ಕಾರ್ಕಳ: ಆಸ್ತಿ ವಿಚಾರದಲ್ಲಿ ಜಗಳ ► ಒಡಹುಟ್ಟಿದ ತಮ್ಮನನ್ನೇ ಬಡಿದು ಕೊಂದ ಪಾಪಿ

(ನ್ಯೂಸ್ ಕಡಬ) newskadaba.com ಕಾರ್ಕಳ, ನ.19. ಆಸ್ತಿಗಾಗಿ ಒಡಹುಟ್ಟಿದ ತಮ್ಮನನ್ನೇ ರಾಡ್‌ನಿಂದ ಬಡಿದು ಕೊಂದು ಮೃತದೇಹವನ್ನು ಸುಟ್ಟುಹಾಕಿದ ಪ್ರಕರಣವನ್ನು ಭೇದಿಸಿರುವ ಕಾರ್ಕಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾರ್ಕಳ ನಗರದ ಮಂಗಲಪಾದೆ ಅವೇ ಮರಿಯ ನಿವಾಸಿ ಮೆಲ್ವಿನ್ ಸಂತೋಷ್ ಡಿಸೋಜ ಎಂದು ಗುರುತಿಸಲಾಗಿದೆ. ಆರೋಪಿ ಹಾಗೂ ಈತನ ಸೋದರ ಅವಿಲ್ ಡಿಸೋಜಾ ರವರ ಮಧ್ಯೆ 2018 ರ ಮಾರ್ಚ್ ನಲ್ಲಿ ಆಸ್ತಿಯ ವಿಚಾರದಲ್ಲಿ ಪರಸ್ಪರ ಜಗಳಗಳಾಗಿದ್ದು, ಆ ಸಂದರ್ಭದಲ್ಲಿ ಅವಿಲ್ ಡಿಸೋಜಾ ತನ್ನ ಅಣ್ಣ ಮೆಲ್ವಿನ್ […]

ಕಾರ್ಕಳ: ಆಸ್ತಿ ವಿಚಾರದಲ್ಲಿ ಜಗಳ ► ಒಡಹುಟ್ಟಿದ ತಮ್ಮನನ್ನೇ ಬಡಿದು ಕೊಂದ ಪಾಪಿ Read More »

ಕರಾವಳಿ

ಬಲ್ಯ: ಕಡವೆಯನ್ನು ಹೋಲುವ ಕಾಡುಪ್ರಾಣಿ ಕೊಳೆತ ಸ್ಥಿತಿಯಲ್ಲಿ ಪತ್ತೆ ► ದುರ್ನಾತದಿಂದ ಮೂಗು ಮುಚ್ಚಬೇಕಾದ ಪರಿಸ್ಥಿತಿ

(ನ್ಯೂಸ್ ಕಡಬ) newskadaba.com ಕಡಬ, ನ.19. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಹಾದು ಹೋಗಿರುವ ಹೊಸ್ಮಠ ಸಮೀಪ ದ ದೇರಾಜೆ ಕ್ರಾಸ್ ಬಳಿ ಕಡವೆಯನ್ನು ಹೋಲುವ ಕಾಡು ಪ್ರಾಣಿಯೊಂದು ಸತ್ತುಬಿದ್ದಿದ್ದು, ಸಾಂಕ್ರಾಮಿಕ ರೋಗದ ಭೀತಿ ಉಂಟಾಗಿದೆ. ದೇರಾಜೆ ಕ್ರಾಸ್ ಸುತ್ತಮುತ್ತ ಕಳೆದ ಎರಡು ದಿನಗಳಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಹುಡುಕಾಡಿದಾಗ ದೇರಾಜೆ ಕ್ರಾಸ್ ನಿಂದ ಸುಮಾರು ಅರ್ಧ ಕಿ.ಮೀ. ದೂರದಲ್ಲಿ ಕಡವೆಯನ್ನು ಹೊಲುವ ಕಾಡುಪ್ರಾಣಿಯೊಂದು ಕೊಳೆತ ಸ್ಥಿತಿಯಲ್ಲಿ ಸತ್ತು ಬಿದ್ದಿರುವುದು ಗಮನಕ್ಕೆ ಬಂದಿದೆ. ಈ

