ನವೆಂಬರ್ 10: ದ.ಕ. ಜಿಲ್ಲಾ ಪಂಚಾಯತಿನಲ್ಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ► ವಿ.ವಿ.ಕಾಲೇಜು ಪ್ರಾಂಶುಪಾಲರಿಂದ ಟಿಪ್ಪು ಸಂದೇಶ
(ನ್ಯೂಸ್ ಕಡಬ) newskadaba.com ಮಂಗಳೂರು, ನ.08. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇವುಗಳ ಆಶ್ರಯದಲ್ಲಿ ನವೆಂಬರ್ 10 ರಂದು ನೇತ್ರಾವತಿ ಸಭಾಂಗಣ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ನಡೆಯಲಿದೆ. ಪೂರ್ವಾಹ್ನ ಗಂಟೆ 10.30ಕ್ಕೆ ಕಾರ್ಯಕ್ರಮವು ನಡೆಯಲಿದ್ದು, ಮಾನ್ಯ ನಗರಾಭಿವೃದ್ಧಿ ಮತ್ತು ವಸತಿ ಸಚಿವರೂ, ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಜಿಲ್ಲೆಯ ಜನಪ್ರತಿನಿಧಿಗಳು ಮುಖ್ಯ […]









