ಕಡಬ ತಾಲೂಕು ಉದ್ಘಾಟನೆಗೆ ಮತ್ತೆ ವಿಘ್ನ..!! ► ನೂತನ ತಾಲೂಕು ಉದ್ಘಾಟನೆ ಕೊನೆಯ ಕ್ಷಣದಲ್ಲಿ ರದ್ದು…??

(ನ್ಯೂಸ್ ಕಡಬ) newskadaba.com ಕಡಬ, ನ.25. ಪರಿಸರದ ಜನತೆಯ ಬಹು ದಶಕಗಳ ಬೇಡಿಕೆಯಾದ ‘ನೂತನ ಕಡಬ ತಾಲೂಕು ಉದ್ಘಾಟನೆ’ ನೆರವೇರಲು ಕೆಲವೇ ತಾಸುಗಳು ಬಾಕಿ ಉಳಿದಿರುವಾಗ ತಾಲೂಕು ಉದ್ಘಾಟನೆಗೆ ಮತ್ತೊಂದು ವಿಘ್ನ ಎದುರಾಗಿದ್ದು, ಉದ್ಘಾಟನಾ ಸಮಾರಂಭವನ್ನು ಕೊನೆಯ ಕ್ಷಣದಲ್ಲಿ ಮುಂದೂಡಲಾಗುವ ಸಂಭವವಿದೆ. ಕನ್ನಡ ಚಿತ್ರರಂಗದ ಹಿರಿಯ ನಟ, ಮಾಜಿ ಸಚಿವ ಅಂಜದ ಗಂಡು ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚರಣೆ ನಡೆಯುತ್ತಿರುವುದರಿಂದ ಭಾನುವಾರದಂದು ನಡೆಯಬೇಕಾಗಿದ್ದ ಕಡಬ ಹಾಗೂ ಮೂಡಬಿದಿರೆ ತಾಲೂಕು […]

ಕಡಬ ತಾಲೂಕು ಉದ್ಘಾಟನೆಗೆ ಮತ್ತೆ ವಿಘ್ನ..!! ► ನೂತನ ತಾಲೂಕು ಉದ್ಘಾಟನೆ ಕೊನೆಯ ಕ್ಷಣದಲ್ಲಿ ರದ್ದು…?? Read More »

ಕರ್ನಾಟಕ

ಕನ್ನಡ ಚಿತ್ರರಂಗದ ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.24. ಕನ್ನಡ ಚಿತ್ರರಂಗದ ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್(66) ಬೆಂಗಳೂರಿನ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ನಿಧನರಾದರು. ಶ್ವಾಸಕೋಶ ಸಮಸ್ಯೆಯಿಂದ ಅವರು ಬಳಲುತ್ತಿದ್ದ ಅವರನ್ನು ಕೆಲ ದಿನಗಳ ಹಿಂದೆ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರದಂದು ಆರೋಗ್ಯ ಸ್ಥಿತಿ ಹದಗೆಟ್ಟಿದ್ದು,ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

ಕನ್ನಡ ಚಿತ್ರರಂಗದ ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶ Read More »

ಕರ್ನಾಟಕ

ಮರ್ಧಾಳ: ಕಿರು ಸೇತುವೆಗೆ ಢಿಕ್ಕಿ ಹೊಡೆದು ಕೆಳಕ್ಕುರುಳಿದ ಕಾರು ► ಮಗು ಸೇರಿದಂತೆ ಪ್ರಯಾಣಿಕರು ಪವಾಡ ಸದೃಶ ಪಾರು

(ನ್ಯೂಸ್ ಕಡಬ) newskadaba.com ಕಡಬ, ನ.24. ಸ್ವಿಫ್ಟ್ ಡಿಸೈರ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ‌ ಹೆದ್ದಾರಿಯ ಪಕ್ಕದ ಕಿರು ಸೇತುವೆಗೆ ಉರುಳಿ ಬಿದ್ದ ಘಟನೆ ಮರ್ಧಾಳ ಸಮೀಪದ ಅಳೇರಿ ಎಂಬಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಬೆಂಗಳೂರು ಮೂಲದ ಕುಟುಂಬವು ಧರ್ಮಸ್ಥಳ ದೇವರ ದರ್ಶನ ಮುಗಿಸಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದಾಗ ಅಳೇರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಕಿರು ಸೇತುವೆಯ ತಡೆ ಗೋಡೆಗೆ ಢಿಕ್ಕಿ ಹೊಡೆದು ಕೆಳಕ್ಕುರುಳಿದೆ. ಘಟನೆಯಲ್ಲಿ ಸಣ್ಣ ಮಗು ಸೇರಿದಂತೆ