ಬಲ್ಯ: ಕಡವೆಯನ್ನು ಹೋಲುವ ಕಾಡುಪ್ರಾಣಿ ಕೊಳೆತ ಸ್ಥಿತಿಯಲ್ಲಿ ಪತ್ತೆ ► ದುರ್ನಾತದಿಂದ ಮೂಗು ಮುಚ್ಚಬೇಕಾದ ಪರಿಸ್ಥಿತಿ Read More »

ಕರಾವಳಿ

ಕುಮಾರಧಾರ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ ಯುವಕ ನಾಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ನ.18. ಸ್ನಾನಕ್ಕೆಂದು ನದಿಗೆ ತೆರಳಿದ್ದ ನಾಲ್ವರ ಪೈಕಿ ಓರ್ವ ಯುವಕ ಕಣ್ಮರೆಯಾದ ಘಟನೆ ಕುಮಾರಧಾರಾ ನದಿಯಲ್ಲಿ ಭಾನುವಾರದಂದು ನಡೆದಿದೆ. ಕಣ್ಮರೆಯಾದ ಯುವಕನನ್ನು ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ವಯರಿಂಗ್ ನಿರ್ವಹಣೆ ಮಾಡುತ್ತಿದ್ದ ಕೂರ್ನಡ್ಕ ನಿವಾಸಿ ಸೈಫಲಿ ಖಾನ್‌ ಎಂದು ಗುರುತಿಸಲಾಗಿದೆ. ಈತ ತನ್ನ ಸ್ನೇಹಿತರೊಂದಿಗೆ ಭಾನುವಾರದಂದು ಪುತ್ತೂರಿನ ಬೆಳ್ಳಿಪ್ಪಾಡಿ ಗ್ರಾಮದ ಅಂದ್ರಿಗೇರಿ ಬಳಿ ಕುಮಾರಧಾರ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದು, ಕಣ್ಮರೆಯಾಗಿರುವುದಾಗಿ ತಿಳಿದುಬಂದಿದೆ. ಪುತ್ತೂರು ನಗರ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ

ಕುಮಾರಧಾರ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ ಯುವಕ ನಾಪತ್ತೆ Read More »

ಕರಾವಳಿ

ಕಡಬ: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ.18. ರೋಡ್ ಅಡಿಕೆ ಕೀಳುತ್ತಿದ್ದ ವ್ಯಕ್ತಿಯೋರ್ವರು ಆಯತಪ್ಪಿ ನೆಲಕ್ಕೆ ಬಿದ್ದು ಮೃತಪಟ್ಟ ಘಟನೆ ಠಾಣಾ ವ್ಯಾಪ್ತಿಯ ಹಳೆನೇರಂಕಿಯಲ್ಲಿ ಭಾನುವಾರದಂದು ನಡೆದಿದೆ. ಮೃತರನ್ನು ಹಳೆನೇರಂಕಿ ಗ್ರಾಮದ ಬರೆಂಬೆಟ್ಟು ನಿವಾಸಿ ವೀರಪ್ಪ ಪೂಜಾರಿ(66) ಎಂದು ಗುರುತಿಸಲಾಗಿದೆ. ಮೃತರು ಭಾನುವಾರದಂದು ತನ್ನದೇ ತೋಟದಲ್ಲಿ ಅಡಿಕೆ ಮರಕ್ಕೆ ಹತ್ತಿ ಅಡಿಕೆ ಕೀಳುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಕೆಳಕ್ಕೆ ಬಿದ್ದರೆನ್ನಲಾಗಿದೆ. ಗಂಭೀರ ಗಾಯಗೊಂಡ ಇವರನ್ನು ತಕ್ಷಣವೇ ಪುತ್ತೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಹಾದಿ‌ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ

ಕಡಬ: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಮಂಗಳೂರು: ಆರನೇ ಮಹಡಿಯಿಂದ ಕೆಳಗೆ ಹಾರಿದ ಕಾಲೇಜು ವಿದ್ಯಾರ್ಥಿ ► ಮುಂದೇನಾಯ್ತು ಗೊತ್ತೇ‌‌‍..?

