ಸುಬ್ರಹ್ಮಣ್ಯ: ಗುರುಪ್ರಸಾದ್ ಪಂಜರವರಿಗೆ ಹಲ್ಲೆ ಪ್ರಕರಣ ► ಚೈತ್ರಾ ಕುಂದಾಪುರ ಸಹಚರರಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.25. ಕಳೆದ ಕೆಲವು ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸರ್ಪಸಂಸ್ಕಾರ ವಿಚಾರದಲ್ಲಿ ಚರ್ಚೆಯನ್ನು ಹುಟ್ಟು ಹಾಕಿದ್ದ ತನ್ನ ಹೇಳಿಕೆಯ ಬಗ್ಗೆ ಸಂಧಾನಕ್ಕೆಂದು ಕುಕ್ಕೇ ಸುಬ್ರಹ್ಮಣ್ಯಕ್ಕೆ ಆಗಮಿಸಿ ಹಿಂಜಾವೇ ಸುಳ್ಯ ತಾಲೂಕು ಕಾರ್ಯದರ್ಶಿ ಗುರುಪ್ರಸಾದ್ ಪಂಜರವರಿಗೆ ಗಂಭೀರ ಹಲ್ಲೆ ನಡೆಸಿದ ಆರೋಪಿಗಳನ್ನು ಸುಬ್ರಹ್ಮಣ್ಯ ಪೊಲೀಸರು ಗುರುವಾರದಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ಸರ್ಪಸಂಸ್ಕಾರದ ಬಗ್ಗೆ ಚೈತ್ರಾ ಕುಂದಾಪುರ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ವಿವಾದಾತ್ಮಕ […]

ಸುಬ್ರಹ್ಮಣ್ಯ: ಗುರುಪ್ರಸಾದ್ ಪಂಜರವರಿಗೆ ಹಲ್ಲೆ ಪ್ರಕರಣ ► ಚೈತ್ರಾ ಕುಂದಾಪುರ ಸಹಚರರಿಗೆ ನ್ಯಾಯಾಂಗ ಬಂಧನ Read More »

ಕರಾವಳಿ

ಸುಬ್ರಹ್ಮಣ್ಯ: ಹಿಂಜಾವೇ ಮುಖಂಡ ಗುರುಪ್ರಸಾದ್ ಪಂಜರವರಿಗೆ ಹಲ್ಲೆ ಹಿನ್ನೆಲೆ ► ಇಂದು ಸುಬ್ರಹ್ಮಣ್ಯ ಸಂಪೂರ್ಣ ಬಂದ್

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.25. ಕಳೆದ ಕೆಲವು ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸರ್ಪಸಂಸ್ಕಾರ ವಿಚಾರದಲ್ಲಿ ಚರ್ಚೆಯನ್ನು ಹುಟ್ಟು ಹಾಕಿದ್ದ ತನ್ನ ಹೇಳಿಕೆಯ ಬಗ್ಗೆ ಸಂಧಾನಕ್ಕೆಂದು ಕುಕ್ಕೇ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಚೈತ್ರಾ ಕುಂದಾಪುರ ಮತ್ತು ಸಂಗಡಿಗರು ಹಿಂಜಾವೇ ಸುಳ್ಯ ತಾಲೂಕು ಕಾರ್ಯದರ್ಶಿ ಗುರುಪ್ರಸಾದ್ ಪಂಜರವರಿಗೆ ಗಂಭೀರ ಹಲ್ಲೆ ನಡೆಸಿರುವುದನ್ನು ಖಂಡಿಸಿ ಇಂದು ಕರೆ ನೀಡಿದ್ದ ಸುಬ್ರಹ್ಮಣ್ಯ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ಸರ್ಪಸಂಸ್ಕಾರದ ಬಗ್ಗೆ ಚೈತ್ರಾ ಕುಂದಾಪುರ