ಮರ್ಧಾಳ: ಕಿರು ಸೇತುವೆಗೆ ಢಿಕ್ಕಿ ಹೊಡೆದು ಕೆಳಕ್ಕುರುಳಿದ ಕಾರು ► ಮಗು ಸೇರಿದಂತೆ ಪ್ರಯಾಣಿಕರು ಪವಾಡ ಸದೃಶ ಪಾರು Read More »

ಕರಾವಳಿ

ಕಡಬ: ಕಂದಾಯ, ಪೊಲೀಸ್ ಇಲಾಖೆಗಳಲ್ಲಿ ದಲಿತ ವಿರೋಧಿ ನೀತಿಯ ಆರೋಪ ► ತಾಲೂಕು ಉದ್ಘಾಟನೆಗೆ ಆಗಮಿಸುವ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸುವುದಕ್ಕೆ ಕೃಷ್ಣಪ್ಪ ಸ್ಥಾಪಿತ ದಸಂಸ ಬೆಂಬಲವಿಲ್ಲ ► ದಲಿತ ಮುಖಂಡ ಆನಂದ ಮಿತ್ತಬೈಲ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಕಡಬ, ನ.24. ಕಂದಾಯ ಹಾಗೂ ಪೊಲೀಸ್ ಇಲಾಖೆಗಳಲ್ಲಿ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಕಡಬ ತಾಲೂಕು ಉದ್ಘಾಟನೆಗೆ ಆಗಮಿಸುವ ಕಂದಾಯ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಲಾಗುವುದು ಎಂದು ದಲಿತ ಸಂಘಟನೆಗಳ ಮಹಾ ಒಕ್ಕೂಟದ ಅಧ್ಯಕ್ಷ ವಸಂತ ಕುಬುಲಾಡಿ ನೀಡಿದ್ದ ಹೇಳಿಕೆಗೆ ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ ದಸಂಸ ನ ಸಹಮತ ಇಲ್ಲ ಎಂದು ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ ದಸಂ‌ಸ ಮುಖಂಡ ಆನಂದ ಮಿತ್ತಬೈಲು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ

ಕಡಬ: ಕಂದಾಯ, ಪೊಲೀಸ್ ಇಲಾಖೆಗಳಲ್ಲಿ ದಲಿತ ವಿರೋಧಿ ನೀತಿಯ ಆರೋಪ ► ತಾಲೂಕು ಉದ್ಘಾಟನೆಗೆ ಆಗಮಿಸುವ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸುವುದಕ್ಕೆ ಕೃಷ್ಣಪ್ಪ ಸ್ಥಾಪಿತ ದಸಂಸ ಬೆಂಬಲವಿಲ್ಲ ► ದಲಿತ ಮುಖಂಡ ಆನಂದ ಮಿತ್ತಬೈಲ್ ಸ್ಪಷ್ಟನೆ Read More »

ಕರಾವಳಿ

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ – ಬೈಕ್ ನಡುವೆ ಅಪಘಾತ ► ಬೈಕ್ ಸವಾರ ಛಿದ್ರಗೊಂಡು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.23. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪ ಗ್ಯಾಸ್ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮೃತ ಸವಾರನನ್ನು ಸ್ಥಳೀಯ ನಿವಾಸಿ ಜಗದೀಶ್ ಎಂದು ಗುರುತಿಸಲಾಗಿದೆ. ನೆಲ್ಯಾಡಿಯ ಆರ್ಲ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಉಪ್ಪಿನಂಗಡಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಗ್ಯಾಸ್ ಟ್ಯಾಂಕರ್ ರಸ್ತೆಗಡ್ಡವಾಗಿ ಮಗುಚಿ ಬಿದ್ದುದರಿಂದ