(ನ್ಯೂಸ್ ಕಡಬ) newskadaba.com ಮಂಗಳೂರು, ನ.18. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕಾಲೇಜಿನ ಆರನೇ ಮಹಡಿಯಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರದಂದು ನಗರದ ಹೊರವಲಯದ ಸುರತ್ಕಲ್ ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಾತನನ್ನು ಸುರತ್ಕಲ್ ಎನ್‌ಐಟಿಕೆ ಕಾಲೇಜಿನ ಮೂರನೇ ವರ್ಷದ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿ, ಮಹಾರಾಷ್ಟ್ರ ಮೂಲದ ಆನಂದ ಪಾಠಕ್ (20) ಎಂದು ಗುರುತಿಸಲಾಗಿದೆ. ಹಾಜರಾತಿ ಕಡಿಮೆ ಇದ್ದ ಹಿನ್ನೆಲೆಯಲ್ಲಿ ಉಪನ್ಯಾಸಕರೋರ್ವರು ವಿದ್ಯಾರ್ಥಿಗೆ ಎಚ್ಚರಿಕೆ ನೀಡಿ ಹೀಯಾಳಿಸಿದ್ದರೆನ್ನಲಾಗಿದ್ದು, ಇದರಿಂದ ಮನನೊಂದ ವಿದ್ಯಾರ್ಥಿ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಮಂಗಳೂರು: ಆರನೇ ಮಹಡಿಯಿಂದ ಕೆಳಗೆ ಹಾರಿದ ಕಾಲೇಜು ವಿದ್ಯಾರ್ಥಿ ► ಮುಂದೇನಾಯ್ತು ಗೊತ್ತೇ‌‌‍..? Read More »

ಕರಾವಳಿ

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೇ..? ಚಿಂತೆ ಬಿಡಿ.. ► ನ.17, 18 ರಂದು ಮತದಾರರ ಮಿಂಚಿನ ನೋಂದಣಿ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ.16. ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ನವೆಂಬರ್ 20 ಕೊನೆಯ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ವಿಕಲಚೇತನರು, ಮಹಿಳೆಯರು, ದುರ್ಬಲರು ಮತ್ತು ಯುವ ಮತದಾರರ ಅನುಕೂಲಕ್ಕಾಗಿ ನವೆಂಬರ್ 17 ಮತ್ತು 18ರಂದು ಮತದಾರರ ಮಿಂಚಿನ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ನೋಂದಣಿ ಅಭಿಯಾನವು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆವರೆಗೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ನಡೆಯಲಿದೆ. ಅರ್ಹತೆಗಳು: 01-01-2019 ರ ಅರ್ಹತಾ ದಿನಾಂಕದಂತೆ 18 ವರ್ಷ ವಯೋಮಾನದ ಭಾರತೀಯ ಪ್ರಜೆಯಾಗಿರಬೇಕು. ಆಯಾ ವಿಧಾನಸಭಾ

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೇ..? ಚಿಂತೆ ಬಿಡಿ.. ► ನ.17, 18 ರಂದು ಮತದಾರರ ಮಿಂಚಿನ ನೋಂದಣಿ ಅಭಿಯಾನ Read More »

