ಬಲ್ಯ ಪಟ್ಟೆ ಸರಕಾರಿ ಶಾಲೆಯ ಬಳಿಗೆ ತಲುಪಿದ ಕಾಡಾನೆ ► ಅರಣ್ಯಾಧಿಕಾರಿಗಳಿಂದ ಕಾಡಿಗೆ ಅಟ್ಟಲು ಶತಪ್ರಯತ್ನ

(ನ್ಯೂಸ್ ಕಡಬ) newskadaba.com ಕಡಬ, ಅ.30. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ಕಾಡಾನೆಯು ಪ್ರತ್ಯಕ್ಷವಾಗಿದ್ದು, ಪರಿಸರದ ಜನರನ್ನು ಭಯಭೀತರನ್ನಾಗಿಸಿದೆ‌.   ಕಳೆದೆರಡು ದಿನಗಳ ಹಿಂದೆ ಇಚಿಲಂಪಾಡಿ ಪರಿಸರಕ್ಕೆ ಕಾಡಾನೆ ಆಗಮಿಸಿದೆ ಎಂಬ ವದಂತಿ ಹಬ್ಬಿತ್ತಾದರೂ, ಮಂಗಳವಾರ ಸಂಜೆಯ ವೇಳೆಗೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಪ್ರತ್ಯಕ್ಷವಾಗಿದೆ. ಇಚಿಲಂಪಾಡಿಯಿಂದ ಬಲ್ಯ ಮೂಲವಾಗಿ ಕಾಡಿನಲ್ಲಿ ಸಂಚರಿಸಿದ ಆನೆಯು ಪದವು ಗೇರುತೋಪಿನಿಂದ ನೇರವಾಗಿ ರಸ್ತೆಗಿಳಿದಿದೆ. ಆನೆಯು ರಸ್ತೆಯಲ್ಲಿ ಸಂಚರಿಸುತ್ತಿದ್ದುದನ್ನು ಬೈಕ್ ಸವಾರರೊಬ್ಬರು ವೀಡಿಯೋ ಮಾಡಿದ್ದು, ಸಾಮಾಜಿಕ […]

ಬಲ್ಯ ಪಟ್ಟೆ ಸರಕಾರಿ ಶಾಲೆಯ ಬಳಿಗೆ ತಲುಪಿದ ಕಾಡಾನೆ ► ಅರಣ್ಯಾಧಿಕಾರಿಗಳಿಂದ ಕಾಡಿಗೆ ಅಟ್ಟಲು ಶತಪ್ರಯತ್ನ Read More »

ಕರಾವಳಿ

ಬಲ್ಯ – ಪದವು ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ ► ಉಪ್ಪಿನಂಗಡಿ – ಸುಬ್ರಹ್ಮಣ್ಯ ರಸ್ತೆಯಲ್ಲಿ ರಾತ್ರಿ ಹೊತ್ತು ಸಂಚರಿಸುವವರಿಗೆ ಎಚ್ಚರ

(ನ್ಯೂಸ್ ಕಡಬ) newskadaba.com ಕಡಬ, ಅ.30. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ಕಾಡಾನೆಯು ಪ್ರತ್ಯಕ್ಷವಾಗಿದ್ದು, ಪರಿಸರದ ಜನರನ್ನು ಭಯಭೀತರನ್ನಾಗಿಸಿದೆ‌. ಕಳೆದೆರಡು ದಿನಗಳ ಹಿಂದೆ ಇಚಿಲಂಪಾಡಿ ಪರಿಸರಕ್ಕೆ ಕಾಡಾನೆ ಆಗಮಿಸಿದೆ ಎಂಬ ವದಂತಿ ಹಬ್ಬಿತ್ತಾದರೂ, ಮಂಗಳವಾರ ಸಂಜೆಯ ವೇಳೆಗೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಪ್ರತ್ಯಕ್ಷವಾಗಿದೆ. ಇಚಿಲಂಪಾಡಿಯಿಂದ ಬಲ್ಯ ಮೂಲವಾಗಿ ಕಾಡಿನಲ್ಲಿ ಸಂಚರಿಸಿದ ಆನೆಯು ಪದವು ಗೇರುತೋಪಿನಿಂದ ನೇರವಾಗಿ ರಸ್ತೆಗಿಳಿದಿದೆ. ಆನೆಯು ರಸ್ತೆಯಲ್ಲಿ ಸಂಚರಿಸುತ್ತಿದ್ದುದನ್ನು ಬೈಕ್ ಸವಾರರೊಬ್ಬರು ವೀಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ

ಬಲ್ಯ – ಪದವು ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ ► ಉಪ್ಪಿನಂಗಡಿ – ಸುಬ್ರಹ್ಮಣ್ಯ ರಸ್ತೆಯಲ್ಲಿ ರಾತ್ರಿ ಹೊತ್ತು ಸಂಚರಿಸುವವರಿಗೆ ಎಚ್ಚರ Read More »

ಕರಾವಳಿ

ಕುಲ್ಕುಂದ: ಮಹೀಂದ್ರಾ ಜೀತೋ ವಾಹನದ ಮೇಲೆ ಕಾಡಾನೆ ದಾಳಿ ► ಇಬ್ಬರು ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.30. ಸೋಮವಾರಪೇಟೆಯಿಂದ ಬಿಸಿಲೆ ಘಾಟ್ ಮೂಲಕ ಮಂಗಳೂರಿಗೆ ತೆರಳುತ್ತಿದ್ದ ಮಹೀಂದ್ರಾ ಜೀತೋ ವಾಹನದ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕುಲ್ಕುಂದ ಸಮೀಪದ ದೇವರ ಗುಡ್ಡ ಸಮೀಪ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ಸೋಮವಾರಪೇಟೆ ಮೂಲದ ಸಲೀಂ ಮತ್ತು ಹಮೀದ್ ಎಂಬವರು ಮಹೀಂದ್ರಾ ಜೀತೋ ವಾಹನದಲ್ಲಿ ಹಸಿ ಮೀನು ತರಲೆಂದು ಬಿಸಿಲೆ ಘಾಟ್ ಮೂಲಕ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಕುಲ್ಕುಂದ ಸಮೀಪದ ದೇವರಗುಡ್ಡ ಬಳಿಯ ತಿರುವಿನಲ್ಲಿ ಕಾಡಾನೆಯು

ಕುಲ್ಕುಂದ: ಮಹೀಂದ್ರಾ ಜೀತೋ ವಾಹನದ ಮೇಲೆ ಕಾಡಾನೆ ದಾಳಿ ► ಇಬ್ಬರು ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ

ಜಾಮೀನು ಕೊಡಿಸಲು ತಾಕತ್ ಇಲ್ಲಾಂದ್ರೆ ಬಳೆ ತೊಟ್ಟು ಮನೆಯಲ್ಲಿ ಕುಳಿತುಕೊಳ್ಳಲಿ.!! ► ಬಿಜೆಪಿ ಶಾಸಕನ ವಿರುದ್ಧ ಕಿಡಿಕಾರಿದ ಚೈತ್ರಾ ಕುಂದಾಪುರ ಆಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಗಂಗಾವತಿ, ಅ.30. ಹಿಂದುತ್ವದ ಫೈರ್ ಬ್ರಾಂಡ್ ಚೈತ್ರಾ ಕುಂದಾಪುರ ಕುಕ್ಕೇ ಸುಬ್ರಹ್ಮಣ್ಯದಲ್ಲಿ ನಡೆದ ಹಲ್ಲೆ ಘಟನೆಯಿಂದಾಗಿ ಜೈಲುಪಾಲಾಗಿರುವ ಬೆನ್ನಲ್ಲೇ ಗಂಗಾವತಿ ಬಿಜೆಪಿ ಶಾಸಕರು ಚೈತ್ರಾಳನ್ನು ಮೂಲೆಗುಂಪು ಮಾಡಿದ್ದು, ಈ ಬಗ್ಗೆ ಸ್ವತಃ ಚೈತ್ರಾ ಕುಂದಾಪುರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪತ್ರಕರ್ತೆಯಾಗಿದ್ದ ಚೈತ್ರಾ ಕುಂದಾಪುರ ಹಿಂದುತ್ವದ ಫೈರ್ ಬ್ರಾಂಡ್ ಆಗಿ ಗುರುತಿಸಿಕೊಂಡ ಕ್ಷಣದಲ್ಲೇ ತನ್ನ ಮಾತಿನ ಮೋಡಿಯಲ್ಲೇ ಬಿಜೆಪಿಯ ಸ್ಟಾರ್ ಪ್ರಚಾರಕಿಯಾಗಿ ಯುವ ಮನಸ್ಸುಗಳನ್ನು ಗೆಲ್ಲುವ ಮೂಲಕ

ಜಾಮೀನು ಕೊಡಿಸಲು ತಾಕತ್ ಇಲ್ಲಾಂದ್ರೆ ಬಳೆ ತೊಟ್ಟು ಮನೆಯಲ್ಲಿ ಕುಳಿತುಕೊಳ್ಳಲಿ.!! ► ಬಿಜೆಪಿ ಶಾಸಕನ ವಿರುದ್ಧ ಕಿಡಿಕಾರಿದ ಚೈತ್ರಾ ಕುಂದಾಪುರ ಆಡಿಯೋ ವೈರಲ್ Read More »