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ – ಬೈಕ್ ನಡುವೆ ಅಪಘಾತ ► ಬೈಕ್ ಸವಾರ ಛಿದ್ರಗೊಂಡು ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಕಡಬ ನೂತನ ತಾಲೂಕು ಉದ್ಘಾಟನಾ ಐತಿಹಾಸಿಕ ಕ್ಷಣದಲ್ಲಿ ಭಾಗಿಗಳಾಗೋಣ ► ನ.25 ರಂದು ಉದ್ಘಾಟನೆ ನಡೆಯದೇ ಹೋದರೆ ಊರ ಜನರಿಂದಲೇ ಉದ್ಘಾಟನೆ..!! ► ತಾಲೂಕು ಹೋರಾಟ ಸಮಿತಿಯ ಸಂಚಾಲಕ ಕೃಷ್ಣ ಶೆಟ್ಟಿ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ನ.22. ಸುಮಾರು ಆರು ದಶಕಗಳ ಕಾಲ ಊರಿನ ಪ್ರಮುಖರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ರಾಜಕೀಯ ರಹಿತವಾಗಿ ಪಕ್ಷ ಭೇದ ಮರೆತು ಹೋರಾಡಿದ ಫಲವಾಗಿ ಕಡಬವು ನೂತನ ತಾಲೂಕಾಗಿ ಘೋಷಣೆಯಾಗಿದ್ದು, ನ.25 ರಂದು ನಡೆಯಲಿರುವ ನೂತನ ತಾಲೂಕು ಉದ್ಘಾಟನೆಯ ಐತಿಹಾಸಿಕ ಕ್ಷಣದಲ್ಲಿ ನಾವೆಲ್ಲರೂ ಭಾಗಿಗಳಾಗೋಣ ಎಂದು ಕಡಬ ತಾಲೂಕು ಹೋರಾಟ ಸಮಿತಿಯ ಸಂಚಾಲಕ, ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ಕಡಬ ಹೇಳಿದರು. ಸುಮಾರು ಆರು ವರ್ಷಗಳ ಹಿಂದೆ ಬಿಜೆಪಿಯ ಜಗದೀಶ್ ಶೆಟ್ಟರ್

ಕಡಬ ನೂತನ ತಾಲೂಕು ಉದ್ಘಾಟನಾ ಐತಿಹಾಸಿಕ ಕ್ಷಣದಲ್ಲಿ ಭಾಗಿಗಳಾಗೋಣ ► ನ.25 ರಂದು ಉದ್ಘಾಟನೆ ನಡೆಯದೇ ಹೋದರೆ ಊರ ಜನರಿಂದಲೇ ಉದ್ಘಾಟನೆ..!! ► ತಾಲೂಕು ಹೋರಾಟ ಸಮಿತಿಯ ಸಂಚಾಲಕ ಕೃಷ್ಣ ಶೆಟ್ಟಿ ಎಚ್ಚರಿಕೆ Read More »

ಕರ್ನಾಟಕ

ಕಡಬ: ಕಂದಾಯ, ಪೊಲೀಸ್ ಇಲಾಖೆಗಳಲ್ಲಿ ದಲಿತ ವಿರೋಧಿ ನೀತಿಯ ಆರೋಪ ► ತಾಲೂಕು ಉದ್ಘಾಟನೆಗೆ ಆಗಮಿಸುವ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸುವ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ನ.22. ಕಡಬ ತಹಸೀಲ್ದಾರ್ ಹಾಗೂ ಕಡಬ ಆರಕ್ಷಕ ಉಪ ನಿರೀಕ್ಷಕರು ದಲಿತ ವಿರೋಧಿ ಧೋರಣೆ ಅನುಸರಿಸುತ್ತಿದ್ದು, ಈ ಬಗ್ಗೆ ಇತ್ತೀಚೆಗೆ ಕಡಬದಲ್ಲಿ ಪ್ರತಿಭಟನೆ ನಡೆಸಿದ್ದರೂ ಆರೋಪಿತರ ವಿರುದ್ದ ಯಾವುದೇ ಕ್ರಮ ಕೈಗೊಳ್ಳದೆ ಇರುವುದನ್ನು ಖಂಡಿಸಿ ನ.25ರಂದು ಕಡಬ ತಾಲೂಕು ಉದ್ಘಾಟನೆಗೆ ಆಗಮಿಸುವ ಕಂದಾಯ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಲಾಗುವುದು ಎಂದು ದಲಿತ ಸಂಘಟನೆಗಳ ಮಹಾ ಒಕ್ಕೂಟದ ಅಧ್ಯಕ್ಷ ವಸಂತ ಕುಬಲಾಡಿ ಹೇಳಿದರು. ಅವರು ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕಂದಾಯ ಹಾಗೂ ಪೋಲೀಸ್