ಸುಬ್ರಹ್ಮಣ್ಯ: ಹಿಂಜಾವೇ ಮುಖಂಡ ಗುರುಪ್ರಸಾದ್ ಪಂಜರವರಿಗೆ ಹಲ್ಲೆ ಹಿನ್ನೆಲೆ ► ಇಂದು ಸುಬ್ರಹ್ಮಣ್ಯ ಸಂಪೂರ್ಣ ಬಂದ್ Read More »

ಕರಾವಳಿ

ಸುಬ್ರಹ್ಮಣ್ಯ: ಹಿಂಜಾವೇ ಮುಖಂಡ ಗುರುಪ್ರಸಾದ್ ಪಂಜರವರಿಗೆ ಗಂಭೀರ ಹಲ್ಲೆ ► ಚೈತ್ರಾ ಕುಂದಾಪುರ ಮತ್ತು ಆರು ಮಂದಿ ಸಹಚರರ ಬಂಧನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.24. ಕಳೆದ ಕೆಲವು ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸರ್ಪಸಂಸ್ಕಾರ ವಿಚಾರದಲ್ಲಿ ಚರ್ಚೆಯನ್ನು ಹುಟ್ಟು ಹಾಕಿದ್ದ ತನ್ನ ಹೇಳಿಕೆಯ ಬಗ್ಗೆ ಸಂಧಾನಕ್ಕೆಂದು ಕುಕ್ಕೇ ಸುಬ್ರಹ್ಮಣ್ಯಕ್ಕೆ ಆಗಮಿಸಿ ಹಿಂಜಾವೇ ಸುಳ್ಯ ತಾಲೂಕು ಕಾರ್ಯದರ್ಶಿ ಗುರುಪ್ರಸಾದ್ ಪಂಜರವರಿಗೆ ಗಂಭೀರ ಹಲ್ಲೆ ನಡೆಸಿದ ಆರೋಪಿಗಳಾದ ಚೈತ್ರಾ ಕುಂದಾಪುರ ಮತ್ತು ಸಂಗಡಿಗರನ್ನು ಸುಬ್ರಹ್ಮಣ್ಯ ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ಸರ್ಪಸಂಸ್ಕಾರದ ಬಗ್ಗೆ ಚೈತ್ರಾ ಕುಂದಾಪುರ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ವಿವಾದಾತ್ಮಕ ಹೇಳಿಕೆಯೊಂದನ್ನು

ಸುಬ್ರಹ್ಮಣ್ಯ: ಹಿಂಜಾವೇ ಮುಖಂಡ ಗುರುಪ್ರಸಾದ್ ಪಂಜರವರಿಗೆ ಗಂಭೀರ ಹಲ್ಲೆ ► ಚೈತ್ರಾ ಕುಂದಾಪುರ ಮತ್ತು ಆರು ಮಂದಿ ಸಹಚರರ ಬಂಧನ Read More »

ಕರಾವಳಿ

ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಮಠದ ನಡುವಿನ ವಿವಾದದ ಹಿನ್ನೆಲೆ ► ಚೈತ್ರಾ ಕುಂದಾಪುರ ಮತ್ತು ಹಿಂಜಾವೇ ಮುಖಂಡರ ಮಧ್ಯೆ ನಡು ರಸ್ತೆಯಲ್ಲೇ ಹೊಡೆದಾಟ ► ಹಿಂಜಾವೇ ಮುಖಂಡ ಗುರುಪ್ರಸಾದ್ ಪಂಜರವರಿಗೆ ಗಂಭೀರ ಹಲ್ಲೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.24. ಕಳೆದ ಕೆಲವು ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸರ್ಪಸಂಸ್ಕಾರ ವಿಚಾರದಲ್ಲಿ ಚರ್ಚೆಯನ್ನು ಹುಟ್ಟು ಹಾಕಿದ್ದ ತನ್ನ ಹೇಳಿಕೆಯ ಬಗ್ಗೆ ಪ್ರಶ್ನಿಸಲು ಕುಕ್ಕೇ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಚೈತ್ರಾ ಕುಂದಾಪುರ ಮತ್ತು ಸಂಗಡಿಗರು ಹಾಗೂ ವಿರೋಧಿ ತಂಡದ ಮಧ್ಯೆ ಹೊಡೆದಾಟ ಉಂಟಾದ ಪರಿಣಾಮ ಹಿಂಜಾವೇ ಸುಳ್ಯ ತಾಲೂಕು ಕಾರ್ಯದರ್ಶಿ ಗುರುಪ್ರಸಾದ್ ಪಂಜರವರು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ.   ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ಸರ್ಪಸಂಸ್ಕಾರದ ಬಗ್ಗೆ ಚೈತ್ರಾ

ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಮಠದ ನಡುವಿನ ವಿವಾದದ ಹಿನ್ನೆಲೆ ► ಚೈತ್ರಾ ಕುಂದಾಪುರ ಮತ್ತು ಹಿಂಜಾವೇ ಮುಖಂಡರ ಮಧ್ಯೆ ನಡು ರಸ್ತೆಯಲ್ಲೇ ಹೊಡೆದಾಟ ► ಹಿಂಜಾವೇ ಮುಖಂಡ ಗುರುಪ್ರಸಾದ್ ಪಂಜರವರಿಗೆ ಗಂಭೀರ ಹಲ್ಲೆ Read More »

ಕರಾವಳಿ

ಬಂಟ್ವಾಳ: ಡ್ಯಾಂನಿಂದ ಹೆಚ್ಚುವರಿ ನೀರು ನೇತ್ರಾವತಿ ನದಿಗೆ ಬಿಡುಗಡೆ ► ಸ್ನಾನಕ್ಕೆಂದು ತೆರಳಿ ನದಿ ಮಧ್ಯದಲ್ಲಿ ಸಿಲುಕಿಕೊಂಡ ಐವರು ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.24. ನೇತ್ರಾವತಿ ನದಿಗೆ ಆಟವಾಡಲು ತೆರಳಿದ್ದ ವೇಳೆ ಡ್ಯಾಂನಿಂದ ಏಕಾಏಕಿ ನೀರು ಬಿಟ್ಟ ಪರಿಣಾಮ ಐವರು ವಿದ್ಯಾರ್ಥಿಗಳು ಈಜಲು ಸಾಧ್ಯವಾಗದೇ ನೀರಿನಲ್ಲಿ ಸಿಲುಕಿಕೊಂಡ ಘಟನೆ ಬಂಟ್ವಾಳದಲ್ಲಿ ಬುಧವಾರದಂದು ನಡೆದಿದೆ. ತಾಲೂಕಿನ ನಾವೂರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಬುಧವಾರದಂದು ವಾಲ್ಮೀಕಿ ಜಯಂತಿಯ ಹಿನ್ನೆಲೆಯಲ್ಲಿ ಶಾಲೆಗೆ ರಜೆಯಿದ್ದುದರಿಂದ ನಾವೂರ ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಸಮೀಪ ಹರಿಯುತ್ತಿರುವ ನೇತ್ರಾವತಿ ನದಿಗೆ ವಿದ್ಯಾರ್ಥಿಗಳ ತಂಡವೊಂದು ಆಟವಾಡಲು ತೆರಳಿದ್ದು, ಈ ವೇಳೆ ಇಲ್ಲಿಗೆ ಸಮೀಪದ

ಬಂಟ್ವಾಳ: ಡ್ಯಾಂನಿಂದ ಹೆಚ್ಚುವರಿ ನೀರು ನೇತ್ರಾವತಿ ನದಿಗೆ ಬಿಡುಗಡೆ ► ಸ್ನಾನಕ್ಕೆಂದು ತೆರಳಿ ನದಿ ಮಧ್ಯದಲ್ಲಿ ಸಿಲುಕಿಕೊಂಡ ಐವರು ವಿದ್ಯಾರ್ಥಿಗಳು Read More »

