ಕೇಂದ್ರ ತನಿಖಾ ದಳದ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿ ಕಡಬದ ಆರೋಪಿ ► ಸುಳಿವು ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ ಎನ್ಐಎ
(ನ್ಯೂಸ್ ಕಡಬ) newskadaba.com ಕಡಬ, ಅ.21. ಕಡಬ, ಅ.21. ಗೋವಿಂದ್ ಪನ್ಸಾರೆ ಹತ್ಯೆ, ಮಾಲೆಂಗಾವ್ ಸ್ಪೋಟ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಮೋಸ್ಟ್ ವಾಂಟೆಡ್ ಆರೋಪಿಗಳ ಪಟ್ಟಿಯಲ್ಲಿ ಕಡಬದ ವ್ಯಕ್ತಿ ಸೇರಿದಂತೆ ಹಲವರ ಹೆಸರನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯು ಶನಿವಾರದಂದು (ಎನ್ಐಎ) ಪ್ರಕಟಿಸಿದೆ. ದೇಶಾದ್ಯಾಂತ ಭಯೋತ್ಪಾದಕ ಕೃತ್ಯಗಳಲ್ಲಿ ತೊಡಗಿಸಿಕೊಂಡು ತಲೆಮರಿಸಿಕೊಂಡಿರುವ ಆರೋಪಿಗಳಲ್ಲೊಬ್ಬನಾದ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಟ್ಟತ್ತಡ್ಕ ನಿವಾಸಿ ಸೋಮರಾಜನ್ ಎಂಬವರ ಪುತ್ರ ಜಯಪ್ರಕಾಶ್ ಅಲಿಯಾಸ್ ಅಣ್ಣಾ (47) ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಮೋಸ್ಟ್ […]










