು.ಅತಿಥಿಗಳಾಗಿ

ಡಿ.16 : ಪಾಲ್ತಾಡಿ ಅಂಕತ್ತಡ್ಕದಲ್ಲಿ  ನವೋದಯ ಕ್ರೀಡಾಕೂಟ Read More »

ಕರಾವಳಿ

ಡಿ.8 : ಅಂಕತ್ತಡ್ಕ ಪ್ರಾಥಮಿಕ  ಶಾಲಾ ವಾರ್ಷಿಕೋತ್ಸವ

Newskadaba.in ಸವಣೂರು:  ಪಾಲ್ತಾಡಿ ಗ್ರಾಮದ  ಅಂಕತ್ತಡ್ಕ  ಸ.ಹಿ.ಪ್ರಾ ಶಾಲೆಯ ವಾರ್ಷಿಕೋತ್ಸವ ಡಿ.8 ರಂದು ನಡೆಯಲಿದೆ. ಬೆಳಿಗ್ಗೆ ನಡೆಯುವ ಧ್ವಜಾರೋಹಣವನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ  ವಿಶ್ವನಾಥ ಪೂಜಾರಿ ನೆರವೇರಿಸುವರು ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ ವಸ್ತು ಪ್ರದರ್ಶನ ಉದ್ಘಾಟಿಸುವರು. ಗ್ರಾ.ಪಂ.ಸದಸ್ಯೆ ಜಯಂತಿ ಮಡಿವಾಳ ಉಪಸ್ಥಿತರಿರುವರು. ಸಭಾ ಕಾರ್ಯಕ್ರಮ ಶಾಲಾ ರಜತ ಮಂದಿರವನ್ನು  ಸುಳ್ಯ ಶಾಸಕ ಎಸ್.ಅಂಗಾರ  ಉದ್ಘಾಟಿಸುವರು. ಪತ್ತೂರು ಶಾಸಕ ಸಂಜೀವ ಮಠಂದೂರು ಸಭಾ ಕಾರ್ಯಕ್ರಮದ ದೀಪ ಪ್ರಜ್ವಲನೆ ಮಾಡುವರು. ಅಧ್ಯಕ್ಷತೆಯನ್ನು  ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ವಹಿಸುವರು. ಜಿ.ಪಂ.ಸದಸ್ಯೆ

ಡಿ.8 : ಅಂಕತ್ತಡ್ಕ ಪ್ರಾಥಮಿಕ  ಶಾಲಾ ವಾರ್ಷಿಕೋತ್ಸವ Read More »

ಕರಾವಳಿ

ಡಿ.8 : ಮಂಜುನಾಥನಗರ ಶಾಲಾ ವಾರ್ಷಿಕೋತ್ಸವ

Newskadaba.in ಸವಣೂರು:  ಪಾಲ್ತಾಡಿ ಗ್ರಾಮದ  ಮಂಜುನಾಥನಗರ ಸ.ಹಿ.ಪ್ರಾ ಶಾಲೆ ಮತ್ತು ಸರಕಾರಿ ಪ್ರೌಢಶಾಲೆಯ ಜಂಟಿ ವಾರ್ಷಿಕೋತ್ಸವ ಡಿ.೮ ರಂದು ನಡೆಯಲಿದೆ. ಬೆಳಿಗ್ಗೆ ನಡೆಯುವ ಧ್ವಜಾರೋಹಣವನ್ನು ಸವಣೂರು ಗ್ರಾ.ಪಂ.ಉಪಾಧ್ಯಕ್ಷ ಬಿ.ಕೆ.ರವಿಕುಮಾರ್ ನೆರವೇರಿಸುವರು.ಗ್ರಾ.ಪಂ.ಸದಸ್ಯೆ ಜಯಂತಿ ಮಡಿವಾಳ ಪುಸ್ತಕ ಪ್ರದರ್ಶನ ಉದ್ಘಾಟಿಸುವರು.ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ ವಸ್ತು ಪ್ರದರ್ಶನ ಉದ್ಘಾಟಿಸುವರು.ಕೆಯ್ಯೂರು ಕ್ಲಸ್ಟರ್ ಸಿಆರ್‌ಪಿ ಅಬ್ದುಲ್ ಬಶೀರ್ ಕೆ  ಶುಭಾಶಂಸನೆ ಮಾಡುವರು. ಸಿದ್ದಿವಿನಾಯಕ ಸೇವಾ ಸಂಘದ ಅಧ್ಯಕ್ಷ  ಪ್ರವೀಣ್ ಬಂಬಿಲದೋಳ,ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಪದ್ಮಪ್ರಸಾದ್ ಆರಿಗ ಪಂಚೋಡಿ,ವಿವೇಕಾನಂದ ಯುವಕ ಮಂಡಲದ