ಕರ್ನಾಟಕ

ಪುತ್ತೂರಿನ ಖ್ಯಾತ ಜವಳಿ ಉದ್ಯಮಿ ಎಂ. ಸಂಜೀವ ಶೆಟ್ಟಿ ನಿಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.30. ಖ್ಯಾತ ಜವಳಿ ಉದ್ಯಮಿ, ಹಲವು ದಶಕಗಳಿಂದ ಪುತ್ತೂರಿನಲ್ಲಿ ಮನೆಮಾತಾಗಿರುವ ಎಂ. ಸಂಜೀವ ಶೆಟ್ಟಿ ಎದೆನೋವಿನಿಂದಾಗಿ ಮಂಗಳವಾರ ಬೆಳಗ್ಗಿನ ಜಾವ ನಿಧನರಾದರು. ಹಲವು ದಶಕಗಳ ಹಿಂದೆ ಪುತ್ತೂರಿನಲ್ಲಿ ಸಣ್ಣ ಪ್ರಮಾಣದಲ್ಲಿ ಬಟ್ಟೆ ಅಂಗಡಿಯನ್ನು ತೆರೆಯುವುದರ ಮೂಲಕ ಜವಳಿ ಉದ್ಯಮಕ್ಕೆ ಕಾಲಿಟ್ಟಿದ್ದ ಇವರು ನಂತರದ ದಿನಗಳಲ್ಲಿ ಪುತ್ತೂರು ಹಾಗೂ ಮಂಗಳೂರಿನಲ್ಲಿ ಮದುವೆ ವಸ್ತ್ರಗಳ ಬೃಹತ್ ಭಂಡಾರವನ್ನೇ ತೆರೆದಿದ್ದರು. ಸದಾ ಲವಲವಿಕೆಯಿಂದ ಇರುತ್ತಿದ್ದ ಇವರು ತನ್ನ ಇಳಿವಯಸ್ಸಿನಲ್ಲೂ ಮಳಿಗೆಗೆ ಆಗಮಿಸಿ ಗ್ರಾಹಕರ ಜೊತೆ ಸ್ವತಃ

ಪುತ್ತೂರಿನ ಖ್ಯಾತ ಜವಳಿ ಉದ್ಯಮಿ ಎಂ. ಸಂಜೀವ ಶೆಟ್ಟಿ ನಿಧನ Read More »

ಕರ್ನಾಟಕ

ಮೆಲ್ಕಾರ್: ಬೈಕಿಗೆ ಟ್ಯಾಂಕರ್ ಢಿಕ್ಕಿ ಹೊಡೆದು ಪರಾರಿ ► ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.29. ಟ್ಯಾಂಕರೊಂದು ಬೈಕಿಗೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೆಲ್ಕಾರಿನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಮೃತ‌ ಸವಾರನನ್ನು‌ ಕೆಲಿಂಜ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಹಸನ್ ಸಾಹಿಕ್(28) ಎಂದು ಗುರುತಿಸಲಾಗಿದೆ. ಮೂಡಬಿದಿರೆಯ ಬುರ್ಖಾ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಹಸನ್ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಮೆಲ್ಕಾರ್ ಸಮೀಪದ ಬೋಳಂಗಡಿ ಮಸೀದಿ ಬಳಿ ಹಿಂದಿನಿಂದ ಅತೀ ವೇಗವಾಗಿ ಬಂದ ಟ್ಯಾಂಕರೊಂದು ಢಿಕ್ಕಿ ಹೊಡೆದು

ಮೆಲ್ಕಾರ್: ಬೈಕಿಗೆ ಟ್ಯಾಂಕರ್ ಢಿಕ್ಕಿ ಹೊಡೆದು ಪರಾರಿ ► ಬೈಕ್ ಸವಾರ ಮೃತ್ಯು Read More »

ಕರಾವಳಿ

ಕುಪ್ಪೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕೇರಳದ ಉಗ್ರಗಾಮಿಯ ಬಂಧನ ► ರಾಜ ಮರ್ಯಾದೆಯಲ್ಲಿ ಮೆರೆಯುತ್ತಿದ್ದ ನಟೋರಿಯಸ್ ಗೆ ಕೈಕೋಳ ತೊಡಿಸಿದ ಉಪ್ಪಿನಂಗಡಿ ಪೊಲೀಸರು ► 50 ಮಂದಿ ಅಂಗರಕ್ಷಕರ ನಡುವೆ ಸಿನಿಮೀಯ ಶೈಲಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾದರೂ ಹೇಗೆ ಗೊತ್ತೇ..?