ಕರಾವಳಿ

ನೀತಿ ತಂಡದ ಕಡಬ ಸಮಿತಿ ಅಧ್ಯಕ್ಷರಾಗಿ ರಂಜಿತ್ ಎಂ.ಎ. ಆಯ್ಕೆ ► ಕಾರ್ಯದರ್ಶಿಯಾಗಿ ನವೀನ್ ಗೋಖಲೆ

(ನ್ಯೂಸ್ ಕಡಬ) newskadaba.com ಕಡಬ, ಅ.24. “ಸ್ಥಳೀಯವಾಗಿ ಜನರನ್ನು ಶಕ್ತೀಕರಿಸಿ, ತಯಾರು ಗೊಳಿಸಿ, ನಿರೀಕ್ಷೆ ಮತ್ತು ಸಂವಹನಾ ಶಕ್ತಿ ನೀಡುವ ತಂಡ” ಎಂಬ ಧ್ಯೇಯವಾಕ್ಯದೊಂದಿಗೆ ಇಚಿಲಂಪಾಡಿಯಲ್ಲಿ ಪ್ರಥಮ ನೋಂದಾಯಿತ ಶಾಖೆಯೊಂದಿಗೆ ಆರಂಭವಾದ ನೀತಿ ತಂಡದ ಕಡಬ ಗ್ರಾಮ ಸಮಿತಿಯ 2018-19ನೇ ಸಾಲಿನ ಅಧ್ಯಕ್ಷರಾಗಿ ಅನುಗ್ರಹ ಇವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಮಾಲಕರಾದ ರಂಜಿತ್ ಎಂ‌.ಎ. ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಟೋನಿ ಮಾಥ್ಯೂ, ಕಾರ್ಯದರ್ಶಿಯಾಗಿ ನವೀನ್ ಗೋಖಲೆ, ಕೋಶಾಧಿಕಾರಿಯಾಗ ಆಸೀಫ್ ಮತ್ತು ಸಮಿತಿಯ ಸದಸ್ಯರಾಗಿ ಜೋಬಿನ್ ವಿ.ಜೆ., ತೋಮಸ್ ಕೆ.ಜೆ., ನಯನ್

ನೀತಿ ತಂಡದ ಕಡಬ ಸಮಿತಿ ಅಧ್ಯಕ್ಷರಾಗಿ ರಂಜಿತ್ ಎಂ.ಎ. ಆಯ್ಕೆ ► ಕಾರ್ಯದರ್ಶಿಯಾಗಿ ನವೀನ್ ಗೋಖಲೆ Read More »

ಕರಾವಳಿ

ಸುಳ್ಯ ಶಾಸಕ ಅಂಗಾರರಿಂದ ನಾಳೆ ಕಡಬದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ

(ನ್ಯೂಸ್ ಕಡಬ) newskadaba.com ಕಡಬ, ಅ.24. ಸುಳ್ಯ ಶಾಸಕ ಎಸ್.ಅಂಗಾರರವರು ಅಕ್ಟೋಬರ್ 25 ಗುರುವಾರದಂದು ಕಡಬದಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಲಿದ್ದಾರೆ. ಬೆಳಿಗ್ಗೆ 9.30 ಕ್ಕೆ ಇತ್ತೀಚೆಗೆ ನಿಗೂಢ ಜ್ವರದಿಂದ ಸಾವನ್ನಪ್ಪಿರುವ ಹರೀಶ್ ಮಜ್ಜಾರ್ ಅವರ ಮನೆಗೆ ಭೇಟಿ ನೀಡಲಿರುವ ಅವರು ಬಳಿಕ 10.30 ರಿಂದ 12.00 ಗಂಟೆಯ ವರೆಗೆ ಕಡಬ ಬಿಜೆಪಿ ಕಛೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಕಡಬ ಬಿಜೆಪಿ ಶಕ್ತಿಕೇಂದ್ರದ ಪ್ರಕಟಣೆ ತಿಳಿಸಿದೆ.