ಕಡಬ: ಕಂದಾಯ, ಪೊಲೀಸ್ ಇಲಾಖೆಗಳಲ್ಲಿ ದಲಿತ ವಿರೋಧಿ ನೀತಿಯ ಆರೋಪ ► ತಾಲೂಕು ಉದ್ಘಾಟನೆಗೆ ಆಗಮಿಸುವ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸುವ ಎಚ್ಚರಿಕೆ Read More »

ಕರಾವಳಿ

ಇಚಿಲಂಪಾಡಿ ಸೇತುವೆಯ ಅಡಿಭಾಗದಲ್ಲಿ ನಡೆಯುತ್ತಿದೆ ಅಕ್ರಮ ಮರಳುಗಾರಿಕೆ..!! ► ಪ್ರತಿದಿನ ರಾತ್ರಿಯಾಗುತ್ತಿದ್ದಂತೆ ಸಾಗುತ್ತದೆ ಲೋಡುಗಟ್ಟಲೆ ಮರಳು..!! ► ಅಧಿಕಾರಿಗಳೇ ನೇರವಾಗಿ ಶಾಮೀಲಾಗಿ ನಡೆಯುತ್ತದಂತೆ ಈ ದಂಧೆ..??

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.20. ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿ ಹಾದು ಹೋಗಿರುವ ಇಚಿಲಂಪಾಡಿ ಸೇತುವೆಯ ಅಡಿಭಾಗದಲ್ಲಿ ಕಳೆದೆರಡು ತಿಂಗಳುಗಳಿಂದ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು, ಈ ದಂಧೆಯಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ದಲಿತ ಮುಖಂಡ ವಸಂತ ಕುಬುಲಾಡಿ ನೇರ ಆರೋಪ‌ ಮಾಡಿದ್ದಾರೆ. ‘ನ್ಯೂಸ್ ಕಡಬ’ದೊಂದಿಗೆ ಮಾತನಾಡಿದ ಅವರು, ಇಚಿಲಂಪಾಡಿ ಸೇತುವೆಯ ಅನತಿ ದೂರದಲ್ಲೇ ಈ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು, ಕತ್ತಲು ಆವರಿಸುತ್ತಿದಂತೆಯೇ ಅಕ್ರಮ ಮರಳುಗಾರಿಕೆ ನಡೆಯಲು ಅರಂಭವಾಗುತ್ತದೆ. ರಾತ್ರೆಯಾಗುತ್ತಿದ್ದಂತೆಯೇ ಸುಮಾರು ಹತ್ತಿಪ್ಪತ್ತು ಮಂದಿ ನದಿಗೆ

ಇಚಿಲಂಪಾಡಿ ಸೇತುವೆಯ ಅಡಿಭಾಗದಲ್ಲಿ ನಡೆಯುತ್ತಿದೆ ಅಕ್ರಮ ಮರಳುಗಾರಿಕೆ..!! ► ಪ್ರತಿದಿನ ರಾತ್ರಿಯಾಗುತ್ತಿದ್ದಂತೆ ಸಾಗುತ್ತದೆ ಲೋಡುಗಟ್ಟಲೆ ಮರಳು..!! ► ಅಧಿಕಾರಿಗಳೇ ನೇರವಾಗಿ ಶಾಮೀಲಾಗಿ ನಡೆಯುತ್ತದಂತೆ ಈ ದಂಧೆ..?? Read More »

ಕರಾವಳಿ

ಬಿಸಿ ನೀರಿನ ಪಾತ್ರೆಗೆ ಬಿದ್ದು ಏಳು ವರ್ಷ ಪ್ರಾಯದ ಬಾಲಕಿ ಮೃತ್ಯು ► ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ ಎಂದು ಕುಟುಂಬಿಕರ ಆರೋಪ