ಕರ್ನಾಟಕ

ಕುಮಾರಧಾರ ನದಿಯಲ್ಲಿ ಮೀನು ಹಿಡಿಯಲು ತೆರಳಿದ ಯುವಕರಿಬ್ಬರು ನೀರುಪಾಲು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ.15. ಮೀನು ಹಿಡಿಯಲೆಂದು ಕುಮಾರಧಾರ ನದಿಗೆ ತೆರಳಿದ್ದ ಯುವಕರಿಬ್ಬರು ನಾಪತ್ತೆಯಾಗಿರುವ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ದಗನಕಜೆ ಎಂಬಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ. ನೀರುಪಾಲಾದವರನ್ನು ದೇವಚಳ್ಳ ಗ್ರಾಮದ ದೇವರಕಾಡು ನಿವಾಸಿಗಳಾದ ರಕ್ಷಿತ್ ಮತ್ತು ಲತೀಶ್ ಎಂದು ಗುರುತಿಸಲಾಗಿದೆ. ಇವರು ತನ್ನ ಮೂವರು ಸ್ನೇಹಿತರೊಂದಿಗೆ ಒಟ್ಟು ಐದು ಮಂದಿ ಮೀನು ಹಿಡಿಯಲೆಂದು ಬುಧವಾರ ಕುಮಾರಧಾರ ನದಿಗೆ ತೆರಳಿದ್ದು, ನೀರು ಪಾಲಾಗಿದ್ದಾರೆ ಎನ್ನಲಾಗಿದೆ. ನಾಪತ್ತೆಯಾದವರಿಗಾಗಿ ಸ್ಥಳೀಯ ಈಜುಗಾರರರು ಶೋಧ ಕಾರ್ಯದಲ್ಲಿ ತೊಡಗಿದ್ದು, ಸುಬ್ರಹ್ಮಣ್ಯ ಠಾಣಾ

ಕುಮಾರಧಾರ ನದಿಯಲ್ಲಿ ಮೀನು ಹಿಡಿಯಲು ತೆರಳಿದ ಯುವಕರಿಬ್ಬರು ನೀರುಪಾಲು Read More »

ಕರಾವಳಿ

‘ಗಜ’ ಚಂಡಮಾರುತ ಪ್ರಭಾವ ► ತಮಿಳುನಾಡು, ಪುದುಚೇರಿಯಲ್ಲಿ ಹೈ ಅಲರ್ಟ್ ಘೋಷಣೆ ► ರಾಜ್ಯದಲ್ಲೂ ಮಳೆಯಾಗುವ ಸಂಭವ

(ನ್ಯೂಸ್ ಕಡಬ) newskadaba.com ತಮಿಳುನಾಡು, ನ.15. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾಗಿರುವ ಗಜ ಚಂಡಮಾರುತವು ಇಂದು ತಮಿಳುನಾಡು ಪ್ರವೇಶಿಸಲಿದ್ದು, ರಾಮೇಶ್ವರಂ ಹಾಗೂ ಕಡಲೂರು ಬಳಿ ಅಪ್ಪಳಿಸುವ ಸಂಭವವಿದೆ. ಸದ್ಯ ಚೆನ್ನೈನ ಪೂರ್ವದಿಂದ 360 ಕಿ.ಮೀ ಹಾಗೂ ನಾಗಪಟ್ಟಣಂನ ಈಶಾನ್ಯದಿಂದ 390 ಕಿ.ಮೀ. ದೂರದಲ್ಲಿರುವ ಚಂಡಮಾರುತವು ತಮಿಳುನಾಡು ಪ್ರವೇಶಿಸಲಿರುವುದರಿಂದ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಹೈ ಅಲರ್ಟ್​​ ಘೋಷಿಸಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಲಕ್ಷಣಗಳು ಗೋಚರಿಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚಿಸಲಾಗಿದೆ. ಗಜ ಚಂಡಮಾರುತದ

‘ಗಜ’ ಚಂಡಮಾರುತ ಪ್ರಭಾವ ► ತಮಿಳುನಾಡು, ಪುದುಚೇರಿಯಲ್ಲಿ ಹೈ ಅಲರ್ಟ್ ಘೋಷಣೆ ► ರಾಜ್ಯದಲ್ಲೂ ಮಳೆಯಾಗುವ ಸಂಭವ Read More »