ಸುಳ್ಯ ಶಾಸಕ ಅಂಗಾರರಿಂದ ನಾಳೆ ಕಡಬದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ Read More »

ಕರಾವಳಿ

ದೀಪಾವಳಿಗೆ ರಾತ್ರಿ 8 ರಿಂದ 10 ರ ವರೆಗೆ ಪಟಾಕಿ ಹಚ್ಚಲು ಅವಕಾಶ ► ಪಟಾಕಿ ತಯಾರಿಕೆ ಹಾಗೂ ಮಾರಾಟದ ಬಗ್ಗೆ ಸುಪ್ರೀಂ ನಿಂದ ಮಹತ್ವದ ತೀರ್ಪು

(ನ್ಯೂಸ್ ಕಡಬ) newskadaba.com ನವದೆಹಲಿ, ಅ.23. ದೇಶದಲ್ಲಿ ಪಟಾಕಿ ತಯಾರಿಕೆ ಹಾಗೂ ಮಾರಾಟದ ವಿಚಾರಕ್ಕೆ ಸಂಬಂಧಿಸಿದಂತೆ ಆಗಸ್ಟ್ 28ರಂದು ವಿಚಾರಣೆ ಪೂರ್ಣಗೊಳಿಸಿದ್ದ ಸುಪ್ರೀಂ ಕೋರ್ಟ್ ಮಂಗಳವಾರದಂದು ಮಹತ್ವದ ತೀರ್ಪು ನೀಡಿದೆ. ಪಟಾಕಿ ತಯಾರಿಕೆ ಹಾಗೂ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದ್ದು, ಅಧಿಕೃತ ಪರವಾನಗಿ ಪಡೆದವರು ಮಾತ್ರ ಪಟಾಕಿಯನ್ನು ಮಾರಾಟ ಮಾಡಬಹುದು. ಪಟಾಕಿಯಲ್ಲಿ ಹಾನಿಕಾರಕ ರಾಸಾಯನಿಕಗಳು ಇರಬಾರದು. ಕಡಿಮೆ ಮಾಲಿನ್ಯವನ್ನು ಉಂಟುಮಾಡುವ ಪಟಾಕಿಯನ್ನು ಮಾತ್ರ ಹಚ್ಚಬಹುದಾಗಿದ್ದು, ದೀಪಾವಳಿ ಸಂದರ್ಭದಲ್ಲಿ ಎಂಟು ಗಂಟೆಯಿಂದ 10 ಗಂಟೆಯವರೆಗೆ ಮಾತ್ರ

ದೀಪಾವಳಿಗೆ ರಾತ್ರಿ 8 ರಿಂದ 10 ರ ವರೆಗೆ ಪಟಾಕಿ ಹಚ್ಚಲು ಅವಕಾಶ ► ಪಟಾಕಿ ತಯಾರಿಕೆ ಹಾಗೂ ಮಾರಾಟದ ಬಗ್ಗೆ ಸುಪ್ರೀಂ ನಿಂದ ಮಹತ್ವದ ತೀರ್ಪು Read More »

ರಾಷ್ಟ್ರೀಯ ನ್ಯೂಸ್

ಬಿಗ್ ಬಾಸ್ ಆರನೇ ಆವೃತ್ತಿಗೆ ನಿರ್ಣಾಯಕ ಎಂಟ್ರಿ ಕೊಟ್ಟ ಪುತ್ತೂರಿನ ಮುತ್ತು ► ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಈ ಬೆಡಗಿಯ ಬಗ್ಗೆ ಗೊತ್ತೇ..?