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.29. ಕೇರಳದ ನಟೋರಿಯಸ್ ಕ್ರಿಮಿನಲ್ ಉಣ್ಣಿಕೃಷ್ಣನ್ ಕೊಲೆ ಪ್ರಕರಣದ ಹಿಂದಿನ ರಹಸ್ಯವನ್ನು ಉಪ್ಪಿನಂಗಡಿ ಪೊಲೀಸರು ಭೇದಿಸಿದ್ದು, ಭೂಗತ ಜಗತ್ತಿನಲ್ಲಿ ತನ್ನನ್ನು ಮೀರಿ ಬೆಳೆಯುತ್ತಿದ್ದಾನೆ ಎಂಬ ಕಾರಣಕ್ಕೆ ಕೇರಳದ ಕುಖ್ಯಾತ ರೌಡಿ ಅನಾಸ್ ಎಂಬಾತನ ಕುಮ್ಮಕ್ಕಿನಿಂದ ಈ ಹತ್ಯೆ ನಡೆದಿರುವುದಾಗಿ ತಿಳಿದು ಬಂದಿದೆ. ಕೇರಳದ ಎರ್ನಾಕುಲಂನ ಕುನ್ನತನಾಡು ತಾಲೂಕಿನ ಅರೆಕ್ಕಿಪ್ಪಾಡಿ ನಿವಾಸಿ ಉಣ್ಣಿಕೃಷ್ಣನ್ ಎಂಬಾತನನ್ನು ಕಳೆದ ಸೆ 1 ರಂದು ಉಪ್ಪಿನಂಗಡಿಯ ಪರಿಸರದಲ್ಲಿ ಕೊಲೆಗೈದು ಕುಪ್ಪೆಟ್ಟಿ ಸಮೀಪ ಸೇತುವೆ ಕೆಳಗಡೆ ಎಸೆದ ಪ್ರಕರಣಕ್ಕೆ

ಕುಪ್ಪೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕೇರಳದ ಉಗ್ರಗಾಮಿಯ ಬಂಧನ ► ರಾಜ ಮರ್ಯಾದೆಯಲ್ಲಿ ಮೆರೆಯುತ್ತಿದ್ದ ನಟೋರಿಯಸ್ ಗೆ ಕೈಕೋಳ ತೊಡಿಸಿದ ಉಪ್ಪಿನಂಗಡಿ ಪೊಲೀಸರು ► 50 ಮಂದಿ ಅಂಗರಕ್ಷಕರ ನಡುವೆ ಸಿನಿಮೀಯ ಶೈಲಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾದರೂ ಹೇಗೆ ಗೊತ್ತೇ..? Read More »

ರಾಷ್ಟ್ರೀಯ ನ್ಯೂಸ್

ದಿನಪೂರ್ತಿ ನಡೆಯಬೇಕಿದ್ದ ಪ್ರತಿಭಟನೆಯನ್ನು ತನ್ನ ಭರವಸೆಯಲ್ಲೇ ಅಂತ್ಯಗಾಣಿಸಿದ ಉಪ್ಪಿನಂಗಡಿ ಎಸ್ಐ ► ನಂದಕುಮಾರ್ ರ ನಡೆಗೆ ವ್ಯಾಪಕ ಪ್ರಶಂಸೆ

(ನ್ಯೂಸ್ ಕಡಬ) newskadaba.com ಕಡಬ, ಅ.29. ಕೇವಲ ಒಂದು ಭರವಸೆಯ ಮೂಲಕ ಹಿರಿಯ ಅಧಿಕಾರಿಗಳು ಬಂದು ಮಾಡಬೇಕಿದ್ದ ಕೆಲಸವನ್ನು ಉಪ್ಪಿನಂಗಡಿ ಠಾಣಾ ಉಪ ನಿರೀಕ್ಷಕ ನಂದಕುಮಾರ್ ತನ್ನ ಮಾತಿನ ಮೋಡಿಯಲ್ಲೇ ಮಾಡಿ ಮುಗಿಸುವುದರೊಂದಿಗೆ ಇಡೀ ಒಂದು ದಿನದ ಪ್ರತಿಭಟನೆಯನ್ನು ಕೆಲವೇ ತಾಸುಗಳಲ್ಲಿ ಶಾಂತಿಯುತವಾಗಿ ಅಂತ್ಯಗೊಳಿಸಿದ ಘಟನೆ ಸೋಮವಾರದಂದು ಕಡಬದಲ್ಲಿ ನಡೆದಿದೆ. ಕಡಬ ಠಾಣಾ ಪೊಲೀಸ್ ಉಪನಿರೀಕ್ಷಕ ಹಾಗೂ ಕಡಬ ತಹಶಿಲ್ದಾರ್‍ರವರು ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಕಡಬ

ದಿನಪೂರ್ತಿ ನಡೆಯಬೇಕಿದ್ದ ಪ್ರತಿಭಟನೆಯನ್ನು ತನ್ನ ಭರವಸೆಯಲ್ಲೇ ಅಂತ್ಯಗಾಣಿಸಿದ ಉಪ್ಪಿನಂಗಡಿ ಎಸ್ಐ ► ನಂದಕುಮಾರ್ ರ ನಡೆಗೆ ವ್ಯಾಪಕ ಪ್ರಶಂಸೆ Read More »

ಕರಾವಳಿ

ಕಡಬ ಪೊಲೀಸ್ ಹಾಗೂ ಕಂದಾಯ ಇಲಾಖಾ ಅಧಿಕಾರಿಗಳಿಂದ ದಲಿತ ವಿರೋಧಿ ನೀತಿಯ ಆರೋಪ ► ಕಡಬ ತಾಲೂಕು ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.29. ಕಡಬ ಪೊಲೀಸ್ ಉಪ ನಿರೀಕ್ಷಕರು ಹಾಗೂ ಕಡಬ ತಹಶಿಲ್ದಾರರು ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಕಡಬ ತಾಲೂಕು ದಲಿತ ಸಂಘಟನೆಗಳ ಮಹಾ ಒಕ್ಕೂಟದ ವತಿಯಿಂದ ಕಡಬದಲ್ಲಿ ಸೋಮವಾರದಂದು ಪ್ರತಿಭಟನೆ ನಡೆಯಿತು. ಕಡಬ ಠಾಣಾ ಉಪ ನಿರೀಕ್ಷಕರಾದ ಪ್ರಕಾಶ್ ದೇವಾಡಿಗ ಹಾಗೂ ಕಡಬ ತಹಶೀಲ್ದಾರರಾದ ಜಾನ್ ಪ್ರಕಾಶ್ ರೋಡ್ರಿಗಸ್ ರವರು ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ಅವರ ಮೇಲೆ ಶಿಸ್ತು ಕ್ರಮವನ್ನು ಕೈಗೊಂಡು ತಕ್ಷಣವೇ ವರ್ಗಾಯಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕಡಬ ಪೊಲೀಸ್ ಹಾಗೂ ಕಂದಾಯ ಇಲಾಖಾ ಅಧಿಕಾರಿಗಳಿಂದ ದಲಿತ ವಿರೋಧಿ ನೀತಿಯ ಆರೋಪ ► ಕಡಬ ತಾಲೂಕು ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ Read More »

ಕರಾವಳಿ

ಸಂಪ್ಯ ಮಸೀದಿಯ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಸ್ವಿಫ್ಟ್ ಕಾರು ಕಳ್ಳತನ ► ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.19. ಕಳೆದ ನಾಲ್ಕು ದಿನಗಳ ಹಿಂದೆ ಸಂಪ್ಯ ಮಸೀದಿಯ ಬಳಿ ನಿಲ್ಲಿಸಲಾಗಿದ್ದ ಸ್ವಿಫ್ಟ್ ಕಾರು ಕಳ್ಳತನ ಪ್ರಕರಣವನ್ನು ಭೇದಿಸಿರುವ ಪುತ್ತೂರು ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ಠಾಣೆಯ ರೌಡಿ ಶೀಟರ್ ಕಲ್ಲಡ್ಕ ಸಮೀಪದ ಗೋಳ್ತಮಜಲು ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಜುನೈದ್ ಯಾನೆ ಜುನ್ನಿ ಮತ್ತು ಕೆದಿಲ ಗ್ರಾಮದ ಗಡಿಯಾರ ನಿವಾಸಿ ಹಸನ್ ಇಸ್ಮಾಯಿಲ್ ಎಂಬವರ ಪುತ್ರ ಮಹಮ್ಮದ್ ಉನೈಸ್ ಎಂದು ಗುರುತಿಸಲಾಗಿದೆ. ಆರೋಪಿಗಳು ಅಕ್ಟೋಬರ್ 24 ರಂದು

ಸಂಪ್ಯ ಮಸೀದಿಯ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಸ್ವಿಫ್ಟ್ ಕಾರು ಕಳ್ಳತನ ► ಆರೋಪಿಗಳಿಬ್ಬರ ಬಂಧನ Read More »

ಕರಾವಳಿ
Scroll to Top