ಡಿ.8 : ಮಂಜುನಾಥನಗರ ಶಾಲಾ ವಾರ್ಷಿಕೋತ್ಸವ Read More »

ಕರಾವಳಿ

ಬೆದ್ರೋಡಿ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಗ್ಯಾಸ್ ಸೋರಿಕೆ ► ಪರಿಸರದಲ್ಲಿ ಬೆಂಕಿ ಬಳಸದಂತೆ ಮುನ್ನೆಚ್ಚರಿಕೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ.02. ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರೊಂದು ರಸ್ತೆಗಡ್ಡವಾಗಿ ಪಲ್ಟಿಯಾದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ಬಳಿಯ ತೂಗುಸೇತುವೆಯ ತಿರುವಿನಲ್ಲಿ ಶನಿವಾರ ರಾತ್ರಿ ಸಂಭವಿಸಿದ್ದು, ರಸ್ತೆ ತಡೆ ಉಂಟಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಭಾರತ್ ಗ್ಯಾಸ್ ಸಂಸ್ಥೆಗೆ ಸೇರಿದ ಟ್ಯಾಂಕರ್ ಪಲ್ಟಿಯಾಗಿದ್ದು, ಟ್ಯಾಂಕರ್ ನಿಂದ ಹೆಚ್ಚಿನ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆದ್ರೋಡಿ ಆಸುಪಾಸಿನ ಮತ್ತು ಮೊಗೇರಡ್ಕ ನದಿ ಕಿನಾರೆಯಲ್ಲಿ ವಾಸಿಸುವ ಮನೆಗಳಲ್ಲಿ ಬೆಂಕಿ

ಬೆದ್ರೋಡಿ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಗ್ಯಾಸ್ ಸೋರಿಕೆ ► ಪರಿಸರದಲ್ಲಿ ಬೆಂಕಿ ಬಳಸದಂತೆ ಮುನ್ನೆಚ್ಚರಿಕೆ Read More »

ಕರಾವಳಿ

ಕಡಬ: ಕೌಟುಂಬಿಕ ಕಲಹದ ಹಿನ್ನೆಲೆ ► ಮೆಸ್ಕಾಂ ಉದ್ಯೋಗಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಡಿ.01. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮೆಸ್ಕಾಂ ಉದ್ಯೋಗಿಯೊಬ್ಬರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರದಂದು ಕಲ್ಲಾಜೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಡಬ ಮೆಸ್ಕಾಂ ಸಬ್ ಸ್ಟೇಷನ್ ನಲ್ಲಿ ವಿದ್ಯುತ್ ಪರಿಕರಗಳ ಓಪರೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಂಕದಕಟ್ಟೆ ಮೂಜೂರು ಬೈಲು ನಿವಾಸಿ ಹರೀಶ್ (33) ಎಂದು ಗುರುತಿಸಲಾಗಿದೆ. ವಿವಾಹಿತರಾಗಿದ್ದ ಇವರು ಪತ್ನಿಯ ಮೇಲೆ ನಿರಂತರ ಹಲ್ಲೆಗೈಯ್ಯುತ್ತಿದ್ದರು ಎನ್ನಲಾಗಿದ್ದು, ಈ ಬಗ್ಗೆ ಪತ್ನಿ ನೀಡಿದ್ದ ದೂರಿನಂತೆ ಶುಕ್ರವಾರದಂದು ಹರೀಶ್ ನನ್ನು ಕಡಬ