(ನ್ಯೂಸ್ ಕಡಬ) newskadaba.com ಪುತ್ತೂರು, ನ.20. ಆಕಸ್ಮಿಕವಾಗಿ ಬಿಸಿನೀರಿನ ಪಾತ್ರೆಗೆ ಬಿದ್ದು ಏಳು ವರ್ಷದ ಬಾಲಕಿಯೋರ್ವಳು ಮೃತಪಟ್ಟ ದಾರುಣ ಘಟನೆ ಸೋಮವಾರದಂದು ಪುತ್ತೂರಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಪುತ್ತೂರು ಸಾಂದಿಪನಿ ಶಾಲೆಯ ವಿದ್ಯಾರ್ಥಿನಿ, ಕೆಮ್ಮಿಂಜೆ ಬೆದ್ರಾಳ ನಿವಾಸಿ ರಮೇಶ್ – ಭವ್ಯಾ ದಂಪತಿಯ ಪುತ್ರಿ ತನ್ವಿ ಆರ್.ಬಿ. (7) ಎಂದು ಗುರುತಿಸಲಾಗಿದೆ. ಬಾಲಕಿಯು ಎರಡು ದಿನಗಳ ಹಿಂದೆ ಆಟವಾಡುತ್ತಿದ್ದಾಗ ಬಿಸಿನೀರಿನ ಪಾತ್ರೆಗೆ ಬಿದ್ದಿದ್ದಾಳೆ ಎನ್ನಲಾಗಿದ್ದು, ಗಂಭೀರ ಸುಟ್ಟ ಗಾಯಗೊಂಡ ಈಕೆಯನ್ನು ಪುತ್ತೂರು ಧನ್ವಂತರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ

ಬಿಸಿ ನೀರಿನ ಪಾತ್ರೆಗೆ ಬಿದ್ದು ಏಳು ವರ್ಷ ಪ್ರಾಯದ ಬಾಲಕಿ ಮೃತ್ಯು ► ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ ಎಂದು ಕುಟುಂಬಿಕರ ಆರೋಪ Read More »

ಕರಾವಳಿ

ಅಂತೂ ಇಂತೂ ಕಡಬ ತಾಲೂಕಿಗೆ ಮುಹೂರ್ತ ಬಂತು ► ನವೆಂಬರ್ 25 ರಂದು ಕಂದಾಯ ಸಚಿವರಿಂದ ನೂತನ ತಾಲೂಕಿಗೆ ಗ್ರೀನ್ ಸಿಗ್ನಲ್ ► ಕಡಬದಲ್ಲಿ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ 10 ಕೋಟಿ ರೂ. ಮಂಜೂರು

(ನ್ಯೂಸ್ ಕಡಬ) newskadaba.com ಕಡಬ, ನ.19. ಈ ಭಾಗದ ಜನರ ಬಹು ದಶಕಗಳ ಬೇಡಿಕೆಯಾದ ಕಡಬ ತಾಲೂಕು ಉದ್ಘಾಟನೆಗೆ ಸರಕಾರವು ಗ್ರೀನ್ ಸಿಗ್ನಲ್‌ ನೀಡಿದ್ದು, ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ‌. ನವೆಂಬರ್ 25 ಭಾನುವಾರದಂದು ಕಡಬದ ಅನುಗ್ರಹ ಸಭಾಭವನದ ವಠಾರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ನೂತನ ತಾಲೂಕನ್ನು ಉದ್ಘಾಟಿಸಲಿದ್ದು, ಸ್ಥಳೀಯ ಶಾಸಕರು, ಸಂಸದರು, ಉಸ್ತುವಾರಿ ಸಚಿವರು ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪುತ್ತೂರು ಸಹಾಯಕ ಆಯುಕ್ತ ಕೃಷ್ಣ ಮೂರ್ತಿ ಎಚ್.ಕೆ.

ಅಂತೂ ಇಂತೂ ಕಡಬ ತಾಲೂಕಿಗೆ ಮುಹೂರ್ತ ಬಂತು ► ನವೆಂಬರ್ 25 ರಂದು ಕಂದಾಯ ಸಚಿವರಿಂದ ನೂತನ ತಾಲೂಕಿಗೆ ಗ್ರೀನ್ ಸಿಗ್ನಲ್ ► ಕಡಬದಲ್ಲಿ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ 10 ಕೋಟಿ ರೂ. ಮಂಜೂರು Read More »

ಕರ್ನಾಟಕ
Scroll to Top