(ನ್ಯೂಸ್ ಕಡಬ) newskadaba.com ಪುತ್ತೂರು, ಅ.24. ಕಲರ್ಸ್ ಕನ್ನಡ ಚಾನೆಲ್‌ನಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್ 6 ರಲ್ಲಿ ಸ್ಪರ್ಧಿಸಲು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಾಫ್ಟ್‌ವೇರ್ ಉದ್ಯೋಗಿಯೋರ್ವರು ನಿರ್ಣಾಯಕ ಎಂಟ್ರಿ ಪಡೆದಿದ್ದಾರೆ. ಪುತ್ತೂರಿನ ಇತಿಹಾಸದಲ್ಲೇ ಪ್ರಥಮ ಬಾರಿಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಭಾಗವಹಿಸಲು ಅವಕಾಶ ಪುತ್ತೂರಿನ ಎಪಿಎಂಸಿ ನಿವಾಸಿ ರಿಚರ್ಡ್(ರಾಯಲ್) ಡಾಯಸ್ ಹಾಗೂ ಪಾಟ್ರಕೋಡಿ ಶಾಲೆಯ ಶಿಕ್ಷಕಿ ಲತಾ ಗ್ಲೇಡಿಸ್ ದಂಪತಿಯ ಪುತ್ರಿ ರೀಮಾ ಲರಿಸ್ಸಾ ಡಾಯಸ್ ಆಯ್ಕೆಯಾದ ಬೆಡಗಿ. ಪ್ರಾಥಮಿಕ ಶಿಕ್ಷಣವನ್ನು ಮಾಯಿದೆ ದೇವುಸ್

ಬಿಗ್ ಬಾಸ್ ಆರನೇ ಆವೃತ್ತಿಗೆ ನಿರ್ಣಾಯಕ ಎಂಟ್ರಿ ಕೊಟ್ಟ ಪುತ್ತೂರಿನ ಮುತ್ತು ► ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಈ ಬೆಡಗಿಯ ಬಗ್ಗೆ ಗೊತ್ತೇ..? Read More »

ಕರ್ನಾಟಕ

ಶಬರಿಮಲೆ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ತರುವುದು ಜಿಹಾದಿಗಳ ಷಡ್ಯಂತ್ರ ► ‘ಕಡಬದಲ್ಲಿ ಶಬರಿಮಲೆ ಪಾವಿತ್ರ್ಯ ಉಳಿಸಿ’ ಜನಜಾಗೃತಿ ಸಭೆಯಲ್ಲಿ ವಿದ್ಯಾ ಮಲ್ಯ ಆರೋಪ

(ನ್ಯೂಸ್ ಕಡಬ) newskadaba.com ಕಡಬ, ಅ.22. ಜಾತಿ ಧರ್ಮ, ಮೇಲು ಕೀಲು ಎನ್ನುವ ಭೇಧಭಾವವಿಲ್ಲದೆ ವಿಶ್ವದ ಎಲ್ಲಾ ಜನರನ್ನು ಬೆಸೆಯುವ ಕೋಟ್ಯಾಂತರ ಭಕ್ತರ ಆರಾಧ್ಯ ಮೂರ್ತಿಯಾಗಿರುವ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ತರುವುದು ಜಿಹಾದಿಗಳ ಷಡ್ಯಂತರ ಒಂದು ಭಾಗವಾಗಿದೆ ಎಂದು ದುರ್ಗಾವಾಹಿನಿಯ ಮಂಗಳೂರು ವಿಭಾಗದ ಸಂಯೋಜಕಿ ವಿದ್ಯಾ ಮಲ್ಯ ಆರೋಪಿಸಿದರು. ಅವರು ಭಾನುವಾರ ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ವಠಾರದಲ್ಲಿ ಕಡಬ ತಾಲೂಕು ಅಯ್ಯಪ್ಪ ಭಕ್ತವೃಂದದ ಆಶ್ರಯದಲ್ಲಿ ಶಬರಿಮಲೆ ಕ್ಷೇತ್ರದ ಪಾವಿತ್ರ್ಯ ಉಳಿಸಿ

ಶಬರಿಮಲೆ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ತರುವುದು ಜಿಹಾದಿಗಳ ಷಡ್ಯಂತ್ರ ► ‘ಕಡಬದಲ್ಲಿ ಶಬರಿಮಲೆ ಪಾವಿತ್ರ್ಯ ಉಳಿಸಿ’ ಜನಜಾಗೃತಿ ಸಭೆಯಲ್ಲಿ ವಿದ್ಯಾ ಮಲ್ಯ ಆರೋಪ Read More »

ರಾಷ್ಟ್ರೀಯ ನ್ಯೂಸ್
Scroll to Top