ಕಡಬ: ಕೌಟುಂಬಿಕ ಕಲಹದ ಹಿನ್ನೆಲೆ ► ಮೆಸ್ಕಾಂ ಉದ್ಯೋಗಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ

ಬೆಳ್ತಂಗಡಿ: ವಿದ್ಯುತ್ ತಂತಿ ಸ್ಪರ್ಶ ► ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.01. ತೋಟದಲ್ಲಿ ಅಡಿಕೆ ಕೀಳುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ಸ್ಪರ್ಶಗೊಂಡ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಲಾಯ್ಲದಲ್ಲಿ ಶನಿವಾರದಂದು ನಡೆದಿದೆ. ಮೃತರನ್ನು ಕಣ್ಣಾಜೆಬೈಲ್ ನಿವಾಸಿ ಯೋಗೀಶ್ (34) ಎಂದು ಗುರುತಿಸಲಾಗಿದೆ. ಯೋಗೀಶ್ ಶನಿವಾರದಂದು ಬೆಳ್ತಂಗಡಿ ತಾಲೂಕಿನ ಲಾಯ್ಲ ಸಮೀಪದ ಓಡದಕರಿಯ ದೇವಸ್ಥಾನದ ಬಳಿಯ ತೋಟವೊಂದರಲ್ಲಿ ಅಡಿಕೆ ಕೀಳುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ಸ್ಪರ್ಶಗೊಂಡಿದೆ ಎನ್ನಲಾಗಿದ್ದು, ಗಂಭೀರ ಗಾಯಗೊಂಡ ಯೋಗೀಶ್ ರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಬೆಳ್ತಂಗಡಿ

ಬೆಳ್ತಂಗಡಿ: ವಿದ್ಯುತ್ ತಂತಿ ಸ್ಪರ್ಶ ► ಯುವಕ ಮೃತ್ಯು Read More »

ಕರಾವಳಿ

ಇಂದು (ಡಿ.01) ವಿಶ್ವ ಏಡ್ಸ್ ದಿನ ✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಡಿ.01. ಪ್ರತಿ ವರ್ಷ ಡಿಸೆಂಬರ್ 1 ರಂದು ವಿಶ್ವ ಏಡ್ಸ್ ದಿನವನ್ನಾಗಿ ಆಚರಿಸಲಾಗುತ್ತದೆ. ಎಚ್.ಐ.ವಿ ಎಂಬ ವೈರಸ್‍ನಿಂದ ಉಂಟಾಗುವ ಈ ರೋಗದ ಬಗ್ಗೆ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ 1988ರಿಂದ ಈ ಆಚರಣೆಯನ್ನು ಜಾರಿಗೆ ತರಲಾಯಿತು. ಮಾರಣಾಂತಿಕ ಖಾಯಿಲೆಗಳ ಪಟ್ಟಿಯಲ್ಲಿ ಮೊದಲ ಹತ್ತು ಸ್ಥಾನದ ಒಳಗೆ ಬರುವ ಏಡ್ಸ್‍ರೋಗ ಮನುಕುಲದ ಬಹುದೊಡ್ಡ ಶತ್ರು. 2013ರ ಅಂಕಿಅಂಶಗಳ ಪ್ರಕಾರ ಸುಮಾರು 36 ಮಿಲಿಯನ್ ಮಂದಿ (1981-2012ರ ವರೆಗೆ) ಸಾವನ್ನಪ್ಪಿದ್ದಾರೆ

ಇಂದು (ಡಿ.01) ವಿಶ್ವ ಏಡ್ಸ್ ದಿನ ✍? ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
Scroll to Top