ಕಡಬ ತಾಲೂಕು ಉದ್ಘಾಟನೆಗೆ ಮತ್ತೆ ವಿಘ್ನ..!! ► ನೂತನ ತಾಲೂಕು ಉದ್ಘಾಟನೆ ಕೊನೆಯ ಕ್ಷಣದಲ್ಲಿ ರದ್ದು…??
(ನ್ಯೂಸ್ ಕಡಬ) newskadaba.com ಕಡಬ, ನ.25. ಪರಿಸರದ ಜನತೆಯ ಬಹು ದಶಕಗಳ ಬೇಡಿಕೆಯಾದ ‘ನೂತನ ಕಡಬ ತಾಲೂಕು ಉದ್ಘಾಟನೆ’ ನೆರವೇರಲು ಕೆಲವೇ ತಾಸುಗಳು ಬಾಕಿ ಉಳಿದಿರುವಾಗ ತಾಲೂಕು ಉದ್ಘಾಟನೆಗೆ ಮತ್ತೊಂದು ವಿಘ್ನ ಎದುರಾಗಿದ್ದು, ಉದ್ಘಾಟನಾ ಸಮಾರಂಭವನ್ನು ಕೊನೆಯ ಕ್ಷಣದಲ್ಲಿ ಮುಂದೂಡಲಾಗುವ ಸಂಭವವಿದೆ. ಕನ್ನಡ ಚಿತ್ರರಂಗದ ಹಿರಿಯ ನಟ, ಮಾಜಿ ಸಚಿವ ಅಂಜದ ಗಂಡು ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚರಣೆ ನಡೆಯುತ್ತಿರುವುದರಿಂದ ಭಾನುವಾರದಂದು ನಡೆಯಬೇಕಾಗಿದ್ದ ಕಡಬ ಹಾಗೂ ಮೂಡಬಿದಿರೆ ತಾಲೂಕು […]
ಕಡಬ ತಾಲೂಕು ಉದ್ಘಾಟನೆಗೆ ಮತ್ತೆ ವಿಘ್ನ..!! ► ನೂತನ ತಾಲೂಕು ಉದ್ಘಾಟನೆ ಕೊನೆಯ ಕ್ಷಣದಲ್ಲಿ ರದ್ದು…?? Read More »
ಕರ್ನಾಟಕ