ರಾಷ್ಟ್ರೀಯ ನ್ಯೂಸ್

ಅಲೆಮಾರಿ ಮಹಿಳೆಯರನ್ನು ವಿಚಾರಿಸಿದಾಗ ಹೊರಬಂತು ಐಶಾರಾಮಿ ಜೀವನದ ರಹಸ್ಯ ► ಮಹಿಳೆಯರ ಮಾತು ಕೇಳಿ ಅಚ್ಚರಿಗೊಂಡ ಉಪ್ಪಿನಂಗಡಿ ಪೊಲೀಸರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.14. ಮನೆಗೆಲಸಕ್ಕೆಂದು ಸೇರಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕದಿಯುತ್ತಿದ್ದ ಮೂವರು ಅಲೆಮಾರಿ ಮಹಿಳೆಯರನ್ನು ಬಂಧಿಸಿರುವ ಉಪ್ಪಿನಂಗಡಿ ಪೊಲೀಸರು 4,39,680.00 ರೂ. ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬುಧವಾರದಂದು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಅಲೆಮಾರಿ ಜನಾಂಗಕ್ಕೆ ಸೇರಿದ ಮೂವರು ಹೆಂಗಸರು ಚಿಕ್ಕ ಮಕ್ಕಳೊಂದಿಗೆ ಕೈಯಲ್ಲಿ ಬ್ಯಾಗ್ ಗಳನ್ನು ಹಿಡಿದುಕೊಂಡು ಸಂಶಯಿತರಾಗಿ ಸುತ್ತಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣಾ ಪಿಎಸ್‌‌ಐ ನಂದಕುಮಾರ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದಾಗ ಮಹಿಳೆಯರು ನದಿಯ

ಅಲೆಮಾರಿ ಮಹಿಳೆಯರನ್ನು ವಿಚಾರಿಸಿದಾಗ ಹೊರಬಂತು ಐಶಾರಾಮಿ ಜೀವನದ ರಹಸ್ಯ ► ಮಹಿಳೆಯರ ಮಾತು ಕೇಳಿ ಅಚ್ಚರಿಗೊಂಡ ಉಪ್ಪಿನಂಗಡಿ ಪೊಲೀಸರು Read More »

ಕರ್ನಾಟಕ

ನಾಳೆಯಿಂದ ಶಿರಾಡಿ ಘಾಟ್ ನಲ್ಲಿ ಲಾರಿ ಸೇರಿದಂತೆ ಘನ ವಾಹನಗಳ ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ನ.14. ಕಳೆದ ಕೆಲವು ತಿಂಗಳುಗಳಿಂದ ಲಾರಿ, ಕಂಟೇನರ್ ಸೇರಿದಂತೆ ಘನ ವಾಹನಗಳ ಸಂಚಾರಕ್ಕೆ ತಡೆಯಾಗಿದ್ದ ಶಿರಾಡಿ ಘಾಟ್ ರಸ್ತೆಯು ನಾಳೆಯಿಂದ (ನವೆಂಬರ್ 15) ಎಲ್ಲಾ ರೀತಿಯ ಘನ ವಾಹನಗಳ ಸಂಚಾರಕ್ಕೆ ಮುಕ್ತಗೊಳ್ಳಲಿದೆ. ಶಿರಾಡಿ ಘಾಟ್ ರಸ್ತೆಯ ಕ್ಷಮತೆ ಹಾಗೂ ಸುರಕ್ಷತೆಯ ಬಗ್ಗೆ ಈಗಾಗಲೇ ದಕ್ಷಿಣ ಕನ್ನಡ, ಹಾಸನ ಜಿಲ್ಲಾಧಿಕಾರಿಗಳು ಹಾಗೂ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಚರ್ಚಿಸಿದ್ದು, ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಶಿರಾಡಿ ಘಾಟ್ ರಸ್ತೆಯು ಸದೃಢವಾಗಿರುವುದರಿಂದ ನಾಳೆಯಿಂದ ಘನ ವಾಹನಗಳ

ನಾಳೆಯಿಂದ ಶಿರಾಡಿ ಘಾಟ್ ನಲ್ಲಿ ಲಾರಿ ಸೇರಿದಂತೆ ಘನ ವಾಹನಗಳ ಸಂಚಾರ ಆರಂಭ Read More »

ರಾಷ್ಟ್ರೀಯ ನ್ಯೂಸ್
Scroll to Top